Home / ಜ್ಯೋತಿಷ್ಯ / ನಿಮ್ಮ ಅಂಗೈಯಲ್ಲಿ ಈ ರೇಖೆ ಇದ್ದರೆ ಧನ ಸಂಪತ್ತಿನಲ್ಲಿ ಎಂದಿಗೂ ಸಮಸ್ಯೆ ಉಂಟಾಗುವುದಿಲ್ಲ.

ನಿಮ್ಮ ಅಂಗೈಯಲ್ಲಿ ಈ ರೇಖೆ ಇದ್ದರೆ ಧನ ಸಂಪತ್ತಿನಲ್ಲಿ ಎಂದಿಗೂ ಸಮಸ್ಯೆ ಉಂಟಾಗುವುದಿಲ್ಲ.

ಪ್ರತಿಯೊಬ್ಬರ ಅಂಗೈಯಲ್ಲಿ ಭಾಗ್ಯ ರೇಖೆ, ಜೀವನ ರೇಖೆ, ಆರೋಗ್ಯದ ರೇಖೆಯ ಜೊತೆಗೆ ಧನ ಸಂಪತ್ತಿಗೆ ಸಂಬಂಧಪಟ್ಟಂತಹ ರೇಖೆಗಳು ಸಹ ಇರುತ್ತವೆ. ಹಾಗಾದರೆ ಧನ ಸಂಪತ್ತಿಗೆ ಸಂಬಂಧಪಟ್ಟಂತಹ ರೇಖೆಗಳ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಹಸ್ತ ಸಾಮುದ್ರಿಕ ಶಾಸ್ತ್ರದ ಪ್ರಕಾರ ಕೆಲವು ಚಿಹ್ನೆಗಳನ್ನು ತಿಳಿಸಲಾಗಿದ್ದು ಈ ಚಿಹ್ನೆಗಳು ಧನ ಸಂಪತ್ತಿನ ಚಿಹ್ನೆಗಳು ಎಂದು ಕರೆಯಲ್ಪಡುತ್ತವೆ. ಹಸ್ತ ಸಾಮುದ್ರಿಕಾ ಶಾಸ್ತ್ರದ ಪ್ರಕಾರ ವ್ಯಕ್ತಿಯ ಅಂಗೈಯಲ್ಲಿ ಚಕ್ರದ ರೀತಿಯಲ್ಲಿ ರೇಖೆಗಳು ಏನಾದರೂ ಇದ್ದರೆ ಅವುಗಳನ್ನು ತುಂಬಾನೇ ಶುಭ ಎಂದು ಪರಿಗಣಿಸಲಾಗುತ್ತದೆ. ಯಾವ ವ್ಯಕ್ತಿಗೆ ಈ ರೀತಿಯ ಚಿಹ್ನೆಗಳು ಇರುತ್ತದೆಯೋ ಆ ವ್ಯಕ್ತಿಗೆ ಧನಸಂಪತ್ತು ವೃದ್ಧಿಸುವುದರ ಜೊತೆಗೆ ಹಲವಾರು ರೀತಿಯಲ್ಲಿ ಲಾಭಗಳು ಹಾಗೂ ಸುಖ-ಶಾಂತಿ ಮತ್ತು ನೆಮ್ಮದಿ ಎಂಬುದು ಜೀವನದಲ್ಲಿ ಸಿಗುತ್ತದೆ.

ಒಂದು ವೇಳೆ ವ್ಯಕ್ತಿಯ ಅಂಗೈಯಲ್ಲಿ ಶನಿ ಹಾಗೂ ಶುಕ್ರ ಪರ್ವತದ ಮೇಲೆ ಭಾರಗಳು ಏನಾದರೂ ಕಂಡುಬಂದರೆ ನಿಮ್ಮಂತ ಅದೃಷ್ಟಶಾಲಿ ವ್ಯಕ್ತಿ ಬೇರೆ ಯಾರೂ ಇರುವುದಿಲ್ಲ. ಒಂದು ವೇಳೆ ಇದರ ಜೊತೆಗೆ ಭಾಗ್ಯ ರೇಖೆಯು ಶುಕ್ರ ಪರ್ವತದಿಂದ ಶುರುವಾಗಿ ಶನಿ ಪರ್ವತಕ್ಕೆ ಬಂದು ಸೇರಿದರೆ ಅತ್ಯಂತ ಶುಭ ಎಂದು ಪರಿಗಣಿಸಲಾಗುತ್ತದೆ. ಯಾರ ಅಂಗೈಯಲ್ಲಿ ಈ ರೀತಿಯ ರೇಖೆ ಇರುತ್ತದೆಯೋ ಅಂಥವರ ಜೀವನದಲ್ಲಿ ಎಂದಿಗೂ ಹಣದ ಸಮಸ್ಯೆ ಎದುರಾಗುವುದಿಲ್ಲ.

ಒಂದು ವೇಳೆ ವ್ಯಕ್ತಿಯ ಅಂಗೈಯಲ್ಲಿ ಚಿಕ್ಕ ಬೆರಳಿನ ಕೆಳಗೆ ರೇಖೆಗಳು ಏನಾದರೂ ಇದ್ದರೆ ಧನ ಸಂಪತ್ತಿನಲ್ಲಿ ಎಂದಿಗೂ ಕೊರತೆ ಉಂಟಾಗುವುದಿಲ್ಲ. ಅದೇ ರೀತಿ ವ್ಯಕ್ತಿಯ ಅಂಗೈಯಲ್ಲಿ ಸೂರ್ಯ ರೇಖೆ ಇದ್ದರೆ ಅವರಿಗೆ ಧನ ಸಂಪತ್ತಿನಲ್ಲಿ ಎಂದಿಗೂ ಕೊರತೆ ಉಂಟಾಗುವುದಿಲ್ಲ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *