Category: ಜ್ಯೋತಿಷ್ಯ

ಆರೋಗ್ಯ ಲಕ್ಷ್ಮಿ ಪೂಜೆ ಮಹತ್ವ ತಿಳಿದಿದೆಯೇ ನಿಮಗೆ.

ಆರೋಗ್ಯ ಲಕ್ಷ್ಮಿ ಪೂಜೆ ಮಹತ್ವ ತಿಳಿದಿದೆಯೇ ನಿಮಗೆ ಆರೋಗ್ಯ ಲಕ್ಷ್ಮಿ ಯಾರೆಂದರೆ ಧನ್ವಂತರಿಯ ಹೆಂಡತಿ ಆರೋಗ್ಯ ಲಕ್ಷ್ಮಿ. ಹಾಗಾಗಿ ನಿಮಗೆ ಯಾವುದೇ ರೀತಿಯ ಅನಾರೋಗ್ಯ ಸಮಸ್ಯೆ ಇದ್ದಾಗ ಆರೋಗ್ಯ ಲಕ್ಷ್ಮಿಯ ಪೂಜೆಯನ್ನು ಮಾಡುವುದರಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು. ಮೊದಲಿಗೆ ಧನ್ವಂತರಿಯ ಚಿತ್ರವನ್ನು ಹಾಗೂ ಒಂದು ಪೀಠವನ್ನು ತೆಗೆದುಕೊಳ್ಳಬೇಕು. ಪೀಠದಮೇಲೆ ಲಕ್ಷ್ಮಿ ಫೋಟೋ ಮತ್ತು ಧನ್ವಂತರಿಯ ಫೋಟೋವನ್ನು ಇಡಬೇಕು. ಒಂದು ವೇಳೆ ನಿಮ್ಮ ಮನೆಯಲ್ಲಿ ಧನ್ವಂತರಿ ಚಿತ್ರವಿಲ್ಲದಿದ್ದರೆ ವಿಷ್ಣುವಿನ ಚಿತ್ರವನ್ನು ಇಡಬಹುದು. ನಂತರ ಲಕ್ಷ್ಮಿ ವಿಗ್ರಹವನ್ನು ತೆಗೆದುಕೊಂಡು ಪೀಠದ ಮೇಲೆ […]

ಭಾಗಮಂಡಲದ ಭಗಂಡೇಶ್ವರ ದೇವಸ್ಥಾನದ ಬಗ್ಗೆ ಕಿರು ಪರಿಚಯ.

ಕರ್ನಾಟಕದ ಜೀವನದಿ ಎಂದು ಕರೆಯಲ್ಪಡುವ ಕಾವೇರಿ ನದಿಯು ಭಾರತದ 7 ಪವಿತ್ರ ನದಿಗಳ ಪೈಕಿ ಪ್ರಮುಖವಾಗಿದೆ. ಕಾವೇರಿ ನದಿಯನ್ನು ದಕ್ಷಿಣದ ಗಂಗಾ ಎಂದು ಕರೆಯಲಾಗುತ್ತದೆ. ಒಟ್ಟಾರೆ 745 ಕಿಲೋಮೀಟರ್ ಉದ್ದವನ್ನು ಹೊಂದಿರುವ ಕಾವೇರಿ ನದಿಯು ಕರ್ನಾಟಕ ರಾಜ್ಯದ ಕೊಡಗಿನ ತಲಕಾವೇರಿಯಲ್ಲಿ ಉಗಮಗೊಂಡು ಕರ್ನಾಟಕ ಹಾಗೂ ತಮಿಳುನಾಡು ಜನರ ಬಾಯಾರಿಕೆಯನ್ನು ನೀಗಿಸುತ್ತಾ ಕೊನೆಗೆ ಬಂಗಾಳಕೊಲ್ಲಿ ಸಮುದ್ರಕ್ಕೆ ಸೇರುತ್ತದೆ. ಕಾವೇರಿ ನದಿಯು ಹಾದು ಹೋಗುವ ಮಾರ್ಗದಲ್ಲಿ ಹಲವಾರು ಪುಣ್ಯ ಕ್ಷೇತ್ರಗಳಿವೆ ಅದರಲ್ಲಿ ಕೊಡಗಿನ ಭಾಗಮಂಡಲವು ಅತಿ ಪ್ರಮುಖವಾದದ್ದು. ಓಂ ಶ್ರೀ […]

ಪ್ರತಿನಿತ್ಯ ದುಡಿದ ಹಣ ಕೈಯಲ್ಲಿ ನಿಲ್ಲುತ್ತಿಲ್ಲವೆಂದರೆ ಈ ಸುಲಭ ಪರಿಹಾರವನ್ನು ಮಾಡಿ.

