ಮದುವೆ ಆದ ಮೇಲೆ ಹೆಂಡತಿ ಗಂಡನಿಂದ ಯಾವ ವಿಚಾರಗಳನ್ನು ಗುಟ್ಟಾಗಿ ಇಟ್ಟಿರುತ್ತಾರೆ ಗೊತ್ತೇ ನಿಮಗೆ ?

ಜ್ಯೋತಿಷ್ಯ

ಹಿಂದೂ ಸಂಪ್ರದಾಯದಲ್ಲಿ ಮನೆಯಲ್ಲಿರುವ ಹೆಣ್ಣು ಮಕ್ಕಳನ್ನು ಲಕ್ಷ್ಮೀದೇವಿಗೆ ಹೋಲಿಸಲಾಗುತ್ತದೆ, ಲಕ್ಷ್ಮಿ ದೇವಿಗೆ ಯಾವ ರೀತಿ ಗೌರವವನ್ನು ನೀಡುತ್ತಾರೋ ಆ ರೀತಿ ಮನೆಯಲ್ಲಿರುವ ಹೆಣ್ಣು ಮಕ್ಕಳಿಗೂ ಹಾಗು ಹೆಂಗಸರಿಗೂ ಗೌರವವನ್ನು ನೀಡಲಾಗುತ್ತದೆ. ಚಾಣಕ್ಯ ನೀತಿ ಪ್ರಕಾರ ಹೆಂಗಸರು ಯಾವ ರೀತಿಯ ವಿಷಯವನ್ನು ತಮ್ಮ ಗಂಡನ ಬಳಿ ಹೇಳಿಕೊಳ್ಳುವುದಿಲ್ಲ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

ಮದುವೆಯಾದ ಗಂಡನ ಬಳಿ ಹೆಂಡತಿಯು ತನ್ನ ಮೊದಲನೇ ಪ್ರೀತಿಯನ್ನು ಯಾವುದೇ ಕಾರಣಕ್ಕೂ ಎಂತಹದ್ದೆ ಸಂದರ್ಭದಲ್ಲೂ ಹೇಳುವುದಿಲ್ಲ, ಏಕೆಂದರೆ ಒಂದು ವೇಳೆ ಆ ವಿಷಯ ತನ್ನ ಗಂಡನಿಗೆ ತಿಳಿದರೆ ಸಂಸಾರ ಹಾಳಾಗಿ ಹೋಗುತ್ತದೆ ಮತ್ತು ಈ ವಿಷಯ ತಿಳಿದ ನಂತರ ಗಂಡನಿಗೆ ಹೆಂಡತಿ ಮೇಲೆ ಅಸಹ್ಯ ಹುಟ್ಟಬಾರದು ಎಂದು ಈ ವಿಷಯವನ್ನು ಗುಟ್ಟಾಗಿ ಇಡುತ್ತಾರೆ.

ಒಂದು ವೇಳೆ ಹೆಂಡತಿಗೆ ಆರೋಗ್ಯ ಸಮಸ್ಯೆ ಇದ್ದರೆ ಅದನ್ನು ಸರಿಯಾಗಿ ಗಂಡನ ಬಳಿ ಹೇಳಿಕೊಳ್ಳುವುದಿಲ್ಲ. ಹೆಂಡತಿಯು ಗುಪ್ತವಾಗಿ ಕೂಡಿಟ್ಟಿದ್ದ ಹಣವನ್ನು ಗಂಡನ ಬಳಿ ಆಗಲಿ ಅಥವಾ ಬೇರೆಯವರ ಬಳಿ ಆಗಲಿ ಎಂದಿಗೂ ಈ ವಿಚಾರವನ್ನು ಹಂಚಿಕೊಳ್ಳುವುದಿಲ್ಲ. ಒಂದುವೇಳೆ ಗುಪ್ತವಾಗಿ ಕೂಡಿಟ್ಟಿದ್ದ ಹಣ ತನ್ನ ಗಂಡನಿಗೆ ತಿಳಿದರೆ ಅನವಶ್ಯಕವಾಗಿ ಹಣವು ಖರ್ಚಾಗಿ ಸಂಕಷ್ಟದ ಸಮಯದಲ್ಲಿ ತೊಂದರೆಯಾಗುತ್ತದೆ ಎಂದು ಹಣದ ವಿಚಾರವನ್ನು ಹಂಚಿಕೊಳ್ಳುವುದಿಲ್ಲ.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

Leave a Reply

Your email address will not be published. Required fields are marked *