Your cart is currently empty!
Category: ಜ್ಯೋತಿಷ್ಯ
ಯಾವ ವಾರದಲ್ಲಿ ಮಕ್ಕಳಜನನವಾದರೆ ಶುಭವಾಗುತ್ತದೆ ಎಂದು ತಿಳಿದಿದೆಯೇ ನಿಮಗೆ ?
ಯಾವ ವಾರದಲ್ಲಿ ಮಕ್ಕಳ ಜನನವಾದರೆ ಶುಭವಾಗುತ್ತದೆ ಎಂದು ತಿಳಿದಿದೆಯೇ ನಿಮಗೆ ಒಂದು ವಾರದಲ್ಲಿ ಏಳು ದಿನ, ಹೀಗೆ ಯಾವ ದಿನದಲ್ಲಿ ಗಂಡು ಮಗು ಹುಟ್ಟಿದ್ದರೆ ಶುಭ ಹಾಗೂ ಯಾವ ದಿನ ಹೆಣ್ಣು ಮಗು ಹುಟ್ಟಿದರೆ ಶುಭ ಮತ್ತು ಇದರ ಜೊತೆಗೆ ಹುಟ್ಟಿರುವ ಮಗುವಿನ ನಕ್ಷತ್ರವು,ದಶ ಹಾಗೂ ತಿಥಿಯು ಕೂಡ ಮುಖ್ಯವಾಗಿರುತ್ತದೆ. ಸಾಮಾನ್ಯವಾಗಿ ಹೇಳಬೇಕೆಂದರೆ ಭಾನುವಾರದ ದಿನ ಗಂಡು ಮಕ್ಕಳು ಜನಿಸಿದರೆ ಶುಭ. ಸೋಮವಾರ ಶ್ರೇಷ್ಠ ,ಮಂಗಳವಾರ ಜ್ಞಾನ, ಶನಿವಾರ ಹುಟ್ಟಿದವರು ಮಹಾ ಪ್ರಳಯಾಂತಕರು ಆಗಿರುತ್ತಾರೆ. ಮಂಗಳವಾರ ಹಾಗೂ ಶನಿವಾರ ಹುಟ್ಟಿದ ಮಕ್ಕಳು ತಂದೆ ತಾಯಿಗೆ ವಿರೋಧಿಗಳಾಗಿರುತ್ತಾರೆ ಮತ್ತು ತಂದೆ ತಾಯಿಯ ಮಾತನ್ನು ಕೇಳುವುದಿಲ್ಲ. ಈ ಎರಡು ದಿನ ಹುಟ್ಟಿದ ಮಕ್ಕಳು ಜೀವನವನ್ನು ಅವರಿಗೆ ಅನಿಸಿದ ಮಾರ್ಗದಲ್ಲಿ ಅವರಿಗೆ ಇಷ್ಟ ಬಂದಂತೆ ನಡೆಸಿಕೊಂಡು ಹೋಗುತ್ತಾರೆ
ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ ಆಚಾರ್ಯಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ9663953892 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನಸುತ್ತಿ ಬಂದರು ಮತ್ತುಹಲವು ಜನಪಂಡಿತರನ್ನು ಭೇಟಿಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈಕೂಡಲೇ ಒಮ್ಮೆಕರೆ ಮಾಡಿರಿ 96639 53892 ಗುರುಜಿಅವರು ಜ್ಯೋತಿಷ್ಯಶಾಸ್ತ್ರದಲ್ಲಿ ಸಾಕಷ್ಟುಪಾಂಡಿತ್ಯ ಹೊಂದಿದ್ದಾರೆ ಹಾಗೆಯೇಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರಮಾಡಿಕೊಡುತ್ತಾರೆ.
ಗುರುಜಿ ಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳುಅಥವ ಗಂಡಹೆಂಡತಿ ಮನಸ್ತಾಪ ಅಥವ ಕಾನೂನು ವ್ಯಾಜ್ಯಗಳುಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿಅನುಭವಿಸುತ್ತಾಇರೋ ಗುಪ್ತಸಮಸ್ಯೆಗಳು ಇನ್ನು ಹತ್ತಾರುಸಮಸ್ಯೆಗಳು ಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 96639 53892.
ಭಾನುವಾರ, ಸೋಮವಾರ, ಬುಧವಾರ ಹುಟ್ಟಿದ ಮಕ್ಕಳು ಆಕ್ಟಿವ್ ಆಗಿರುತ್ತಾರೆ. ಭಾನುವಾರ ಹುಟ್ಟಿದ ಗಂಡು ಮಕ್ಕಳ ಮುಖದಲ್ಲಿ ತೇಜಸ್ಸು, ಚೈತನ್ಯ ಹಾಗೂ ಬಹಳ ಲಕ್ಷಣವಾಗಿ ಇರುತ್ತಾರೆ. ಸೋಮವಾರ ಹುಟ್ಟಿದ ಗಂಡು ಮಕ್ಕಳು ಶಿವ ಭಕ್ತರಾಗಿರುತ್ತಾರೆ, ಧಾರ್ಮಿಕ, ಆಧ್ಯಾತ್ಮಿಕ ದ ಕಡೆ ಹೆಚ್ಚಿನ ಒಲವನ್ನು ಹೊಂದಿರುತ್ತಾರೆ. ಬುದುವಾರ ಹುಟ್ಟಿದ ಗಂಡು ಮಕ್ಕಳು ಸೌಮ್ಯ ಲಕ್ಷಣಗಳಿಂದ ಕೂಡಿರುತ್ತಾರೆ, ವಿದ್ಯಾಭ್ಯಾಸದಲ್ಲಿ, ವೈದ್ಯಕೀಯ ಕ್ಷೇತ್ರದಲ್ಲಿ ಬಹಳ ಬೇಗ ಮುಂದೆ ಬರುತ್ತಾರೆ.
ಮಂಗಳವಾರ ಹೆಣ್ಣುಮಕ್ಕಳು ಹುಟ್ಟಿದರೆ ಅವರ ಪೂರ್ವಜರು ಹುಟ್ಟಿದರು ಎಂದು ಹೇಳಲಾಗುತ್ತದೆ. ಅಂದರೆ ಅಜ್ಜಿಯ ಸ್ವರೂಪ ವಾಗಿರಬಹುದು ಅಥವಾ ಅವರ ತಾಯಿಯ ತಾಯಿ ಸ್ವರೂಪ ವಾಗಿರಬಹುದು. ಶುಕ್ರವಾರ ಹುಟ್ಟಿದ ಹೆಣ್ಣು ಮಕ್ಕಳು ಬೆಳೆಯುತ್ತಾ ತಂದೆ ಮನೆಯಲ್ಲಿ ದರಿದ್ರತನ ತಂದರು ಹೋದ ಮನೆಯಲ್ಲಿ ತಮ್ಮ ಅಧಿಪತ್ಯದ ಜೀವನವನ್ನು ನಡೆಸುತ್ತಾರೆ. ಶುಕ್ರವಾರ ಹುಟ್ಟಿದ ಹೆಣ್ಣು ಮಕ್ಕಳು ಬಹಳ ಲಕ್ಷಣದಿಂದ ಕೂಡಿರುತ್ತಾರೆ. ಒಂದುವೇಳೆ ಹೆಣ್ಣುಮಕ್ಕಳು ಭಾನುವಾರ ಜನಿಸಿದರೆ ಮನೆಗೆ ಶ್ರೀಮಂತಿಕೆಯನ್ನು, ಸಮೃದ್ಧಿಯನ್ನು ಹಾಗೂ ಅಷ್ಟೈಶ್ವರ್ಯ ವನ್ನು ತರುತ್ತಾರೆ. ಈ ಮಕ್ಕಳಲ್ಲಿ ಸಂಸ್ಕೃತಿ,ವಿದ್ಯೆ, ಜ್ಞಾನ, ಅಷ್ಟೈಶ್ವರ್ಯ ಇರುತ್ತದೆ. ಈ ವಾರ ಹುಟ್ಟಿದ ಹೆಣ್ಣು ಮಕ್ಕಳು ಕಲಾತ್ಮಕ ಕ್ಷೇತ್ರದ ಕಡೆಗೆ ಹೆಚ್ಚಿನ ಒಲವನ್ನು ಹೊಂದಿರುತ್ತಾರೆ.
ನಿಮ್ಮ ಮನೆಯಲ್ಲಿ ಮಾಡಿರುವ ಅನ್ನ ಕೆಂಪು ಬಣ್ಣಕ್ಕೆ ತಿರುಗಿದರೆ ಏನನ್ನು ಸೂಚಿಸುತ್ತದೆ ಎಂದು ತಿಳಿದಿದೆಯೇ ನಿಮಗೆ?
ನಿಮ್ಮ ಮನೆಯಲ್ಲಿ ಮಾಡಿರುವ ಅನ್ನ ಕೆಂಪು ಬಣ್ಣಕ್ಕೆ ತಿರುಗಿದರೆ ಏನನ್ನು ಸೂಚಿಸುತ್ತದೆ ಎಂದು ತಿಳಿದಿದೆಯೇ ನಿಮಗೆ..ಬಹಳಷ್ಟು ಜನರ ಮನೆಯಲ್ಲಿ ಮನ ಶಾಂತಿ, ನೆಮ್ಮದಿ ಇಲ್ಲದೆ ಅನಾರೋಗ್ಯದಿಂದಾಗಿ ಸಮಸ್ಯೆಯನ್ನು ಎದುರುಸುತ್ತಿರುತ್ತಾರೆ. ಹೆತ್ತ ತಂದೆ ತಾಯಿಯರ ಮಾತನ್ನು ಮಕ್ಕಳು ಕೇಳುತ್ತಿರುವುದಿಲ್ಲ, ಹಾಗೆಯೇ ಮಕ್ಕಳು ಮಾಡುವಂತ ಕೆಲಸ ಕಾರ್ಯಗಳು ತಂದೆ-ತಾಯಿಯರಿಗೆ ಇಷ್ಟವಾಗುವುದಿಲ್ಲ ಹಾಗೂ ವ್ಯಾಪಾರ ವ್ಯವಹಾರವನ್ನು ಮಾಡುವ ಮಕ್ಕಳು ನಷ್ಟವನ್ನು ಅನುಭವಿಸುತ್ತಿರುತ್ತಾರೆ ಇದರ ಜೊತೆಗೆ ತಂದೆ-ತಾಯಿಯ ಆರೋಗ್ಯದಲ್ಲಿ ಏರುಪೇರು ಆಗುತ್ತಿರುತ್ತದೆ ಮತ್ತು ಇಡೀ ಮನೆಯ ವಾತಾವರಣವೇ ಗೊಂದಲಮಯವಾಗಿ ಮೂಡಿರುತ್ತದೆ. ಕೆಲ ವ್ಯಕ್ತಿಗಳು ಕೆಲ ವಿಷಯಗಳನ್ನು ಅವರ ಕಣ್ಣೆದುರಿಗೆ ನಡೆದರು ನಂಬದೇ ಹಾಗೂ ಅದನ್ನು ಪರಿಹಾರ ಮಾಡಿಕೊಳ್ಳದೆ ಸಮಸ್ಯೆಯನ್ನು ಎದುರಿಸುವಂತೆ ಮಾಡಿಕೊಳ್ಳುತ್ತಾರೆ.
ಶ್ರೀ ಶೃಂಗೇರಿ ಶಾರದಾಂಬ ಜ್ಯೋತಿಷ್ಯ ಪೀಠಂ ದಕ್ಷಿಣಭಾರತದ ಪ್ರಖ್ಯಾತ ವಂಶಪಾರಂಪರಿಕ ಜ್ಯೋತಿಷ್ಯರು ಹಾಗೂ ಪ್ರಧಾನ ಅರ್ಚಕರು ಶ್ರೀ ದ್ವಾರಕಾನಾಥಗುರೂಜಿ 99002 02707.. ಇವರು ನಿಮ್ಮಜಾತಕ, ಹಸ್ತರೇಖೆ, ಫೋಟೋ ನೋಡಿ , ಅಷ್ಟಮಂಗಳಪ್ರಶ್ನೆ, ಅಂಜನಾಪ್ರಶ್ನೆ, ಆಧಾರದಿಂದ ಸ್ತ್ರೀ ಪುರುಷಾಪ್ರೇಮ ವಿಚಾರ, ಅತ್ತೆಸೊಸೆ ಜಗಳ, ಗಂಡ ಹೆಂಡತಿ ಹೊಂದಾಣಿಕೆ ಸಮಸ್ಯೆ, ಇಷ್ಟಪಟ್ಟವರು ನಿಮ್ಮಂತೆ ಆಗಲು , ಮದುವೆ ವಿಳಂಬ, ವಿದ್ಯೆ, ಉದ್ಯೋಗ, ಇನ್ನುಜೀವನದಲ್ಲಿನೀವು ಅನುಭವಿಸುತ್ತಿರುವ ಹತ್ತಾರುಸಮಸ್ಯೆಗಳಿಗೆ ಒಂದು ಫೋನ್ ಕರೆಯ ಮುಖಾಂತರ ಪರಿಹಾರ ತಿಳಿಯಿರಿ ಹಾಗೂನಿಮ್ಮ ಎಲ್ಲಾ ಸಮಸ್ಯೆ ಗಳು ಸಹಗುಪ್ತ ರೀತಿಯಲ್ಲಿ ಇಟ್ಟುಪುರಾತನ ಜ್ಯೋತಿಷ್ಯಶಾಸ್ತ್ರದ ವಿದ್ಯೆ ಮುಖಾಂತರ ಉತ್ತಮ ರೀತಿಯಲ್ಲಿ ಕೇವಲ 48 ಗಂಟೆಗಳಲ್ಲಿ ಪರಿಹಾರ ಮಾಡಿಕೊಡಲಾಗುವುದುಮತ್ತು ದೇವತಾ ವಿಶಿಷ್ಟ ಪೂಜೆಗಳು ಮತ್ತು ದೇವರ ಆರಾಧನೆ ಹಾಗೂ ಹಲವು ರೀತಿಯಅನುಷ್ಟಾನಗಳಿಂದ, ಕೇರಳಕೊಳ್ಳೇಗಾಲದ ಚೌಡಿಉಪಾಸನಾ ಹಾಗೂ ಪೂಜಾಶಕ್ತಿಯಿಂದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶಾಸ್ತ್ರ ಮತ್ತು ಸಂಪ್ರದಾಯ ಪ್ರಕಾರ ಮಾಡಿಕೊಡಲಾಗುತ್ತದೆ.. ಈ ಕೂಡಲೇ ಕರೆಮಾಡಿ 99002 02707.
ನಿಮ್ಮ ಮನೆಯಲ್ಲಿ ನೀವು ಇದನ್ನು ಕಣ್ಣಿಂದಲೇ ನೋಡಲೇಬೇಕಾದ ಅಂಶ ತಾಂತ್ರಿಕ, ಮಾಟ ಮಂತ್ರ ಪ್ರಯೋಗ ಆಗಿದೆ ಎಂದ ಮೇಲೆ ಇದು ನಿಮ್ಮ ಮನೆಯ ಅನ್ನದ ಮೇಲೆ ಸೂಚನೆಯನ್ನು ತೋರುತ್ತದೆ. ಮನೆಯಲ್ಲಿ ಮಾಡಿದ ಅನ್ನು ಕೆಂಪು ಸ್ವರೂಪಕ್ಕೆ ಬರುವಂತದ್ದು ಅಥವಾ ಕಪ್ಪು ಸ್ವರೂಪಕ್ಕೆ ಬರುವಂತದ್ದು ಅಥವಾ ಹಳದಿ ಸ್ವರೂಪಕ್ಕೆ ಬರುವಂತದ್ದು ಮತ್ತು ಮಾಡಿದ ಅಡುಗೆಯನ್ನು ತೃಪ್ತಿಯಾಗಿ ಊಟ ಮಾಡಲು ಸಾಧ್ಯವಾಗದೆ ಇರುವುದು, ಮನಸ್ತಾಪಗಳು ಮನೆಯಲ್ಲಿ ಉದ್ಭವವಾಗುವುದು, ನೀವು ಎಷ್ಟೇ ಪೂಜೆ-ಪುನಸ್ಕಾರವನ್ನು ಮಾಡಿದರು ದರಿದ್ರತನ ನಿಮ್ಮನ್ನು ಬಿಟ್ಟು ಹೋಗದೆ ಇರುವುದು ಮಾಟ ಮಂತ್ರ ಪ್ರಯೋಗ ಆಗಿದೆ ಎಂದು ತಿಳಿಸುತ್ತದೆ.
ಈಗಿನ ಕಾಲದಲ್ಲಿ ದೇವರ ಮೊರೆ ಹೋಗಿ ಪರಿಹಾರವನ್ನು ಮಾಡಿಕೊಳ್ಳುವುದು ತುಂಬಾ ಕಡಿಮೆಯಾಗಿದೆ. ಯಾರಾದರೂ ಸಮೃದ್ಧಿಯನ್ನು ಹೊಂದುತ್ತಿದ್ದಾರೆ ಎಂದರೆ ಅದನ್ನು ಸಹಿಸಲು ಆಗದೆ ಅವರನ್ನು ಹಾಳುಮಾಡಲು ವಾಮಾಚಾರದಂತಹ ಪರಿಸ್ಥಿತಿಗೆ ಬಂದಿದ್ದಾರೆ. ದುಷ್ಟಶಕ್ತಿಗಳಿಂದ ಚೆನ್ನಾಗಿರುವವರನ್ನು ಹಾಳು ಮಾಡುವ ಕೀಳು ಸಂಸ್ಕೃತಿಗೆ ಬಂದಿದ್ದಾರೆ. ಒಂದು ವೇಳೆ ನಿಮ್ಮ ಮನೆಯ ಅನ್ನ ಕೆಂಪು ಬಣ್ಣಕ್ಕೆ ತಿರುಗುತ್ತಿದ್ದರೆ ಮಾಟ-ಮಂತ್ರ ಪ್ರಯೋಗವಾಗಿದೆ ಎಂಬುದನ್ನು ಸೂಚಿಸುತ್ತದೆ. ಆದ್ದರಿಂದ ಈ ರೀತಿಯ ಸಮಸ್ಯೆ ಕಂಡು ಬಂದರೆ ಸರಿಯಾದ ಪರಿಹಾರವನ್ನು ಮಾಡಿಕೊಳ್ಳಬೇಕು ಇಲ್ಲವಾದರೆ ನಿರಂತರವಾಗಿ ಮನೆಯಲ್ಲಿ ಆರೋಗ್ಯದ ಸಮಸ್ಯೆ ಎದುರಾಗುತ್ತದೆ ಮತ್ತು ಮನೆಯಲ್ಲಿ ಸುಖ, ಶಾಂತಿ,ನೆಮ್ಮದಿ ಎಂಬುದು ದೂರವಾಗುತ್ತದೆ.
ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂಮಾಂತ್ರಿಕರು 9900202707 ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದುಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆಪ್ರಯತ್ನ-ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮಯಾವುದೇ-ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರಶತಸಿದ್ಧ 9900202707.
ಹಣದ ಸಮಸ್ಯೆ, ಆರೋಗ್ಯ ಸಮಸ್ಯೆಗೆ ಸೂಕ್ತ ಪರಿಹಾರ ಅಲೋವೇರ.
ಹಣದ ಸಮಸ್ಯೆ, ಆರೋಗ್ಯ ಸಮಸ್ಯೆಗೆ ಸೂಕ್ತ ಪರಿಹಾರ ಅಲೋವೇರ ಹಣ ಕೈಯಲ್ಲಿ ನಿಲ್ಲುತ್ತಿಲ್ಲ, ಎಷ್ಟೇ ಕಷ್ಟಪಟ್ಟು ದುಡಿದರೂ ಹಣವನ್ನು ಉಳಿತಾಯ ಮಾಡಲು ಆಗುತ್ತಿಲ್ಲ ಎಂದರೆ ಈ ಚಿಕ್ಕ ಕೆಲಸವನ್ನು ಮಾಡುವುದರಿಂದ ನಿಮಗಿರುವ ಹಣದ ಸಮಸ್ಯೆಯು ಕ್ರಮೇಣವಾಗಿ ಕಡಿಮೆಯಾಗುತ್ತಾ ಬರುತ್ತದೆ. ಹಾಗಾದರೆ ಯಾವ ಪರಿಹಾರವನ್ನು ಮಾಡಬೇಕು ಮತ್ತು ಹೇಗೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
ಶ್ರೀ ಶೃಂಗೇರಿ ಶಾರದಾಂಬ ಜ್ಯೋತಿಷ್ಯ ಪೀಠಂ ದಕ್ಷಿಣ ಭಾರತದ ಪ್ರಖ್ಯಾತ ವಂಶಪಾರಂಪರಿಕ ಜ್ಯೋತಿಷ್ಯರು ಹಾಗೂ ಪ್ರಧಾನ ಅರ್ಚಕರು ಶ್ರೀ ದ್ವಾರಕಾನಾಥ ಗುರೂಜಿ 99002 02707.. ಇವರು ನಿಮ್ಮಜಾತಕ, ಹಸ್ತರೇಖೆ, ಫೋಟೋ ನೋಡಿ , ಅಷ್ಟಮಂಗಳ ಪ್ರಶ್ನೆ, ಅಂಜನಾ ಪ್ರಶ್ನೆ, ಆಧಾರದಿಂದ ಸ್ತ್ರೀಪುರುಷಾಪ್ರೇಮ ವಿಚಾರ, ಅತ್ತೆಸೊಸೆ ಜಗಳ, ಗಂಡಹೆಂಡತಿ ಹೊಂದಾಣಿಕೆ ಸಮಸ್ಯೆ, ಇಷ್ಟಪಟ್ಟವರು ನಿಮ್ಮಂತೆ ಆಗಲು , ಮದುವೆ ವಿಳಂಬ, ವಿದ್ಯೆ, ಉದ್ಯೋಗ, ಇನ್ನುಜೀವನದಲ್ಲಿನೀವು ಅನುಭವಿಸುತ್ತಿರುವ ಹತ್ತಾರುಸಮಸ್ಯೆಗಳಿಗೆ ಒಂದು ಫೋನ್ ಕರೆಯ ಮುಖಾಂತರ ಪರಿಹಾರ ತಿಳಿಯಿರಿ ಹಾಗೂ..
ನಿಮ್ಮ ಎಲ್ಲಾ ಸಮಸ್ಯೆ ಗಳು ಸಹ ಗುಪ್ತ ರೀತಿಯಲ್ಲಿ ಇಟ್ಟುಪುರಾತನ ಜ್ಯೋತಿಷ್ಯಶಾಸ್ತ್ರದ ವಿದ್ಯೆ ಮುಖಾಂತರ ಉತ್ತಮ ರೀತಿಯಲ್ಲಿ ಕೇವಲ 48ಗಂಟೆಗಳಲ್ಲಿ ಪರಿಹಾರ ಮಾಡಿ ಕೊಡಲಾಗುವುದುಮತ್ತು ದೇವತಾ ವಿಶಿಷ್ಟ ಪೂಜೆಗಳು ಮತ್ತು ದೇವರ ಆರಾಧನೆ ಹಾಗೂ ಹಲವು ರೀತಿಯ ಅನುಷ್ಟಾನಗಳಿಂದ, ಕೇರಳಕೊಳ್ಳೇಗಾಲದ ಚೌಡಿಉಪಾಸನಾ ಹಾಗೂ ಪೂಜಾಶಕ್ತಿಯಿಂದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶಾಸ್ತ್ರಮತ್ತು ಸಂಪ್ರದಾಯ ಪ್ರಕಾರ ಮಾಡಿಕೊಡಲಾಗುತ್ತದೆಈ ಕೂಡಲೇ ಕರೆಮಾಡಿ 99002 02707.
ಮೊದಲಿಗೆ ಅಲೋವೇರ ಗಿಡದಿಂದ ಒಂದು ಎಲೆಯನ್ನು ತೆಗೆದುಕೊಳ್ಳಬೇಕು ನಂತರ ಎಲೆಯನ್ನು ಶುದ್ಧವಾದ ಗಂಗಾಜಲದಿಂದ ತೊಳೆದಿಟ್ಟುಕೊಳ್ಳಬೇಕು. ನಂತರ ಅರಿಶಿನಕ್ಕೆ ಸ್ವಲ್ಪ ನೀರನ್ನು ಬೆರೆಸಿ ಅಲೋವೇರ ಗಿಡದ ಒಂದು ಎಲೆಯ ಎರಡು ಭಾಗಕ್ಕೂ ಹಚ್ಚಬೇಕು. ಅಲೋವೇರ ಗಿಡದ ಎಲೆಗೆ ಪೂಜೆ ಮಾಡುವುದರಿಂದ ನಿಮ್ಮ ಮನೆಯಲ್ಲಿ ಯಾವುದೇ ಕಾರಣಕ್ಕೂ ಹಣದ ಸಮಸ್ಯೆ ಎದುರಾಗುವುದಿಲ್ಲ. ಈ ಅಲೋವೇರ ಎಲೆಯ ಪೂಜೆಯನ್ನು ಮಾಡುವುದರಿಂದ ನಿಮಗಿದ್ದ ಸಾಲದ ಸಮಸ್ಯೆಯು ಪರಿಹಾರವಾಗುತ್ತದೆ ಮತ್ತು ಧನ ಸಂಪತ್ತು ವೃದ್ಧಿಯಾಗಲು ಪ್ರಾರಂಭವಾಗುತ್ತದೆ.
ಅಲೋವೇರ ಗಿಡದ ತುದಿಯಲ್ಲಿ ಲಕ್ಷ್ಮೀದೇವಿಯು ನೆಲೆಸಿರುತ್ತಾರೆ, ಹಾಗೆ ಮಧ್ಯಭಾಗದಲ್ಲಿ ಸರಸ್ವತಿ ದೇವಿಯು ನೆಲೆಸಿರುತ್ತಾರೆ, ಹಾಗೆಯೇ ಇನ್ನೊಂದು ಭಾಗದ ತುದಿಯಲ್ಲಿ ಪಾರ್ವತಿ ದೇವಿಯು ನೆಲೆಸಿರುತ್ತಾರೆ. ಈ ಅಲೋವೇರಎಲೆಗೆ ಪೂಜೆ ಮಾಡುವುದರಿಂದ ತುಂಬಾ ಒಳ್ಳೆಯದಾಗುತ್ತದೆ ಮತ್ತು ಇದರಲ್ಲಿ ತ್ರಿಮೂರ್ತಿಗಳು ಸಹ ನೆಲೆಸಿರುತ್ತಾರೆ. ಈ ಅಲೋವೇರ ಗಿಡದ ಎಲೆಗೆ ಅರಿಶಿನವನ್ನು ಹಚ್ಚಿದ ನಂತರ 5 ಬೊಟ್ಟು ಬರುವ ಹಾಗೆ 5 ಕಡೆ ಕುಂಕುಮ ಹಚ್ಚಬೇಕು ನಂತರ ಹೂವನ್ನಿಟ್ಟು ದೇವರಕೋಣೆಯಲ್ಲಿ ಪೂಜೆಯನ್ನು ಮಾಡಬೇಕು.
ಈ ಪೂಜೆಯನ್ನು ಮಂಗಳವಾರ ಹಾಗೂ ಶುಕ್ರವಾರ ದೇವರಕೋಣೆಯಲ್ಲಿ ಇಟ್ಟು ಧೂಪವನ್ನು ಹಚ್ಚಿ ಪೂಜೆಯನ್ನು ಮಾಡಬೇಕು. ವಾರಕ್ಕೊಮ್ಮೆ ಈ ಎಲೆಯನ್ನು ತೆಗೆದು ಹೊಸ ಅಲೋವೇರ ಗಿಡದ ಎಲೆಯನ್ನು ತೆಗೆದುಕೊಂಡು ಪೂಜೆ ಮಾಡಬೇಕು ಮತ್ತು ಹಳೆಯದಾದ ಎಲೆಯನ್ನು ಯಾರೂ ತುಳಿಯದ ಜಾಗದಲ್ಲಿ ಹಾಕಬೇಕು. ಪೂಜೆಯನ್ನು ಮಾಡಿದ ನಂತರ ಅಲೋವೇರ ಗಿಡದ ಎಲೆಯನ್ನು ಮನೆಯ ಈಶಾನ್ಯ ದಿಕ್ಕಿನಲ್ಲಿ ಇಡಬೇಕು. ಅಲೋವೇರ ಗಿಡದ ಪೂಜೆಯನ್ನು ಮಾಡುವುದರಿಂದ ನಿಮ್ಮ ಮನೆಗೆ ಯಾವುದೇ ದುಷ್ಟಶಕ್ತಿಯು ಪ್ರವೇಶ ಮಾಡುವುದಿಲ್ಲ. ನರದೃಷ್ಟಿನ್ನು ತೆಗೆದು ಹಾಕುವಂತಹ ಶಕ್ತಿಯೂ ಈ ಅಲೋವೇರ ಗಿಡದಲ್ಲಿ ಬಹಳಷ್ಟಿದೆ.
ಅಲೋವೇರ ಗಿಡದ ಎಲೆಗೆ ಪೂಜೆ ಮಾಡುತ್ತಾ ಬಂದರೆ ನಿಮಗಿದ್ದ ಕಷ್ಟಗಳೆಲ್ಲ ಕ್ರಮೇಣವಾಗಿ ಕಡಿಮೆಯಾಗುತ್ತಾ ಬರುತ್ತದೆ. ನಿಮಗೆ ಯಾರಾದರೂ ಹಣವನ್ನು ಕೊಡಬೇಕೆಂದರೆ ಅವರ ಹೆಸರನ್ನು ಮನಸ್ಸಿನಲ್ಲಿ ಸಂಕಲ್ಪ ಮಾಡಿಕೊಂಡು ಪೂಜೆಯನ್ನು ಮಾಡುವುದರಿಂದ ನಿಮಗೆ ಬರಬೇಕಾಗಿದ್ದ ಹಣವು ಮರುಪಾವತಿಯಾಗುತ್ತದೆ.
ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ-ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇಪೂಜೆ ಪ್ರಯತ್ನ-ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮಯಾವುದೇ-ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900202707.
ಶುದ್ಧ ಗಾಳಿಯನ್ನು ನೀಡುವ ಸ್ನೇಕ್ ಪ್ಲಾಂಟ್ ಬಗ್ಗೆ ನಿಮಗೆ ತಿಳಿದಿದೆಯೆ ?
ಶುದ್ಧ ಗಾಳಿಯನ್ನು ನೀಡುವ ಸ್ನೇಕ್ ಪ್ಲಾಂಟ್ ಬಗ್ಗೆ ನಿಮಗೆ ತಿಳಿದಿದೆಯೆ ಸ್ನೇಕ್ ಪ್ಲಾಂಟ್ ಅನ್ನು ಮನೆಯಲ್ಲಿ ಬೆಳೆಸುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ವಾಸ್ತುಪ್ರಕಾರವಾದ ಈ ಗಿಡವನ್ನು ಮನೆಯ ಒಳಗಡೆ ಬೆಳೆಸುವುದರಿಂದ ಅಶುದ್ಧವಾದ ಗಾಳಿಯನ್ನು ಹೀರಿಕೊಂಡು ಶುದ್ಧವಾದ ಗಾಳಿಯನ್ನು ಕೊಡುತ್ತದೆ. ವಾಸ್ತು ಪ್ರಕಾರ ಸ್ನೇಕ್ ಪ್ಲಾಂಟ್ ಗಿಡವು ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸಿಕೊಂಡು ಸಕಾರಾತ್ಮಕ ಶಕ್ತಿಯು ಮನೆಯಲ್ಲಿ ಸಂಚಲನ ಮಾಡಲು ಸಹಾಯಮಾಡುತ್ತದೆ. ಇದರಿಂದ ನಿಮ್ಮ ಮನೆಯಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಣೆ, ಅಭಿವೃದ್ಧಿ, ಸಂಪತ್ತು ಮತ್ತು ಆರೋಗ್ಯವನ್ನು ತಂದುಕೊಡುವ ಗಿಡಗಳಲ್ಲಿ ಸ್ನೇಕ್ ಪ್ಲಾಂಟ್ ಗಿಡವು ಒಂದಾಗಿದೆ.
ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ ಆಚಾರ್ಯ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 9663542672 ಸ್ನೇಹಿತರೇ ನೀವು ಈಗಾಗಲೇಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನುಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663542672 ಗುರುಜಿ ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡ ಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9663542672.
ವಾಸ್ತು ಪ್ರಕಾರವಾದ ಈ ತರಹದ ಗಿಡಗಳನ್ನು ಮನೆಯಲ್ಲಿ ಬೆಳೆಸುವುದರಿಂದ ಮನೆ ಯಜಮಾನ ಉತ್ತಮ ರೀತಿಯಲ್ಲಿ ಗುಣಮಟ್ಟದ ಜೀವನವನ್ನು ನಡೆಸಲು ಸಹಕಾರಿಯಾಗುತ್ತದೆ. ಇದೇ ರೀತಿ ವಾಸ್ತುಪ್ರಕಾರ ಕೆಲವೊಂದು ಗಿಡಗಳನ್ನು ಮನೆಯ ಒಳಗೆ ಹಾಗೂ ಕೆಲವೊಂದನ್ನು ಮನೆಯ ಹೊರಗಡೆ ಇಡುವುದರಿಂದ ಮನೆಯ ಯಜಮಾನನಿಗೆ ತುಂಬಾ ಪ್ರಯೋಜನಕಾರಿಯಾಗಲಿದೆ.
ಸ್ನೇಕ್ ಪ್ಲಾಂಟ್ ಗಿಡವನ್ನು ಮನೆಯಲ್ಲಿ ಬೆಳೆಸುವುದರಿಂದ ಆರೋಗ್ಯವನ್ನು ವೃದ್ಧಿಸುವ ಕಾರ್ಯವನ್ನು ಮಾಡುವುದರ ಜೊತೆಗೆ ಅದೃಷ್ಟವನ್ನು ತಂದು ಕೊಡುತ್ತದೆ. ಈ ಗಿಡವನ್ನು ಸಾಧ್ಯವಾದಷ್ಟು ನೆಲದ ಮೇಲೆ ಇಟ್ಟು ಬೆಳೆಸಬೇಕು. ಈ ಗಿಡವನ್ನು ಮನೆಯ ಹಾಲಿನಲ್ಲಿ ಅಥವಾ ಕೊಣೆಯಲ್ಲೂ ಸಹ ಇಡಬಹುದು. ಚಿಕ್ಕ ಮಕ್ಕಳು ಈ ಗಿಡದಿಂದ ದೂರವಿದ್ದರೆ ಒಳಿತು. ಈ ಗಿಡವನ್ನು ಮನೆಯ ಒಳಗಡೆ ಬೆಳೆಸುವುದರಿಂದ ಹೆಚ್ಚಾಗಿ ನೀರಿನ ಅವಶ್ಯಕತೆ ಇರುವುದಿಲ್ಲ. ಸಾಧ್ಯವಾದಷ್ಟು ಗಿಡವನ್ನು ಮನೆಯ ಒಳಗಡೆ ಬಿಸಿಲು ಬಾರದ ಕಡೆ ಇಡಬೇಕು. ಈ ಗಿಡವನ್ನು ಮನೆಯ ಹೊರಭಾಗದಲ್ಲಿ ಸಹ ಇಡಬಹುದು ಆದರೆ ತುಂಬಾ ಬಿಸಿಲು ಇರುವ ಕಡೆ ಇಡಬಾರದು.
ಈ ಗಿಡವನ್ನು ಮನೆಯ ಒಳಗೆ ವಾಸ್ತು ಪ್ರಕಾರವಾಗಿ ಮನೆಯ ಪೂರ್ವ, ದಕ್ಷಿಣ ಅಥವಾ ಆಗ್ನೇಯ ದಿಕ್ಕಿನಲ್ಲಿ ಇಟ್ಟರೆ ತುಂಬಾ ಅದೃಷ್ಟವನ್ನು ತಂದುಕೊಡುತ್ತದೆ. ಈ ಗಿಡವು ಅದೃಷ್ಟವನ್ನು ತಂದುಕೊಡುವುದರ ಜೊತೆಗೆ ಪರಿಶುದ್ಧವಾದ ಗಾಳಿಯನ್ನು ಸಹ ಕೊಡುತ್ತದೆ. ಆದ್ದರಿಂದ ಪ್ರತಿಯೊಬ್ಬರು ಮನೆಯಲ್ಲಿ ಈ ಗಿಡವನ್ನು ಬೆಳೆಸುವುದರಿಂದ ಸುಖಕರವಾದ, ಆರೋಗ್ಯದಿಂದ ಜೀವನವನ್ನು ನಡೆಸಬಹುದು.
ಶುದ್ಧ ಗಾಳಿಯನ್ನು ನೀಡುವ ಸ್ನೇಕ್ ಪ್ಲಾಂಟ್ ಬಗ್ಗೆ ನಿಮಗೆ ತಿಳಿದಿದೆಯೆ ?
ಶುದ್ಧ ಗಾಳಿಯನ್ನು ನೀಡುವ ಸ್ನೇಕ್ ಪ್ಲಾಂಟ್ ಬಗ್ಗೆ ನಿಮಗೆ ತಿಳಿದಿದೆಯೆ ಸ್ನೇಕ್ ಪ್ಲಾಂಟ್ ಅನ್ನು ಮನೆಯಲ್ಲಿ ಬೆಳೆಸುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ವಾಸ್ತುಪ್ರಕಾರವಾದ ಈ ಗಿಡವನ್ನು ಮನೆಯ ಒಳಗಡೆ ಬೆಳೆಸುವುದರಿಂದ ಅಶುದ್ಧವಾದ ಗಾಳಿಯನ್ನು ಹೀರಿಕೊಂಡು ಶುದ್ಧವಾದ ಗಾಳಿಯನ್ನು ಕೊಡುತ್ತದೆ. ವಾಸ್ತು ಪ್ರಕಾರ ಸ್ನೇಕ್ ಪ್ಲಾಂಟ್ ಗಿಡವು ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸಿಕೊಂಡು ಸಕಾರಾತ್ಮಕ ಶಕ್ತಿಯು ಮನೆಯಲ್ಲಿ ಸಂಚಲನ ಮಾಡಲು ಸಹಾಯಮಾಡುತ್ತದೆ. ಇದರಿಂದ ನಿಮ್ಮ ಮನೆಯಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಣೆ, ಅಭಿವೃದ್ಧಿ, ಸಂಪತ್ತು ಮತ್ತು ಆರೋಗ್ಯವನ್ನು ತಂದುಕೊಡುವ ಗಿಡಗಳಲ್ಲಿ ಸ್ನೇಕ್ ಪ್ಲಾಂಟ್ ಗಿಡವು ಒಂದಾಗಿದೆ.
ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ ಆಚಾರ್ಯ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 9663542672 ಸ್ನೇಹಿತರೇ ನೀವು ಈಗಾಗಲೇಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನುಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663542672 ಗುರುಜಿ ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡ ಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9663542672.
ವಾಸ್ತು ಪ್ರಕಾರವಾದ ಈ ತರಹದ ಗಿಡಗಳನ್ನು ಮನೆಯಲ್ಲಿ ಬೆಳೆಸುವುದರಿಂದ ಮನೆ ಯಜಮಾನ ಉತ್ತಮ ರೀತಿಯಲ್ಲಿ ಗುಣಮಟ್ಟದ ಜೀವನವನ್ನು ನಡೆಸಲು ಸಹಕಾರಿಯಾಗುತ್ತದೆ. ಇದೇ ರೀತಿ ವಾಸ್ತುಪ್ರಕಾರ ಕೆಲವೊಂದು ಗಿಡಗಳನ್ನು ಮನೆಯ ಒಳಗೆ ಹಾಗೂ ಕೆಲವೊಂದನ್ನು ಮನೆಯ ಹೊರಗಡೆ ಇಡುವುದರಿಂದ ಮನೆಯ ಯಜಮಾನನಿಗೆ ತುಂಬಾ ಪ್ರಯೋಜನಕಾರಿಯಾಗಲಿದೆ.
ಸ್ನೇಕ್ ಪ್ಲಾಂಟ್ ಗಿಡವನ್ನು ಮನೆಯಲ್ಲಿ ಬೆಳೆಸುವುದರಿಂದ ಆರೋಗ್ಯವನ್ನು ವೃದ್ಧಿಸುವ ಕಾರ್ಯವನ್ನು ಮಾಡುವುದರ ಜೊತೆಗೆ ಅದೃಷ್ಟವನ್ನು ತಂದು ಕೊಡುತ್ತದೆ. ಈ ಗಿಡವನ್ನು ಸಾಧ್ಯವಾದಷ್ಟು ನೆಲದ ಮೇಲೆ ಇಟ್ಟು ಬೆಳೆಸಬೇಕು. ಈ ಗಿಡವನ್ನು ಮನೆಯ ಹಾಲಿನಲ್ಲಿ ಅಥವಾ ಕೊಣೆಯಲ್ಲೂ ಸಹ ಇಡಬಹುದು. ಚಿಕ್ಕ ಮಕ್ಕಳು ಈ ಗಿಡದಿಂದ ದೂರವಿದ್ದರೆ ಒಳಿತು. ಈ ಗಿಡವನ್ನು ಮನೆಯ ಒಳಗಡೆ ಬೆಳೆಸುವುದರಿಂದ ಹೆಚ್ಚಾಗಿ ನೀರಿನ ಅವಶ್ಯಕತೆ ಇರುವುದಿಲ್ಲ. ಸಾಧ್ಯವಾದಷ್ಟು ಗಿಡವನ್ನು ಮನೆಯ ಒಳಗಡೆ ಬಿಸಿಲು ಬಾರದ ಕಡೆ ಇಡಬೇಕು. ಈ ಗಿಡವನ್ನು ಮನೆಯ ಹೊರಭಾಗದಲ್ಲಿ ಸಹ ಇಡಬಹುದು ಆದರೆ ತುಂಬಾ ಬಿಸಿಲು ಇರುವ ಕಡೆ ಇಡಬಾರದು.
ಈ ಗಿಡವನ್ನು ಮನೆಯ ಒಳಗೆ ವಾಸ್ತು ಪ್ರಕಾರವಾಗಿ ಮನೆಯ ಪೂರ್ವ, ದಕ್ಷಿಣ ಅಥವಾ ಆಗ್ನೇಯ ದಿಕ್ಕಿನಲ್ಲಿ ಇಟ್ಟರೆ ತುಂಬಾ ಅದೃಷ್ಟವನ್ನು ತಂದುಕೊಡುತ್ತದೆ. ಈ ಗಿಡವು ಅದೃಷ್ಟವನ್ನು ತಂದುಕೊಡುವುದರ ಜೊತೆಗೆ ಪರಿಶುದ್ಧವಾದ ಗಾಳಿಯನ್ನು ಸಹ ಕೊಡುತ್ತದೆ. ಆದ್ದರಿಂದ ಪ್ರತಿಯೊಬ್ಬರು ಮನೆಯಲ್ಲಿ ಈ ಗಿಡವನ್ನು ಬೆಳೆಸುವುದರಿಂದ ಸುಖಕರವಾದ, ಆರೋಗ್ಯದಿಂದ ಜೀವನವನ್ನು ನಡೆಸಬಹುದು.
ಯಾವ ಸಂಖ್ಯೆಯ ಉಂಗುರವನ್ನು ಧರಿಸಿದರೆ ಜೀವನದಲ್ಲಿ ಏಳಿಗೆಯನ್ನು ಕಾಣಬಹುದು.
ಯಾವ ಸಂಖ್ಯೆಯ ಉಂಗುರವನ್ನು ಧರಿಸಿದರೆ ಜೀವನದಲ್ಲಿ ಏಳಿಗೆಯನ್ನು ಕಾಣಬಹುದು ಅಖಂಡ ದೈವಿಕ ವಸ್ತುಗಳಲ್ಲಿ ಹಲವಾರು ವಸ್ತುಗಳಿವೆ. ಅದರಲ್ಲಿ ನಮ್ಮ ಜೀವನವನ್ನು ಬದಲಾಯಿಸುವಂತಹ ಒಂದು ಒಂದು ವಸ್ತುವಿದೆ. ಅದನ್ನು ಒಂದು ವಸ್ತು ಎಂದು ಹೇಳುವುದಕ್ಕಿಂತ ಒಂದು ಸಂಖ್ಯೆ ಎಂದು ಹೇಳಬಹುದು. ಆ ಸಂಖ್ಯೆಯನ್ನು ಉಂಗುರದ ರೀತಿಯಲ್ಲಿ ನೀವೇನಾದರೂ ಜೀವನದಲ್ಲಿ ಧರಿಸಿದ್ದೇ ಆದರೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತದೆ, ಮನೆಯಲ್ಲಿರುವ ಐಶ್ವರ್ಯ ವೃದ್ಧಿಯಾಗುತ್ತದೆ. ಹಾಗಾದರೆ ಆ ವಿಶೇಷವಾದ ಸಂಖ್ಯೆ ಯಾವುದು ಹಾಗೂ ಅದನ್ನು ಹೇಗೆ ಬಳಸಿಕೊಳ್ಳಬೇಕು ಎಂದು ತಿಳಿದುಕೊಳ್ಳೋಣ ಬನ್ನಿ.
69 ಎಂಬ ಸಂಖ್ಯೆಯಿರುವ ಉಂಗುರವನ್ನು ಧರಿಸಿದರೆ ಜೀವನದ ದಿಕ್ಕೇ ಬದಲಾಗುತ್ತದೆ ಮತ್ತು ಅದೃಷ್ಟವೆಂಬುದು ನಿಮ್ಮ ಮನೆಯ ಬಾಗಿಲನ್ನು ತೆರೆಯುತ್ತದೆ. 69 ಎಂಬುದು ವಿಶೇಷವಾದ ಸಂಖ್ಯೆ ಇದನ್ನು ನಿಮ್ಮ ಶಕ್ತಿಗೆ ಅನುಸಾರವಾಗಿ ಪಂಚಲೋಹ, ಬೆಳ್ಳಿ ಅಥವಾ ಚಿನ್ನದಲ್ಲಿ ಉಂಗುರವನ್ನು ಮಾಡಿಸಿ ಧರಿಸಬಹುದು. ಈ ಉಂಗುರವನ್ನು ಉಂಗುರದ ಬೆರಳಿಗೆ ಅಥವಾ ತೊಳ್ ಬೆರಳಲ್ಲಿ ಉಂಗುರವನ್ನು ಧರಿಸಬಹುದು.ಈ ಉಂಗುರವನ್ನು ನಿಮ್ಮ ಜನ್ಮನಕ್ಷತ್ರ ಬಂದ ದಿನದಂದು ಮಾತ್ರ ಧರಿಸಬೇಕು.
69 ರಲ್ಲಿ 6 ಎಂಬುದು ನವಗ್ರಹದಲ್ಲಿ ಶುಕ್ರನಿಗೆ ಸಂಕೇತವಾಗಿರುವ ಸಂಖ್ಯೆ ಶುಕ್ರ ಎಂದರೆ ವಿವಾಹ, ಆರ್ಥಿಕ ಪರಿಸ್ಥಿತಿ, ಐಶ್ವರ್ಯ ವೃದ್ದಿ, ಧನಸಂಪತ್ತು ವೃದ್ದಿ, ಭೂಮಿಗೆ ಸಂಬಂಧಪಟ್ಟಂತೆ ಅಭಿವೃದ್ಧಿ ಅನ್ನು ನೀಡುತ್ತಾನೆ. ಇದೇ ರೀತಿ 69 ರಲ್ಲಿ 9 ಎಂಬುದು ನವಗ್ರಹದಲ್ಲಿ ಕುಜನಿಗೆ ಸಂಕೇತವಾಗಿರುವ ಸಂಖ್ಯೆ. ಈ ಕುಜನು ವ್ಯಾಪಾರ-ವ್ಯವಹಾರಗಳಲ್ಲಿ ಲೇವಾ ದೇವಿಗಳಲ್ಲಿ ಅಭಿವೃದ್ಧಿಯನ್ನು ಕಾಣಲು ಸಹಕರಿಸುತ್ತಾನೆ. ಅದರಿಂದ ರಿಯಲ್ ಎಸ್ಟೇಟ್ ವ್ಯಾಪಾರಿಗಳಿಗೆ, ಗೃಹನಿರ್ಮಾಣ ಮಾಡುವವರಿಗೆ ಅನುಕೂಲಕರನಾಗಿರುತ್ತಾನೆ.
ಶುಕ್ರನು ಜೀವನದ ದಿಕ್ಕನ್ನೇ ಬದಲಾಯಿಸುವ ಶಕ್ತಿಯನ್ನು ಹೊಂದಿರುವವನು ಸಿನಿಮಾ ಕ್ಷೇತ್ರದಲ್ಲಿರುವವರಿಗೆ ಹೆಸರನ್ನು ತಂದು ಕೊಡುತ್ತಾನೆ. ಆದ್ದರಿಂದ 69 ಎಂಬ ಸಂಖ್ಯೆ ಇರುವ ಉಂಗುರವನ್ನು ಧರಿಸುವುದರಿಂದ ನಮ್ಮ ಜೀವನ ಶೈಲಿಯೇ ಬದಲಾಗುತ್ತದೆ ಮತ್ತು ಜೀವನದಲ್ಲಿ ಯಶಸ್ಸಿನ ಉತ್ತುಂಗಕ್ಕೆ ಹೋಗುವುದನ್ನು ಕಾಣಬಹುದಾಗುತ್ತದೆ. ಹಾಗಾಗಿ ಯಾರಿಗಾದರೂ ಧನಸಂಪತ್ತು ವೃದ್ಧಿಯಾಗಬೇಕು, ಐಶ್ವರ್ಯ ವೃದ್ಧಿಯಾಗಬೇಕು ಎಂದರೆ 69 ಎಂಬ ಸಂಖ್ಯೆಯ ಉಂಗುರವನ್ನು ಧರಿಸಿದರೆ ನಿಮ್ಮ ಸಕಲ ಇಷ್ಟಾರ್ಥಗಳು ಈಡೇರುತ್ತದೆ.
ವಾಸ್ತು ಶಾಸ್ತ್ರದ ಪ್ರಕಾರ ಯಾವ ನಿಯಮವನ್ನು ಪಾಲಿಸಿದರೆ ಧನ ಸಂಪತ್ತು ವೃದ್ಧಿಯಾಗುತ್ತದೆ
ವಾಸ್ತು ಶಾಸ್ತ್ರದ ಪ್ರಕಾರ ಯಾವ ನಿಯಮವನ್ನು ಪಾಲಿಸಿದರೆ ಧನ ಸಂಪತ್ತು ವೃದ್ಧಿಯಾಗುತ್ತದೆ ವಾಸ್ತು ಪ್ರಕಾರವಾಗಿ ಪ್ರತಿನಿತ್ಯ ಈ ಕೆಲವೊಂದು ನಿಯಮಗಳನ್ನು ಪಾಲಿಸುವುದರಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿ ಮನೆಯಲ್ಲಿ ಸುಖ, ಶಾಂತಿ, ನೆಮ್ಮದಿ ನೆಲೆಸುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಕೆಲವೊಂದು ವಸ್ತುಗಳನ್ನು ಕೆಲವೊಂದು ಜಾಗದಲ್ಲಿ ಇಡುವುದರಿಂದ ಒಳ್ಳೆಯದಾಗುತ್ತದೆ ಎಂಬುದನ್ನು ವಾಸ್ತುಶಾಸ್ತ್ರದಲ್ಲಿ ತಿಳಿಸಲಾಗಿದೆ. ಪ್ರತಿನಿತ್ಯ ಮನೆಯನ್ನು ಸ್ವಚ್ಛ ಮಾಡುವಾಗ ಅಂದರೆ ಕಸವನ್ನು ಗುಡಿಸುವಾಗ ಮನೆಯ ಸುತ್ತಲೂ ಸ್ವಲ್ಪ ಪ್ರಮಾಣದಲ್ಲಿ ಉಪ್ಪನ್ನು ಹಾಕಿ ಅದರ ಸಮೇತ ಕಸವನ್ನು ಗುಡಿಸುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ, ದುಷ್ಟಶಕ್ತಿಯನ್ನು ದೂರವಾಗುವಂತೆ ಮಾಡುತ್ತದೆ ಮತ್ತು ಸಕಾರಾತ್ಮಕ ಶಕ್ತಿಯ ಸಂಚಲನವಾಗಲು ಸಹಾಯ ಮಾಡುತ್ತದೆ.
ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ ಆಚಾರ್ಯ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆಮಾಡಿರಿ 9663953892 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663953892 ಗುರುಜಿ ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿವ್ಯಾಜ್ಯಗಳು ಅಥವ ಗಂಡ ಹೆಂಡತಿ ಮನಸ್ತಾಪ ಅಥವvಕಾನೂನುವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9663953892.
ಕುಬೇರ ದೇವರು ವಾಸಿಸುವ ದಿಕ್ಕು ಉತ್ತರ. ಹಾಗಾಗಿ ಹಣವನ್ನು, ಬೀರುವನ್ನು ಉತ್ತರ ದಿಕ್ಕಿನಲ್ಲಿ ಇಡುವುದರಿಂದ ಕುಬೇರಣ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂಬುದನ್ನು ಶಾಸ್ತ್ರದಲ್ಲಿ ತಿಳಿಸಲಾಗಿದೆ. ನೈರುತ್ಯ ದಿಕ್ಕು ಹಾಗೂ ಉತ್ತರ ದಿಕ್ಕನ್ನು ಲಕ್ಷ್ಮಿಯ ವಾಸಸ್ಥಾನ ಹಾಗೂ ಕುಬೇರ ದೇವರ ವಾಸಸ್ಥಾನ ಎಂದು ಹೇಳಲಾಗುತ್ತದೆ. ಆದ್ದರಿಂದ ಮನೆ ಯಜಮಾನ ಮಲಗುವ ಕೋಣೆಯು ನೈಋತ್ಯ ದಿಕ್ಕಿನಲ್ಲಿ ಇರಬೇಕು. ವಾಸ್ತುಶಾಸ್ತ್ರದ ಪ್ರಕಾರ ಪ್ರತಿಯೊಂದು ದ್ವಾರಕ್ಕೂ ಹೊಸ್ತಿಲನ್ನು ಇಡಬೇಕು. ಲಕ್ಷ್ಮೀದೇವಿ ಪ್ರವೇಶ ಮಾಡಬೇಕಾದಾಗ ಮನೆಯ ಹೊಸ್ತಿಲು ಇಲ್ಲದಿರುವುದನ್ನು ಗಮನಿಸಿ ಪ್ರವೇಶ ಮಾಡದೆ ಹೋಗುವ ಸಂದರ್ಭಗಳು ಇರುತ್ತದೆ. ಮನೆ ಯಜಮಾನ ಮಲಗುವ ಕೋಣೆಯ ಮುಂದೆ ರುದ್ರಾಕ್ಷಿಯನ್ನು ಮತ್ತು ಘಂಟೆಯನ್ನು ನೇತು ಹಾಕುವುದು ತುಂಬಾ ಒಳ್ಳೆಯದು. ಇದರಿಂದ ಮನೆಯ ಆರ್ಥಿಕ ಪರಿಸ್ಥಿತಿ ಸದೃಢವಾಗುತ್ತದೆ.
ಬೇವಿನ ಮರವನ್ನು ತುಂಬಾ ಪವಿತ್ರವಾದ ದೈವ ವೃಕ್ಷ ಎಂದು ಕರೆಯುತ್ತೇವೆ. ಬೇವಿನ ಎಲೆಯಲ್ಲಿ ಬಿಡಿಸಿರುವ ಗಣಪತಿಯ ಚಿತ್ರವನ್ನು ಮನೆಯಲ್ಲಿ ಇಟ್ಟು ಪೂಜೆಯನ್ನು ಮಾಡುವುದರಿಂದ ಮನೆಯ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತದೆ ಎಂಬುದನ್ನು ಶಾಸ್ತ್ರದಲ್ಲಿ ತಿಳಿಸಲಾಗಿದೆ. ಕಚೇರಿಯಲ್ಲಿ ಕೆಲಸ ಮಾಡುವ ಕೆಲಸಗಾರರು ಅವರು ಕುಳಿತುಕೊಳ್ಳುವ ಸ್ಥಳದಲ್ಲಿ ಸಣ್ಣ ಧ್ವನಿಯಲ್ಲಿ ಸಂಗೀತವನ್ನು ಕೇಳುವುದರಿಂದ ಕೆಲಸದಲ್ಲಿ ಯಶಸ್ಸು ದೊರೆಯುತ್ತದೆ ಎಂದು ವಾಸ್ತುಶಾಸ್ತ್ರದಲ್ಲಿ ಹೇಳಲಾಗಿದೆ. ಹೊಸದಾಗಿ ಮನೆಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ಮೆಟ್ಟಿಲಿನ ಕೆಳಗೆ ಜಾಗವಿದೆ ಎಂದು ಅಲ್ಲಿ ಶೌಚಾಲಯವನ್ನು ಕಟ್ಟಿಸುವುದು ಅಥವಾ ಯಂತ್ರೋಪಕರಣಗಳನ್ನು ಅಲ್ಲಿ ಇಡುವುದರಿಂದ ಮನೆಯಲ್ಲಿ ಯಾವಾಗಲೂ ಮಾನಸಿಕ ಗೊಂದಲಗಳು, ಕಿರಿಕಿರಿಗಳು ಆಗುತ್ತಿರುತ್ತದೆ ಎಂದು ವಾಸ್ತುಶಾಸ್ತ್ರದಲ್ಲಿ ಹೇಳಲಾಗಿದೆ.
ಮನೆಯಿಂದ ಹೊರಗಡೆ ಹೋದಾಗ ದಾರಿಯಲ್ಲಿ ನಿಮಗೇನಾದರೂ ನಾಣ್ಯ ಅಥವಾ ನೋಟು ಸಿಕ್ಕರೆ ಅದನ್ನು ಹಾಗೆ ಖರ್ಚು ಮಾಡಬೇಡಿ ಅದರ ಬದಲು ಆ ನಾಣ್ಯವನ್ನು ತೆಗೆದುಕೊಂಡು ಮನೆಗೆ ಬಂದು ಶುದ್ಧವಾದ ನೀರಿನಿಂದ ತೊಳೆದು ದೇವರ ಕೋಣೆಯಲ್ಲಿ ಇಟ್ಟು ಪ್ರತಿನಿತ್ಯ ಪೂಜೆ ಮಾಡುವುದರಿಂದ ಆರ್ಥಿಕ ಪರಿಸ್ಥಿತಿ ಹಾಗೂ ಧನಸಂಪತ್ತು ವೃದ್ಧಿಯಾಗುತ್ತದೆ. ಅರಿಶಿನದ ಕೊಂಬು ಇರುವ ಜಾಗದಲ್ಲಿ ಲಕ್ಷ್ಮಿ ವಾಸ ಮಾಡುತ್ತಾರೆ ಎಂಬ ನಂಬಿಕೆ ಇದೆ. ಆದ್ದರಿಂದ ಯಾವುದಾದರೂ ಮುಖ್ಯವಾದ ಕೆಲಸ ಕಾರ್ಯಕ್ಕೆ ಹೊರಹೋಗುವಾಗ ಅರಿಶಿನದ ಕೊಂಬನ್ನು ನಿಮ್ಮ ಜೊತೆ ತೆಗೆದುಕೊಂಡು ಹೋಗುವುದರಿಂದ ಕೆಲಸಕಾರ್ಯಗಳಲ್ಲಿ ಅಖಂಡ ಯಶಸ್ಸನ್ನು ಕಾಣಬಹುದು.
ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು-ಏಷ್ಟೇ ಪೂಜೆಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆಬೇಡ ನಿಮ್ಮ ಯಾವುದೇ ಘೋರ-ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ96639 53892.
ಗಂಡ ಹೆಂಡತಿಯರ ನಡುವೆ ಕಲಹ ಏಕಾಗುತ್ತದೆ ಮತ್ತು ಅದನ್ನು ಬಗೆಹರಿಸಿಕೊಳ್ಳುವುದು ಹೇಗೆ ?
ಗಂಡ ಹೆಂಡತಿಯರ ನಡುವೆ ಕಲಹ ಏಕಾಗುತ್ತದೆ ಮತ್ತು ಅದನ್ನು ಬಗೆಹರಿಸಿಕೊಳ್ಳುವುದು ಹೇಗೆ ಪ್ರತಿನಿತ್ಯ ಗಂಡ-ಹೆಂಡತಿಯ ನಡುವೆ ಕಿರಿಕಿರಿ,ಕಲಹಗಳು, ಮನಸ್ತಾಪ, ವೈಮನಸ್ಸು ಮತ್ತು ಭಿನ್ನಾಭಿಪ್ರಾಯ ಮೂಡುತ್ತಿರುತ್ತದೆ. ಗಂಡ ಹೆಂಡತಿಯರನ್ನು ಮದುವೆ ವಿಚಾರದಲ್ಲಿ ನೋಡಿದಾಗ ಇವರಿಬ್ಬರ ನಡುವೆ ಮುಖ್ಯವಾಗಿ ಇರಬೇಕಾದದ್ದು ಬುದ್ಧಿ,ಮನಸ್ಸು ,ದೇಹ. ಬುದ್ಧಿ,ಮನಸ್ಸು , ದೇಹ ಸೇರಬೇಕು ಎಂದೇ ಮದುವೆಯನ್ನು ಮಾಡುವುದು. ಬುದ್ಧಿ ಎಂದರೆ ಗಂಡ ತಪ್ಪನ್ನು ಮಾಡಿದರೆ ಹೆಂಡತಿ ಬುದ್ಧಿ ಹೇಳುವುದು ಮತ್ತು ಹೆಂಡತಿ ತಪ್ಪು ಮಾಡಿದಾಗ ಗಂಡ ಬುದ್ಧಿ ಹೇಳುವುದು ಒಂದು ಧರ್ಮ. ಮನಸ್ಸು ಎಂದರೆ ಒಬ್ಬರು ತಪ್ಪು ಮಾಡಿದರೆ ಇನ್ನೊಬ್ಬರು ಒಪ್ಪಿಕೊಳ್ಳುವಂಥ ಮನಸ್ಸಿರಬೇಕು. ಹಿಂದಿನ ಕಾಲದಿಂದಲೂ ಹೇಳುತ್ತಾರೆ ಗಂಡ-ಹೆಂಡತಿ ಏನೇ ಜಗಳ ಮಾಡಿದರು ಅದು ಉಂಡು ಮಲಗುವ ತನಕ ಎಂದು ಆದ್ದರಿಂದ ಗಂಡ-ಹೆಂಡತಿ ಸುಖಕರವಾಗಿ ಜೀವನ ನಡೆಸಬೇಕೆಂದರೆ ಬುದ್ಧಿ,ಮನಸ್ಸು,ದೇಹ ಸರಿಯಾಗಿ ಇರಬೇಕು.
ಶ್ರೀಶೃಂಗೇರಿ ಶಾರದಾಂಬ ಜ್ಯೋತಿಷ್ಯ ಪೀಠಂ ದಕ್ಷಿಣ ಭಾರತದ ಪ್ರಖ್ಯಾತವಂಶ ಪಾರಂಪರಿಕ ಜ್ಯೋತಿಷ್ಯರು ಹಾಗೂ ಪ್ರಧಾನ ಅರ್ಚಕರು ಶ್ರೀ ದ್ವಾರಕಾನಾಥ ಗುರೂಜಿ 99002 02707.. ಇವರು ನಿಮ್ಮಜಾತಕ, ಹಸ್ತರೇಖೆ, ಫೋಟೋ ನೋಡಿ , ಅಷ್ಟಮಂಗಳ ಪ್ರಶ್ನೆ, ಅಂಜನಾ ಪ್ರಶ್ನೆ, ಆಧಾರದಿಂದ ಸ್ತ್ರೀಪುರುಷಪ್ರೇಮ ವಿಚಾರ, ಅತ್ತೆಸೊಸೆ ಜಗಳ, ಗಂಡ ಹೆಂಡತಿ ಹೊಂದಾಣಿಕೆಸಮಸ್ಯೆ, ಇಷ್ಟಪಟ್ಟವರು ನಿಮ್ಮಂತೆ ಆಗಲು , ಮದುವೆವಿಳಂಬ, ವಿದ್ಯೆ, ಉದ್ಯೋಗ, ಇನ್ನು ಜೀವನದಲ್ಲಿನೀವು ಅನುಭವಿಸುತ್ತಿರುವ ಹತ್ತಾರುಸಮಸ್ಯೆಗಳಿಗೆ ಒಂದು ಫೋನ್ ಕರೆಯ ಮುಖಾಂತರ ಪರಿಹಾರ ತಿಳಿಯಿರಿ.
ನಿಮ್ಮ ಎಲ್ಲಾ ಸಮಸ್ಯೆ ಗಳು ಸಹ ಗುಪ್ತ ರೀತಿಯಲ್ಲಿ ಇಟ್ಟುಪುರಾತನ ಜ್ಯೋತಿಷ್ಯಶಾಸ್ತ್ರದ ವಿದ್ಯೆ ಮುಖಾಂತರಉತ್ತಮ ರೀತಿಯಲ್ಲಿ ಕೇವಲ 48 ಗಂಟೆಗಳಲ್ಲಿ ಪರಿಹಾರ ಮಾಡಿಕೊಡಲಾಗುವುದುಮತ್ತು ದೇವತಾ ವಿಶಿಷ್ಟ ಪೂಜೆಗಳುಮತ್ತು ದೇವರ ಆರಾಧನೆ ಹಾಗೂ ಹಲವು ರೀತಿಯ ಅನುಷ್ಟಾನಗಳಿಂದ, ಕೇರಳಕೊಳ್ಳೇಗಾಲದ ಚೌಡಿಉಪಾಸನಾ ಹಾಗೂಪೂಜಾ ಶಕ್ತಿಯಿಂದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶಾಸ್ತ್ರ ಮತ್ತುಸಂಪ್ರದಾಯ ಪ್ರಕಾರ ಮಾಡಿಕೊಡಲಾಗುತ್ತದೆ.. ಈಕೂಡಲೇ ಕರೆ ಮಾಡಿ 99002 02707.
ಬುದ್ಧಿ,ಮನಸ್ಸು,ದೇಹ ಇದರಲ್ಲಿ ಯಾವುದಾದರೂ ಒಂದು ಸರಿಯಾಗಿ ಇಲ್ಲವೆಂದರೆ ಕುಟುಂಬ ಎಂಬುದು ಸರಿಯಾಗಿ ನಡೆಯುವುದಿಲ್ಲ. ಅತಿ ಸೌಂದರ್ಯವು ಹೆಣ್ಣಿಗೆ ಕೆಲವೊಂದು ಸಲ ಕಷ್ಟವನ್ನು ಕೊಡುತ್ತದೆ. ಕೆಲವೊಂದು ಸಲ ಹೆಂಡತಿಯು ಎಷ್ಟೇ ಶುದ್ಧವಾಗಿದ್ದರೂ ಗಂಡನು ಅನುಮಾನ ಪಡುವಂಥದ್ದು ಮತ್ತು ಇದರಿಂದ ಜೀವನ ಸಾಕು ಎಂದು ಅನಿಸುವ ಹೆಂಗಸರು ಈ ಸಣ್ಣ ಪರಿಹಾರವನ್ನು ಮಾಡಿದರೆ ನಿಮ್ಮ ಗಂಡನು ಮಾಡಿರುವ ತಪ್ಪನ್ನು ಅವರ ತಿಳುವಳಿಕೆಗೆ ತಂದು ನಿಮ್ಮ ಯಜಮಾನ ನಿಮ್ಮ ಕೈ ಸೆರೆಯಾಗುತ್ತಾರೆ.
ಪೂಜೆ ಸಾಮಗ್ರಿಯ ಅಂಗಡಿಗೆ ಹೋಗಿ ಬಜೆ ಬೇರು ತೆಗೆದುಕೊಂಡು ಬನ್ನಿ. ಇದರಿಂದ ನಿಮ್ಮ ಗಂಡನನ್ನು ಕೈವಶ ಮಾಡಿಕೊಳ್ಳಬಹುದು. ಒಂದು ಬಜೆ ಬೇರನ್ನು ತೆಗೆದುಕೊಂಡು ಅಮಾವಾಸ್ಯೆಯ ಅಥವಾ ಹುಣ್ಣಿಮೆ ಹಿಂದಿನ ದಿನ ಈ ಕೆಲಸವನ್ನು ಮಾಡಬೇಕಾಗುತ್ತದೆ. ಈ ಕಾರ್ಯವನ್ನು ಮಾಡಬೇಕಾದರೆ ಗಂಡ ಹೆಂಡತಿ ದೂರ ದೂರ ಇರಬೇಕಾಗುತ್ತದೆ. ನಂತರ ನೀವೇ ಬೇಡ ಅಂದರು ಗಂಡನು ನಿಮ್ಮ ಕೈ ಸೆರೆಯಾಗುತ್ತಾರೆ.
ಮೊದಲಿಗೆ ಉತ್ತರದಿಕ್ಕಿನಲ್ಲಿ ಕೆಂಪು ವಸ್ತ್ರವನ್ನು ನೆಲದ ಮೇಲೆ ಇಟ್ಟು ಅದರ ಮೇಲೆ ಕುಳಿತುಕೊಂಡು ನಿಮ್ಮ ಎದುರಿಗೆ ಬೇವಿನ ಎಣ್ಣೆಯಿಂದ ಮಣ್ಣಿನ ದೀಪವನ್ನು ಹಚ್ಚಿ ಬಜೆ ಬೇರನ್ನು ಸರಿಯಾಗಿ ಸುಡಬೇಕು. ಪೂರ್ತಿ ಸುಟ್ಟ ನಂತರ ಕಪ್ಪು ಕಾಡಿಗೆ ಬರುತ್ತದೆ, ಈ ಕೆಲಸನ್ನು ಅಮಾವಾಸ್ಯೆ ಹಿಂದಿನ ದಿನ, ಅಮಾವಾಸ್ಯೆ ದಿನ ಮತ್ತು ಅಮಾವಾಸ್ಯೆಯ ಮಾರನೇ ದಿನ ಅಂದರೆ ಮೂರು ದಿನ ಹೀಗೆ ಮಾಡಬೇಕು. ನಂತರ ಮೂರು ದಿನದ ಅಂಜನ ಅಥವಾ ಕಾಡಿಗೆಯನ್ನು ತೆಗೆದು ಒಂದು ಕಡೆ ಇಡಿ. ನಂತರ ನಾಲ್ಕನೇ ದಿನ ನಿಮ್ಮ ಯಜಮಾನರ ಕಾಲಿಗೆ ಹಾಗೂ ತಲೆಯ ಭಾಗಕ್ಕೆ ಹಚ್ಚಬೇಕು. ಇದನ್ನು ಐದರಿಂದ ಆರು ದಿನ ಹಚ್ಚುತ್ತ ಬರಬೇಕು. ಇದರಿಂದ ನಿಮ್ಮ ಗಂಡನ ಬುದ್ಧಿ,ಮನಸ್ಸು,ದೇಹ ಹತೋಟಿಗೆ ಬರುತ್ತದೆ. ಇದರಿಂದ ನಿಮ್ಮ ಮೇಲೆ ಅನುಮಾನ ಪಡುತ್ತಿದ್ದ ಯಜಮಾನರು ನಿಮ್ಮ ಮೇಲೆ ಪ್ರೀತಿಯನ್ನು ತೋರಿಸುವುದಕ್ಕೆ ಶುರುಮಾಡುತ್ತಾರೆ.
ಶ್ರೀ ಶೃಂಗೇರಿ ಶಾರದಾಂಬ ಜ್ಯೋತಿಷ್ಯ ಪೀಠಂ ದಕ್ಷಿಣ ಭಾರತದ ಪ್ರಖ್ಯಾತ ವಂಶಪಾರಂಪರಿಕ ಜ್ಯೋತಿಷ್ಯರು ಹಾಗೂ ಪ್ರಧಾನ ಅರ್ಚಕರು ಶ್ರೀದ್ವಾರಕಾನಾಥ ಗುರೂಜಿ 99002 02707.. ಇವರು ನಿಮ್ಮಜಾತಕ, ಹಸ್ತರೇಖೆ, ಫೋಟೋ ನೋಡಿ , ಅಷ್ಟಮಂಗಳ ಪ್ರಶ್ನೆ, ಅಂಜನಾ ಪ್ರಶ್ನೆ, ಆಧಾರದಿಂದ ಸ್ತ್ರೀ ಪುರುಷಾಪ್ರೇಮ ವಿಚಾರ, ಅತ್ತೆಸೊಸೆ ಜಗಳ, ಗಂಡಹೆಂಡತಿ ಹೊಂದಾಣಿಕೆ ಸಮಸ್ಯೆ, ಇಷ್ಟಪಟ್ಟವರು ನಿಮ್ಮಂತೆಆಗಲು , ಮದುವೆ ವಿಳಂಬ, ವಿದ್ಯೆ, ಉದ್ಯೋಗ, ಇನ್ನುಜೀವನದಲ್ಲಿ ನೀವುಅನುಭವಿಸುತ್ತಿರುವ ಹತ್ತಾರುಸಮಸ್ಯೆಗಳಿಗೆ ಒಂದುಫೋನ್ ಕರೆಯ ಮುಖಾಂತರ ಪರಿಹಾರ ತಿಳಿಯಿರಿ ಈ ಕೂಡಲೇಕರೆ ಮಾಡಿ 99002 02707.
ಕಪ್ಪು ಅರಿಶಿನದ ಕೊಂಬಿನಿಂದ ವ್ಯಾಪಾರದಲ್ಲಿ ಲಾಭ ಮತ್ತು ಮನೆಯನ್ನು ರಕ್ಷಣೆ ಮಾಡಿಕೊಳ್ಳಬಹುದು.
ಕಪ್ಪು ಅರಿಶಿನದ ಕೊಂಬಿನಿಂದ ವ್ಯಾಪಾರದಲ್ಲಿ ಲಾಭ ಮತ್ತು ಮನೆಯನ್ನು ರಕ್ಷಣೆ ಮಾಡಿಕೊಳ್ಳಬಹುದು ನಮ್ಮ ಮೇಲೆ ಪ್ರಯೋಗವಾಗಿರುವ ದುಷ್ಟಶಕ್ತಿಯ ಪ್ರಭಾವ, ಮಾಟಮಂತ್ರದ ಪ್ರಭಾವ ಹೆಚ್ಚಾಗಿದ್ದರೆ ಮತ್ತು ಈ ರೀತಿಯ ಕೆಟ್ಟ ದೃಷ್ಟಿಯಿಂದ ಹೊರ ಬರಬೇಕೆಂದರೆ ಮತ್ತು ವ್ಯಾಪಾರದಲ್ಲಿ ಅಭಿವೃದ್ಧಿಯನ್ನು ಗಳಿಸಬೇಕೆಂದರೆ ಅಥವಾ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕೆಂದರೆ ಈ ಒಂದು ಚಿಕ್ಕ ವಸ್ತುವಿನಿಂದ ಈ ಕೆಲಸವನ್ನು ಮಾಡಿದರೆ ನಿಮ್ಮ ಕಷ್ಟಗಳೆಲ್ಲ ಪರಿಹಾರವಾಗುತ್ತದೆ. ಹಾಗಾದರೆ ಆ ವಸ್ತು ಯಾವುದು ಅದರಿಂದ ಸಿಗುವ ಪ್ರಯೋಜನಗಳು ಏನೇನು ಎಂದು ತಿಳಿದುಕೊಳ್ಳೋಣ ಬನ್ನಿ.
ಶ್ರೀ ಶೃಂಗೇರಿ ಶಾರದಾಂಬ ಜ್ಯೋತಿಷ್ಯ ಪೀಠಂ ದಕ್ಷಿಣ ಭಾರತದ ಪ್ರಖ್ಯಾತ ವಂಶಪಾರಂಪರಿಕ ಜ್ಯೋತಿಷ್ಯರು ಹಾಗೂ ಪ್ರಧಾನ ಅರ್ಚಕರು ಶ್ರೀದ್ವಾರಕಾನಾಥ ಗುರೂಜಿ 99002 02707.. ಇವರು ನಿಮ್ಮಜಾತಕ, ಹಸ್ತರೇಖೆ, ಫೋಟೋನೋಡಿ , ಅಷ್ಟಮಂಗಳ ಪ್ರಶ್ನೆ, ಅಂಜನಾ ಪ್ರಶ್ನೆ, ಆಧಾರದಿಂದ ಸ್ತ್ರೀಪುರುಷಾ ಪ್ರೇಮ ವಿಚಾರ, ಅತ್ತೆಸೊಸೆ ಜಗಳ, ಗಂಡಹೆಂಡತಿ ಹೊಂದಾಣಿಕೆ ಸಮಸ್ಯೆ, ಇಷ್ಟಪಟ್ಟವರು ನಿಮ್ಮಂತೆ ಆಗಲು , ಮದುವೆ ವಿಳಂಬ, ವಿದ್ಯೆ, ಉದ್ಯೋಗ, ಇನ್ನು ಜೀವನದಲ್ಲಿನೀವು ಅನುಭವಿಸುತ್ತಿರುವ ಹತ್ತಾರುಸಮಸ್ಯೆಗಳಿಗೆ ಒಂದುಫೋನ್ ಕರೆಯ ಮುಖಾಂತರ ಪರಿಹಾರ ತಿಳಿಯಿರಿ ಹಾಗೂ.
ನಿಮ್ಮ ಎಲ್ಲಾ ಸಮಸ್ಯೆ ಗಳು ಸಹ ಗುಪ್ತ ರೀತಿಯಲ್ಲಿ ಇಟ್ಟುಪುರಾತನ ಜ್ಯೋತಿಷ್ಯಶಾಸ್ತ್ರದ ವಿದ್ಯೆಮುಖಾಂತರ ಉತ್ತಮ ರೀತಿಯಲ್ಲಿ ಕೇವಲ 48 ಗಂಟೆಗಳಲ್ಲಿ ಪರಿಹಾರ ಮಾಡಿ ಕೊಡಲಾಗುವುದುಮತ್ತು ದೇವತಾ ವಿಶಿಷ್ಟ ಪೂಜೆಗಳು ಮತ್ತು ದೇವರ ಆರಾಧನೆ ಹಾಗೂ ಹಲವು ರೀತಿಯ ಅನುಷ್ಟಾನಗಳಿಂದ, ಕೇರಳಕೊಳ್ಳೇಗಾಲದ ಚೌಡಿಉಪಾಸನಾ ಹಾಗೂ ಪೂಜಾಶಕ್ತಿಯಿಂದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶಾಸ್ತ್ರ ಮತ್ತುಸಂಪ್ರದಾಯ ಪ್ರಕಾರ ಮಾಡಿಕೊಡಲಾಗುತ್ತದೆ.. ಈ ಕೂಡಲೇ ಕರೆ ಮಾಡಿ 99002 02707.
ಕಪ್ಪು ಬಣ್ಣದಲ್ಲಿರುವ ಅರಿಶಿನದ ಕೊಂಬನ್ನು ಸಾಕ್ಷಾತ್ ಭದ್ರಕಾಳಿಯ ಸ್ವರೂಪ ಎಂದು ಹೇಳಲಾಗುತ್ತದೆ. ಹಾಗಾಗಿ ಭದ್ರಕಾಳಿ, ದುರ್ಗಾದೇವಿ ಆರಾಧನೆಯನ್ನು ಮಾಡುವವರು ಕಪ್ಪು ಬಣ್ಣದ ಅರಿಶಿನದ ಕೊಂಬನ್ನು ಜಪದ ಮಣಿಯಾಗಿ ಉಪಯೋಗಿಸುತ್ತಾರೆ. ಪ್ರತಿನಿತ್ಯ ಮುಂಜಾನೆ ಎದ್ದ ತಕ್ಷಣ ಸ್ನಾನವನ್ನು ಮಾಡಿ ಪೂಜೆ ಮಾಡುವ ಸಮಯದಲ್ಲಿ ಕಪ್ಪು ಅರಿಶಿನದ ಕೊಂಬನ್ನು ಗಂಧವನ್ನು ತೇಯುವ ರೀತಿಯಲ್ಲಿ ತೇದಿ ನಿಮ್ಮ ಹಣೆಗೆ ಇಟ್ಟುಕೊಳ್ಳಬೇಕು. ಇದರಿಂದ ಧನ ಆರ್ಕಷಣೆ, ಜನ ಆಕರ್ಷಣೆ, ಸಮಾಜದಲ್ಲಿ ಉನ್ನತ ಸ್ಥಾನ ಮತ್ತು ಜೀವನದಲ್ಲಿ ಯಶಸ್ಸಿನಿಂದ ಎಲ್ಲರೂ ಗುರುತಿಸುವಂತೆ ಆಗಬಹುದು.
ವ್ಯಾಪಾರದಲ್ಲಿ ಅಭಿವೃದ್ಧಿಯನ್ನು ಕಾಣಬೇಕೆಂದರೆ ವ್ಯಾಪಾರವನ್ನು ಮಾಡುವ ಸ್ಥಳದಲ್ಲಿ 9 ಕಪ್ಪು ಅರಿಶಿನದ ಕೊಂಬನ್ನು ದೇವರ ಮುಂದೆ ಇಟ್ಟು ಪ್ರತಿನಿತ್ಯ ಧೂಪದಿಂದ ಪೂಜೆಯನ್ನು ಮಾಡುವುದರಿಂದ ಲಕ್ಷ್ಮೀದೇವಿ ಅನುಗ್ರಹವಾಗಿ ನಿಮ್ಮ ವ್ಯಾಪಾರದಲ್ಲಿ ಲಾಭವನ್ನು ಕಾಣಬಹುದು. ಒಂದು ವೇಳೆ ನರದೃಷ್ಟಿ, ನರದೋಷ ಅಥವಾ ಕೆಟ್ಟ ದೃಷ್ಟಿ ಏನಾದರೂ ನಿಮ್ಮ ಮೇಲೆ ಬಿದ್ದಿದ್ದರೆ ಕಪ್ಪು ಅರಿಶಿನದ ಕೊಂಬನ್ನು ಪೂಜೆ ಮಾಡುವುದರಿಂದ ಎಲ್ಲಾ ದೋಷದಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು.
ಕಪ್ಪು ಅರಿಶಿನದ ಕೊಂಬನ್ನು ಮನೆಯಲ್ಲಿಟ್ಟು ಪೂಜೆ ಮಾಡುವುದರಿಂದ ನಿಮಗೆ ಆಗದೆ ಇರುವವರು ನಿಮ್ಮ ಮನೆಯ ಮೇಲೆ ಮಾಟಮಂತ್ರದ ಪ್ರಯೋಗವನ್ನು ಮಾಡಿದ್ದರೆ ಅಥವಾ ನರದೋಷ ಅಥವಾ ಕೆಟ್ಟದೃಷ್ಟಿ ಏನಾದರೂ ನಿಮ್ಮ ಮೇಲೆ ಬಿದ್ದಿದ್ದರೆ ಈ ಕಪ್ಪು ಅರಿಶಿನದ ಕೊಂಬನ್ನು ಮನೆಯಲ್ಲಿಟ್ಟು ಪೂಜೆ ಮಾಡುವುದರಿಂದ ಸಾಕ್ಷಾತ್ ಭದ್ರಕಾಳಿಯ ಸ್ವರೂಪವಾಗಿರುವ ಕಪ್ಪು ಅರಿಶಿನ ಕೊಂಬು ಮನೆಯನ್ನು ಹಾಗೂ ಮನೆಯ ಸದಸ್ಯರನ್ನು ದುಷ್ಟಶಕ್ತಿಗಳಿಂದ ಸಂರಕ್ಷಣೆ ಮಾಡುತ್ತದೆ.
ಶ್ರೀಶೃಂಗೇರಿ ಶಾರದಾಂಬ ಜ್ಯೋತಿಷ್ಯ ಪೀಠಂ ದಕ್ಷಿಣ ಭಾರತದ ಪ್ರಖ್ಯಾತ ವಂಶಪಾರಂಪರಿಕ ಜ್ಯೋತಿಷ್ಯರು ಹಾಗೂ ಪ್ರಧಾನ ಅರ್ಚಕರು ಶ್ರೀ ದ್ವಾರಕಾನಾಥ ಗುರೂಜಿ 99002 02707.. ಇವರು ನಿಮ್ಮಜಾತಕ, ಹಸ್ತರೇಖೆ, ಫೋಟೋ ನೋಡಿ , ಅಷ್ಟಮಂಗಳ ಪ್ರಶ್ನೆ, ಅಂಜನಾ ಪ್ರಶ್ನೆ, ಆಧಾರದಿಂದ ಸ್ತ್ರೀ ಪುರುಷಾಪ್ರೇಮ ವಿಚಾರಅತ್ತೆ ಸೊಸೆಜಗಳ, ಗಂಡ ಹೆಂಡತಿ ಹೊಂದಾಣಿಕೆ ಸಮಸ್ಯೆ, ಇಷ್ಟಪಟ್ಟವರುನಿಮ್ಮಂತೆ ಆಗಲು, ಮದುವೆ ವಿಳಂಬ, ವಿದ್ಯೆ, ಉದ್ಯೋಗ, ಇನ್ನು ಜೀವನದಲ್ಲಿ ನೀವು ಅನುಭವಿಸುತ್ತಿರುವ ಹತ್ತಾರು ಸಮಸ್ಯೆಗಳಿಗೆಒಂದು ಫೋನ್ ಕರೆಯ ಮುಖಾಂತರ ಪರಿಹಾರತಿಳಿಯಿರಿ ಹಾಗೂ.ನಿಮ್ಮ ಎಲ್ಲಾ ಸಮಸ್ಯೆ ಗಳು ಸಹ ಗುಪ್ತ ರೀತಿಯಲ್ಲಿ ಇಟ್ಟುಪುರಾತನ ಜ್ಯೋತಿಷ್ಯಶಾಸ್ತ್ರದ ವಿದ್ಯೆಮುಖಾಂತರ ಉತ್ತಮ ರೀತಿಯಲ್ಲಿ ಕೇವಲ 48 ಗಂಟೆಗಳಲ್ಲಿ ಪರಿಹಾರ ಮಾಡಿ ಈ ಕೂಡಲೇ ಕರೆ ಮಾಡಿ 99002 02707.
ಆರೋಗ್ಯ ಲಕ್ಷ್ಮಿ ಪೂಜೆ ಮಹತ್ವ ತಿಳಿದಿದೆಯೇ ನಿಮಗೆ.
ಆರೋಗ್ಯ ಲಕ್ಷ್ಮಿ ಪೂಜೆ ಮಹತ್ವ ತಿಳಿದಿದೆಯೇ ನಿಮಗೆ ಆರೋಗ್ಯ ಲಕ್ಷ್ಮಿ ಯಾರೆಂದರೆ ಧನ್ವಂತರಿಯ ಹೆಂಡತಿ ಆರೋಗ್ಯ ಲಕ್ಷ್ಮಿ. ಹಾಗಾಗಿ ನಿಮಗೆ ಯಾವುದೇ ರೀತಿಯ ಅನಾರೋಗ್ಯ ಸಮಸ್ಯೆ ಇದ್ದಾಗ ಆರೋಗ್ಯ ಲಕ್ಷ್ಮಿಯ ಪೂಜೆಯನ್ನು ಮಾಡುವುದರಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು. ಮೊದಲಿಗೆ ಧನ್ವಂತರಿಯ ಚಿತ್ರವನ್ನು ಹಾಗೂ ಒಂದು ಪೀಠವನ್ನು ತೆಗೆದುಕೊಳ್ಳಬೇಕು. ಪೀಠದಮೇಲೆ ಲಕ್ಷ್ಮಿ ಫೋಟೋ ಮತ್ತು ಧನ್ವಂತರಿಯ ಫೋಟೋವನ್ನು ಇಡಬೇಕು. ಒಂದು ವೇಳೆ ನಿಮ್ಮ ಮನೆಯಲ್ಲಿ ಧನ್ವಂತರಿ ಚಿತ್ರವಿಲ್ಲದಿದ್ದರೆ ವಿಷ್ಣುವಿನ ಚಿತ್ರವನ್ನು ಇಡಬಹುದು. ನಂತರ ಲಕ್ಷ್ಮಿ ವಿಗ್ರಹವನ್ನು ತೆಗೆದುಕೊಂಡು ಪೀಠದ ಮೇಲೆ ಇಟ್ಟು ಅಭಿಷೇಕವನ್ನು ಶುರುಮಾಡಬೇಕು. ಅಭಿಷೇಕವನ್ನು ಮಾಡಬೇಕಾದರೆ ಈ ಕೆಳಗಿನ 5 ಮಂತ್ರಗಳಲ್ಲಿ ಯಾವುದಾದರೂ 1 ಮಂತ್ರವನ್ನು 108 ಬಾರಿ ಪಠಿಸಿಕೊಂಡು ಅಭಿಷೇಕವನ್ನು ಮಾಡಬೇಕು.
ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ ಆಚಾರ್ಯಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 9663218892 ಸ್ನೇಹಿತರೇ ನೀವು ಈಗಾಗಲೇ ಹಲವುದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663218892.
ಓಂ ನಮೋ ಭಗವತೇ ಧನ್ವಂತರಯೇ ಅಮೃತ ಕಳಶಹಸ್ತಾಯ, ಸರ್ವಮಯವಿನಾಶನಾಯ, ತ್ರೈಲೋಕ್ಯನಾಥಾಯ ಶ್ರೀಮಹಾವಿಷ್ಣುವೇ ನಮಃ…ಓಂ ಧಂ ಧನ್ವಂತರಾಯೇ ನಮಃ-ಓಂ ವಾಸುದೇವಾಯ ವಿದ್ಮಹೇ- ಸುಧಾಹಸ್ತಯ ಧೇಮಹಿ ತನ್ನೋ ಧನ್ವಂತರಿ ಪ್ರಚೋದಯಾತ್-ಓಂ ಅಚ್ಯುತಾನಂದಗೋವಿಂದ ಅಚ್ಯುತಾಯ ನಮಃ-ಅನಂತಾಯ ನಮಃ-ಗೋವಿಂದಾಯ ನಮಃ
ಮೊದಲಿಗೆ ಅರಿಶಿನದ ನೀರಿನಿಂದ ಲಕ್ಷ್ಮೀದೇವಿಯ ವಿಗ್ರಹಕ್ಕೆ ಅಭಿಷೇಕವನ್ನು ಮಾಡಬೇಕು. ನಂತರ ಅನ್ನದಿಂದ ಅಭಿಷೇಕವನ್ನು ಮಾಡಬೇಕು. ನಂತರ ಶ್ರೀಗಂಧದಿಂದ ಅಭಿಷೇಕವನ್ನು ಮಾಡಬೇಕು. ಒಂದು ವೇಳೆ ಶ್ರೀಗಂಧ ನಿಮ್ಮ ಮನೆಯಲ್ಲಿ ಇಲ್ಲ ಎಂದರೆ ರೋಸ್ ವಾಟರ್ ನಿಂದ ಅಭಿಷೇಕವನ್ನು ಮಾಡಬಹುದು. ಅನಂತರ ಪಂಚಾಮೃತದಿಂದ ಅಭಿಷೇಕವನ್ನು ಮಾಡಬೇಕು. ಈ ವಸ್ತುಗಳಿಂದ ಅಭಿಷೇಕವನ್ನು ಮಾಡಿದ ನಂತರ ಅಭಿಷೇಕ ಮಾಡಿದ ನೀರನ್ನು ಒಂದು ಬಟ್ಟಲಿನಲ್ಲಿ ತೆಗೆದು ಇಟ್ಟುಕೊಳ್ಳಬೇಕು. ನಂತರ ಶುದ್ಧವಾದ ನೀರಿನಿಂದ ವಿಗ್ರಹವನ್ನು ತೊಳೆದು ಪೀಠದ ಮೇಲೆ ಮತ್ತೆ ಪ್ರತಿಷ್ಠಾಪನೆ ಮಾಡಬೇಕು.
ಶುದ್ಧವಾದ ನೀರಿನಿಂದ ಲಕ್ಷ್ಮಿ ವಿಗ್ರಹವನ್ನು ತೊಳೆದ ನಂತರ ಎಳಣ್ಣೆಯಿಂದ ಅಭಿಷೇಕವನ್ನು ಮಾಡಬೇಕು. ನಂತರ ಅಮ್ಲ ಪೌಡರ್ ಇಂದ ಅಭಿಷೇಕವನ್ನು ಮಾಡಬೇಕು. ನಂತರ ಅಶ್ವಗಂಧ ಪೌಡರ್ ಇಂದ ಅಭಿಷೇಕವನ್ನು ಮಾಡಬೇಕು. ಇದರಿಂದ ರೋಗ ನಿರೋಧಕ ಶಕ್ತಿ ನಿಮ್ಮಲ್ಲಿ ಹೆಚ್ಚಾಗುತ್ತದೆ. ನಂತರ ತುಳಸಿ ಪೌಡರಿಂದ ಅಭಿಷೇಕವನ್ನು ಮಾಡಬೇಕು. ಈ ಮೂರು ವಸ್ತುಗಳಿಂದ ಅಭಿಷೇಕ ಮಾಡಿದ ನಂತರ ಶುದ್ಧ ನೀರಿನಿಂದ ತೊಳೆದು ಮತ್ತೆ ಲಕ್ಷ್ಮಿ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಬೇಕು ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ ಆಚಾರ್ಯಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 9663218892 ಸ್ನೇಹಿತರೇ ನೀವು ಈಗಾಗಲೇ ಹಲವುದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663218892.
ಪೀಠದ ಮೇಲೆ ಒಂದು ಬಟ್ಟಲಿನಲ್ಲಿ ವೀಳ್ಯದೆಲೆಯ ಮೇಲೆ ಸ್ವಲ್ಪ ಅಕ್ಷತೆಯನ್ನು ಹಾಕಿ, ಶ್ರೀಗಂಧವನ್ನು ಹಚ್ಚಿ ನಂತರ ಅರಿಶಿನ ಕುಂಕುಮ ಹಚ್ಚಿ ಲಕ್ಷ್ಮೀದೇವಿಯನ್ನು ಪ್ರತಿಷ್ಠಾಪಿಸಬೇಕು. ನಂತರ ಗೆಜ್ಜೆವಸ್ತ್ರ ನನ್ನು ಲಕ್ಷ್ಮಿ ದೇವಿಗೆ ಹಾಕಬೇಕು. ನಂತರ ನಿಮ್ಮ ಶಕ್ತಿಯನುಸಾರ ಹೂವಿನಿಂದ ಲಕ್ಷ್ಮೀದೇವಿಗೆ ಅಲಂಕಾರವನ್ನು ಮಾಡಬಹುದು. ನಂತರ ಅಭಿಷೇಕ ಮಾಡಿದ ಪ್ರತಿಯೊಂದು ವಸ್ತುವನ್ನು ಲಕ್ಷ್ಮೀದೇವಿಯ ಮುಂದೆ ಇಡಬೇಕು. ಲಕ್ಷ್ಮೀದೇವಿಯ ಪೂಜೆಗೆ ಪ್ರಸಾದವಾಗಿ ಪಾಯಸ ಅಥವಾ ನಿಮಗೆ ಯಾವುದು ಸರಾಗವಾಗುತ್ತದೆ ಆ ಸಿಹಿ ತಿಂಡಿಯನ್ನು ಮಾಡಿ ಲಕ್ಷ್ಮೀದೇವಿಯ ಮುಂದೆ ಇಡಬೇಕು.
ಓಂ ಶ್ರೀ ಆರೋಗ್ಯ ಲಕ್ಷ್ಮಿಯೇ ನಮಃ ಎಂದು 108 ಬಾರಿ ಹೇಳುತ್ತಾ ಪೂಜೆಯನ್ನು ಮಾಡಬೇಕು. ನಂತರ ಸಾಮಾನ್ಯವಾಗಿ ಪ್ರತಿನಿತ್ಯ ನೀವು ಯಾವ ರೀತಿ ಪೂಜೆಯನ್ನು ಮಾಡುತ್ತಿರೋ ಆ ರೀತಿ ಪೂಜೆಯನ್ನು ಮಾಡಬೇಕು. ಈ ಪೂಜೆಯನ್ನು ಪ್ರತಿ ಸೋಮವಾರದ ದಿನದಂದು ಮಾಡಬಹುದು. ಆರೋಗ್ಯ ಲಕ್ಷ್ಮಿ ಪೂಜೆಯನ್ನು ಬ್ರಾಹ್ಮೀ ಮುಹೂರ್ತದಲ್ಲಿ ಮಾಡುವುದರಿಂದ ತುಂಬಾ ಒಳ್ಳೆಯದು. ಪೂಜೆಯೆಲ್ಲ ಮುಗಿದ ನಂತರ ಪೂಜೆಗೆ ಬಳಸಿದ ವಸ್ತುವನ್ನು ಹಾಗೂ ಅಭಿಷೇಕ ಮಾಡಿದ ವಸ್ತುಗಳನ್ನು ಯಾರು ತುಳಿಯದ ಜಾಗದಲ್ಲಿ ಹಾಕಬೇಕು. ದೇವರು ಮುಂದೆ ಇಟ್ಟಿದ್ದ ಪ್ರಸಾದವನ್ನು ಆರೋಗ್ಯ ಲಕ್ಷ್ಮಿಯನ್ನು ಸ್ಮರಿಸಿಕೊಳ್ಳುತ್ತಾ ಕುಟುಂಬದ ಸದಸ್ಯರು ಸೇವಿಸಬಹುದು. ಆರೋಗ್ಯ ಲಕ್ಷ್ಮಿ ಪೂಜೆಯನ್ನು ಮಾಡುವುದರಿಂದ ನಿಮಗೆ ಯಾವುದೇ ರೀತಿಯ ಆರೋಗ್ಯದ ಸಮಸ್ಯೆ ಇದ್ದರೂ ಕ್ರಮೇಣವಾಗಿ ಪರಿಹಾರವಾಗುತ್ತ ಬರುತ್ತದೆ.
ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ ಆಚಾರ್ಯಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 9663218892 ಸ್ನೇಹಿತರೇ ನೀವು ಈಗಾಗಲೇ ಹಲವುದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663218892 ಗುರುಜಿಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವಗಂಡ ಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9663218892.