Home / ಜ್ಯೋತಿಷ್ಯ / ದೇವಸ್ಥಾನಕ್ಕೆ ಹೋದಾಗ ಯಾವ ತಪ್ಪುಗಳನ್ನು ಮಾಡಬಾರದು ಎಂದು ತಿಳಿದಿದೆಯೇ ನಿಮಗೆ ?

ದೇವಸ್ಥಾನಕ್ಕೆ ಹೋದಾಗ ಯಾವ ತಪ್ಪುಗಳನ್ನು ಮಾಡಬಾರದು ಎಂದು ತಿಳಿದಿದೆಯೇ ನಿಮಗೆ ?

ಸಾಮಾನ್ಯವಾಗಿ ಹಿಂದೂ ಸಂಪ್ರದಾಯದಲ್ಲಿ ಪ್ರತಿಯೊಬ್ಬರು ದೇವಸ್ಥಾನಕ್ಕೆ ಭೇಟಿಯನ್ನು ಕೊಟ್ಟು ದೇವರಿಗೆ ನಮಸ್ಕಾರವನ್ನು ಮಾಡಿರುತ್ತಾರೆ. ಈ ರೀತಿ ದೇವಸ್ಥಾನಕ್ಕೆ ಭೇಟಿ ಕೊಟ್ಟಾಗ ತಿಳಿಯದೆ ಮಾಡುವ ಕೆಲವೊಂದು ತಪ್ಪುಗಳಿಂದ ಸಾಕಷ್ಟು ಅಚಾತುರ್ಯಗಳು ನಡೆಯುತ್ತದೆ.

ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

ದೇವಸ್ಥಾನಕ್ಕೆ ಹೋಗುವುದಕ್ಕೆ ಪ್ರಮುಖ ಕಾರಣವೇನೆಂದರೆ ಮನಸ್ಸಿನಲ್ಲಿ ಶಾಂತಿ ನೆಲೆಸಲಿ, ನಮ್ಮ ಕಷ್ಟಕಾರ್ಪಣ್ಯಗಳು ದೂರವಾಗಲಿ ಎಂದು ಕೇಳಿಕೊಳ್ಳಲು ಹೋಗಿರುತ್ತೇವೆ, ಆದರೆ ದೇವಸ್ಥಾನಕ್ಕೆ ಹೋದ ನಂತರ ಮಾಡುವ ಕೆಲವೊಂದು ತಪ್ಪುಗಳಿಂದ ಸಂಕಷ್ಟಗಳು ಜಾಸ್ತಿಯಾಗುತ್ತದೆ.

ಮನೆಯನ್ನು ಶುಚಿಗೊಳಿಸದೆ, ದೇವರಿಗೆ ಪೂಜೆಯನ್ನು ಮಾಡದೆ ದೇವಸ್ಥಾನಕ್ಕೆ ಹೋಗುವುದು ತಪ್ಪು. ದೇವಸ್ಥಾನಕ್ಕೆ ಹೋಗುವುದಾದರೆ ಮೊದಲಿಗೆ ಮುಂಜಾನೆ ಬೇಗ ಎದ್ದು ಮನೆಯಲ್ಲಿ ಕಸ ಗುಡಿಸಿ, ಮನೆಯನ್ನು ಒರೆಸಿ ನಂತರ ತಲೆ ಸ್ನಾನ ಮಾಡಿ, ದೇವರ ಪೂಜೆಯನ್ನು ಮಾಡಿ ನಂತರ ದೇವಸ್ಥಾನಕ್ಕೆ ಹೋಗಬೇಕು.

ದೇವಸ್ಥಾನಕ್ಕೆ ಹೋದನಂತರ ಚಪ್ಪಲಿಯನ್ನು ಕೈಯಲ್ಲಿ ಮುಟ್ಟಿದ್ದರೆ ಕೈ ಕಾಲುಗಳನ್ನು ತೊಳೆದುಕೊಳ್ಳದೆ ದೇವಸ್ಥಾನಕ್ಕೆ ಹೋಗುವುದು ತಪ್ಪು. ಆದ್ದರಿಂದ ದೇವಸ್ಥಾನಕ್ಕೆ ಹೋಗುವಾಗ ಕೈಗಳನ್ನು ತೊಳೆದುಕೊಂಡು ಹೊಸ್ತಿಲಿಗೆ ನಮಸ್ಕಾರ ಮಾಡಿಕೊಂಡು ಬಲಗಾಲನ್ನು ದೇವಸ್ಥಾನದ ಒಳಗೆ ಇಟ್ಟು ಹೋಗಬೇಕು.

ದೇವಸ್ಥಾನದಿಂದ ಹೊರಬರಬೇಕಾದರೆ ಯಾವುದೇ ಕಾರಣಕ್ಕೂ ದೇವಸ್ಥಾನದಲ್ಲಿ ಕಟ್ಟಿರುವ ಗಂಟೆಯನ್ನು ಬಾರಿಸಬಾರದು. ದೇವಸ್ಥಾನದಲ್ಲಿ ದೇವರ ದರ್ಶನ ಪಡೆದ ನಂತರ ಹೊರಗೆ ಬರಬೇಕಾದರೆ ಯಾವುದೇ ಕಾರಣಕ್ಕೂ ದೇವರಿಗೆ ನಮ್ಮ ಬೆನ್ನನ್ನು ತೋರಿಸಿಕೊಂಡು ಬರಬಾರದು.

ದೇವಸ್ಥಾನಕ್ಕೆ ಹೋದ ಸಂದರ್ಭದಲ್ಲಿ ಬೇರೊಬ್ಬರ ಬಗ್ಗೆ ಕೆಟ್ಟದಾಗಿ ಯೋಚನೆ ಮಾಡಬಾರದು, ಒಂದು ವೇಳೆ ದೇವಸ್ಥಾನದಲ್ಲಿ ವಿಶೇಷವಾಗಿ ಪೂಜೆಯನ್ನು ಮಾಡಿಸಿದರೆ, ಪೂಜೆ ಮಾಡಿಸಿದ ನಂತರ ದೇವಸ್ಥಾನದಿಂದ ನೇರವಾಗಿ ಮನೆಗೆ ಬರಬೇಕು. ಅದರಲ್ಲೂ ವಿಶೇಷವಾಗಿ ಮನೆದೇವರ ಪೂಜೆ, ನಾಗರ ಪೂಜೆಯನ್ನು ಮಾಡಿದಾಗ ನೇರವಾಗಿ ಅವರವರ ಮನೆಗೆ ಹೋಗಬೇಕು ಅದನ್ನು ಬಿಟ್ಟು ಬೇರೆಯವರ ಮನೆಗೆ ಹೋಗಬಾರದು.

ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

Leave a Reply

Your email address will not be published. Required fields are marked *