Your cart is currently empty!
Author: 53721pwpadmin
ಮನೆಗೆ ಹಾಗೂ ಮನೆಯಲ್ಲಿರುವ ಸದಸ್ಯರಿಗೆ ಅದೃಷ್ಟ ಬರಬೇಕೆಂದರೆ ಈ ಚಿಕ್ಕ ಕೆಲಸವನ್ನು ಮಾಡಿ.
ನಾವು ವಾಸಿಸುವ ಮನೆಗೆ ಅದೃಷ್ಟ ಬರಬೇಕೆಂದರೆ ಯಾವ ಕೆಲವೊಂದು ವಸ್ತುಗಳನ್ನು ಯಾವ ವಿಧಿ ವಿಧಾನವಾಗಿ ಇಟ್ಟುಕೊಳ್ಳಬೇಕು ಮತ್ತು ಆ ವಸ್ತುಗಳನ್ನು ಯಾವ ರೀತಿ ಜೋಡನೆ ಮಾಡಿಕೊಳ್ಳಬೇಕು ಮತ್ತು ಯಾವ ದಿಕ್ಕಿನಲ್ಲಿ ಇಟ್ಟರೆ ಅದೃಷ್ಟವೆಂಬುದು ಮನೆಗೆ ಬರುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಮನೆ ಎಂದ ಮೇಲೆ ಹಲವಾರು ಜನರು ಇರುತ್ತಾರೆ, ಹೀಗೆ ಮನೆಯಲ್ಲಿದ್ದ ಎಲ್ಲ ಸದಸ್ಯರಿಗೂ ಅದೃಷ್ಟ ಬರಬೇಕೆಂದರೆ ಮನೆಯ ವಾಸ್ತು ಸರಿಯಾಗಿರಬೇಕು. ಮನೆಯಲ್ಲಿ ವಾಸ್ತು ಯಾವ ಪ್ರಕಾರ ಹೇಗೆ ಇರಬೇಕು ಎಂಬುದನ್ನು ಅರಿತು ನಡೆದರೆ ಅದೃಷ್ಟವೆಂಬುದು ದೊರೆಯುತ್ತದೆ. ಇದರಿಂದ ಮನೆಗೂ ಅದೃಷ್ಟ ಬರುತ್ತದೆ ಹಾಗೂ ಮನೆಯಲ್ಲಿ ವಾಸ ಮಾಡುವ ಸದಸ್ಯರಿಗೂ ಅದೃಷ್ಟ ದೊರಕುತ್ತದೆ.ಮನೆಯಲ್ಲಿ ಅದೃಷ್ಟ ಬರಬೇಕೆಂದರೆ ಮನೆಯಲ್ಲಿರುವ ಕಿಟಕಿಗಳಿಗೆ ಹಾಕುವ ಕರ್ಟನ್ ಕೆಂಪು ಅಥವಾ ಹಸಿರು ಬಣ್ಣ ಆಗಿರಬೇಕು. ಈ ಬಣ್ಣದಿಂದ ಕೂಡಿದ ಕರ್ಟನ್ ಹಾಕಿದರೆ ಅದೃಷ್ಟ ಎಂಬುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ. ಮನೆಯ ವಾಯುವ್ಯ ದಿಕ್ಕಿನಲ್ಲಿ ಬಿಳಿ ಬಣ್ಣದ ಪ್ಲಾಸ್ಟಿಕ್ ಹೂವನ್ನು ಅದೇ ರೀತಿ ನೈರುತ್ಯ ದಿಕ್ಕಿನಲ್ಲಿ ಹಸಿರು ಬಣ್ಣದ ಪ್ಲಾಸ್ಟಿಕ್ ಹೂವು ಇಡುವುದರಿಂದ ಅದೃಷ್ಟ ಎಂಬುದು ಬೇಗನೆ ಲಭಿಸುತ್ತದೆ.
ಈಶಾನ್ಯದಿಕ್ಕಿನಲ್ಲಿ ತಾಮ್ರದ ಚೊಂಬಿನಿಂದ ನೀರನ್ನು ತುಂಬಿ ಅದರ ಒಳಗೆ ಮುತ್ತಿನ ಹಾರವನ್ನು ಹಾಕಿ ಇಡುವುದರಿಂದ ಲಕ್ಷ್ಮೀದೇವಿಯು ಶಾಶ್ವತವಾಗಿ ಇರುತ್ತಾಳೆ ಮತ್ತು ಅದೃಷ್ಟವನ್ನು ಮನೆಗೆ ತರುತ್ತಾಳೆ. ಪ್ರತಿದಿನ ತಾಮ್ರದ ಚೊಂಬಿನಲ್ಲಿ ತುಂಬಿದ ನೀರನ್ನು ತುಳಸಿ ಗಿಡಕ್ಕೆ ಹಾಕಿ ನಂತರ ಚೆನ್ನಾಗಿ ತೊಳೆದು ಮತ್ತೆ ಚಾಂಬಿಗೆ ನೀರನ್ನು ಹಾಕಿ ಇಡುವುದರಿಂದ ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಬಹುದು.
ಒಂದು ಟೊಮೋಟೊ ಹಾಗೂ ಉಪ್ಪನ್ನು ಎಡಗೈಯಲ್ಲಿ ಹಿಡಿದುಕೊಂಡು 7 ಬಾರಿ ಬಲದಿಂದ ಎಡಕ್ಕೆ ಹಾಗೂ ಎಡದಿಂದ ಬಲಕ್ಕೆ ಏಳು ಬಾರಿ ದೃಷ್ಟಿ ತೆಗೆದು ಯಾರು ಓಡಾಡದೆ ಇರುವ ಜಾಗದಲ್ಲಿ ಅಥವಾ ಮೂರು ದಾರಿ ಸೇರುವ ಜಾಗದಲ್ಲಿ ಅಥವಾ ಹರಿಯುವ ನೀರಿಗೆ ಇದನ್ನು ಹಾಕುವುದರಿಂದ ದೋಷಗಳೆಲ್ಲ ಮುಕ್ತವಾಗಿ ಮನೆಗೆ ಅದೃಷ್ಟವೆಂಬುದು ಪ್ರಾಪ್ತಿಯಾಗುತ್ತದೆ.
ಮನೆಯ ಸದಸ್ಯರೆಲ್ಲರೂ ಒಟ್ಟಿಗೆ ಇರುವ ಭಾವಚಿತ್ರವನ್ನು ನೈರುತ್ಯ ದಿಕ್ಕಿನಲ್ಲಿ ಇಡುವುದರಿಂದ ಅದೃಷ್ಟ ಎಂಬುದು ಪ್ರಾಪ್ತಿಯಾಗುತ್ತದೆ. ಅದೇ ರೀತಿ ಗ್ಯಾಸ್ ಸಿಲಿಂಡರ್ ಮತ್ತು ಡಸ್ಟ್ಬಿನ್ ಆಗ್ನೇಯ ದಿಕ್ಕಿನಲ್ಲಿದ್ದರೆ ತುಂಬಾ ಒಳ್ಳೆಯದು. ಹಾಲು, ಮೊಸರು, ಅಕ್ಕಿ ಈ ವಸ್ತುಗಳನ್ನು ವಾಯುವ್ಯ ದಿಕ್ಕಿನಲ್ಲಿ ಇಟ್ಟರೆ ಅದೃಷ್ಟ ಎಂಬುದು ಒಲಿಯುತ್ತದೆ. ಅಡುಗೆ ಎಣ್ಣೆಯನ್ನು ಪೂರ್ವದಿಕ್ಕಿನಲ್ಲಿ ಇಡುವುದರಿಂದ ಬಹಳಷ್ಟು ಒಳ್ಳೆಯದು. ಈ ವಸ್ತುಗಳನ್ನು ಈ ರೀತಿಯಾಗಿ ಇಡುವುದರಿಂದ ಲಕ್ಷ್ಮೀದೇವಿಯ ಸಂಪೂರ್ಣ ಕೃಪೆ ಮನೆಗೆ ಹಾಗೂ ಮನೆಯಲ್ಲಿರುವ ಎಲ್ಲಾ ಸದಸ್ಯರಿಗೂ ಲಭಿಸುತ್ತದೆ.
ಉದ್ಯೋಗದಲ್ಲಿ ಬಡ್ತಿ ಸಿಗಬೇಕೆಂದರೆ ಏನು ಮಾಡಬೇಕೆಂಬುದು ತಿಳಿದಿದೆಯೇ ನಿಮಗೆ ?
ಪ್ರತಿಯೊಬ್ಬರಿಗೂ ತಾವು ಮಾಡುವ ಕೆಲಸದಲ್ಲಿ ಉನ್ನತಿ ದೊರಕಬೇಕು ಹಾಗೂ ಬಡ್ತಿ ಸಿಗಬೇಕೆಂಬ ಆಸೆ ಇದ್ದೇ ಇರುತ್ತದೆ. ಆದ್ದರಿಂದ ಉದ್ಯೋಗದಲ್ಲಿ ಬಡ್ತಿ ಸಿಗಬೇಕೆಂದರೆ ಯಾವ ರೀತಿಯ ಪೂಜೆಯನ್ನು ಮಾಡಿದರೆ ಬಡ್ತಿ ದೊರಕುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಗೋಮತಿ ಚಕ್ರವು ಸಮುದ್ರದ ಪ್ರಾಂತ್ಯದಲ್ಲಿ ಸಿಗುವ ವಸ್ತುವಾಗಿದೆ. ಸಮುದ್ರದ ಪ್ರಾಂತ್ಯದಲ್ಲಿ ಸಿಗುವ ಕಾರಣದಿಂದಾಗಿ ಗೋಮತಿ ಚಕ್ರವು ಲಕ್ಷ್ಮಿ ದೇವಿಗೆ ಪ್ರಿಯವಾದದ್ದು. ಮೊದಲಿಗೆ ಮೂರು ಗೋಮತಿ ಚಕ್ರವನ್ನು ತೆಗೆದುಕೊಂಡು ಬೆಳ್ಳಿಯಿಂದ ಕೋಟಿಂಗ್ ಮಾಡಿ ಲಾಕೆಟ್ ಮಾಡಿಕೊಂಡು ಇಟ್ಟುಕೊಳ್ಳಬೇಕು.
ಶುಕ್ರವಾರದ ದಿನದಂದು ದೇವರಕೋಣೆಯಲ್ಲಿ ಲಕ್ಷ್ಮೀದೇವಿಯ ಚಿತ್ರಪಟದ ಮುಂದೆ ಗೋಮತಿ ಚಕ್ರವನ್ನು ಇಟ್ಟು ದೀಪವನ್ನು ಹಚ್ಚಿ ಅರಿಶಿನ-ಕುಂಕುಮವನ್ನು ಹಾಕಿ ನೈವೇದ್ಯವನ್ನು ಸಮರ್ಪಣೆ ಮಾಡಿ ತದನಂತರ ಪೂಜೆಯನ್ನು ಮಾಡಿ ಗೋಮತಿ ಚಕ್ರದಿಂದ ಮಾಡಲ್ಪಟ್ಟ ಡಾಲರ್ ಅಥವಾ ರಾಕೆಟ್ ಅನ್ನು ಧರಿಸಿಕೊಳ್ಳಬೇಕು.
ಗೋಮತಿ ಚಕ್ರದಿಂದ ಮಾಡಿದ ಹಾರವನ್ನು ಅಥವಾ ರಾಕೆಟ್ ಅನ್ನು ಮಾಂಸಹಾರವನ್ನು ಸೇವಿಸಿದ ದಿನ ಹಾಕಿಕೊಳ್ಳಬಾರದು. ರಾತ್ರಿಯ ಸಮಯದಲ್ಲಿ ಮಲಗುವಾಗ ಗೋಮತಿ ಚಕ್ರದಿಂದ ಮಾಡಿದ ಸರವನ್ನು ತೆಗೆದಿಟ್ಟು ಮಲಗಬೇಕು. ಶುಕ್ರವಾರದ ದಿನ ಹಾಲಿನಿಂದ ಮಾಡಿದ ಪದಾರ್ಥವನ್ನು ಅಥವಾ ಅನ್ನದಿಂದ ಮಾಡಿದ ಆಹಾರವನ್ನು ಬುದ್ದಿಮಾಂದ್ಯ ಮಕ್ಕಳಿಗೆ ಅಥವಾ ಕಡುಬಡವರಿಗೆ ಕೊಡುವುದರಿಂದ ಕಾರ್ಯವು ಸಂಪೂರ್ಣವಾಗುತ್ತದೆ.ಈ ರೀತಿಯಾಗಿ ಮಾಡುವುದರಿಂದ ನಾವು ಮಾಡುವ ಕೆಲಸದಲ್ಲಿ ಸುಲಭವಾಗಿ ಬಡ್ತಿಯನ್ನು ಪಡೆದುಕೊಳ್ಳಬಹುದು.
ಅಮಾವಾಸ್ಯೆ ಮುಗಿದ ಮರುಕ್ಷಣವೇ ದ್ವಾದಶರಾಶಿಗಳಿಗೆ ದೀಪಾವಳಿ ತನಕ ಅಖಂಡ ರಾಜಯೋಗ.
ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ ದೇವಿ ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.
ಮೇಷ ಪ್ರತಿಭಾ ಪ್ರದರ್ಶನದ ಅವಕಾಶದೊಂದಿಗೆ ಉತ್ತಮ ಆದಾಯ ಮತ್ತು ಗೌರವ ಪ್ರಾಪ್ತವಾಗುವ ಅವಕಾಶ. ಮುಂದಿನ ದಿನಗಳಲ್ಲಿ ಉತ್ತಮ ಅವಕಾಶ. ಪ್ರಯಾಣದಲ್ಲಿ ಸುಖಾನುಭವ ಉಂಟಾಗುವುದು.
ವೃಷಭ ವ್ಯವಹಾರದಲ್ಲಿ ಕೌಶಲದಿಂದಾಗಿ ಹೆಚ್ಚಿನ ಲಾಭ. ಹೊಸ ಉದ್ಯಮದ ಆರಂಭದ ಬಗ್ಗೆ ಚಿಂತನೆಗಳು ಸಾಕಾರಗೊಳ್ಳುವವು. ಇಚ್ಛೆಯಂತೆ ಭೂಮಿ ಅಥವಾ ಮನೆ ಖರೀದಿ ಭಾಗ್ಯ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ಮಿಥುನ ಮನೆಗೆ ಸೋದರ ಸಂಬಂಧಿಗಳ ಆಗಮನದಿಂದ ಹಬ್ಬದ ವಾತಾವರಣ. ಮಕ್ಕಳ ಮದುವೆ ಕಾರ್ಯಕ್ಕೆ ಹೊಸ ತಿರುವು ಉಂಟಾಗಲಿದೆ. ಅಚ್ಚರಿಯಿಂದ ಕೂಡಿದ ದಿನವಾಗಿ ಪರಿಣಮಿಸುವುದು.
ಕಟಕ ಬೃಹತ್ ಯೋಜನೆಗಳಿಗೆ ಎಲ್ಲ ಸನ್ನಿವೇಶಗಳು ಅನುಕೂಲಕರವಾಗಿ ಪರಿಣಮಿಸಲಿವೆ. ಹೊಸ ಹೊಸ ಅವಕಾಶಗಳು ನಿಮ್ಮನ್ನು ಅರಸಿ ಬರಲಿವೆ. ವೈವಾಹಿಕ ಮಾತುಕತೆಯಿಂದ ತೃಪ್ತಿಕರ ಸಮಾಚಾರ ಕೇಳಿಬರಲಿದೆ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ಸಿಂಹ ಸ್ವತ್ತು ವಿವಾದಗಳಲ್ಲಿ ಬಂಧುಗಳೊಡನೆ ಸೌಹಾರ್ದ ಮಾತುಕತೆಯಿಂದ ಲಾಭಕರವಾದ ನಿರ್ಧಾರಗಳು ಹೊರಬರಲಿವೆ. ಪಿತ್ರಾರ್ಜಿತವಾದ ಆಸ್ತಿ ನಿಮ್ಮ ಪಾಲಿಗೆ ದೊರಕುವುದು. ಬಂಧುಗಳೊಂದಿಗಿನ ವಿರಸ ಶಮನ.
ಕನ್ಯಾ ಪ್ರಯೋಗಶೀಲರಿಗೆ ಅನಿರೀಕ್ಷಿತ ರೀತಿಯಲ್ಲಿ ಫಲಿತಾಂಶ ದೊರೆಯಲಿದೆ. ಉನ್ನತ ಅಧಿಕಾರಿಗಳಿಗೆ ಅಚ್ಚರಿ ಮೂಡಿಸುವ ಕಾರ್ಯ ಮಾಡಲಿದ್ದೀರಿ. ಉದ್ಯಮಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕುವುದು. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ತುಲಾ ನಿಮ್ಮ ಸನ್ನಡತೆಯಿಂದಾಗಿ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳುವಿರಿ. ಸಮಾಜ ಸೇವೆಯು ಹೆಚ್ಚಿನ ಕೆಲಸ ಕಾರ್ಯಗಳೊಂದಿಗೆ ಗೌರವವನ್ನು ತಂದುಕೊಡಲಿದೆ. ಆರೋಗ್ಯದ ಬಗ್ಗೆ ಗಮನವಿರಲಿ.
ವೃಶ್ಚಿಕ ಹೊಸ ಉದ್ಯಮಕ್ಕೆ ಕಾಲಿಡುವ ಧಾವಂತದಿಂದ ಕೆಲಸ ಕಾರ್ಯಗಳನ್ನು ಮಾಡಲಿದ್ದೀರಿ. ಗುರಿ ತಲುಪುವ ಹಾದಿಯಲ್ಲಿ ಸ್ನೇಹಿತರ ಸಹಾಯ ಸಹಕಾರ ದೊರಕಲಿದೆ. ಸಂಗಾತಿಯಿಂದ ಸಂತಸದ ವಿಚಾರ ಕೇಳಲಿದ್ದೀರಿ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ಧನು ಸತ್ಕಾರ್ಯಗಳಿಗೆ ಸಹಾಯ ಕೋರಿ ಬರುವವರಿಗೆ ಸಾಧ್ಯವಾದ ಸಹಾಯ ಹಸ್ತ ಚಾಚುವಿರಿ. ಹೋಟೆಲ್, ದರ್ಶಿನಿ, ಮುಂತಾದವುಗಳ ವ್ಯವಹಾರದಲ್ಲಿ ಸ್ವಲ್ಪ ಹಿನ್ನಡೆ ಕಂಡುಬರುವುದು.
ಮಕರ ವೈಯಕ್ತಿಕ ಜೀವನದಲ್ಲಿನ ವಿಚಾರಗಳನ್ನು ಸ್ಪಷ್ಟಪಡಿಸಿಕೊಳ್ಳುವ ದಿಕ್ಕಿನಲ್ಲಿ ಗಣ್ಯರೊಂದಿಗೆ ಮುಖಾಮುಖಿ ಸಂಭಾಷಣೆ ಮಾಡಬೇಕಾದೀತು. ದುಡುಕು ಸ್ವಭಾವದಿಂದಾಗಿ ತೊಂದರೆ ಎದುರಿಸ ಬೇಕಾದೀತು. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ಕುಂಭ ಹೊಸ ಉದ್ಯಮವನ್ನು ನಡೆಸುವ ಯೋಜನೆ ಕೈಗೂಡುವ ಸಾಧ್ಯತೆ. ಆರೋಗ್ಯದಲ್ಲಿ ಹಿನ್ನಡೆ ಅನುಭವಿಸುವ ಸಾಧ್ಯತೆ. ನಡೆಸಲಿಚ್ಛಿಸುವ ವ್ಯವಹಾರಗಳ ವಿಚಾರದಲ್ಲಿ ಸ್ಪಷ್ಟ ಚಿತ್ರಣ ಮೂಡಿಬರಲಿದೆ.
ಮೀನ ನಿಮ್ಮ ವ್ಯಾಪಾರದಲ್ಲಿ ಈ ದಿನದಿಂದ ಹಣದ ಹರಿವು ಸುಗಮವಾಗಿ ವ್ಯವಹಾರದಲ್ಲಿ ಉನ್ನತಿಯತ್ತ ಸಾಗಲಿದ್ದೀರಿ. ವಾಹನ, ಯಂತ್ರೋಪಕರಣಗಳ ವ್ಯಾಪಾರಿಗಳಿಗೆ ಉತ್ತಮ ವ್ಯವಹಾರದಿಂದಾಗಿ ಉತ್ತಮ ಲಾಭ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ಮಹಾಲಯ ಅಮಾವಾಸ್ಯೆ ಅಥವಾ ಪಿತೃಪಕ್ಷದ ದಿನದಂದು ಯಾವ ಪ್ರಾಣಿಗಳಿಗೆ ಆಹಾರ ನೀಡಲಾಗುತ್ತದೆ ಗೊತ್ತೇ ನಿಮಗೆ ?
ಅಕ್ಟೋಬರ್ 6 ವಿಶೇಷವಾದ ಮಹಾಲಯ ಅಮಾವಾಸ್ಯೆ ಮತ್ತು ಸರ್ವಪಿತೃ ಅಮಾವಾಸ್ಯೆ ಎಂದು ಕೂಡ ಕರೆಯಲಾಗುತ್ತದೆ. ಬಹಳ ಶಕ್ತಿಶಾಲಿಯಾದ ಅಮಾವಾಸ್ಯೆ ದಿನ ಪೂಜಾ ವಿಧಿವಿಧಾನಗಳು ಯಾವ ರೀತಿ ಇರಬೇಕು ಮತ್ತು ಇದರಿಂದ ಸಿಗುವ ಪ್ರಯೋಜನಗಳು ಏನು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಭಾದ್ರಪದ ಮಾಸದ ಕೃಷ್ಣ ಅಮಾವಾಸ್ಯೆ ದಿನದಂದು ಸರ್ವಪಿತೃ ಅಮವಾಸ್ಯೆ,ಮಹಾಲಯ ಅಮವಾಸ್ಯೆ ಎಂದು ಕೂಡ ಹೇಳಲಾಗುತ್ತದೆ. ಆ ದಿನ ಶ್ರಾದ್ಧ, ತರ್ಪಣ, ಪಿಂಡ ದಾನ ಹೀಗೆ ಇತ್ಯಾದಿ ಕೆಲಸಗಳನ್ನು ಮಾಡಿದ ನಂತರ ಆಹಾರವನ್ನು ನೀಡುವ ಸಂಪ್ರದಾಯ ಹಿಂದಿನಿಂದಲೂ ಬಂದಿದೆ. ಈ ವರ್ಷ ಅಕ್ಟೋಬರ್ 6 ರಂದು ಸರ್ವಪಿತೃ ಅಮವಾಸ್ಯೆ ಆಚರಿಸಲಾಗುತ್ತದೆ. ಈ ದಿನ ಪಿತೃಗಳನ್ನು ನರಕದಿಂದ ರಕ್ಷಿಸುವ ಕಾರ್ಯ ಎಂದು ಶಾಸ್ತ್ರಗಳು ಹೇಳುತ್ತವೆ.
ಈ ದಿನ ಮಾಡುವ ಕೆಲಸದಿಂದ ಮಗನನ್ನು ಪಿತೃ ದೋಷದಿಂದ ಮುಕ್ತಗೊಳಿಸುತ್ತದೆ. ಈ ದಿನ ಗೋವು ಬಲಿ, ಶ್ವಾನ ಬಲಿ, ಕಾಗೆ ಬಲಿ ಹೀಗೆ ಎಲ್ಲಾ ಪ್ರಾಣಿಗಳಿಗೆ ಆಹಾರವನ್ನು ನೀಡಬೇಕಾಗುತ್ತದೆ. ಈ ಪ್ರಾಣಿಗಳು ಆಹಾರವನ್ನು ಸ್ವೀಕರಿಸಿದರೆ ಪಿತೃಗಳು ತೃಪ್ತಿಯಾಗುತ್ತಾರೆ ಎಂಬ ನಂಬಿಕೆ ಇದೆ. ತದನಂತರ ಬ್ರಾಹ್ಮಣರಿಗೆ ಆಹಾರವನ್ನು ನೀಡಲಾಗುತ್ತದೆ. ಈ ದಿನ ಎಲ್ಲರಿಗೂ ಬಟ್ಟೆ ಹಾಗೂ ದಕ್ಷಿಣೆಯನ್ನು ನೀಡಲಾಗುತ್ತದೆ. ಈ ರೀತಿ ಮಾಡುವುದರಿಂದ ಜೀವನದಲ್ಲಿರುವ ತೊಂದರೆಗಳು ದೂರವಾಗುತ್ತದೆ.
ಬುಧವಾರದ ದಿನ ಮನೆಯಲ್ಲಿ ಮಾಡಿದ ಆಹಾರವನ್ನು ಪ್ರಾಣಿಗಳಿಗೆ ನೀಡುವುದರಿಂದ ಎಲ್ಲವೂ ಕೂಡ ಒಳ್ಳೆಯದಾಗುತ್ತದೆ ಮತ್ತು ಹಿರಿಯರಿಂದಲೂ ಆಶೀರ್ವಾದ ದೊರಕುತ್ತದೆ. ಬಹುಮುಖ್ಯವಾಗಿ ಅರಳಿ ಮರಕ್ಕೆ ಅರ್ಪಿಸುವುದರಿಂದ ಜೀವನದಲ್ಲಿ ಏಳಿಗೆಯನ್ನು ಕಾಣಬಹುದು. ಅರಳಿ ಮರಕ್ಕೆ ಆಹಾರವನ್ನು ಅರ್ಪಿಸಿದ ನಂತರ ಶ್ರದ್ಧಾಭಕ್ತಿಯಿಂದ ಪೂಜೆಯನ್ನು ಸಲ್ಲಿಸಬೇಕು. ಒಂದು ಪಾತ್ರೆಯಲ್ಲಿ ಹಾಲು,ಉಪ್ಪು,ನೀರು,ಎಳ್ಳು , ಬಾರ್ಲಿ ಮತ್ತು ಜೇನುತುಪ್ಪ ಇದನ್ನು ಮಿಶ್ರಣಮಾಡಿ ಅರಳಿಮರದ ಬೇರಿಗೆ ಅರ್ಪಿಸಬೇಕು. ಅರ್ಪಿಸಿದ ನಂತರ ಭಗವಂತನಾದ ವಿಷ್ಣು ಹಾಗೂ ಶ್ರೀಕೃಷ್ಣನನ್ನು ಸ್ಮರಿಸಬೇಕು ಇದರಿಂದ ಅವರು ಸಂತುಷ್ಟರಾಗುತ್ತಾರೆ. ನಂತರ ಮನೆಯ ಮುಖ್ಯ ದ್ವಾರದ ಬಾಗಿಲ ಬಳಿ ಎಡಕ್ಕೆ ಹಾಗೂ ಬಲಕ್ಕೆ ಒಂದು ದೀಪವನ್ನು ಹಚ್ಚಬೇಕು. ಈ ರೀತಿ ಮಾಡುವುದರಿಂದ ಮನೆಯಲ್ಲಿ ಸಂತೋಷ ಮತ್ತು ಹಿರಿಯರ ಆಶೀರ್ವಾದ ದೊರಕುತ್ತದೆ.
ಮಹಾಲಯ ಅಮಾವಾಸ್ಯೆ ಅಥವಾ ಪಿತೃಪಕ್ಷದ ದಿನದಂದು ಯಾವ ಪ್ರಾಣಿಗಳಿಗೆ ಆಹಾರ ನೀಡಲಾಗುತ್ತದೆ ಗೊತ್ತೇ ನಿಮಗೆ ?
ಅಕ್ಟೋಬರ್ 6 ವಿಶೇಷವಾದ ಮಹಾಲಯ ಅಮಾವಾಸ್ಯೆ ಮತ್ತು ಸರ್ವಪಿತೃ ಅಮಾವಾಸ್ಯೆ ಎಂದು ಕೂಡ ಕರೆಯಲಾಗುತ್ತದೆ. ಬಹಳ ಶಕ್ತಿಶಾಲಿಯಾದ ಅಮಾವಾಸ್ಯೆ ದಿನ ಪೂಜಾ ವಿಧಿವಿಧಾನಗಳು ಯಾವ ರೀತಿ ಇರಬೇಕು ಮತ್ತು ಇದರಿಂದ ಸಿಗುವ ಪ್ರಯೋಜನಗಳು ಏನು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಭಾದ್ರಪದ ಮಾಸದ ಕೃಷ್ಣ ಅಮಾವಾಸ್ಯೆ ದಿನದಂದು ಸರ್ವಪಿತೃ ಅಮವಾಸ್ಯೆ,ಮಹಾಲಯ ಅಮವಾಸ್ಯೆ ಎಂದು ಕೂಡ ಹೇಳಲಾಗುತ್ತದೆ. ಆ ದಿನ ಶ್ರಾದ್ಧ, ತರ್ಪಣ, ಪಿಂಡ ದಾನ ಹೀಗೆ ಇತ್ಯಾದಿ ಕೆಲಸಗಳನ್ನು ಮಾಡಿದ ನಂತರ ಆಹಾರವನ್ನು ನೀಡುವ ಸಂಪ್ರದಾಯ ಹಿಂದಿನಿಂದಲೂ ಬಂದಿದೆ. ಈ ವರ್ಷ ಅಕ್ಟೋಬರ್ 6 ರಂದು ಸರ್ವಪಿತೃ ಅಮವಾಸ್ಯೆ ಆಚರಿಸಲಾಗುತ್ತದೆ. ಈ ದಿನ ಪಿತೃಗಳನ್ನು ನರಕದಿಂದ ರಕ್ಷಿಸುವ ಕಾರ್ಯ ಎಂದು ಶಾಸ್ತ್ರಗಳು ಹೇಳುತ್ತವೆ.
ಈ ದಿನ ಮಾಡುವ ಕೆಲಸದಿಂದ ಮಗನನ್ನು ಪಿತೃ ದೋಷದಿಂದ ಮುಕ್ತಗೊಳಿಸುತ್ತದೆ. ಈ ದಿನ ಗೋವು ಬಲಿ, ಶ್ವಾನ ಬಲಿ, ಕಾಗೆ ಬಲಿ ಹೀಗೆ ಎಲ್ಲಾ ಪ್ರಾಣಿಗಳಿಗೆ ಆಹಾರವನ್ನು ನೀಡಬೇಕಾಗುತ್ತದೆ. ಈ ಪ್ರಾಣಿಗಳು ಆಹಾರವನ್ನು ಸ್ವೀಕರಿಸಿದರೆ ಪಿತೃಗಳು ತೃಪ್ತಿಯಾಗುತ್ತಾರೆ ಎಂಬ ನಂಬಿಕೆ ಇದೆ. ತದನಂತರ ಬ್ರಾಹ್ಮಣರಿಗೆ ಆಹಾರವನ್ನು ನೀಡಲಾಗುತ್ತದೆ. ಈ ದಿನ ಎಲ್ಲರಿಗೂ ಬಟ್ಟೆ ಹಾಗೂ ದಕ್ಷಿಣೆಯನ್ನು ನೀಡಲಾಗುತ್ತದೆ. ಈ ರೀತಿ ಮಾಡುವುದರಿಂದ ಜೀವನದಲ್ಲಿರುವ ತೊಂದರೆಗಳು ದೂರವಾಗುತ್ತದೆ.
ಬುಧವಾರದ ದಿನ ಮನೆಯಲ್ಲಿ ಮಾಡಿದ ಆಹಾರವನ್ನು ಪ್ರಾಣಿಗಳಿಗೆ ನೀಡುವುದರಿಂದ ಎಲ್ಲವೂ ಕೂಡ ಒಳ್ಳೆಯದಾಗುತ್ತದೆ ಮತ್ತು ಹಿರಿಯರಿಂದಲೂ ಆಶೀರ್ವಾದ ದೊರಕುತ್ತದೆ. ಬಹುಮುಖ್ಯವಾಗಿ ಅರಳಿ ಮರಕ್ಕೆ ಅರ್ಪಿಸುವುದರಿಂದ ಜೀವನದಲ್ಲಿ ಏಳಿಗೆಯನ್ನು ಕಾಣಬಹುದು. ಅರಳಿ ಮರಕ್ಕೆ ಆಹಾರವನ್ನು ಅರ್ಪಿಸಿದ ನಂತರ ಶ್ರದ್ಧಾಭಕ್ತಿಯಿಂದ ಪೂಜೆಯನ್ನು ಸಲ್ಲಿಸಬೇಕು. ಒಂದು ಪಾತ್ರೆಯಲ್ಲಿ ಹಾಲು,ಉಪ್ಪು,ನೀರು,ಎಳ್ಳು , ಬಾರ್ಲಿ ಮತ್ತು ಜೇನುತುಪ್ಪ ಇದನ್ನು ಮಿಶ್ರಣಮಾಡಿ ಅರಳಿಮರದ ಬೇರಿಗೆ ಅರ್ಪಿಸಬೇಕು. ಅರ್ಪಿಸಿದ ನಂತರ ಭಗವಂತನಾದ ವಿಷ್ಣು ಹಾಗೂ ಶ್ರೀಕೃಷ್ಣನನ್ನು ಸ್ಮರಿಸಬೇಕು ಇದರಿಂದ ಅವರು ಸಂತುಷ್ಟರಾಗುತ್ತಾರೆ. ನಂತರ ಮನೆಯ ಮುಖ್ಯ ದ್ವಾರದ ಬಾಗಿಲ ಬಳಿ ಎಡಕ್ಕೆ ಹಾಗೂ ಬಲಕ್ಕೆ ಒಂದು ದೀಪವನ್ನು ಹಚ್ಚಬೇಕು. ಈ ರೀತಿ ಮಾಡುವುದರಿಂದ ಮನೆಯಲ್ಲಿ ಸಂತೋಷ ಮತ್ತು ಹಿರಿಯರ ಆಶೀರ್ವಾದ ದೊರಕುತ್ತದೆ.
ಮಹಾಲಯ ಅಮಾವಾಸ್ಯೆಯ ನಂತರ ಈ 5 ರಾಶಿಗಳ ಜಿವನೇ ಬದಲಾವಣೆ ಅಗಲಿದೆ..
ದ್ವಾರಕನಾಥ್ ಶಾಸ್ತ್ರೀ 9900202707ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9900202707.
ಹೌದು ಈ ಮಹಾಲಯ ಅಮಾವಾಸ್ಯೆ ಮುಗಿಯುತ್ತಲೇ ಈ 5 ರಾಶಿಗಳ ಜೀವನವೇ ಬದಲಾವಣೆ ಆಗಲಿದೆ ಅದು ತಾಯಿ ದುರ್ಗಾಪರಮೇಶ್ವರಿ ಅನುಗ್ರಹದಿಂದ 5 ರಾಶಿಗಳು ಯಾವುದೆದು ತಿಳಿಯಬೇಕೆಂದರೆ ನೀವು ದುರ್ಗಾಪರಮೇಶ್ವರಿಯ ಭಕ್ತರಾಗಿದ್ದರು ಈಗಲೇ ಈ ಪೋಸ್ಟ್ ಗೆ ಒಂದು ಲೈಕ್ ಕಾಮೆಂಟ್ ಮೂಲಕ ತಿಳಿಸಿ.
ಮೇಷ ಆತ್ಮೀಯತೆಯಿಂದಾಗಿ ಶುಭ ಸಂದರ್ಭ ನಿರ್ಮಾಣ. ಹೊಣೆಗಾರಿಕೆಯ ವಿಷಯದಲ್ಲಿ ಸಮರ್ಥ ನಿರ್ವಹಣೆ. ವಿಷಯಗಳ ಸ್ಪಷ್ಟ ಅರಿವು ಉಂಟಾಗಿ ವಿಶ್ವಾಸ ಮೂಡುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎರಡೇ ದಿನದಲ್ಲಿ ಚಾಲೆಂಜ್ ಪರಿಹಾರ 9900202707 ದ್ವಾರಕನಾಥ್ ಶಾಸ್ತ್ರೀಯ.
ವೃಷಭ ಕೆಲಸ ಕಾರ್ಯಗಳಲ್ಲಿ ಉತ್ತಮ ಪ್ರಗತಿ. ನಿಕಟವರ್ತಿಗಳಿಂದ ಅನುಕೂಲಕರ ಸಹಾಯ. ಆತ್ಮಸ್ಥೈರ್ಯ ಮೂಡುವುದು. ವ್ಯಾಪಾರದಲ್ಲಿ ಹೆಚ್ಚಿನ ಲಾಭದ ನಿರೀಕ್ಷೆ. ಗಣ್ಯರ ಭೇಟಿ ಸಂಭವ ನಿಮ್ಮ ಸಮಸ್ಯೆ ಏನೇ ಇರಲಿ ಎರಡೇ ದಿನದಲ್ಲಿ ಚಾಲೆಂಜ್ ಪರಿಹಾರ 9900202707 ದ್ವಾರಕನಾಥ್ ಶಾಸ್ತ್ರೀಯ.
ಮಿಥುನ ಬಿಚ್ಚು ಮನಸ್ಸಿನ ಸ್ಪಷ್ಟ ಹೇಳಿಕೆಯಿಂದಾಗಿ ಸಹೋದ್ಯೋಗಿಗಳಿಗೆ ಇರುಸುಮುರುಸು. ಸತ್ಯ ದರ್ಶನದಿಂದ ಎಲ್ಲವೂ ನಿರಾಳ. ಸಂತೋಷದ ವಾತಾವರಣ ಮೂಡುವುದು. ನಿಮ್ಮ ಸಮಸ್ಯೆ ಏನೇ ಇರಲಿ ಎರಡೇ ದಿನದಲ್ಲಿ ಚಾಲೆಂಜ್ ಪರಿಹಾರ 9900202707 ದ್ವಾರಕನಾಥ್ ಶಾಸ್ತ್ರೀಯ.
ಕಟಕ ಬೇರೆಯವರ ವಿವಾದಗಳನ್ನು ಪರಿಹರಿಸುವಲ್ಲಿ ಮಧ್ಯಸ್ಥಿಕೆ ವಹಿಸಬೇಕಾದೀತು. ಅಡ್ಡಿ ಆತಂಕಗಳಿಲ್ಲದ ಜೀವನದಿಂದಾಗಿ ಉಲ್ಲಾಸ ಮೂಡುವುದು. ಸ್ನೇಹಿತರಿಂದಾಗಿ ಸಂತೋಷ. ನಿಮ್ಮ ಸಮಸ್ಯೆ ಏನೇ ಇರಲಿ ಎರಡೇ ದಿನದಲ್ಲಿ ಚಾಲೆಂಜ್ ಪರಿಹಾರ 9900202707 ದ್ವಾರಕನಾಥ್ ಶಾಸ್ತ್ರೀಯ.
ಸಿಂಹ ಮುಕ್ತ ಭಾವನೆಯಿಂದಾಗಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಪ್ರಯಾಣದ ಸಾಧ್ಯತೆ ಕಂಡುಬರುವುದು. ಆಶ್ಚರ್ಯಕರ ರೀತಿಯಲ್ಲಿ ಕೆಲಸ ಕಾರ್ಯಗಳು ಕೂಡಿಬರುವವು. ನಿಮ್ಮ ಸಮಸ್ಯೆ ಏನೇ ಇರಲಿ ಎರಡೇ ದಿನದಲ್ಲಿ ಚಾಲೆಂಜ್ ಪರಿಹಾರ 9900202707 ದ್ವಾರಕನಾಥ್ ಶಾಸ್ತ್ರೀಯ.
ಕನ್ಯಾ ಭಿನ್ನಾಭಿಪ್ರಾಯದಿಂದಾಗಿ ನಿಂತುಹೋದ ಕಾರ್ಯಗಳು ಒಮ್ಮತದಿಂದ ಸಾಧಿಸಲ್ಪಡುವವು. ಮದುವೆ ಮುಂತಾದ ಮಂಗಲ ಕಾರ್ಯಗಳ ನಿಶ್ಚಯ ಸಾಧ್ಯತೆ ನಿಮ್ಮ ಸಮಸ್ಯೆ ಏನೇ ಇರಲಿ ಎರಡೇ ದಿನದಲ್ಲಿ ಚಾಲೆಂಜ್ ಪರಿಹಾರ 9900202707 ದ್ವಾರಕನಾಥ್ ಶಾಸ್ತ್ರೀಯ.
ತುಲಾ ಸ್ನೇಹಿತರೊಂದಿಗೆ ವಿಷಯಗಳ ವಿನಿಮಯದಿಂದಾಗಿ ವಾತಾವರಣ ತಿಳಿಗೊಂಡು ಮನಸ್ಸಿಗೆ ನೆಮ್ಮದಿ. ವಿಶೇಷ ಭೋಜನ ಕೂಟಗಳಲ್ಲಿ ಭಾಗವಹಿಸುವ ಸಾಧ್ಯತೆ. ಸಂಗಾತಿಯಿಂದ ಸಹಕಾರ. ನಿಮ್ಮ ಸಮಸ್ಯೆ ಏನೇ ಇರಲಿ 2ಮ ಎರಡೇ ದಿನದಲ್ಲಿ ಚಾಲೆಂಜ್ ಪರಿಹಾರ 9900202707 ದ್ವಾರಕನಾಥ್ ಶಾಸ್ತ್ರೀಯ.
ವೃಶ್ಚಿಕ ಗಂಡಾಂತರಕ್ಕೆ ಬಲಿಯಾಗದಂತೆ ಹಿರಿಯರಿಂದ ಸಕಾಲಿಕ ಸಲಹೆಗಳು. ವೈಮನಸ್ಯ ನಿವಾರಣೆಯಾಗಿ ದೃಢ ಸಂಕಲ್ಪ. ಆರೋಗ್ಯದಲ್ಲಿ ಪ್ರಗತಿ. ಬಂಧುಗಳ ಆಗಮನ ಸಾಧ್ಯತೆ. ನಿಮ್ಮ ಸಮಸ್ಯೆ ಏನೇ ಇರಲಿ 2ಮ ಎರಡೇ ದಿನದಲ್ಲಿ ಚಾಲೆಂಜ್ ಪರಿಹಾರ 9900202707 ದ್ವಾರಕನಾಥ್ ಶಾಸ್ತ್ರೀಯ.
ಧನು ಆತ್ಮಶೋಧನೆಯಿಂದ ತಲೆದೋರಿರುವ ಆಂತರಿಕ ಗೊಂದಲಗಳು ನಿವಾರಣೆಯಾಗುವವು. ನಿಷ್ಕಲ್ಮಷ ಭಾವನೆಯಿಂದ ಸಮಾಧಾನ. ಸ್ನೇಹಿತರಿಂದ ಪ್ರಶಂಸೆ, ಸಂಗಾತಿಯಿಂದ ಉತ್ತಮ ಸಹಕಾರ. ನಿಮ್ಮ ಸಮಸ್ಯೆ ಏನೇ ಇರಲಿ 2ಮ ಎರಡೇ ದಿನದಲ್ಲಿ ಚಾಲೆಂಜ್ ಪರಿಹಾರ 9900202707 ದ್ವಾರಕನಾಥ್ ಶಾಸ್ತ್ರೀಯ.
ಮಕರ ಕುಟುಂಬದಲ್ಲಿ ಹೊಂದಾಣಿಕೆಯಿಂದ ಬೆಂಬಲ ಗಳಿಸುವಿರಿ. ವ್ಯಕ್ತಿಗಳ ಸಂಪರ್ಕದಿಂದಾಗಿ ಉತ್ತಮ ಲಾಭದ ನಿರೀಕ್ಷೆ. ಸಂಘರ್ಷದಿಂದ ದೂರ. ಗೆಳೆಯರಿಂದ ನೆಮ್ಮದಿ. ನಿಮ್ಮ ಸಮಸ್ಯೆ ಏನೇ ಇರಲಿ 2ಮ ಎರಡೇ ದಿನದಲ್ಲಿ ಚಾಲೆಂಜ್ ಪರಿಹಾರ 9900202707 ದ್ವಾರಕನಾಥ್ ಶಾಸ್ತ್ರೀಯ.
ಕುಂಭ ನಿಮ್ಮ ನಿಲುವಿನಲ್ಲಿ ಆಕಸ್ಮಿಕ ತಿರುವು ಕಂಡಬರುವುದು. ದೈಹಿಕ ಮತ್ತು ಮಾನಸಿಕ ಶ್ರಮ ಕಡಿಮೆಯಾಗಿ ನಿರಾಳ ಭಾವ. ಕಾರ್ಯನಿರ್ವಹಣೆಯಲ್ಲಿ ಯಶಸ್ಸನ್ನು ಕಾಣುವಿರಿ.
ಮೀನ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವಿರಿ. ಅಚ್ಚರಿಯ ಸುದ್ದಿಯನ್ನು ಕೇಳುವ ಸಾಧ್ಯತೆ. ಸ್ವಯಂಪ್ರಯತ್ನದಿಂದ ಕಾರ್ಯಕ್ಷೇತ್ರಗಳಲ್ಲಿ ಉನ್ನತಿ. ಸಾಮಾಜಿಕ ಮನ್ನಣೆ ನಿಮ್ಮದಾಗಲಿದೆ.
5 ರಾಶಿಗಳ ಅಂದರೆ ಮೇಷ ಕಟಕ ತುಲಾ ಕಂಭ ಮೀನ.
ಅಮಾವಾಸ್ಯೆ ಮುಗಿಯುತ್ತಲೇ ಈ ರಾಶಿಗಳ ಕಷ್ಟಗಳೆಲ್ಲ ಕ್ಷಣದಲ್ಲೆ ಮಾಯ ತಾಯಿ ಚಾಮುಂಡೇಶ್ವರಿಯ ದಯೆಯಿಂದ.
ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ ದೇವಿ ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.
ಮೇಷ ಪ್ರಯಾಣ ಕಾಲದಲ್ಲಿ ಎಚ್ಚರಿಕೆ ಅಗತ್ಯ. ಧೈರ್ಯದಿಂದ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬಹುದು. ಕೆಲಸ ಕಾರ್ಯಗಳಿಗೆ ಕಾಲಮಿತಿ ಹಾಕಿಕೊಳ್ಳುವುದು ಉತ್ತಮ. ಸಾಂಸಾರಿಕವಾಗಿ ತೃಪ್ತಿಕರ ಜೀವನ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ವೃಷಭ ಕುಟುಂಬ ಸದಸ್ಯರಲ್ಲಿ ಅಸಹನೆ. ವಿದ್ಯಾರ್ಥಿಗಳಿಗೆ ಅಭ್ಯಾಸದ ಮೇಲೆ ಏಕಾಗ್ರತೆ ಕಡಿಮೆಯಾದರೂ ಗುರಿ ಸಾಧನೆಗೆ ತೊಡಕಾಗದು. ಸಣ್ಣಪುಟ್ಟ ವ್ಯಾಪಾರಿ ವರ್ಗದವರಲ್ಲಿ ನಿರೀಕ್ಷಿತ ಲಾಭ ಸಂಪಾದನೆ.ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ಮಿಥುನ ಆದಾಯ ಮತ್ತು ವೆಚ್ಚಗಳೆರೆಡೂ ಹೆಚ್ಚಾಗುವ ಸಾಧ್ಯತೆ. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಪ್ರಗತಿಯನ್ನು ಕಾಣುವಿರಿ. ಹೊಸ ಆದಾಯದ ಮೂಲಗಳು ಗೋಚರವಾಗಲಿದೆ. <span;>ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ಕಟಕ ವಿವಿಧ ಮೂಲಗಳಿಂದ ಧನಾಗಮನದಿಂದಾಗಿ ಕಾರ್ಯಾನುಕೂಲವಾಗಲಿದೆ. ಮಹಿಳಾ ಉದ್ಯೋಗಿಗಳಿಗೆ ಪದೋನ್ನತಿ ದೊರಕುವ ಸಾಧ್ಯತೆ. ಅಸಹನೆಯ ಮನೋವೃತ್ತಿ ಅನಾವಶ್ಯಕ ತಪ್ಪು ಅಭಿಪ್ರಾಯಕ್ಕೆ ಹೇತುವಾದೀತು. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ಸಿಂಹ ಕೆಲಸ ಕಾರ್ಯಗಳಿಗೆ ವಿಘ್ನಗಳುಂಟಾದರೂ ಎದೆಗುಂದದೇ ಮುಂದುವರಿದು ಯಶಸ್ಸನ್ನು ಸಾಧಿಸಲಿದ್ದೀರಿ. ಸಹೋದ್ಯೋಗಿಗಳ ಸಹಕಾರದಿಂದಾಗಿ ನೆಮ್ಮದಿ ದೊರಕಲಿದೆ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ಕನ್ಯಾ ನಿಮ್ಮ ಇಚ್ಛೆಗಳು ಸುಮವಾಗಿ ಈಡೇರುವವು. ಯೋಗ್ಯ ವಯಸ್ಕರಿಗೆ ಉತ್ತಮ ಅವಕಾಶಗಳಿಂದಾಗಿ ವೈವಾಹಿಕ ಭಾಗ್ಯ ದೊರಕಲಿದೆ. ಪ್ರೇಮಿಗಳ ಪಾಲಿಗೆ ಮಹತ್ತರ ಬೆಳವಣಿಗೆ ಕಂಡುಬರಲಿದೆ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ತುಲಾ ಉತ್ತಮ ಫಲನೀಡುವ ದಿನವಾಗಿದ್ದು ಸಣ್ಣ ಪುಟ್ಟ ಪ್ರಯಾಣ ಯೋಗ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಸಾಮರ್ಥ್ಯವನ್ನು ಅರಿತು ಕೆಲಸ ನಿರ್ವಹಿಸುವುದು ಉತ್ತಮ. ಮಿತ್ರವೃಂದದಿಂದ ಉಪಯುಕ್ತ ಸಲಹೆ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ವೃಶ್ಚಿಕ ನೌಕರ ವರ್ಗದವರಿಗೆ ಕಠಿಣ ಪರಿಶ್ರಮಕ್ಕೆ ಸೂಕ್ತ ಪ್ರತಿಫಲ ದೊರೆತು ಉದ್ಯೋಗದಲ್ಲಿ ಬದಲಾವಣೆ ಕಾಣುವ ಸಾಧ್ಯತೆ. ಮಹಿಳೆಯರು ಭಾವೋದ್ವೇಗಕ್ಕೆ ಒಳಗಾಗುವ ಸಾಧ್ಯತೆ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ಧನು ನಿಮ್ಮ ಅನಿರೀಕ್ಷಿತ ನಡವಳಿಕೆಯಿಂದಾಗಿ ಕುಟುಂಬದ ಸದಸ್ಯರಲ್ಲಿ ಅಸಹನೆ ಉಂಟಾಗಬಹುದು. ನಿರ್ಧಾರಗಳನ್ನು ಪದೇ ಪದೇ ಬದಲಿಸದಿರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಬಿಡುವಿಲ್ಲದ ಶ್ರಮ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ಮಕರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ವಹಿಸುವುದು ಸೂಕ್ತ. ವಿದ್ಯಾರ್ಥಿಗಳು ಅಭ್ಯಾಸದ ಕಡೆ ಹೆಚ್ಚಿನ ಶ್ರಮ ವಹಿಸಬೇಕಾದೀತು. ಉದ್ಯೋಗಾಕಾಂಕ್ಷಿಗಳಿಗೆ ಎಥಾಸ್ಥಿತಿ. ಅವಕಾಶ ಸದುಪಯೋಗ ಪಡಿಸಿಕೊಳ್ಳಿ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ಕುಂಭ ಯಾವುದೇ ವಿಚಾರದಲ್ಲಿ ಆತುರದ ತೀರ್ಮಾನ ಬೇಡ. ಬಿಡುವಿಲ್ಲದ ಕೆಲಸ ಕಾರ್ಯಗಳಿಂದಾಗಿ ಒತ್ತಡ ಹೆಚ್ಚಾಗಿ ಮಾನಸಿಕ ಚಂಚಲತೆ ಮತ್ತು ಆಯಾಸ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯದಿಂದಾಗಿ ಪ್ರತಿಕೂಲ ಪರಿಣಾಮ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ಮೀನ ಆರೋಗ್ಯದಲ್ಲಿ ಕೊಂಚ ಏರುಪೇರು. ಆರ್ಥಿಕ ಸಬಲತೆಯನ್ನು ಕಾಣಬಹುದು. ಪ್ರಮುಖ ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳುವುದು ದಿನದ ಮಟ್ಟಿಗೆ ಬೇಡ. ಉತ್ತಮ ಗೆಳೆತನ ಸಂಗಾತಿ ದೊರಕುವ ಸಾಧ್ಯತೆ. ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ಮಾಡಿದರು ನಿಮ್ಮ ಕಠಿಣ ಗುಪ್ತಾ ಸಮಸ್ಯೆಗಳಿಗೆ ಪರಿಹಾರ ಸಿಗದೆ ಪರಿತಪಿಸುತ್ತಿದ್ದಲ್ಲಿ ಈ ಕೂಡಲೇ ಕರೆ ಮಾಡಿ 96632 18892 ಪಂಡಿತ್ ಸೋಮನಾಥ್ ಭಟ್.
ದೀಪವು ಆಕಸ್ಮಿಕವಾಗಿ ಆರಿ ಹೋದರೆ ಶುಭವೋ ಅಥವಾ ಅಶುಭವೋ ತಿಳಿದಿದೆಯೇ ನಿಮಗೆ ?
ಮನೆಯಲ್ಲಿ ಪ್ರತಿನಿತ್ಯ ದೀಪವನ್ನು ಹಚ್ಚುವುದರಿಂದ ಏನೆಲ್ಲ ಲಾಭಗಳು ದೊರೆಯುತ್ತವೆ ಎಂದು ಎಲ್ಲರಿಗೂ ತಿಳಿದಿದೆ, ಆದರೆ ಕೆಲವೊಂದು ಬಾರಿ ಮನೆಯಲ್ಲಿ ದೀಪವನ್ನು ಹಚ್ಚಿದಾಗ ಆಕಸ್ಮಿಕವಾಗಿ ದೀಪ ಆರಿ ಹೋಗುತ್ತದೆ. ಈ ರೀತಿ ದೀಪ ಆರಿ ಹೋದರೆ ಅದನ್ನು ಅಪಶಕುನ ಎಂದು ಕರೆಯಲಾಗುತ್ತದೆ. ಈ ಅಪಶಕುನವನ್ನು ಹೇಗೆ ಸರಿ ಮಾಡಿಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಅದಕ್ಕೂ ಮುನ್ನ ನೀವು ಕೂಡ ದುರ್ಗಮಾತೆಯ ಭಕ್ತರಾಗಿದ್ದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.
ಸಾಮಾನ್ಯವಾಗಿ ಎಲ್ಲರೂ ಕೇಳುವುದು ದೀಪವನ್ನು ಹಚ್ಚಿದಾಗ ಯಾವುದೇ ಗಾಳಿಯು ಬೀಸದೆ ಇದ್ದರೂ ದೀಪವು ಆರಿ ಹೋಗುವುದು ಅಪಶಕುನ ಎಂದು ಕೇಳುತ್ತಾರೆ, ಈ ರೀತಿಯಾಗಿ ದೀಪ ಆರಿ ಹೋದರೆ ಅದು ಅಪಶಕುನ ಮತ್ತು ಕುಟುಂಬದಲ್ಲಿ ಯಾರಿಗಾದರೂ ತೊಂದರೆಯಾಗುತ್ತದೆ ಎಂಬುದನ್ನು ಇದು ಸೂಚಿಸುತ್ತದೆ. ಈ ರೀತಿಯಾದಾಗ ಮತ್ತೊಮ್ಮೆ ದೇವರ ಮುಂದೆ ದೀಪವನ್ನು ಹಚ್ಚಿ ಭಕ್ತಿಯಿಂದ ದೇವರಲ್ಲಿ ಯಾವುದೇ ರೀತಿಯ ಸಂಕಷ್ಟಗಳನ್ನು ನೀಡಬೇಡ ಎಂದು ಬೇಡಿಕೊಳ್ಳಬೇಕು. ದೀಪವನ್ನು ಹಚ್ಚಿದ ನಂತರ ಹತ್ತಿರದಲ್ಲೇ ಇರುವ ದೇವಸ್ಥಾನಕ್ಕೆ ತೆರಳಿ ಅರ್ಚನೆಯನ್ನು ಮಾಡಿಸಬೇಕು.
ದೇವಸ್ಥಾನದಲ್ಲಿ ಅರ್ಚನೆಯನ್ನು ಮಾಡಿಸಿದ ನಂತರ ಬಡವರಿಗೆ ಅನ್ನದಾನ ಅಥವಾ ನಿಮ್ಮ ಶಕ್ತಿಯನುಸಾರ ಯಾವುದಾದರೂ ದಾನವನ್ನು ಮಾಡಿದರೂ ಉತ್ತಮ.ದೀಪ ಆಕಸ್ಮಿಕವಾಗಿ ಆರಿ ಹೋದಾಗ ಈ ರೀತಿ ಮಾಡಿದರೆ ಮನೆಯಲ್ಲಿ ಆಗುವ ಅಪಾಯದ ತೀವ್ರತೆ ಕಡಿಮೆಯಾಗುತ್ತದೆ. ಕೆಲವೊಂದು ಬಾರಿ ನಿಮ್ಮ ಭಕ್ತಿಯಿಂದ ಅಥವಾ ನಿಮ್ಮ ಅದೃಷ್ಟದಿಂದ ಯಾವುದೇ ರೀತಿಯ ಅಪಾಯವೂ ಅಥವಾ ಹಾನಿಯೂ ಸಹ ಆಗುವುದಿಲ್ಲ ಎಂದರೆ ತಪ್ಪಾಗಲಾರದು.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಗೆ ಆರಾಧನೆ ಮಾಡುವ ಆಧ್ಯಾತ್ಮಿಕ ಚಿಂತಕರು ಜೋತಿಷ್ಯ ಶಾಸ್ತ್ರದ ಮಹಾ ಪಾಂಡಿತ್ಯ ಹೊಂದಿದ್ದು ಈಗಾಗಲೇ ಸಾವಿರಾರು ಜನಕ್ಕೆ ಶಾಶ್ವತ ಪರಿಹಾರ ನೀಡಿದ್ದಾರೆ. ನಿಮ್ಮ ಜೀವನದಲ್ಲಿ ಆಗಿರೋ ಎಷ್ಟೋ ಸಮಸ್ಯೆಗಳಿಗೆ ಇನ್ನು ಸೂಕ್ತ ರೀತಿಯಲ್ಲಿ ಪರಿಹಾರಸಿಕಿಲ್ಲ ಅಂದ್ರೆ ಚಿಂತೆ ಎಂಬುದು ಬಿಟ್ಟು ಬಿಡಿ. ಸಮಸ್ಯೆಗಳು ಪರಿಹಾರ ಆಗಲು ನಿಮಗೆ ಇಂದು ಉತ್ತಮ ವೇದಿಕೆ ಆಗಿದೆ. ಸ್ತ್ರೀ ಪುರುಷ ಪ್ರೇಮ ಸಂಬಂಧ ಆಗಿರಲಿ ಅಥವ ಮನೆಯಲ್ಲಿ ನೆಮ್ಮದಿ ಇಲ್ಲಅಂದ್ರೆ ಅಥವ ಸಾಕಷ್ಟು ಜಗಳಗಳು ಆಗ್ತಾ ಇದ್ರೆ. ಅಥವ ನಿಮ್ಮ ಆಫೀಸಿನಲ್ಲಿ ಉತ್ತಮ ನೌಕರಿ ಪಡೆಯಲು. ನಿಮ್ಮ ಆರ್ಥಿಕ ಸಮಸ್ಯೆಗಳು ಶಾಶ್ವತ ನಿವಾರಣೆ ಆಗಲು ಇದು ಇಷ್ಟೇ ಅಲ್ಲದೇ ಇನ್ನು ಹತ್ತಾರುರೀತಿಯ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ. ಈ ಕೂಡಲೇಫೋಟೋ ಮೇಲೆ ನೀಡಿರೋ ಮಹಾ ಗುರುಗಳ ಸಂಖ್ಯೆಗೆ ಕರೆ ಮಾಡಿರಿ 9036527301.
