ದಿನ ಭವಿಷ್ಯ: ಸೋಮವಾರ, 09 ಮೇ 2022 ದೈನಂದಿನ ರಾಶಿ ಭವಿಷ್ಯ

ಜ್ಯೋತಿಷ್ಯ

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

ಮೇಷ ಗಣಪತಿಯ ಅನುಗ್ರಹದಿಂದ ಗೊಂದಲಗಳು ಸರಳವಾಗಿ ನಿವಾರಣೆಗೊಂಡು ಮನಸ್ಸು ತಿಳಿಯಾಗುವುದು. ಹತ್ತಾರು ಜನರಿಗೆ ಮಾರ್ಗದರ್ಶಿಕ ವ್ಯಕ್ತಿಯಾಗಿ ನೇಮಕಗೊಳ್ಳುವ ಯೋಗವಿದೆ.

ವೃಷಭ ದಾಂಪತ್ಯದಲ್ಲಿ ಕಲಹ, ಕುಟುಂಬ ವರ್ಗದವರಲ್ಲಿ ಭಿನ್ನಾಭಿಪ್ರಾಯದಂತಹ ಸನ್ನಿವೇಶಗಳು ಕಂಡುಬಂದು ಮನಸ್ಸಿಗೆ ನೋವಾಗಲಿದೆ. ಉದಾಸೀನತೆ ತೋರಿದರೆ ಅನಿವಾರ್ಯವಾಗಿ ಹಿನ್ನಡೆ ದುರಿಸಬೇಕಾಗುವುದು.

ಮಿಥುನ ನಿಸ್ವಾರ್ಥ, ತ್ಯಾಗದ ಮನೋಭಾವ ಬೆಳೆಸಿಕೊಳ್ಳುವಿರಿ. ಕಾನೂನು ಸಮಸ್ಯೆಗಳೆಲ್ಲಾ ಸುಸೂತ್ರವಾಗಿ ಬಗೆಹರಿಯಲಿದೆ. ಅನಾವಶ್ಯಕ ಚಿಂತೆ ಬೇಡ. ಮನೆಯಲ್ಲಿ ಪತ್ನಿ, ಮಕ್ಕಳ ಅರೋಗ್ಯದ ಬಗ್ಗೆ ಗಮನ ಹರಿಸಬೇಕಾಗುತ್ತದೆ.

ಕಟಕ  ಶುಭಮಂಗಲ ಕಾರ್ಯಗಳಿಗೆ ಅಡ್ಡಿ-ಆತಂಕ ಇರುವುದಿಲ್ಲ. ಜಟಿಲ ಸಮಸ್ಯೆಗಳು ಬಗೆಹರಿದು ಮನೆಯವರಿಗೆ ನೆಮ್ಮದಿ ಉಂಟಾಗುವುದು. ನಿಮ್ಮ ಮನೋಭಿಲಾಷೆಗೆ ಕುಟುಂಬದವರು ಅಭಿವೃದ್ಧಿ ದಾರಿಯನ್ನು ಕಲ್ಪಿಸುವರು.

ಸಿಂಹ ವ್ಯಾಪಾರದ ಬಂಡವಾಳ ಹೆಚ್ಚಿಸಿಕೊಳ್ಳುವ ಬಗ್ಗೆ ಯೋಚಿಸಬಹುದು. ಅಧಿಕ ಜವಾಬ್ದಾರಿ ಅಥವಾ ಒತ್ತಡ ತರುವಂತಹ ಕೆಲಸಗಳಿಂದ ದೂರವಿರಿ. ಈ ದಿನದ ಸಂಜೆಯ ವೇಳೆಯಲ್ಲಿ ವಾಹನ ಚಾಲನೆಯಲ್ಲಿ ಜಾಗರೂಕತೆ ಮಾಡಿ.

ಕನ್ಯಾ ಸಮಸ್ಯೆಗಳು ಮುಂದಿನ ದಿನಗಳಲ್ಲಿ ಸ್ವಲ್ಪ ಸ್ವಲ್ಪವಾಗಿ ದೂರಾಗಲಿದೆ. ಬೇಕರಿ ಪದಾರ್ಥಗಳ ಮಾರಾಟದಿಂದ ಲಾಭ. ಸಂಗತಿಗಳನ್ನು ಹಗುರವಾಗಿ ಪರಿಗಣಿಸುವ ಸ್ವಭಾವ ಬದಲಿಸಿಕೊಳ್ಳಿ. ಹೋರಾಟದಿಂದ ಯಶಸ್ಸು.

