Home / ಜ್ಯೋತಿಷ್ಯ / ಸಾಯಂಕಾಲ 5 ರಿಂದ 9 ಘಂಟೆಯ ಒಳಗೆ ಸಿಂಧೂರದಿಂದ ಈ ಉಪಾಯ ಮಾಡಿದರೆ ಎಲ್ಲಾ ಸಮಸ್ಯೆಗಳು ಬಗೆಹರಿವುದು ಖಚಿತ.

ಸಾಯಂಕಾಲ 5 ರಿಂದ 9 ಘಂಟೆಯ ಒಳಗೆ ಸಿಂಧೂರದಿಂದ ಈ ಉಪಾಯ ಮಾಡಿದರೆ ಎಲ್ಲಾ ಸಮಸ್ಯೆಗಳು ಬಗೆಹರಿವುದು ಖಚಿತ.

ಒಂದು ವೇಳೆ ಬಾಡಿಗೆ ಮನೆಯಲ್ಲಿರುವವರಿಗೆ ಸ್ವಂತ ಮನೆಯನ್ನು ಖರೀದಿಸಬೇಕು ಎಂಬ ಆಸೆ ಇದ್ದರೆ ಅಂಥವರು ಈ ಉಪಾಯವನ್ನು ಮಾಡುವುದರಿಂದ ಸ್ವಂತ ಮನೆಯನ್ನು ತಮ್ಮದಾಗಿಸಿಕೊಳ್ಳುವ ಅದೃಷ್ಟವನ್ನು ಸಂಪಾದಿಸಿಕೊಳ್ಳುತ್ತಾರೆ. ಅದೇ ರೀತಿ ಯಾರಿಗಾದರೂ ಹಣದ ಸಮಸ್ಯೆ, ಸಾಲವನ್ನು ನೀವು ಯಾರಿಗಾದರೂ ನೀಡಿದ್ದರೆ ಹಾಗೂ ಅದು ಸರಿಯಾದ ಸಮಯಕ್ಕೆ ಹಿಂತಿರುಗಿ ಬರುತ್ತಿಲ್ಲವೆಂದರೆ ಈ ಉಪಾಯವನ್ನು ಮಾಡಿದರೆ ಪ್ರತಿಫಲ ಖಂಡಿತವಾಗಿಯೂ ದೊರೆಯುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಒಂದು ವೇಳೆ ಜಾತಕದಲ್ಲಿ ಕುಜ ದೋಷ, ಶನಿದೋಷ ಇದ್ದರೂ ಕೂಡ ಈ ಉಪಾಯವನ್ನು ಮಾಡುವುದರಿಂದ ಎಲ್ಲ ದೋಷಗಳಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು.

ಮೊದಲಿಗೆ ಸಿಂಧೂರಕ್ಕೆ ಹಸುವಿನ ತುಪ್ಪವನ್ನು ಹಾಕಿ ಮಿಶ್ರಣ ಮಾಡಿಕೊಳ್ಳಬೇಕು ತದನಂತರ ಬಲಗೈಯ ಉಂಗುರದ ಬೆರಳಿನಿಂದ ಸಿಂಧೂರವನ್ನು ಅದ್ದಿಕೊಂಡು ಮಂತ್ರವನ್ನು ಬಟ್ಟೆಯ ಮೇಲೆ ಬರೆಯಬೇಕು. ಮಂತ್ರ ಯಾವುದೆಂದರೆ ಓಂ ಹಂ ಪವನ ನಂದನಾಯ ನಮಃ.

ಈ ಉಪಾಯವನ್ನು ಮಾಡಬೇಕಾದರೆ ಆಂಜನೇಯಸ್ವಾಮಿ ಚಿತ್ರಪಟದ ಮುಂದೆ ಕುಳಿತುಕೊಂಡು ಈ ಮಂತ್ರವನ್ನು ಬರೆಯಬೇಕು.ಇದಾದ ನಂತರ ಬುಧವಾರದ ದಿನ ಸ್ನಾನ ಮಾಡಿಕೊಂಡು ಹರಿಯುವ ನದಿಯಲ್ಲಿ ಈ ಬಟ್ಟೆಯನ್ನು ಬಿಡಬೇಕು. ಈ ಉಪಾಯವನ್ನು ಮಾಡುವುದರಿಂದ ಸಾಲದ ಸಮಸ್ಯೆ, ಸ್ವಂತ ಮನೆಯನ್ನು ಕಟ್ಟಬೇಕು ಎಂಬ ಆಸೆ ಹಾಗೂ ಕುಜ ದೋಷ ಮತ್ತು ಶನಿದೋಷ ಸಮಸ್ಯೆ ಇದ್ದರೂ ಕೂಡಾ ನಿವಾರಣೆಯಾಗುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *