ಶ್ರೀ ಕ್ಷೇತ್ರ ಸಿಗಂಧೂರು ಚೌಡೇಶ್ವರಿಯ ಆಶೀರ್ವಾದ ಪಡೆಯುತ್ತ ಇಂದಿನ ರಾಶಿಫಲ ಹೇಗಿದೆ..

ಜ್ಯೋತಿಷ್ಯ

ಪಂಡಿತ್ ಅನಂತ್ ಪ್ರಸಾದ್ ಶರ್ಮಾ , ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 2 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688.

ಮೇಷ ದಿನದ ವ್ಯವಹಾರವು ಸುಗಮವಾಗಲಿದೆ. ಹೊಸ ವ್ಯವಹಾರವೊಂದಕ್ಕೆ ನಾಂದಿ ಹಾಡಲಿದ್ದೀರಿ. ನಿಮ್ಮ ಯೋಜನೆಗಳಿಗೆ ಉತ್ತಮ ಸಹಕಾರ ದೊರಕಿ ಯಶಸ್ಸನ್ನು ಕಾಣಲಿದ್ದೀರಿ.

ವೃಷಭ  ಗೃಹನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡುವ ಸಾಧ್ಯತೆ. ಸಂಗಾತಿಯ ಅಭಿಲಾಷೆಯಂತೆ ವ್ಯವಹರಿಸಿ ಸಂತಸ ಹಂಚಿಕೊಳ್ಳುವಿರಿ. ಗುರು ಹಿರಿಯರ ಆಶೀರ್ವಾದ ಪಡೆದುಕೊಳ್ಳುವಿರಿ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 2 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688.

ಮಿಥುನ ದುಡುಕಿನ ನಡೆ ನಿಮ್ಮ ಗೌರವಕ್ಕೆ ಕುಂದುಂಟುಮಾಡುವ ಸಾಧ್ಯತೆ. ಸಮಾಧಾನದಿಂದ ವ್ಯವಹರಿಸುವುದು ಉತ್ತಮ. ಸಾರ್ವಜನಿಕ ಕ್ಷೇತ್ರದಲ್ಲಿನ ವ್ಯವಹಾರಗಳಲ್ಲಿ ಹಿನ್ನಡೆ ಅನುಭವಿಸಲಿದ್ದೀರಿ.

ಕಟಕ  ಹೂಡಿಕೆಯಲ್ಲಿ ಹಣ ತೊಡಗಿಸುವ ಸಾಧ್ಯತೆ ಕಂಡುಬರುತ್ತಿದೆ. ಆಸ್ತಿ ಖರೀದಿ, ಹೊಸ ವ್ಯವಹಾರಗಳ ಆರಂಭದ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಎಚ್ಚರವಿರಲಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 2 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688.

ಸಿಂಹ ಲೇವಾದೇವಿ ವ್ಯವಹಾರದಿಂದಾಗಿ ಉತ್ತಮ ಲಾಭ ಗಳಿಸುವ ಸಾಧ್ಯತೆ. ಪಾಲುದಾರಿಕೆ ವ್ಯವಹಾರವನ್ನು ಮುಂದುವರಿಸಲಿದ್ದೀರಿ. ನೆರೆಹೊರೆಯವರೊಂದಿಗಿನ ಬಾಂಧವ್ಯಕ್ಕೆ ಕುಂದುಬರುವ ಸಾಧ್ಯತೆ.

ಕನ್ಯಾ ವಸ್ತ್ರಾಭರಣಗಳನ್ನು ಖರೀದಿಸಲು ಮುಂದಾಗುವಿರಿ. ಮನೆಯಲ್ಲಿ ಶುಭ ಸಮಾರಂಭಗಳು ಕೂಡಿಬರುವ ಲಕ್ಷಣಗಳು ಕಂಡುಬರುವುದು. ಹಿರಿಯರ ಆರೋಗ್ಯದಲ್ಲಿ ವ್ಯತ್ಯಯವನ್ನು ಕಾಣಬಹುದು. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 2 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688.

ತುಲಾ ಕೃಷಿ ಕಾರ್ಯದಲ್ಲಿ ತೊಡಗಿಕೊಂಡವರಿಗೆ ಅತ್ಯಂತ ತುರುಸಿನ ಕೆಲಸಗಳು ಎದುರಾಗುವವು. ವಾತಾವರಣದಲ್ಲಿನ ಬದಲಾವಣೆ ಆತಂಕವನ್ನು ತಂದೊಡ್ಡುವ ಸಾಧ್ಯತೆ. ದಿನವಿಡೀ ಕೆಲಸದ ಒತ್ತಡ ಕಂಡುಬರುವುದು.

ವೃಶ್ಚಿಕ ಆತ್ಮೀಯರು, ಗುರು ಹಿರಿಯರ ದರ್ಶನ ಭಾಗ್ಯ ಕಂಡುಬರುತ್ತಿದೆ. ಕ್ಷೇತ್ರ ದರ್ಶನಕ್ಕಾಗಿ ಪ್ರವಾಸ ಹೋಗುವ ಸಾಧ್ಯತೆ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯವಾಗಿರುತ್ತದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಲವಲವಿಕೆ ಕಾಣುವಿರಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 2 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688.

ಧನು ಮಹಿಳೆಯರಿಗೆ ಶುಭ ಸಂಭ್ರಮದ ದಿನವಾಗಿ ಕಂಡುಬರುತ್ತಿದೆ. ಒಡಹುಟ್ಟಿದವರೊಂದಿಗೆ ಬೆರೆತು ನಲಿಯಲಿದ್ದೀರಿ. ರಾಜಕಾರಣಿಗಳಿಗೆ ಆತಂಕದ ದಿನವಾಗಿ ಕಂಡುಬರುವುದು

ಮಕರ ಬಹುದಿನಗಳ ಇಷ್ಟಾರ್ಥ ಸಿದ್ಧಿಯಿಂದಾಗಿ ಸಂತೋಷಗೊಳ್ಳುವಿರಿ. ಸಂಬಂಧಗಳಲ್ಲಿ ಗಟ್ಟಿತನವನ್ನು ಕಾಣುವಿರಿ. ಧಾರ್ಮಿಕ ಕಾರ್ಯಕ್ರಮದಲ್ಲಿ ಕುಟುಂಬ ಸಮೇತ ಭಾಗಿಯಾಗುವ ಸಾಧ್ಯತೆ ಕಂಡುಬರುತ್ತಿದೆ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 2 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688.

ಕುಂಭ ವಯಸ್ಕರಿಗೆ ಆಲಸ್ಯದ ದಿನವಾಗಲಿದೆ. ನಿತ್ಯ ವ್ಯವಹಾರದಲ್ಲಿ ಸ್ವಲ್ಪಮಟ್ಟಿನ ಹಿನ್ನಡೆಯನ್ನು ಅನುಭವಿಸುವ ಸಾಧ್ಯತೆ. ಪ್ರವಾಸ ಹೋಗುವ ಬಗ್ಗೆ ವಿಚಾರ ವಿನಿಮಯ ಮಾಡಲಿದ್ದೀರಿ.

ಮೀನ ಮನೆಮಂದಿಯೊಂದಿಗೆ ಹರ್ಷದ ದಿನವನ್ನಾಗಿಸಿಕೊಳ್ಳುವಿರಿ. ಬಂಧು–ಬಾಂಧವರ ಆಗಮನ ಸಾಧ್ಯತೆ. ದಿನಪೂರ್ತಿ ಬಿಡುವಿನ ದಿನವಾಗಿಸಿಕೊಂಡು ಸಂತಸ ಸಂಭ್ರಮದಿಂದ ನಲಿಯುವಿರಿ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 2 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9945996688.

Leave a Reply

Your email address will not be published. Required fields are marked *