ಪ್ರತಿನಿತ್ಯ ದುಡಿದ ಹಣ ಕೈಯಲ್ಲಿ ನಿಲ್ಲುತ್ತಿಲ್ಲವೆಂದರೆ ಈ ಸುಲಭ ಪರಿಹಾರವನ್ನು ಮಾಡಿ ಪ್ರತಿಯೊಬ್ಬರಿಗೂ ಅವರು ಕಷ್ಟಪಟ್ಟು ದುಡಿದ ಹಣವು ಅವರ ಬಳಿಯೇ ಇರಬೇಕು ಮತ್ತು ಲಕ್ಷ್ಮೀದೇವಿ ತಮ್ಮ ಮನೆಯಲ್ಲಿ ಶಾಶ್ವತವಾಗಿ ವಾಸಿಸಬೇಕು ಎಂಬ ಆಸೆಯನ್ನು ಹೊಂದಿರುತ್ತಾರೆ. ಹೀಗಿರುವಾಗ ಕಷ್ಟಪಟ್ಟು ದುಡಿದ ಹಣ ವ್ಯರ್ಥವಾಗಿ ಖಾಲಿ ಆಗುತ್ತಿದ್ದರೆ ತುಂಬಾ ನೋವಾಗುತ್ತದೆ. ಈ ರೀತಿಯಾಗಿ ಸಂಕಟದಿಂದ ಕೊಡುವ ಹಣವನ್ನು ಬೇರೆಯವರು ತೆಗೆದುಕೊಂಡಾಗ ಅವರಿಗೂ ಸಂಕಷ್ಟ ಎದುರಾಗುತ್ತದೆ. ಹಾಗಾದರೆ ಈ ದೋಷದಿಂದ ಮುಕ್ತರಾಗಬೇಕೆಂದರೆ ಯಾವ ಪರಿಹಾರವನ್ನು ಮಾಡಬೇಕೆಂದು ತಿಳಿದುಕೊಳ್ಳೋಣ ಬನ್ನಿ. ಶ್ರೀ […]

ಸ್ವಂತಮನೆಯನ್ನು ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದರೆ ಈ ಸುಲಭ ಪರಿಹಾರವನ್ನು ಮಾಡಿ.

ಸ್ವಂತ ಮನೆಯನ್ನು ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದರೆ ಈ ಸುಲಭ ಪರಿಹಾರವನ್ನು ಮಾಡಿ ಪ್ರತಿಯೊಬ್ಬರಿಗೂ ಸ್ವಂತ ಮನೆಯನ್ನು ಕಟ್ಟುವ ಆಸೆ ಇದ್ದೇ ಇರುತ್ತದೆ. ಆದರೆ ಕೆಲವರಿಗೆ ಮನೆಯನ್ನು ಕಟ್ಟುವ ಭಾಗ್ಯ ಇರುತ್ತದೆ ಮತ್ತೆ ಕೆಲವರಿಗೆ ಗೃಹಭಾಗ್ಯ ಇರುವುದಿಲ್ಲ. ಇನ್ನು ಕೆಲವರಿಗೆ ಹಣವಿದ್ದರೂ ಮನೆಯನ್ನು ಕಟ್ಟಲು ಸಾಧ್ಯವಾಗುವುದಿಲ್ಲ ಮತ್ತು ಇನ್ನು ಕೆಲವರಿಗೆ ಸ್ವಂತ ಮನೆಯನ್ನು ಕಟ್ಟಿದರೂ ಆ ಮನೆಯಲ್ಲಿ ವಾಸ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದರೆ ಈ ಚಿಕ್ಕ ಕೆಲಸವನ್ನು ಮಾಡುವುದರಿಂದ ನಿಮಗೆ ಇದ್ದಂತಹ ಎಲ್ಲಾ ಅಡೆತಡೆಗಳು ಮಾಯವಾಗುತ್ತದೆ. ಶ್ರೀ ಕ್ಷೇತ್ರಸಿಗಂಧೂರ […]

ಮಾಟ ಮಂತ್ರದಿಂದ ಬಳಲಿದ್ದರೆ ಈ ಸುಲಭ ಪರಿಹಾರವನ್ನು ಮಾಡಿ.

ಮಾಟ ಮಂತ್ರ ಎಂಬ ಹೆಸರು ಕೇಳಿದ ತಕ್ಷಣ ಜನರು ಭಯಭೀತರಾಗುತ್ತಾರೆ. ಆದರೆ ಮಾಟ-ಮಂತ್ರದ ಪ್ರಭಾವದಿಂದ ಕಷ್ಟಗಳನ್ನು ಅನುಭವಿಸುತ್ತಿರುವವರ ಪಾಡಂತೂ ನೋಡುವುದು ಬಹಳ ಕಷ್ಟ. ಮಾಟ ಮಂತ್ರ ಪ್ರಯೋಗವಾದಾಗ ಪ್ರಾರಂಭದಲ್ಲಿ ಜನರು ಆಲಸ್ಯತನದಿಂದ ಅಥವಾ ಬೇಜವಾಬ್ದಾರಿತನ ತೋರಿಸುವುದರಿಂದ ಮಾಟ ಮಂತ್ರ ಪ್ರಯೋಗವು ಕೆಲ ಹಂತಗಳನ್ನು ದಾಟುತ್ತದೆ.ಇದರ ಪರಿಣಾಮ ಬಹಳ ಸಮಸ್ಯೆಗಳು ಎದುರಾಗಲು ಶುರುವಾಗುತ್ತದೆ.ಹಾಗಾದರೆ ಮಾಟ ಮಂತ್ರ ಪ್ರಯೋಗ ಆಗಿದೆಯೆಂದು ಹೇಗೆ ತಿಳಿದುಕೊಳ್ಳುವುದು ಎಂಬುದನ್ನು ನೋಡೋಣ ಬನ್ನಿ. ಶ್ರೀಶೃಂಗೇರಿ ಶಾರದಾಂಬ ಜ್ಯೋತಿಷ್ಯ ಪೀಠಂ ದಕ್ಷಿಣ ಭಾರತದ ಪ್ರಖ್ಯಾತ ವಂಶ ಪಾರಂಪರಿಕ […]

ಮಾಟ ಮಂತ್ರದಿಂದ ಬಳಲಿದ್ದರೆ ಈ ಸುಲಭ ಪರಿಹಾರವನ್ನು ಮಾಡಿ.

ಮಾಟ ಮಂತ್ರ ಎಂಬ ಹೆಸರು ಕೇಳಿದ ತಕ್ಷಣ ಜನರು ಭಯಭೀತರಾಗುತ್ತಾರೆ. ಆದರೆ ಮಾಟ-ಮಂತ್ರದ ಪ್ರಭಾವದಿಂದ ಕಷ್ಟಗಳನ್ನು ಅನುಭವಿಸುತ್ತಿರುವವರ ಪಾಡಂತೂ ನೋಡುವುದು ಬಹಳ ಕಷ್ಟ. ಮಾಟ ಮಂತ್ರ ಪ್ರಯೋಗವಾದಾಗ ಪ್ರಾರಂಭದಲ್ಲಿ ಜನರು ಆಲಸ್ಯತನದಿಂದ ಅಥವಾ ಬೇಜವಾಬ್ದಾರಿತನ ತೋರಿಸುವುದರಿಂದ ಮಾಟ ಮಂತ್ರ ಪ್ರಯೋಗವು ಕೆಲ ಹಂತಗಳನ್ನು ದಾಟುತ್ತದೆ.ಇದರ ಪರಿಣಾಮ ಬಹಳ ಸಮಸ್ಯೆಗಳು ಎದುರಾಗಲು ಶುರುವಾಗುತ್ತದೆ.ಹಾಗಾದರೆ ಮಾಟ ಮಂತ್ರ ಪ್ರಯೋಗ ಆಗಿದೆಯೆಂದು ಹೇಗೆ ತಿಳಿದುಕೊಳ್ಳುವುದು ಎಂಬುದನ್ನು ನೋಡೋಣ ಬನ್ನಿ. ಶ್ರೀಶೃಂಗೇರಿ ಶಾರದಾಂಬ ಜ್ಯೋತಿಷ್ಯ ಪೀಠಂ ದಕ್ಷಿಣ ಭಾರತದ ಪ್ರಖ್ಯಾತ ವಂಶ ಪಾರಂಪರಿಕ […]

ವಿವಾಹದಲ್ಲಿ ಅಡೆತಡೆಗಳು ಇದ್ದರೆ ಈ ಅಖಂಡ ದೈವಿಕ ವಸ್ತುವಿನಿಂದ ಪರಿಹಾರ ಅತಿ ಸುಲಭ.

ವಿವಾಹದಲ್ಲಿ ಅಡೆತಡೆಗಳು ಇದ್ದರೆ ಈ ಅಖಂಡ ದೈವಿಕ ವಸ್ತುವಿನಿಂದ ಪರಿಹಾರ ಅತಿ ಸುಲಭ ಕೆಲವರಿಗೆ ವಯಸ್ಸಾಗುತ್ತದೆ ಆದರೆ ವಿವಾಹವಾಗುತ್ತಿರುವುದಿಲ್ಲ, ಇನ್ನು ಕೆಲವರಿಗೆ ಮದುವೆಯಾದರೂ ದಾಂಪತ್ಯದಲ್ಲಿ ಹೊಂದಾಣಿಕೆ ಮಾಡಿಕೊಂಡು ಹೋಗುವುದಕ್ಕೆ ಸಾಧ್ಯವಾಗುತ್ತಿರುವುದಿಲ್ಲ, ಇನ್ನು ಕೆಲವರು ಪ್ರೇಮ ವಿವಾಹವಾಗಿರುತ್ತಾರೆ ಆದರೂ ಜೀವನದಲ್ಲಿ ಸುಖಕರವಾಗಿರಲು ಸಾಧ್ಯವಾಗಿರುವುದಿಲ್ಲ ಎಂದರೆ ಈ ಅಖಂಡ ದೈವಿಕ ವಸ್ತುವಿನಿಂದ ಪರಿಹಾರವನ್ನು ಮಾಡಿಕೊಳ್ಳಬಹುದು. ಹಾಗಾದರೆ ಅಖಂಡ ದೈವಿಕ ವಸ್ತು ಯಾವುದು, ಅದನ್ನು ಹೇಗೆ ಬಳಸಬೇಕು ಹಾಗೂ ಇದರಿಂದ ಸಿಗುವ ಪ್ರಯೋಜನಗಳು ಏನು ಎಂದು ತಿಳಿದುಕೊಳ್ಳೋಣ ಬನ್ನಿ. ಶ್ರೀ ಕ್ಷೇತ್ರ […]

ಶ್ರೀ ತಾಯಿಸಿಗಂಧೂರು ಚೌಡೇಶ್ವರಿಯ ಭವಿಷ್ಯ ಇಂದಿನಿಂದ ದ್ವಾದಶ ರಾಶಿಗಳಿಗೆ ಮುಟ್ಟಿದ್ದೆಲ್ಲ ಚಿನ್ನ..

ಶ್ರೀ ಸಿಗಂಧೂರು ಚೌಡೇಶ್ವರಿ ಜ್ಯೋತಿಷ್ಯ ಪೀಠಂ ದಕ್ಷಿಣ ಭಾರತದ ಪ್ರಖ್ಯಾತ ವಂಶಪಾರಂಪರಿಕ ಜ್ಯೋತಿಷ್ಯರು ಹಾಗೂ ಪ್ರಧಾನ ಅರ್ಚಕರು ಶ್ರೀ ಸುದರ್ಶನ  ಭಟ್ 96635 42672.. ಇವರು ನಿಮ್ಮ ಜಾತಕ, ಹಸ್ತರೇಖೆ, ಫೋಟೋನೋಡಿ, ಅಷ್ಟಮಂಗಳಪ್ರಶ್ನೆ, ಅಂಜನಾಪ್ರಶ್ನೆ, ಆಧಾರದಿಂದ ಸ್ತ್ರೀಪುರುಷಾ ಪ್ರೇಮವಿಚಾರ, ಅತ್ತೆ-ಸೊಸೆ ಜಗಳ, ಗಂಡ ಹೆಂಡತಿ ಹೊಂದಾಣಿಕೆ ಸಮಸ್ಯೆ, ಇಷ್ಟಪಟ್ಟವರು ನಿಮ್ಮಂತೆ ಆಗಲು , ಮದುವೆ ವಿಳಂಬ, ವಿದ್ಯೆ, ಉದ್ಯೋಗ, ಇನ್ನು ಜೀವನದಲ್ಲಿ ನೀವು ಅನುಭವಿಸುತ್ತಿರುವ ಹತ್ತಾರುಸಮಸ್ಯೆಗಳಿಗೆ ಒಂದು ಫೋನ್ ಕರೆಯ ಮುಖಾಂತರ ಪರಿಹಾರ ತಿಳಿಯಿರಿಹಾಗೂ ನಿಮ್ಮ ಎಲ್ಲಾ […]

ಕೆಲಸ ಕಾರ್ಯಗಳಲ್ಲಿ ಅಡೆತಡೆಯಾಗಬಾರದು ಎಂದರೆ ಈ ಚಿಕ್ಕ ಕೆಲಸವನ್ನು 3 ದಿನ ಮಾಡಿ

ಕೆಲಸಕಾರ್ಯಗಳಲ್ಲಿ ಅಡೆತಡೆ ಆಗಬಾರದು ಎಂದರೆ ಈ ಚಿಕ್ಕ ಕೆಲಸವನ್ನು 3 ದಿನ ಮಾಡಿ ಒಂದು ದಿನ ಮಾಡಿದ ಕೆಲಸವನ್ನು ಮತ್ತೊಂದು ದಿನ ಮಾಡುವುದಕ್ಕೆ ಆಗದೆ ಇರುವುದು, ಎಷ್ಟೇ ಕಷ್ಟಪಟ್ಟು ದುಡಿದರೂ ಹಣವು ಕೈಯಲ್ಲಿ ನಿಲ್ಲುತ್ತಿಲ್ಲವೆಂದರೆ ಈ ಚಿಕ್ಕ ಪರಿಹಾರವನ್ನು ಮಾಡಿಕೊಂಡರೆ ಎಲ್ಲಾ ತೊಂದರೆಗಳಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು. ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರಸಿಗುತ್ತೆ ಕರೆ ಮಾಡಿರಿ 9663953892 ಸ್ನೇಹಿತರೇ ನೀವು ಈಗಾಗಲೇ ಹಲವುದೇವಸ್ಥಾನ ಸುತ್ತಿಬಂದರು […]

ರಿಯಲ್ ಎಸ್ಟೇಟ್ ವ್ಯಾಪಾರವನ್ನು ಮಾಡುವವರು ಈ ವಿಷಯವನ್ನು ತಿಳಿದಿರಲೇಬೇಕು.

ರಿಯಲ್ ಎಸ್ಟೇಟ್ ವ್ಯಾಪಾರವನ್ನು ಮಾಡುವವರು ಈ ವಿಷಯವನ್ನು ತಿಳಿದಿರಲೇಬೇಕು ಯಾವ ವ್ಯಕ್ತಿಯು ರಿಯಲ್ ಎಸ್ಟೇಟ್ ವ್ಯಾಪಾರವನ್ನು ಮಾಡುತ್ತಿದ್ದರೆ ಅಥವಾ ಭೂಮಿಗೆ ಸಂಬಂಧಪಟ್ಟ ವಿಷಯದಲ್ಲಿ ಕೆಲಸವನ್ನು ಮಾಡುತ್ತಿದ್ದರೆ,ನಿಮ್ಮ ಜಾತಕದಲ್ಲಿ ಆ ಕೆಲಸವನ್ನು ಮಾಡಲು ಹೊಂದಾಣಿಕೆಯಾಗುತ್ತದೆಯೇ ಅಥವಾ ಆಗುವುದಿಲ್ಲವೇ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ನಿಮ್ಮ ಜಾತಕದಲ್ಲಿ ಭೂಮಿಗೆ ಸಂಬಂಧಪಟ್ಟಂತಹ ವ್ಯಾಪಾರವನ್ನು ಮಾಡಲು ಸೂಚಿಸಿದರೆ ಯಶಸ್ಸು ಖಂಡಿತ ದೊರಕುತ್ತದೆ. ಒಂದು ವೇಳೆ ನಿಮ್ಮ ಜಾತಕಕ್ಕೆ ಈ ಕೆಲಸ ಆಗಿ ಬರದಿದ್ದರೆ ಖಂಡಿತವಾಗಿಯೂ ಮಾಡಬೇಡಿ ಏಕೆಂದರೆ ಇದರಿಂದ ಬಹಳ ನಷ್ಟವನ್ನು ಅನುಭವಿಸಬೇಕಾಗುತ್ತದೆ. ಶ್ರೀ […]