ಗುರುವಾರ, 27 ಜನವರಿ 2022 ದೈನಂದಿನ ರಾಶಿ ಭವಿಷ್ಯ ಶ್ರೀ ಗುರುರಾಘವೇಂದ್ರ ಸ್ವಾಮಿಯ ಆಶೀರ್ವಾದ ಪಡೆಯುತ್ತ

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

ಮೇಷ ಸಣ್ಣ ಪುಟ್ಟ ತೊಡಕುಗಳು ಕಾಣಿಸಿಕೊಂಡರೂ ಕೆಲಸಗಳು ಅಬಾಧಿತವಾಗಿ ಸಾಗುವುದು. ಇಂದು ನಿಮ್ಮಲ್ಲಿನ ಸೃಜನಶೀಲತೆಗೆ ಉತ್ತಮ ವೇದಿಕೆ ಲಭಿಸಲಿದೆ. ಬಡಗಿ ಕೆಲಸ ಮಾಡುವವರಿಗೆ ಇಂದು ಸುಯೋಗವಿದೆ.

ವೃಷಭ ಇಂದು ನೀವು ಸರಿಯಾದ ಹಾದಿಯಲ್ಲಿಯೇ ನಡೆಯುವಿರಿ. ಬದುಕನ್ನು ವಿಲಾಸಿಯಾಗಿ ಕಳೆಯುವ ಹೊರತಾಗಿ ಅನೇಕ ಜವಾಬ್ದಾರಿಗಳಿವೆ ಎಂಬುದನ್ನು ಮರೆಯದಿರಿ. ಸೌಂದರ್ಯವರ್ಧಕಗಳ ವ್ಯಾಪಾರಿಗಳಿಗೆ ಇಂದು ಒಳ್ಳೆಯ ದಿನ.

ಮಿಥುನ ಸಹೋದರರ ಮೇಲೆ ವಿಶಾಲವಾದ ಭಾವನೆ ಇರಲಿ. ದೊಡ್ಡ ಯೋಜನೆಗಳನ್ನು ಕೈಗೊಳ್ಳುವ ಮೊದಲು ಮಹಾಗಣಪತಿಯನ್ನು ಆರಾಧಿಸಿ, ನಂತರದಲ್ಲಿ ಸಿದ್ಧತೆ ನಡೆಸಿ. ಸಂಬಂಧದಲ್ಲಿ ಸೌಹಾರ್ದತೆ ಕಾಯ್ದುಕೊಳ್ಳುವಿರಿ.

ಕಟಕ  ವಾಣಿಜ್ಯ ವ್ಯವಹಾರಗಳು ಲಾಭ. ಗಣ್ಯವ್ಯಕ್ತಿಯ ಭೇಟಿಯಿಂದ ಅನುಕೂಲ ಉಂಟಾಗುವುದು. ಆದಾಯದಷ್ಟೇ ಖರ್ಚು ಇರುವುದು. ಆದ್ದರಿಂದ ವ್ಯವಹರಿಸುವಾಗ ಎಚ್ಚರ ಅಗತ್ಯ. ಆರೋಗ್ಯದ ಬಗ್ಗೆ ತಪಾಸಣೆ ಅಗತ್ಯವೆನಿಸಲಿದೆ.

ಸಿಂಹ ಜೀವನ ಶೈಲಿ ಬದಲಾವಣೆಯಾಗುವ ದಿನ. ವೃತ್ತಿಪರ ಹೊಸ ವಿಷಯಗಳು ನಿಮ್ಮ ಅನುಭವಕ್ಕೆ ಬರಲಿವೆ. ಅಪರಿಚಿತರೊಂದಿಗೆ ವ್ಯವಹಾರದಲ್ಲಿ ಜಾಗ್ರತೆ ವಹಿಸಿ. ನಿಮ್ಮ ಮಾತುಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗುವುದು.

ಕನ್ಯಾ ನಿಮ್ಮ ಮನಸ್ಸಿನ ಭಾವನೆಗಳನ್ನು ನಿಮ್ಮ ಸ್ನೇಹಿತರಲ್ಲಿ ಹೇಳಿಕೊಳ್ಳುವಿರಿ. ಅದರಿಂದಾಗಿ ಬಹಳ ದಿನದಿಂದ ಇದ್ದ ನಿಮ್ಮ ಆತಂಕ ದೂರಾಗುವುದು. ಮಕ್ಕಳ ವಿಚಾರದಲ್ಲಿ ಹೇಳಿಕೊಂಡಿರುವ ಹರಕೆ ತೀರಿಸುವ ಬಗ್ಗೆ ನೆನಪಿರಲಿ.

ತುಲಾ ರಸ ಪದಾರ್ಥಗಳ ವ್ಯಾಪಾರಸ್ಥರಿಗೆ ಅಧಿಕ ಲಾಭ. ಕೃಷಿ ಕೆಲಸಗಳು ಸಮರ್ಪಕವಾಗಿ ನಡೆದು ಮನಸ್ಸಿಗೆ ನೆಮ್ಮದಿ. ಓದು ಅಥವಾ ಉದ್ಯೋಗ ಆಯ್ಕೆ ವಿಚಾರದಲ್ಲಿ ಸ್ನೇಹಿತರಿಂದ ಸೂಕ್ತ ಸಲಹೆ ದೊರೆಯಲಿದೆ.

ವೃಶ್ಚಿಕ ನೀವು ಹಿಂದೆ ಮಗನ ಒಳಿತಿಗಾಗಿ, ಅಭ್ಯುದಯಕ್ಕಾಗಿ ತೆಗೆದುಕೊಂಡ ಕೆಲ ಕಠಿಣ ನಿರ್ಧಾರಗಳಿಂದಾಗಿ ಇಂದು ಉತ್ತಮ ಫಲ ನಿರೀಕ್ಷಿಸಬಹುದಾಗಿದೆ. ಹುಟ್ಟೂರಿನಿಂದ ಶುಭಸುದ್ದಿಯನ್ನು ಕೇಳುವಿರಿ.

ಧನು ವಿಮಾ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ತೋರಿದ್ದಕ್ಕೆ ನಿಮಗೆ ಸಂಸ್ಥೆಯವರಿಂದ ವಿಶೇಷ ಪುರಸ್ಕಾರಗಳು ದೊರೆಯಲಿದೆ. ಮಕ್ಕಳ ವಿದ್ಯಾಭ್ಯಾಸದ ಗಮನ ತೋರಿ. ಮದುವೆಯ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳಲು ಓಡಾಟ ಹೆಚ್ಚುವುದು.

ಮಕರ  ಸ್ನೇಹಪರ ಸ್ವಭಾವದಿಂದಾಗಿ ವೈಯಕ್ತಿಕ ಸ್ಥಾನಮಾನಗಳು ಲಭಿಸುವುದು. ಅವಿರೋಧ ಆಯ್ಕೆಗೆ ಒಲವು ತೋರಿದ್ದರಿಂದ ನೀವು ಸುಲಭವಾಗಿ ಸ್ಥಾನ ಗಳಿಸುವಿರಿ.

ಕುಂಭ ಹೊಸ ವಾಹನ ಅಥವಾ ಮನೆ ಖರೀದಿ ಯೋಗ. ಅನಿರೀಕ್ಷಿತ ವರ್ಗಾವಣೆಯಿಂದ ಅನುಕೂಲ. ಸಂಶೋಧನಾಗಾರರಿಗೆ, ನ್ಯಾಯಾಂಗ ಇಲಾಖೆಯವರಿಗೆ ಒಳ್ಳೆಯ ದಿನ. ಶುಭ ಫಲಗಳಿಗಾಗಿ ವಿಷ್ಣು ಸಹಸ್ರ ನಾಮ ಪಠಿಸಿ

ಮೀನ ಮಾನಸಿಕ ನೆಮ್ಮದಿಗಾಗಿ ದೇವತಾ ಕಾರ್ಯಗಳನ್ನು ಅಥವಾ ಪುಣ್ಯಕ್ಷೇತ್ರಗಳ ದರ್ಶನ ಮಾಡಿ. ಸರ್ಕಾರಿ ಗುತ್ತಿಗೆದಾರರಿಗೆ ಬಹಳ ದಿನದಿಂದ ಬಾಕಿ ಇದ್ದ ಕಾಮಗಾರಿ ಹಣ ಮಂಜೂರಾಗಲಿದೆ. ಸಗಟು ಧಾನ್ಯ ವ್ಯಾಪಾರಿಗಳಿಂದ ಲಾಭ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *