ದೇಹದ ಯಾವ ಅಂಗ ಹೆಣ್ಣುಮಕ್ಕಳಿಗೆ ಅದೃಷ್ಟವನ್ನು ತಂದುಕೊಡುತ್ತದೆ ಗೊತ್ತೇ ?

ಜ್ಯೋತಿಷ್ಯ

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣು ಮಕ್ಕಳಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅದರಲ್ಲೂ ಹಿಂದೂ ಸಂಪ್ರದಾಯದಲ್ಲಿ ಹೆಣ್ಣುಮಕ್ಕಳನ್ನು ಲಕ್ಷ್ಮಿದೇವಿಗೆ ಹೋಲಿಸಲಾಗುತ್ತದೆ. ಚಾಣಕ್ಯ ನೀತಿಯ ಪ್ರಕಾರ ಹೆಣ್ಣುಮಕ್ಕಳ ದೇಹದ ಯಾವ ಒಂದು ಅಂಗ ದೊಡ್ಡದಾಗಿದ್ದರೆ ಅದೃಷ್ಟವನ್ನು ತಂದುಕೊಡುತ್ತದೆ ಎಂಬುದನ್ನು ಸಹ ತಿಳಿಸಿದ್ದಾರೆ.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

ಯಾವ ಹೆಣ್ಣುಮಕ್ಕಳ ಕತ್ತು ಉದ್ದವಾಗಿರುತ್ತದೆಯೋ ಅವರು ಸಾಕಷ್ಟು ಅದೃಷ್ಟವನ್ನು ಹೊಂದಿರುತ್ತಾರೆ. ಎರಡನೆಯದಾಗಿ ಯಾವ ಹೆಣ್ಣುಮಕ್ಕಳ ಕಿವಿಯು ಉದ್ದವಾಗಿರುತ್ತದೆಯೋ ಅವರು ಅದೃಷ್ಟವಂತರಾಗಿರುತ್ತಾರೆ ಹಾಗೂ ಹೆಚ್ಚಿನ ಆಯಸ್ಸನ್ನು ಹೊಂದಿರುತ್ತಾರೆ. ಯಾವ ಹೆಣ್ಣು ಮಕ್ಕಳ ಕೂದಲು ಉದ್ದವಾಗಿರುತ್ತದೆಯೋ ಅವರು ತುಂಬಾ ಬುದ್ಧಿಶಾಲಿ ಆಗಿರುತ್ತಾರೆ ಮತ್ತು ಮನೆಗೆ ಗೌರವವನ್ನು ತಂದು ಕೊಡುತ್ತಾರೆ.

ಒಂದು ವೇಳೆ ಹೆಣ್ಣು ಮಕ್ಕಳ ಹಣೆಯು ದೊಡ್ಡದಾಗಿದ್ದರೆ ಇಂಥವರು ತುಂಬಾ ಅದೃಷ್ಟವನ್ನು ಹೊಂದಿರುತ್ತಾರೆ ಹಾಗೂ ಜೀವನದಲ್ಲಿ ವಿಶೇಷವಾದ ಸಾಧನೆಯನ್ನು ಸಹ ಮಾಡುತ್ತಾರೆ. ಇಷ್ಟೇ ಅಲ್ಲದೇ ಯಾವ ಹೆಣ್ಣುಮಕ್ಕಳ ಕಾಲು ಉದ್ದವಾಗಿರುತ್ತದೆಯೋ ಅವರು ಅದೃಷ್ಟವನ್ನು ಹೊಂದಿರುತ್ತಾರೆ ಮತ್ತು ಮದುವೆಯಾಗಿ ಹೋಗುವ ಗಂಡನ ಮನೆಗೆ ವಿಶೇಷವಾದ ಲಾಭವನ್ನು ತಂದು ಕೊಡುತ್ತಾರೆ.

ಒಂದು ವೇಳೆ ಹೆಣ್ಣು ಮಕ್ಕಳ ಕೈಗಳು ಬೇರೆಯವರಿಗೆ ಹೋಲಿಕೆ ಮಾಡಿದಾಗ ಉದ್ದವಿದ್ದರೆ ಅವರಿಗೆ ಆಯಸ್ಸು ಹೆಚ್ಚಾಗಿರುತ್ತದೆ ಮತ್ತು ಅದೃಷ್ಟವನ್ನು ಹೊಂದಿರುತ್ತಾರೆ.

ಲೇಖಕರು ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.

Leave a Reply

Your email address will not be published. Required fields are marked *