Kannada Astrology

Author: 53721pwpadmin

  • ರಾತ್ರಿ ಮಲಗುವಾಗ ತಲೆಕೆಳಗೆ ದಿಂಬನ್ನು ಹಾಕಿಕೊಂಡರೆ ನಿಮ್ಮನ್ನು ರಾತ್ರೋರಾತ್ರಿ ಶ್ರೀಮಂತರನ್ನಾಗಿಸುತ್ತದೆ.

    ತಲೆದಿಂಬಿನ ಉಪಯೋಗ ನಿಮಗೆ ತಿಳಿದಿದೆಯೇ ರಾತ್ರಿ ಮಲಗುವಾಗ ತಲೆಕೆಳಗೆ ದಿಂಬನ್ನು ಹಾಕಿಕೊಂಡರೆ ನಿಮ್ಮನ್ನು ರಾತ್ರೋರಾತ್ರಿ ಶ್ರೀಮಂತರನ್ನಾಗಿಸುತ್ತದೆ. ರಾತ್ರೋರಾತ್ರಿ ನಿಮ್ಮ ಭಾಗ್ಯ ಬದಲಾಗಿ ನಿಮ್ಮ ಆದಾಯ ದ್ವಿಗುಣವಾಗುತ್ತದೆ. ಎಲ್ಲರೂ ರಾತ್ರಿ ಮಲಗುವಾಗ ತಲೆಕೆಳಗೆ ದಿಂಬನ್ನು ಹಾಕಿಕೊಳ್ಳುವುದು ಸಾಮಾನ್ಯವಾಗಿದೆ. ಆದರೆ ಸಾಮಾನ್ಯವಾಗಿರುವ ವಸ್ತು ಯಾವಾಗಲೂ ಸಾಮಾನ್ಯವಾಗಿ ಇರುವುದಿಲ್ಲ. ವ್ಯಕ್ತಿ ಎಷ್ಟೇ ಶ್ರೀಮಂತರಾಗಿದ್ದರೂ ಮಲಗುವುದಕ್ಕೆ ಸಾಮಾನ್ಯವಾದ ತಲೆದಿಂಬು ಬೇಕು. ನಾವು ಹೇಳುವ ಈ ವಸ್ತುವನ್ನು ತಲೆದಿಂಬಿನ ಜೊತೆಗೆ ಇಟ್ಟುಕೊಂಡರೆ ಸಕಾರಾತ್ಮಕ ಶಕ್ತಿ ಹೆಚ್ಚಾಗಿ ನಿಮ್ಮ ಜೀವನದಲ್ಲಿ ದೊಡ್ಡ ಬದಲಾವಣೆಯಾಗುತ್ತದೆ. ಹಾಗಾದರೆ ಆ ವಸ್ತು ಯಾವುದು ಎಂದು ತಿಳಿದುಕೊಳ್ಳೋಣ ಬನ್ನಿ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ-ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು-ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ-ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663542672.

    ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಜೀವನದಲ್ಲಿ ಯಶಸ್ಸನ್ನು ಕಾಣಲು ತಲೆದಿಂಬಿನ ಕೆಳಗೆ ಒಂದು ನವಿಲುಗರಿಯನ್ನು ಇಟ್ಟುಕೊಂಡು ಮಲಗಿದರೆ ಆ ವ್ಯಕ್ತಿಯ ಕುಂಡಲಿಯಲ್ಲಿರುವ ದೋಷಗಳು ಕ್ರಮೇಣ ನಿವಾರಣೆಯಾಗುತ್ತದೆ. ದುರ್ಘಟನೆಗಳಿಂದ ನವಿಲುಗರಿಯು ನಿಮ್ಮನ್ನು ಕಾಪಾಡುತ್ತದೆ. ಆದ್ದರಿಂದ ಮುಂಜಾನೆ ಎದ್ದ ತಕ್ಷಣ ತಲೆದಿಂಬಿನ ಕೆಳಗೆ ಇರುವ ನವಿಲಗರಿಯನ್ನು ತೆಗೆದುಕೊಂಡು ದರ್ಶನವನ್ನು ಮಾಡಿರಿ. ತಲೆದಿಂಬಿನ ಕೆಳಗೆ ತುಳಸಿ ಎಲೆಗಳನ್ನು ಕೂಡ ಇಡಬಹುದು. ರಾತ್ರಿ ಮಲಗುವುದಕ್ಕಿಂತ ಮುಂಚೆ ತಲೆದಿಂಬಿನ ಕೆಳಗೆ 4 ತುಳಸಿ ಎಲೆಯನ್ನು ಇಟ್ಟು ಮಲಗುವುದರಿಂದ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಮುಂಜಾನೆ ಎದ್ದ ತಕ್ಷಣ ತುಳಸಿ ಎಲೆಯ ದರ್ಶನವನ್ನು ಮಾಡಬೇಕು ಇದರಿಂದ ನಕಾರಾತ್ಮಕ ಶಕ್ತಿ ದೂರವಾಗುತ್ತದೆ.

    ತಲೆದಿಂಬಿನ ಕೆಳಗೆ ನಾಣ್ಯವನ್ನು ಕೂಡ ಇಡಬಹುದು. ರಾತ್ರಿ ಮಲಗುವುದಕ್ಕಿಂತ ಮುಂಚೆ ನಾಣ್ಯವನ್ನು ತಲೆದಿಂಬಿನ ಕೆಳಗೆ ಇಡುವುದರಿಂದ ಹಾಗೂ ನಾಣ್ಯವನ್ನು ಮುಂಜಾನೆ ಎದ್ದ ಮೇಲೆ ಯಾರಿಗಾದರೂ ಬಡವರಿಗೆ ದಾನವನ್ನು ಮಾಡಿದರೆ ನಿಮ್ಮ ಎಲ್ಲಾ ತೊಂದರೆಗಳು ನಿವಾರಣೆಯಾಗುತ್ತದೆ. ಒಂದು ತಿಂಗಳುಗಳ ಕಾಲ ಈ ರೀತಿ ಮಾಡಿದರೆ ನಿಮ್ಮಲ್ಲಿರುವ ದೋಷಗಳು ನಿವಾರಣೆಯಾಗುತ್ತದೆ.

    ಒಂದು ವೇಳೆ ನಿಮ್ಮ ಕುಂಡಲಿಯಲ್ಲಿ ಚಂದ್ರನ ಸ್ಥಾನವು ಸರಿ ಇಲ್ಲವೆಂದರೆ ಇಂಥ ಸ್ಥಿತಿಯಲ್ಲಿ ತಲೆದಿಂಬಿನ ಕೆಳಗಡೆ ಬೆಳ್ಳಿ ನಾಣ್ಯವನ್ನು ಇಟ್ಟು ಮಲಗಬೇಕು. ಅದೇ ರೀತಿ ನಿಮ್ಮ ಕುಂಡಲಿಯಲ್ಲಿ ಮಂಗಳ ದೋಷವೇನಾದರೂ ಇದ್ದರೆ ಚಿನ್ನ ಅಥವಾ ಬೆಳ್ಳಿಯ ಆಭರಣಗಳನ್ನು ಇಟ್ಟುಕೊಂಡು ಮಲಗಬೇಕು. ತಲೆದಿಂಬಿನ ಕೆಳಗಡೆ ಧಾರ್ಮಿಕ ವಸ್ತುಗಳನ್ನು ಇಟ್ಟು ಮಲಗಬಹುದು ಇದರಿಂದ ಸಕಾರಾತ್ಮಕ ಶಕ್ತಿ ಹೆಚ್ಚಾಗಿ ಜೀವನದಲ್ಲಿ ಉನ್ನತಿಯನ್ನು ಕಾಣಬಹುದು.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ-ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು-ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ-ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663542672.

  • ಪ್ರತಿಯೊಬ್ಬರು ಮುಂಜಾನೆ ಎದ್ದ ತಕ್ಷಣ ಎಲ್ಲಾ ಕೆಲಸ ಕಾರ್ಯಗಳು ಯಶಸ್ವಿಯಾಗಬೇಕೆಂದರೆ ಹೀಗೆ ಮಾಡಿ.

    ಪ್ರತಿಯೊಬ್ಬರು ಮುಂಜಾನೆ ಎದ್ದ ತಕ್ಷಣ ಎಲ್ಲಾ ಕೆಲಸ ಕಾರ್ಯಗಳು ಯಶಸ್ವಿಯಾಗಬೇಕೆಂದರೆ ಹೀಗೆ ಮಾಡಿ.

    ಪ್ರತಿಯೊಬ್ಬ ಮಹಿಳೆಯು ಮುಂಜಾನೆ ಎದ್ದ ತಕ್ಷಣ ತನ್ನ ಗಂಡನ ಜೊತೆ ಈ ಕೆಲಸವನ್ನು ಮಾಡಲೇಬೇಕು. ಹಾಗಾದರೆ ಯಾವ ಕೆಲಸವನ್ನು ಗಂಡನ ಜೊತೆ ಮಾಡಬೇಕೆಂದು ತಿಳಿದುಕೊಳ್ಳೋಣ ಬನ್ನಿ.
    ನಮ್ಮ ಭಾರತ ದೇಶದಲ್ಲಿ ಸಾಕಷ್ಟು ಜನರು ಧರ್ಮದ ಮಾತನ್ನು ನಂಬುತ್ತಾರೆ. ಹಾಗೆಯೇ ಇನ್ನು ಕೆಲವರು ಧರ್ಮದ ಮಾತನ್ನು ಒಪ್ಪುವುದಿಲ್ಲ. ಮುಂಜಾನೆ ಏಳುವುದು ಆರೋಗ್ಯ ದೃಷ್ಠಿಯಿಂದಲೂ ಕೂಡ ಒಳ್ಳೆಯದಾಗಿದೆ ಎಂಬುದನ್ನು ಶಾಸ್ತ್ರಗಳಲ್ಲೂ ಕೂಡ ಹೇಳಲಾಗಿದೆ.

    ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮ-ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ-ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದುಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ-ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇ-ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900202707.

    ಪ್ರತಿಯೊಬ್ಬರೂ ಬೆಳಗ್ಗೆ ಎದ್ದ ತಕ್ಷಣ ನೀರನ್ನು ಕುಡಿಯಬೇಕು. ಆದರೆ ಸಾಕಷ್ಟು ಜನರು ಎದ್ದ ತಕ್ಷಣ ತಮ್ಮ ಹಾಸಿಗೆಯಲ್ಲಿ ಕಾಫಿಯನ್ನು ಕುಡಿಯಲು ಇಚ್ಚಿಸುತ್ತಾರೆ. ಆದರೆ ಮುಂಜಾನೆ ಎದ್ದ ತಕ್ಷಣ ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಒಳ್ಳೆಯದಾಗುತ್ತದೆ. ಈ ರೀತಿ ಮಾಡುವುದರಿಂದ ಅನೇಕ ರೋಗಗಳು ನಿವಾರಣೆಯಾಗುತ್ತದೆ. ಬೆಳಗ್ಗೆ ಎದ್ದ ತಕ್ಷಣ ನೀರು ಕುಡಿಯುವುದರಿಂದ ನಿಮ್ಮ ಹೊಟ್ಟೆಯು ಸ್ವಚ್ಛವಾಗುತ್ತದೆ. ಇದರಿಂದ ಹೊಟ್ಟೆಗೆ ಸಂಬಂಧಪಟ್ಟಂತಹ ಕಾಯಿಲೆಗಳು ಹತ್ತಿರ ಸುಳಿಯುವುದಿಲ್ಲ. ಮುಂಜಾನೆ ಎದ್ದ ತಕ್ಷಣ ಸ್ನಾನ ಮಾಡುವುದು ಅತ್ಯಂತ ಮುಖ್ಯವಾಗಿದೆ. ಯಾರ ಮನೆಯಲ್ಲಿ ಹೆಂಗಸರು ಮುಂಜಾನೆ ಎದ್ದ ತಕ್ಷಣ ಸ್ನಾನ ಮಾಡುತ್ತಾರೋ ಅಲ್ಲಿ ಸುಖ-ಶಾಂತಿ-ನೆಮ್ಮದಿ ನೆಲೆಸುತ್ತದೆ ಹಾಗೂ ಆ ದಿನ ಪೂರ್ತಿ ಖುಷಿಯಿಂದ ಇರುತ್ತಾರೆ.ಮುಂಜಾನೆ ಎದ್ದ ತಕ್ಷಣ ಸ್ನಾನ ಮಾಡಿ ತುಳಸಿ ಗಿಡವಿದ್ದರೆ ತುಳಸಿ ಪೂಜೆ ಮಾಡುವುದರಿಂದ ಆ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಸಮೃದ್ಧಿಯಾಗಿರುತ್ತದೆ.

    <span;>ಮುಂಜಾನೆ ನಿಮಗೆ ಇಷ್ಟವಾದ ಹಾಡನ್ನು ಕೇಳುವುದರಿಂದ ನಿಮ್ಮ ಮನಸ್ಸು ಆರಾಮಾಗಿ ಇರುತ್ತದೆ ಮತ್ತು ಸಕಾರಾತ್ಮಕ ಯೋಚನೆಗಳನ್ನು ಮಾಡುವುದಕ್ಕೆ ಅನುಕೂಲ ಆಗುತ್ತದೆ. ಹಾಗಾಗಿ ನೀವು ಮಾಡುವ ದೈನಂದಿನ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಗಳಿಸಬಹುದು. ಮದುವೆಯಾದ ಹೆಣ್ಣು ಮಕ್ಕಳು ಮುಂಜಾನೆ ಎದ್ದು ಯೋಗವನ್ನು ಮಾಡಬೇಕು. ನಂತರ ತನ್ನ ಪತಿಯ ಜೊತೆಗೆ ಪ್ರೀತಿ, ಪ್ರೇಮ, ಸಲ್ಲಾಪ ದೊಂದಿಗೆ ತೊಡಗಬೇಕು. ಈ ರೀತಿ ಮಾಡುವುದರಿಂದ ಪತಿ-ಪತ್ನಿಯರ ನಡುವೆ ಇನ್ನಷ್ಟು ಪ್ರೀತಿ ಹೆಚ್ಚಾಗುತ್ತದೆ ಹಾಗೂ ಪತಿ-ಪತ್ನಿಯರ ಸಂಬಂಧ ಗಟ್ಟಿಯಾಗುತ್ತದೆ.

    ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮ-ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ-ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದುಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ-ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇ-ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900202707.

  • ಕಣಿವೆ ಮುತ್ತುರಾಯ ಸ್ವಾಮಿ ದೇವಸ್ಥಾನದ ಬಗ್ಗೆ ನಿಮಗೆ ತಿಳಿದಿದೆಯೇ

    ಕಣಿವೆ ಮುತ್ತುರಾಯ ಸ್ವಾಮಿ ದೇವಸ್ಥಾನದ ಬಗ್ಗೆ ನಿಮಗೆ ತಿಳಿದಿದೆಯೇ : ದಟ್ಟವಾದ ಅರಣ್ಯದಿಂದ ಸುತ್ತುವರೆದಿರುವ ಈ ಮಂದಿರದಲ್ಲಿ ನೆಲೆನಿಂತಿರುವ ಆಂಜನೇಯ ಸ್ವಾಮಿಯು ಭಕ್ತರ ಪಾಲಿಗೆ ಬೇಡಿದ್ದನ್ನು ಕರುಣಿಸುವ ಕಾಮಧೇನು. ಅದರಲ್ಲೂ ವಿಶೇಷವಾಗಿ ಮಕ್ಕಳಿಲ್ಲದೆ ಕೊರಗುತ್ತಿರುವ ದಂಪತಿಗಳಿಗೆ ಸಂತಾನ ಭಾಗ್ಯವನ್ನು ಕರುಣಿಸುವ ಸಂಜೀವಿನಿ. ಈ ವಿಶಿಷ್ಟ ಆಂಜನೇಯ ಸ್ವಾಮಿಯ ದೇವಸ್ಥಾನವಿರುವುದು ಬೆಂಗಳೂರಿನ ದೊಡ್ಡ ಆಲದ ಮರವಿರುವ ಸುಳಿವಾರ ಎಂಬ ಗ್ರಾಮದಲ್ಲಿ. ಈ ದೇವಾಲಯ ಶ್ರೀ ಕಣಿವೆ ಮುತ್ತುರಾಯ ಸ್ವಾಮಿ ದೇವಾಲಯ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ-ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು-ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ-ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663953892.

    ಇಲ್ಲಿ ಆಂಜನೇಯ ಸ್ವಾಮಿಯನ್ನು ಮುತ್ತುರಾಯಸ್ವಾಮಿ ಎಂದು ಕರೆದು ಪೂಜಿಸುತ್ತಾರೆ. ಈ ದೇವಸ್ಥಾನವು ಆಧ್ಯಾತ್ಮಿಕ ಹಾಗೂ ಸಕಾರಾತ್ಮಕ ಸಂಚಲನವನ್ನು ಹೊಂದಿದ್ದು ಇಲ್ಲಿ ನೆಲೆಸಿರುವ ಆಂಜನೇಯಸ್ವಾಮಿಯು ಬಹಳ ಶಕ್ತಿಶಾಲಿಯಾಗಿದೆ. ಇಲ್ಲಿ ಭಕ್ತರು ತಾವು ಅಂದುಕೊಂಡಿರುವ ಪ್ರಶ್ನೆಗಳನ್ನು ಕೇಳಬಹುದು ಅದಕ್ಕೆ ಹೂವಿನಿಂದ ಆಂಜನೇಯಸ್ವಾಮಿ ಉತ್ತರವನ್ನು ಕೊಡುತ್ತಾರೆ.

    ಭಕ್ತರು ಕೋರಿಕೆಯನ್ನು ಹೇಳಿದಾಗ ಆಂಜನೇಯ ಸ್ವಾಮಿ ವಿಗ್ರಹದಿಂದ ಹೂ ಬಿದ್ದರೆ ಭಕ್ತರ ಕೋರಿಕೆಗಳು ಈಡೇರುತ್ತವೆ ಎಂದು ಸೂಚಿಸುತ್ತದೆ. ಒಮ್ಮೆ ಸೀತಾಮಾತೆಯು ಕಾವೇರಿಯಲ್ಲಿ ಜಲಕ್ರೀಡೆಯನ್ನು ಆಡುತ್ತಾ ಮೈಮರೆತಿರುತ್ತಾರೆ ಆಗ ಮುತ್ತಿನ ಮೂಗುತಿ ನೀರಿನಲ್ಲಿ ಬೀಳುತ್ತದೆ.  ಎಷ್ಟೇ ಹುಡುಕಿದರು ಮೂಗುತಿಯು ಸಿಗುವುದಿಲ್ಲ. ಆಗ ಆಂಜನೇಯ ಸ್ವಾಮಿಯು ತಮ್ಮ ಬಾಲದಿಂದ ಅಲುಗಾಡಿಸಲು ಪ್ರಯತ್ನ ಪಡುತ್ತಾರೆ, ಆಗ ಸೀತಾಮಾತೆಯ ಮೂಗುತಿ ನೀರಿನಲ್ಲಿ ತೇಲಲು ಶುರುಮಾಡುತ್ತದೆ.  ಆಗ ಆಂಜನೇಯಸ್ವಾಮಿ ಗೌರವದಿಂದ ಸೀತಾಮಾತೆಗೆ ಮೂಗುತಿಯನ್ನು ಒಪ್ಪಿಸುತ್ತಾರೆ. ಆಗ ಸಂತೋಷಗೊಂಡು ಸೀತಾಮಾತೆಯು ಮುತ್ತುರಾಯಸ್ವಾಮಿ ಎಂದು ಹೆಸರಿಡುತ್ತಾರೆ.

    ಈ ದಟ್ಟಾರಣ್ಯದಲ್ಲಿ ಹುಲ್ಲು ಮೇಯಲು ಕೆಲ ಹಸುಗಳು ಬರುತ್ತಿದ್ದವು ಆದರೆ ಅದರಲ್ಲಿ ಒಂದು ಹಸು ಹಾಲನ್ನು ಕೊಡುತ್ತಿರಲಿಲ್ಲ. ಆಗ ದನಕಾಯುವವರು ಎಲ್ಲಾ ಹಸುವನ್ನು ಮೇಯಲು ಬಿಟ್ಟು ಹಾಲನ್ನು ನೀಡದ ಹಸುವನ್ನು ಹಿಂಬಾಲಿಸುತ್ತಾರೆ ಆಗ ಈ ಹಸುವು ಅರಣ್ಯದಲ್ಲಿರುವ ಆಂಜನೇಯ ಮೂರ್ತಿಗೆ ಹಾಲು ನೀಡುತ್ತಿರುವುದನ್ನು ನೋಡಿ ದನ ಕಾಯುವವರಿಗೆ ಆಶ್ಚರ್ಯವಾಗುತ್ತದೆ. ಆಗ ಇದ್ದಕ್ಕಿದ್ದ ಹಾಗೆ ಆಂಜನೇಯ ಸ್ವಾಮಿಯ ಗುಡಿಯಿಂದ ಒಂದು ಧ್ವನಿ ಕೇಳಿಸುತ್ತದೆ ಮತ್ತು ತನಗೆ ಇಲ್ಲಿ ಒಂದು ಗುಡಿಯನ್ನು ಕಟ್ಟಿ ಪೂಜಿಸಬೇಕೆಂದು ಆಜ್ಞಾಪಿಸುತ್ತಾರೆ. ನಂತರ ಈ ವಿಷಯವನ್ನು ಸ್ಥಳಿಯರಿಗೆ ತಿಳಿಸಿ ದೇವಾಲಯವನ್ನು ನಿರ್ಮಿಸಲಾಗುತ್ತದೆ. ಈ ದೇವಾಲಯದ ಹತ್ತಿರವೇ ಒಂದು ಕಲ್ಯಾಣಿ ಇದೆ. ಈ ಕಲ್ಯಾಣಿಯಲ್ಲಿ ಸ್ನಾನ ಮಾಡುವುದರಿಂದ ಹಾಗೂ ನೀರನ್ನು ಸೇವಿಸುವುದರಿಂದ ಸಂತಾನ ಭಾಗ್ಯ ಲಭಿಸುತ್ತದೆ ಎಂಬ ನಂಬಿಕೆಯಿದೆ. ಪ್ರತಿ ಶನಿವಾರ ಈ ದೇವಾಲಯ ಸಾಕಷ್ಟು ಭಕ್ತರಿಂದ ಕೂಡಿರುತ್ತದೆ. ಈ ದೇವಸ್ಥಾನದ ಹಿಂಭಾಗದಲ್ಲಿ ಭೂತರಾಯ ಸ್ವಾಮಿ ದೇವಸ್ಥಾನವಿದೆ. ಈ ಭೂತರಾಯ ಸ್ವಾಮಿ ಮುತ್ತುರಾಯಸ್ವಾಮಿಯ ಸಹಾಯಕರಾಗಿದ್ದಾರೆ. ಮುತ್ತುರಾಯಸ್ವಾಮಿ ದರ್ಶನವಾದ ನಂತರ ಭೂತರಾಯ ಸ್ವಾಮಿ ದೇವಸ್ಥಾನದ ದರ್ಶನ ಪಡೆಯುವುದು ಇಲ್ಲಿಯ ವಾಡಿಕೆ ಆಗಿದೆ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು-ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663953892.

  • ಮನೆಯಲ್ಲಿ ನಕಾರಾತ್ಮಕ ಶಕ್ತಿ ದೂರವಾಗ ಬೇಕೆಂದರೆ ಈ ತಪ್ಪುಗಳನ್ನು ಮಾಡಬೇಡಿ.

    https://youtu.be/mLy7Vw74Xjg

    ಮನೆಯಲ್ಲಿ ನಕಾರಾತ್ಮಕ ಶಕ್ತಿ ದೂರವಾಗ ಬೇಕೆಂದರೆ ಈ ತಪ್ಪುಗಳನ್ನು ಮಾಡಬೇಡಿ : ಮನೆಯಲ್ಲಿ ಹೆಣ್ಣುಮಕ್ಕಳು ಸುಖವಾಗಿದ್ದರೆ ತಾಯಿ ಲಕ್ಷ್ಮೀ ದೇವಿಯು ವಾಸಮಾಡುತ್ತಾರೆ ಎಂದು ಪುರಾತನ ಕಾಲದಿಂದಲೂ ಹೇಳಿದ್ದಾರೆ. ಆದರೆ ಅಡುಗೆ ಕೋಣೆಯಲ್ಲಿ ಹೆಣ್ಣು ಮಕ್ಕಳು ಮಾಡುವ ಕೆಲ ತಪ್ಪುಗಳಿಂದ ಅಡುಗೆ ಕೋಣೆಯಲ್ಲಿರುವ ಸಕಾರಾತ್ಮಕ ಶಕ್ತಿಯು ದೂರವಾಗಿ ನಕಾರಾತ್ಮಕ ಶಕ್ತಿಯು ಸಂಚಲನ ಮಾಡಲು ಪ್ರಾರಂಭವಾಗುತ್ತದೆ. ಈ ನಕಾರಾತ್ಮಕ ಶಕ್ತಿ ಬರಿ ಅವರ ಮೇಲಲ್ಲ ಇಡೀ ಪರಿವಾರದ ಮೇಲೆ ಪ್ರಭಾವ ಬೀರುತ್ತದೆ. ಹಾಗಾದರೆ ಹೆಣ್ಣುಮಕ್ಕಳು ಅಡುಗೆ ಕೋಣೆಯಲ್ಲಿ ಯಾವ ತಪ್ಪುಗಳನ್ನು ಮಾಡಬಾರದು ಎಂದು ತಿಳಿದುಕೊಳ್ಳೋಣ ಬನ್ನಿ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ-ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು-ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ-ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663953892.

    ಸ್ನಾನ ಮಾಡದೇ ಹೆಂಗಸರು ಅಡುಗೆ ಕೋಣೆಯಲ್ಲಿ ಕೆಲಸಗಳನ್ನು ಮಾಡುವುದರಿಂದ ವಾಸ್ತು ದೋಷ ಉಂಟಾಗುತ್ತದೆ. ಇದರಿಂದ ಗಂಡ-ಹೆಂಡತಿಯರ ನಡುವೆ ಕಲಹ ಉಂಟಾಗುತ್ತದೆ ಇದರ ಪ್ರಭಾವ ಮಕ್ಕಳ ಮೇಲೂ ಕೂಡ ಆಗಲಿದೆ. ಶೌಚಾಲಯದ ಮುಂದೆ ಯಾವುದೇ ಕಾರಣಕ್ಕೂ ಅಡುಗೆ ಕೋಣೆ ಇರಬಾರದು. ಏಕೆಂದರೆ ನಕಾರಾತ್ಮಕ ಶಕ್ತಿಯು ನೇರವಾಗಿ ಅಡುಗೆ ಕೋಣೆಗೆ ಪ್ರವೇಶ ಮಾಡುತ್ತದೆ. ಇದರಿಂದ ಮನೆಯಲ್ಲಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ.

    ವಾಸ್ತು ಪ್ರಕಾರ ಅಡುಗೆ ಕೋಣೆಯಲ್ಲಿ ದಕ್ಷಿಣ ದಿಕ್ಕಿನಲ್ಲಿ ಅಡುಗೆ ಮಾಡಿದರೆ ಅನಾರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತದೆ. ಇದರಿಂದ ಮನೆಯಲ್ಲಿರುವ ಸುಖ-ಶಾಂತಿ-ನೆಮ್ಮದಿಗಳು ಹಾಳಾಗುತ್ತದೆ. ಪೂರ್ವದಿಕ್ಕಿಗೆ ಮುಖ ಮಾಡಿಕೊಂಡು ಅಡುಗೆ ತಯಾರು ಮಾಡುವುದರಿಂದ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಇದರಿಂದ ಮನೆಯಲ್ಲಿ ಸುಖ-ಶಾಂತಿ-ನೆಮ್ಮದಿ ನೆಲೆಸುತ್ತವೆ. ಅಡಿಗೆ ಕೋಣೆಯಲ್ಲಿ ಪೂರ್ವದಿಕ್ಕಿಗೆ ಕಿಟಕಿ ಇರುವುದರಿಂದ ನಕಾರಾತ್ಮಕ ಶಕ್ತಿ ಹೊರಗೆ ಹೋಗಿ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಇದರಿಂದ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸುತ್ತದೆ.

    ಮನೆಯಲ್ಲಿ ಮಾಡುವ ತಿಂಡಿಯನ್ನು ಮೊದಲಿಗೆ ಗೋಮಾತೆಗೆ ಅಥವಾ ಶ್ವಾನಕ್ಕೆ ತಿನ್ನಿಸುವುದರಿಂದ ಮನೆಯಲ್ಲಿ ಆರೋಗ್ಯದ ಸಮಸ್ಯೆ ಮಾಯವಾಗುತ್ತದೆ. ಪೂರ್ವದಿಕ್ಕಿನಲ್ಲಿ ಕುಳಿತುಕೊಂಡು ಊಟ ಮಾಡುವುದರಿಂದ ಸಕಾರಾತ್ಮಕ ಶಕ್ತಿ ಹೆಚ್ಚುತ್ತದೆ. ಮನೆಯಲ್ಲಿ ಯಾರಿಗಾದರೂ ಆರೋಗ್ಯದ ಸಮಸ್ಯೆ ಇದ್ದರೆ ಅವರು ಪೂರ್ವ ದಿಕ್ಕಿನಲ್ಲಿ ಕುಳಿತುಕೊಂಡು ಊಟ ಮಾಡಿದರೆ ಉತ್ತಮ. ಮನೆಯಲ್ಲಿ ಚಿಕ್ಕ ಮಕ್ಕಳು ಉತ್ತರದಿಕ್ಕಿಗೆ ಕುಳಿತುಕೊಂಡು ಊಟ ಮಾಡುವುದರಿಂದ ಮಕ್ಕಳಲ್ಲಿ ಉತ್ಸಾಹ ಹೆಚ್ಚಾಗುತ್ತದೆ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ-ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇ ಪ್ರಶ್ನೆ-ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸ-ಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು-ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663953892.

  • ಮಹಿಳೆಯರು ಮಾಡುವ ಕೆಲ ತಪ್ಪಿನಿಂದ ದರಿದ್ರ ದೇವತೆ ಮನೆಗೆ ಪ್ರವೇಶ ಮಾಡುತ್ತಾಳೆ.

    ವಾಸ್ತವದಲ್ಲಿ ಶ್ರೀಮಂತರಾಗಬೇಕು ಎಂಬುದು ಎಲ್ಲರ ಕನಸಾಗಿರುತ್ತದೆ. ಯಾರು ಕಷ್ಟಪಡುತ್ತಾರೋ ಅವರು ಸಫಲರಾಗುತ್ತಾರೆ. ಧನ ಸಂಪತ್ತನ್ನು ಗಳಿಸಲು ಶ್ರಮಪಡಬೇಕಾಗುತ್ತದೆ. ಆದರೆ ಪರಿಶ್ರಮ ಒಂದಿದ್ದರೆ ಶ್ರೀಮಂತರಾಗಳು  ಸಾಧ್ಯವಿಲ್ಲ,ಅದರ ಜೊತೆಗೆ ಅದೃಷ್ಟವು ಕೂಡ ಇರಬೇಕು.

    ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮ-ಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು-ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇ-ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900 202707.

    ನಾವು ಯಾವ ಸ್ಥಾನದಲ್ಲಿ ಹೆಚ್ಚಾಗಿ ಸಮಯವನ್ನು ಕಳೆಯುತ್ತೇವೋ ಅಲ್ಲಿ ನಮ್ಮ ಆರ್ಥಿಕ ಪರಿಸ್ಥಿತಿಯು ನಿಂತಿರುತ್ತದೆ. ನಾವು ಮಾಡುವ ಕೆಲವು ತಪ್ಪುಗಳಿಂದ ಅದು ನಮ್ಮ ಜೀವನದ ಮೇಲೆ ಪ್ರಭಾವವನ್ನು ಬೀರುತ್ತದೆ. ಹಾಗಾದರೆ ಯಾವ ತಪ್ಪುಗಳಿಂದ ಮನೆಗೆ ಬಡತನ ಬರುತ್ತದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಪ್ರತಿನಿತ್ಯ ಮನೆಯಲ್ಲಿ ಪೂಜೆ ಮಾಡುತ್ತಾರೆ. ಹೀಗೆ ಪೂಜೆ ಮಾಡುವಾಗ ಶುದ್ಧ ಮನಸ್ಸಿನಿಂದ ಪೂಜೆಯನ್ನು ಮಾಡಬೇಕು. ಮಾಂಸಾಹಾರ ಸೇವಿಸಿ ಪೂಜೆಯನ್ನು ಮಾಡಬಾರದು. ಇದೇ ರೀತಿ ದೇವರ ಮುಂದೆ ಇರುವ ದೀಪವನ್ನು ಆರಿಸುವುದು  ಆಗಲಿ ಮಾಡಿದರೆ ದರಿದ್ರತೆ ಅಂಟಿಕೊಳ್ಳುತ್ತದೆ. ರಾತ್ರಿವೇಳೆಯಲ್ಲಿ ಕೈಬೆರಲಿನ  ಉಗುರನ್ನು ಕತ್ತರಿಸುವುದು ಆಗಲಿ ಅಥವಾ ಹಲ್ಲಿನಿಂದ ಉಗುರನ್ನು ಕಚ್ಚುವುದಾಗಲಿ ಮಾಡಿದರೆ ರಾಹು ಮತ್ತು ಕೇತು ನಮ್ಮಕಡೆ ಆಕರ್ಷಿತವಾಗುತ್ತದೆ. ಇದರಿಂದ ನಮ್ಮ ಜೀವನದ ಮೇಲೆ ದುಷ್ಪರಿಣಾಮವನ್ನು ಬೀರುತ್ತದೆ.

    ಮನೆಯ ದ್ವಾರದ ಮುಂದೆಯಾಗಲಿ ಅಥವಾ ಅಕ್ಕಪಕ್ಕದಲ್ಲಿ ಕಸವನ್ನು ಗುಡಿಸಿ ಹಾಕಬಾರದು. ಮುಖ್ಯ ದ್ವಾರದ ಮುಂದೆ ಯಾವಾಗಲೂ ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು ಇಲ್ಲವಾದರೆ ಮನೆಗೆ ಬರುವ ಮಹಾಲಕ್ಷ್ಮಿ ಹೊರಟುಹೋಗುತ್ತಾಳೆ. ಹರಿದುಹೋದ ಬಟ್ಟೆಗಳನ್ನು ಧರಿಸಿದರೆ, ಮನೆಯಲ್ಲಿ ಯಾವಾಗಲೂ ಜಗಳವಾಡುತ್ತಿದ್ದರೆ, ಮಡಿಯಿಂದ ಇರುವ ಮನೆಯ ಸದಸ್ಯರನ್ನು ಅವಮಾನಿಸಿದರೆ ಲಕ್ಷ್ಮೀದೇವಿಯು ಕೋಪಗೊಂಡು ಮನೆಯನ್ನು ತೊರೆಯುತ್ತಾಳೆ.

    ಮನೆಯ ಹಿರಿಯ ಸದಸ್ಯರನ್ನು ಅವಮಾನಿಸಬೇಡಿ ಮತ್ತು ಮನೆಗೆ ಬಂದ ಸಾಧುಸಂತರನ್ನು ಬರಿಗೈಯಲ್ಲಿ ಕಳಿಸಬೇಡಿ. ಈ ರೀತಿ ಮಾಡಿದರೆ ಸಕಾರಾತ್ಮಕ ಶಕ್ತಿ ದೂರ ಹೋಗಿ ನಕಾರಾತ್ಮಕ ಶಕ್ತಿ ಸಂಚಲನ ಶುರುವಾಗುತ್ತದೆ. ಇದರಿಂದ ಮನೆಯ ಆರ್ಥಿಕ ಪರಿಸ್ಥಿತಿ ಗಂಭೀರವಾಗುತ್ತದೆ. ಮನೆಯ ಹೊಸ್ತಿಲಿನ ಮೇಲೆ ಕುಳಿತುಕೊಂಡರೆ ಅಥವಾ ಹೊಸ್ತಿಲಿನ  ಮೇಲೆ ಕಾಲನ್ನು ಇಟ್ಟು ಮನೆಯೊಳಗೆ ಪ್ರವೇಶ ಮಾಡಿದರೆ  ದರಿದ್ರ ದೇವತೆ ತಾಂಡವಾಡುತ್ತದೆ. ಯಾರ ಮನೆಯಲ್ಲಿ ಹೊಸ್ತಿಲು ಇರುವುದಿಲ್ಲವೋ ಅಂತಹ ಮನೆಗೆ ತಾಯಿಯ ಲಕ್ಷ್ಮಿದೇವಿ ಎಂದಿಗೂ ಪ್ರವೇಶ ಮಾಡುವುದಿಲ್ಲ. ಈ ಕಾರಣದಿಂದ ಮನೆಯ ಮುಖ್ಯದ್ವಾರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಇದರಿಂದ ತಾಯಿ ಲಕ್ಷ್ಮೀದೇವಿಯು ಸಂತೋಷಪಟ್ಟು ಮನೆಗೆ ಪ್ರವೇಶವನ್ನು ಮಾಡುತ್ತಾಳೆ.

    ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮ-ಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು-ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇ-ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900 202707.

  • ಮಹಿಳೆಯರು ಮಾಡುವ ಕೆಲ ತಪ್ಪಿನಿಂದ ದರಿದ್ರ ದೇವತೆ ಮನೆಗೆ ಪ್ರವೇಶ ಮಾಡುತ್ತಾಳೆ.

    ವಾಸ್ತವದಲ್ಲಿ ಶ್ರೀಮಂತರಾಗಬೇಕು ಎಂಬುದು ಎಲ್ಲರ ಕನಸಾಗಿರುತ್ತದೆ. ಯಾರು ಕಷ್ಟಪಡುತ್ತಾರೋ ಅವರು ಸಫಲರಾಗುತ್ತಾರೆ. ಧನ ಸಂಪತ್ತನ್ನು ಗಳಿಸಲು ಶ್ರಮಪಡಬೇಕಾಗುತ್ತದೆ. ಆದರೆ ಪರಿಶ್ರಮ ಒಂದಿದ್ದರೆ ಶ್ರೀಮಂತರಾಗಳು  ಸಾಧ್ಯವಿಲ್ಲ,ಅದರ ಜೊತೆಗೆ ಅದೃಷ್ಟವು ಕೂಡ ಇರಬೇಕು.

    ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮ-ಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು-ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇ-ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900 202707.

    ನಾವು ಯಾವ ಸ್ಥಾನದಲ್ಲಿ ಹೆಚ್ಚಾಗಿ ಸಮಯವನ್ನು ಕಳೆಯುತ್ತೇವೋ ಅಲ್ಲಿ ನಮ್ಮ ಆರ್ಥಿಕ ಪರಿಸ್ಥಿತಿಯು ನಿಂತಿರುತ್ತದೆ. ನಾವು ಮಾಡುವ ಕೆಲವು ತಪ್ಪುಗಳಿಂದ ಅದು ನಮ್ಮ ಜೀವನದ ಮೇಲೆ ಪ್ರಭಾವವನ್ನು ಬೀರುತ್ತದೆ. ಹಾಗಾದರೆ ಯಾವ ತಪ್ಪುಗಳಿಂದ ಮನೆಗೆ ಬಡತನ ಬರುತ್ತದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಪ್ರತಿನಿತ್ಯ ಮನೆಯಲ್ಲಿ ಪೂಜೆ ಮಾಡುತ್ತಾರೆ. ಹೀಗೆ ಪೂಜೆ ಮಾಡುವಾಗ ಶುದ್ಧ ಮನಸ್ಸಿನಿಂದ ಪೂಜೆಯನ್ನು ಮಾಡಬೇಕು. ಮಾಂಸಾಹಾರ ಸೇವಿಸಿ ಪೂಜೆಯನ್ನು ಮಾಡಬಾರದು. ಇದೇ ರೀತಿ ದೇವರ ಮುಂದೆ ಇರುವ ದೀಪವನ್ನು ಆರಿಸುವುದು  ಆಗಲಿ ಮಾಡಿದರೆ ದರಿದ್ರತೆ ಅಂಟಿಕೊಳ್ಳುತ್ತದೆ. ರಾತ್ರಿವೇಳೆಯಲ್ಲಿ ಕೈಬೆರಲಿನ  ಉಗುರನ್ನು ಕತ್ತರಿಸುವುದು ಆಗಲಿ ಅಥವಾ ಹಲ್ಲಿನಿಂದ ಉಗುರನ್ನು ಕಚ್ಚುವುದಾಗಲಿ ಮಾಡಿದರೆ ರಾಹು ಮತ್ತು ಕೇತು ನಮ್ಮಕಡೆ ಆಕರ್ಷಿತವಾಗುತ್ತದೆ. ಇದರಿಂದ ನಮ್ಮ ಜೀವನದ ಮೇಲೆ ದುಷ್ಪರಿಣಾಮವನ್ನು ಬೀರುತ್ತದೆ.

    ಮನೆಯ ದ್ವಾರದ ಮುಂದೆಯಾಗಲಿ ಅಥವಾ ಅಕ್ಕಪಕ್ಕದಲ್ಲಿ ಕಸವನ್ನು ಗುಡಿಸಿ ಹಾಕಬಾರದು. ಮುಖ್ಯ ದ್ವಾರದ ಮುಂದೆ ಯಾವಾಗಲೂ ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು ಇಲ್ಲವಾದರೆ ಮನೆಗೆ ಬರುವ ಮಹಾಲಕ್ಷ್ಮಿ ಹೊರಟುಹೋಗುತ್ತಾಳೆ. ಹರಿದುಹೋದ ಬಟ್ಟೆಗಳನ್ನು ಧರಿಸಿದರೆ, ಮನೆಯಲ್ಲಿ ಯಾವಾಗಲೂ ಜಗಳವಾಡುತ್ತಿದ್ದರೆ, ಮಡಿಯಿಂದ ಇರುವ ಮನೆಯ ಸದಸ್ಯರನ್ನು ಅವಮಾನಿಸಿದರೆ ಲಕ್ಷ್ಮೀದೇವಿಯು ಕೋಪಗೊಂಡು ಮನೆಯನ್ನು ತೊರೆಯುತ್ತಾಳೆ.

    ಮನೆಯ ಹಿರಿಯ ಸದಸ್ಯರನ್ನು ಅವಮಾನಿಸಬೇಡಿ ಮತ್ತು ಮನೆಗೆ ಬಂದ ಸಾಧುಸಂತರನ್ನು ಬರಿಗೈಯಲ್ಲಿ ಕಳಿಸಬೇಡಿ. ಈ ರೀತಿ ಮಾಡಿದರೆ ಸಕಾರಾತ್ಮಕ ಶಕ್ತಿ ದೂರ ಹೋಗಿ ನಕಾರಾತ್ಮಕ ಶಕ್ತಿ ಸಂಚಲನ ಶುರುವಾಗುತ್ತದೆ. ಇದರಿಂದ ಮನೆಯ ಆರ್ಥಿಕ ಪರಿಸ್ಥಿತಿ ಗಂಭೀರವಾಗುತ್ತದೆ. ಮನೆಯ ಹೊಸ್ತಿಲಿನ ಮೇಲೆ ಕುಳಿತುಕೊಂಡರೆ ಅಥವಾ ಹೊಸ್ತಿಲಿನ  ಮೇಲೆ ಕಾಲನ್ನು ಇಟ್ಟು ಮನೆಯೊಳಗೆ ಪ್ರವೇಶ ಮಾಡಿದರೆ  ದರಿದ್ರ ದೇವತೆ ತಾಂಡವಾಡುತ್ತದೆ. ಯಾರ ಮನೆಯಲ್ಲಿ ಹೊಸ್ತಿಲು ಇರುವುದಿಲ್ಲವೋ ಅಂತಹ ಮನೆಗೆ ತಾಯಿಯ ಲಕ್ಷ್ಮಿದೇವಿ ಎಂದಿಗೂ ಪ್ರವೇಶ ಮಾಡುವುದಿಲ್ಲ. ಈ ಕಾರಣದಿಂದ ಮನೆಯ ಮುಖ್ಯದ್ವಾರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಇದರಿಂದ ತಾಯಿ ಲಕ್ಷ್ಮೀದೇವಿಯು ಸಂತೋಷಪಟ್ಟು ಮನೆಗೆ ಪ್ರವೇಶವನ್ನು ಮಾಡುತ್ತಾಳೆ.

    ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮ-ಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು-ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇ-ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900 202707.

  • ನೆಲವನ್ನು ಒರೆಸುವನೀರಿಗೆ ಬೇವಿನ ಎಲೆಯನ್ನು ಬಳಸಿದರೆ ಧನ ದೇವತೆಯಾದಮಹಾಲಕ್ಷ್ಮಿಯು ನಿಮ್ಮ ಮನೆಗೆ ಬರುತ್ತಾಳೆ.

    ನೆಲವನ್ನು ಒರೆಸುವ ನೀರಿಗೆ ಬೇವಿನ ಎಲೆಯನ್ನು ಬಳಸಿದರೆ ಧನದೇವತೆಯಾದ ಮಹಾಲಕ್ಷ್ಮಿಯು ನಿಮ್ಮ ಮನೆಗೆ ಬರುತ್ತಾಳೆ. ಯಾರ ಮನೆಯಲ್ಲಿ ಮನೆಯನ್ನು ಒರಸುವಾಗ ಕೆಲವೊಂದು ನಿಯಮವನ್ನು  ಯಾರು ಪಾಲಿಸುತ್ತಾರೋ ಅಲ್ಲಿ ಮಹಾಲಕ್ಷ್ಮಿ ನೆಲೆಸುತ್ತಾಳೆ. ಹಾಗಾದರೆ ನಿಯಮಗಳು ಏನು ಎಂದು ತಿಳಿದುಕೊಳ್ಳೋಣ ಬನ್ನಿ.

    ಬಹಳಷ್ಟು ಜನರು ಅಜಾಗರೂಕತೆಯಿಂದ ಕೆಲವೊಂದು ತಪ್ಪುಗಳನ್ನು ಮಾಡುತ್ತಾರೆ. ಇದರಿಂದ ಬಡತನವು ಮನೆಯಲ್ಲಿ ತಾಂಡವವಾಡುತ್ತದೆ. ಹಣ ಬರುವ ಮನೆಗೆ ಹಣವು ಹಿಂದುರಿಗಿ ಹೊರಗೆ ಹೋಗುತ್ತದೆ. ಆದ್ದರಿಂದ ಮನೆಯಿಂದ ಒರಸುವಾಗ ನೀರಿನಲ್ಲಿ ನಾವು ಹೇಳುವ ವಸ್ತುವನ್ನು ಹಾಕಿದರೆ ಮಹಾಲಕ್ಷ್ಮಿ ಓಡೋಡಿ ನಿಮ್ಮ ಮನೆಗೆ ಬರುತ್ತಾಳೆ.

    ವಾಸ್ತು ಶಾಸ್ತ್ರದ ಪ್ರಕಾರ ನಿಮ್ಮ ಮನೆಯನ್ನು ಒರಸುವುದಾದರೆ 12 ಘಂಟೆಯ  ನಂತರ ಯಾವುದೇ ಕಾರಣಕ್ಕೂ ಒರಸಬೇಡಿ ಏಕೆಂದರೆ ಈ ಸಮಯವು ಸ್ವಚ್ಛತೆಗೆ ಉತ್ತಮ ಸಮಯವೆಂದು ಪರಿಗಣಿಸಲಾಗಿಲ್ಲ. ನಿಮಗೆ ಧನಪ್ರಾಪ್ತಿ ಆಗಬೇಕೆಂದರೆ ಹಾಗೂ ಮಹಾಲಕ್ಷ್ಮಿಯು ನಿಮ್ಮ ಮನೆಯಲ್ಲಿ ನೆಲೆಸಬೇಕು ಎಂಬುದಾದರೆ ಬೆಳಗಿನ ಸಮಯದಲ್ಲಿ ನೆಲವನ್ನು ಒರಸಿ.

    ಬೆಳಗಿನ ಸಮಯದಲ್ಲಿ ಮನೆಯನ್ನು ಒರಸುವುದರಿಂದ ಸಕಾರಾತ್ಮಕ ಶಕ್ತಿಗಳ ಸಂಚನ ಆಗುತ್ತದೆ. ಬೆಳಗಿನ ಸಮಯವು ಲಕ್ಷ್ಮಿಯ ಆಗಮನದ ಸಮಯವಾಗಿದೆ ಕೆಲವು ಬೇವಿನ ಎಲೆಗಳನ್ನು ತೆಗೆದು ಕೊಂಡು ನೀರಿನ ಪಾತ್ರೆಯಲ್ಲಿ ಹಾಕಿದ ನಂತರ ಚೆನ್ನಾಗಿ ಕುದಿಸಿ, ನಂತರ ಎಲೆಗಳನ್ನು ಹೊರ ತೆಗೆದು ನಂತರ ಒಂದು ಲೋಟ ಕುದಿಸಿದ ನೀರನ್ನು ನೆಲ ಒರೆಸುವ ಬಕೆಟ್ಟಿಗೆ ಹಾಕಿ ನಂತರ ಮನೆಯನ್ನು ಒರೆಸಿ.

    ಇದೇ ರೀತಿ ವಾರಕ್ಕೊಮ್ಮೆ ಮಾಡಿ ನೋಡಿ ನಿಮಗೆ ತಿಳಿಯುತ್ತದೆ ಕೆಟ್ಟ ಕಾಯಿಲೆಗಳು ನಿಮ್ಮ ಮನೆಯಿಂದ ದೂರ ಸರಿಯುತ್ತದೆ. ಯಾಕೆಂದರೆ ಬೇವಿನ ಎಲೆಯಲ್ಲಿ ಸಾವಿರಾರು ಔಷಧಿಗಳ ಗುಣಗಳಿವೆ. ಇದರಿಂದ ಅನೇಕ ರೋಗಾಣುಗಳನ್ನು ನಾಶವಾಗುತ್ತದೆ ವಾಸ್ತು ಶಾಸ್ತ್ರದ ಪ್ರಕಾರ ವಾರದಲ್ಲಿ ಒಂದು ದಿನ ಗುರುವಾರ ನೆಲ ಒ ರಿಸುವುದನ್ನು ನಿಲ್ಲಿಸಬೇಕು ಎಂದು ಹೇಳಲಾಗಿದೆ. ವಾಸ್ತು ಶಾಸ್ತ್ರ ಪ್ರಕಾರ ಮನೆಯ ಈಶಾನ್ಯ ದಿಕ್ಕಿನ ಅಧಿಪತಿಯು ಗುರು ಗ್ರಹ ನಾಗಿದ್ದಾನೆ. ಗುರುವಾರ ಮನೆಯನ್ನು ಒರೆಸುವುದರಿಂದ ಗುರುಗ್ರಹವು ಅಶುಭ ನಾಗುತ್ತಾನೆ ಇದರಿಂದ ವ್ಯಕ್ತಿಗೆ ಭಕ್ತಿಯ ಸಾಧನೆ ದೊರೆಯುವುದಿಲ್ಲ.

  • ಭಗವಂತ ಶ್ರೀ ಕೃಷ್ಣ ಈ 4 ತಪ್ಪುಗಳನ್ನು ಮಾಡಬೇಡಿ ಎಂದಿರುವುದೇಕೆ.

    ಭಗವಂತ ಶ್ರೀ ಕೃಷ್ಣನ ಪ್ರಕಾರ ಮನುಷ್ಯನ 5 ತಪ್ಪುಗಳಿಂದ ಬಡತನ ಬರುತ್ತದೆ. ಗೀತೋಪದೇಶ ಮಾಡುವ ಸಂದರ್ಭದಲ್ಲಿ ಭಗವಂತ ಶ್ರೀಕೃಷ್ಣನು ಕರ್ಮಗಳ ಅನುಸಾರವಾಗಿ ಬಡತನ ಬರುತ್ತದೆ ಎಂದು ಹೇಳಿದ್ದಾರೆ. ಜೀವನದಲ್ಲಿ ಯಾರು ಒಳ್ಳೆಯ ಕಾರ್ಯವನ್ನು ಮಾಡುತ್ತಾರೋ ಅವರಿಗೆ ಒಳ್ಳೆಯ ಫಲ ಸಿಗುತ್ತದೆ ಹಾಗೂ ಕೆಟ್ಟ ಕಾರ್ಯವನ್ನು ಮಾಡಿದವರಿಗೆ ಕೆಟ್ಟ ಫಲ ಸಿಗುತ್ತದೆ ಎಂದು ಭಗವಂತ ಶ್ರೀಕೃಷ್ಣನು ಹೇಳಿದ್ದಾರೆ. ಹಾಗಾದರೆ ಆ ತಪ್ಪುಗಳು ಯಾವುವು ಎಂದು ತಿಳಿದುಕೊಳ್ಳೋಣ ಬನ್ನಿ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663953892.

