Home / ಜ್ಯೋತಿಷ್ಯ / ಮಂಗಳವಾರ ಜನಿಸಿದ ವ್ಯಕ್ತಿಗಳ ಗುಣ ಸ್ವಭಾವ ಹಾಗೂ ಲಕ್ಷಣಗಳು ಹೇಗಿರುತ್ತದೆ ಗೊತ್ತೇ ನಿಮಗೆ ?  

ಮಂಗಳವಾರ ಜನಿಸಿದ ವ್ಯಕ್ತಿಗಳ ಗುಣ ಸ್ವಭಾವ ಹಾಗೂ ಲಕ್ಷಣಗಳು ಹೇಗಿರುತ್ತದೆ ಗೊತ್ತೇ ನಿಮಗೆ ?  

ಮಂಗಳವಾರ ಹುಟ್ಟಿದ ವ್ಯಕ್ತಿಗಳ ಅದೃಷ್ಟ ಸಂಖ್ಯೆಯು 3,6,9 ಆಗಿರುತ್ತದೆ, ಹಾಗೆಯೇ ಮಂಗಳವಾರ ಹುಟ್ಟಿದ ವ್ಯಕ್ತಿಗಳ ಅದೃಷ್ಟದ ಬಣ್ಣವು ಕೆಂಪು ಮತ್ತು ಮೆರೂನ್ ಬಣ್ಣ ಆಗಿರುತ್ತದೆ. ಇನ್ನು ಅದೃಷ್ಟದ ದಿನ ಯಾವುದೆಂದು ನೋಡುವುದಾದರೆ ಮಂಗಳವಾರ ಹಾಗೂ ಶುಕ್ರವಾರ ಅದೃಷ್ಟದ ದಿನ ಆಗಿರುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.  

ಮಂಗಳವಾರ ಆಂಜನೇಯನಿಗೆ ತುಂಬಾ ಪ್ರಿಯವಾದ ದಿನವಾಗಿದೆ, ಈ ದಿನದಲ್ಲಿ ಜನಿಸಿದ ವ್ಯಕ್ತಿಗಳು ತುಂಬಾ ಸಾಹಸಿಗಳಾಗಿರುತ್ತಾರೆ. ಈ ವ್ಯಕ್ತಿಗಳಿಗೆ ಯಾವುದೇ ಕಷ್ಟಗಳು ಬಂದರೂ ಕೂಡ ಭಯ ಪಡದೆ ಅದನ್ನು ಧೈರ್ಯವಾಗಿ ಎದುರಿಸುತ್ತಾರೆ. ಬೇರೆ ವ್ಯಕ್ತಿಗಳು ಮಂಗಳವಾರ ಹುಟ್ಟಿದ ವ್ಯಕ್ತಿಗಳನ್ನು ತಮಾಷೆ ಮಾಡಿದರೆ ಅದನ್ನು ಇವರು ಸಹಿಸಿಕೊಳ್ಳುವುದಿಲ್ಲ ಮತ್ತು ಈ ವ್ಯಕ್ತಿಗಳು ಚಂಚಲ ಸ್ವಭಾವದವರಾಗಿರುತ್ತಾರೆ.

ಯಾರಿಗಾದರೂ ತೊಂದರೆ ಇದೆ ಎಂದು ತಿಳಿದಾಗ ಮಂಗಳವಾರ ಹುಟ್ಟಿದ ವ್ಯಕ್ತಿಗಳು ಸಹಾಯ ಮಾಡುವುದರಲ್ಲಿ ಮೊದಲಿಗರಾಗಿರುತ್ತಾರೆ. ಮಂಗಳವಾರ ಹುಟ್ಟಿದ ವ್ಯಕ್ತಿಗಳು ಶ್ರೀಮಂತಿಕೆಯನ್ನು ಇಷ್ಟಪಡುತ್ತಾರೆ. ಅದೇ ರೀತಿ ಈ ವ್ಯಕ್ತಿಗಳಿಗೆ ಚರ್ಮದ ಸಮಸ್ಯೆ ಸ್ವಲ್ಪ ಜಾಸ್ತಿ ಇರುತ್ತದೆ.

ಮಂಗಳವಾರ ಹುಟ್ಟಿದ ವ್ಯಕ್ತಿಗಳಿಗೆ ಯಾವುದೇ ಕಾರಣಕ್ಕೂ ಹಣದ ಸಮಸ್ಯೆ ಎದುರಾಗುವುದಿಲ್ಲ ಹಾಗೂ ತಮ್ಮ ಸ್ವಂತ ಬುದ್ಧಿವಂತಿಕೆಯಿಂದ ಹಾಗೂ ಕಠಿಣ ಪರಿಶ್ರಮದಿಂದ ಯಶಸ್ಸಿನ ಉತ್ತುಂಗಕ್ಕೆ ಹೋಗುತ್ತಾರೆ. ಮಂಗಳವಾರ ಹುಟ್ಟಿದ ವ್ಯಕ್ತಿಗಳಿಗೆ ಅತೀ ಸುಂದರವಾದ ಜೊತೆಗಾರರು ಸಿಗುತ್ತಾರೆ. ದಾಂಪತ್ಯದಲ್ಲಿ ಯಾವುದೇ ರೀತಿಯ ಕಲಹಗಳು ಮಂಗಳವಾರ ಹುಟ್ಟಿದ ವ್ಯಕ್ತಿಗಳಿಗೆ ಜಾಸ್ತಿ ಇರುವುದಿಲ್ಲ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.  

Leave a Reply

Your email address will not be published. Required fields are marked *