Kannada Astrology

ಸರ್ವ ಶಾಪ ನಿವಾರಣೆಗೆ ಈ ದಾನವೊಂದೆ ಪರಿಹಾರ.

ಮನುಷ್ಯನು ಹೆದರುವ ದೈವ ಎಂದರೆ ಅದು ಶನೇಶ್ವರ ಸ್ವಾಮಿ, ಸಾಮಾನ್ಯವಾಗಿ ಎಲ್ಲರೂ ಶನಿದೇವರ ದೇವಸ್ಥಾನಕ್ಕೆ ಹೋಗಿ ಪೂಜೆಯನ್ನು ಮಾಡಿರುತ್ತಾರೆ, ಅಷ್ಟೇ ಅಲ್ಲದೆ ಎಳ್ಳೆಣ್ಣೆಯಿಂದ ದಾನ ಮಾಡುತ್ತಾರೆ, ಎಳ್ಳು, ಬತ್ತಿಯನ್ನು ಹಚ್ಚುತ್ತಾರೆ. ಇದರಿಂದ ಶನಿದೇವರು ಶಾಂತನಾಗುತ್ತಾನೆ ಎಂಬ ನಂಬಿಕೆ ಇದೆ. ಹಾಗಾದರೆ ಯಾವ ಕಾರ್ಯವನ್ನು ಮಾಡಿದರೆ ಶನಿದೇವರು ಸಂತುಷ್ಟನಾಗಿ ನಿಮ್ಮ ಮೇಲೆ ಕೃಪೆಯನ್ನು ಇಡುತ್ತಾರೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಶನಿಗೆ ಬಹಳ ಇಷ್ಟವಾದ ಅಂಶ ಹಾಗೂ ಶನಿ ದೋಷದಿಂದ ವಿಮೋಚನೆ ಆಗಬೇಕು, ಶನಿ ಕಾದಾಟದಿಂದ ದೂರವಾಗಬೇಕು ಹಾಗೂ ಶನಿಮಹಾತ್ಮನ ಅನುಗ್ರಹ ನಿಮ್ಮ ಮೇಲೆ ಇರಬೇಕು ಎಂದರೆ, ಪೂರ್ವಾಜಿತ ಕರ್ಮಗಳೆಲ್ಲ ನಿವಾರಣೆಯಾಗಬೇಕು ಎಂದರೆ ಈ ಒಂದು ಸರಳ ಕೆಲಸವನ್ನು ಮಾಡುವುದರಿಂದ ಎಲ್ಲಾ ದೋಷಗಳಿಂದ ಮುಕ್ತಿಯನ್ನು ಹೊಂದಬಹುದು.

Dw

ಶನಿಗೆ ಬಹಳ ಇಷ್ಟವಾದ ಅಂಶ ಎಂದರೆ, ಕುಷ್ಠರೋಗಿಗಳನ್ನು ಯಾರು ಗೌರವಿಸಿ ಹಾಗೂ ಅವರಿಗೆ ದಾನ ಧರ್ಮಗಳನ್ನು ಮಾಡುತ್ತಾರೋ ಅವರಿಗೆ ಒಳ್ಳೆಯದಾಗುತ್ತದೆ. ವಿಶೇಷವಾಗಿ ಕುಷ್ಟರೋಗಿಗಳಿಗೆ ಚಪಾತಿ,ಬೆಲ್ಲ ಮತ್ತು ಬಾಳೆಹಣ್ಣು ಈ ಮೂರು ವಸ್ತುಗಳನ್ನು ಯಾರು ಕುಷ್ಠರೋಗಿಗಳು ಇರುವ ಜಾಗಕ್ಕೆ ಹೋಗಿ ಅವರಿಗೆ ತಲುಪಿಸುತ್ತಾರೋ ಅಂತವರಿಗೆ ಅಷ್ಟದರಿದ್ರಗಳು ದೂರವಾಗಿ ಇಷ್ಟಾರ್ಥ ಸಿದ್ಧಿಯಾಗುತ್ತದೆ.

ಈ ರೀತಿ ಮಾಡುವುದರಿಂದ ಶನಿಯ ದೃಷ್ಟಿ ನಿಮ್ಮ ದೇಹದಲ್ಲಿ ನಿಮ್ಮ ಉಸಿರು ಇರುವ ತನಕವೂ ನಿಮಗೆ ತಟ್ಟುವುದಿಲ್ಲ. ಈ ಕೆಲಸವನ್ನು ಮಂಗಳವಾರ ಹಾಗೂ ಶನಿವಾರ ಮಾಡುವುದು ತುಂಬಾ ಉತ್ತಮ.ಇದರಿಂದ ಶನಿ ದೇವರ ಅನುಗ್ರಹ ಬೇಗ ಪ್ರಾಪ್ತಿಯಾಗುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.