Blog

ಚಂದ್ರ ಗ್ರಹಣ ಸಮಯದಲ್ಲಿ ಎಚ್ಚರಿಕೆ ಇಂದ ಇರಬೇಕು ಎಂದು ಹೇಳುವುದು ಏಕೆ ತಿಳಿದಿದೆಯೇ ?

2021ರ ಮೇ 26 ನೇ ತಾರೀಖಿನಂದು ಈ ವರ್ಷದ ಮೊಟ್ಟಮೊದಲ ಚಂದ್ರಗ್ರಹಣ ಸಂಭವಿಸಲಿದೆ. ಮೊದಲ ಚಂದ್ರ ಗ್ರಹಣ ಎಲ್ಲಿ ಸಂಭವಿಸಲಿದೆ, ಯಾವ ಭಾಗದಲ್ಲಿ ಗೋಚರವಾಗಲಿದೆ, ಯಾವಾಗ ಸಂಭವಿಸಲಿದೆ ಮತ್ತು ಅದರ ಪರಿಣಾಮಗಳು ಏನು ಎಂದು ತಿಳಿದುಕೊಳ್ಳೋಣ ಬನ್ನಿ. ಈ ವರ್ಷದ ಮೊಟ್ಟಮೊದಲ ಚಂದ್ರಗ್ರಹಣ ಮೇ 26 ನೇ ತಾರೀಖಿನಂದು ಸಂಭವಿಸಲಿದೆ. ಈ ಚಂದ್ರಗ್ರಹಣವು ಭಾರತದಲ್ಲಿ ಗೋಚರವಾಗಲಿದೆ. ಭಾರತದ ಕಾಲಮಾನದ ಪ್ರಕಾರ ಈ ಚಂದ್ರಗ್ರಹಣವು ಮಧ್ಯಾಹ್ನ ಸಂಭವಿಸಲಿದೆ. ಈ ಚಂದ್ರಗ್ರಹಣವು ಭಾರತದ ಪೂರ್ವ ರಾಜ್ಯಗಳಲ್ಲಿ ಹೆಚ್ಚಾಗಿ ಕಂಡು ಬರಲಿದೆ. […]

ದೇವರ ಪೂಜೆಯನ್ನು ಯಾವ ಸಮಯದಲ್ಲಿ ಮಾಡಿದರೆ ಉತ್ತಮ ?

ದೇವರ ಪೂಜೆಯನ್ನು ಯಾವ ಸಮಯದಲ್ಲಿ ಮಾಡಿದರೆ ಉತ್ತಮ ? ಸಾಮಾನ್ಯವಾಗಿ ಇಷ್ಟಾರ್ಥಗಳು ಸಿದ್ಧಿ ಆಗಬೇಕೆಂದರೆ ಬೆಳಗಿನ ಸಮಯದಲ್ಲಿ ಪೂಜೆಯನ್ನು ಮಾಡಬೇಕೆಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ವೈಜ್ಞಾನಿಕವಾಗಿ ಯಾವ ಸಮಯದಲ್ಲಿ ನಿಮ್ಮ ಕಷ್ಟಗಳನ್ನು ಬೇಡಿಕೊಂಡರೆ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ನಮ್ಮ ಹಿರಿಯರು ಹೇಳಿದ್ದಾರೆ ಇಷ್ಟಾರ್ಥ ಸಿದ್ಧಿಗೆ ಬೆಳಗ್ಗಿನ ಸಮಯ ಒಳ್ಳೆಯದೆಂದು. ಹಾಗೆ ಯಾವುದೇ ಶುಭಕಾರ್ಯ ಮಾಡುವುದಕ್ಕೂ ಬೆಳಗಿನ ಸಮಯ ಸೂಕ್ತವಾಗಿರುತ್ತದೆ. ಆದರೆ ಕೆಲವೊಂದು ಪುರಾತನ ಗ್ರಂಥಗಳಲ್ಲಿ ಇರುವುದು ನೀವು ಕೆಲವೊಂದು ಸಮಯದಲ್ಲಿ ಅಂದರೆ ಬೆಳಗ್ಗೆ […]

ವಾಯುವ್ಯ ದಿಕ್ಕಿನಲ್ಲಿ ಸ್ವಚ್ಚತೆ ಮತ್ತು ಗಾಳಿಯು ನಿರಂತರವಾಗಿದ್ದರೆ ಶ್ರೀಮಂತಿಕೆ ನಿಮ್ಮನ್ನು ಬಿಡುವುದಿಲ್ಲ.

ಶ್ರೀಮಂತಿಕೆಯ ಅಹಂಕಾರ ಎಂದು ನಾವು ಎಷ್ಟೇ ಮೂಗು ಮುರಿದರೂ, ಶ್ರೀಮಂತಿಕೆ ಒಂದು ದೇವರ ಕೃಪೆ. ಪಾಪ, ಪುಣ್ಯದ ವಿಚಾರ ಎಂಬುದನ್ನು ಪ್ರತ್ಯೇಕವಾಗಿ ವಿಶ್ಲೇಷಿಸೋಣ. ಆದರೆ ಸ್ತಯ ಮಾರ್ಗದಲ್ಲಿ ಕೂಡಿ ಬಂದ ಶ್ರೀಮಂತಿಕೆಗೆ ದಿವ್ಯದ ಬೆಳಕಿದೆ. ಹೀಗಾಗಿಯೇ ಶ್ರೀ ಮನ್ಮಹಾಲಕ್ಷ್ಮೀಯನ್ನು ಲೋಕದ ಏಕೈಕ ಬೆಳಕಿನ ಶಕ್ತಿ, ಬೆಳಕಿನ ಬೀಜ ಗರ್ಭವೇ ಮಹಾಲಕ್ಷ್ಮೀ ಎಂಬ ಮಾತಿದೆ ನಮ್ಮಲ್ಲಿ. ಹೀಗಾಗಿ ಮನೆಯ ವಾಯುವ್ಯ ದಿಕ್ಕಿನ ಮಹತ್ವ, ಸ್ವಚ್ಛತೆಯಿಂದ ಒಗ್ಗೂಡಿದ್ದರೆ ಸಂಪತ್ತಿಗೆ ಪ್ರೇರಕನಾದ ಚೈತನ್ಯ ಮನೆಯೊಡೆಯನಿಗೆ ನಿಶ್ಚಿತ. ಮನೆಯ ವ್ಯಾಪ್ತಿಗೆ ಸ್ಥಾವರ (ನಿಂತಲ್ಲಿಯೇ […]

ಮನೆಯಲ್ಲಿ ತುಳಸಿ ಯಾವ ದಿಕ್ಕಿನಲ್ಲಿ ಇದ್ದರೆ ಧನಲಕ್ಷ್ಮಿ ಆಗಮನವಾಗುತ್ತದೆ ತಿಳಿಯಿರಿ.

ಮನೆಯಲ್ಲಿ ಪೂಜಾ ಸ್ಥಳದಷ್ಟೇ ಮಹದ್ವದ್ದಾಗಿ ತುಳಸಿ ಗಿಡವನ್ನು ಕೂಡಾ ಪರಿಗಣಿಸಬೇಕು. ತುಳಸೀ ಗಿಡದ ಔಷಧೀಯ ಗುಣಗಳ ಕುರಿತಂತೆ ಎಲ್ಲರೂ ಒಪ್ಪುವವಾದ ಒಂದೆಡೆಯಾದರೆ ಇನ್ನೊಂದೆಡೆ ಅನಾಚೂನವಾಗಿ ತುಳಸೀ ಗಿಡದ ಕುರಿತು ನಮ್ಮ ಧರ್ಮ ನಂಬಿಕೊಂಡು ಬಂದ ಗೌರವಯುತವಾದ ಆಷ್ಟೇ ವಿಚಾರ. ತುಳಸೀ ಗಿಡದ ಉಪಸ್ಥಿತಿ ಮನೆಯನ್ನು ಹತ್ತು ಹಲವು ಉಪಟಳಗಳಿಂದ ಪಾರು ಮಾಡಿ ಒಂದು ಅವಿಚ್ಛಿನ್ನವಾದ ದೈಹೀಕ ಶಕ್ತಿಯನ್ನು ಮನೆಯೊಳಗೆ ಹರಳುಗಟ್ಟಿಸುತ್ತದೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ರಾಫವ್ ದೀಕ್ಷಿತ್ […]

ಮನೆಯಲ್ಲಿ ತುಳಸಿ ಯಾವ ದಿಕ್ಕಿನಲ್ಲಿ ಇದ್ದರೆ ಧನಲಕ್ಷ್ಮಿ ಆಗಮನವಾಗುತ್ತದೆ ತಿಳಿಯಿರಿ.

ಮನೆಯಲ್ಲಿ ಪೂಜಾ ಸ್ಥಳದಷ್ಟೇ ಮಹದ್ವದ್ದಾಗಿ ತುಳಸಿ ಗಿಡವನ್ನು ಕೂಡಾ ಪರಿಗಣಿಸಬೇಕು. ತುಳಸೀ ಗಿಡದ ಔಷಧೀಯ ಗುಣಗಳ ಕುರಿತಂತೆ ಎಲ್ಲರೂ ಒಪ್ಪುವವಾದ ಒಂದೆಡೆಯಾದರೆ ಇನ್ನೊಂದೆಡೆ ಅನಾಚೂನವಾಗಿ ತುಳಸೀ ಗಿಡದ ಕುರಿತು ನಮ್ಮ ಧರ್ಮ ನಂಬಿಕೊಂಡು ಬಂದ ಗೌರವಯುತವಾದ ಆಷ್ಟೇ ವಿಚಾರ. ತುಳಸೀ ಗಿಡದ ಉಪಸ್ಥಿತಿ ಮನೆಯನ್ನು ಹತ್ತು ಹಲವು ಉಪಟಳಗಳಿಂದ ಪಾರು ಮಾಡಿ ಒಂದು ಅವಿಚ್ಛಿನ್ನವಾದ ದೈಹೀಕ ಶಕ್ತಿಯನ್ನು ಮನೆಯೊಳಗೆ ಹರಳುಗಟ್ಟಿಸುತ್ತದೆ. ವಾಕ್ಯ ಸಿದ್ದಿ, ಮಂತ್ರಸಿದ್ದಿ ,ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ರಾಫವ್ ದೀಕ್ಷಿತ್ […]

ನಿಮ್ಮ ಮನೆಯ ವಾಸ್ತು ಹೀಗೆ ಇರಬೇಕಂದು ಎಂದು ಹೇಳುತ್ತದೆ ವಾಸ್ತುಶಾಸ್ತ್ರ.

ವಯಸ್ಕರು ದಕ್ಷಿಣಕ್ಕೆ ತಲೆ ಇಟ್ಟುಕೊಂಡು ಮಲಗಬೇಕು. ಆ ದಿಕ್ಕಿನಲ್ಲಿ ಮಲಗುವುದರಿಂದ ದೀರ್ಘಾಯುಷಿಯಾಗುತ್ತಾರೆ. ಮಕ್ಕಳು ಪೂರ್ವದಿಕ್ಕಿಗೆ ತಲೆಇಟ್ಟುಕೊಂಡು ಮಲಗುವುದರಿಂದ ಅವರಿಗೆ ಜ್ಞಾನೋದಯವಾಗುತ್ತದೆ. ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುವಾಗ ಶೈಕ್ಷಣಿಕ ಪರಿಣತಿ ಸಾಧಿಸಲು ಪೂರ್ವ ದಿಕ್ಕಿಗೆ ತಿರುಗಿರಬೇಕು ಪ್ರವಾಸ ಮಾಡುವಾಗ ಪಶ್ಚಿಮಕ್ಕೆ ಒಬ್ಬರು ತಲೆ ಹಾಕಿಕೊಂಡು ಮಲಗಬೇಕು. ಮನೆನಿರ್ಮಾಣಕ್ಕೆ ಮುಂಚೆ ನಿವೇಶನದ ಈಶಾನ್ಯ ಮೂಲೆಯಲ್ಲಿ ವಾಸ್ತುಮತ್ತು ಗಣಪತಿ ಪೂಜೆಯನ್ನು ನೆರವೇರಿಸಬೇಕು. ಯಾವುದೇ ಕೆಲಸ ಮಾಡುವ ಮುಂಚೆ ಪೂಜೆಯನ್ನು ಮಾಡಬೇಕು. ನೀರನ್ನು ತುಂಬಲು ತಾಮ್ರದ ಪಾತ್ರೆಯನ್ನು ಬಳಸಬೇಕು ಮತ್ತು ಹಣತೆ ಹಚ್ಚಲು ಹಿತ್ತಾಳೆಯನ್ನು […]