Your cart is currently empty!
ಮನೆಯಲ್ಲಿ ದೇವರ ಮುಂದೆ ದೀಪ ಹಚ್ಚುವಾಗ ಈ ಚಿಕ್ಕ ಕೆಲಸ ಮಾಡಿದರೆ ಮನೆಯಲ್ಲಿರುವ ಕಷ್ಟಗಳೆಲ್ಲ ದೂರವಾಗುವುದು ಖಚಿತ
ಸಾಮಾನ್ಯವಾಗಿ ಮನೆಯಲ್ಲಿ ದೇವರ ಮುಂದೆ ಪ್ರತಿನಿತ್ಯವೂ ದೀಪವನ್ನು ಹಚ್ಚಲಾಗುತ್ತದೆ. ಮನೆಯಲ್ಲಿ ದೀಪವನ್ನು ಹಚ್ಚುವಾಗ ಯಾವ ಒಂದು ಚಿಕ್ಕ ಕೆಲಸವನ್ನು ಮಾಡಿದರೆ ದೇವರ ಅನುಗ್ರಹ ಪ್ರಾಪ್ತಿಯಾಗಿ ಜೀವನದಲ್ಲಿ ಏಳಿಗೆಯನ್ನು ಕಾಣಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಮೊದಲನೆಯದಾಗಿ ಮನೆಯಲ್ಲಿ ದೀಪವನ್ನು ಹಚ್ಚ ಬೇಕಾದರೆ ದೀಪದ ಮುಂದೆ ಸ್ವಸ್ತಿಕ್ ಚಿಹ್ನೆಯನ್ನು ರಂಗೋಲಿಯಲ್ಲಿ ಬಿಡಿಸಬೇಕು.ಸ್ವಸ್ತಿಕ್ ಚಿಹ್ನೆಯನ್ನು ಬಿಡಿಸಿದ ನಂತರ ಪ್ರತಿದಿನ ಯಾವ ರೀತಿ ನೀವು ನಿಮ್ಮ ಮನೆಯಲ್ಲಿ ದೇವರ ಪೂಜೆಯನ್ನು ಮಾಡುತ್ತಿರೋ ಆ ರೀತಿ ಪೂಜೆಯನ್ನು ಮಾಡಬೇಕು.
ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಪ್ರತಿದಿನ ನಾವು ಮಾಡುವ ಕೆಲವೊಂದು ತಿಳಿದು ಅಥವಾ ತಿಳಿಯದೆ ಮಾಡುವ ಸಣ್ಣ ಸಣ್ಣ ತಪ್ಪುಗಳು, ಈ ರೀತಿ ದೀಪದ ಮುಂದೆ ಸ್ವಸ್ತಿಕ್ ಚಿಹ್ನೆಯನ್ನು ಬರೆದು ಪೂಜೆ ಮಾಡುವುದರಿಂದ ನಮ್ಮ ಮೇಲೆ ಬೀರುವ ಕೆಟ್ಟ ಪ್ರಭಾವವೂ ಕಡಿಮೆಯಾಗುತ್ತಾ ಬರುತ್ತದೆ. ಆದ್ದರಿಂದ ಈ ರೀತಿಯ ಸಣ್ಣಪುಟ್ಟ ಬದಲಾವಣೆಯನ್ನು ಮನೆಯಲ್ಲಿ ಮಾಡಿಕೊಂಡರೆ ದೇವಿಯ ಕೃಪೆಗೆ ಪಾತ್ರರಾಗಿ ಸುಖ, ಶಾಂತಿ, ನೆಮ್ಮದಿಯಿಂದ ಜೀವನವನ್ನು ನಡೆಸುವುದರ ಜೊತೆಗೆ ಜೀವನದಲ್ಲಿ ಏಳಿಗೆಯನ್ನು ಕಾಣಬಹುದು.