Kannada Astrology

Blog

  • ದುರ್ಗಾ ಯಂತ್ರದ ವಿಶೇಷತೆ ತಿಳಿದಿದೆಯೇ ನಿಮಗೆ ?

    ಮಾಟ ಮಂತ್ರದಿಂದ, ದುಷ್ಟಶಕ್ತಿಗಳಿಂದ ನೊಂದಿದ್ದರೆ, ಮನೆಯಲ್ಲಿ ಕಿರಿಕಿರಿ, ಮಾನಸಿಕ ಗೊಂದಲ, ಹಣಕಾಸಿನ ಸಮಸ್ಯೆ ಮತ್ತು ಆರೋಗ್ಯ ಸಮಸ್ಯೆ ಕಾಡುತ್ತಿದ್ದರೆ ಇದಕ್ಕೆಲ್ಲ ಒಂದು ಸರಳವಾದ ಪರಿಹಾರ ಮಾರ್ಗವಿದೆ ಹಾಗಾದರೆ ಪರಿಹಾರ ಮಾರ್ಗ ಯಾವುದೆಂದು ತಿಳಿದುಕೊಳ್ಳೋಣ ಬನ್ನಿ.

    ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆಮಾಡಿರಿ 9663953892 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನಪಂಡಿತರನ್ನು ಭೇಟಿಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663953892  ಗುರುಜಿ ಅವರುಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವಾಗಂಡ ಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವಾಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾ ಇರೋ ಗುಪ್ತಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9663953892.

    ನಿಮ್ಮ ಮನೆಯಲ್ಲಿ ದುಷ್ಟಶಕ್ತಿ ಕಾಟವಿದೆ, ವಾಮಾಚಾರದ ಪ್ರಭಾವ ಆಗುತ್ತಿದ್ದರೆ, ಶತ್ರುಗಳ ಕಾಟ ಹೆಚ್ಚಿದ್ದರೆ ಮತ್ತು ಈ ಎಲ್ಲಾ ಸಮಸ್ಯೆಗಳು ನಿವಾರಣೆ ಆಗಬೇಕೆಂದರೆ ವಿಶೇಷವಾದ ದುರ್ಗ ಯಂತ್ರ ಹಾಗೂ ದುರ್ಗಾ ದಿಗ್ಬಂಧನ ಮಾಡಿರುವ ಯಂತ್ರವನ್ನು ಮನೆಯಲ್ಲಿಟ್ಟು ಪೂಜೆ ಮಾಡಬೇಕಾಗುತ್ತದೆ. ಮನೆಯಲ್ಲಿ ದುರ್ಗಾ ಯಂತ್ರವನ್ನು ಒಂದು ತಟ್ಟೆಯಲ್ಲಿ ಮೂರು ಬೊಗಸೆ ಅಕ್ಕಿಯನ್ನು ಹಾಕಿ ಅದರ ಮೇಲೆ ಇಡಬೇಕಾಗುತ್ತದೆ. ಯಂತ್ರದ ಸುತ್ತ ಅರಿಶಿಣ ಹಾಗೂ ಕುಂಕುಮವನ್ನು ಹಾಕಬೇಕು.

    ವಿಶೇಷವಾಗಿ ಯಂತ್ರದ ಮುಂದೆ ಬೇವಿನ ಎಲೆ ಎಣ್ಣೆಯನ್ನು ಹಾಕಿ ದೀಪವನ್ನು ಹಚ್ಚಬೇಕು. ಪ್ರತಿ ಶುಕ್ರವಾರ ತಟ್ಟೆಯಲ್ಲಿಟ್ಟಿರುವ ಅಕ್ಕಿಯನ್ನು ಬದಲಾಯಿಸಬೇಕು ಮತ್ತು ಮುಂಚೆ ಇಟ್ಟಿದ್ದ ಅಕ್ಕಿಯನ್ನು ಮನೆಯಲ್ಲಿ ಯಾವ ಸದಸ್ಯರಿಗೆ ಸಮಸ್ಯೆ ಇರುತ್ತದೆಯೋ ಅಂಥವರು ಆಹಾರ ರೂಪದಲ್ಲಿ ಸೇವಿಸಬೇಕಾಗುತ್ತದೆ.

    ದುರ್ಗಾ ಯಂತ್ರವನ್ನು ಕೈಬರಹದಿಂದ ಬರೆದಿದ್ದರೆ ಮಾತ್ರ ಪರಿಹಾರ ಸಾಧ್ಯ. ಯಾರು ಯಂತ್ರಗಳನ್ನು ತ್ರಿಕೋನವಾಗಿ, ಅಷ್ಟ ದಳಗಳಿಂದ, ವಿಧಿವಿಧಾನಗಳಿಂದ ಬರೆದು ಅನುಷ್ಠಾನ ಮಾಡಿ ಸಿದ್ದಿ ಮಾಡುತ್ತಾರೋ ಅಂಥವರ ಬಳಿ ಈ ಯಂತ್ರವನ್ನು ತೆಗೆದುಕೊಳ್ಳಬೇಕಾಗುತ್ತದೆ. ಈ ಯಂತ್ರದಿಂದ ಸಕಲ ಇಷ್ಟಾರ್ಥಗಳು ಕೂಡ ಸಿದ್ಧಿಯಾಗುತ್ತದೆ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ-ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇಗುರುಜೀಯವರನ್ನು ಸಂಪರ್ಕಿಸಿ 9663542672.

  • ದೇವರ ಮನೆಯಲ್ಲಿ ಧೂಪವನ್ನು ಪ್ರತಿನಿತ್ಯ ಹಚ್ಚುವುದರಿಂದ ಸಿಗುವ ಲಾಭಗಳು ತಿಳಿದಿದೆಯೇ ನಿಮಗೆ ?

    ಪ್ರತಿಯೊಬ್ಬ ವ್ಯಕ್ತಿಯೂ ದೇವರನ್ನು ತೃಪ್ತಿಪಡಿಸಿಲು ನಾನಾ ರೀತಿಯಲ್ಲಿ ಪ್ರಯತ್ನ ಪಡುತ್ತಾರೆ ಅದರಲ್ಲಿ ಧೂಪವು ಒಂದು. ಪ್ರತಿನಿತ್ಯ ಬೆಳಿಗ್ಗೆ ಹಾಗೂ ಸಾಯಂಕಾಲ ಮನೆಯಲ್ಲಿ ಭಗವಂತನಿಗೆ ಧೂಪವನ್ನು ಹಚ್ಚುವುದರಿಂದ ನಿಮಗೆ ತಿಳಿದೋ ಅಥವಾ ತಿಳಿಯದೆಯೋ ನಿಮ್ಮ ಮನೆಯಲ್ಲಿ ಏನಾದರೂ ನಕಾರಾತ್ಮಕ ಶಕ್ತಿ ಹೆಚ್ಚಿದ್ದರೆ ಅದನ್ನು ನಿಯಂತ್ರಿಸುತ್ತದೆ.

    ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆಮಾಡಿರಿ 9663953892 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663953892  ಗುರುಜಿ ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾ ಇರೋ ಗುಪ್ತಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9663953892.

    ನಿಮ್ಮ ಮನೆಯ ಕುಲದೇವತೆಗೆ 180 ದಿನ ಅಥವಾ 108 ದಿನ ಅಥವಾ ಕನಿಷ್ಠ 48 ದಿನ ಪ್ರತಿನಿತ್ಯ ಹಸುವಿನಿಂದ ಮಾಡಿದ ಶುದ್ಧ ಧೂಪವನ್ನು ಬೆಳಗ್ಗೆ ಮತ್ತು ಸಾಯಂಕಾಲ ಹಚ್ಚುತ್ತಾ ಬಂದರೆ ನಿಮ್ಮ ಮನೆಯಲ್ಲಿ ನಡೆಯುತ್ತಿರುವ ಕಲಹಗಳು, ನಾನತ್ವ ಗುಣಗಳು, ಮನೆಯಲ್ಲಿ ವಯಸ್ಸಾದವರು ಅಥವಾ ಹಿರಿಯರು ನರಳುತ್ತಿದ್ದರೆ ಅಥವಾ ಮಾನಸಿಕ ಗೊಂದಲದಿಂದ ಕೂಡಿದ್ದರೆ ಪ್ರತಿನಿತ್ಯ ನಿಮ್ಮ ಕುಲದೇವತೆಗೆ ಎರಡು ಬಾರಿ ಧೂಪವನ್ನು ಹಚ್ಚುವ ಕೆಲಸವನ್ನು ಮಾಡಿ.

    ಇದರಿಂದ ಪ್ರತಿನಿತ್ಯ ನಡೆಯುತ್ತಿದ್ದ ಗಂಡ-ಹೆಂಡತಿ ನಡುವೆ ಜಗಳ ಶಾಂತವಾಗುತ್ತದೆ. ಮನೆಯಲ್ಲಿರುವ ಭಿನ್ನಾಭಿಪ್ರಾಯಗಳು, ಭಿನ್ನಮತಗಳು, ಬೇರೆ ವ್ಯಕ್ತಿಯ ಕೆಟ್ಟದೃಷ್ಟಿ ಈ ದೋಷಗಳನೆಲ್ಲ ಪರಿಹಾರ ಮಾಡುವುದಕ್ಕೆ ಧೂಪವನ್ನು ಪ್ರತಿನಿತ್ಯ ಹಚ್ಚುವುದು ಉತ್ತಮವಾದ ಪರಿಹಾರ. ನಂದಿ ಧೂಪವನ್ನು ಪ್ರತಿನಿತ್ಯ ಹಚ್ಚುವುದರಿಂದ ಸರ್ವ ದೋಷಗಳು ನಿವಾರಣೆಯಾಗುತ್ತದೆ. ಆದ್ದರಿಂದ ಪ್ರತಿನಿತ್ಯ ಮನೆಯಲ್ಲಿ ಬೆಳಗ್ಗೆ ಹಾಗೂ ಸಾಯಂಕಾಲ ದೀಪವನ್ನು ಹಚ್ಚಿ ಲಾಭವನ್ನು ಪಡೆದುಕೊಳ್ಳಿ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ-ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆಬೇಡ ನಿಮ್ಮ ಯಾವುದೇ ಘೋರ-ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 96635 42672.

     

  • ದೇವರ ದರ್ಶನ ಪಡೆದ ನಂತರ ಪ್ರದಕ್ಷಿಣೆಯನ್ನು ಏಕೆ ಹಾಕುತ್ತೇವೆ ತಿಳಿದಿದೆಯೇ ನಿಮಗೆ

    ದೇವಸ್ಥಾನಕ್ಕೆ ಹೋದ ವ್ಯಕ್ತಿಯು ದೇವರ ದರ್ಶನ ಪಡೆದ ನಂತರ ಪ್ರದಕ್ಷಿಣೆಯನ್ನು ಖಂಡಿತವಾಗಿಯೂ ಹಾಕುತ್ತಾನೆ. ಪ್ರದಕ್ಷಿಣೆಯಿಂದ ಯಾವ ಫಲ ಸಿಗುತ್ತದೆ ಹಾಗೂ ಪ್ರದಕ್ಷಿಣೆಯನ್ನು ಯಾಕೆ ಹಾಕಬೇಕು ಎಂದು ತಿಳಿದುಕೊಳ್ಳೋಣ ಬನ್ನಿ. ದೇವಸ್ಥಾನದಲ್ಲಿ ದೇವರಿಗೆ ಪ್ರದಕ್ಷಿಣೆ ಮಾಡುವುದರಿಂದ ಇಡೀ ಪ್ರಪಂಚವನ್ನು ಸುತ್ತಿದಷ್ಟು ಬಲ ಬರುತ್ತದೆ. ಭಗವಂತನಿಗೆ ಯಾವ ಜಾತಿ, ಧರ್ಮ ಲೆಕ್ಕಕ್ಕಿಲ್ಲ.

    ಶ್ರೀ ಶೃಂಗೇರಿ ಶಾರದಾಂಬ ಜ್ಯೋತಿಷ್ಯ ಪೀಠಂ ದಕ್ಷಿಣ ಭಾರತದ ಪ್ರಖ್ಯಾತ ವಂಶಪಾರಂಪರಿಕ ಜ್ಯೋತಿಷ್ಯರು ಹಾಗೂ ಪ್ರಧಾನ ಅರ್ಚಕರು ಶ್ರೀ ದ್ವಾರಕಾನಾಥ ಗುರೂಜಿ 99002 02707.. ಇವರು ನಿಮ್ಮಜಾತಕ, ಹಸ್ತರೇಖೆ, ಫೋಟೋ ನೋಡಿ , ಅಷ್ಟಮಂಗಳ ಪ್ರಶ್ನೆ, ಅಂಜನಾ ಪ್ರಶ್ನೆ, ಆಧಾರದಿಂದ ಸ್ತ್ರೀ ಪುರುಷಾಪ್ರೇಮ ವಿಚಾರ, ಅತ್ತೆಸೊಸೆ ಜಗಳ, ಗಂಡ ಹೆಂಡತಿ ಹೊಂದಾಣಿಕೆ ಸಮಸ್ಯೆ, ಇಷ್ಟಪಟ್ಟವರು ನಿಮ್ಮಂತೆ ಆಗಲು , ಮದುವೆ ವಿಳಂಬ, ವಿದ್ಯೆ, ಉದ್ಯೋಗ, ಇನ್ನು ಜೀವನದಲ್ಲಿನೀವು ಅನುಭವಿಸುತ್ತಿರುವ ಹತ್ತಾರುಸಮಸ್ಯೆಗಳಿಗೆ ಒಂದು ಫೋನ್ ಕರೆಯ ಮುಖಾಂತರ ಪರಿಹಾರ ತಿಳಿಯಿರಿ ಹಾಗೂ..

    ನಿಮ್ಮ ಎಲ್ಲಾ ಸಮಸ್ಯೆ ಗಳು ಸಹ ಗುಪ್ತ ರೀತಿಯಲ್ಲಿ ಇಟ್ಟುಪುರಾತನ ಜ್ಯೋತಿಷ್ಯಶಾಸ್ತ್ರದ ವಿದ್ಯೆ ಮುಖಾಂತರ ಉತ್ತಮ ರೀತಿಯಲ್ಲಿ ಕೇವಲ 48 ಗಂಟೆಗಳಲ್ಲಿ ಪರಿಹಾರ ಮಾಡಿ ಕೊಡಲಾಗುವುದುಮತ್ತು ದೇವತಾ ವಿಶಿಷ್ಟ ಪೂಜೆಗಳು ಮತ್ತು ದೇವರ ಆರಾಧನೆ ಹಾಗೂ ಹಲವು ರೀತಿಯ ಅನುಷ್ಟಾನಗಳಿಂದ, ಕೇರಳ ಕೊಳ್ಳೇಗಾಲದ ಚೌಡಿಉಪಾಸನಾ ಹಾಗೂ ಪೂಜಾ ಶಕ್ತಿಯಿಂದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶಾಸ್ತ್ರ ಮತ್ತು ಸಂಪ್ರದಾಯ ಪ್ರಕಾರ ಮಾಡಿಕೊಡಲಾಗುತ್ತದೆ.. ಈ ಕೂಡಲೇ ಕರೆ ಮಾಡಿ 99002 02707.

    ಭಗವಂತನಿಗೆ ಭಕ್ತರು ಭಕ್ತಿಯಿಂದ ಪೂಜಿಸಬೇಕು ಅಷ್ಟೇ. ಮುಂಜಾನೆಯ ಸಮಯದಲ್ಲಿ ಎದ್ದು ಸ್ನಾನ ಮಡಿಗಳನ್ನು ಮಾಡಿ ದೇವರ ಪೂಜೆಯನ್ನು ಮಾಡಿ ನಂತರ ಪ್ರದಕ್ಷಿಣೆ ಮಾಡುವುದರಿಂದ ರೋಗಗಳೆಲ್ಲಾ ನಿವಾರಣೆಯಾಗುತ್ತದೆ. ಮಧ್ಯಾಹ್ನ 1 ಗಂಟೆಯ ಒಳಗೆ ಪ್ರದಕ್ಷಿಣೆ ಮಾಡುವುದರಿಂದ ಇಷ್ಟಾರ್ಥಗಳು ಸಿದ್ಧಿಯಾಗುತ್ತದೆ. ಗೋಧೂಳಿ ಲಗ್ನದ ಸಮಯದಲ್ಲಿ ಅಂದರೆ ಸಾಯಂಕಾಲ ಪ್ರದಕ್ಷಿಣೆ ಮಾಡುವುದರಿಂದ ಪಾಪ ವಿಮೋಚನೆಯಾಗುತ್ತದೆ. ರಾತ್ರಿವೇಳೆಯಲ್ಲಿ ಪ್ರದಕ್ಷಿಣೆ ಮಾಡುವುದು ಮೋಕ್ಷಕ್ಕೆ ದಾರಿ ಮಾಡಿಕೊಡುತ್ತದೆ.

    ದೇವಾಲಯವನ್ನು 5 ಬಾರಿ ಪ್ರದಕ್ಷಿಣೆ ಮಾಡುವುದರಿಂದ ಜಯ ಪ್ರಾಪ್ತಿಯಾಗುತ್ತದೆ. 7 ಬಾರಿ ಪ್ರದಕ್ಷಿಣೆ ಮಾಡುವುದರಿಂದ ಶತ್ರುಬಾಧೆ ದೂರವಾಗುತ್ತದೆ. 9 ಬಾರಿ ಪ್ರದಕ್ಷಿಣೆ ಮಾಡುವುದರಿಂದ ಪುತ್ರ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ 11 ಬಾರಿ ಪ್ರದಕ್ಷಿಣೆ ಮಾಡುವುದರಿಂದ ಆಯಸ್ಸು ವೃದ್ಧಿಯಾಗುತ್ತದೆ. 13 ಬಾರಿ ಪ್ರದಕ್ಷಿಣೆ ಮಾಡುವುದರಿಂದ ಮನಸ್ಸಿನಲ್ಲಿರುವ ಪ್ರಾರ್ಥನೆ ದೇವರನ್ನು ಮುಟ್ಟುತ್ತದೆ. ಪ್ರತಿನಿತ್ಯ 15 ಬಾರಿ ಪ್ರದಕ್ಷಿಣೆ ಮಾಡುವುದರಿಂದ ಧನ ಪ್ರಾಪ್ತಿಯಾಗುತ್ತದೆ. ಪ್ರತಿನಿತ್ಯ 17 ಬಾರಿ ಪ್ರದಕ್ಷಿಣೆ ಮಾಡುವುದು ಧನ ವೃದ್ಧಿಗಾಗಿ. ಪ್ರತಿನಿತ್ಯ 19 ಬಾರಿ ಪ್ರದಕ್ಷಿಣೆ ಮಾಡುವುದರಿಂದ ರೋಗ ನಿವಾರಣೆಯಾಗುತ್ತದೆ ಎಂದು ಹಿಂದೂ ಪುರಾಣದಲ್ಲಿ ತಿಳಿಸಲಾಗಿದೆ.

  • ತಿರುಮಲದಲ್ಲಿ ವೆಂಕಟೇಶ್ವರ ದರ್ಶನ ಮಾಡಬೇಕಾದರೆ ಪಾಲಿಸಬೇಕಾದ ನಿಯಮಗಳು.

    ತಿರುಪತಿಗೆ ಹೋಗಿ ಬಂದವರಲ್ಲಿ ಕೆಲವರು ನಮ್ಮ ಕಷ್ಟಗಳೆಲ್ಲಾ ಪರಿಹಾರವಾಯಿತು ಎನ್ನುತ್ತಾರೆ ಇನ್ನು ಕೆಲವರು ಎಷ್ಟುಸಲ ಹೋದರು ಏನೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ. ಯಾಕೆ ಈ ರೀತಿ ಆಗುತ್ತದೆ ಮತ್ತು ಯಾವ ನಿಯಮವನ್ನು ತಿರುಪತಿಗೆ ಹೋದಾಗ ಪಾಲಿಸಬೇಕು ಎಂದು ತಿಳಿದುಕೊಳ್ಳೋಣ ಬನ್ನಿ.

    ಶ್ರೀ ಶೃಂಗೇರಿ ಶಾರದಾಂಬೆ ಜ್ಯೋತಿಷ್ಯ ಪೀಠಂ ದಕ್ಷಿಣ ಭಾರತದ ಪ್ರಖ್ಯಾತ ವಂಶಪಾರಂಪರಿಕ ಜ್ಯೋತಿಷ್ಯರು ಹಾಗೂ ಪ್ರಧಾನ ಅರ್ಚಕರು ಶ್ರೀ ಶ್ರೀ ದ್ವಾರಕನಾಥ್ ಶಾಸ್ತ್ರಿ ಗುರೂಜಿ 9900202707.. ಇವರು ನಿಮ್ಮ ಜಾತಕ, ಹಸ್ತರೇಖೆ, ಫೋಟೋ ನೋಡಿ , ಅಷ್ಟಮಂಗಳಪ್ರಶ್ನೆ, ಅಂಜನಾ ಪ್ರಶ್ನೆ, ಆಧಾರದಿಂದ ಸ್ತ್ರೀಪುರುಷಾ ಪ್ರೇಮ ವಿಚಾರ, ಅತ್ತೆ-ಸೊಸೆ ಜಗಳ, ಗಂಡ ಹೆಂಡತಿ ಹೊಂದಾಣಿಕೆ ಸಮಸ್ಯೆ, ಇಷ್ಟಪಟ್ಟವರು ನಿಮ್ಮಂತೆ ಆಗಲು , ಮದುವೆ ವಿಳಂಬ, ವಿದ್ಯೆ, ಉದ್ಯೋಗ, ಇನ್ನು ಜೀವನದಲ್ಲಿ ನೀವು ಅನುಭವಿಸುತ್ತಿರುವ ಹತ್ತಾರು ಸಮಸ್ಯೆಗಳಿಗೆ ಒಂದು ಫೋನ್ ಕರೆಯ ಮುಖಾಂತರ ಪರಿಹಾರ ತಿಳಿಯಿರಿಹಾಗೂ ನಿಮ್ಮಎಲ್ಲಾ ಸಮಸ್ಯೆ ಗಳು ಸಹ ಗುಪ್ತ ರೀತಿಯಲ್ಲಿ ಇಟ್ಟು ಪುರಾತನ ಜ್ಯೋತಿಷ್ಯಶಾಸ್ತ್ರದ ವಿದ್ಯೆ ಮುಖಾಂತರ ಉತ್ತಮ ರೀತಿಯಲ್ಲಿ ಕೇವಲ 48 ಗಂಟೆಗಳಲ್ಲಿ ಪರಿಹಾರ ಮಾಡಿ ಕೊಡಲಾಗುವುದು ಮತ್ತುದೇವತಾ ವಿಶಿಷ್ಟ ಪೂಜೆಗಳು ಮತ್ತು ದೇವರ ಆರಾಧನೆ ಹಾಗೂ ಹಲವು ರೀತಿಯ ಅನುಷ್ಟಾನಗಳಿಂದ, ಕೇರಳ ಕೊಳ್ಳೇಗಾಲದ ಚೌಡಿ ಉಪಾಸನಾ ಹಾಗೂ ಪೂಜಾ ಶಕ್ತಿಯಿಂದ ಸಮಸ್ಯೆಗಳಿಗೆ ಶಾಶ್ವತ ಪರಿಹಾರಶಾಸ್ತ್ರ ಮತ್ತು ಸಂಪ್ರದಾಯ ಪ್ರಕಾರ ಮಾಡಿಕೊಡಲಾಗುತ್ತದೆ.. ಈ ಕೂಡಲೇ ಕರೆ ಮಾಡಿ 9900 202 707.

    ತಿರುಮಲಕ್ಕೆ ಹೋದಾಗ ಮೊಟ್ಟಮೊದಲು ಯಾವುದೇ ಕಾರಣಕ್ಕೂ ವೆಂಕಟೇಶ್ವರನ ದರ್ಶನ ಮಾಡಬಾರದು. ತಿರುಪತಿಗೆ ಹೋದವರು ಮೊದಲು ವರಹನಾಥ ಸ್ವಾಮಿಯ ದರ್ಶನವನ್ನು ಪಡೆದು ಅನಂತರ ವೆಂಕಟೇಶ್ವರನ ದರ್ಶನ ಪಡೆಯಬೇಕು. ಈ ನಿಯಮವನ್ನು ಪಾಲಿಸದೇ ಇದ್ದರೆ ವೆಂಕಟೇಶ್ವರ ದರ್ಶನದ ಯಾವ ಫಲವೂ ಲಭಿಸುವುದಿಲ್ಲ. ವೆಂಕಟೇಶ್ವರ ಹೇಳಿರುವ ಮೂರು ಮಾತಲ್ಲಿ ಅರ್ಚಕರು ಎರಡನ್ನು ಪಾಲಿಸುತ್ತಾ ಬಂದಿದ್ದಾರೆ ಅದೇನೆಂದರೆ ವರಹನಾಥ ಸ್ವಾಮಿಗೆ ಮೊದಲ ಪೂಜೆ ಹಾಗೂ ಮೊದಲ ನೇವೇದ್ಯ ಮಾಡುತ್ತಿದ್ದಾರೆ. ಆದರೆ ಮೂರನೇ ಮಾತನ್ನು ಎಲ್ಲಾ ಭಕ್ತರು ಪಾಲಿಸುತ್ತಿಲ್ಲ. ಅದೇನೆಂದರೆ ವರಹನಾಥ ಸ್ವಾಮಿಯ ದರ್ಶನ ಪಡೆದ ನಂತರ ವೆಂಕಟೇಶ್ವರನ ದರ್ಶನ ಪಡೆಯುವುದು. ವರಹನಾಥ ಸ್ವಾಮಿಯ ದರ್ಶನವನ್ನು ಪಡೆದಾಗ ನಮ್ಮ ಜೀವನ ಜ್ಞಾನಕೋಶಕ್ಕೆ ಪ್ರವೇಶ ಮಾಡುತ್ತದೆ. ಇದಾದ ಮೇಲೆ ಇರುವುದೇ ಆನಂದಮಯ ಕೋಶ. ತದ ನಂತರ ವೆಂಕಟೇಶ್ವರನ ದರ್ಶನ ಮಾಡುವುದರಿಂದ ಸಕಲ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬುದು ಪುರಾಣಗಳಲ್ಲಿ ಉಲ್ಲೇಖವಾಗಿದೆ.

    ನವವಿವಾಹಿತರು ತಿರುಪತಿಗೆ ಹೋಗುವುದಾದರೆ ಭಕ್ತಿಯಿಂದ ಹೋಗಬೇಕು. ದೇವಾಲಯಕ್ಕೆ ಹೋದಾಗ ಶುದ್ಧವಾದ, ಶುಚಿಯಾದ ಬಟ್ಟೆಯನ್ನು ಧರಿಸಬೇಕು. ಬೆಟ್ಟದ ಮೇಲೆ ಇದ್ದಾಗ ಗೊತ್ತಿಲ್ಲದೆ ಯಾವುದೇ ಕಾರಣಕ್ಕೂ ನವವಿವಾಹಿತರಿಂದ ಮೋಹಕ ತಪ್ಪು ಆಗಬಾರದು. ವೆಂಕಟೇಶ್ವರನ ದರ್ಶನಕ್ಕೆ ಕಳ್ಳ ದಾರಿಯನ್ನು ಹಿಡಿಯಬೇಡಿ. ಏಕೆಂದರೆ ಇದರಿಂದ ಪುಣ್ಯಫಲ ಸಿಗುವುದಕ್ಕಿಂತ ಕಷ್ಟವೇ ಹೆಚ್ಚು. ಭಕ್ತಿಯಿಂದ ತಿರುಮಲಕ್ಕೆ ಹೋಗಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ದರ್ಶನವನ್ನು ಪಡೆದುಕೊಂಡು ಬನ್ನಿ. ವೆಂಕಟೇಶ್ವರನ ಸುತ್ತಲೂ ಇರುವ ನಾಲ್ಕು ರಥದ ಬೀದಿಯಲ್ಲಿ ಚಪ್ಪಲಿಯನ್ನು ಧರಿಸಿ ನಡೆಯಬಾರದು. ಬೆಟ್ಟದ ಮೇಲೆ ವೆಂಕಟೇಶ್ವರ ಸ್ವಾಮಿಯನ್ನು ಹೊರತುಪಡಿಸಿ ಬೇರೆ ಯಾವ ವ್ಯಕ್ತಿಯು ಹೂವನ್ನು ಧರಿಸಬಾರದು. ಈ ತಪ್ಪುಗಳನ್ನು ಮಾಡದೆ ಪುಷ್ಕರಿಣಿಯಲ್ಲಿ ಸ್ನಾನ ಮಾಡಿ ವೆಂಕಟೇಶ್ವರನ ದರ್ಶನ ಮಾಡಿದರೆ ನಿಮ್ಮ ಜೀವನದಲ್ಲಿ ಆಗುವ ಬದಲಾವಣೆ ನೋಡಿ.

    ಪಂಡಿತ್ ದ್ವಾರಕನಾಥ್ ಶಾಸ್ತ್ರೀ ಜೀವನದ ಸರ್ವ ರೀತಿಯ ಕಷ್ಟಗಳು ಅದು ಮೂರೂ ದಿನದಲ್ಲಿ ನಿವಾರಣೆ ಆಗುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಸಾವಿರಾರು ಜನಕ್ಕೆ ಒಳ್ಳೆಯದು ಆಗಿದೆ. ಹಣಕಾಸಿನ ಆರ್ಥಿಕ ಸಮಸ್ಯೆಗಳುಅಥವ ಉತ್ತಮ ಸರ್ಕಾರೀ ಕೆಲಸ ಸಿಗಲು ಅಥವ ನಿಮ್ಮ ಮನಸಿನ ಕೋರಿಕೆ ಸಂಪೂರ್ಣ ಆಗಲು ಅಥವಾ ಮನೆಯಲ್ಲಿ ನೆಮ್ಮದಿ ಇಲ್ಲ ಅಂದ್ರೆಅಥವ ಸಂಸಾರ ಜೀವನದಲ್ಲಿ ಆಗಿರೋ ಸಮಸ್ಯೆಗಳು ಅಥವ ನಿಮ್ಮಶತ್ರುಗಳಿಗೆ ತಕ್ಕ ಪಾಠ ಕಲಿಸಲು ಇನ್ನು ಏನೇ ಇದ್ದರುಸಹ ಈ ಕೂಡಲೇ ಕರೇ ಮಾಡಿರಿ 9900202707.

  • ಬಾವಲಿ ಪಕ್ಷಿ ಆಕಸ್ಮಿಕವಾಗಿ ಮನೆ ಒಳಗೆ ಬಂದರೆ ಏನನ್ನು ಸೂಚಿಸುತ್ತದೆ.

    ಬಾವಲಿ ಪಕ್ಷಿಯನ್ನು ನಾವು ರಾಕ್ಷಸರ ಸ್ವರೂಪಕ್ಕೆ ಹೋಲಿಸುತ್ತೇವೆ. ಹಾಗೆಯೇ ದುಷ್ಟಶಕ್ತಿಗಳಿಂದ ನೊಂದಿರುವಂತವರಿಗೆ ಪ್ರಯೋಗ ಮಾಡಿ ಉಚ್ಚಾಟನೆಯನ್ನು ಮಾಡುವುದಕ್ಕೂ ಸಹ ಇದನ್ನು ಉಪಯೋಗಿಸುತ್ತಾರೆ. ಪುರಾಣ ಗ್ರಂಥಗಳಿಂದಲೂ ನೋಡಿಕೊಂಡು ಬಂದರು ಈ ಪಕ್ಷಿಯನ್ನು ರಾಕ್ಷಸರ ಸ್ವರೂಪ ಎಂದೇ ಹೇಳಲಾಗುತ್ತದೆ. ಆದ್ದರಿಂದ ಒಂದು ವೇಳೆ ಈ ಪಕ್ಷಿಯು ನಿಮ್ಮ ಮನೆ ಒಳಗೆ ಪ್ರವೇಶವಾಗುತ್ತಿದೆ ಮತ್ತು ಅದರ ವಾಸಸ್ಥಳವನ್ನು ನಿಮ್ಮ ಮನೆಯಲ್ಲಿ ಮಾಡಿಕೊಂಡಿದೆ ಎಂದರೆ, ಆ ಮನೆಯಲ್ಲಿ ದುಷ್ಟಶಕ್ತಿಗಳು ಜಾಸ್ತಿ ಇವೆ ಎಂಬುದನ್ನು ಸೂಚಿಸುತ್ತದೆ. ಇದರ ಜೊತೆಗೆ ಆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಜಾಸ್ತಿ ಇರುತ್ತದೆ ಎಂಬುದನ್ನು ಸೂಚಿಸುತ್ತದೆ.

    ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರಸಿಗುತ್ತೆ ಕರೆ ಮಾಡಿರಿ 9663953892 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663953892  ಗುರುಜಿಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರುಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡ ಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವ ಮಕ್ಕಳುಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9663953892.

    ಹಾಗಾಗಿ ಆ ಮನೆಯಲ್ಲಿ ವಾಮಾಚಾರ, ತಾಂತ್ರಿಕ ಪ್ರಯೋಗ ಆಗಿದೆ ಎಂಬುದನ್ನು ತಿಳಿಸುತ್ತದೆ. ಆ ವ್ಯಕ್ತಿಯ ಮನೆಯ ಮೇಲೆ ವಾಮಾಚಾರವಾಗಿರುವುದರಿಂದ ಮುಖ್ಯವಾಗಿ ಮನೆ ಯಜಮಾನನ ಆರ್ಥಿಕ ಪರಿಸ್ಥಿತಿ, ದೈಹಿಕವಾಗಿನೊಂದು, ಅನಾರೋಗ್ಯಕ್ಕೀಡಾಗಿ ಸಾಯುವ ಒಂದು ಸನ್ನಿವೇಶವನ್ನು ಸಹ ತೋರಿಸುತ್ತದೆ.

    ಬಾವಲಿ ಪಕ್ಷಿ ಮನೆಯೊಳಗೆ ಪ್ರವೇಶವಾದರೆ ಅಲ್ಲಿ ಮೃತ್ಯುವಿದೆ ಎಂಬ ಅರ್ಥವನ್ನು ನೀಡುತ್ತದೆ. ಬಾವಲಿಯು ತೀರ ಕೆಟ್ಟ,ನೀಚ, ದರಿದ್ರ ತನವನ್ನು ತರುವ ಪಕ್ಷಿ. ಆದ್ದರಿಂದ ನಿಮ್ಮ ಮನೆಯ ಅಕ್ಕಪಕ್ಕ ಎಲ್ಲೇ ಇದ್ದರೂ ಸಹ ನಿಯಂತ್ರಣ ಮಾಡಿಕೊಳ್ಳಿ.ಸುಮ್ಮಸುಮ್ಮನೆ ಬಾವಲಿ ಪಕ್ಷಿಯು ಮನೆಗೆ ಪ್ರವೇಶ ಮಾಡುವುದಿಲ್ಲ. ಏನಾದರೂ ಆ ಮನೆಗೆ ವಾಮಾಚಾರವಾಗಿದ್ದರೆ, ದುಷ್ಟಶಕ್ತಿಗಳ ಪ್ರಭಾವ ಹೆಚ್ಚಿದ್ದರೆ ಆ ಸಮಯದಲ್ಲಿ ಪ್ರವೇಶ ಮಾಡುತ್ತದೆ.

    ಇದಕ್ಕೆ ಪರಿಹಾರವೆಂದರೆ, ಬಾವಲಿ ಪಕ್ಷಿಯು ಬಂದ ಸಮಯವನ್ನು ಬರೆದಿಟ್ಟುಕೊಳ್ಳಿ, ಒಂದು ದಿನ ಬರುತ್ತದೆಯೋ ಅಥವಾ ಪ್ರತಿನಿತ್ಯ ಬರುತ್ತದೆಯೊ ಎಂಬುದನ್ನು ಯೋಚನೆ ಮಾಡಿ. ಜ್ಯೋತಿಷ್ಯಶಾಸ್ತ್ರದ ಪ್ರಕಾರ ಆ ಪಕ್ಷಿ ಪ್ರವೇಶ ಮಾಡಿದ ಸಮಯದಲ್ಲಿ ಯಾವ ಲಗ್ನ ನಡೆಯುತ್ತಿದೆ ಎಂಬುದು ಪ್ರಶ್ನಾ ಶಾಸ್ತ್ರದಲ್ಲಿ ತಿಳಿಯುತ್ತದೆ. ಪ್ರಶ್ನಶಾಸ್ತ್ರ ದಲ್ಲಿ ತಿಳಿಯಬೇಕೆಂದರೆ ಸಮಯವನ್ನು ಸರಿಯಾಗಿ ಬರೆದು ಇಡಿ ಮತ್ತು ಜ್ಯೋತಿಷ್ಯರನ್ನು ನೀವು ಬರೆದುಕೊಂಡ ಸಮಯವನ್ನು ತೆಗೆದುಕೊಂಡು ಹೋಗಿ ಅವರನ್ನು ಕಾಣಬೇಕಾಗುತ್ತದೆ ಇದರಿಂದ ಕೊಂಚ ಪರಿಹಾರವು ಸಿಗಲಿದೆ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನತಾಂತ್ರಿಕ ಸುದರ್ಶನಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆಬೇಡ ನಿಮ್ಮ ಯಾವುದೇ ಘೋರ-ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663953892.

  • ದಿನೇ ದಿನೇ ಬೆಳೆಯುತ್ತಿದೆ ಈ ಜೀವಂತ ಶಿವಲಿಂಗ ವಿಶ್ವದ ಅತ್ಯಂತ ಎತ್ತರದ ಶಿವಲಿಂಗವಿದು.

    ನಮ್ಮ ಈ ಭರತಖಂಡವು ಕೋಟ್ಯಾನು ಕೋಟಿ ದೇವಾನುದೇವತೆಗಳ ಆಶೀರ್ವಾದದಿಂದಲೇ ಪವಿತ್ರಗೊಂಡ ಪುಣ್ಯ ಭೂಮಿಯಾಗಿದೆ. ನಮ್ಮ ಭಾರತದ ಸನಾತನ ಹಿಂದೂ ಪರಂಪರೆ ಇಡೀ ವಿಶ್ವಕ್ಕೆ ಮಾದರಿ ಎನಿಸಿಕೊಂಡಿದೆ. ನಮ್ಮ ಭರತ ಖಂಡದಲ್ಲಿ ಎಷ್ಟು ದೇವಾನುದೇವತೆಗಳು ಇದ್ದಾರೋ ಅಷ್ಟು ದೇವಸ್ಥಾನಗಳು ಇವೆ. ಪ್ರತಿಯೊಂದು ಆಲಯಗಳಲ್ಲಿ ನಿಗೂಢವಾದ ರಹಸ್ಯಗಳು ಕೂಡ ಅಡಗಿವೆ.

    ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 9663953892 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663953892  ಗುರುಜಿ ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡ ಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9663953892.

    ನಾವು ಹೇಳುವ ಶಿವಲಿಂಗವು ಪ್ರತಿವರ್ಷವೂ 2 ರಿಂದ 3 ಅಡಿ ಎತ್ತರ ಬೆಳೆಯುತ್ತಿರುತ್ತದೆ. ಈ ವಿಶೇಷವಾದ ಶಿವಲಿಂಗವನ್ನು ಯಾರು ಕೂಡ ಕೆತ್ತಿಲ್ಲ, ಅದರ ಬದಲಾಗಿ ನೈಸರ್ಗಿಕವಾಗಿ ಸೃಷ್ಟಿಯಾದ ಒಂದು ಅಮೂಲ್ಯ ಶಿವಲಿಂಗವಿದು. ಈ ಶಿವಲಿಂಗವೂ ವರ್ಷದಿಂದ ವರ್ಷಕ್ಕೆ ಬೆಳೆದು ಈಗ ಇಡೀ ವಿಶ್ವದಲ್ಲಿ ಅತಿ ಎತ್ತರವಾದ ನೈಸರ್ಗಿಕ ಶಿವಲಿಂಗ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಈ ಶಿವಲಿಂಗವು ಇರುವುದು ಛತ್ತಿಸ್ಗಢ ರಾಜ್ಯದ ಗರಿಯಬಾದ್ ಎಂಬ ಸ್ಥಳದಿಂದ ಮೂರು ಕಿಲೋಮೀಟರ್ ದೂರದಲ್ಲಿರುವ ದಟ್ಟಕಾಡಿನ ಮಧ್ಯೆ ಇರುವ ಮಕೋಡ ಎಂಬ ಗ್ರಾಮದಲ್ಲಿ.

    ಇಲ್ಲಿ ವಿಶ್ವದ ಅತಿದೊಡ್ಡ ನೈಸರ್ಗಿಕ ಶಿವಲಿಂಗ ಪ್ರಕಾಶಿಸುತ್ತಿದೆ. ಈ ಸನ್ನಿಧಾನವನ್ನು ಭೂತೇಶ್ವರ ನಾಥ್ ಸನ್ನಿಧಾನ ಎಂದು ಕರೆಯಲಾಗುತ್ತದೆ. ಈ ಶಿವಲಿಂಗವು 18 ಅಡಿ ಎತ್ತರ ಹಾಗೂ 20 ಅಡಿ ಓಲಾಕಾರವಾಗಿ ಬೆಳೆದಿದೆ. ಪ್ರತಿವರ್ಷವೂ ಕಂದಾಯ ಅಧಿಕಾರಿಗಳು ಶಿವಲಿಂಗದ ಎತ್ತರವನ್ನು ನಮೂದಿಸಿ ಕೊಳ್ಳುತ್ತಾರೆ ಹಾಗೂ ಪ್ರತಿ ವರ್ಷವೂ ಎರಡರಿಂದ ಮೂರು ಅಡಿ ಬೆಳೆಯುವುದನ್ನು ಅಧಿಕಾರಿಗಳು ದೃಢೀಕರಿಸಿದ್ದಾರೆ.

    ಸುಮಾರು 100 ವರ್ಷಗಳ ಹಿಂದೆ ಶಿವಲಿಂಗ ಇರುವ ಜಾಗದಲ್ಲಿ ಶೋಭಾ ಸಿಂಹ ಎಂಬುವರ ಗದ್ದೆ ಇತ್ತು. ಪ್ರತಿನಿತ್ಯ ಅವರು ಗದ್ದೆಯಲ್ಲಿ ಕೆಲಸ ಮಾಡುವಾಗ ಹುಲಿ ಹಾಗೂ ಗೂಳಿಗಳು ಗರ್ಜನೆ ಮಾಡುವುದು ಕೇಳಿಬರುತ್ತಿತ್ತು. ಹಲವು ಬಾರಿ ಶಬ್ದವನ್ನು ಕೇಳಿಸಿಕೊಂಡ ಶೋಭಾ ಸಿಂಹ ಅವರು ಅಲ್ಲಿಯ ಗ್ರಾಮವಾಸಿಗಳಿಗೆ ಈ ವಿಷಯವನ್ನು ತಿಳಿಸುತ್ತಾರೆ. ಆಗ ಗ್ರಾಮದವರೆಲ್ಲರೂ ಶೋಭಾ ಸಿಂಹ ಅವರ ಜೊತೆಗೂಡಿ ಗೂಳಿಗಳನ್ನು ಹುಡುಕಲು ಹೊರಡುತ್ತಾರೆ. ಆದರೆ ಅಲ್ಲಿ ಅವರಿಗೆ ಸಣ್ಣ ಆಕಾರದ ಶಿವಲಿಂಗವೂ ಸಿಗುತ್ತದೆ. ನಂತರ ಸೂಕ್ಷ್ಮವಾಗಿ ಗಮನಿಸಿದಾಗ ಆ ಶಿವಲಿಂಗದಿಂದಲೆ ಹುಲಿ ಹಾಗೂ ಗೂಳಿಗಳು ಗರ್ಜನೆ ಮಾಡುವ ಶಬ್ದ ಕೇಳಿಸುತ್ತದೆ. ಆಗ ಅಲ್ಲಿಯ ಗ್ರಾಮಸ್ಥರಿಗೆ ಭಕ್ತಿ ಹೆಚ್ಚಾಗಿ ಶಿವಲಿಂಗದ ಪೂಜೆಯನ್ನು ಮಾಡಲು ಪ್ರಾರಂಭಿಸುತ್ತಾರೆ.

    ಅಂದಿನಿಂದ ಶಿವಲಿಂಗವು ವರ್ಷದಿಂದ ವರ್ಷಕ್ಕೆ ಬೆಳೆಯುತ್ತಾ ಹೋಗುತ್ತದೆ. ಇಂದು ಶಿವಲಿಂಗವು 18 ಅಡಿ ಎತ್ತರಕ್ಕೆ ಬೆಳೆದು ನಿಂತಿದೆ. ಪ್ರಸ್ತುತ ಭೂತೇಶ್ವರ ನಾಥ ದೇವಾಲಯ ದೇಶ ವಿದೇಶಗಳಲ್ಲಿಯೂ ಖ್ಯಾತಿಯನ್ನು ಪಡೆದಿದೆ. ಈ ಶಿವಲಿಂಗವು ದಟ್ಟ ಅರಣ್ಯದ ಮಧ್ಯೆ ಇದ್ದರೂ ಸಾವಿರಾರು ಭಕ್ತರು ಇಲ್ಲಿಗೆ ಬಂದು ಹೋಗುತ್ತಾರೆ. ಇಲ್ಲಿಯ ಶಿವಲಿಂಗಕ್ಕೆ ಜಲ ಅಭಿಷೇಕವನ್ನು ಮಾಡುವುದರಿಂದ ಭಕ್ತರ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬ ನಂಬಿಕೆ ಇದೆ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇಚಿಂತೆ ಬೇಡ ನಿಮ್ಮ ಯಾವುದೇ ಘೋರ-ನಿಗೂಢ ಗುಪ್ತ ಸಮಸ್ಯೆಗಳಿಗೆ 2ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663542672.

  • ಯಾವ ವಸ್ತುಗಳಿಂದ ಶಿವನಿಗೆ ಪೂಜೆಯನ್ನು ಮಾಡಬಾರದು ಎಂದು ತಿಳಿದಿದೆಯೇ ನಿಮಗೆ

    ಭಕ್ತರ ಬೇಡಿಗಳನ್ನು ಬಹುಬೇಗ ಈಡೇರಿಸುವವನು ಈಶ್ವರ. ಶಿವನು ಆಡಂಭರದ ಭಕ್ತಿಯನ್ನು ಎಂದಿಗೂ ಮೆಚ್ಚುವುದಿಲ್ಲ. ಶಿವನಿಗೆ ವಿಭೂತಿ, ಬಿಲ್ವಪತ್ರೆ ಅರ್ಪಿಸಿದರೂ ಸಾಕು ಅಷ್ಟರಲ್ಲಿ ಸಂತೃಪ್ತ ನಾಗುತ್ತಾನೆ. ಆದರೆ ಶಿವನ ಪೂಜೆ ಸಮಯದಲ್ಲಿ ಕೆಲವೊಂದು ವಸ್ತುಗಳನ್ನು ಬಳಸಬಾರದು ಹಾಗೇನಾದರೂ ನೀವು ಬಳಸಿದರೆ ಬದುಕು ಬರಡಾಗುತ್ತದೆ. ಹಾಗಾದರೆ ಶಿವನ ಪೂಜೆಯ ಸಮಯದಲ್ಲಿ ಯಾವ ವಸ್ತುಗಳನ್ನು ಬಳಸಬಾರದು ಎಂದು ತಿಳಿದುಕೊಳ್ಳೋಣ ಬನ್ನಿ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ-ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವು-ದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮಸ-ಮ-ಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663953892.

    ಸೋಮವಾರ ಶಿವನ ವಾರ ಎಂದು ಕರೆಯುತ್ತೇವೆ. ಹಾಗಾಗಿ ಆ ದಿನ ಶಿವನನ್ನು ಅಗ್ರಗಣ್ಯನಾಗಿ ಪೂಜಿಸಬೇಕು. ಸೋಮವಾರ ದಿನ ಉಪವಾಸವಿದ್ದು ಶಿವನ ಸ್ಮರಣೆಯನ್ನು ಮಾಡಿದರೆ ಇನ್ನೂ ಉತ್ತಮವಾದದ್ದು. ನಂತರ ಪಾರ್ವತಿಗೆ ಕುಂಕುಮಾರ್ಚನೆಯನ್ನು ಮಾಡಬೇಕು ಇದರಿಂದ ಸಕಲ ಇಷ್ಟಾರ್ಥ ಸಿದ್ಧಿಯಾಗುತ್ತದೆ ಮತ್ತು ಅವಿವಾಹಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ.

    ತುಳಸಿ ಇಂದ ಶಿವನ ಪೂಜೆ ಮಾಡಬಾರದು. ಒಂದು ವೇಳೆ ತುಳಸಿ ಎಲೆಗಳಿಂದ ಪೂಜೆಯನ್ನು ಮಾಡಿದರೆ ನಾನು ಸಂಕಷ್ಟಗಳಿಗೆ ಗುರಿಯಾಗಬೇಕಾಗುತ್ತದೆ. ಬ್ರಹ್ಮ ಕಮಲವನ್ನು ಶಿವನ ಪೂಜೆಗೆ ಬಳಸಬಾರದು ಬಳಸಿದರೆ ಶಿವನ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಶಿವನ ಪೂಜೆಗೆ ಅರಿಶಿಣ ನಿಷಿದ್ಧ. ಶಿವಲಿಂಗದಲ್ಲಿ ಎರಡು ಭಾಗಗಳಿವೆ ಒಂದು ಲಿಂಗ,ಇನ್ನೊಂದು ಜಲಧಾರೆ. ಲಿಂಗವು ಶಿವನನ್ನು ಸೂಚಿಸಿದರೆ, ಜಲದಾರಿಯು ಪಾರ್ವತಿಯನ್ನು ಸೂಚಿಸುತ್ತದೆ. ಜಲ ದಾರಿಯಾದ ಪಾರ್ವತಿಯನ್ನು ಮಾತ್ರ ಅರಿಶಿನದಿಂದ ಪೂಜಿಸಬೇಕು. ಅಪ್ಪಿತಪ್ಪಿಯೂ ಅರಿಶಿನವನ್ನು ಲಿಂಗದ ಪೂಜೆಗೆ ಬಳಸಬಾರದು.

    ಹೋಮದ ದಹನದಿಂದ ಸೃಷ್ಟಿಯಾದ ಬಸ್ಮವನ್ನು ತುಂಬಾ ಶ್ರೇಷ್ಠವಾದ ವಿಭೂತಿ ಎನ್ನಲಾಗುತ್ತದೆ. ಹೀಗೆ ಶಿವನಿಗೂ ರುದ್ರಾಕ್ಷಿಗೂ ಅಪಾರ ನಂಟು. ಶಿವಪುರಾಣದ ಶಿವ ರಹಸ್ಯದಲ್ಲಿ ಹೇಳಿರುವಂತೆ ಶಿವನ ನೇತ್ರಗಳಿಂದ ಹುಟ್ಟಿದ್ದನ್ನೇ ರುದ್ರನ ಅಂಶವೆಂದು ಕರೆಯಲಾಗಿದೆ ಹಾಗೂ ಅದೇ ಇವಾಗ ರುದ್ರಾಕ್ಷಿಯಾಗಿದೆ. ಬಿಲ್ವಪತ್ರೆ ಒಣಗಿದ್ದರೂ ಅದರ ಶಕ್ತಿ ಕಡಿಮೆ ಇರುವುದಿಲ್ಲ. ಬಿಲ್ವಪತ್ರೆಯನ್ನು ಒಮ್ಮೆ ನೀರಿನಲ್ಲಿ ಅದ್ದಿ ಶಿವನ ಪೂಜೆಗೆ ಬಳಸಬಹುದು. ಬಿಲ್ವವೃಕ್ಷದ ಕೆಳಗೆ ಕುಳಿತು ಲಕ್ಷ್ಮಿ ಮಂತ್ರವನ್ನು ಪಠಿಸಿದರೆ ಇಷ್ಟಾರ್ಥ ಸಿದ್ಧಿಯಾಗುತ್ತದೆ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ-ಕೃರ್ತಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ-ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡ-ಚಣೆ ಉಂಟಾ-ಗುವ ಯಾವು-ದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇಪೂಜೆ ಪ್ರಯತ್ನ ಮಾಡಿದರು ನಿಮ್ಮಸ-ಮ-ಸ್ಯೆಗಳು ಬಗೆಹರಿದಿಲ್ಲವೇ ಚಿಂತೆಬೇಡ ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರು-ಜೀಯವರನ್ನು ಸಂಪರ್ಕಿಸಿ 9663953892.

  • ಮುಂಜಾನೆ ಎದ್ದ ತಕ್ಷಣ ಈ ತಪ್ಪುಗಳನ್ನು ಮಾಡಿದರೆ ದರಿದ್ರತನ ಆವರಿಸುವುದು ಖಚಿತ.

    ದಿನದ ಪ್ರಾರಂಭವು ಚೆನ್ನಾಗಿದ್ದರೆ ಆ ದಿನ ತುಂಬಾ ಒಳ್ಳೆಯದಾಗಿರುತ್ತದೆ. ಮುಂಜಾನೆ ಎದ್ದ ತಕ್ಷಣ ಮಾಡುವ ಕೆಲ ತಪ್ಪುಗಳಿಂದ ಸರಿಯಾದ ಸಮಯಕ್ಕೆ ಊಟ ಸಿಗುವುದಿಲ್ಲ, ಮನಸ್ಸಿಗೆ ನೆಮ್ಮದಿ ಸಿಗುವುದಿಲ್ಲ. ಆದ್ದರಿಂದ ಹಿರಿಯರು ಹಿಂದಿನ ಕಾಲದಿಂದಲೂ ಈ ಕೆಲವೊಂದು ಕೆಲಸಗಳನ್ನು ಮುಂಜಾನೆ ಎದ್ದ ತಕ್ಷಣ ಮಾಡಬೇಡಿ ಎಂದು ಹೇಳುತ್ತಿರುತ್ತಾರೆ. ಹಾಗಾದರೆ ಹಿರಿಯರು ಹೇಳುವ ಆ ಕೆಲಸಗಳು ಯಾವುವು ಎಂದು ತಿಳಿದುಕೊಳ್ಳೋಣ ಬನ್ನಿ .

    ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದುಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇಪೂಜೆ ಪ್ರಯತ್ನ ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇನಿಮ್ಮ ಯಾವುದೇ-ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900202707.

    ಮುಂಜಾನೆ ಎದ್ದ ತಕ್ಷಣ ಯಾವುದೇ ಕಾರಣಕ್ಕೂ ತಮ್ಮ ಮನೆಯವರ ಜೊತೆಯಾಗಲಿ ಅಥವಾ ಜೀವನದ ಸಂಗಾತಿಯ ಜೊತೆ ಕಲಹಗಳನ್ನು ಮಾಡಬಾರದು. ಏಕೆಂದರೆ ಮುಂಜಾನೆ ಎದ್ದ ತಕ್ಷಣ ಜಗಳವಾಡಿದರೆ ಇಡೀ ದಿನ ಚಿಂತೆಯಲ್ಲಿ ಕಳೆದು ಹೋಗುತ್ತದೆ. ಯಾವ ವ್ಯಕ್ತಿ ಮುಂಜಾನೆ ಎದ್ದ ತಕ್ಷಣ ಸುಳ್ಳು ಹೇಳಲು ಶುರು ಮಾಡುತ್ತಾರೋ ಅಂತವರು ಆ ದಿನವನ್ನು ಚೆನ್ನಾಗಿ ಕಳೆಯುವುದಿಲ್ಲ. ವಿಶೇಷವಾಗಿ ಮುಂಜಾನೆ ಎದ್ದ ತಕ್ಷಣವೇ ತಂದೆ-ತಾಯಿಯರು ಸುಳ್ಳು ಹೇಳಬಾರದು. ಏಕೆಂದರೆ ಮಕ್ಕಳು ತಂದೆ-ತಾಯಿ ಏನು ಹೇಳಿ ಕೊಡುತ್ತಾರೋ ಅದನ್ನೇ ಕಲಿಯುತ್ತಾರೆ. ಹಾಗಾಗಿ ಹಿರಿಯರು ಮಕ್ಕಳ ಜೊತೆ ಸುಳ್ಳು ಮಾತುಗಳನ್ನು ಆಡಬಾರದು. ಯಾವ ವ್ಯಕ್ತಿಯು ಮುಂಜಾನೆ ಅಂದರೆ ಬ್ರಹ್ಮ ಮುಹೂರ್ತದಲ್ಲಿ ಏಳುತ್ತಾರೋ ಅವರ ಆ ದಿನ ಸಂತೋಷದಿಂದ ಕೂಡಿಕೊಳ್ಳುತ್ತದೆ. ಯಾವ ವ್ಯಕ್ತಿಯು ಸೂರ್ಯ ಉದಯಿಸಿದ ಮೇಲೂ ಮಲಗಿರುತ್ತಾರೋ ಅಂತವರ ಜೀವನದಲ್ಲಿ ಆಲಸ್ಯ ಎಂಬುದು ಮನೆಮಾಡುತ್ತದೆ. ಈ ರೀತಿಯ ವ್ಯಕ್ತಿಗಳು ಜೀವನದಲ್ಲಿ ಯಾವುದೇ ರೀತಿಯ ಸಾಧನೆಯನ್ನು ಮಾಡಲು ಸಾಧ್ಯವಾಗುವುದಿಲ್ಲ. ಮುಂಜಾನೆ ಎದ್ದ ತಕ್ಷಣ ಮನೆಯಲ್ಲಿರುವ ಯಾವ ಸದಸ್ಯರಿಗೂ ಅವಮಾನವನ್ನು ಮಾಡಬಾರದು. ಮುಂಜಾನೆ ಎದ್ದ ತಕ್ಷಣ ಕಲಹಗಳನ್ನು ಮಾಡುವುದರಿಂದ ಸಂಬಂಧಗಳಲ್ಲಿ ಬಿರುಕು ಉಂಟಾಗುತ್ತದೆ ಆದ್ದರಿಂದ ಮುಂಜಾನೆ ಎದ್ದ ತಕ್ಷಣ ಗುರುಹಿರಿಯರನ್ನು ಗೌರವಿಸಬೇಕು.

     

    ಮುಂಜಾನೆ ಎದ್ದ ತಕ್ಷಣ ಯಾವ ವ್ಯಕ್ತಿಯ ಮೇಲೂ ಕೋಪವನ್ನು ಮಾಡಿಕೊಳ್ಳಬಾರದು. ಏಕೆಂದರೆ ಕೋಪ ಎಂಬುದು ಮನುಷ್ಯನಿಗೆ ಎಲ್ಲದಕ್ಕಿಂತ ಅತಿದೊಡ್ಡ ಶತ್ರು. ಇದರಿಂದ ಆ ದಿನ ಮಾಡುವ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸುವುದಕ್ಕೆ ಸಾಧ್ಯವಾಗುವುದಿಲ್ಲ. ಆದ್ದರಿಂದ ಜೀವನದಲ್ಲಿ ಯಶಸ್ವಿ ವ್ಯಕ್ತಿಯಾಗಬೇಕು ಎಂದರೆ ಮೇಲ್ಕಂಡ ತಪ್ಪುಗಳನ್ನು ಯಾವುದೇ ಕಾರಣಕ್ಕೂ ಮಾಡಬೇಡಿ.

    ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದುಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ-ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900202707.

  • ದಾಂಪತ್ಯದಲ್ಲಿ ವಿಚ್ಛೇದನ ಆಗಲು ಇಷ್ಟು ಕಾರಣಗಳು ಸಾಕು.

    ಜ್ಯೋತಿಷ್ಯ ಶಾಸ್ತ್ರಕ್ಕೆ ವಿರುದ್ಧವಾಗಿ ಆದಂತ ಕೆಲವೊಂದು ಲಗ್ನಗಳಿಗೆ, ಗಣ ಕೂಟಗಳಲ್ಲಿ ಹೊಂದಾಣಿಕೆ ಆಗದೇ ಇದ್ದರೆ, ಸರಿಯಾದ ಸಮಯದಲ್ಲಿ ಅಥವಾ ಮುಹೂರ್ತದಲ್ಲಿ ಮಾಂಗಲ್ಯಧಾರಣೆ ಆಗದಿದ್ದರೆ, ನಿಮ್ಮ ಕುಲದೇವರ ಪೂಜೆಯನ್ನು ಮಾಡದೆ ಬಹಳ ಆತುರದಿಂದ ಮದುವೆಯನ್ನು ಮಾಡಿದರೆ ಖಂಡಿತವಾಗಿಯೂ ದಾಂಪತ್ಯದಲ್ಲಿ ಸಮಸ್ಯೆಯು ಉದ್ಭವವಾಗುತ್ತದೆ. ದಾಂಪತ್ಯದ ನಂತರ ವಿಚ್ಛೇದನಕ್ಕೆ ಏಕೆ ಹೋಗುತ್ತದೆ ಎಂದರೆ ಸಹಜವಾಗಿ ಸಪ್ತಮಾಧಿಪತಿಯಲ್ಲಿ ಕುಜನಿದ್ದು ರಾಹು ಜೊತೆ ಒಟ್ಟಿಗೆ ಗೃಹ ಸಂಯೋಗ ಆಗಿದ್ದರೆ ಖಂಡಿತವಾಗಿಯೂ ದಾಂಪತ್ಯದಲ್ಲಿ ವಿಚ್ಛೇದನ ಆಗುತ್ತದೆ. ಹೆಣ್ಣಾಗಲಿ ಗಂಡಾಗಲಿ ಇವರಿಬ್ಬರ ಲಗ್ನದಲ್ಲಿ ರಾಹು ಇದ್ದರೆ ಖಂಡಿತವಾಗಿ ವಿಚ್ಛೇದನ ಆಗುತ್ತದೆ.

    ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇ-ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900202707.

    ಹೀಗೆ ಕೆಲವೊಂದು ಲೋಪಗಳು ಕುಜನಿಂದ ಹಾಗೂ ರಾಹು ಇಂದ ಬರುತ್ತದೆ. ಕುಜ ನೀಚನಾದಗ ದಾಂಪತ್ಯದಲ್ಲಿ ಪ್ರೀತಿ ಹುಟ್ಟುವುದಿಲ್ಲ. ಇದರಿಂದ ಮಾನಸಿಕವಾಗಿ, ದೈಹಿಕವಾಗಿ, ಆರ್ಥಿಕವಾಗಿ,ನರಳುತ್ತಾರೆ. ಈ ರೀತಿ ಆದಾಗ ಗಂಡನಿಗೆ ಹೆಂಡತಿ ಮೇಲೆ ಗೌರವವಿರುವುದಿಲ್ಲ ಹಾಗೆ ಹೆಂಡತಿಗೆ ಗಂಡನ ಮೇಲೆ ಗೌರವವಿರುವುದಿಲ್ಲ. ಇದರಿಂದ ಮುಂದೆ ಸಂತಾನ ಭಾಗ್ಯಕ್ಕೂ ತೊಂದರೆಯಾಗುತ್ತದೆ.

    ಕೆಲವೊಂದು ಸಲ ಶಾಸ್ತ್ರದ ಪ್ರಕಾರ ಎಲ್ಲಾ ನಿಯಮಗಳನ್ನು ಪಾಲಿಸಿ ಮದುವೆಯಾದರೂ ವಿಚ್ಛೇದನ ಆಗುತ್ತದೆ. ಇದಕ್ಕೆ ಕಾರಣಗಳು ಕುಜ ನೀಚನಿದ್ದಾಗ ಆತನಿಗೆ ಕಾಮ, ಕ್ರೋದ, ಮದ, ಮತ್ಸರ ಇವೆಲ್ಲವೂ ಹೆಚ್ಚಾಗುತ್ತದೆ ಮತ್ತು ಪರಸ್ತ್ರೀಯರ ವ್ಯಾಮೋಹಿತನಾಗುತ್ತಾನೆ. ಇದರಿಂದ ಮನಸ್ಸು, ಜ್ಞಾನ, ಶುದ್ದಿಯಾಗಿರುವುದಿಲ್ಲ. ಒಂದು ವೇಳೆ ಇದೇ ಕುಜ ಹೆಣ್ಣಿನ ಜಾತಕದಲ್ಲಿ ನೀಚನಾಗಿದ್ದರೆ ಆಕೆಯೂ ವೇಶ್ಯೆ ಆಗುವ ಸಂಭವ ಬರುತ್ತದೆ, ಅನೈತಿಕ ಸಂಬಂಧ, ಮನಪರಿವರ್ತನೆ,ಬಹಳಷ್ಟು ಸುಳ್ಳು ಹೇಳುವುದು ಇವೆಲ್ಲವೂ ಹೆಚ್ಚಾಗುತ್ತದೆ. ಇದಾದ ನಂತರ ಆಕೆ ಸಂಸಾರಕ್ಕೆ ಯೋಗ್ಯವಲ್ಲ ಎಂಬುದು ಅರಿವಾಗುತ್ತದೆ. ಆಗ ಇವರಿಬ್ಬರಿಂದ ಜನನವಾಗುವ ಮಗು ಇದೇ ಕರ್ಮವನ್ನು ಹೊತ್ತಿಕೊಂಡು ಹುಟ್ಟುತ್ತದೆ. ಹಾಗಾಗಿ ಲಗ್ನಕ್ಕೂ ಮುನ್ನ ಒಂದು ಸಲ ಜಾತಕವನ್ನು ಪರಿಶೀಲನೆ ಮಾಡಿಕೊಳ್ಳುವುದು ಉತ್ತಮ. ಹಾಗಾಗಿ ದಾಂಪತ್ಯದಲ್ಲಿ ಯಾವುದೇ ಸಣ್ಣ ಸಮಸ್ಯೆ ಬಂದರೂ ಸೂಕ್ತವಾಗಿ ನಿರ್ಧಾರವನ್ನು ತೆಗೆದುಕೊಂಡು ಪರಿಹಾರ ಮಾಡಿಕೊಳ್ಳಿ.

    ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮ ಮನಸ್ಸಿನಲ್ಲಿ ಆಡಚಣೆಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದುಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ-ಮಾಡಿದರುನಿಮ್ಮ ಸಮಸ್ಯೆಗಳುಬಗೆಹರಿದಿಲ್ಲವೇ ನಿಮ್ಮ ಯಾವುದೇ-ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900202707.

  • ಮೆಟ್ಕಲ್ ಗುಡ್ಡ ಮಹಾಗಣಪತಿ ದೇವಸ್ಥಾನದ ಬಗ್ಗೆ ಕಿರು ಪರಿಚಯ.

    ಈ ಗಣಪತಿಯು ನೋಡಲು ಎಷ್ಟು ಸುಂದರವೋ ಹಾಗೆ ದೇವರ ದರ್ಶನವನ್ನು ಮಾಡುವುದು ಅಷ್ಟೇ ಕಠಿಣವಾದ ಸವಾಲು ಎನ್ನಿಸುತ್ತದೆ. ಏಕೆಂದರೆ ಈ ಗಣಪತಿಯು ನೆಲೆಸಿರುವುದು ಸುಮಾರು ಎರಡು ಸಾವಿರ ಅಡಿ ಎತ್ತರದ ಗುಡ್ಡದ ಮೇಲೆ. ಈ ಗಣಪತಿಯನ್ನು ನೋಡಬೇಕೆಂದರೆ ದಟ್ಟವಾದ ಅರಣ್ಯದ ಮಧ್ಯೆ ಕಡಿದಾದ ಮೆಟ್ಟಿಲುಗಳನ್ನು ಹತ್ತಿ ಕೊಂಡು ಹೋಗಿ ದರ್ಶನವನ್ನು ಪಡೆದುಕೊಳ್ಳಬೇಕು. ಹಾಗಾದರೆ ಈ ಆಲಯದ ಹೆಸರು ಮತ್ತು ವಿಶೇಷತೆಗಳನ್ನು ತಿಳಿದುಕೊಳ್ಳೋಣ ಬನ್ನಿ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ-ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663953892.

    ಈ ಆಲಯದ ಹೆಸರು ಮೆಟ್ಕಲ್ ಗುಡ್ಡ ಶ್ರೀ ಮಹಾಗಣಪತಿ ದೇವಾಲಯ.ಈ ದೇವಾಲಯವು ಕುಂದಾಪುರ ಜಿಲ್ಲೆಯಿಂದ ಶಿವಮೊಗ್ಗ ಮಾರ್ಗವಾಗಿ ಸುಮಾರು 15 ಕಿಲೋಮೀಟರ್ ಪ್ರಯಾಣಿಸಿದರೆ ಹೊಸಂಗಡಿ ಎಂಬ ಪಟ್ಟಣ ಸಿಗುತ್ತದೆ. ಹೊಸಂಗಡಿ ಪಟ್ಟಣದಿಂದ 2 ಕಿಲೋಮೀಟರ್ ದೂರ ಪ್ರಯಾಣಿಸಿದರೆ ಮೆಟ್ಕಲ್ ಗುಡ್ಡ ಮಹಾಗಣಪತಿ ದೇವಸ್ಥಾನ ಸಿಗುತ್ತದೆ. ಈ ದೇವಸ್ಥಾನವನ್ನು ತಲುಪಲು ಕುಂದಾಪುರ ತಾಲೂಕಿನ ಗೆರ್ಸಿಕಲ್ಲು ಎಂಬ ಪುಟ್ಟ ಗ್ರಾಮದಿಂದ ಪ್ರಕೃತಿ ನಿರ್ಮಿಸಿರುವ ಕಡಿದಾದ ಮೆಟ್ಟಿಲುಗಳನ್ನು ಹತ್ತಿಕೊಂಡು ಹೋದರೆ ಗುಡ್ಡದ ಮೇಲೆ ನೆಲೆಸಿರುವ ಮಹಾಗಣಪತಿ ಹಾಗೂ ನಾಗ ದೇವರ ವಿಗ್ರಹಗಳನ್ನು ದರ್ಶನ ಮಾಡಬಹುದು. ಮಹಾಗಣಪತಿ ದೇವಸ್ಥಾನ ಗುಡ್ಡದ ಮೇಲೆ ನೆಲೆಸಿರುವುದರಿಂದ ಮೆಟ್ಕಲ್ ಗುಡ್ಡ ಮಹಾಗಣಪತಿ ಎಂಬ ಹೆಸರು ಬಂದಿದೆ. ಈ ಮಹಾಗಣಪತಿಯು ಸುತ್ತಮುತ್ತಲಿನ ಗ್ರಾಮಸ್ಥರನ್ನು ಸಂಕಷ್ಟದಿಂದ ಕಾಪಾಡುತ್ತಾರೆ ಎಂಬುದು ಗ್ರಾಮಸ್ಥರ ನಂಬಿಕೆ.

    ಯಾವುದೇ ಕಷ್ಟಗಳಿದ್ದರೂ ಭಕ್ತಿಯಿಂದ ಪಾದಯಾತ್ರೆಯನ್ನು ಮಾಡಿ ಗಣಪತಿಯ ದರ್ಶನವನ್ನು ಪಡೆದುಕೊಂಡರೆ ಸಕಲ ಇಷ್ಟಾರ್ಥಗಳು ಸಿದ್ಧಿಯಾಗುತ್ತದೆ ಎಂಬುದು ಇಲ್ಲಿಯ ಭಕ್ತರ ನಂಬಿಕೆ. ಮಹಾಗಣಪತಿಯ ದಕ್ಷಿಣ ದಿಕ್ಕಿನಲ್ಲಿ ಒಂದು ಪುಟ್ಟದಾದ ಬಾವಿಯಿದೆ. ಈ ಬಾವಿಯ ವಿಶೇಷವೇನೆಂದರೆ ಈ ಬಾವಿಯಿಂದ ಎಷ್ಟೇ ನಿರನ್ನು ಹೊರತೆಗೆದರು ಮತ್ತೆ ನೀರು ಕೈಗೆಟುಕುವಂತೆ ಸಿಗುತ್ತದೆ. ಇಲ್ಲಿಗೆ ಬರುವ ಭಕ್ತರು ಈ ಬಾವಿಯ ನೀರಿನಿಂದ ಪ್ರೋಕ್ಷಣೆ ಮಾಡಿಕೊಂಡು ಗಣಪತಿಯ ದರ್ಶನವನ್ನು ಮಾಡಿ ಅನಂತರ ನಾಗದೇವರ ದರ್ಶನ ಮಾಡುತ್ತಾರೆ.
    ಇಲ್ಲಿಗೆ ಬರುವ ಭಕ್ತರಿಗೆ ಗುಡ್ಡದ ಮೇಲಿಂದ ನೋಡಲು 460 ಮೀಟರ್ಗಿಂತಲೂ ಅಧಿಕ ಎತ್ತರದಿಂದ ಧುಮುಕಿ ಹರಿಯುವ ಭಾರತದ ಎತ್ತರವಾದ ಜಲಪಾತವಾಗಿರುವ ಕುಂಚಿಕಲ್ ಜಲಪಾತದ ಅದ್ಭುತವಾದ ದೃಶ್ಯ ಭಕ್ತರಿಗೆ ನೋಡಲು ಸಿಗುತ್ತದೆ. ಪ್ರತಿ ಮಂಗಳವಾರ, ಸಂಕಷ್ಟ ಚತುರ್ಥಿಯಂದು ವಿಶೇಷವಾದ ಪೂಜೆಯು ದೇವಸ್ಥಾನದಲ್ಲಿ ನಡೆಯುತ್ತದೆ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನುಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದುಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆಬೇಡ ನಿಮ್ಮ ಯಾವುದೇ ಘೋರ-ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ9663953892.