ಅಂತ್ಯಸಂಸ್ಕಾರಕ್ಕೆ ಹೋಗಿ ಬಂದವರು ಸ್ನಾನವನ್ನು ಏಕೆ ಮಾಡಬೇಕು ತಿಳಿದಿದೆಯೇ ನಿಮಗೆ ?

ಜ್ಯೋತಿಷ್ಯ

ಆತ್ಮವು ಪರಮಾತ್ಮನಲ್ಲಿ ಲೀನವಾಗುವುದೇ ಮರಣ, ಉಸಿರು ನಿಂತು ದೇಹ ನಶ್ವರವಾಗುವುದೇ ಸಾವು. ಎಲ್ಲಿ ಸಾವಾಗುತ್ತದೆಯೋ ಆ ಮನೆ ಸೂತಕದ ಮನೆ ಆಗುತ್ತದೆ. ಸೂತಕದ ಮನೆಯಲ್ಲಿ ದೇವರಿಗೆ ಶಕ್ತಿ ಇರುವುದಿಲ್ಲ ಏಕೆಂದರೆ ಅಲ್ಲಿ ಪೂಜೆ-ಪುನಸ್ಕಾರಗಳು ನಡೆಯುವುದಿಲ್ಲ. ಈ ರೀತಿಯಾಗಿ ಸಾವಿಗೆ ಹೋಗಿ ಬಂದವರು ಕೆಲವೊಂದು ನಿಯಮಗಳನ್ನು ಪಾಲಿಸಬೇಕು. ಆ ನಿಯಮಗಳನ್ನು ಹಲವಾರು ವರ್ಷಗಳಿಂದ ಪಾಲಿಸಿಕೊಂಡು ಬರಲಾಗುತ್ತಿದೆ. ಇಂತಹ ನಿಯಮಗಳಲ್ಲಿ ಒಂದು ಯಾರು ಶವಸಂಸ್ಕಾರಕ್ಕೆ ಹೋಗಿ ಬರುತ್ತಾರೋ ಅವರು ಸ್ನಾನ ಮಾಡದೆ ಮನೆಯ ಒಳಗೆ ಪ್ರವೇಶವನ್ನು ಮಾಡಬಾರದು ಎಂಬುದು ಹಿಂದೂ ಸಂಪ್ರದಾಯದಲ್ಲಿ ನಡೆದುಕೊಂಡು ಬಂದ ಪದ್ಧತಿಯಾಗಿದೆ. ಸ್ನಾನ ಮಾಡದೆ ಶವ ಸಂಸ್ಕಾರಕ್ಕೆ ಹೋದವರು ಮನೆಯೊಳಗೆ ಪ್ರವೇಶವನ್ನು ಯಾಕೆ ಮಾಡಬಾರದು ಹಾಗೂ ಮಾಡಿದರೆ ಏನಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಭೂಮಿ ಮೇಲೆ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಗೂ ಹಾಗೂ ಪ್ರಾಣಿಗಳಿಗೂ ಸಾವು ಎಂಬುದು ಖಚಿತ. ಈ ರೀತಿಯಾಗಿ ಹುಟ್ಟು-ಸಾವುಗಳ ಮಧ್ಯೆ ಹಲವಾರು ವಿಚಾರಗಳು ಅಡಗಿದೆ. ಇದರಿಂದಲೇ ಜೀವನವು ಪರಿಪೂರ್ಣವಾಗುತ್ತದೆ ಎಂದರೆ ತಪ್ಪಾಗಲಾರದು. ಅಂತ್ಯಕ್ರಿಯೆಗೆ ಹೋಗಿ ಬಂದವರು ಉಟ್ಟ ಬಟ್ಟೆಯಲ್ಲಿ ಸ್ನಾನವನ್ನು ಮಾಡಬೇಕು ಎಂಬ ನಿಯಮವಿದೆ ಇಲ್ಲದಿದ್ದರೆ ಆತ್ಮವು ಅವರನ್ನು ಹಿಂಬಾಲಿಸುತ್ತದೆ ಎಂದು ಹಿರಿಯರು ಹೇಳುತ್ತಾರೆ, ಆದರೆ ಆತ್ಮ ಹಿಂಬಾಲಿಸುತ್ತಾ ಇಲ್ಲವೋ ಯಾರಿಗೂ ತಿಳಿದಿಲ್ಲ ಆದರೆ ಸಂಕಷ್ಟಗಳು ಖಚಿತವಾಗಿ ಎದುರಾಗುತ್ತದೆ.

ಅಂತ್ಯಕ್ರಿಯೆಗೆ ಹೋಗಿ ಬಂದಮೇಲೆ ಅಡಿಯಿಂದ ಮುಡಿಯವರೆಗೂ ಸ್ನಾನವನ್ನು ಮಾಡಬೇಕು ಆಗ ಮನಸ್ಸಿನಲ್ಲಿ ಅಡಗಿರುವ ನೋವುಗಳು ಕಡಿಮೆಯಾಗುತ್ತದೆ. ಯಾವ ವ್ಯಕ್ತಿಯು ಸಾವನ್ನು ಒಪ್ಪುತ್ತಾನೆ ಆ ವ್ಯಕ್ತಿಯಿಂದ ವಿಷಜಂತುಗಳು ಹೊರಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಯಾರು ಶವವನ್ನು ಮುಟ್ಟುತ್ತಾರೋ ಅಥವಾ ಹತ್ತಿರದಲ್ಲಿ ಇರುತ್ತಾರೋ ಅವರನ್ನು ವಿಷ ಕ್ರಿಮಿಗಳು ಆವರಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಇದರಿಂದಲೇ ಉಟ್ಟ ಬಟ್ಟೆಯಿಂದಲೇ ಅಡಿಯಿಂದ ಮುಡಿವರೆಗೆ ಸ್ನಾನವನ್ನು ಮಾಡಬೇಕು ಎಂಬ ನಿಯಮ ಹುಟ್ಟಿಕೊಂಡಿರುವುದು.

ಈ ಹಿಂದೆ ಸಾವಿಗೆ ಹೋಗಿಬಂದವರು ಮನೆಯಲ್ಲಿ ಸ್ನಾನ ಮಾಡುತ್ತಿರಲಿಲ್ಲ ಅದರ ಬದಲು ನದಿ-ಕೆರೆಯಲ್ಲಿ ಸ್ನಾನವನ್ನು ಮಾಡುತ್ತಿದ್ದರು. ಹಿರಿಯರು ಮಾಡಿರುವ ಒಂದೊಂದು ನಿಯಮದಲ್ಲೂ ವೈಜ್ಞಾನಿಕ ಕಾರಣಗಳಿವೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *