Kannada Astrology

ದರಿದ್ರ ನಾಶಕ್ಕೆ ಮನೆಯ ಗೃಹಣಿ ಇಂದ ಈ ಚಿಕ್ಕ ಕೆಲಸವನ್ನು ಮಾಡಿಸಿ

ಎಲ್ಲರ ಜೀವನದಲ್ಲೂ ಕಷ್ಟಕಾರ್ಪಣ್ಯಗಳು ದರಿದ್ರಗಳು ಒಂದಲ್ಲ ಒಂದು ರೀತಿಯಲ್ಲಿ ಇದ್ದೇ ಇರುತ್ತದೆ, ಕೆಲವೊಂದು ಬಾರಿ ನಾವು ತಿಳಿದು ಅಥವಾ ತಿಳಿಯದೆ ಮಾಡಿರುವ ಕರ್ಮಗಳಿಂದ ಪರಿಹಾರದ ಮಾರ್ಗಗಳು ಕಾಣದೆ ಇರುವ ಹಾಗೆ ಆಗಿರುತ್ತದೆ. ಒಂದು ವೇಳೆ ಮನೆಯಲ್ಲಿ ಮನಃಶಾಂತಿ ಇಲ್ಲ, ನೆಮ್ಮದಿ ಇಲ್ಲ, ಕಿರಿಕಿರಿಯಾಗುತ್ತಿದೆ, ದರಿದ್ರತನ ಹೆಚ್ಚಾಗುತ್ತಿದೆ, ಎಷ್ಟು ಹಣ ಬಂದರೂ ಕೈಯಲ್ಲಿ ಹಣವು ನಿಲ್ಲುತ್ತಿಲ್ಲ ಎಂದು ನಿಮಗೆ ಅನಿಸಿದರೆ ನಿಮ್ಮ ಮನೆಯ ದೇವರ ಕೋಣೆಯಲ್ಲಿ ನಿರಂತರವಾಗಿ 9 ದಿನಗಳ ಕಾಲ ನಿಮ್ಮ ಮನೆಯ ಹೆಣ್ಣುಮಕ್ಕಳು ಅಥವಾ ಗೃಹಣಿ ಬೇವಿನ ಎಣ್ಣೆಯಿಂದ ದೀಪವನ್ನು ಹಚ್ಚಬೇಕು.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಬೇವು ದುರ್ಗಾ ಸ್ವರೂಪ ಎಂದು ಹೇಳಲಾಗುತ್ತದೆ. ಅದೇ ರೀತಿ ಎಣ್ಣೆ ಶನಿ ತತ್ವ ಎಂದು ಹೇಳಲಾಗುತ್ತದೆ. 9 ದಿನಗಳ ಕಾಲ ಈ ಪ್ರಯೋಗವನ್ನು ಮಾಡುವುದರಿಂದ ನವದುರ್ಗೆಯರ ಅನುಗ್ರಹ ಸಿಗುತ್ತದೆ. 9 ದಿನಗಳ ಕಾಲ ಬೇವಿನ ಎಣ್ಣೆಯಿಂದ ಪಂಚಮುಖ ದೀಪವನ್ನು ಹಚ್ಚಬೇಕು. ಪಂಚಮುಖ ವೆಂದರೆ ಒಂದೇ ದೀಪದಲ್ಲಿ ಐದು ಮುಖಗಳಿರುತ್ತದೆ. ಈ ರೀತಿಯಾಗಿ ಪಂಚಮುಖ ದೀಪವನ್ನು ಮನೆದೇವರಿಗೆ ಹಚ್ಚಬೇಕು. ಈ ರೀತಿ ಬೇವಿನ ಎಣ್ಣೆಯಿಂದ ಮನೆದೇವರಿಗೆ ದೀಪವನ್ನು ಹಚ್ಚುವುದರಿಂದ ಮನೆಯಲ್ಲಿರುವ ಕೆಟ್ಟದೃಷ್ಟಿ, ದುಷ್ಟಶಕ್ತಿ ನಿವಾರಣೆಯಾಗುತ್ತದೆ.

ಬೇವಿನ ಎಣ್ಣೆಯಿಂದ ಈ ರೀತಿಯಾಗಿ ದೀಪವನ್ನು ಹಚ್ಚುವುದರಿಂದ ಮನೆಯಲ್ಲಿ ನಿರಂತರವಾಗಿ ಯಾರಿಗಾದರೂ ಆರೋಗ್ಯದ ಸಮಸ್ಯೆ ಕಾಡುತ್ತಿದ್ದರೆ ಅದು ಕೂಡ ನಿವಾರಣೆಯಾಗುತ್ತದೆ. ಎರಡನೆಯದಾಗಿ ಸತಿಪತಿ ನಡುವೆ ದಾಂಪತ್ಯದಲ್ಲಿ ಕಲಹ ಆಗುತ್ತಿದ್ದರೆ ಅದು ಕೂಡ ಕ್ರಮೇಣ ಕಡಿಮೆಯಾಗುತ್ತಾ ಬರುತ್ತದೆ. ಕೊನೆಯದಾಗಿ ಮನೆಯಲ್ಲಿ ಅಶಾಂತಿ, ಸ್ಮಶಾನದ ಮೌನ ಆವರಿಸಿದ್ದರೆ ಅದು ಕೂಡ ನಿವಾರಣೆಯಾಗುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.