ವೈಶಾಖ ಅಮಾವಾಸ್ಯೆಯ ಮಹತ್ವದ ಬಗ್ಗೆ ತಿಳಿದಿದೆಯೇ ನಿಮಗೆ ?

ಜ್ಯೋತಿಷ್ಯ

ಪ್ರತಿ ತಿಂಗಳು ಬರುವ ಅಮಾವಾಸ್ಯೆಗೂ ಅದರದ್ದೇ ಆದ ಮಹತ್ವ ಇರುತ್ತದೆ, ಅದೇ ರೀತಿ ಪ್ರತಿ ತಿಂಗಳು ಬರುವ ಒಂದೊಂದು ಅಮಾವಾಸ್ಯೆಗೂ ಒಂದೊಂದು ಹೆಸರನ್ನು ನೀಡಲಾಗಿದೆ. ಆದ್ದರಿಂದ ಈ ತಿಂಗಳು 30ನೇ ತಾರೀಕು ಬಂದಿರುವ ಅಮಾವಾಸ್ಯೆಯನ್ನು ಶನಿ ಅಮಾವಾಸ್ಯೆಯೆಂದು ಮತ್ತು ವೈಶಾಖ ಅಮವಾಸ್ಯೆ ಎಂದು ಕರೆಯಲಾಗುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

ಈ ತಿಂಗಳ ಅಮಾವಾಸ್ಯೆಯ ದಿನವೇ ಸೂರ್ಯಗ್ರಹಣ ಆಗುತ್ತಿರುವುದರಿಂದ ಈ ಅಮಾವಾಸ್ಯೆ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ವೈಶಾಖ ಅಮವಾಸ್ಯೆ ಅಥವಾ ಶನಿ ಅಮಾವಾಸ್ಯೆ ಏಪ್ರಿಲ್ 30 ನೇ ತಾರೀಕು ಅಂದರೆ ಶನಿವಾರ ದಿನ ಸಂಭವಿಸಲಿದೆ. ಈ ಅಮಾವಾಸ್ಯೆ ತಿಥಿ ಮಧ್ಯರಾತ್ರಿ 12 ಗಂಟೆ 58 ನಿಮಿಷಕ್ಕೆ ಪ್ರಾರಂಭವಾಗಿ ಮೇ 1ನೇ ತಾರೀಖು ಮಧ್ಯರಾತ್ರಿ 1 ಗಂಟೆ 58 ನಿಮಿಷಕ್ಕೆ ಕೊನೆಗೊಳ್ಳಲಿದೆ.

ಪೂರ್ಣಪ್ರಮಾಣದ ಅಮವಾಸ್ಯೆಯ ಸಮಯ ಏಪ್ರಿಲ್ 30 ನೇ ತಾರೀಕು ಇರುವುದರಿಂದ ಅಮಾವಾಸ್ಯೆ ಪೂಜೆಯನ್ನು ಶನಿವಾರದ ದಿನ ನೆರವೇರಿಸಬೇಕು. ಶನಿ ಅಮಾವಾಸ್ಯೆಯ ದಿನ ಶನಿದೇವರನ್ನು ಯಾರು ಭಕ್ತಿಯಿಂದ ಪೂಜಿಸುತ್ತಾರೋ ಅವರಿಗೆ ಶನಿಕಾಟ ಎಂಬುದು ಕಾಡುವುದಿಲ್ಲ. ಅದೇ ರೀತಿ ಶನಿ ಅಮಾವಾಸ್ಯೆ ದಿನ ಸೂರ್ಯ ಗ್ರಹಣವು ಕೂಡ ಇರುವುದರಿಂದ ವಿಶೇಷವಾದ ರೀತಿಯಲ್ಲಿ ಪೂಜೆಯನ್ನು ನೆರವೇರಿಸಬೇಕು.

ಈ ಸೂರ್ಯ ಗ್ರಹಣವು ಭಾರತದಲ್ಲಿ ಗೋಚರ ಆಗುತ್ತಿಲ್ಲ, ಹಾಗಾಗಿ ಗ್ರಹಣದ ಸೂತಕವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಅಂಶಗಳು ಇಲ್ಲ. ಆದ್ದರಿಂದ ಪ್ರತಿ ಅಮಾವಾಸ್ಯೆಯಂದು ಯಾವ ರೀತಿ ಲಕ್ಷ್ಮಿ ದೇವಿಗೆ ಪೂಜೆ ಮಾಡುತ್ತಿರೋ ಆ ರೀತಿ ಲಕ್ಷ್ಮಿ ದೇವಿಗೆ ಪೂಜೆಯನ್ನು ಮಾಡಬೇಕು. ಶನಿ ಅಮಾವಾಸ್ಯೆ ಆಗಿರುವುದರಿಂದ ಶನಿ ದೇವರನ್ನು ಭಕ್ತಿಯಿಂದ ಪೂಜಿಸಬೇಕು.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

Leave a Reply

Your email address will not be published. Required fields are marked *