ಯಾವ ವಿಷಯಕ್ಕೆ ನಾಚಿಕೆ ಪಟ್ಟುಕೊಂಡರೆ ಜೀವನದಲ್ಲಿ ಏಳಿಗೆಯನ್ನು ಕಾಣಲು ಸಾಧ್ಯವಾಗುವುದಿಲ್ಲ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಗಂಡ ಹೆಂಡತಿಯರ ನಡುವೆ ಶಾರೀರಿಕವಾಗಿ ಪ್ರೀತಿ ಇರುತ್ತದೆ.ಆದ್ದರಿಂದ ಅದನ್ನು ನಾಚಿಕೆಪಟ್ಟುಕೊಳ್ಳದೇ ಕೇಳಿ ಪಡೆಯಬೇಕು. ಒಂದು ವೇಳೆ ನಾಚಿಕೆ ಪಟ್ಟುಕೊಂಡು ಕೆಲವೊಂದು ವಿಷಯಗಳನ್ನು ಪತ್ನಿಯ ಬಳಿ ಕೇಳಿಲ್ಲ ವೆಂದರೆ ಇದರಿಂದ ಸಾಕಷ್ಟು ದುಷ್ಪರಿಣಾಮಗಳನ್ನು ಹಾಗೂ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ. ಇಷ್ಟೇ ಅಲ್ಲದೆ ನಾಚಿಕೆ ಪಟ್ಟುಕೊಂಡರೆ ಅವರಿಬ್ಬರ ನಡುವೆ ಅನ್ಯ ವ್ಯಕ್ತಿಯು ಬರುವ ಸಾಧ್ಯತೆ ತುಂಬಾ ಹೆಚ್ಚಿಗೆ ಇರುತ್ತದೆ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಎರಡನೆಯದಾಗಿ ಭೋಜನವನ್ನು ಎಲ್ಲಿ ಹೋದರೂ ಕೂಡ ನಾಚಿಕೆಯನ್ನು ಬಿಟ್ಟು ನಿಮಗೆ ಎಷ್ಟು ಬೇಕು ಎಂದು ಅನಿಸುತ್ತದೆಯೋ ಅಷ್ಟು ನಾಚಿಕೆ ಪಟ್ಟುಕೊಳ್ಳದೆ ಭೋಜನ ಮಾಡುವುದು ಉತ್ತಮವಾಗಿರುತ್ತದೆ. ಒಂದು ವೇಳೆ ತಿನ್ನಬೇಕು ಎಂಬ ಆಸೆ ಮನಸ್ಸಿನಲ್ಲಿ ಇಟ್ಟುಕೊಂಡು ನಾಚಿಕೆಯಿಂದ ಮನಸ್ಸಿನ ಆಸೆಗಳನ್ನು ಹಾಗೆ ಅವಿತು ಇಟ್ಟುಕೊಂಡರೆ ತುಂಬಾ ತೊಂದರೆಗಳು ಆಗುವುದು ಖಚಿತ. ಒಂದು ವೇಳೆ ಈ ರೀತಿ ಮಾಡಿದರೆ ತಾಯಿ ಅನ್ನಪೂರ್ಣೇಶ್ವರಿ ದೇವಿಗೆ ಅವಮಾನ ಮಾಡಿದಂತೆ ಆಗುತ್ತದೆ. ಆದ್ದರಿಂದ ಊಟ ಮಾಡುವಾಗ ನಾಚಿಕೆಯನ್ನು ಬಿಟ್ಟು ನಿಮಗೆ ಏನು ಬೇಕು ಅದನ್ನು ಕೇಳಿ ಊಟ ಮಾಡುವುದು ತುಂಬಾ ಒಳ್ಳೆಯದು.

ಒಂದು ವೇಳೆ ಗುರುಗಳಿಂದ ವಿದ್ಯೆಯನ್ನು ಪಡೆಯುತ್ತಿದ್ದರೆ ಅವರ ಬಳಿ ನಾಚಿಕೆ ಪಟ್ಟುಕೊಳ್ಳದೆ ನಿಮಗೆ ಅರ್ಥವಾಗಲಿಲ್ಲ ಎಂದರೆ ಮತ್ತೊಂದು ಬಾರಿ ಕೇಳಿ ವಿದ್ಯೆಯನ್ನು ಕಲಿಯಬೇಕು. ಒಂದು ವೇಳೆ ನೀವು ಯಾರಿಗಾದರೂ ಹಣವನ್ನು ನೀಡಿದರೆ ಅದನ್ನು ಕೇಳಿ ಪಡೆಯುವುದಕ್ಕೆ ಎಂದಿಗೂ ನಾಚಿಕೆಪಟ್ಟುಕೊಳ್ಳಬಾರದು. ಒಂದು ವೇಳೆ ಹಣವನ್ನು ಕೇಳುವುದಕ್ಕೆ ಹಿಂದೇಟು ಹಾಕಿದರೆ ಸಂಪತ್ತಿನ ವಿಚಾರದಲ್ಲಿ ಎಂದಿಗೂ ಏಳಿಗೆ ಕಾಣಲು ಸಾಧ್ಯವಾಗುವುದಿಲ್ಲ ಎಂದು ಆಚಾರ್ಯ ಚಾನುಕ್ಯರು ಹೇಳಿದ್ದಾರೆ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *