ಲಕ್ಷ್ಮೀದೇವಿಯು ಒಲಿಯುವ ಮುನ್ನ ಸಿಗುವ ಸೂಚನೆಗಳು ಯಾವುವು ಗೊತ್ತೇ ?

ಜ್ಯೋತಿಷ್ಯ

ಲಕ್ಷ್ಮೀದೇವಿ ಯಾವಾಗಲೂ ಒಂದೇ ಕಡೆ ಇರುವುದಕ್ಕೆ ಇಚ್ಛೆಪಡುವುದಿಲ್ಲ, ತಾಯಿ ಲಕ್ಷ್ಮಿ ದೇವಿಯನ್ನು ಯಾರು ಭಕ್ತಿಯಿಂದ ಪೂಜಿಸುತ್ತಾರೋ ಆ ವ್ಯಕ್ತಿಗಳ ಜೊತೆ ಲಕ್ಷ್ಮೀದೇವಿ ಸದಾಕಾಲ ನೆಲೆಸಿರುತ್ತಾಳೆ. ಹಾಗಾದರೆ ಲಕ್ಷ್ಮೀದೇವಿ ಒಲಿಯುವ ಮುನ್ನ ಕೊಡುವ ಮುನ್ಸೂಚನೆಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು,  ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾಆಂಜನೇ 9980214908.

ಗೂಬೆಯನ್ನು ನೋಡಿದರೆ ಅಪಶಕುನ ಎಂದು ಹೇಳಲಾಗುತ್ತದೆ, ಆದರೆ ನಿಜ ಸಂಗತಿ ಏನೆಂದರೆ ಗೂಬೆಯನ್ನು ಮನೆಯೊಳಗೆ ನೋಡಿದರೆ ಅದು ಅಪಶಕುನ, ಆದರೆ ಅದೇ ಗೂಬೆಯು ಮನೆಯ ಹೊರಗೆ ಕಂಡರೆ ಅದು ಶುಭ ಸೂಚನೆಯಾಗಿರುತ್ತದೆ. ಗೂಬೆಯನ್ನು ಲಕ್ಷ್ಮಿಯ ವಾಹನ ಎಂದು ಹೇಳಲಾಗುತ್ತದೆ, ಆದ್ದರಿಂದ ಗೂಬೆಯು ಮನೆಯಿಂದ ಹೊರ ಕಂಡರೆ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಾಣುತ್ತೀರಾ ಎಂಬುದನ್ನು ಸೂಚಿಸುತ್ತದೆ.

ಒಂದು ವೇಳೆ ನಿಮ್ಮ ಕನಸಿನಲ್ಲಿ ಅಕ್ಕಪಕ್ಕ ಹಸಿರು ಗಿಡಗಳು, ಮರಗಳು ಕಂಡರೆ ಮುಂದಿನ ದಿನಗಳಲ್ಲಿ ಧನ ಲಾಭವಾಗುತ್ತದೆ ಎಂಬುದನ್ನು ಸೂಚಿಸುತ್ತದೆ. ಒಂದು ವೇಳೆ ಮನೆಯಿಂದ ಹೊರಗೆ ಹೋಗ ಬೇಕಾದರೆ ಅಥವಾ ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಯಾರಾದರೂ ಕಸವನ್ನು ಗುಡಿಸುತ್ತಿದ್ದರೆ ಹಾಗೂ ಆ ಪೊರಕೆಯು ನಿಮ್ಮ ಕಣ್ಣಿಗೆ ಕಂಡರೆ ಇದು ಕೂಡ ಧನ ಲಾಭದ ಒಂದು ಶುಭ ಸಂಕೇತವಾಗಿರುತ್ತದೆ.

 

ಒಂದು ವೇಳೆ ಮುಂಜಾನೆ ಏಳುವಾಗ ನಿಮಗೆ ಯಾರಾದರೂ ಶಂಕವನ್ನು ಊದುತ್ತಿರುವ ಹಾಗೆ ಅಥವಾ ಶಂಕದ ನಾದ ನಿಮಗೆ ಕೇಳಿಸಿದರೆ ಅದು ಕೂಡ ಶುಭ ಮುನ್ಸೂಚನೆ ಯಾಗಿರುತ್ತದೆ. ಇದರಿಂದ ಅನಿರೀಕ್ಷಿತವಾಗಿ ಧನಲಾಭ ಹಾಗೂ ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆ ಕಾಣುತ್ತೀರಾ ಎಂಬುದನ್ನು ಸೂಚಿಸುತ್ತದೆ.

ಒಂದು ವೇಳೆ ಮುಂಜಾನೆ ಎದ್ದ ತಕ್ಷಣ ಕಬ್ಬು ನಿಮ್ಮ ಕಣ್ಣಿಗೆ ಬಿದ್ದರೆ ಸಾಕಷ್ಟು ಅದೃಷ್ಟ ಲಭಿಸುತ್ತದೆ ಎಂಬುದನ್ನು ಸೂಚಿಸುತ್ತದೆ. ಇಷ್ಟೇ ಅಲ್ಲದೆ ಧನ ಲಾಭವಾಗುತ್ತದೆ ಹಾಗೂ ಆರ್ಥಿಕ ಪರಿಸ್ಥಿತಿಯಲ್ಲಿ ಏಳಿಗೆಯನ್ನು ಕಾಣುತ್ತೀರಾ ಎಂಬುದನ್ನು ಸೂಚಿಸುತ್ತದೆ.

ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಏಕ್ಕೈಕ ಜೋತಿಷ್ಯರು,  ಪಂ.ರಾಫವ್ ದೀಕ್ಷಿತ್ 9980214908 ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇ‍ಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ .ಪಂ.ರಾಫವ್ ದೀಕ್ಷಿತ್ 9980214908 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾಆಂಜನೇ 9980214908.

Leave a Reply

Your email address will not be published. Required fields are marked *