Kannada Astrology

ಮಂಗಳವಾರದಂದು ಉಪ್ಪಿನಿಂದ ಈ ಉಪಾಯ ಮಾಡಿದರೆ ಮನೆಯ ಸದಸ್ಯರೆಲ್ಲರಿಗೂ ಅದೃಷ್ಟ ಯೋಗ ಬರುವುದು ಖಚಿತ

ಕೆಲವೊಂದು ಬಾರಿ ವ್ಯಕ್ತಿಯು ಮನೆಯ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಾಲವನ್ನು ಮಾಡುತ್ತಾನೆ, ಇನ್ನೂ ಕೆಲವೊಂದು ಬಾರಿ ವ್ಯಾಪಾರದಲ್ಲಿ ನಷ್ಟ ಅನುಭವಿಸಿದಾಗ ಬಂಡವಾಳವನ್ನು ಹೂಡಲು ಬೇರೆ ಕಡೆಯಿಂದ ಸಾಲವನ್ನು ಮಾಡುತ್ತಾನೆ. ಹಾಗೆಯೇ ವ್ಯಕ್ತಿಯ ಬಳಿ ಹಣವಿಲ್ಲ ಎಂದರೆ ಅವನನ್ನು ಈಗಿನ ಕಾಲದಲ್ಲಿ ಮೂಲೆಗುಂಪು ಮಾಡಿ ಬಿಡುತ್ತಾರೆ. ಹಾಗಾದರೆ ಆರ್ಥಿಕ ಪರಿಸ್ಥಿತಿಯಿಂದ ಹೊರಬರಲು ಮತ್ತು ಸಾಲದ ಸಮಸ್ಯೆಯಿಂದ ಹೊರಬರಲು ಯಾವ ಉಪಾಯವನ್ನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಲಕ್ಷ್ಮೀದೇವಿಗೆ ತುಂಬಾ ಪ್ರಿಯವಾದ ವಸ್ತು ಎಂದರೆ ಕಲ್ಲುಪ್ಪು, ಆದ್ದರಿಂದ ಮಂಗಳವಾರದ ದಿನ ಲಕ್ಷ್ಮೀದೇವಿಗೆ ಪೂಜೆಯನ್ನು ಸಲ್ಲಿಸುವಾಗ ಒಂದು ಬಟ್ಟಲಿನಲ್ಲಿ ಕಲ್ಲುಪ್ಪನ್ನು ಹಾಕಿ ಲಕ್ಷ್ಮಿ ದೇವಿಯ ಚಿತ್ರಪಟದ ಪಕ್ಕ ಇಡಬೇಕು. ಈ ರೀತಿಯಾಗಿ ಕಲ್ಲುಪ್ಪನ್ನು ಇಟ್ಟು ಲಕ್ಷ್ಮೀದೇವಿಗೆ ಪೂಜೆಯನ್ನು ಮಾಡಬೇಕು, ಪೂಜೆಯನ್ನು ಮಾಡಿದ ನಂತರ ಆ ಕಲ್ಲುಪ್ಪನ್ನು ತೆಗೆದುಕೊಂಡು ನೀವು ಮಾಡುವ ಅಡುಗೆಗೆ ಉಪಯೋಗಿಸಿಕೊಳ್ಳಬೇಕು.

ಈ ರೀತಿ ಅಡುಗೆಯಲ್ಲಿ ಬಳಸಿ ಊಟ ಮಾಡುವುದರಿಂದ ಮನೆಯಲ್ಲಿರುವ ಪ್ರತಿಯೊಬ್ಬರಿಗೂ ಕೂಡ ಒಳ್ಳೆಯದಾಗುತ್ತದೆ ಹಾಗೂ ಮನೆಯ ಯಜಮಾನನಿಗೆ ಆದಾಯ ಬರಲು ಶುರುವಾಗುತ್ತದೆ. ಒಂದು ವೇಳೆ ಸಾಲದ ಸುಳಿವಿನಲ್ಲಿ ಸಿಲುಕಿದ್ದರೂ ಕ್ರಮೇಣವಾಗಿ ಸಾಲದ ಸಮಸ್ಯೆಯಿಂದ ಹೊರ ಬರುತ್ತಾರೆ.

ಅದೇ ರೀತಿ ಮಂಗಳವಾರದ ದಿನ ಕೆಂಪು ವಸ್ತ್ರವನ್ನು ತೆಗೆದುಕೊಂಡು ಅದರೊಳಗೆ ಒಂದು ಹಿಡಿ ಕಲ್ಲುಪ್ಪನ್ನು ಹಾಕಿ ಮನೆಯ ಮುಖ್ಯದ್ವಾರದ ಮೇಲ್ಬಾಗಕ್ಕೆ ಕಟ್ಟಬೇಕು. ತದನಂತರ ಒಂದು ದಿನ ಬಿಟ್ಟು ಅಂದರೆ ಬುಧವಾರ ಮುಖ್ಯ ದ್ವಾರದ ಮೇಲ್ಭಾಗದಲ್ಲಿ ಕಟ್ಟಿದ್ದ ಕೆಂಪು ವಸ್ತ್ರವನ್ನು ತೆಗೆದು ಯಾರು ಓಡಾಡದೆ ಇರುವ ಜಾಗದಲ್ಲಿ ಹಾಕಬೇಕು. ಈ ರೀತಿ ಮಾಡುವುದರಿಂದ ಮನೆಯಲ್ಲಿ ಯಾವುದೇ ನಕಾರಾತ್ಮಕ ಶಕ್ತಿ ಇದ್ದರೂ ಕೂಡ ದೂರವಾಗುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.