ದುಷ್ಟಶಕ್ತಿ, ಮಾಟ ಮಂತ್ರ ಪ್ರಯೋಗವಾಗಿದ್ದರೆ ಪಲ್ಲಿ ಹಾಗೂ ಬೆಕ್ಕಿನಿಂದ ಸಿಗುತ್ತವೆ ಈ ಸೂಚನೆಗಳು.

ಜ್ಯೋತಿಷ್ಯ

ಕೆಲವೊಂದು ಬಾರಿ ಮನೆಯಲ್ಲಿ ನಾಲ್ಕು ಜನ ಸದಸ್ಯರು ಇದ್ದರೂ ಸಹ ನೆಮ್ಮದಿಯೆಂಬುದು ಇರುವುದಿಲ್ಲ, ಇದಕ್ಕೆ ಪ್ರಮುಖ ಕಾರಣವೆಂದರೆ ಮನೆಯಲ್ಲಿ ಪೂಜೆ, ವಿಧಿ ವಿಧಾನಗಳು ನಿಂತು ಹೋಗಿರುವುದು, ಇನ್ನು ಕೆಲವೊಂದು ಬಾರಿ ಮನೆಯಲ್ಲಿ ಪೂಜೆ ವಿಧಿ ವಿಧಾನಗಳನ್ನು ಮಾಡಿದರೂ ಸಹ ಕಿರಿಕಿರಿ ಎಂಬುದು ಪದೇಪದೇ ಆಗುತ್ತಿರುತ್ತದೆ, ಅಗತ್ಯ ಇಲ್ಲದ ಸಮಯದಲ್ಲಿ ಪಲ್ಲಿಗಳು ಆಗ್ನೇಯ ದಿಕ್ಕಿನಲ್ಲಿ ಕುಳಿತುಕೊಂಡು ಲುಚ್ಚು ಗುಡುವುದು, ವಾಯುವ್ಯ ಮೂಲೆಯಲ್ಲಿ ಕಚ್ಚಾಡುವಂತದ್ದು, ಈ ರೀತಿ ಕಂಡು ಬಂದರೆ ನಿಮ್ಮ ಮನೆಯಲ್ಲಿ ಸಮಸ್ಯೆಗಳು ಹಾಗೂ ಕಷ್ಟಗಳು ಪ್ರಾರಂಭವಾಗುತ್ತದೆ ಎಂಬುದನ್ನು ಇದು ಸೂಚಿಸುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಪಲ್ಲಿಯ ಶಕುನ ತುಂಬಾ ಶಕ್ತಿಶಾಲಿಯಾಗಿರುತ್ತದೆ, ಒಂದು ವೇಳೆ ಸಾಕುಪ್ರಾಣಿ ಎಂದು ಮನೆಯಲ್ಲಿ ಬೆಕ್ಕನ್ನು ಸಾಕಿದ್ದರೆ ಹಾಗೂ ಆ ಬೆಕ್ಕು ರಾತ್ರಿಯ ಸಮಯದಲ್ಲಿ ಅಳುವುದು, ಕೂಗುವಂತದ್ದು ಮಾಡಿದರೆ, ಆ ಮನೆಯಲ್ಲಿ ದುಷ್ಟಶಕ್ತಿಗಳ ಆಳ್ವಿಕೆ ಹೆಚ್ಚಾಗುತ್ತಿದೆ ಎಂಬುದನ್ನು ಇವು ಸೂಚಿಸುತ್ತದೆ.

ಬಾವಲಿ ಹಕ್ಕಿ ಮನೆಯ ಮುಂದೆ ಆಗಾಗ ತಿರುಗುತ್ತಿದ್ದರೆ, ಮನೆಯಲ್ಲಿ ಮಾಟ-ಮಂತ್ರದ ಪ್ರಯೋಗ, ವಾಮಾಚಾರದ ಪ್ರಯೋಗದಿಂದ ಆ ಮನೆಯಲ್ಲಿ ಮರಣ ಉಂಟಾಗುತ್ತದೆ ಎಂಬುದನ್ನು ಸೂಚಿಸುತ್ತದೆ. ಒಂದು ವೇಳೆ ಈ ಸೂಚನೆಗಳು ಮನೆಯ ಪ್ರಬಲ ಶಾಲಿಯಾದ ವ್ಯಕ್ತಿಗೆ ಅಥವಾ ಯಜಮಾನನಿಗೆ ತಿಳಿಯುತ್ತಿಲ್ಲ ಎಂದರೆ ಶಕುನದ ಹಕ್ಕಿಯ ಧ್ವನಿಯೂ ಆ ವ್ಯಕ್ತಿಗೆ ಕೇಳಿಸುತ್ತದೆ.

ಮನೆಯ ಬ್ರಹ್ಮ ಮೂಲೆಯಲ್ಲಿ ಶಕುನ ಹಕ್ಕಿಯು ಬಂದು, ಮನೆಯಲ್ಲಿ ವಾಮಾಚಾರ ಪ್ರಯೋಗ, ಮಾಟ-ಮಂತ್ರದ ಪ್ರಯೋಗ, ದೃಷ್ಟಿ ದೋಷ ಆಗಿದೆ ಎಂಬುದನ್ನು ಸೂಚಿಸುತ್ತದೆ. ಇದು ನೀವು ಊಟ ಆದ ಬಳಿಕ 11 ಘಂಟೆಯ ನಂತರ ಹಾಗೂ 12ಘಂಟೆಯ ಒಳಗೆ ಗೋಚರಿಸುತ್ತದೆ. ಇದಾದ ಬಳಿಕ ಬ್ರಾಹ್ಮೀ ಮುಹೂರ್ತದಲ್ಲಿ ಅಂದರೆ 4 ಘಂಟೆಯ ವೇಳೆಯಲ್ಲಿ ಮತ್ತೊಮ್ಮೆ ಸ್ವಷ್ಟನೆಯನ್ನು ನೀಡುತ್ತದೆ. ಆದ್ದರಿಂದ ಈ ರೀತಿಯ ಪ್ರಾಣಿಗಳಿಂದ ಸೂಚನೆ ಸಿಕ್ಕಾಗ ಮನೆಯಲ್ಲಿ ಎಚ್ಚೆತ್ತುಕೊಂಡು ಜಾಗೃತರಾಗುವುದು ತುಂಬಾ ಒಳ್ಳೆಯದು.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *