Your cart is currently empty!
Author: 53721pwpadmin
ಆಷಾಢ ಮಾಸ ಎಂದರೆ ಏನು ? ಈ ಮಾಸದ ಮಹತ್ವದ ಬಗ್ಗೆ ತಿಳಿದಿದೆಯೇ ನಿಮಗೆ ?
ಆಷಾಢ ಮಾಸ ದೇವಿಯರಿಗೆ ವಿಶೇಷವಾದ ಮಾಸವಾಗಿದೆ. ಆಷಾಢ ಮಾಸದ ಶುಕ್ರವಾರ ದಿನ ಲಕ್ಷ್ಮೀ ದೇವಿಯನ್ನು ಹೇಗೆ ಪೂಜೆ ಮಾಡುತ್ತಿರೋ ಆ ರೀತಿ ಲಕ್ಷ್ಮೀದೇವಿ ನಿಮ್ಮನ್ನು ಕಾಪಾಡುತ್ತಾಳೆ. ಪಾರ್ವತಿ ದೇವಿಯ ಆರಾಧನೆಯನ್ನು ಈ ಮಾಸದಲ್ಲಿ ಯಾರು ಮಾಡುತ್ತಾರೋ ಅವರಿಗೆ ಆನಂದ, ಸುಖ, ಸಂಪತ್ತು ,ಸಮೃದ್ಧಿ ಆಗುತ್ತದೆ. ಹಾಗೆಯೇ ದುರ್ಗೆಯ ಆರಾಧನೆಯನ್ನು ಮಾಡುವುದರಿಂದ ಶತ್ರು ಸಂಹಾರ ಕೂಡ ಆಗುತ್ತದೆ. ಆದ್ದರಿಂದ ಚಾಮುಂಡೇಶ್ವರಿ ದೇವಿಯನ್ನು ಆಷಾಢ ಮಾಸದಲ್ಲಿ ಬಹಳ ವಿಶೇಷವಾಗಿ ಪೂಜಿಸಲಾಗುತ್ತದೆ.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ಆಷಾಢ ಮಾಸವೂ ಶಿವ-ಪಾರ್ವತಿಯರ ಪ್ರೇಮ ಸಂವಿಲನ ಆಗಿರುವಂತಹ ಮಾಸ. ಹಾಗಾಗಿ ಇದೊಂದು ದೈವ ಮಾಸವಾಗಿದೆ. ಪವಿತ್ರತೆಗೆ ಹೆಸರು ಆಗಿರುವಂತಹ ಸತಿ ಸಾವಿತ್ರಿ ದೇವಿ ಶಿವನನ್ನು ಆರಾಧನೆ ಮಾಡಿ ಐದು ಸೋಮವಾರಗಳ ಕಾಲ ವ್ರತವನ್ನು ಮಾಡಿ,ತನ್ನ ವ್ರತದಿಂದ ಎಲ್ಲವನ್ನು ಪಡೆದುಕೊಂಡ ಮಾಸವು ಕೂಡ ಆಷಾಢವಾಗಿದೆ. ಆದ್ದರಿಂದ ಆಷಾಢ ಮಾಸದಲ್ಲಿ ಕೆಲವೊಂದು ಶುಭಕಾರ್ಯಗಳಿಗೆ ನಿಷೇಧವನ್ನು ಹೇರಲಾಗಿದೆ ಹಾಗೂ ಇದನ್ನು ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ.
ಆಷಾಢ ಮಾಸದಲ್ಲಿ ಭೂಮಿ ಮೇಲೆ ಕೆಲವೊಂದು ಆಘಾತಗಳು ನಡೆಯುತ್ತವೆ ಅದೇನೆಂದರೆ ಅತಿಯಾಗಿ ಮಳೆ, ಅತಿಯಾಗಿ ಗಾಳಿ, ನೀರು, ಬೆಳಕು ಬೆಂಕಿ ಇವೆಲ್ಲವೂ ಅಧಿಕವಾಗಿರುತ್ತದೆ ಈ ಮಾಸದಲ್ಲಿ. ಇವೆಲ್ಲವೂ ಶುಭಕಾರ್ಯಗಳಿಗೆ ಅಡ್ಡಿಪಡಿಸುವಂತವಾಗಿದೆ ಆದ್ದರಿಂದ ಆಷಾಢಮಾಸದಲ್ಲಿ ಕೆಲವೊಂದು ಶುಭಕಾರ್ಯಗಳಿಗೆ ನಿಷೇಧವನ್ನು ಹೇರಲಾಗಿದೆ. ಉದಾಹರಣೆಗೆ ಮದುವೆ ಕಾರ್ಯ, ಗೃಹಪ್ರವೇಶ, ನಾಮಕರಣ ಹೀಗೆ ಇತ್ಯಾದಿ ಶುಭಕಾರ್ಯಗಳಿಗೆ ಶಾಸ್ತ್ರಗಳಲ್ಲಿ ನಿಷೇಧವನ್ನು ಹೇರಲಾಗಿದೆ.
ಆಷಾಡ ಮಾಸವೂ ದೇವಿಯ ಆರಾಧನೆಗೆ ಪ್ರಸಿದ್ಧವಾದ ಮಾಸವಾಗಿದೆ. ಆಷಾಡ ಮಾಸದ ಅಮಾವಾಸ್ಯೆಯಂದು ಯಾರು ಶಿವನನ್ನು ವಿಜೃಂಭಣೆಯಿಂದ ಪೂಜಿಸುತ್ತಾರೋ ಅವರಿಗೆ ಒಂದು ವೇಳೆ ಏನಾದರೂ ಆಯಸ್ಸು ಆರೋಗ್ಯಕ್ಕೆ ಯಾವುದಾದರೂ ಕಂಟಕವಿದ್ದರೆ ಅದು ನಿವಾರಣೆಯಾಗುತ್ತದೆ. ಈ ಪೂಜೆಯನ್ನು ಕೇವಲ ಪುರುಷರು ಮಾತ್ರ ಮಾಡಬೇಕು. ಈ ಪೂಜೆಯನ್ನು ಹೇಗೆ ಮಾಡಬೇಕೆಂದರೆ ಕುಟುಂಬ ಸಮೇತ ಎಲ್ಲರೂ ಶಿವನ ದೇವಸ್ಥಾನಕ್ಕೆ ಹೋಗಿ ನಿಮ್ಮ ಹೆಸರಿನಿಂದ ಶಿವನಿಗೆ ಅಭಿಷೇಕ, ವಸ್ತ್ರಾಲಂಕಾರ ಹೂವಿನ ಅಲಂಕಾರ ಹಾಗೂ ದೇವರಿಗೆ ನೈವೇದ್ಯವನ್ನು ಮಾಡಿಸಬೇಕು. ನಂತರ ನಿಮ್ಮ ಹೆಸರಿನಿಂದ ಶಿವನಿಗೆ ರುದ್ರಾಭಿಷೇಕವನ್ನೂ ಮಾಡಿಸಬೇಕು. ಈ ರೀತಿಯಾಗಿ ಸಂಪೂರ್ಣವಾಗಿ ವಿಧಿವಿಧಾನವನ್ನು ಪೂರೈಸಿದ ನಂತರ ಶಿವನ ಹತ್ತಿರ ಭಕ್ತಿಯಿಂದ ಸರ್ವ ಸಂಕಷ್ಟಗಳನ್ನು ನಿವಾರಣೆ ಮಾಡುವಂತೆ ಹಾಗೂ ನಿಮ್ಮ ಕೋರಿಕೆಗಳನ್ನು ಬೇಡಿಕೊಂಡು ಬರಬೇಕು. ಇದರಿಂದ ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರುತ್ತದೆ.
ಸಂಜೆ ವೇಳೆ ಹೆಣ್ಣುಮಕ್ಕಳು ಮನೆಯಲ್ಲಿ ಹಾಲಿನ ಪಾಯಸವನ್ನು ಮಾಡಿ ಐದು ಜನ ಮುತ್ತೈದೆಯರನ್ನು ಕರೆದು ದೇವರಿಗೆ ಹೂಗಳಿಂದ ಅಲಂಕಾರವನ್ನು ಮಾಡಿ ಲಕ್ಷ್ಮಿಯ ಸಹಸ್ರನಾಮವನ್ನು ಹೇಳಿ ನಂತರ ಐದು ಜನ ಮುತ್ತೈದೆಯರಿಗೆ ಬಾಗಿನವನ್ನು ಕೊಟ್ಟು ಆಶೀರ್ವಾದ ಪಡೆದುಕೊಳ್ಳಬೇಕು. ಇದರಿಂದ ಮನೆಯಲ್ಲಿ ಲಕ್ಷ್ಮಿಯ ಕೃಪೆಯಿಂದ ಆರೋಗ್ಯವೃದ್ಧಿ, ಸಕಲ ಇಷ್ಟಾರ್ಥಗಳು ಸಿದ್ದಿಯಾಗುತ್ತದೆ.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ಯಾವ ದೇವರಿಗೆ ಯಾವ ಹೂವು ಅತ್ಯಂತ ಪ್ರಿಯವಾದದ್ದು ಎಂಬುದು ತಿಳಿದಿದೆಯೇ ನಿಮಗೆ ?
ದೇವರುಗಳಿಗೆ ಎಷ್ಟೇ ವಿಜೃಂಭಣೆಯಿಂದ ಚಿನ್ನಾಭರಣಗಳನ್ನು ಹಾಕಿ ಹೂವು ಇಲ್ಲದೆ ಪೂಜೆ ಮಾಡಿದರೆ ಯಾವುದೇ ಪ್ರಯೋಜನವಿಲ್ಲ. ಅದಕ್ಕಾಗಿಯೇ ಹಿರಿಯರು ಹೇಳುವುದು ಹೂವಿಲ್ಲದ ಪೂಜೆ ಪೂಜೆಯೇ ಅಲ್ಲ ಎಂದು. ಹಲವಾರು ರೀತಿಯ ಹೂಗಳು ಸಿಗುತ್ತವೆ ಅದರಲ್ಲಿ 8 ಹೂವುಗಳನ್ನು ಕಂಡರೆ ದೇವಾನುದೇವತೆಗಳಿಗೆ ಬಲು ಪ್ರಿಯವಾಗಿದೆ. ಹಾಗಾದರೆ ದೇವಾನುದೇವತೆಗಳಿಗೆ ಪ್ರಿಯವಾದ ಆ 8 ಹೂವುಗಳು ಯಾವುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಹಿಂದೂ ಧರ್ಮದ ಪ್ರಕಾರ ದೇವರಿಗೆ ಹೂಗಳೆಂದರೆ ಬಹಳ ಪ್ರಿಯ. ಒಂದೊಂದು ದೇವರುಗಳಿಗೂ ಒಂದೊಂದು ಪ್ರಿಯವಾದ ಹೂವುಗಳು ಇವೆ. ಯಾರು ಭಗವಂತನ ಚರಣ ಕಮಲಗಳಿಗೆ ಹೂವನ್ನು ಅರ್ಪಿಸುತ್ತಾರೋ ಅಂಥವರ ಬಾಳಲ್ಲಿ ಸಮೃದ್ಧಿ ಎಂಬುದು ತೇಲಾಡುತ್ತದೆ.
ಹಿಂದೂ ಧರ್ಮದ ಪ್ರಕಾರ ಪುರಾಣಗಳಲ್ಲಿ ಉಲ್ಲೇಖವಾಗಿರುವಂತೆ ದತ್ತೂರ ಅಥವಾ ಉಮ್ಮತ್ತಿ ಹೂವು ಶಿವನಿಗೆ ಬಹಳ ಶ್ರೇಷ್ಠವಾಗಿದೆ. ದೇವತೆಗಳ ಪೂಜೆಯಲ್ಲಿ ಕೆಂಪು ದಾಸವಾಳಕ್ಕೆ ವಿಶೇಷವಾದ ಮಹತ್ವವನ್ನು ನೀಡಲಾಗಿದೆ. ಈ ಹೂವು ಕಾಳಿದೇವಿಗೆ ಅತ್ಯಂತ ಶ್ರೇಷ್ಠವಾದ ಹೂವಾಗಿದೆ.
ಅತ್ಯಂತ ಸುಗಂಧ ಭರಿತವಾದ ಪಾರಿಜಾತ ಹೂವು ದೇವರ ಆರಾಧನೆಗೆ ಬಳಸಲಾಗುತ್ತದೆ. ಪಾರಿಜಾತ ಹೂವೆಂದರೆ ಲಕ್ಷ್ಮಿ ಹಾಗೂ ವಿಷ್ಣು ದೇವರಿಗೆ ಅತ್ಯಂತ ಪ್ರಿಯವಾದದ್ದು. ಕಮಲದ ಹೂವು ಸಮೃದ್ಧಿ ಹಾಗೂ ಅಷ್ಟೈಶ್ವರ್ಯಗಳನ್ನು ನೀಡುವ ಲಕ್ಷ್ಮೀದೇವಿಗೆ ಬಹಳ ಪ್ರಿಯವಾದ ಹೂವಾಗಿದೆ. ಯಾರು ಶುದ್ಧ ಮನಸ್ಸಿನಿಂದ ಲಕ್ಷ್ಮಿದೇವಿಗೆ ಕಮಲದ ಹೂವು ಅರ್ಪಿಸುತ್ತಾರೋ ಅಂತವರ ಬಾಳಲ್ಲಿ ಸದಾ ಕಾಲ ಲಕ್ಷ್ಮೀದೇವಿಯು ನೆಲೆಸಿರುತ್ತಾಳೆ ಎಂಬ ನಂಬಿಕೆ ಇದೆ.
ಕೇಸರಿ ಬಣ್ಣದ ಚೆಂಡು ಹೂವು ಎಂದರೆ ಗಣೇಶನಿಗೆ ಬಳು ಪ್ರಿಯವಾದ ಹೂವಾಗಿದೆ. ಈ ಹೂವಿನಿಂದ ಗಣೇಶನನ್ನು ಪೂಜಿಸಿದರೆ ಬಹಳ ಬೇಗ ತೃಪ್ತನಾಗುತ್ತಾನೆ ಹಾಗೂ ತನ್ನ ಭಕ್ತರ ಕಷ್ಟಗಳನ್ನು ಹಾಗೂ ಕೋರಿಕೆಗಳನ್ನು ಬಹಳ ಬೇಗ ಈಡೇರಿಸುತ್ತಾನೆ. ಬಿಳಿ ಬಣ್ಣ ಇರುವ ಎಲ್ಲಾ ಹೂವುಗಳು ಸರಸ್ವತಿ ದೇವಿಗೆ ಬಹಳ ಪ್ರಿಯವಾದ ಹೂವಾಗಿದೆ. ಅದರಲ್ಲೂ ಪಲಾಶ ಹೂವೆಂದರೆ ಕೊಂಚ ಪ್ರೀತಿ ಜಾಸ್ತಿ ಎಂದರೆ ತಪ್ಪಾಗಲಾರದು.
ಭಗವಂತನಿಗೆ ಅತ್ಯಂತ ಶ್ರೇಷ್ಠವಾದ ಹೂವುಗಳಲ್ಲಿ ತುಳಸಿ ಎಲೆ ಅಥವಾ ತುಳಸಿ ಹೂವು ಸಹ ಒಂದು.
ಭಗವಂತನಿಗೆ ತುಳಸಿ ಎಲೆ ಅಥವಾ ತುಳಸಿ ದಳವನ್ನು ಅರ್ಪಿಸುವುದರಿಂದ ಮುಂದಿನ ದಿನದಲ್ಲಿ ಒಳ್ಳೆಯದಾಗುತ್ತದೆ. ಭಗವಂತ ಹನುಮಂತನಿಗೆ ಮಲ್ಲಿಗೆ ಹೂವು ಎಂದರೆ ಬಲು ಪ್ರೀತಿ. ಯಾರು ಮಲ್ಲಿಗೆ ಹೂವನ್ನು ಆಂಜನೇಯಸ್ವಾಮಿಗೆ ಅರ್ಪಿಸುತ್ತಾರೋ ಅವರ ಬಾಳು ಹಚ್ಚ ಹಸಿರಾಗಿರುತ್ತದೆ ಎಂಬ ನಂಬಿಕೆ ಇದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಗಾಯತ್ರಿ ಮಂತ್ರ ಜಪಿಸುವುದರಿಂದ ಮನುಷ್ಯನಿಗೆ ಯಾವ ರೀತಿಯಲ್ಲಿ ಲಾಭವಾಗುತ್ತದೆ ಎಂಬುದು ತಿಳಿದಿದೆಯೇ ?
ಸಂಧ್ಯಾಕಾಲದಲ್ಲಿ ವೆದಾಂಮೃತವಾದ ಗಾಯತ್ರಿ ಮಂತ್ರವನ್ನು ಜಪಿಸುವುದು ಒಂದು ಭಾಗ್ಯ. ಈ ಮಂತ್ರವನ್ನು ಯಾರು ಜಪಿಸುತ್ತಾರೋ ಅವರಿಗೆ ಪುಣ್ಯ ಲಭಿಸಲಿದೆ. ಹಾಗಾದರೆ ಗಾಯಿತ್ರಿ ಮಂತ್ರವನ್ನು ಜಪಿಸುವುದರಿಂದ ಸಿಗುವ ಲಾಭಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಯಾರು ಪ್ರತಿನಿತ್ಯ ಗಾಯತ್ರಿ ಮಂತ್ರವನ್ನು ಪಠಣೆ ಮಾಡುತ್ತಾರೋ ಅವರ ಬದುಕಿನಲ್ಲಿ ಭಗವಂತನ ದಿವ್ಯ ಜ್ಯೋತಿ ಸದಾಕಾಲ ಬೆಳಗುತ್ತಿರುತ್ತದೆ.
ಜೀವನದ ಹಾದಿಯಲ್ಲಿ ಭಗವಂತನೇ ಅಂಬೆಗಾಲನ್ನು ಇಡಿಸುತ್ತಾನೆ ಎಂದರೂ ಕೂಡ ತಪ್ಪಾಗಲಾರದು. ಎಲ್ಲಾ ಮಂತ್ರಗಳಿಗಿಂತ ಶಕ್ತಿಶಾಲಿಯಾದ ಮಂತ್ರವೆಂದರೆ ಗಾಯತ್ರಿ ಮಂತ್ರ. ಗಾಯತ್ರಿ ಮಂತ್ರವನ್ನು ಯಾವಾಗಲೂ ದೇವರ ಪೂಜೆಯ ವೇಳೆ, ದೇವರಿಂದ ಆಶೀರ್ವಾದ ಪಡೆಯುವ ವೇಳೆ ಮತ್ತು ಬ್ರಹ್ಮಜ್ಞಾನವನ್ನು ಪಡೆಯುವಾಗ ಮಾತ್ರ ಗಾಯತ್ರಿ ಮಂತ್ರವನ್ನು ಜಪಿಸಬೇಕು.
ಗಾಯತ್ರಿ ಮಂತ್ರವನ್ನು ಎಲ್ಲಾ ಸಮಯದಲ್ಲೂ ಜಪಿಸುವಂತೆ ಇಲ್ಲ,ಅದಕ್ಕೆ ನಿರ್ದಿಷ್ಟವಾದ ಸಮಯವಿದೆ. ದಿನಕ್ಕೆ ಮೂರು ಬಾರಿ ಮಾತ್ರ ಗಾಯತ್ರಿ ಮಂತ್ರವನ್ನು ಜಪಿಸಬೇಕು. ಮೊದಲಿಗೆ ಗಾಯತ್ರಿ ಮಂತ್ರವನ್ನು ಸೂರ್ಯ ಉದಯಿಸುವುದಕ್ಕಿಂತ ಮುಂಚೆ ಪ್ರಾರಂಭಿಸಿ ಸೂರ್ಯ ಉದಯಿಸುವುದರ ತನಕ ಜಪಿಸಬೇಕು. ತದನಂತರ ಮಧ್ಯಾಹ್ನದ ವೇಳೆ ಒಂದು ಬಾರಿ ಜಪಿಸಬೇಕು. ಅಂತಿಮವಾಗಿ ಸೂರ್ಯ ಮುಳುಗಲು ಆರಂಭವಾಗುವ ಹೊತ್ತಿನಲ್ಲಿ ಪ್ರಾರಂಭಿಸಿ ಚಂದ್ರೋದಯ ಆಗುವವರೆಗೂ ಗಾಯತ್ರಿ ಮಂತ್ರವನ್ನು ಜಪಿಸಬಹುದು.
ಗಾಯತ್ರಿ ಮಂತ್ರವನ್ನು ಜಪಿಸಬೇಕಾದರೆ ಏಕಾಗ್ರತೆಯಿಂದ, ಶಾಂತಚಿತ್ತ ಮನಸ್ಸಿಂದ ಜಪಿಸಬೇಕು. ಯಾವ ಮಕ್ಕಳು ಗಾಯತ್ರಿ ಮಂತ್ರವನ್ನು ಪ್ರತಿನಿತ್ಯ 108 ಬಾರಿ ಪಟಿಸುತ್ತಾರೋ ಅವರ ಬುದ್ಧಿ ಚುರುಕುಗೊಳ್ಳುತ್ತದೆ. ಶುಕ್ರವಾರದ ದಿನ ಯಾರು ಗಾಯತ್ರಿ ಮಂತ್ರವನ್ನು ಜಪಿಸುತ್ತಾರೋ ಅವರಿಗೆ ಭಗವಂತನು ಸದಾಕಾಲ ಕಾವಲಾಗಿ ನಿಲ್ಲುತ್ತಾನೆ. ಸಂತಾನಭಾಗ್ಯ ಆಗದೆ ಇರುವವರು ಪ್ರತಿನಿತ್ಯ ಬಿಳಿ ಬಟ್ಟೆಯನ್ನು ಧರಿಸಿ ಗಾಯತ್ರಿ ಮಂತ್ರವನ್ನು ಜಪಿಸಬೇಕು. ಶತ್ರು ಬಾಧೆ ಇದ್ದವರು ಮಂಗಳವಾರ, ಭಾನುವಾರ ಹಾಗೂ ಅಮಾವಾಸ್ಯೆಯ ದಿನದಂದು ಈ ಮಂತ್ರವನ್ನು ಜಪಿಸುವುದರಿಂದ ಶತ್ರು ಬಾದೆಗಳು ದೂರವಾಗುತ್ತದೆ. ಗಾಯತ್ರಿ ಮಂತ್ರವನ್ನು ಜಪಿಸುವುದರಿಂದ ಆರೋಗ್ಯವೃದ್ಧಿಯಾಗುತ್ತದೆ.
ಗಾಯತ್ರಿ ಮಂತ್ರವನ್ನು ಪ್ರತಿನಿತ್ಯ ಜಪಿಸುವುದರಿಂದ ಮನುಷ್ಯನಲ್ಲಿ ರೋಗನಿರೋಧಕ ಶಕ್ತಿಯು ಹೆಚ್ಚಾಗುತ್ತದೆ. ಯಾರು ಪ್ರತಿನಿತ್ಯ ಗಾಯತ್ರಿ ಮಂತ್ರವನ್ನು ಜಪಿಸುತ್ತಾರೋ ಅವರಿಗೆ ಉಸಿರಾಟದ ಸಮಸ್ಯೆ ಬರುವುದಿಲ್ಲ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಗಾಯತ್ರಿ ಮಂತ್ರ ಜಪಿಸುವುದರಿಂದ ಮನುಷ್ಯನಿಗೆ ಯಾವ ರೀತಿಯಲ್ಲಿ ಲಾಭವಾಗುತ್ತದೆ ಎಂಬುದು ತಿಳಿದಿದೆಯೇ ?
ಸಂಧ್ಯಾಕಾಲದಲ್ಲಿ ವೆದಾಂಮೃತವಾದ ಗಾಯತ್ರಿ ಮಂತ್ರವನ್ನು ಜಪಿಸುವುದು ಒಂದು ಭಾಗ್ಯ. ಈ ಮಂತ್ರವನ್ನು ಯಾರು ಜಪಿಸುತ್ತಾರೋ ಅವರಿಗೆ ಪುಣ್ಯ ಲಭಿಸಲಿದೆ. ಹಾಗಾದರೆ ಗಾಯಿತ್ರಿ ಮಂತ್ರವನ್ನು ಜಪಿಸುವುದರಿಂದ ಸಿಗುವ ಲಾಭಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಯಾರು ಪ್ರತಿನಿತ್ಯ ಗಾಯತ್ರಿ ಮಂತ್ರವನ್ನು ಪಠಣೆ ಮಾಡುತ್ತಾರೋ ಅವರ ಬದುಕಿನಲ್ಲಿ ಭಗವಂತನ ದಿವ್ಯ ಜ್ಯೋತಿ ಸದಾಕಾಲ ಬೆಳಗುತ್ತಿರುತ್ತದೆ.
ಜೀವನದ ಹಾದಿಯಲ್ಲಿ ಭಗವಂತನೇ ಅಂಬೆಗಾಲನ್ನು ಇಡಿಸುತ್ತಾನೆ ಎಂದರೂ ಕೂಡ ತಪ್ಪಾಗಲಾರದು. ಎಲ್ಲಾ ಮಂತ್ರಗಳಿಗಿಂತ ಶಕ್ತಿಶಾಲಿಯಾದ ಮಂತ್ರವೆಂದರೆ ಗಾಯತ್ರಿ ಮಂತ್ರ. ಗಾಯತ್ರಿ ಮಂತ್ರವನ್ನು ಯಾವಾಗಲೂ ದೇವರ ಪೂಜೆಯ ವೇಳೆ, ದೇವರಿಂದ ಆಶೀರ್ವಾದ ಪಡೆಯುವ ವೇಳೆ ಮತ್ತು ಬ್ರಹ್ಮಜ್ಞಾನವನ್ನು ಪಡೆಯುವಾಗ ಮಾತ್ರ ಗಾಯತ್ರಿ ಮಂತ್ರವನ್ನು ಜಪಿಸಬೇಕು.
ಗಾಯತ್ರಿ ಮಂತ್ರವನ್ನು ಎಲ್ಲಾ ಸಮಯದಲ್ಲೂ ಜಪಿಸುವಂತೆ ಇಲ್ಲ,ಅದಕ್ಕೆ ನಿರ್ದಿಷ್ಟವಾದ ಸಮಯವಿದೆ. ದಿನಕ್ಕೆ ಮೂರು ಬಾರಿ ಮಾತ್ರ ಗಾಯತ್ರಿ ಮಂತ್ರವನ್ನು ಜಪಿಸಬೇಕು. ಮೊದಲಿಗೆ ಗಾಯತ್ರಿ ಮಂತ್ರವನ್ನು ಸೂರ್ಯ ಉದಯಿಸುವುದಕ್ಕಿಂತ ಮುಂಚೆ ಪ್ರಾರಂಭಿಸಿ ಸೂರ್ಯ ಉದಯಿಸುವುದರ ತನಕ ಜಪಿಸಬೇಕು. ತದನಂತರ ಮಧ್ಯಾಹ್ನದ ವೇಳೆ ಒಂದು ಬಾರಿ ಜಪಿಸಬೇಕು. ಅಂತಿಮವಾಗಿ ಸೂರ್ಯ ಮುಳುಗಲು ಆರಂಭವಾಗುವ ಹೊತ್ತಿನಲ್ಲಿ ಪ್ರಾರಂಭಿಸಿ ಚಂದ್ರೋದಯ ಆಗುವವರೆಗೂ ಗಾಯತ್ರಿ ಮಂತ್ರವನ್ನು ಜಪಿಸಬಹುದು.
ಗಾಯತ್ರಿ ಮಂತ್ರವನ್ನು ಜಪಿಸಬೇಕಾದರೆ ಏಕಾಗ್ರತೆಯಿಂದ, ಶಾಂತಚಿತ್ತ ಮನಸ್ಸಿಂದ ಜಪಿಸಬೇಕು. ಯಾವ ಮಕ್ಕಳು ಗಾಯತ್ರಿ ಮಂತ್ರವನ್ನು ಪ್ರತಿನಿತ್ಯ 108 ಬಾರಿ ಪಟಿಸುತ್ತಾರೋ ಅವರ ಬುದ್ಧಿ ಚುರುಕುಗೊಳ್ಳುತ್ತದೆ. ಶುಕ್ರವಾರದ ದಿನ ಯಾರು ಗಾಯತ್ರಿ ಮಂತ್ರವನ್ನು ಜಪಿಸುತ್ತಾರೋ ಅವರಿಗೆ ಭಗವಂತನು ಸದಾಕಾಲ ಕಾವಲಾಗಿ ನಿಲ್ಲುತ್ತಾನೆ. ಸಂತಾನಭಾಗ್ಯ ಆಗದೆ ಇರುವವರು ಪ್ರತಿನಿತ್ಯ ಬಿಳಿ ಬಟ್ಟೆಯನ್ನು ಧರಿಸಿ ಗಾಯತ್ರಿ ಮಂತ್ರವನ್ನು ಜಪಿಸಬೇಕು. ಶತ್ರು ಬಾಧೆ ಇದ್ದವರು ಮಂಗಳವಾರ, ಭಾನುವಾರ ಹಾಗೂ ಅಮಾವಾಸ್ಯೆಯ ದಿನದಂದು ಈ ಮಂತ್ರವನ್ನು ಜಪಿಸುವುದರಿಂದ ಶತ್ರು ಬಾದೆಗಳು ದೂರವಾಗುತ್ತದೆ. ಗಾಯತ್ರಿ ಮಂತ್ರವನ್ನು ಜಪಿಸುವುದರಿಂದ ಆರೋಗ್ಯವೃದ್ಧಿಯಾಗುತ್ತದೆ.
ಗಾಯತ್ರಿ ಮಂತ್ರವನ್ನು ಪ್ರತಿನಿತ್ಯ ಜಪಿಸುವುದರಿಂದ ಮನುಷ್ಯನಲ್ಲಿ ರೋಗನಿರೋಧಕ ಶಕ್ತಿಯು ಹೆಚ್ಚಾಗುತ್ತದೆ. ಯಾರು ಪ್ರತಿನಿತ್ಯ ಗಾಯತ್ರಿ ಮಂತ್ರವನ್ನು ಜಪಿಸುತ್ತಾರೋ ಅವರಿಗೆ ಉಸಿರಾಟದ ಸಮಸ್ಯೆ ಬರುವುದಿಲ್ಲ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಶೂನ್ಯ ನಿವಾರಣೆ ಯಂತ್ರದಿಂದ ಯಾವ ರೀತಿ ದುಷ್ಟ ಶಕ್ತಿಯನ್ನು ದೂರ ಮಾಡಬಹುದು ಗೊತ್ತೇ ?
ಶೂನ್ಯ ನಿವಾರಣೆ ಎಂದರೆ ಮಾಟ, ಮಂತ್ರ ನಿವಾರಣೆ ಯಂತ್ರ. ಸಂಪಿಗೆ ಮರದ ಚಕ್ಕೆಯಲ್ಲಿ ಈ ಯಂತ್ರವನ್ನು ಬರೆಯಬೇಕು. ಈ ರೀತಿ ಬರೆದ ನಂತರ ಚಂಡಿಕಾ ಪೂಜೆಯಲ್ಲಿ ಪೂಜಿಸಿ ತದನಂತರ 108 ಬಾರಿ ಜಪ ಮಾಡಿ ಹಾಗೂ 108 ಬಾರಿ ಸಂಪಿಗೆ ಹೂವಿನಿಂದ ಹೋಮ ಮಾಡಿ ಹೋಮದ ಬೂದಿಯನ್ನು ಯಂತ್ರದಲ್ಲಿ ಇಟ್ಟು ತಾಯತದಲ್ಲಿ ಹಾಕಿ ರೋಗಿಗೆ ಕಟ್ಟಬೇಕು.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮತ್ತೆ ಮುಂದಿನ ಅಮಾವಾಸ್ಯೆ ಬಂದಾಗ ಮೇಲಿನ ರೀತಿಯಲ್ಲಿಯೇ ಯಂತ್ರವನ್ನು ಬರೆದು ದಾಳಿಂಬೆ ಗಿಡಕ್ಕೆ ಕಟ್ಟಬೇಕು. ತದನಂತರ ಭೋಜಪತ್ರದಲ್ಲಿ ಬರೆದು ಪೂಜಿಸಬೇಕು. 45 ದಿನಗಳ ಕಾಲ ಚಂಡಿ ಸಹಸ್ರನಾಮವನ್ನು ಹೇಳುತ್ತಿರಬೇಕು.
ಈ ರೀತಿ ಮಾಡುವುದರಿಂದ ನಿಮಗೆ ಅಂಟಿಕೊಂಡಿರುವ ದುಷ್ಟ ಗ್ರಹಗಳು, ಪ್ರೇತಗಳು, ಬಾದೆಗಳು ದೂರವಾಗುತ್ತದೆ. ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಒಂದು ಯಂತ್ರವನ್ನು ಬರೆದು ದಾಳಿಂಬೆ ಗಿಡಕ್ಕೆ ಕಟ್ಟಬೇಕು ಹಾಗೂ ಮತ್ತೊಂದು ಯಂತ್ರವನ್ನು ಬರೆದು ನಿಮ್ಮ ಕೊರಳಿಗೆ ಕಟ್ಟಿಕೊಳ್ಳುವುದರಿಂದ ಎಲ್ಲಾ ದುಷ್ಟ ಶಕ್ತಿಗಳಿಂದ ಮುಕ್ತಿಯು ದೊರೆಯುತ್ತದೆ.
ಅಂತ್ಯಸಂಸ್ಕಾರಕ್ಕೆ ಹೋಗಿ ಬಂದವರು ಸ್ನಾನವನ್ನು ಏಕೆ ಮಾಡಬೇಕು ತಿಳಿದಿದೆಯೇ ನಿಮಗೆ ?
ಆತ್ಮವು ಪರಮಾತ್ಮನಲ್ಲಿ ಲೀನವಾಗುವುದೇ ಮರಣ, ಉಸಿರು ನಿಂತು ದೇಹ ನಶ್ವರವಾಗುವುದೇ ಸಾವು. ಎಲ್ಲಿ ಸಾವಾಗುತ್ತದೆಯೋ ಆ ಮನೆ ಸೂತಕದ ಮನೆ ಆಗುತ್ತದೆ. ಸೂತಕದ ಮನೆಯಲ್ಲಿ ದೇವರಿಗೆ ಶಕ್ತಿ ಇರುವುದಿಲ್ಲ ಏಕೆಂದರೆ ಅಲ್ಲಿ ಪೂಜೆ-ಪುನಸ್ಕಾರಗಳು ನಡೆಯುವುದಿಲ್ಲ. ಈ ರೀತಿಯಾಗಿ ಸಾವಿಗೆ ಹೋಗಿ ಬಂದವರು ಕೆಲವೊಂದು ನಿಯಮಗಳನ್ನು ಪಾಲಿಸಬೇಕು. ಆ ನಿಯಮಗಳನ್ನು ಹಲವಾರು ವರ್ಷಗಳಿಂದ ಪಾಲಿಸಿಕೊಂಡು ಬರಲಾಗುತ್ತಿದೆ. ಇಂತಹ ನಿಯಮಗಳಲ್ಲಿ ಒಂದು ಯಾರು ಶವಸಂಸ್ಕಾರಕ್ಕೆ ಹೋಗಿ ಬರುತ್ತಾರೋ ಅವರು ಸ್ನಾನ ಮಾಡದೆ ಮನೆಯ ಒಳಗೆ ಪ್ರವೇಶವನ್ನು ಮಾಡಬಾರದು ಎಂಬುದು ಹಿಂದೂ ಸಂಪ್ರದಾಯದಲ್ಲಿ ನಡೆದುಕೊಂಡು ಬಂದ ಪದ್ಧತಿಯಾಗಿದೆ. ಸ್ನಾನ ಮಾಡದೆ ಶವ ಸಂಸ್ಕಾರಕ್ಕೆ ಹೋದವರು ಮನೆಯೊಳಗೆ ಪ್ರವೇಶವನ್ನು ಯಾಕೆ ಮಾಡಬಾರದು ಹಾಗೂ ಮಾಡಿದರೆ ಏನಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ಭೂಮಿ ಮೇಲೆ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಗೂ ಹಾಗೂ ಪ್ರಾಣಿಗಳಿಗೂ ಸಾವು ಎಂಬುದು ಖಚಿತ. ಈ ರೀತಿಯಾಗಿ ಹುಟ್ಟು-ಸಾವುಗಳ ಮಧ್ಯೆ ಹಲವಾರು ವಿಚಾರಗಳು ಅಡಗಿದೆ. ಇದರಿಂದಲೇ ಜೀವನವು ಪರಿಪೂರ್ಣವಾಗುತ್ತದೆ ಎಂದರೆ ತಪ್ಪಾಗಲಾರದು. ಅಂತ್ಯಕ್ರಿಯೆಗೆ ಹೋಗಿ ಬಂದವರು ಉಟ್ಟ ಬಟ್ಟೆಯಲ್ಲಿ ಸ್ನಾನವನ್ನು ಮಾಡಬೇಕು ಎಂಬ ನಿಯಮವಿದೆ ಇಲ್ಲದಿದ್ದರೆ ಆತ್ಮವು ಅವರನ್ನು ಹಿಂಬಾಲಿಸುತ್ತದೆ ಎಂದು ಹಿರಿಯರು ಹೇಳುತ್ತಾರೆ, ಆದರೆ ಆತ್ಮ ಹಿಂಬಾಲಿಸುತ್ತಾ ಇಲ್ಲವೋ ಯಾರಿಗೂ ತಿಳಿದಿಲ್ಲ ಆದರೆ ಸಂಕಷ್ಟಗಳು ಖಚಿತವಾಗಿ ಎದುರಾಗುತ್ತದೆ.
ಅಂತ್ಯಕ್ರಿಯೆಗೆ ಹೋಗಿ ಬಂದಮೇಲೆ ಅಡಿಯಿಂದ ಮುಡಿಯವರೆಗೂ ಸ್ನಾನವನ್ನು ಮಾಡಬೇಕು ಆಗ ಮನಸ್ಸಿನಲ್ಲಿ ಅಡಗಿರುವ ನೋವುಗಳು ಕಡಿಮೆಯಾಗುತ್ತದೆ. ಯಾವ ವ್ಯಕ್ತಿಯು ಸಾವನ್ನು ಒಪ್ಪುತ್ತಾನೆ ಆ ವ್ಯಕ್ತಿಯಿಂದ ವಿಷಜಂತುಗಳು ಹೊರಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಯಾರು ಶವವನ್ನು ಮುಟ್ಟುತ್ತಾರೋ ಅಥವಾ ಹತ್ತಿರದಲ್ಲಿ ಇರುತ್ತಾರೋ ಅವರನ್ನು ವಿಷ ಕ್ರಿಮಿಗಳು ಆವರಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಇದರಿಂದಲೇ ಉಟ್ಟ ಬಟ್ಟೆಯಿಂದಲೇ ಅಡಿಯಿಂದ ಮುಡಿವರೆಗೆ ಸ್ನಾನವನ್ನು ಮಾಡಬೇಕು ಎಂಬ ನಿಯಮ ಹುಟ್ಟಿಕೊಂಡಿರುವುದು.
ಈ ಹಿಂದೆ ಸಾವಿಗೆ ಹೋಗಿಬಂದವರು ಮನೆಯಲ್ಲಿ ಸ್ನಾನ ಮಾಡುತ್ತಿರಲಿಲ್ಲ ಅದರ ಬದಲು ನದಿ-ಕೆರೆಯಲ್ಲಿ ಸ್ನಾನವನ್ನು ಮಾಡುತ್ತಿದ್ದರು. ಹಿರಿಯರು ಮಾಡಿರುವ ಒಂದೊಂದು ನಿಯಮದಲ್ಲೂ ವೈಜ್ಞಾನಿಕ ಕಾರಣಗಳಿವೆ.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ಚಿನ್ನು ಹುಡುಕುವ ಸರಳ ಉಪಾಯ ಇಲ್ಲಿದೆ ತಿಳಿದುಕೊಳ್ಳಿ
ನಮ್ಮ ಪ್ರಾಚೀನ ಗ್ರಂಥದಲ್ಲಿರುವ ಮಾಹಿತಿಯ ಪ್ರಕಾರ ಹರಳೆಣ್ಣೆ ಗಿಡದ ಮೂಲಕ ಸುಲಭವಾಗಿ ಚಿನ್ನವನ್ನಾಗಲಿ ಅಥವಾ ಬೆಳ್ಳಿಯನ್ನು ಆಗಲಿ ತಯಾರಿಸಬಹುದಾಗಿದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಪ್ರಾಚೀನ ಕಾಲದಲ್ಲಿ ರಾಜ ಮಹಾರಾಜರು ಚಿನ್ನದಂತ ಅರಮನೆಯಲ್ಲಿ ವಾಸವನ್ನು ಮಾಡುತ್ತಿದ್ದರು, ಚಿನ್ನದ ಆಭರಣಗಳನ್ನು ತೊಡುತ್ತಿದ್ದರು.
ನಮ್ಮ ಪ್ರಾಚೀನ ಗ್ರಂಥದಲ್ಲಿರುವ ಮಾಹಿತಿಯ ಪ್ರಕಾರ ರವಿ ಪುಷ್ಯ ನಕ್ಷತ್ರದಲ್ಲಿ ಹರಳೆಣ್ಣೆ ಗಿಡದ ಬೇರನ್ನು ತೆಗೆದುಕೊಂಡು ಬಂದು ಹರಳೆಣ್ಣೆ ಗಿಡದ ಬೀಜದ ಎಣ್ಣೆಯ ಜೊತೆಗೆ ಕರ್ಪೂರವನ್ನು ಸೇರಿಸಬೇಕು, ತುಪ್ಪದ ಜೊತೆ ಇದನ್ನು ಸೇರಿಸಿ ಒಂದು ಅಂಜನವನ್ನು ಸಿದ್ದ ಮಾಡಿಕೊಳ್ಳಬೇಕು. ತದನಂತರ ಅಂಜನವನ್ನು ಎರಡು ಕಣ್ಣಿಗೆ ಹಚ್ಚಿಕೊಳ್ಳುವುದರಿಂದ ಮನುಷ್ಯನ ದೃಷ್ಟಿಯು ಏಳು ಪಾತಾಳದೊಳಗೆ ದರ್ಶನವಾಗುತ್ತದೆ. ಇದರಿಂದ ವ್ಯಕ್ತಿಗಳು ಸುಲಭವಾಗಿ ಭೂಮಿಯ ಒಳಗೆ ಎಲ್ಲಿ ಚಿನ್ನವಿದೆ , ನಿಧಿ ಇದೆ ಎಂಬುದನ್ನು ತಿಳಿದುಕೊಳ್ಳಬಹುದು.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ನಿಮ್ಮ ಕೊರಳಿನಲ್ಲಿ ಇದನ್ನು ಧರಿಸಿದರೆ ರಾಹು, ಕೇತು, ಶನಿ ತೊಂದರೆಯು ಸಹ ನಿಮ್ಮ ಹತ್ತಿರ ಸುಳಿಯುವುದಿಲ್ಲ.
ಇಂದಿಗೂ ಭಾರತದಲ್ಲಿ ಯಾವ ರೀತಿಯ ಸಸ್ಯಗಳು ನೋಡಲು ಸಿಗುತ್ತದೆ ಎಂದರೆ ಇದರಲ್ಲಿ ಪವಾಡಗಳು ಅಡಗಿರುತ್ತದೆ. ಭಾರತ ದೇಶದಲ್ಲಿ ಯಾವ ರೀತಿ ವನಸ್ಪತಿಗಳು, ಗಿಡಮೂಲಿಕೆಗಳು ಇವೆ ಎಂದರೆ ಇವುಗಳ ಮೂಲಕ ಅಸಾಧ್ಯವಾದ ಕೆಲಸವನ್ನು ಕೂಡ ಸುಲಭವಾಗಿ ಮಾಡಬಹುದಾಗಿದೆ. ಇದರ ಮೂಲಕ ಪ್ರತಿಯೊಬ್ಬ ವ್ಯಕ್ತಿಯು ತನ್ನ ಕಷ್ಟ ಕಾರ್ಪಣ್ಯಗಳಿಂದ ಹೊರ ಬರಬಹುದಾಗಿದೆ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಭೂತ ಪ್ರೇತವಿರಲಿ, ರಾಹು ಇರಲಿ, ಶನಿ ಇರಲಿ ಅಥವಾ ಯಾವುದೇ ರೀತಿಯ ಭಯ ನಿಮಗೆ ಕಾಡುತ್ತಿದ್ದರೆ ಮತ್ತು ಇದರಿಂದ ಆಚೆ ಬರಲು ಇಚ್ಛೆ ಪಡುತ್ತಿದ್ದರೆ ನಾವು ಇಂದು ತಿಳಿಸಿಕೊಡುವ ಈ ಸರಳ ಉಪಾಯವನ್ನು ಮಾಡಿ ನೋಡಿ.
ಮೊದಲಿಗೆ ಒಂದು ದಿನ ಮುಂಚೆ ಹೋಗಿ ಉಮ್ಮತಿ ಗಿಡಕ್ಕೆ ಆಮಂತ್ರಣವನ್ನು ಕೊಟ್ಟು ಬರಬೇಕು, ಆಮಂತ್ರಣವನ್ನು ಕೊಟ್ಟ ನಂತರ ಮರುದಿನ ಮುಂಜಾನೆ ಸೂರ್ಯೋದಯಕ್ಕೂ ಮುಂಚೆ ಹೋಗಿ ಉಮ್ಮತ್ತಿ ಗಿಡದ ಸ್ವಲ್ಪ ಬೇರುಗಳನ್ನು ತೆಗೆದುಕೊಂಡು ಬರಬೇಕು. ಇದಾದ ನಂತರ ಬೇರುಗಳನ್ನು ಶುದ್ಧವಾದ ನೀರಿನಿಂದ ತೊಳೆದು ತಾಯತದ ಒಳಗೆ ಹಾಕಿ ಧೂಪ ದೀಪವನ್ನು ತೋರಿಸಿ ನಿಮ್ಮ ಕೊರಳಿನಲ್ಲಿ ಧರಿಸಿಕೊಳ್ಳಬೇಕು.
ಈ ರೀತಿ ಮಾಡುವುದರಿಂದ ಶನಿ, ರಾಹು, ಕೇತುಗಳ ದೋಷವಿದ್ದರೆ ಅಥವಾ ಯಾವುದಾದರೂ ನಕಾರಾತ್ಮಕ ಶಕ್ತಿಯು ನಿಮಗೆ ತೊಂದರೆಯನ್ನು ನೀಡುತ್ತಿದ್ದರೆ ಅದರಿಂದ ನಿಮಗೆ ಮುಕ್ತಿ ದೊರೆಯುತ್ತದೆ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಈ ಯಂತ್ರ ನಿಮ್ಮ ಬಳಿ ಇದ್ದರೆ ಧನ ಸಂಪತ್ತು ಆಕರ್ಷಿತವಾಗುವುದು ಖಚಿತ.
ನಮ್ಮ ಜೀವನದಲ್ಲಿ ಯಾವಾಗ ತೊಂದರೆಗಳು ಬರಲು ಶುರುವಾಗುತ್ತದೆಯೋ ಆಗ ತಂತ್ರಗಳ ಮೂಲಕ ಅಥವಾ ಮಂತ್ರಗಳ ಮೂಲಕ ಸಮಸ್ಯೆಗಳು ಬಗೆಹರಿಯಲಿಲ್ಲ ಎಂದರೆ ಆಗ ನಾವು ಯಂತ್ರಗಳ ಸಹಾಯವನ್ನು ಖಂಡಿತವಾಗಿಯೂ ಪಡೆದುಕೊಳ್ಳಬೇಕು. ಯಂತ್ರಗಳಲ್ಲಿ ದೇವಾನುದೇವತೆಗಳ ಪ್ರಾಣಗಳು ಇರುತ್ತವೆ, ಇದರ ಜೊತೆಗೆ ಯಂತ್ರಗಳಲ್ಲಿ ದೇವಾನುದೇವತೆಗಳ ಶಕ್ತಿಗಳು ವಾಸವನ್ನು ಮಾಡುತ್ತವೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಧನ ದಾಯಕ ಯಂತ್ರ ಈ ಯಂತ್ರವು ತುಂಬಾ ಪ್ರಾಚೀನ ಕಾಲವಾದ ಯಂತ್ರವಾಗಿದ್ದು, ಒಂದು ವೇಳೆ ಈ ಯಂತ್ರವನ್ನು ನೀವೇನಾದರೂ ಧರಿಸಿಕೊಂಡರೆ ನಿಮ್ಮ ಜೀವನದಲ್ಲಿ ಆಗುವ ಬದಲಾವಣೆಗಳನ್ನು ಸ್ವತಃ ನೀವೇ ಕಾಣಬಹುದು. ಇಷ್ಟೇ ಅಲ್ಲದೆ ನಿಮ್ಮ ಜೀವನದಲ್ಲಿ ವೇಗವಾಗಿ ಧನ ಸಂಪತ್ತು ವೃದ್ಧಿಸುವುದನ್ನು ನೀವೇ ಕಾಣಬಹುದು.
ಈ ಯಂತ್ರದಲ್ಲಿ ತಾಯಿ ಲಕ್ಷ್ಮೀದೇವಿಯು ಸಿದ್ದಿಗೊಳ್ಳುತ್ತಾರೆ, ಯಾರು ಲಕ್ಷ್ಮೀದೇವಿಯನ್ನು ಸಿದ್ದಿಗೊಳಿಸುತ್ತಾರೋ ಅವರ ಜೀವನದಲ್ಲಿ ಎಂದಿಗೂ ಧನ ಸಂಪತ್ತಿನ ಕೊರತೆ ಎದುರಾಗುವುದಿಲ್ಲ. ಹಾಗಾದರೆ ಈ ಯಂತ್ರವನ್ನು ಯಾವ ರೀತಿ ರಚಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಈ ಯಂತ್ರವನ್ನು ತುಳಸಿಯ ಸಹಾಯದಿಂದ ಮಾಡಬೇಕು. ತುಳಸಿ ಎಲೆಯನ್ನು ತುಂಬ ಪವಿತ್ರವಾದ ಎಲೆ ಎಂದು ಹೇಳಲಾಗಿದೆ, ನಿಗದಿತ ರೂಪದಲ್ಲಿ ತುಳಸಿ ಎಲೆಯನ್ನು ದೇವರಿಗೆ ಅರ್ಪಿಸಲಾಗುತ್ತದೆ. ಮೊದಲಿಗೆ ಆಲದ ಮರದ ಲೇಖನಿಯನ್ನು ಸಿದ್ಧ ಮಾಡಿಕೊಳ್ಳಬೇಕು. ಈ ಯಂತ್ರವನ್ನು ಸಾಧಾರಣವಾದ ಹಾಳೆಯ ಮೇಲೆ ಅಥವಾ ಬೋಜ ಪತ್ರದ ಎಲೆಯ ಮೇಲೆ ಬರೆಯಬಹುದು. ಅಂದರೆ ಈ ಯಂತ್ರವನ್ನು ತುಳಸಿ ಎಲೆಯ ರಸದಿಂದ ಬರೆಯಬೇಕು.
ಯಂತ್ರವನ್ನು ರಚಿಸಿದ ನಂತರ ತಾಯತದಲ್ಲಿ ಹಾಕಿಕೊಂಡು ಧರಿಸಬಹುದು. ಯಂತ್ರವನ್ನು ಧರಿಸಿದ ನಂತರ ನಿಮಗೆ ಏನು ಅವಶ್ಯಕತೆ ಇರುತ್ತದೆಯೋ ಅವೆಲ್ಲ ಸಿಗಲು ಪ್ರಾರಂಭವಾಗುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನ ಭವಿಷ್ಯ: ಶನಿವಾರ, ಜುಲೈ 23, 2022 ದೈನಂದಿನ ರಾಶಿ ಭವಿಷ್ಯ ಶ್ರೀ ಶಕ್ತಿ ಆಂಜನೇಯ ಸ್ವಾಮಿಯ ಆಶೀರ್ವಾದ ಪಡೆಯುತ್ತ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ಬಾಕಿ ಉಳಿದ ಕೆಲಸವನ್ನು ಪೂರ್ತಿಗೊಳಿಸಲು ಪ್ರಶಸ್ತ ದಿನ. ಅಕೌಂಟೆಂಟ್ಗಳಿಗೆ ಹೆಚ್ಚಿನ ಕೆಲಸದ ಒತ್ತಡದಿಂದ ದೇಹಾಯಾಸವಾಗಿ ವೃತ್ತಿಯಲ್ಲಿ ತಪ್ಪುಗಳು ಸಂಭವಿಸಬಹುದು.
ವೃಷಭ ಯಂತ್ರೋಪಕರಣಗಳ ಮಾರಾಟಗಾರರು ಹೆಚ್ಚಿನ ಲಾಭವನ್ನು ಪಡೆ ಯುವರು. ಚಾಲಕ ವೃತ್ತಿಯವರ ಸಮಯ ಪ್ರಜ್ಞೆ ಅಪಘಾತವನ್ನು ತಪ್ಪಿಸಲಿದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಆರ್ಥಿಕ ಸಹಾಯ ಬೇಕಾಗುವುದು.
ಮಿಥುನ ಸ್ಫರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವಿರಿ. ಮಕ್ಕಳ ವಿದ್ಯಾಭ್ಯಾಸದತ್ತ ಗಮನ ಹರಿಸಿ. ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ಪಾಠವಲ್ಲದೇ, ಇತರೆ ಚಟುವಟಿಕೆಗಳಿಗೂ ಅಲ್ಪ ಸಮಯ ನೀಡಿ.
ಕಟಕ ಧಾರ್ಮಿಕ ವಿದ್ವಾಂಸರಿಗೆ ಮನ್ನಣೆ , ಗೌರವ ಹೆಚ್ಚುವುದು. ವಿದೇಶ ಪ್ರಯಾಣಕ್ಕೆ ಹಣಕಾಸಿನ ಹೊಂದಿಕೆಯಾಗುವುದು .ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವುದರಿಂದ ನೆಮ್ಮದಿ ಮೂಡುವುದು.
ಸಿಂಹ ವೃತ್ತಿರಂಗದಲ್ಲಿ ತಮ್ಮತನ ಕಾಯ್ದುಕೊಳ್ಳುವುದರಿಂದ ಮುಂದಿನ ಅಭಿವೃದ್ಧಿಗೆ ಪೂರಕವಾಗಲಿದೆ. ಪಶುಸಂಗೋಪನೆ ಮಾಡುವವರಿಗೆ ಅಥವಾ ಸಾಕು ಪ್ರಾಣಿಗಳಿಂದಲೇ ಸಣ್ಣ ಪುಟ್ಟ ಹಾನಿ ಉಂಟಾಗಬಹುದು, ಜಾಗ್ರತೆ ಇರಲಿ.
ಕನ್ಯಾ ಕೊಡು ಕೊಳ್ಳುವಿಕೆ ವ್ಯವಹಾರಗಳು ಮಂದಗತಿಯಲ್ಲಿ ಸಾಗಿ ಆರ್ಥಿಕ ಹಿನ್ನಡೆ ಉಂಟಾಗಬಹುದು. ಅಧಿಕಾರ ಕೈತಪ್ಪಿ ಹೋಗದಂತೆ ನೋಡಿಕೊಳ್ಳುವುದರ ಬಗ್ಗೆ ಈ ದಿನ ಮುಖ್ಯ ಪ್ರಯತ್ನವಿರಲಿ.
ತುಲಾ ಔಷಧ ಮಾರಾಟಗಾರರಿಗೆ ಅಥವಾ ಪ್ರತಿನಿಧಿಗಳಿಗೆ ಕಾರ್ಯಾನುಕೂಲವಾಗಲಿದೆ. ರಾಜಕೀಯದಲ್ಲಿ ತಮ್ಮವರಿಂದಲೇ ತೋರಿ ಬರುವ ವಿರೋಧ ಜಾಣ್ಮೆಯಿಂದ ನಿವಾರಿಸಿ. ಕೆಲಸ ಕಾರ್ಯಗಳಲ್ಲಿ ಅಚ್ಚುಕಟ್ಟುತನ ಬೆಳೆಸಿಕೊಳ್ಳಿರಿ
ವೃಶ್ಚಿಕ ನಿಮ್ಮ ಕಾರ್ಯ ವೈಖರಿ ಇತರರನ್ನು ಚಕಿತಗೊಳಿಸಲಿದೆ. ಶೀಘ್ರ ಹಾಗೂ ಸಕಾಲಿಕ ನಿರ್ಧಾರಗಳು ಹಣಕಾಸಿನ ಲಾಭವನ್ನು ತರುತ್ತದೆ. ಬಾಕಿ ಇರುವ ಸಣ್ಣ ಕೆಲಸಗಳನ್ನು ಮಾಡಿ.
ಧನು ಅಮೂಲ್ಯ ವಸ್ತುವನ್ನು ಕಳೆದುಕೊಳ್ಳುವ ಯೋಗವಿದೆ. ನಿಮ್ಮ ಕಾರ್ಯ ವೈಖರಿ ಇತರರನ್ನು ಚಕಿತಗೊಳಿಸಲಿದೆ. ಶೀಘ್ರ ಹಾಗೂ ಸಕಾಲಿಕ ನಿರ್ಧಾರಗಳು ಹಣಕಾಸಿನ ಲಾಭವನ್ನು ತರುತ್ತದೆ. ಬಾಕಿ ಇರುವ ಸಣ್ಣ ಕೆಲಸಗಳನ್ನು ಮಾಡಿ
ಮಕರ ಕಾರ್ಖಾನೆ ಮತ್ತು ಭೂ ಸಂಬಂಧಿತ ವ್ಯವಹಾರ ನಡೆಸುವವರಿಗೆ ಕಾರ್ಯಗಳು ಚುರುಕು ಗತಿಯಲ್ಲಿ ಸಾಗಲಿದೆ. ಕೋರ್ಟು ಕಚೇರಿಗಳಲ್ಲಿನ ಕೆಲಸಗಳಿಗೆ ಅಲೆದಾಟ ಕಡಿಮೆಯಾಗುವುದು.
ಕುಂಭ ಸ್ವಂತ ಉದ್ಯೋಗಸ್ಥರಿಗೆ ಅಲ್ಪ ಶ್ರಮದಿಂದ ಹೆಚ್ಚಿನ ಗಳಿಕೆಯಾಗಲಿದೆ. ನೆಮ್ಮದಿ ಕಾಪಾಡಿಕೊಳ್ಳಲು ಹೆಂಡತಿಯ ಮಾತುಗಳಿಗೆ ಪ್ರಾಮುಖ್ಯತೆ ನೀಡಿರಿ. ವಿದೇಶಿ ವಸ್ತುಗಳ ಖರೀದಿಯು ಮನಸ್ಸಿಗೆ ಸಂತೋಷ ಉಂಟುಮಾಡುತ್ತದೆ.
ಮೀನ ಅನಿರೀಕ್ಷಿತವಾಗಿ ನಡೆದ ದುರ್ಘಟನೆಗಳಿಂದ ವಿಚಲಿತರಾಗದೆ ಸಂಯಮದಿಂದ ಕಾರ್ಯ ನಿರ್ವಹಿಸಿ. ಸಜ್ಜನರೊಂದಿಗೆ ಒಡನಾಟ ಬೆಳೆಸಿಕೊಳ್ಳಿ. ಯೋಗಾಭ್ಯಾಸದಿಂದ ಆಸ್ಪತ್ರೆ ಖರ್ಚುಗಳು ತಗ್ಗುವುದು
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.