Kannada Astrology

Category: ಜ್ಯೋತಿಷ್ಯ

  • ಕೊಟ್ಟ ಹಣ ವಾಪಸ್ ಬರುತ್ತಿಲ್ಲ ಎಂದರೆ ಸ್ವರ್ಣ ವಾರಾಹಿ ದೇವಿಯ ಮಂತ್ರವನ್ನು ಜಪಿಸಿ.

    ಈ ಮಂತ್ರವನ್ನು ಜಪಿಸುವುದರಿಂದ ಕೊಟ್ಟ ಹಣ ಹಿಂತಿರುಗಿ ಬರುವುದಲ್ಲದೆ ನಿಮ್ಮ ಹಣದ ಗಳಿಕೆಯಲ್ಲಿ ಯಾವುದೇ ಅಡೆತಡೆಗಳು ಇದ್ದರೂ ಕೂಡ ಅದು ನಿವಾರಣೆಯಾಗುತ್ತದೆ. ಹಾಗಾದರೆ ಈ ಮಂತ್ರವನ್ನು ಯಾವ ರೀತಿ ಪಠಣೆ ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಈ ಮಂತ್ರವನ್ನು ಮುಂಜಾನೆ 4 ಗಂಟೆ 30 ನಿಮಿಷದಿಂದ 6 ಗಂಟೆಯ ಒಳಗೆ ಜಪಿಸಬೇಕು. ಈ ಮಂತ್ರವನ್ನು 21ದಿನಗಳ ಕಾಲ ಹೇಳಬೇಕು.

    ಓಂ ಸ್ವರ್ಣ ವಾರಾಹಿ ದೇವಿಯೇ ನಮಃ

    ಈ ಮೇಲಿನ ಮಂತ್ರವನ್ನು 108 ಬಾರಿ ಜಪಿಸಬೇಕು.ಸ್ವರ್ಣ ವಾರಾಹಿ ದೇವಿಯು ವಿಷ್ಣುವಿನ ಪತ್ನಿ ಯಾಗಿರುತ್ತಾರೆ, ಆದ್ದರಿಂದ ಈ ಮಂತ್ರವನ್ನು ಜಪಿಸುವುದರಿಂದ ವಿಷ್ಣುವಿನ ಅನುಗ್ರಹವನ್ನು ಸಹ ಪಡೆದುಕೊಳ್ಳಬಹುದು.

    ಈ ಮಂತ್ರವನ್ನು ಜಪಿಸುವುದರಿಂದ ವ್ಯಾಪಾರದಲ್ಲಿ ಅಭಿವೃದ್ಧಿಯನ್ನು ಸಹ ಕಾಣಬಹುದು ಹಾಗೂ ಹೊಸ ವ್ಯಾಪಾರ ಮಾಡುವುದಕ್ಕೆ ಅನುಕೂಲವಾಗುತ್ತದೆ. ಒಂದು ವೇಳೆ ನಿಮಗೆ ಏನಾದರೂ ಹಣದ ಸಮಸ್ಯೆ ಇದ್ದರೆ ಅಥವಾ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ ಎಂದಾಗ ಈ ಮೇಲಿನ ಮಂತ್ರವನ್ನು ಜಪಿಸುವುದರಿಂದ ನಿಮ್ಮ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ.

    ಈ ಸ್ವರ್ಣವಾರಾಹಿ ದೇವಿಯ ಮಂತ್ರವನ್ನು ಗುರುವಾರ ಅಥವಾ ಶನಿವಾರದ ದಿನದಂದು ಪ್ರಾರಂಭ ಮಾಡಿ ಪ್ರತಿನಿತ್ಯ ಜಪಿಸಬಹುದು. ಈ ಮಂತ್ರವನ್ನು ಜಪಿಸುವುದಕ್ಕೂ ಮುನ್ನ ದೇವರ ಮುಂದೆ ತುಪ್ಪದ ದೀಪವನ್ನು ಹಚ್ಚಿ ತದನಂತರ ಮಂತ್ರವನ್ನು ಜಪಿಸಬಹುದು.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ಕನಸಿನಲ್ಲಿ ನಡೆಯುವ ಘಟನೆಗಳ ನಿಜವಾದ ಅರ್ಥ ಏನು ಗೊತ್ತೇ ?

    ಪ್ರತಿಯೊಬ್ಬರಿಗೂ ಒಂದಲ್ಲ ಒಂದು ರೀತಿಯಲ್ಲಿ ಕನಸುಗಳು ಬಿದ್ದೇ ಬೀಳುತ್ತದೆ, ಕೆಲವೊಂದು ಬಾರಿ ಬೀಳುವ ಕನಸುಗಳ ಬಗ್ಗೆ ನಮಗೆ ತಿಳಿದೇ ಇರುವುದಿಲ್ಲ ಅಥವಾ ಅದರ ಅರ್ಥವೂ ತಿಳಿದಿರುವುದಿಲ್ಲ. ಹಾಗಾದರೆ ಕನಸಿನಲ್ಲಿ ನಡೆಯುವ ಘಟನೆಗಳ ನಿಜವಾದ ಅರ್ಥ ಏನು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ನಮಗೆ ಬೀಳುವ ಕೆಲವು ಕನಸುಗಳು ಕೆಲವೊಂದು ಬಾರಿ ಶುಭ ಸಂಕೇತಗಳನ್ನು ನೀಡಿದರೆ ಮತ್ತೆ ಇನ್ನು ಕೆಲವು ಕನಸುಗಳು ಅಪಾಯ ಅಥವಾ ತೊಂದರೆ ಎದುರಾಗಬಹುದು ಎಂಬುವ ಸೂಚನೆಯನ್ನು ನೀಡುತ್ತವೆ.

    ಒಂದು ವೇಳೆ ಕನಸಿನಲ್ಲಿ ಹಾವನ್ನು ನೋಡಿದರೆ ಮುಂದಿನ ದಿನಗಳಲ್ಲಿ ಸಂಕಟಗಳು ಎದುರಾಗುತ್ತದೆ ಎಂಬುದನ್ನು ಸೂಚಿಸುತ್ತದೆ. ಒಂದು ವೇಳೆ ಕನಸಿನಲ್ಲಿ ಸಂಭೋಗ ಮಾಡಿದ ರೀತಿ ಅಂದರೆ ಗಂಡ ಹೆಂಡತಿ ಸಂಭೋಗ ಮಾಡಿದ ಹಾಗೆ ಕನಸು ಬಿದ್ದರೆ ನಿಮ್ಮ ವೈವಾಹಿಕ ಜೀವನ ಚೆನ್ನಾಗಿ ನಡೆಯುತ್ತಿದೆ ಎಂಬುದನ್ನು ಸೂಚಿಸುತ್ತದೆ.

    ಒಂದು ವೇಳೆ ವಿಶೇಷವಾಗಿ ನಿಮ್ಮ ಕನಸಿನಲ್ಲಿ ದೇವರನ್ನು ಕಂಡರೆ ದೇವರ ಕಡೆ ನೀವು ಗಮನವನ್ನು ಕೊಟ್ಟರೆ ಮಾತ್ರ ಒಳ್ಳೆಯದಾಗುತ್ತದೆ ಎಂಬ ಸೂಚನೆಯನ್ನು ನೀಡುತ್ತದೆ.

    ಒಂದು ವೇಳೆ ವ್ಯಕ್ತಿಯು ಬೀಳುವ ಹಾಗೆ ಕನಸು ಬಿದ್ದರೆ ಸ್ವಪ್ನ ಶಾಸ್ತ್ರದ ಪ್ರಕಾರ ಮುಂದಿನ ದಿನಗಳಲ್ಲಿ ನಿಮಗೆ ತೊಂದರೆ ಆಗುತ್ತದೆ ಎಂಬುದನ್ನು ಸೂಚಿಸುತ್ತದೆ. ಒಂದು ವೇಳೆ ಸಾವನ್ನು ನೋಡುವ ಹಾಗೆ ಕನಸು ಬಿದ್ದರೆ ನೀವು ನಿಮ್ಮ ಜೀವನದಲ್ಲಿ ಮಾಡಿರುವ ತಪ್ಪಿಗೆ ಪಶ್ಚಾತಾಪವನ್ನು ಪಡೆಯುವ ಸಮಯ ಬಂದಿದೆ ಎಂಬುದನ್ನು ಸೂಚಿಸುತ್ತದೆ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

     

  • ಗುರುವಾರದ ರಾತ್ರಿ ವೇಳೆ ಈ ಸಣ್ಣ ಉಪಾಯ ಮಾಡಿದರೆ ಆರ್ಥಿಕ ಪರಿಸ್ಥಿತಿ ಸದೃಢ ವಾಗುವುದು ಖಚಿತ.

    ಒಂದು ವೇಳೆ ನಮ್ಮ ಜಾತಕದಲ್ಲಿ ಗುರುಬಲ ಚೆನ್ನಾಗಿತ್ತು ಎಂದರೆ ನಮ್ಮ ಮನೆಗೆ ಲಕ್ಷ್ಮೀದೇವಿಯು ಪ್ರವೇಶ ಮಾಡುವುದರಲ್ಲಿ ಹಿಂದೆ ಮುಂದೆ ನೋಡುವುದಿಲ್ಲ. ಆದ್ದರಿಂದ ಗುರುಗಳ ಆಶೀರ್ವಾದ ಇದ್ದರೆ ಗುರುಬಲ ಇದ್ದ ಹಾಗೆ ಎಂದರೆ ತಪ್ಪಾಗಲಾರದು. ಹಾಗಾದರೆ ಗುರುಗಳ ಆಶೀರ್ವಾದ ನಮ್ಮ ಮೇಲೆ ಇರಬೇಕೆಂದರೆ ಗುರುವಾರದ ದಿನ ಏನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

    ಪ್ರತಿನಿತ್ಯ ನಾವು ಮನೆಯಲ್ಲಿ ಬಳಸುವ ಪೊರಕೆ ಅನ್ನು ಲಕ್ಷ್ಮೀದೇವಿಯ ಸ್ವರೂಪ ಎಂದು ತಿಳಿಸಲಾಗಿದೆ. ಪೊರಕೆ ಇಂದ ಮಾಡುವ ಈ ಉಪಾಯವನ್ನು ವಿಶೇಷವಾಗಿ ಗುರುವಾರದ ದಿನ ರಾತ್ರಿ 10 ಗಂಟೆಯ ನಂತರ ಮಾಡಬೇಕು.

    ರಾತ್ರಿ 10 ಗಂಟೆಯ ನಂತರ ಪೊರಕೆಯನ್ನು ಮನೆಯ ಯಾವ ಜಾಗದಲ್ಲಿ ಇಡುತ್ತಿರೋ ಅಲ್ಲಿ ಮಲಗಿಸಿ ಇಡಬೇಕು.ಪೊರಕೆಯನ್ನು ಮಲಗಿಸಿ ಇಡಬೇಕಾದರೆ ಅದರ ಕೆಳಗೆ 1 ರೂಪಾಯಿಯ ನಾಣ್ಯವನ್ನು ಇಡಬೇಕು. 1 ರೂಪಾಯಿಯ ನಾಣ್ಯವನ್ನು ಇಟ್ಟು ಲಕ್ಷ್ಮೀದೇವಿಯನ್ನು ಸ್ಮರಿಸಿಕೊಳ್ಳಬೇಕು.

    ಈ ರೀತಿ ಮಾಡುವುದರಿಂದ ಪೊರಕೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು 1 ರೂಪಾಯಿ ನಾಣ್ಯವು ಆಕರ್ಷಣೆ ಮಾಡಿಕೊಳ್ಳುತ್ತದೆ. ಈ ರೀತಿ ಮಾಡಿದ ನಂತರ ಮರುದಿನ ಮುಂಜಾನೆ ಎದ್ದು 1 ರೂಪಾಯಿಯ ನಾಣ್ಯವನ್ನು ತೆಗೆದುಕೊಂಡು ಮನೆಯ ಲಕ್ಷ್ಮಿ ದೇವಿಯ ಚಿತ್ರಪಟದ ಮುಂದೆ ಇಡಬೇಕು.

    ಲಕ್ಷ್ಮಿ ದೇವಿಯ ಮುಂದೆ ನಾಣ್ಯವನ್ನು ಇಟ್ಟಾಗ ಎಲ್ಲಾ ರೀತಿಯ ನಕಾರಾತ್ಮಕ ಶಕ್ತಿಗಳನ್ನು ದೇವಿಯು ನಾಶ ಮಾಡುತ್ತಾರೆ, ತದನಂತರ ಆ ನಾಣ್ಯವನ್ನು ತೆಗೆದುಕೊಂಡು ಹಣವನ್ನು ಇಡುವ ಜಾಗದಲ್ಲಿ ಇಡಬೇಕು. ಈ ರೀತಿ ಮಾಡುವುದರಿಂದ ಮನೆಯಲ್ಲಿರುವ ಆರ್ಥಿಕ ಪರಿಸ್ಥಿತಿ ಸರಿ ಹೋಗಿ ಧನಸಂಪತ್ತು ಹಾಗು ಸುಖ ,ಶಾಂತಿ ,ನೆಮ್ಮದಿ ಲಭಿಸುತ್ತದೆ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

  • ಭಗವಂತನಾದ ಶ್ರೀಕೃಷ್ಣನ ಪ್ರಕಾರ ಮುಂಜಾನೆ ಎದ್ದ ತಕ್ಷಣ ಯಾವ ಕೆಲಸವನ್ನು ಮಾಡಬೇಕು ಗೊತ್ತೇ ನಿಮಗೆ ?

    ಮೊದಲಿಗೆ ಮುಂಜಾನೆ ಎದ್ದ ತಕ್ಷಣ ಭೂಮಿತಾಯಿಯನ್ನು ಮುಟ್ಟಿ ನಮಸ್ಕರಿಸಬೇಕು. ಭೂಮಿತಾಯಿಯನ್ನು ಸ್ಪರ್ಶಿಸಿ ದಿನಚರಿಯನ್ನು ಶುರುಮಾಡುವುದರಿಂದ ಸಾಕಷ್ಟು ಶುಭಫಲಗಳು ಲಭಿಸುತ್ತದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಪ್ರತಿನಿತ್ಯ ರಾತ್ರಿ ಒಂದು ತಾಮ್ರದ ಚೊಂಬಿನಲ್ಲಿ ಸ್ವಲ್ಪ ಗಂಗಾಜಲವನ್ನು ಹಾಕಿ ಅದಕ್ಕೆ ನೀರನ್ನು ಮಿಶ್ರಣ ಮಾಡಿ ಮುಂಜಾನೆ ಎದ್ದ ಮೇಲೆ ಸೇವನೆ ಮಾಡಬೇಕು. ಈ ರೀತಿ ಮಾಡುವುದರಿಂದ ಜೀವನದಲ್ಲಿರುವ ಪ್ರತಿಯೊಂದು ಕಷ್ಟಗಳು ದೂರವಾಗುತ್ತದೆ.

    ವಾರಕ್ಕೆ ಒಂದು ಬಾರಿ ಹಸುವಿನ ಗಂಜಲವನ್ನು ಮನೆಯ ಪ್ರತಿಯೊಂದು ಭಾಗಕ್ಕೂ ಸಿಂಪಡಿಸಬೇಕು, ಈ ರೀತಿ ಮಾಡುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯು ದೂರವಾಗುತ್ತದೆ.

    ಪ್ರತಿನಿತ್ಯ ರಾತ್ರಿ ಮಲಗುವ ದಿಂಬಿನ ಕೆಳಗೆ ಒಂದೇ ಒಂದು ಲವಂಗವನ್ನು ಇಟ್ಟುಕೊಂಡು ಮುಂಜಾನೆ ಎದ್ದ ತಕ್ಷಣ ಆ ಲವಂಗವನ್ನು ಸೇವಿಸಬೇಕು. ಲವಂಗವನ್ನು ಯಾವ ರೀತಿ ಸೇವಿಸಬೇಕು ಎಂದರೆ ನಾಲಿಗೆಯ ಮೇಲೆ ಇಟ್ಟುಕೊಂಡು ಅದರ ರುಚಿಯನ್ನು ಸವಿಯಬೇಕು. ಈ ರೀತಿ ಮಾಡುವುದರಿಂದ ನಿಮಗಿರುವ ಪ್ರತಿಯೊಂದು ಸಂಕಷ್ಟಗಳು ಕಡಿಮೆಯಾಗುತ್ತಾ ಬರುತ್ತದೆ.

    ಪ್ರತಿನಿತ್ಯ ದೇವರಿಗೆ ಪೂಜೆಯನ್ನು ಮಾಡಬೇಕಾದರೆ ಹೂವನ್ನು ಮೂಡಿಸಲಾಗುತ್ತದೆ ಅಥವಾ ಹೂವಿನ ಹಾರವನ್ನು ಹಾಕಲಾಗುತ್ತದೆ. ಹೂವಿನ ಹಾರ ದಿಂದ ಒಂದೇ ಒಂದು ಹೂವನ್ನು ತೆಗೆದುಕೊಂಡು ನೀವು ಸೇವಿಸಬೇಕು. ಈ ರೀತಿ ಮಾಡುವುದರಿಂದ ಆ ದಿನ ನಿಮಗೆ ಅತ್ಯಂತ ಒಳ್ಳೆಯ ಫಲವು ಲಭಿಸುತ್ತದೆ.

    ಮುಂಜಾನೆ ಎದ್ದ ತಕ್ಷಣ ಒಂದು ತುಳಸಿ ಎಲೆಯನ್ನು ಸೇವನೆ ಮಾಡುವುದರಿಂದ ನಿಮ್ಮ ಜೀವನದಲ್ಲಿ ಸಾಕಷ್ಟು ರೀತಿಯಲ್ಲಿ ಶುಭಫಲಗಳು ಲಭಿಸುತ್ತದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಇಂದಿನಿಂದ ಅದೃಷ್ಟದ ದಿನಗಳು.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

    ಮೇಷ ಮಾತುಗಾರರಿಗೆ, ವಾಗ್ಮಿಗಳಿಗೆ, ಬೋಧಕ ವರ್ಗದವರಿಗೆ, ಕಲಾವಿದರಿಗೆ ವೃತ್ತಿಯಲ್ಲಿ ಮುಂಬಡ್ತಿ ದೊರಕಲಿದೆ. ಮಕ್ಕಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸಲು ಸಂಘ ಸಂಸ್ಥೆಗಳು ನೆರೆವಾಗುವುದು.

    ವೃಷಭ ನಿಮ್ಮ ಸೌಜನ್ಯತೆಯು ನಿಮ್ಮ ವ್ಯಕ್ತಿತ್ವಕ್ಕೆ ಮತ್ತಷ್ಟು ಮೆರುಗು ನೀಡಲಿದೆ. ಆರ್ಥಿಕ ಕಷ್ಟ ನಿವಾರಣೆಯಾಗಲಿದೆ. ಮಕ್ಕಳ ಮುಂದಿನ ವಿದೇಶಿ ವ್ಯಾಸಂಗಕ್ಕೆ ಹಣದ ವ್ಯವಸ್ಥೆ ಈಗಿಂದಲೇ ಮಾಡುವುದು ಉತ್ತಮ.

    ಮಿಥುನ ಸರ್ಕಾರಿ ಸಿಬ್ಬಂದಿಗೆ ಕಾನೂನಿನ ನಿಯಮಗಳ ಬಗ್ಗೆ ಗಮನವಿರಲಿ. ಸೂಕ್ಷ್ಮವಾಗಿ ಯೋಚಿಸಿ ಅಥವಾ ಮಾರ್ಗದರ್ಶನ ಪಡೆದು ಕಾರ್ಯದಲ್ಲಿ ಮುನ್ನುಗ್ಗಿ. ಉದರವ್ಯಾಧಿಯಂಥ ಸಮಸ್ಯೆ ಎದುರಾಗಬಹುದು.

    ಕಟಕ  ಬಹಳ ದಿನದ ಉಳಿತಾಯದ ಹಣವನ್ನು ಸುವ್ಯವಸ್ಥಿತವಾಗಿ ಇರಿಸಲು ಬೇಕಾದ ಮಾರ್ಗವನ್ನು ತಿಳಿದುಕೊಳ್ಳಿ. ನಿತ್ಯವೂ ಸಜ್ಜನರ ಸಂಘದಲ್ಲಿ ನಿಮ್ಮ ಒಡನಾಟ ಇರಲಿ. ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಯ್ಕೆಗೊಳ್ಳುವಿರಿ.

    ಸಿಂಹ ದೂರದೃಷ್ಟಿ ಇಟ್ಟುಕೊಂಡು ಪ್ರಪಂಚದ ಓಟಕ್ಕೆ ಸರಿಯಾಗಿ ಕಾರ್ಯಪ್ರವೃತ್ತರಾಗಿ. ಲೇವಾದೇವಿ ವ್ಯವಹಾರ ಮಾಡುವವರಿಗೆ ನಷ್ಟ ಸಂಭವಿಸಬಹುದು. ಬ್ಯಾಂಕಿನ ಕೆಲಸಗಾರರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ.

    ಕನ್ಯಾ ತೋಟ ಮತ್ತು ಎಸ್ಟೇಟ್ ಕೆಲಸಗಾರರಿಗೆ ಉದ್ಯೋಗದಲ್ಲಿ ಭಯ ಹುಟ್ಟುವಂತಹ ಘಟನೆ ಈ ದಿನ ನಡೆಯಬಹುದು. ಜಾಗ್ರತರಾಗಿರಿ. ನಿಮಗಿರುವ ಉತ್ತಮ ದೈವಾನುಗ್ರಹದಿಂದ ಕೆಲಸಗಳೆಲ್ಲವೂ ನಿರಾಳವಾಗಿ ನೆರೆವೇರುವುದು.

    ತುಲಾ ಮನಸ್ಸಿಗೆ ಮುದ ತರುವ ಸಂಗತಿಗಳು ಜರುಗಲಿದೆ. ಕಾನೂನು ಕಾಯಿದೆ ವಿಚಾರದಲ್ಲಿ ಹೋರಾಟ ನಡೆಸಿದರೆ ಜಯ ನಿಮ್ಮ ಪಾಲಿಗಿರುವುದು. ಜೀವನ ದಲ್ಲಿದ್ದ ನಿರುತ್ಸಾಹವನ್ನು ದೂರ ಮಾಡಿಕೊಳ್ಳಿ.

    ವೃಶ್ಚಿಕ ಮೇಲಧಿಕಾರಿಗಳೊಂದಿಗಿನ ಮಾತುಕತೆಯು ಹೆಚ್ಚಿನ ಫಲ ನೀಡ ಲಿದೆ. ಮಕ್ಕಳ ಜೊತೆ ಸಂತೋಷದಿಂದ ಕಾಲ ಕಳೆಯುವ ದಿಕ್ಕಿನಲ್ಲಿ ಕೆಲ ನಿರ್ಧಾರ ಕೈಗೊಳ್ಳಬೇಕಾಗುವುದು . ವಿಶ್ರಾಂತಿ ಮಾಡಬೇಕಾಗುತ್ತದೆ.

    ಧನು ಧಾರ್ಮಿಕ ಕೆಲಸ ಕಾರ್ಯಗಳನ್ನು ಮಾಡುವ ಅವಕಾಶ ಸಿಗುವುದು. ಅದರ ಫಲವಾಗಿ ಪುಣ್ಯ ಸಂಪಾದನೆ ಆಗುತ್ತದೆ. ದಲ್ಲಾಳಿಗಳಿಗೆ ಉತ್ತಮ ಆದಾಯ. ವಿವಾದವಿರುವ ಬಹುತೇಕ ವಿಷಯಗಳು ಇತ್ಯರ್ಥ.

    ಮಕರ  ನಿಮ್ಮ ಶ್ರಮದ ಜೀವನದಿಂದ ಆರ್ಥಿಕ ಅಡಚಣೆಗಳು ಹಂತಹಂತವಾಗಿ ನಿವಾರಣೆಯಾಗಲಿದೆ. ಅತಿಥಿಗಳ ಆಗಮನ ಸಂತಸ ತಂದೀತು. ಶಾರೀರಿಕ ಆಯಾಸ ಇತ್ಯಾದಿ ತೋರಿ ಬಂದರೂ ಹಂತಹಂತವಾಗಿ ಪ್ರಗತಿ ಇರುತ್ತದೆ.

    ಕುಂಭ ಸಾಂಸಾರಿಕ ಸಮಸ್ಯೆಗೆ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ವಿಶ್ವಾಸಿಗಳಿಂದ ಕಷ್ಟ-ನಷ್ಟ ಸಂಭವಿಸಬಹುದು. ವ್ಯಾಪಾರದಲ್ಲಿ ಸ್ವಂತ ತೀರ್ಮಾನದಿಂದ ಮುಂದುವರಿದರೆ ಧನಾದಾಯ ಹೆಚ್ಚಲಿದೆ.

    ಮೀನ ಗುರುಗಳ ಮಾರ್ಗದರ್ಶನದ ಮಹತ್ವ ತಿಳಿಯುವುದು. ಎಲೆಕ್ಟ್ರಾನಿಕ್ ವಸ್ತುಗಳ ಖರೀದಿಗೆ ಇಂದು ಸೂಕ್ತ ದಿನ. ವಾಹನದ ಅನಿವಾರ್ಯತೆ ಹೆಚ್ಚಿರುವುದರಿಂದ ನೂತನವಾದ ವಾಹನ ಖರೀದಿಸುವ ಬಗ್ಗೆ ಗಮನಹರಿಸಿ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಇಂದಿನಿಂದ ಅದೃಷ್ಟದ ದಿನಗಳು.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

    ಮೇಷ ಮಾತುಗಾರರಿಗೆ, ವಾಗ್ಮಿಗಳಿಗೆ, ಬೋಧಕ ವರ್ಗದವರಿಗೆ, ಕಲಾವಿದರಿಗೆ ವೃತ್ತಿಯಲ್ಲಿ ಮುಂಬಡ್ತಿ ದೊರಕಲಿದೆ. ಮಕ್ಕಳಿಗೆ ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸಲು ಸಂಘ ಸಂಸ್ಥೆಗಳು ನೆರೆವಾಗುವುದು.

    ವೃಷಭ ನಿಮ್ಮ ಸೌಜನ್ಯತೆಯು ನಿಮ್ಮ ವ್ಯಕ್ತಿತ್ವಕ್ಕೆ ಮತ್ತಷ್ಟು ಮೆರುಗು ನೀಡಲಿದೆ. ಆರ್ಥಿಕ ಕಷ್ಟ ನಿವಾರಣೆಯಾಗಲಿದೆ. ಮಕ್ಕಳ ಮುಂದಿನ ವಿದೇಶಿ ವ್ಯಾಸಂಗಕ್ಕೆ ಹಣದ ವ್ಯವಸ್ಥೆ ಈಗಿಂದಲೇ ಮಾಡುವುದು ಉತ್ತಮ.

    ಮಿಥುನ ಸರ್ಕಾರಿ ಸಿಬ್ಬಂದಿಗೆ ಕಾನೂನಿನ ನಿಯಮಗಳ ಬಗ್ಗೆ ಗಮನವಿರಲಿ. ಸೂಕ್ಷ್ಮವಾಗಿ ಯೋಚಿಸಿ ಅಥವಾ ಮಾರ್ಗದರ್ಶನ ಪಡೆದು ಕಾರ್ಯದಲ್ಲಿ ಮುನ್ನುಗ್ಗಿ. ಉದರವ್ಯಾಧಿಯಂಥ ಸಮಸ್ಯೆ ಎದುರಾಗಬಹುದು.

    ಕಟಕ  ಬಹಳ ದಿನದ ಉಳಿತಾಯದ ಹಣವನ್ನು ಸುವ್ಯವಸ್ಥಿತವಾಗಿ ಇರಿಸಲು ಬೇಕಾದ ಮಾರ್ಗವನ್ನು ತಿಳಿದುಕೊಳ್ಳಿ. ನಿತ್ಯವೂ ಸಜ್ಜನರ ಸಂಘದಲ್ಲಿ ನಿಮ್ಮ ಒಡನಾಟ ಇರಲಿ. ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು ಆಯ್ಕೆಗೊಳ್ಳುವಿರಿ.

    ಸಿಂಹ ದೂರದೃಷ್ಟಿ ಇಟ್ಟುಕೊಂಡು ಪ್ರಪಂಚದ ಓಟಕ್ಕೆ ಸರಿಯಾಗಿ ಕಾರ್ಯಪ್ರವೃತ್ತರಾಗಿ. ಲೇವಾದೇವಿ ವ್ಯವಹಾರ ಮಾಡುವವರಿಗೆ ನಷ್ಟ ಸಂಭವಿಸಬಹುದು. ಬ್ಯಾಂಕಿನ ಕೆಲಸಗಾರರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ.

    ಕನ್ಯಾ ತೋಟ ಮತ್ತು ಎಸ್ಟೇಟ್ ಕೆಲಸಗಾರರಿಗೆ ಉದ್ಯೋಗದಲ್ಲಿ ಭಯ ಹುಟ್ಟುವಂತಹ ಘಟನೆ ಈ ದಿನ ನಡೆಯಬಹುದು. ಜಾಗ್ರತರಾಗಿರಿ. ನಿಮಗಿರುವ ಉತ್ತಮ ದೈವಾನುಗ್ರಹದಿಂದ ಕೆಲಸಗಳೆಲ್ಲವೂ ನಿರಾಳವಾಗಿ ನೆರೆವೇರುವುದು.

    ತುಲಾ ಮನಸ್ಸಿಗೆ ಮುದ ತರುವ ಸಂಗತಿಗಳು ಜರುಗಲಿದೆ. ಕಾನೂನು ಕಾಯಿದೆ ವಿಚಾರದಲ್ಲಿ ಹೋರಾಟ ನಡೆಸಿದರೆ ಜಯ ನಿಮ್ಮ ಪಾಲಿಗಿರುವುದು. ಜೀವನ ದಲ್ಲಿದ್ದ ನಿರುತ್ಸಾಹವನ್ನು ದೂರ ಮಾಡಿಕೊಳ್ಳಿ.

    ವೃಶ್ಚಿಕ ಮೇಲಧಿಕಾರಿಗಳೊಂದಿಗಿನ ಮಾತುಕತೆಯು ಹೆಚ್ಚಿನ ಫಲ ನೀಡ ಲಿದೆ. ಮಕ್ಕಳ ಜೊತೆ ಸಂತೋಷದಿಂದ ಕಾಲ ಕಳೆಯುವ ದಿಕ್ಕಿನಲ್ಲಿ ಕೆಲ ನಿರ್ಧಾರ ಕೈಗೊಳ್ಳಬೇಕಾಗುವುದು . ವಿಶ್ರಾಂತಿ ಮಾಡಬೇಕಾಗುತ್ತದೆ.

    ಧನು ಧಾರ್ಮಿಕ ಕೆಲಸ ಕಾರ್ಯಗಳನ್ನು ಮಾಡುವ ಅವಕಾಶ ಸಿಗುವುದು. ಅದರ ಫಲವಾಗಿ ಪುಣ್ಯ ಸಂಪಾದನೆ ಆಗುತ್ತದೆ. ದಲ್ಲಾಳಿಗಳಿಗೆ ಉತ್ತಮ ಆದಾಯ. ವಿವಾದವಿರುವ ಬಹುತೇಕ ವಿಷಯಗಳು ಇತ್ಯರ್ಥ.

    ಮಕರ  ನಿಮ್ಮ ಶ್ರಮದ ಜೀವನದಿಂದ ಆರ್ಥಿಕ ಅಡಚಣೆಗಳು ಹಂತಹಂತವಾಗಿ ನಿವಾರಣೆಯಾಗಲಿದೆ. ಅತಿಥಿಗಳ ಆಗಮನ ಸಂತಸ ತಂದೀತು. ಶಾರೀರಿಕ ಆಯಾಸ ಇತ್ಯಾದಿ ತೋರಿ ಬಂದರೂ ಹಂತಹಂತವಾಗಿ ಪ್ರಗತಿ ಇರುತ್ತದೆ.

    ಕುಂಭ ಸಾಂಸಾರಿಕ ಸಮಸ್ಯೆಗೆ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ವಿಶ್ವಾಸಿಗಳಿಂದ ಕಷ್ಟ-ನಷ್ಟ ಸಂಭವಿಸಬಹುದು. ವ್ಯಾಪಾರದಲ್ಲಿ ಸ್ವಂತ ತೀರ್ಮಾನದಿಂದ ಮುಂದುವರಿದರೆ ಧನಾದಾಯ ಹೆಚ್ಚಲಿದೆ.

    ಮೀನ ಗುರುಗಳ ಮಾರ್ಗದರ್ಶನದ ಮಹತ್ವ ತಿಳಿಯುವುದು. ಎಲೆಕ್ಟ್ರಾನಿಕ್ ವಸ್ತುಗಳ ಖರೀದಿಗೆ ಇಂದು ಸೂಕ್ತ ದಿನ. ವಾಹನದ ಅನಿವಾರ್ಯತೆ ಹೆಚ್ಚಿರುವುದರಿಂದ ನೂತನವಾದ ವಾಹನ ಖರೀದಿಸುವ ಬಗ್ಗೆ ಗಮನಹರಿಸಿ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ದಿನ ಭವಿಷ್ಯ ಭಾನುವಾರ ಜುಲೈ17 2022 ದೈನಂದಿನ ರಾಶಿ ಭವಿಷ್ಯ ಶ್ರೀ ಬಾದಮಿ ಬನಶಂಕರಿದೇವಿ ತಾಯಿಯ ಆಶೀರ್ವಾದ ಪಡೆಯುತ್ತ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ಮೇಷ ಆಸ್ತಿ ಖರೀದಿಯ ವಿಚಾರದಲ್ಲಿ ನಿಮ್ಮ ಪರಿಸ್ಥಿತಿ ಅವಲೋಕಿಸಿಕೊಂಡು ಮುಂದಿನ ಹೆಜ್ಜೆ ಇರಿಸಿ. ಪ್ರೀತಿ ವಾತ್ಸಲ್ಯ ತೋರುವ ಜನರು ನಿಮ್ಮೊಂದಿಗಿ ಇದ್ದಾರೆಂಬುದು ನಿಮ್ಮ ಆತ್ಮ ವಿಶ್ವಾಸ ಹೆಚ್ಚಲು ಕಾರಣವಾಗಲಿದೆ.

    ವೃಷಭ ದಾಂಪತ್ಯದಲ್ಲಿ ಸಂಶಯದ ವಾತಾವರಣದಿಂದ ಅಸಮಾಧಾನ. ಸಮಸ್ಯೆಯಿಂದ ಹೊರಬರಲು ಯಾವುದೇ ರೀತಿಯ ಮುಚ್ಚುಮರೆ ಇಲ್ಲದೇ ಇರುವುದು ಒಂದೇ ದಾರಿ. ದೈವಾನುಗ್ರಕ್ಕೆ ಸದಾಕಾಲ ನಿಮ್ಮ ಪ್ರಾರ್ಥನೆ ಇರಲಿ.

    ಮಿಥುನ ಅಕ್ಕಪಕ್ಕದಲ್ಲಿ ಮತ್ತು ವ್ಯವಹಾರದಲ್ಲಿ ಅನಗತ್ಯ ವಿಷಯಗಳತ್ತ ಗಮನಹರಿಸದೇ ಇರುವ ತೀರ್ಮಾನ ತೆಗೆದುಕೊಳ್ಳುವುದು ಉತ್ತಮ. ವಿಶೇಷ ವಿನ್ಯಾಸದ ಉಡುಪುಗಳ ರಫ್ತಿನಿಂದ ಲಾಭ.ಇನ್ನೂ ಹೆಚ್ಚಿನ ಬೇಡಿಕೆ ಇರುವುದು.

    ಕಟಕ  ಹಾಲು ಮತ್ತು ಹಾಲಿನ ಉತ್ಪನ್ನ ವಸ್ತುಗಳ ಮಾರಾಟಗಳಿಂದ ಹೆಚ್ಚಿನ ಸಂಪಾದನೆ. ತಂದೆ ತಾಯಿಯವರ ಮಾತಿನಂತೆ ಮನೆಯಲ್ಲಿ ದೇವತಾ ಕಾರ್ಯಗಳನ್ನು ನಡೆಸುವ ಸಲುವಾಗಿ ಯೋಜನೆಯನ್ನು ಕೈಗೊಳ್ಳುವಿರಿ.

    ಸಿಂಹ ವ್ಯವಹಾರದ ವಿಷಯಗಳಲ್ಲಿ ಯಾವುದೇ ಸಂಬಂಧಗಳಿಗೆ ಆಸ್ಪದವಿರದಂತೆ ನೋಡಿಕೊಳ್ಳುವುದು ಒಳ್ಳೆಯದು. ಇಲ್ಲವಾದಲ್ಲಿ ದಾಕ್ಷಿಣ್ಯ ಸ್ವಭಾವದವರಾದ ನಿಮಗೆ ಅಗೌರವ, ನಷ್ಟದಂತಹ ಪರಿಸ್ಥಿತಿ ಎದುರಾಗಬಹುದು.

    ಕನ್ಯಾ ಯಾವುದೇ ಮಹತ್ವದ ಮಾತುಕತೆ ನೆಡೆಸಲು ಈ ದಿನ ಸರಿಯಲ್ಲ. ಹಣಕಾಸಿನ ವಿಚಾರದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ದೊರೆಯುವುದು ಈ ದಿನ ಕಷ್ಟವಾಗುವುದು. ಬಂಧುಗಳೊಡನೆ ಸುಖ ಭೋಜನ ನಡೆಯಬಹುದು.

    ತುಲಾ ದಿನಸಿ ವ್ಯಾಪಾರ ವ್ಯವಹಾರಗಳಲ್ಲಿ ತುಸು ಚೇತರಿಕೆ ಕಂಡುಬಂದು ನೂತನ ಯೋಜನೆಯನ್ನು ಮುಂದುವರೆಯಲು ಸಹಾಯ. ಬರವಣಿಗೆಗಳಿಂದ ಹೆಚ್ಚಿನ ಆದಾಯ ಕಂಡುಕೊಳ್ಳುವಿರಿ. ಹಸಿರು ಬಣ್ಣ ಅದೃಷ್ಟ ತರುವುದು.

    ವೃಶ್ಚಿಕ ನಿಮ್ಮ ಬಹುದಿನದ ಪ್ರಯತ್ನಗಳು ನಿಷ್ಫಲವೆನಿಸುವುದಿಲ್ಲ. ಎಂಜಿನಿ ಯರ್‌ಗಳು ಹೊರ ರಾಜ್ಯದಲ್ಲಿ ಕೆಲಸ ನಿರ್ವಹಿಸಬೇಕಾಗುವುದು. ಕಂಪನಿಯ ರಾಜಕೀಯ ಸನ್ನಿವೇಷ ನಿಮಗನುಕೂಲವಾಗಿದೆ, ಸ್ವಲ್ಪ ಜಾಣತನ ಪ್ರದರ್ಶಿಸಿ.

    ಧನು ಸೌಂದರ್ಯ ವರ್ಧಕ ವಸ್ತುಗಳ ಮಾರಾಟಗಳಿಂದಾಗಿ ಹೆಚ್ಚಿನ ಆದಾಯ. ಮನಸ್ಸಿಗೆ ಹೆಚ್ಚು ಮುದ ನೀಡುವಂತಹ ಸಂಗತಿಗಳು ಜರುಗುತ್ತದೆ. ನೀವು ನಿಮ್ಮ ಗುರಿಯನ್ನು ತಲುಪಬೇಕಾಗಿದ್ದಲ್ಲಿ ತುಸು ಹೆಚ್ಚೇ ಪರಿಶ್ರಮ ಪಡ ಬೇಕಾದೀತು.

    ಮಕರ  ನಿಮ್ಮ ದ್ವಂದ್ವ ರೀತಿಯ ಆಲೋಚನೆಗಳಿಂದಾಗಿಯೇ ನಿರ್ಧಾರ ಕೈಗೊಳ್ಳುವಲ್ಲಿ ವಿಳಂಬವಾಗುತ್ತಿರುವುದು. ವೈದ್ಯರ ಸಲಹೆಯಂತೆ ಮನಸ್ಸಿನ ಸಂಯಮಕ್ಕಾಗಿ ಯೋಗ, ಧ್ಯಾನ ದೇವತಾರಾಧನೆಗಳತ್ತ ಗಮನ ಹರಿಸಿ.

    ಕುಂಭ ಷೇರು ಪೇಟೆಯ ಲೆಕ್ಕಾಚಾರಗಳನ್ನು ಚೆನ್ನಾಗಿ ಅರಿತಿರುವ ನೀವು ಹೆಚ್ಚಿನ ಸಂಪಾದನೆ ಮಾಡುವಿರಿ. ಟ್ರಾವೆಲ್ ಏಜೆಂಟರುಗಳಿಗೆ ಶುಭ ದಿನ. ಮಗನ ತಾಂತ್ರಿಕ ವಿದ್ಯಾಭ್ಯಾಸಕ್ಕೆ ಅಡ್ಡಿ ಬಾರದಂತೆ ಶ್ರೀ ಶಾರದಾ ದೇವಿಯನ್ನು ಪ್ರಾರ್ಥಿಸಿ.

    ಮೀನ ಮಕರ ಕಹಿ ಘಟನೆಗಳಿಂದ ಕಲಿತ ಪಾಠ, ಬಡತನದಿಂದ ಕಲಿತ ಪಾಠ ಉತ್ತಮ ರೀತಿಯಲ್ಲಿ ಉಪಯೋಗವಾಗಲಿದೆ. ರಾಜಕೀಯದಲ್ಲಿ ಪ್ರಭಾವಯುತ ಸ್ಥಾನ ಗಳಿಸಲಿದ್ದೀರಿ. ಹಿಂಬಾಲಕರ ಮಾತುಗಳಿಗೆ ಹೆಚ್ಚಿನ ಮಹತ್ವ ಸಲ್ಲದು.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಜುಲೈ 17 ಭಯಂಕರವಾದ ಭಾನುವಾರದಿಂದ ಈ 5 ರಾಶಿಯವರಿಗೆ ಶನೇಶ್ವರ ಸ್ವಾಮಿಯ ಅನುಗ್ರಹ ಶುರುವಾಗಿ ರಾಜಯೋಗ ಪ್ರಾಪ್ತಿ.8

    ಜುಲೈ 17 ಭಯಂಕರವಾದ ಭಾನುವಾರದಿಂದ ಈ  6 ರಾಶಿಯವರಿಗೆ ಶನೇಶ್ವರ ಸ್ವಾಮಿಯ ಅನುಗ್ರಹ ಶುರುವಾಗಿ ರಾಜಯೋಗ ಪ್ರಾಪ್ತಿ ಆಗುತ್ತಿದೆ ಹಾಗಾದರೆ ಅಂತಹ ಅದೃಷ್ಟವಂತ ಐದು ರಾಶಿಗಳು ಯಾವುವು ಎಂದು ನೋಡೋಣ ಬನ್ನಿ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಸ್ನೇಹಿತರೆ ಚಾಮುಂಡೇಶ್ವರಿ ತಾಯಿಯ ಆಶೀರ್ವಾದಿಂದ ಉತ್ತಮವಾದ ಪ್ರಯೋಜನವನ್ನು ಪಡೆಯಲಿದ್ದಾರೆ ಮತ್ತು ರಾಜಯೋಗ ಇರುವ ಕಾರಣ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಲಿದೆ ಮತ್ತು ಈ ರಾಶಿಯವರು ತುಂಬಾನೇ ಅದೃಷ್ಟವಂತರು.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ಮೇಷ ನಿಮ್ಮ ಆರೋಗ್ಯ ಸುಧಾರಿಸವುದನ್ನು ಪ್ರಾರಂಭಿಸಲು ಅತ್ಯುತ್ತಮ ದಿನ. ಇಂದು ಹಣಕಾಸಿನ ಭಾಗವು ಉತ್ತಮವಾಗಿರುತ್ತದೆ ಆದರೆ ಇದರೊಂದಿಗೆ ನೀವು ನಿಮ್ಮ ಹಣವನ್ನು ವ್ಯರ್ಥವಾಗಿ ಖರ್ಚು ಮಾಡದಂತೆ ನೋಡಿಕೊಳ್ಳಬೇಕು. ನೀವು ಬಯಸುವ ಲ್ಲಾ ಗಮನವನ್ನೂ ನೀವು ಪಡೆಯುವ ಒಳ್ಳೆಯ ದಿನ – ನಿಮ್ಮ ಮನಸ್ಸಿನಲ್ಲಿ ಅನೇಕ ವಿಷಯಗಳಿರುತ್ತವೆ ಹಾಗೂ ನೀವು ಯಾವುದನ್ನು ಅನುಸರಿಸಬೇಕೆನ್ನುವ ಸಮಸ್ಯೆ ಹೊಂದಿರುತ್ತೀರಿ. ಕೆಲವರಿಗೆ ಹೊಸ ಪ್ರಣಯ ಖಂಡಿತವೆನಿಸುತ್ತದೆ – ನಿಮ್ಮ ಪ್ರೀತಿ ನಿಮ್ಮ ಜೀವನವನ್ನು ಅರಳಿಸುತ್ತದೆ. ನೀವು ನಿಮ್ಮ ಮನೆಯ ಕಿರಿಯ ಸದಸ್ಯರೊಂದಿಗೆ ಸಮಯವನ್ನು ಕಳೆಯುವುದು ಕಲಿಯಬೇಕು. ನೀವು ಅದನ್ನು ಮಾಡದಿದ್ದರೆ, ನೀವು ಮನೆಯಲ್ಲಿ ಅಭಿಮಾನವನ್ನು ಬೆಳೆಸಲು ಸಾಧ್ಯವಾಗುವುದಿಲ್ಲ.


    ಮಿಥುನ ನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ರಾತ್ರಿಯ ವೇಳೆಯಲ್ಲಿ ಇಂದು ನೀವು ಹಣದ ಪ್ರಯೋಜನವನ್ನು ಪಡೆಯುವ ಪೂರ್ತಿ ಸಾಧ್ಯತೆ ಇದೆ ಏಕೆಂದರೆ ನಿಮ್ಮ ಮೂಲಕ ಕೊಟ್ಟಿರುವ ಹಣ ಇಂದು ನಿಮಗೆ ಮರಳಿ ಸಿಗಬಹುದು. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ ಸಮಯ ಕೆಲವರಿಗೆ ಹೊಸ ಪ್ರಣಯ ಖಂಡಿತವೆನಿಸುತ್ತದೆ – ನಿಮ್ಮ ಪ್ರೀತಿ ನಿಮ್ಮ ಜೀವನವನ್ನು ಅರಳಿಸುತ್ತದೆ. ಕಳೆದ ಕೆಲವು ದಿನಗಳಿಂದ ತುಂಬಾ ಕಾರ್ಯನಿರತವಾಗಿದ್ದವರು ಇಂದು ತಮಗಾಗಿ ಉಚಿತ ಸಮಯವನ್ನು ಪಡೆಯಬಹುದು. ನಿಮ್ಮ ಸಂಗಾತಿಯು ಇಂದು ಆ ಆರಂಭಿಕ ಹಂತದ ಪ್ರೀತಿ ಮತ್ತು ಪ್ರಣಯದ ಗುಂಡಿಯನ್ನು ಒತ್ತುತ್ತಾಳೆ.

    ಸಿಂಹ ನಿಮ್ಮ ಅಧಿಕ ಚೈತನ್ಯದ ಹೊರತಾಗಿಯೂ ನೀವು ಇಂದು ನಿಮ್ಮೊಡನೆ ಇರಲಾರದ ಯಾರನ್ನಾದರೂ ನೆನಪಿಸಿಕೊಳ್ಳುತ್ತಿದ್ದೀರಿ. ಹಣದ ಚಲನೆ ದಿನವಿಡೀ ಮುಂದುವರಿಯುತ್ತದೆ ಮತ್ತು ದಿನದ ಅಂತ್ಯದ ನಂತರ ನೀವು ಉಳಿಸಲು ಸಾಧ್ಯವಾಗುತ್ತದೆ. ನಿಮ್ಮ ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗಳನ್ನು ಮಾಡುತ್ತೀರಿ. ಸಂಜೆಗೆ ಏನಾದರೂ ವಿಶೇಷವಾದದ್ದನ್ನು ಯೋಜಿಸಿ ಮತ್ತು ಅದನ್ನು ಸಾಧ್ಯವಾದಷ್ಟು ಪ್ರೇಮಮಯವಾಗಿಸಲು ಪ್ರಯತ್ನಿಸಿ. आನಿಮಗೆ ನೀವು ಸಮಯವನ್ನು ನೀಡುವುದು ತಿಳಿದಿದೆ ಮತ್ತು ಇಂದು ನೀವು ಸಾಕಷ್ಟು ಉಚಿತ ಸಮಯವನ್ನು ಪಡೆಯುವ ಸಾಧ್ಯತೆಯಿದೆ. ಉಚಿತ ಸಮಯದಲ್ಲಿ ಇಂದು ನೀವು ಯಾವುದೇ ಆಟವನ್ನು ಆಡಬಹುದು ಅಥವಾ ಜಿಮ್‌ಗೆ ಹೋಗಬಹುದು.

    ತುಲಾ ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮಗೆ ಹತ್ತಿರವಿರುವ ಯಾರಾದರೂ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯಲ್ಲಿರುತ್ತಾರೆ. ಪ್ರಣಯದ ಸಂಬಂಧ ಅತ್ಯಾಕರ್ಷಕವಾಗಿದ್ದರೂ ಅದು ಬಹು ಕಾಲ ಬಾಳುವುದಿಲ್ಲ. ಇಂದು ಸಮಯವನ್ನು ಚೆನ್ನಾಗಿ ಬಳಸಿಕೊಳ್ಳುವಂತೆ ನಿಮ್ಮ ಮಕ್ಕಳಿಗೆ ಸಲಹೆ ನೀಡಬಹುದು. ನಿಮ್ಮ ಸಂಗಾತಿ ನಿಮ್ಮ ಹಿಂದಿನ ಜೀವನದ ಒಂದು ರಹಸ್ಯ ತಿಳಿದು ಸ್ವಲ್ಪ ಬೇಜಾರಾಗಬಹುದು.

    ಧನಸ್ಸು ಕುಡಿಯುವ ಅಭ್ಯಾಸವನ್ನು ತೊಡೆದುಹಾಕಲು ಇದೊಂದು ಅತ್ಯಂತ ಪವಿತ್ರವಾದ ದಿನ. ನೀವು ವೈನ್ ಕುಡಿಯುವುದು ಆರೋಗ್ಯದ ಪ್ರಾಣಾಂತಿಕ ಶತ್ರು ಎಂದು ನೀವು ಅರ್ಥ ಮಾಡಿಕೊಳ್ಳಬೇಕು ಮತ್ತು ಇದು ನಿಮ್ಮ ಸಾಮರ್ಥ್ಯವನ್ನು ಕುಂಠಿತಗೊಳಿಸುತ್ತದೆ. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ ಒಳ್ಳೆಯ ದಿನ. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರೀತಿ ಕೇವಲ ವಸಂತ; ಹೂಗಳು, ಗಾಳಿ, ಬಿಸಿಲು, ಚಿಟ್ಟೆಗಳು. ನೀವು ಇಂದು ಪ್ರಣಯದ ಕಚಗುಳಿಯನ್ನು ಅನುಭವಿಸುತ್ತೀರಿ. ಈ ರಾಶಿಚಕ್ರದ ಮಕ್ಕಳು ಇಂದು ಕ್ರೆಡೆಯಲ್ಲಿ ದಿನವನ್ನು ಕಳೆಯಬಹುದು, ಅಂತಹ ಪರಿಸ್ಥಿತಿಯಲ್ಲಿ ಪೋಷಕರು ಅವರ ಮೇಲೆ ಗಮನ ಹರಿಸಬೇಕು ಏಕಂದರೆ ಗಾಯದ ಸಾಧ್ಯತೆ ಇದೆ.

    ಕುಂಭ ಒಂದು ಹಂತವನ್ನು ದಾಟಿ ನಿಮ್ಮನ್ನು ದಂಡಿಸಬೇಡಿ ಮತ್ತು ಸರಿಯಾದ ವಿಶ್ರಾಂತಿ ತೆಗೆದುಕೊಳ್ಳಿ. ದೀರ್ಘಕಾಲದ ಲಾಭಗಳಿಗೆ ಸ್ಟಾಕ್‌ಗಳು ಮತ್ತು ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡುವುದನ್ನು ಶಿಫಾರಸು ಮಾಡಲಾಗಿದೆ. ನಿಮ್ಮ ಮಗುವಿನಂಥ ಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ ಒಂದು ಪ್ರಮುಖ ಪಾತ್ರ ವಹಿಸುತ್ತದೆ. ನಿಮ್ಮ ಪ್ರೀತಿ ಒಂದು ಹೊಸ ಎತ್ತರವನ್ನು ತಲುಪುತ್ತದೆ. ಈ ದಿನವು ನಿಮ್ಮ ಪ್ರೀತಿಪಾತ್ರರ ನಗುವಿನಿಂದ ಪ್ರಾರಂಭವಾಗುತ್ತದೆ, ಮತ್ತು ಪರಸ್ಪರರ ಕನಸಿನಲ್ಲಿ ಕೊನೆಗೊಳ್ಳುತ್ತದೆ. ಸಮಸ್ಯೆಗಳಿಗೆ ಬಲುಬೇಗನೆ ಪರಿಹಾರ ಕಂಡುಹಿಡಿಯುವ ನಿಮ್ಮ ಸಾಮರ್ಥ್ಯ ನಿಮಗೆ ಗುರುತಿಸುವಿಕೆ ತರುತ್ತದೆ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಬೆಳ್ಳಿಯ ಉಂಗುರವನ್ನು ಯಾವ ಬೆರಳಿನಲ್ಲಿ ಧರಿಸಿಕೊಳ್ಳಬೇಕು ಗೊತ್ತೇ ?

    ಬೆಳ್ಳಿಯ ಆಭರಣವು ಮನುಷ್ಯನ ಸೌಂದರ್ಯವನ್ನು ಹೆಚ್ಚಿಸುವುದರ ಜೊತೆಗೆ ಭಾಗ್ಯವನ್ನು ಕೂಡ ಬದಲಾಯಿಸಿ ಕೊಡುತ್ತದೆ. ಜ್ಯೋತಿಷ್ಯಶಾಸ್ತ್ರದಲ್ಲಿ ಇರುವ ಮಾಹಿತಿಯ ಪ್ರಕಾರ ಬೆಳ್ಳಿಯು ನವಗ್ರಹದಲ್ಲಿ

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

    ಚಂದ್ರ ಮತ್ತು ಶುಕ್ರ ಗ್ರಹಕ್ಕೆ ಸಂಬಂಧಿಸಿದ ದಾತುವಾಗಿದೆ. ಚಂದ್ರ ಗ್ರಹ ನಮ್ಮ ಮನಸ್ಸನ್ನು ಶಾಂತವಾಗಿ ಇಡುತ್ತದೆ, ಒಂದು ಮಾಹಿತಿಯ ಪ್ರಕಾರ ಬೆಳ್ಳಿಯು ಭಗವಂತನಾದ ಶಿವನ ನೇತ್ರದಿಂದ ಉತ್ಪತ್ತಿಯಾಗಿದ್ದು, ಹಾಗಾಗಿ ಯಾರು ಬೆಳ್ಳಿಯ ಆಭರಣವನ್ನು ಧರಿಸಿರುತ್ತಾರೋ ಅವರ ಮೇಲೆ ವಿಶೇಷವಾಗಿ ಭಗವಂತನಾದ ಶಿವನ ಕೃಪೆಯು ಇರುತ್ತದೆ.

    ಮೊದಲಿಗೆ ಬೆಳ್ಳಿ ಉಂಗುರವನ್ನು ತೆಗೆದುಕೊಂಡು ಬಂದ ನಂತರ ಗೋಮೂತ್ರದಲ್ಲಿ 24 ಗಂಟೆಗಳ ಕಾಲ ಮುಳುಗಿಸಿ ಇಡಬೇಕು, ಈ ರೀತಿ ಮಾಡುವುದರಿಂದ ಬೆಳ್ಳಿಯಲ್ಲಿರುವ ಅಶುದ್ಧತೆಯ ನಿವಾರಣೆಯಾಗುತ್ತದೆ.

    ಒಂದು ವೇಳೆ ನಿಮ್ಮ ಬಳಿ ಗಂಗಾಜಲವಿದ್ದರೆ ಅಥವಾ ಪವಿತ್ರವಾದ ನದಿಗಳ ನೀರಿದ್ದರೆ ಅದರಲ್ಲಿಯೂ ಸಹ 24 ಗಂಟೆಗಳ ಕಾಲ ಬೆಳ್ಳಿ ಉಂಗುರವನ್ನು ಮುಳುಗಿಸಿ ಇಡಬಹುದು. ಬೆಳ್ಳಿ ಚಂದ್ರನ ಕಾರಕ ವಾಗಿದ್ದು, ಒಂದು ವೇಳೆ ನಿಮಗೆ ಏನಾದರೂ ಪ್ರತಿಯೊಂದು ವಿಷಯದಲ್ಲೂ ಕೋಪ, ಸಿಟ್ಟು ಬರುತ್ತಿದ್ದರೆ ಬೆಳ್ಳಿ ಉಂಗುರವನ್ನು ಧರಿಸಿಕೊಳ್ಳುವುದು ಉತ್ತಮ. ಯಾರಿಗೆಲ್ಲ ಚಿಕ್ಕಪುಟ್ಟ ಆರೋಗ್ಯದ ಸಮಸ್ಯೆಗಳು ಇರುತ್ತದೆಯೋ ಅವರು ಬೆಳ್ಳಿಯ ಉಂಗುರವನ್ನು ಧರಿಸುವುದು ತುಂಬಾ ಒಳ್ಳೆಯದು.

    ಬೆಳ್ಳಿಯ ಉಂಗುರವನ್ನು ಕಿರುಬೆರಳಿನಲ್ಲಿ ಧರಿಸುವುದು ತುಂಬಾ ಉತ್ತಮ. ಶಿವನ ದೇವಾಲಯದಲ್ಲಿ ಬೆಳ್ಳಿಯ ಉಂಗುರವನ್ನು ಶಿವನಿಗೆ ಸ್ಪರ್ಶಿಸಿ 24 ಗಂಟೆಗಳ ಕಾಲ ಹಾಗೆ ಬಿಟ್ಟರೆ ಬೆಳ್ಳಿ ಉಂಗುರ ಸಿದ್ಧಿಯಾಗುತ್ತದೆ. ತದನಂತರ ಬೆಳ್ಳಿಯ ಉಂಗುರವನ್ನು ಧರಿಸುವುದರಿಂದ ಮನಸ್ಸು ಯಾವಾಗಲೂ ಶಾಂತಿಯಿಂದ ಕೂಡಿರುತ್ತದೆ. ಈ ರೀತಿ ಮಾಡಿದ ಮೇಲೆ ಉಂಗುರವನ್ನು ಧರಿಸಿಕೊಂಡು ಯಾವುದೇ ಕೆಲಸವನ್ನು ಮಾಡಿದರೂ ಸಹ ಅದರಲ್ಲಿ ಅಖಂಡ ಯಶಸ್ಸು ದೊರೆಯುತ್ತದೆ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಯಾವ ದಿಕ್ಕಿನಲ್ಲಿ ಬೀರುವನ್ನು ಮನೆಯಲ್ಲಿ ಇಟ್ಟರೆ ಲಕ್ಷ್ಮಿ ದೇವಿಯ ಅನುಗ್ರಹ ಪ್ರಾಪ್ತಿಯಾಗುತ್ತದೆ ಗೊತ್ತೇ ?

    ಮನೆಯಲ್ಲಿ ಬೀರು ಎಂಬುದು ತುಂಬಾ ಮುಖ್ಯವಾಗಿರುತ್ತದೆ, ಏಕೆಂದರೆ ಬೀರುವಿನಲ್ಲಿ ಹಣ ,ಚಿನ್ನ ,ಬೆಳ್ಳಿ, ಕಾಗದ ಪತ್ರಗಳು ಹೀಗೆ ಮುಖ್ಯವಾದ ವಸ್ತುಗಳನ್ನು ಬೀರುವಿನಲ್ಲಿ ಇಟ್ಟಿರುತ್ತೇವೆ. ಆದ್ದರಿಂದ ವಾಸ್ತುಶಾಸ್ತ್ರದ ಪ್ರಕಾರ ಬೀರುವನ್ನು ಸರಿಯಾದ ದಿಕ್ಕಿನಲ್ಲಿ ಇಟ್ಟರೆ ಲಕ್ಷ್ಮೀದೇವಿಯು ಸ್ಥಿರವಾಗಿ ನೆಲೆಸುತ್ತಾಳೆ ಎಂದು ಹೇಳಲಾಗಿದೆ. ಹಾಗಾದರೆ ಬೀರುವನ್ನು ಯಾವ ದಿಕ್ಕಿನಲ್ಲಿ ಇಡಬೇಕು ಹಾಗೂ ಯಾವ ರೀತಿ ಜಾಗೃಕತೆಯಿಂದ ನೋಡಿಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

    ಬೀರುವನ್ನು ಯಾವಾಗಲೂ ನೈಋತ್ಯ ಮೂಲೆಯಲ್ಲಿ ಇಡಬೇಕು ಮತ್ತು ಬೀರುವಿನ ಬಾಗಿಲು ತೆಗೆದಾಗ ಬಾಗಿಲು ಉತ್ತರದ ಕಡೆಗೆ ತೆಗೆದುಕೊಳ್ಳಬೇಕು. ಬೀರುವನ್ನು ತೆಗೆದಾಗ ಸುಗಂಧ ವಾಸನೆ ಬರಬೇಕೆ ಹೊರತು ಹಳೆಯ ಬಟ್ಟೆಯ ವಾಸನೆ ಬರಬಾರದು. ಒಂದು ವೇಳೆ ಬೀರುವಿನಿಂದ ಹಳೆ ಬಟ್ಟೆಯ ಅಥವಾ ಅಶುಚಿಯ ವಾಸನೆ ಬಂದರೆ ತಾಯಿ ಲಕ್ಷ್ಮೀದೇವಿ ಅಲ್ಲಿ ನೆಲೆಸುವುದಿಲ್ಲ.

    ಬೀರುವಿನಲ್ಲಿ ಒಂದು ಬಿಳಿ ಹಾಳೆಯ ಮೇಲೆ ನೀಲಿ ಬಣ್ಣದಿಂದ ಕುಬೇರನ ರಂಗೋಲಿಯನ್ನು ಹಾಕಿ ಇಡಬೇಕು. ಒಂದು ವೇಳೆ ಇನ್ನೂ ಅತಿ ಶೀಘ್ರವಾಗಿ ಫಲಿತಾಂಶ ದೊರೆಯಬೇಕೆಂದರೆ, ಬಿಳಿ ಕಾಗದದ ಮೇಲೆ ಅರಿಶಿನದಿಂದ ರಂಗೋಲಿಯನ್ನು ಬಿಡಿಸಿ ಕಾಗದದ ನಾಲ್ಕು ಭಾಗಕ್ಕೆ ಅರಿಶಿನವನ್ನು ಲೇಪಿಸಿ ಕುಬೇರನ ರಂಗೋಲಿಗೆ ಅರಿಶಿನ ಕುಂಕುಮದಿಂದ ಅಲಂಕಾರ ಮಾಡಿ ಅದನ್ನು ಬೀರುವಿನ ಒಳಗೆ ಇಡಬೇಕು ಮತ್ತು ಆ ಕಾಗದದ ಮೇಲೆ ಹಣ, ಒಡವೆ ಹೀಗೆ ಮುಖ್ಯವಾದ ವಸ್ತುಗಳನ್ನು ಇಡಬೇಕು. ಈ ರೀತಿ ಮಾಡಿದರೆ ಧನ ವೃದ್ದಿ ಆಗುತ್ತಾ ಹೋಗುತ್ತದೆ ಹಾಗೂ ಕಷ್ಟಗಳು ದೂರವಾಗುತ್ತದೆ.

    ಅದೇ ರೀತಿ ಬೆಳ್ಳಿ ಬಟ್ಟಲಿನಲ್ಲಿ ಅಥವಾ ತಾಮ್ರದ ಬಟ್ಟಲಿನಲ್ಲಿ ಸುಗಂಧ ದ್ರವ್ಯವನ್ನು ಹಾಕಿ ಅದರ ಜೊತೆಗೆ ಪಚ್ಚಕರ್ಪೂರ, ಬೇರು ಇಡುವುದರಿಂದ ಆ ಜಾಗದಲ್ಲಿ ಲಕ್ಷ್ಮಿ ಶಾಶ್ವತವಾಗಿ ನೆಲೆಸುತ್ತಾಳೆ. ಮಲಗುವ ಕೋಣೆಯಲ್ಲಿ ಬೀರು ಇದ್ದರೆ ಆ ಬೀರುವಿನ ಮೇಲೆ ಯಾವುದೇ ದೇವರ ಚಿತ್ರದ ಭಾವಚಿತ್ರವನ್ನು ಅಂಟಿಸಬಾರದು, ಅದರ ಬದಲು ಬೀರುವಿನ ಒಂದು ಕಡೆ ಶುಭ ಮತ್ತೊಂದು ಕಡೆ ಲಾಭಂ ಎಂದು ಬರೆದರೆ ಸಾಕು. ಒಂದು ವೇಳೆ ಬೀರುವಿನ ಮೇಲೆ ಸ್ವಸ್ತಿಕ್ ಚಿಹ್ನೆ ಬರೆಯುವುದಾದರೆ ಸ್ವಚ್ಛವಾಗಿ ಬರೆಯಬೇಕು. ಇದನ್ನು ಬಿಟ್ಟು ಯಾವುದೇ ಭಾವಚಿತ್ರವನ್ನು ಬೀರುವಿನ ಮೇಲೆ ಆಂಟಿಸಬಾರದು. ಈ ಮೇಲಿನ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ನಡೆದರೆ ಲಕ್ಷ್ಮೀದೇವಿಯು ಸಂತುಷ್ಟರಾಗಿ ನಿಮ್ಮ ಎಲ್ಲಾ ಕೋರಿಕೆಗಳನ್ನು ನೆರವೇರಿಸುವುದರಲ್ಲೀ ಸಂಶಯವೇ ಇಲ್ಲ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.