    ಯಾರು ಮನೆಯಲ್ಲಿ ಭಗವಂತನಿಗೆ ನೈವೇದ್ಯವನ್ನು ಮಾಡದೆ ಊಟ ಮಾಡುತ್ತಾರೋ ಅಂಥವರ ಮನೆಯಲ್ಲಿ ಎಂದೆಂದಿಗೂ ದರಿದ್ರ ದೇವತೆ ವಾಸಮಾಡುತ್ತಾಳೆ. ಮನೆಯಲ್ಲಿ ಮಾಡಿದ ಊಟದ ಮೇಲೆ ಪಶುಗಳಿಗೂ ಹಕ್ಕಿರುತ್ತದೆ. ಮೊದಲಿಗೆ ಈಶ್ವರನಿಗೆ ಪ್ರಸಾದ ನಂತರ ಗೋಮಾತೆಗೆ ಪ್ರಸಾದ ಮತ್ತು ನಾಯಿಯ ಭಾಗವೂ ಕೂಡ ಇರುತ್ತದೆ. ಗೋಮಾತೆಗೆ ರೊಟ್ಟಿ ಅನ್ನು ತಿನ್ನಿಸುವುದು ಎಲ್ಲದಕ್ಕಿಂತ ಪುಣ್ಯದ ಕೆಲಸವಾಗಿದೆ ಎಂದು ಭಗವಂತ ಶ್ರೀಕೃಷ್ಣನು ತಿಳಿಸಿದ್ದಾರೆ.

    ಯಾರ ಮನೆಯಲ್ಲಿ ಅವರ ಸಾಮರ್ಥ್ಯಕ್ಕೆ ತಕ್ಕಂತೆ ದಾನವನ್ನು ಮಾಡುತ್ತಿರುವುದಿಲ್ಲವೋ ಅವರ ಮನೆ ಮೇಲೆ ತಾಯಿ ಲಕ್ಷ್ಮೀದೇವಿ ಕೋಪಗೊಳ್ಳುತ್ತಾಳೆ. ದಾನ-ಧರ್ಮ ಮಾಡುವುದರಿಂದಲೇ ಧನಸಂಪತ್ತು ವೃದ್ಧಿಯಾಗುತ್ತದೆ. ಮನೆಯ ದ್ವಾರದ ಮುಂದೆ ಬಂದ ಭಿಕ್ಷುಕರನ್ನು ಯಾವುದೇ ಕಾರಣಕ್ಕೂ ಬರಿಕೈಯಲ್ಲಿ ಕಳಿಸಬಾರದು ಎಂದು ಭಗವಂತ ಶ್ರೀಕೃಷ್ಣನು ತಿಳಿಸಿದ್ದಾರೆ.

    ಸ್ತ್ರೀಯರು ತಾಯಿ ಲಕ್ಷ್ಮಿಯ ಸ್ವರೂಪ ವಾಗಿದ್ದಾರೆ. ಮಹಿಳೆಯರನ್ನು ಅವಮಾನಿಸಿದರೆ ತಾಯಿ ಲಕ್ಷ್ಮೀದೇವಿ ಕೋಪಗೊಳ್ಳುತ್ತಾಳೆ ಮತ್ತು ಮನೆಯಲ್ಲಿ ಒಂದು ಕ್ಷಣವು ಲಕ್ಷ್ಮೀದೇವಿ ವಾಸ ಮಾಡುವುದಿಲ್ಲ. ಯಾರ ಮನೆಯಲ್ಲಿ ಸ್ತ್ರೀಯರು ಖುಷಿಯಿಂದ ನಗುನಗುತ್ತಾ ಇರುತ್ತಾರೋ ಅಲ್ಲಿ ಲಕ್ಷ್ಮೀದೇವಿಯು ವಾಸ ಮಾಡುತ್ತಾಳೆ.

    ಯಾರು ಮನೆಯಲ್ಲಿ ಮಧ್ಯಪಾನ, ಧೂಮಪಾನ, ಜೂಜಾಟವನ್ನು ಮಾಡುತ್ತಾರೋ ಅಂಥವರ ಮನೆಯಲ್ಲಿ ಎಲ್ಲಾ ಪುಣ್ಯಗಳು ನಾಶವಾಗುತ್ತದೆ. ಇಲ್ಲಿ ಲಕ್ಷ್ಮೀದೇವಿಯು ಶಾಶ್ವತವಾಗಿ ಮನೆಯಿಂದ ಹೊರಟು ಹೋಗುತ್ತಾಳೆ.

    ಯಾರು ಪರಸ್ತ್ರೀಯರನ್ನು ಕೆಟ್ಟ ದೃಷ್ಟಿಯಿಂದ ನೋಡುತ್ತಾರೋ ಮತ್ತು ಮನಸ್ಸಿನಲ್ಲಿ ಕೆಟ್ಟ ಆಸೆಗಳನ್ನು ತುಂಬಿಕೊಳ್ಳುತ್ತಾರೋ ಅಂಥವರ ಮನೆಯಲ್ಲಿ ಎಂದೆಂದಿಗೂ ಬಡತನ ನಿವಾರಣೆಯಾಗುವುದಿಲ್ಲ. ಈ ರೀತಿ ಮಾಡಿದರೆ ಲಕ್ಷ್ಮೀದೇವಿ ಕೋಪಗೊಂಡು ಮನೆಯನ್ನು ತೊರೆಯುತ್ತಾಳೆ. ಇದರಿಂದ ಧನ ನಷ್ಟ ಅನುಭವಿಸಬೇಕಾಗುತ್ತದೆ ಎಂದು ಭಗವಂತ ಶ್ರೀಕೃಷ್ಣನು ತಿಳಿಸಿದ್ದಾರೆ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663953892.

  • ಚಂದ್ರ ಗ್ರಹಣ ಸಮಯದಲ್ಲಿ ಎಚ್ಚರಿಕೆ ಇಂದ ಇರಬೇಕು ಎಂದು ಹೇಳುವುದು ಏಕೆ ತಿಳಿದಿದೆಯೇ ?

    2021ರ ಮೇ 26 ನೇ ತಾರೀಖಿನಂದು ಈ ವರ್ಷದ ಮೊಟ್ಟಮೊದಲ ಚಂದ್ರಗ್ರಹಣ ಸಂಭವಿಸಲಿದೆ. ಮೊದಲ ಚಂದ್ರ ಗ್ರಹಣ ಎಲ್ಲಿ ಸಂಭವಿಸಲಿದೆ, ಯಾವ ಭಾಗದಲ್ಲಿ ಗೋಚರವಾಗಲಿದೆ, ಯಾವಾಗ ಸಂಭವಿಸಲಿದೆ ಮತ್ತು ಅದರ ಪರಿಣಾಮಗಳು ಏನು ಎಂದು ತಿಳಿದುಕೊಳ್ಳೋಣ ಬನ್ನಿ.

    ಈ ವರ್ಷದ ಮೊಟ್ಟಮೊದಲ ಚಂದ್ರಗ್ರಹಣ ಮೇ 26 ನೇ ತಾರೀಖಿನಂದು ಸಂಭವಿಸಲಿದೆ. ಈ ಚಂದ್ರಗ್ರಹಣವು ಭಾರತದಲ್ಲಿ ಗೋಚರವಾಗಲಿದೆ. ಭಾರತದ ಕಾಲಮಾನದ ಪ್ರಕಾರ ಈ ಚಂದ್ರಗ್ರಹಣವು ಮಧ್ಯಾಹ್ನ ಸಂಭವಿಸಲಿದೆ. ಈ ಚಂದ್ರಗ್ರಹಣವು ಭಾರತದ ಪೂರ್ವ ರಾಜ್ಯಗಳಲ್ಲಿ ಹೆಚ್ಚಾಗಿ ಕಂಡು ಬರಲಿದೆ. ಭಾರತದ ಪೂರ್ವ ರಾಜ್ಯಗಳಲ್ಲಿ ದಾರದ ಎಳೆಯಂತೆ ಚಂದ್ರ  ಗ್ರಹಣ ಗೋಚರವಾಗಲಿದೆ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನುಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಇಂದೇ ಗುರುಜೀಯವರನ್ನುಸಂಪರ್ಕಿಸಿ 9663953892.

    ಮೊಟ್ಟಮೊದಲ ಚಂದ್ರ ಗ್ರಹಣವು ಭಾರತದ ಕಾಲಮಾನದ ಪ್ರಕಾರ 2 ಘಂಟೆ 17 ನಿಮಿಷಕ್ಕೆ ಹಿಡಿಯಲಿದೆ. ಈ ಸಮಯದಲ್ಲಿ ದೇವಸ್ಥಾನಗಳಲ್ಲಿ ಪೂಜೆಯನ್ನು ಮಾಡುವುದಿಲ್ಲ ಮತ್ತು ದೇವರ ಮುಂದೆ ಪರದೆಯನ್ನು ಎಳೆದಿರುತ್ತಾರೆ. ಚಂದ್ರ ಗ್ರಹಣ ಮುಗಿದ ನಂತರ ದೇವಸ್ಥಾನವನ್ನು ಸ್ವಚ್ಛಗೊಳಿಸಿ ಪೂಜೆಯನ್ನು ಮಾಡುತ್ತಾರೆ. ಈ ಚಂದ್ರಗ್ರಹಣವು ಸಾಯಂಕಾಲ 7 ಘಂಟೆ 19 ನಿಮಿಷಕ್ಕೆ ಸಂಪೂರ್ಣ ವಾಗಲಿದೆ. ಸರಿ ಸುಮಾರು ಈ ಚಂದ್ರ ಗ್ರಹಣವು 5 ಘಂಟೆ 2 ನಿಮಿಷಗಳ ಕಾಲ ಇರಲಿದೆ.

    2021 ರ ವರ್ಷದಲ್ಲಿ  ಒಟ್ಟು ನಾಲ್ಕು ಗ್ರಹಣಗಳು ಸಂಭವಿಸಲಿದೆ. ಅದರಲ್ಲಿ ಎರಡು ಸೂರ್ಯಗ್ರಹಣ ಮತ್ತು ಎರಡು ಚಂದ್ರಗ್ರಹಣ ಇರಲಿದೆ ಈ ವರ್ಷದಲ್ಲಿ ಮೊದಲ ಸೂರ್ಯ ಗ್ರಹಣವು ಜೂನ್ 10 ರಂದು ಸಂಭವಿಸಲಿದೆ. ಎರಡನೆಯ ಸೂರ್ಯ ಗ್ರಹಣ ಡಿಸೆಂಬರ್ 4 ರಂದು ಸಂಭವಿಸಲಿದೆ. ಈ ವರ್ಷದಲ್ಲಿ ಮೊದಲ ಚಂದ್ರಗ್ರಹಣವು ಮೇ 26 ರಂದು ಸಂಭವಿಸಲಿದೆ ಅದೇ ರೀತಿಯಾಗಿ ಎರಡನೇ ಚಂದ್ರಗ್ರಹಣವು ನವೆಂಬರ್ 19 ರಂದು ಸಂಭವಿಸಲಿದೆ.

    ಗ್ರಹಣದ ಸಮಯದಲ್ಲಿ ಗರ್ಭಿಣಿಯರು, ಚಿಕ್ಕ ಮಕ್ಕಳು ಹಾಗೂ ವಯಸ್ಸಾದವರು ತುಂಬಾ ಎಚ್ಚರಿಕೆಯಿಂದ ಇರುವುದು ಅವಶ್ಯಕವಾಗಿರುತ್ತದೆ ಗ್ರಹಣ ಹಿಡಿದ ಸಂದರ್ಭದಲ್ಲಿ ಯಾರು ಕೂಡ ಊಟವನ್ನು ಮಾಡಬಾರದು. ಗ್ರಹಣ ಸಮಯದಲ್ಲಿ ಜಪವನ್ನು ಮಾಡಬಹುದು ಇದರಿಂದ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663953892.

  • ದೇವರ ಪೂಜೆಯನ್ನು ಯಾವ ಸಮಯದಲ್ಲಿ ಮಾಡಿದರೆ ಉತ್ತಮ ?

    ದೇವರ ಪೂಜೆಯನ್ನು ಯಾವ ಸಮಯದಲ್ಲಿ ಮಾಡಿದರೆ ಉತ್ತಮ ?

    ಸಾಮಾನ್ಯವಾಗಿ ಇಷ್ಟಾರ್ಥಗಳು ಸಿದ್ಧಿ ಆಗಬೇಕೆಂದರೆ ಬೆಳಗಿನ ಸಮಯದಲ್ಲಿ ಪೂಜೆಯನ್ನು ಮಾಡಬೇಕೆಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ವೈಜ್ಞಾನಿಕವಾಗಿ ಯಾವ ಸಮಯದಲ್ಲಿ ನಿಮ್ಮ ಕಷ್ಟಗಳನ್ನು ಬೇಡಿಕೊಂಡರೆ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

    ನಮ್ಮ ಹಿರಿಯರು ಹೇಳಿದ್ದಾರೆ ಇಷ್ಟಾರ್ಥ ಸಿದ್ಧಿಗೆ ಬೆಳಗ್ಗಿನ ಸಮಯ ಒಳ್ಳೆಯದೆಂದು. ಹಾಗೆ ಯಾವುದೇ ಶುಭಕಾರ್ಯ ಮಾಡುವುದಕ್ಕೂ ಬೆಳಗಿನ ಸಮಯ ಸೂಕ್ತವಾಗಿರುತ್ತದೆ. ಆದರೆ ಕೆಲವೊಂದು ಪುರಾತನ ಗ್ರಂಥಗಳಲ್ಲಿ ಇರುವುದು ನೀವು ಕೆಲವೊಂದು ಸಮಯದಲ್ಲಿ ಅಂದರೆ ಬೆಳಗ್ಗೆ 11 ಘಂಟೆಯ ನಂತರ ಮಧ್ಯಾಹ್ನ 1 ಘಂಟೆಯ ಒಳಗೆ ತುಂಬ ವಿಶೇಷವಾದ ಸಮಯ ಎಂದು ಹೇಳಲಾಗಿದೆ. ಏಕೆಂದರೆ ಈ ಸಮಯದಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಿಗೆ ಇರುತ್ತದೆ. ಆದ್ದರಿಂದ ಈ ಸಮಯದಲ್ಲಿ ನಿಮ್ಮ ಕಷ್ಟಗಳನ್ನು ಹಾಗೂ ಇಷ್ಟಾರ್ಥಗಳನ್ನು ಕೇಳಿಕೊಂಡರೆ ಅದು ಬೇಗ ಪ್ರಾಪ್ತಿಯಾಗುತ್ತದೆ.

    ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದುಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900202707.

    ಹಾಗೆಯೇ ಈ ಸಮಯದಲ್ಲಿ ಒಂದು ಹಾಳೆಯನ್ನು ತೆಗೆದುಕೊಂಡು ಅದರಲ್ಲಿ ನಿಮ್ಮ ಇಷ್ಟಾರ್ಥಗಳನ್ನು ಬರೆಯಬೇಕು ಮತ್ತು ನಿಮಗೇನಾದರೂ ಕಷ್ಟಗಳು ಇದ್ದರೆ ಅದನ್ನು ಕೆಂಪುಬಣ್ಣದ ಪೆನ್ನಿನಿಂದ ಬರೆಯಬೇಕಾಗುತ್ತದೆ. ಈ ರೀತಿ ಬರೆದುಕೊಂಡ ನಂತರ ಕಷ್ಟಗಳನ್ನೆಲ್ಲ ಪರಿಹಾರ ಮಾಡು ಎಂದು ಕೊನೆಯದಾಗಿ ಬರೆಯಬೇಕು.

    ನಿಮ್ಮ ಸಮಸ್ಯೆಗಳನ್ನು ಹಾಗೂ ಇಷ್ಟಾರ್ಥಗಳನ್ನು ಬರೆದ ನಂತರ ಆ ಹಾಳೆಯನ್ನು ನಿಮ್ಮ ಮನೆಯಲ್ಲಿರುವ ಕರ್ಪೂರದಿಂದ ಸುಡಬೇಕು. ಸುಟ್ಟಿದ ನಂತರ ಅದರಿಂದ ಬರುವ ಬೂದಿಯನ್ನು ಜೋಪಾನವಾಗಿ ನೀವು ಎತ್ತಿಟ್ಟುಕೊಳ್ಳಬೇಕು. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಬೂದಿಯನ್ನುನಿಮ್ಮ ಹಣೆಗೆ ಇಟ್ಟುಕೊಂಡರೆ ನೀವು ಹಾಳೆಯಲ್ಲಿ ಬರೆದಿದ್ದ ಕಷ್ಟಗಳು ನಿವಾರಣೆಯಾಗುತ್ತದೆ ಮತ್ತು ನಿಮ್ಮ ಇಷ್ಟಾರ್ಥಗಳು ಸಿದ್ಧಿಯಾಗುತ್ತದೆ.

    ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದುಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900202707.