ತುಲಾ ನಿಮ್ಮ ಕೆಲಸಗಳನ್ನು ಸಾಧಿಸಿಕೊಳ್ಳಲೇಬೇಕಿದ್ದರೆ ಅವಿರತ ಶ್ರಮ ಅಗತ್ಯ ಮತ್ತು ಅನಿವಾರ್ಯ. ನಿಮ್ಮ ಹಿತಾಸಕ್ತಿಗಳಿಗೆ ಗಮನ ಕೊಡಿ. ಬಿಳಿಯಾದದ್ದೆಲ್ಲಾ ಹಾಲು ಎಂದು ನಂಬುವ ನಿಮ್ಮ ಮನೋಧರ್ಮದಿಂದ ಮೋಸ ಹೋಗುವಿರಿ.

ವೃಶ್ಚಿಕ ನೂತನ ಸ್ನೇಹಿತ ಅಥವಾ ಅಪರಿಚಿತ ವ್ಯಕ್ತಿಯ ಸಹಕಾರದಿಂದ ನಿಮ್ಮ ಕಾರ್ಯ ವ್ಯವಸ್ಥಿತವಾಗಿ ಸಮಯಕ್ಕೆ ಸರಿಯಾಗಿ ನಡೆಯಲಿದೆ. ಗೃಹದಲ್ಲಿ ಸಮಾರಂಭ ಅಥವಾ ವೃಥಾ ತಿರುಗಾಟದಿಂದಾಗಿ ಖರ್ಚು ಹೆಚ್ಚಾಗಲಿದೆ.

ಧನು ಪ್ರಭಾವಿ ವ್ಯಕ್ತಿಗಳೊಂದಿಗೆ ಹೆಚ್ಚಿನ ಸಂಪರ್ಕ ಉಪಕಾರಕ್ಕಿಂತ ತೊಂದರೆಗೆ ಮಾರ್ಗ ಹಾಕಿಕೊಟ್ಟ ಹಾಗೆ ಆಗುವುದು. ಆದ್ದರಿಂದ ಜೋಪಾನವಾಗಿರಿ. ನಿಸ್ವಾರ್ಥ ಸೇವೆಯಿಂದ ಗೌರವಾನ್ವಿತ ಸ್ಥಾನ ಲಭಿಸುತ್ತದೆ.

ಮಕರ  ಕರ್ತವ್ಯ ದೃಷ್ಟಿಯಿಂದ ವೃತ್ತಿಕ್ಷೇತ್ರದಲ್ಲಿ ಒಂದೇ ಮನಸ್ಸಿನಲ್ಲಿ ದುಡಿದರೆ ಸಮಾಧಾನ ಹೆಚ್ಚುತ್ತದೆ. ಅವಿವಾಹಿತರಿಗೆ ವಿವಾಹದ ವಿಚಾರದಲ್ಲಿ ಶುಭವಾಗುವ ಲಕ್ಷಣ. ನಾಗದೇವರ ಆರಾಧನೆಯಿಂದ ಶುಭ.

ಕುಂಭ ಅನಾವಶ್ಯಕ ಚಿಂತೆಯಿಂದ ಆರೋಗ್ಯದಲ್ಲಿ ಏರುಪೇರು. ಇಂದು ಬರುವ ನೂತನ ಯೋಚನೆಗಳು ಖರ್ಚಿಗೆ ದಾರಿಯಾದರೂ ಮುಂದಿನ ದಿನಗಳಲ್ಲಿ ಉಪಕಾರಿಯಾಗಿರುತ್ತದೆ. ಅದೃಷ್ಟದಾಯಕ ದಿನವಾಗಿರುತ್ತದೆ.

ಮೀನ ಹಿತಶತ್ರುಗಳ ದ್ವೇಷ ಅಸೂಯೆಯಿಂದ ಬರುತಿದ್ದ ಮನದ ಕ್ಲೇಶವು ದೂರಾಗುತ್ತದೆ. ಕಿಂಚಿತ್ ಕಾರ್ಯಸಿದ್ಧಿಯಿಂದಲೂ ನೆಮ್ಮದಿ. ಅನೇಕ ಬಗೆಯ ಶುಭವಾರ್ತೆಗಳು ನೆಮ್ಮದಿಗೆ ಕಾರಣವಾದೀತು.

ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

Leave a Reply

Your email address will not be published. Required fields are marked *