ಶನಿವಾರ ದಿವಸ ಏನು ಮಾಡಬೇಕು ಎಂಬುದು ತಿಳಿದಿದೆಯೇ ನಿಮಗೆ ?
ಶನಿ ದೇವನು ಸೂರ್ಯದೇವನ ಪುತ್ರನಾಗಿದ್ದು, ಬ್ರಹ್ಮದೇವನ ಆಶೀರ್ವಾದದಿಂದ ಸೂರ್ಯದೇವನಿಗಿಂತಲು ಅಧಿಕ ಶಕ್ತಿಯನ್ನು ಹೊಂದಿರುತ್ತಾರೆ. ಶನಿ ದೇವರು ಒಬ್ಬರ ಜಾತಕದಲ್ಲಿ ಪ್ರವೇಶ ಮಾಡಿದ್ದಾನೆ ಎಂದರೆ ಒಂದೂವರೆ ವರ್ಷದಿಂದ 7 ವರ್ಷದವರೆಗೂ ಇರುತ್ತಾನೆ. ಆದ್ದರಿಂದ ಶನಿವಾರ ದಿನದಂದು ಯಾವ ತಪ್ಪುಗಳನ್ನು ಮಾಡಬಾರದು ಎಂದು ತಿಳಿದುಕೊಳ್ಳೋಣ ಬನ್ನಿ.ಅದಕ್ಕೂ ಮುನ್ನ ನೀವು ಕೂಡ ಶನಿದೇವರ ಭಕ್ತರಾಗಿದ್ದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.
ಶನಿವಾರದ ದಿನದಂದು ಕಬ್ಬಿಣದಿಂದ ಮಾಡಿದ ಯಾವುದೇ ವಸ್ತುಗಳನ್ನು ಖರೀದಿ ಮಾಡಬಾರದು. ಒಂದು ವೇಳೆ ಕಬ್ಬಿಣದ ವಸ್ತುವನ್ನು ಖರೀದಿ ಮಾಡಿದರೆ ಶನಿದೇವರ ದೃಷ್ಟಿಯು ಆ ವ್ಯಕ್ತಿಯ ಮೇಲೆ ಬೀಳುತ್ತದೆ. ಆದ್ದರಿಂದ ಶನಿವಾರದ ದಿನದಂದು ಕಬ್ಬಿಣದ ವಸ್ತುಗಳಿಂದ ದೂರವಿರುವುದೇ ಒಳಿತು.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಗೆ ಆರಾಧನೆ ಮಾಡುವ ಆಧ್ಯಾತ್ಮಿಕ ಚಿಂತಕರು ಜೋತಿಷ್ಯ ಶಾಸ್ತ್ರದ ಮಹಾ ಪಾಂಡಿತ್ಯ ಹೊಂದಿದ್ದು ಈಗಾಗಲೇ ಸಾವಿರಾರು ಜನಕ್ಕೆ ಶಾಶ್ವತ ಪರಿಹಾರ ನೀಡಿದ್ದಾರೆ. ನಿಮ್ಮ ಜೀವನದಲ್ಲಿ ಆಗಿರೋ ಎಷ್ಟೋ ಸಮಸ್ಯೆಗಳಿಗೆ ಇನ್ನು ಸೂಕ್ತ ರೀತಿಯಲ್ಲಿ ಪರಿಹಾರಸಿಕಿಲ್ಲ ಅಂದ್ರೆ ಚಿಂತೆ ಎಂಬುದು ಬಿಟ್ಟು ಬಿಡಿ. ಸಮಸ್ಯೆಗಳು ಪರಿಹಾರ ಆಗಲು ನಿಮಗೆ ಇಂದು ಉತ್ತಮ ವೇದಿಕೆ ಆಗಿದೆ. ಸ್ತ್ರೀ ಪುರುಷ ಪ್ರೇಮ ಸಂಬಂಧ ಆಗಿರಲಿ ಅಥವ ಮನೆಯಲ್ಲಿ ನೆಮ್ಮದಿ ಇಲ್ಲಅಂದ್ರೆ ಅಥವ ಸಾಕಷ್ಟು ಜಗಳಗಳು ಆಗ್ತಾ ಇದ್ರೆ. ಅಥವ ನಿಮ್ಮ ಆಫೀಸಿನಲ್ಲಿ ಉತ್ತಮ ನೌಕರಿ ಪಡೆಯಲು. ನಿಮ್ಮ ಆರ್ಥಿಕ ಸಮಸ್ಯೆಗಳು ಶಾಶ್ವತ ನಿವಾರಣೆ ಆಗಲು ಇದು ಇಷ್ಟೇ ಅಲ್ಲದೇ ಇನ್ನು ಹತ್ತಾರುರೀತಿಯ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ. ಈ ಕೂಡಲೇಫೋಟೋ ಮೇಲೆ ನೀಡಿರೋ ಮಹಾ ಗುರುಗಳ ಸಂಖ್ಯೆಗೆ ಕರೆ ಮಾಡಿರಿ 9036527301.
ಪ್ರಾಣಿಗಳ ಚರ್ಮದಿಂದ ಮಾಡಲಾದ ವಸ್ತುಗಳನ್ನು ಶನಿವಾರದ ದಿನದೊಂದು ಯಾವುದೇ ಕಾರಣಕ್ಕೂ ಖರೀದಿ ಮಾಡಬಾರದು. ಒಂದು ವೇಳೆ ಖರೀದಿ ಮಾಡಿದರೆ ಮುಂದಿನ ದಿನಗಳಲ್ಲಿ ಶನಿ ದೇವರಿಂದ ಸಾಕಷ್ಟು ಕಷ್ಟಗಳನ್ನು ಅನುಭವಿಸಬೇಕಾಗುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ.
ಶನಿವಾರದ ದಿನದಂದು ಯಾವುದೇ ರೀತಿಯ ಎಣ್ಣೆಗಳನ್ನು ಖರೀದಿ ಮಾಡಬಾರದು. ಒಂದು ವೇಳೆ ಶನಿವಾರದಂದು ಎಣ್ಣೆಯನ್ನು ದಾನ ಮಾಡುವುದಾದರೆ ಎಣ್ಣೆಯನ್ನು ಹಿಂದಿನ ದಿನವೇ ಖರೀದಿ ಮಾಡಿದರೆ ತುಂಬಾ ಉತ್ತಮ. ಈ ರೀತಿ ಶನಿವಾರ ದಿನದೊಂದು ಎಣ್ಣೆಯನ್ನು ದಾನ ಮಾಡುವುದರಿಂದ ತುಂಬಾ ಒಳ್ಳೆಯದಾಗುತ್ತದೆ.
ಇಜ್ಜಿಲನ್ನು ಶನಿವಾರದ ದಿನದಂದು ಯಾವುದೇ ಕಾರಣಕ್ಕೂ ಮನೆಯ ಒಳಗೆ ತರಬಾರದು, ಏಕೆಂದರೆ ಈ ವಸ್ತುವನ್ನು ಮನೆಯೊಳಗೆ ತಂದರೆ ಶನಿ ದೇವರಿಗೆ ಮನೆಯ ಒಳಗೆ ಬರುವುದಕ್ಕೆ ಆಮಂತ್ರಣ ಕೊಟ್ಟಂತೆ ಆಗುತ್ತದೆ. ಅದೇ ರೀತಿ ಶನಿದೇವರ ಮೂರ್ತಿ, ಚಿತ್ರಪಟವನ್ನು ಸಹ ಯಾವುದೇ ಕಾರಣಕ್ಕೂ ಮನೆಯಲ್ಲಿ ಇಡಬಾರದು. ಒಂದು ವೇಳೆ ಈ ವಸ್ತುಗಳು ಮತ್ತು ಚಿತ್ರಪಟ ಇದ್ದರೆ ಸಾಕಷ್ಟು ಸಮಸ್ಯೆಗಳನ್ನು ಜೀವನದಲ್ಲಿ ಎದುರಿಸಬೇಕಾಗುತ್ತದೆ.
ವಿಶೇಷವಾಗಿ ಶನಿವಾರದ ದಿನದಂದು ಯಾವುದೇ ಕಾರಣಕ್ಕೂ ಪೊರಕೆಯನ್ನು ಖರೀದಿ ಮಾಡಿಕೊಂಡು ಮನೆಗೆ ತರಬಾರದು. ಒಂದು ವೇಳೆ ತುಂಬಾ ಅಗತ್ಯವಿದ್ದರೆ ಶನಿವಾರ ದಿನ ಬಿಟ್ಟು ಬೇರೆ ದಿನ ಖರೀದಿ ಮಾಡಿದರೆ ಉತ್ತಮ.ಒಂದು ವೇಳೆ ಶನಿವಾರದ ದಿನ ಖರೀದಿ ಮಾಡಿದರೆ ಸಾಕಷ್ಟು ಕಷ್ಟಗಳನ್ನು ಮುಂದಿನ ದಿನಗಳಲ್ಲಿ ಅನುಭವಿಸಬೇಕಾಗುತ್ತದೆ. ಹಾಗೆಯೇ ಉಪ್ಪನ್ನು ಸಹ ಶನಿವಾರದ ದಿನದಂದು ಖರೀದಿ ಮಾಡಬಾರದು, ಏಕೆಂದರೆ ಇದರಿಂದ ಅನೇಕ ರೀತಿಯ ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ.
ಅಂಗೈಯಲ್ಲಿ ಯಾವ ಚಿಹ್ನೆ ಇದ್ದರೆ ಏನನ್ನು ಸೂಚಿಸುತ್ತದೆ ಎಂಬುದು ತಿಳಿದಿದೆಯೇ ನಿಮಗೆ ?
ಭಾರತೀಯ ಸಂಸ್ಕೃತಿಯಲ್ಲಿ ಭವಿಷ್ಯವನ್ನು ತಿಳಿದುಕೊಳ್ಳಲು ಹಲವಾರು ವಿಧಗಳನ್ನು ತಿಳಿಸಲಾಗಿದೆ, ಅದರಲ್ಲಿ ಸಾಮುದ್ರಿಕ ಶಾಸ್ತ್ರವು ಭವಿಷ್ಯವನ್ನು ನೋಡುವುದರಲ್ಲಿ ಒಂದು ಪ್ರಾಚೀನ ಕಾಲದ ವೈಜ್ಞಾನಿಕ ಪದ್ಧತಿಯಾಗಿದೆ. ಲಕ್ಷ್ಮೀದೇವಿ ತನ್ನ ಪತಿಯಾದ ವಿಷ್ಣುವಿಗೆ ಹೇಳಿದ ಶಾಸ್ತ್ರವಾಗಿದೆ ಸಾಮುದ್ರಿಕ ಶಾಸ್ತ್ರ. ದೇಹದಲ್ಲಿ ಮತ್ತು ಕೈಯಲ್ಲಿರುವ ರೇಖೆಗಳ ಮೂಲಕ ಈ ಶಾಸ್ತ್ರ ವಿಕಾಸವಾಗಿದೆ. ಹಾಗಾದರೆ ಅಂಗೈಯಲ್ಲಿರುವ ರೇಖೆಗಳು ಏನನ್ನು ಸೂಚಿಸುತ್ತದೆ ಎಂದು ತಿಳಿದುಕೊಳ್ಳೋಣ ಬನ್ನಿ.
ಪಂಡಿತ್ ದ್ವಾರಕನಾಥ್ ಶಾಸ್ತ್ರೀ, ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ,ತಾಂಬೂಲಪ್ರಶ್,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 2 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900202707.
ಅಂಗೈಯಲ್ಲಿ ಶಂಕದ ಚಿತ್ರ ಇದ್ದರೆ ವಿಶೇಷವಾದ ಧನಪ್ರಾಪ್ತಿಯನ್ನು ಸೂಚಿಸುತ್ತದೆ ಹಾಗೂ ಹಣಕಾಸಿಗೆ ಸಂಬಂಧಪಟ್ಟ ವಿಷಯಗಳಲ್ಲಿ ಯಶಸ್ಸನ್ನು ಕಾಣುತ್ತೀರಾ ಎಂದು ಹೇಳಲಾಗುತ್ತದೆ. ಅಂದುಕೊಂಡ ಕೆಲಸವನ್ನು ಯಶಸ್ವಿಯಾಗಿ ಸಂಪೂರ್ಣ ಮಾಡುತ್ತಾರೆ ಶಂಕದ ಚಿಹ್ನೆ ಇದ್ದವರು ಎಂದು ಉಲ್ಲೇಖಿಸಲಾಗಿದೆ.
ಒಂದು ವೇಳೆ ಅಂಗೈಯಲ್ಲಿ ಮೀನಿನ ಆಕಾರದ ಚಿಹ್ನೆ ಇದ್ದರೆ ಅಂತವರು ತುಂಬ ಅದೃಷ್ಟಶಾಲಿಯಾಗಿರುತ್ತಾರೆ. ಅದೇ ರೀತಿ ಅಂಗೈಯಲ್ಲಿ ಮಂದಿರದ ಚಿಹ್ನೆ ಇದ್ದರೆ ಅವರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ಸು ಹಾಗೂ ಗೌರವ ಪ್ರಾಪ್ತಿಯಾಗುತ್ತದೆ. ಒಂದು ವೇಳೆ ಅಂಗೈಯಲ್ಲಿ ಸ್ವಸ್ತಿಕ್ ಚಿಹ್ನೆ ಇದ್ದರೆ ಅವರಿಗೆ ದೇವರ ಮೇಲೆ ಅಪಾರವಾದ ನಂಬಿಕೆ ಇರುತ್ತದೆ. ಸ್ವಸ್ತಿಕ್ ಚಿಹ್ನೆ ಇದ್ದವರನ್ನು ದೇವರು ಕಷ್ಟ ಕಾಲದಲ್ಲಿ ಕೈ ಹಿಡಿಯುತ್ತಾನೆ ಎಂದು ಹೇಳಲಾಗುತ್ತದೆ.
ಒಂದು ವೇಳೆ ಅನಾಮಿಕ ಬೆರಳು ಉದ್ದವಿದ್ದರೆ ಅವರ ಜಾತಕದಲ್ಲಿ ಸೂರ್ಯದೇವನು ತುಂಬಾ ಶ್ರೇಷ್ಠ ಆಗಿರುತ್ತಾರೆ. ಕೈಯಿನ ಮಧ್ಯದ ಬೆರಳು ಎಲ್ಲಾ ಬೆರಳುಗಳಿಂದ ಉದ್ದವಿದ್ದರೆ ಅಂತ ವ್ಯಕ್ತಿಯು ತುಂಬಾ ಕಷ್ಟ ಪಟ್ಟು ಜೀವನದಲ್ಲಿ ಮೇಲೆ ಬರುತ್ತಾರೆ ಹಾಗೂ ತಮ್ಮ ಶ್ರಮದಿಂದಲೇ ಹಣವನ್ನು ಸಂಪಾದನೆ ಮಾಡುತ್ತಾರೆ. ಒಂದು ವೇಳೆ ಅಂಗೈಯ ಹೆಬ್ಬೆರಳು ತುಂಬಾ ಉದ್ದವಿದ್ದರೆ ಕಲೆಯ ಕ್ಷೇತ್ರದಲ್ಲಿ ಅದ್ಭುತವಾದ ಹೆಸರನ್ನು ಗಳಿಸುತ್ತಾರೆ.
ಅನಾಮಿಕ ಬೆರಳಿನಲ್ಲಿ ಅರ್ಧಚಂದ್ರಾಕೃತಿ ಇದ್ದರೆ ಸಮಾಜದಲ್ಲಿ ತುಂಬಾ ಗೌರವ ಪ್ರಾಪ್ತಿಯಾಗುತ್ತದೆ. ಮಧ್ಯದ ಬೆರಳಿನಲ್ಲಿ ಚಂದ್ರಾಕೃತಿ ಇದ್ದರೆ ವ್ಯಾಪಾರ ಹಾಗೂ ವ್ಯವಸಾಯದಲ್ಲಿ ಧನ ಪ್ರಾಪ್ತಿಯನ್ನು ಗಳಿಸುತ್ತಾರೆ. ಹೆಬ್ಬೆರಳಿನಲ್ಲಿ ಅರ್ಧ ಚಂದ್ರಾಕೃತಿ ಇದ್ದರೆ ನಾಯಕತ್ವದ ಗುಣಗಳು ಹೆಚ್ಚಾಗಿರುತ್ತದೆ ಮತ್ತು ಸಮಾಜದಲ್ಲಿ ಉತ್ತಮವಾದ ಗೌರವ ಪ್ರಾಪ್ತಿಯಾಗುತ್ತದೆ. ಕಿರುಬೆರಳಿನಲ್ಲಿ ಅರ್ಧಚಂದ್ರಾಕೃತಿ ಇದ್ದರೆ ಅಂತವರು ತುಂಬಾ ಅದೃಷ್ಟಶಾಲಿ ಆಗಿರುತ್ತಾರೆ ಹಾಗೂ ಜೀವನದಲ್ಲಿ ಯಾವುದೇ ಕಷ್ಟಗಳು ಬಂದರೂ ಅದರಿಂದ ಹೇಗೆ ಹೊರಬರಬೇಕು ಎಂಬುದು ಅವರಿಗೆ ತಿಳಿದಿರುತ್ತದೆ. ಒಂದು ವೇಳೆ ಎಲ್ಲಾ ಬೆರಳುಗಳಲ್ಲಿ ಅರ್ಧಚಂದ್ರಾಕೃತಿ ಇದ್ದರೆ ಜೀವನದಲ್ಲಿ ಯಶಸ್ಸನ್ನು ಗಳಿಸಲು ಬಹಳಷ್ಟು ಸಂಘರ್ಷವನ್ನು ಮಾಡಬೇಕಾಗುತ್ತದೆ. ಒಂದು ವೇಳೆ ಯಾವ ಬೆರಳಿನಲ್ಲೂ ಸಹ ಅರ್ಧಚಂದ್ರಾಕೃತಿ ಚಿಹ್ನೆ ಇಲ್ಲದಿದ್ದರೆ ಅಂಥವರು ಕೋಪದ ಸ್ವಭಾವ ಹೊಂದಿರುತ್ತಾರೆ ಮತ್ತು ತುಂಬಾ ಬುದ್ಧಿವಂತರು ಆಗಿರುತ್ತಾರೆ.
ಪಂಡಿತ್ ದ್ವಾರಕನಾಥ್ ಶಾಸ್ತ್ರೀ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ,ತಾಂಬೂಲಪ್ರಶ್,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 2 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900202707.