ಏಪ್ರಿಲ್ ತಿಂಗಳಿನಲ್ಲಿ ಮಕರ ರಾಶಿಯವರಿಗೆ ವಿವಿಧ ಮೂಲಗಳಿಂದ ಧನಲಾಭ

ಜ್ಯೋತಿಷ್ಯ

ಮಕರ ರಾಶಿಯವರಿಗೆ ಏಪ್ರಿಲ್ ತಿಂಗಳಿನಲ್ಲಿ ಪ್ರಗತಿ ಹಾಗೂ ಯಶಸ್ಸು ದೊರೆಯುತ್ತದೆ, ಹಾಗೆಯೇ ವೃತ್ತಿಯಲ್ಲಿ ಸಮಯವು ಧನಾತ್ಮಕ ಲಾಭವನ್ನು ತಂದು ಕೊಡುತ್ತದೆ. ಅದೇ ರೀತಿ ವೃತ್ತಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಿದರೆ ಅದಕ್ಕೆ ತಕ್ಕ ಪ್ರತಿಫಲವು ನಿಮಗೆ ಏಪ್ರಿಲ್ ತಿಂಗಳಿನಲ್ಲಿ ಖಂಡಿತವಾಗಿಯೂ ದೊರೆಯುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಈ ರಾಶಿಯವರು ಕುಟುಂಬದಲ್ಲಿ ಪರಸ್ಪರ ಪ್ರೀತಿಯನ್ನು ಹೊಂದಿರುತ್ತಾರೆ ಮತ್ತು ಹೊಂದಿಕೊಂಡು ಎಲ್ಲರ ಜೊತೆಯೂ ಜೀವನವನ್ನು ನಡೆಸುತ್ತಾರೆ. ಪ್ರೇಮಿಗಳಿಗೆ ಏಪ್ರಿಲ್ ಮಾಸವು ತುಂಬಾ ಉತ್ತಮವಾಗಿದ್ದು ಅವರ ನಡುವಿನ ಸಂಬಂಧವು ಮತ್ತಷ್ಟು ಗಟ್ಟಿಯಾಗುತ್ತದೆ.

ಇನ್ನು ವಿವಾಹವಾಗಿರುವ ದಂಪತಿಗಳಿಗೆ ಈ ಮಾಸದಲ್ಲಿ ಅವರ ನಡುವೆ ಇದ್ದ ಎಲ್ಲಾ ಭಿನ್ನಾಭಿಪ್ರಾಯಗಳು ದೂರವಾಗುತ್ತದೆ. ಇಷ್ಟೇ ಅಲ್ಲದೇ ದಂಪತಿಗಳು ಅವರ ಭಾವನೆಗಳನ್ನು, ಸಂತೋಷಗಳನ್ನು ಪರಸ್ಪರ ಹಂಚಿಕೊಳ್ಳುತ್ತಾರೆ. ಉದ್ಯೋಗದಲ್ಲಿರುವವರಿಗೆ ಉನ್ನತಿ ದೊರೆಯಲಿದ್ದು ಆರ್ಥಿಕ ಪರಿಸ್ಥಿತಿಯು ಸದೃಢವಾಗುತ್ತದೆ.

ಈ ತಿಂಗಳಿನಲ್ಲಿ ಮಕರ ರಾಶಿಯವರಿಗೆ ತಾವು ಈ ಹಿಂದೆ ಸಾಲವಾಗಿ ನೀಡಿದ್ದ ಹಣವು ಬಂದು ಕೈಸೇರುತ್ತದೆ. ಈ ರಾಶಿಯವರಿಗೆ ಪೂರ್ವಜರ ಆಸ್ತಿಯಿಂದ ಲಾಭ ದೊರೆಯುತ್ತದೆ. ಅತಿಯಾದ ಕೆಲಸ ಮಾಡುವುದರಿಂದ ಕೆಲವೊಂದು ಬಾರಿ ಮಾನಸಿಕ ಒತ್ತಡವು ಆಗುತ್ತದೆ, ಆದ್ದರಿಂದ ಕೆಲಸವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳುವುದು ಉತ್ತಮ. ನಿಮಗಿರುವ ಕಷ್ಟಗಳನ್ನು ನಿಮ್ಮ ಸ್ನೇಹಿತರ ಬಳಿ ಹೇಳಿಕೊಂಡರೆ ಯಾವುದಾದರೂ ಸಲಹೆಗಳನ್ನು ಅಥವಾ ಉಪಾಯವನ್ನು ಅವರು ನಿಮಗೆ ನೀಡುತ್ತಾರೆ.

ಒಂದು ವೇಳೆ ಈ ರಾಶಿಯವರಿಗೆ ಯಾವುದಾದರೂ ಸಮಸ್ಯೆ ಕಾಡುತ್ತಿದ್ದರೆ ಶನಿದೇವರ ಬೀಜ ಮಂತ್ರವನ್ನು ಪಠನೆ ಮಾಡಿದರೆ ಎಲ್ಲಾ ಸಮಸ್ಯೆಗಳಿಂದ ಹೊರ ಬರಬಹುದು.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *