ಅಮಾವಾಸ್ಯೆಯ ದಿನ ಈ ಚಿಕ್ಕ ಉಪಾಯವನ್ನು ಮಾಡಿ.

ಜ್ಯೋತಿಷ್ಯ

ಈ ಅಮಾವಾಸ್ಯೆಯನ್ನು ವರ್ಷದ ಮೊದಲ ಅಮವಾಸ್ಯೆ ಎಂದು ಹಿಂದೂ ಸಂಪ್ರದಾಯದಲ್ಲಿ ಹೇಳಲಾಗುತ್ತದೆ. ಆದ್ದರಿಂದ ಈ ಅಮಾವಾಸ್ಯೆಯಲ್ಲಿ ಮಾಡುವ ಸಣ್ಣ ಉಪಾಯದಿಂದ ಸಿಗುವ ಲಾಭಗಳು ವರ್ಷಪೂರ್ತಿ ಹರುಷವನ್ನು ತಂದುಕೊಡುತ್ತದೆ ಎಂದರೆ ತಪ್ಪಾಗಲಾರದು. ಹಾಗಾದರೆ ಈ ಅಮಾವಾಸ್ಯೆ ದಿನ ಯಾವ ಉಪಾಯವನ್ನು ಮಾಡಿದರೆ ಏನೆಲ್ಲಾ ಲಾಭಗಳು ದೊರೆಯುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.  

ಈ ಉಪಾಯವನ್ನು ಏಪ್ರಿಲ್ 1ನೇ ತಾರೀಕು ರಾತ್ರಿ 10 ಗಂಟೆಯ ನಂತರ ಮಾಡಬೇಕು, ಈ ಉಪಾಯವನ್ನು ಮಾಡುವುದಕ್ಕೂ ಮುಂಚೆ 1 ನೇ ತಾರೀಖಿನ ಮುಂಜಾನೆ ಬೇಗ ಎದ್ದು ಸ್ನಾನವನ್ನು ಮಾಡಿ ದೇವರ ಕೋಣೆಯಲ್ಲಿ ದೇವರಿಗೆ ಪೂಜೆಯನ್ನು ಮಾಡಿ ತದನಂತರ ರಾತ್ರಿ 10 ಗಂಟೆ ನಂತರ ಒಂದು ರೂಪಾಯಿಯ ಒಂದು ನಾಣ್ಯವನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಅರಿಶಿನ ಹಾಗೂ ಕುಂಕುಮವನ್ನು ಹಚ್ಚಬೇಕು, ಅರಿಶಿನ-ಕುಂಕುಮವನ್ನು ಹಚ್ಚಿದ ನಂತರ ದೇವರ ಕೋಣೆಯಲ್ಲಿ ದೇವರ ಮುಂದೆ ನಿಮಗಿರುವ ಕಷ್ಟಗಳನ್ನು ಹೇಳಿಕೊಳ್ಳಬೇಕು.

ನಿಮಗಿರುವ ಕಷ್ಟಗಳನ್ನು ದೇವರ ಮುಂದೆ ಹೇಳಿಕೊಂಡ ನಂತರ ನಾಣ್ಯದಿಂದ ಮನೆಯಲ್ಲಿರುವ ಎಲ್ಲಾ ಸದಸ್ಯರ ತಲೆಯಿಂದ ಮೂರು ಬಾರಿ ನಿವಾಳಿಸಬೇಕು, ಇದಾದ ನಂತರ ಒಂದು ಕುಂಬಳಕಾಯಿಯನ್ನು ತೆಗೆದುಕೊಂಡು ಅದನ್ನು ಸ್ವಲ್ಪ ತೂತು ಮಾಡಿ ಅದರ ಒಳಗೆ ನಾಣ್ಯವನ್ನು ಇಟ್ಟು ಮೂರು ದಾರಿ ಸೇರುವ ಜಾಗದಲ್ಲಿ ಯಾರು ನೋಡದೆ ಇರುವ ಹಾಗೆ ಒಡೆದು ಬರಬೇಕು.

ಮೂರು ದಾರಿ ಸೇರುವ ಜಾಗದಲ್ಲಿ ಒಡೆದ ನಂತರ ನೀವು ಹಿಂತಿರುಗಿ ನೋಡದೆ ಮನೆಗೆ ಹಾಗೆ ಬರಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಕಷ್ಟಗಳು ಒಂದೊಂದಾಗಿ ದೂರ ಆಗುತ್ತದೆ. ಈ ಉಪಾಯವನ್ನು ಮಾಡುವುದರಿಂದ ಈ ವರ್ಷದಲ್ಲಿ ಬರುವ ಸಂಕಷ್ಟಗಳು ದೂರವಾಗುತ್ತದೆ. ಈ ಉಪಾಯವನ್ನು ಯುಗಾದಿ ಅಮಾವಾಸ್ಯೆಯ ದಿನವೇ ಮಾಡಬೇಕು ಅದನ್ನು ಬಿಟ್ಟು ಬೇರೆ ದಿನ ಯಾವುದೇ ಕಾರಣಕ್ಕೂ ಮಾಡಬಾರದು.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.  

Leave a Reply

Your email address will not be published. Required fields are marked *