ಮನೆಯ ಈ ವಸ್ತುಗಳನ್ನು ಯಾವುದೇ ಕಾರಣಕ್ಕೂ ಇನ್ನೊಬ್ಬರಿಗೆ ದಾನವಾಗಿ ನೀಡಬೇಡಿ

Uncategorized

ದಾನ ಮಾಡುವುದು ತುಂಬ ಶ್ರೇಷ್ಠವಾದ ಕೆಲಸ, ಆದರೆ ಮನೆಯಲ್ಲಿರುವ ಈ ಕೆಲವೊಂದು ವಸ್ತುಗಳನ್ನು ದಾನ ಮಾಡುವುದರಿಂದ ನಿಮ್ಮ ಮನೆಗೆ ಕೆಟ್ಟದಾಗುತ್ತದೆ ಹಾಗೂ ಲಕ್ಷ್ಮೀದೇವಿ ಮನೆಯಿಂದ ಹೊರ ಹೋಗುತ್ತಾಳೆ, ಹಾಗಾದರೆ ಯಾವ ವಸ್ತುಗಳನ್ನು ದಾನಮಾಡುವುದರಿಂದ ಮನೆಗೆ ಕೆಟ್ಟದಾಗುತ್ತದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

ಪೊರಕೆ ಪೊರಕೆಯನ್ನು ಲಕ್ಷ್ಮಿಯ ಸ್ವರೂಪ ಎಂದು ಹೇಳಲಾಗುತ್ತದೆ. ಆದ್ದರಿಂದ ಒಂದು ವೇಳೆ ಪೊರಕೆಯನ್ನು ದಾನವಾಗಿ ನೀಡಿದರೆ ಲಕ್ಷ್ಮೀದೇವಿ ಕೋಪಗೊಂಡು ಮನೆಯಿಂದ ಹೊರ ಹೋಗುತ್ತಾಳೆ. ಒಂದು ವೇಳೆ ಈ ವಸ್ತುವನ್ನು ದಾನವಾಗಿ ನೀಡಲೇಬೇಕು ಎಂದರೆ ದೇವಸ್ಥಾನಗಳಿಗೆ ಹೊಸದಾಗಿ ಖರೀದಿಯನ್ನು ಮಾಡಿ ದಾನ ಮಾಡುವುದು ಒಳ್ಳೆಯದು.

ಉಡುಗೊರೆಯಾಗಿ ಸ್ಟೀಲ್ ಪಾತ್ರೆಗಳನ್ನು ನೀಡುವುದು ಮನೆಗೆ ಬಂದ ಅತಿಥಿಗಳಿಗೆ ಸಾಮಾನ್ಯವಾಗಿ ಉಡುಗೊರೆಯಾಗಿ ಸ್ಟೀಲ್ ಪದಾರ್ಥಗಳನ್ನು ನೀಡಲಾಗುತ್ತದೆ. ಒಂದು ವೇಳೆ ನಿಮ್ಮ ಜಾತಕದಲ್ಲಿ ರಾಹು ಹಾಗೂ ಕೇತುವಿನ ದೋಷವಿದ್ದರೆ ಯಾವುದೇ ಕಾರಣಕ್ಕೂ ಸ್ಟೀಲ್ ಪದಾರ್ಥಗಳನ್ನು ಉಡುಗೊರೆಯಾಗಿ ನೀಡಬಾರದು. ಇದರ ಜೊತೆಗೆ ಮನೆಯಲ್ಲಿ ಯಾವುದಾದರೂ ಶುಭ ಸಮಾರಂಭಗಳನ್ನು ಮಾಡಲು ಹೋದಾಗ ಅಡೆತಡೆಗಳು ಹೆಚ್ಚಾಗುತ್ತದೆ.

ಮನೆಯಲ್ಲಿ ಬಳಸಿದ ಅಥವಾ ಉಪಯೋಗಿಸಿದ ಎಳ್ಳೆಣ್ಣೆಯನ್ನು ದಾನ ಮಾಡಬಾರದು ಯಾವುದೇ ಕಾರಣಕ್ಕೂ ಮನೆಯಲ್ಲಿ ಬಳಸಿದ ಎಣ್ಣೆಯನ್ನು ಯಾವುದೇ ಕಾರಣಕ್ಕೂ ಶನಿದೇವರಿಗೆ ದಾನವಾಗಿ ನೀಡಬಾರದು. ಒಂದು ವೇಳೆ ದಾನವನ್ನು ಮಾಡಿದರೆ ಒಂದರ ಹಿಂದೆ ಒಂದು ಸಂಕಷ್ಟಗಳು ಬರಲು ಪ್ರಾರಂಭವಾಗುತ್ತದೆ. ಒಂದು ವೇಳೆ ನೀವೇನಾದರೂ ಎಳ್ಳೆಣ್ಣೆಯನ್ನು ದಾನ ಮಾಡಲೇಬೇಕು ಎಂದರೆ ಅಂಗಡಿಯಿಂದ ಹೊಸದಾಗಿ ಖರೀದಿ ಮಾಡಿ ದಾನವನ್ನು ಮಾಡಬೇಕು.

Dw

ಹಲಸಿದ ಅನ್ನವನ್ನು ದಾನವಾಗಿ ನೀಡಬಾರದು ಯಾವುದೇ ಕಾರಣಕ್ಕೂ ಬೇರೊಬ್ಬರಿಗೆ ಹಳಸಿದ ಅನ್ನವನ್ನು ಅಥವಾ ಹಳೆಯದಾದ ಅನ್ನವನ್ನು ದಾನವಾಗಿ ನೀಡಬಾರದು, ದಾನ ಮಾಡಬೇಕಾದರೆ ಯಾವಾಗಲೂ ಶುದ್ಧ ಮನಸ್ಸಿನಿಂದ ದಾನವನ್ನು ಮಾಡಬೇಕು.

ದ್ವಾರಕನಾಥ್ ಶಾಸ್ತ್ರೀ 9900202707 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

Leave a Reply

Your email address will not be published. Required fields are marked *