ಮನೆಯಲ್ಲಿ ನವಿಲುಗರಿಯನ್ನು ಯಾವ ಜಾಗದಲ್ಲಿ ಇಡುವುದರಿಂದ ಅಧಿಕ ಲಾಭಗಳು ದೊರೆಯುತ್ತದೆ ಗೊತ್ತೇ ?

ಜ್ಯೋತಿಷ್ಯ

ಮನೆಯಲ್ಲಿ ಮಲಗುವ ಕೋಣೆಯ ದಿಂಬಿನ ಕೆಳಗೆ ಒಂದು ನವಿಲುಗರಿಯನ್ನು ಇಡುವುದರಿಂದ ಅನೇಕ ರೀತಿಯಲ್ಲಿ ಲಾಭಗಳು ದೊರೆಯುತ್ತದೆ. ಅದರಲ್ಲೂ ಧನಕ್ಕೆ ಸಂಬಂಧಪಟ್ಟಂತಹ ಸಮಸ್ಯೆಗಳಿದ್ದರೆ ಬಹಳ ಬೇಗ ನಿವಾರಣೆಯಾಗುತ್ತದೆ ಹಾಗೂ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯನ್ನು ಕಾಣಬಹುದು. ಇಷ್ಟೇ ಅಲ್ಲದೆ ಇದರ ಜೊತೆಗೆ ಅನಿರೀಕ್ಷಿತವಾಗಿ ಹಣದ ಆಗಮನವು ಕೂಡ ಆಗುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಮನೆಯಲ್ಲಿ ಎಲ್ಲಾ ಸದಸ್ಯರು ಯಾವ ಜಾಗದಲ್ಲಿ ಒಟ್ಟಾಗಿ ಹೆಚ್ಚಿನ ಸಮಯ ಕಳೆಯುತ್ತಾರೋ ಆ ಜಾಗದಲ್ಲಿ ನವಿಲುಗರಿಯನ್ನು ಇಡಬೇಕು. ಈ ಜಾಗದಲ್ಲಿ ನವಿಲುಗರಿಯನ್ನು ಇಡುವುದರಿಂದ ಮನೆಯ ಸದಸ್ಯರ ನಡುವೆ ಪ್ರೀತಿ,ಬಾಂಧವ್ಯ ಹೆಚ್ಚಾಗುತ್ತದೆ ಹಾಗೂ ಕಲಹಗಳು ಎಂದಿಗೂ ಆಗುವುದಿಲ್ಲ.ಒಂದು ವೇಳೆ ಮನೆಯಲ್ಲಿ ಗಂಡ ಹೆಂಡತಿಯರ ನಡುವೆ ಜಗಳಗಳು ಜಾಸ್ತಿಯಾಗುತ್ತಿದ್ದರೆ ಜೋಡಿ ನವಿಲುಗರಿಯನ್ನು ಬೆಡ್ ರೂಮ್ ಅಲ್ಲಿ ಗೋಡೆ ಮೇಲೆ ಅಂಟಿಸಬೇಕು. ಈ ರೀತಿ ಮಾಡುವುದರಿಂದ ಗಂಡ-ಹೆಂಡತಿಯ ನಡುವೆ ಹೆಚ್ಚಾಗಿ ಜಗಳಗಳು ಉಂಟಾಗುವುದಿಲ್ಲ.

ಮನೆಯ ದೇವರ ಕೋಣೆಯ ಯಾವುದಾದರೂ ಒಂದು ಜಾಗದಲ್ಲಿ ನವಿಲುಗರಿಯನ್ನು ಇಡುವುದರಿಂದ ಸಾಕ್ಷಾತ್ ಲಕ್ಷ್ಮಿ ಮನೆಗೆ ಪ್ರವೇಶವನ್ನು ಮಾಡುತ್ತಾಳೆ. ಇಷ್ಟೇ ಅಲ್ಲದೆ ಹಣಕ್ಕೆ ಸಂಬಂಧಪಟ್ಟಂತಹ ಯಾವುದಾದರೂ ಸಮಸ್ಯೆಗಳು ಇದ್ದರೆ ನವಿಲುಗರಿಯನ್ನು ದೇವರಕೋಣೆಯಲ್ಲಿ ಇಡುವುದರಿಂದ ಕ್ರಮೇಣವಾಗಿ ಹಣದ ಸಮಸ್ಯೆ ಕಡಿಮೆಯಾಗುತ್ತಾ ಬರುತ್ತದೆ.

ಮನೆಯ ಮುಖ್ಯದ್ವಾರದ ಒಳಭಾಗದಿಂದ ಮೇಲಕ್ಕೆ ನವಿಲುಗರಿಯನ್ನು ಇಡುವುದರಿಂದ ಯಾವುದೇ ರೀತಿಯ ದುಷ್ಟಶಕ್ತಿಗಳು ಮನೆಗೆ ಪ್ರವೇಶವನ್ನು ಮಾಡುವುದಿಲ್ಲ. ಈ ರೀತಿ ಮಾಡುವುದರಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿ ಜೀವನದಲ್ಲಿ ಏಳಿಗೆ ಎಂಬುದನ್ನು ಕಾಣಬಹುದು.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *