Category: ಜ್ಯೋತಿಷ್ಯ

ಲಕ್ಷ್ಮೀದೇವಿ ಶಾಶ್ವತವಾಗಿ ನೆಲೆಸಬೇಕೆಂದರೆ ಈ ವಸ್ತುಗಳನ್ನು ದಾನವಾಗಿ ನೀಡಬೇಡಿ.

ಲಕ್ಷ್ಮೀದೇವಿ ಚಂಚಲೆ, ಯಾರ ಮನೆಯಲ್ಲಿ ಅವಳನ್ನು ಯಾವ ರೀತಿ ನೋಡಿಕೊಳ್ಳುತ್ತಾರೋ ಆ ರೀತಿಯಾಗಿ ಲಕ್ಷ್ಮೀದೇವಿಯು ನೆಲೆಸಿರುತ್ತಾಳೆ. ಹಾಗಾಗಿ ಮನೆಯಲ್ಲಿ ಕಲಹಗಳನ್ನು ಮಾಡದೆ, ಗುರುಹಿರಿಯರನ್ನು ಗೌರವಿಸಿ ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಒಳ್ಳೆಯ ರೀತಿಯಲ್ಲಿ ಕುಟುಂಬದ ಸದಸ್ಯರೆಲ್ಲ ಮನೆಯಲ್ಲಿ ಇದ್ದರೆ ಲಕ್ಷ್ಮೀದೇವಿಯು ಶಾಶ್ವತವಾಗಿ ನೆಲೆಸುತ್ತಾಳೆ. ಮತ್ತೊಂದು ಮುಖ್ಯವಾದ ವಿಷಯವೆಂದರೆ ಲಕ್ಷ್ಮೀದೇವಿಗೆ ಸ್ವಚ್ಛತೆ ಎಂದರೆ ಬಲು ಇಷ್ಟ ಆದ್ದರಿಂದ ಮನೆಯನ್ನು ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು. ಬಡವರಿಗೆ, ಕಷ್ಟದಲ್ಲಿದ್ದವರಿಗೆ ನಮ್ಮ ಕೈಯಲ್ಲಾದಷ್ಟು ದಾನವನ್ನು ಮಾಡುವುದರಿಂದ ಲಕ್ಷ್ಮೀದೇವಿ ಪ್ರಸನ್ನಳಾಗುತ್ತಾಳೆ. ಆದರೆ ಕೆಲವೊಂದು ವಸ್ತುಗಳನ್ನು ದಾನ ಮಾಡಬಾರದು. […]

ಬಂಗಾರವನ್ನು ಕೊಂಡುಕೊಳ್ಳುವಂತೆ ಶಕ್ತಿ ಸಾಮರ್ಥ್ಯ ಬೇಕೆಂದರೆ ಏನು ಮಾಡಬೇಕು ತಿಳಿದಿದೆಯೇ.

ಬಂಗಾರವನ್ನು ಕೊಂಡುಕೊಳ್ಳುವಂತೆ ಶಕ್ತಿ ಸಾಮರ್ಥ್ಯ ಬೇಕೆಂದರೆ ಏನು ಮಾಡಬೇಕು ತಿಳಿದಿದೆಯೇ ಪ್ರತಿಯೊಬ್ಬರಿಗೂ ಚಿನ್ನದ ಆಭರಣವನ್ನು ಹಾಕಿಕೊಳ್ಳಬೇಕು ಎಂಬ ಆಸೆ ಇದ್ದೇ ಇರುತ್ತದೆ. ಆದರೆ ಈಗಿನ ಸಂದರ್ಭದಲ್ಲಿ ಚಿನ್ನದ ಬೆಲೆ ಗಗನಕ್ಕೇರಿರುವ ಕಾರಣದಿಂದಾಗಿ ಸಾಮಾನ್ಯ ಜನರಿಗೆ ಕೈಗೆಟಕದಂತಾಗಿದೆ. ಹಾಗಾದರೆ ಬಂಗಾರವನ್ನು ಕೊಂಡುಕೊಳ್ಳುವುದಕ್ಕೆ ಶಕ್ತಿ-ಸಾಮರ್ಥ್ಯ ಬೇಕೆಂದರೆ ಅಮ್ಮನವರ ಅನುಗ್ರಹವಿರಬೇಕು. ಬಂಗಾರವನ್ನು ಕೊಂಡುಕೊಂಡ ನಂತರ ಈ ನಿಯಮವನ್ನು ಪಾಲಿಸಿದರೆ ಕಲಿಯ ದೋಷ ನಿವಾರಣೆಯಾಗಿ ಅಮ್ಮನವರ ಅನುಗ್ರಹಕ್ಕೆ ಪಾತ್ರರಾಗಬಹುದು. ಹಾಗಾದರೆ ಆ ನಿಯಮ ಯಾವುದು ಎಂದು ತಿಳಿದುಕೊಳ್ಳೋಣ ಬನ್ನಿ.ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ […]

ಶನಿ ದೇವರ ಕೃಪೆಯಿಂದ ಅದೃಷ್ಟವೇ ಬದಲಾಗುತ್ತಿರುವ ರಾಶಿಗಳು ಯಾವುವು ತಿಳಿದಿದೆಯೇ.

ಜೂನ್ 1 ನೇ ತಾರೀಖಿನಿಂದ ಈ ರಾಶಿಯವರ ಮೇಲೆ ಶನಿ ದೇವರ ಆಶೀರ್ವಾದ ಇರಲಿದ್ದು, ನಿಮ್ಮ ಜೀವನ ಸುಖಕರವಾಗಿರುತ್ತದೆ ಮತ್ತು ಧನ ಸಂಪತ್ತನ್ನು ಪಡೆದುಕೊಳ್ಳುತ್ತೀರಿ. ಜೂನ್ 1 ನೇ ತಾರೀಖಿನಿಂದ ಈ ರಾಶಿಯವರ ಮೇಲೆ ಶನಿ ದೇವರ ಕೃಪೆ ಇರಲಿದೆ. ಹಾಗಾದರೆ ಶನಿದೇವರ ಆಶೀರ್ವಾದವನ್ನು ಪಡೆಯುತ್ತಿರುವ ರಾಶಿಗಳು ಯಾವುವು ಎಂದು ತಿಳಿದುಕೊಳ್ಳೋಣ ಬನ್ನಿ. ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆಮಾಡಿರಿ 96639 […]

ಬೀರುವಿನ ಕೆಳಗೆ ಈ ವಸ್ತುವನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗುತ್ತದೆ.

ಬೀರುವಿನ ಕೆಳಗೆ ಈ ರಹಸ್ಯವಾದ ವಸ್ತುವನ್ನು ಇಡುವುದರಿಂದ ಮನೆಯಲ್ಲಿ ಆಗುವಂತಹ ಅನಾವಶ್ಯಕವಾದ ಖರ್ಚುಗಳು ಕಡಿಮೆಯಾಗುತ್ತದೆ. ಹಾಗಾದರೆ ಯಾವ ವಸ್ತುವನ್ನು ಬೀರುವಿನ ಕೆಳಗಡೆ ಇಡಬೇಕು ಎಂದು ತಿಳಿದುಕೊಳ್ಳೋಣ ಬನ್ನಿ. ದ್ವಾರಕನಾಥ್ ಶಾಸ್ರ್ತೀ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದುಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇಪೂಜೆ ಪ್ರಯತ್ನ-ಮಾಡಿದರುನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ನಿಮ್ಮ ಯಾವುದೇ-ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ […]

ಈ ತಪ್ಪುಗಳನ್ನುಮಾಡಿದರೆ ಲಕ್ಷ್ಮೀದೇವಿ ಕೋಪಗೊಂಡು ನಿಮ್ಮನ್ನು ಭಿಕ್ಷೆ ಬೇಡುವಂತೆ ಮಾಡುತ್ತಾಳೆ

ಸಾಯಂಕಾಲದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಿದರೆ ಭಿಕ್ಷೆ ಬೇಡುವಂತಹ ಪರಿಸ್ಥಿತಿ ಬರುತ್ತದೆ.ಪ್ರತಿಯೊಬ್ಬರಿಗೂ ಲಕ್ಷ್ಮೀ ದೇವಿಯನ್ನು ಒಲಿಸಿಕೊಂಡು ಶ್ರೀಮಂತರಾಗುವ ಆಸೆ ಇದ್ದೇ ಇರುತ್ತದೆ. ಮನಸ್ಸಿನಲ್ಲಿ ಸಂಕಲ್ಪವನ್ನು ಮಾಡಿಕೊಂಡರೆ ಲಕ್ಷ್ಮೀದೇವಿಯು ಒಲಿಯುವುದಿಲ್ಲ. ಲಕ್ಷ್ಮೀದೇವಿಗೆ ಇಷ್ಟವಾಗುವಂತಹ ಕೆಲಸಗಳನ್ನು ಮಾಡುವುದರಿಂದ ಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳಬಹುದು. ಲಕ್ಷ್ಮೀದೇವಿ ಆಶೀರ್ವಾದ ಸಿಗಬೇಕು ಮತ್ತು ಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದರೆ ಏನು ಮಾಡಬೇಕೆಂದು ತಿಳಿದುಕೊಳ್ಳೋಣ ಬನ್ನಿ. ದ್ವಾರಕನಾಥ್ ಶಾಸ್ರ್ತೀಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9900 202707 ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ […]

ಅನ್ನವನ್ನು ಸೇವಿಸುವಾಗ ಈಮಂತ್ರವನ್ನು ಹೇಳಿದರೆ ಸಕಲ ಇಷ್ಟಾರ್ಥಸಿದ್ಧಿಯಾಗುತ್ತದೆ.

ಅನ್ನ ಎಂಬುದು ಬರೀ ಹಸಿವನ್ನು ನೀಗಿಸುವ ವಸ್ತುವಲ್ಲ ,ಅನ್ನಕ್ಕೆ ದೈವತ್ವವಿದೆ. ಅನ್ನಾವತಾರವಾದ ಅನ್ನಪೂರ್ಣೇಶ್ವರಿ ದೇವಿಯ ದೇವಸ್ಥಾನವನ್ನು ಕಟ್ಟಿ ಪೂಜಿಸುವ ಜನ ಕೆಲವೊಂದು ಸಲ ಅನ್ನವನ್ನೇ ಕಡೆಗಣಿಸುತ್ತಾರೆ. ಊಟ ಮಾಡುವಾಗ ದೇವರನ್ನು ನೆನೆಯಬೇಕೆಂಬುದನ್ನು ಮರೆಯುತ್ತಾರೆ. ಹಾಗಾದರೆ ದೇವರನ್ನು ಹೇಗೆ ನೆನೆಯಬೇಕು ಹಾಗೂ ಯಾವ ಪ್ರಕಾರವಾಗಿ ನೆನೆಯಬೇಕು ಎಂದು ತಿಳಿದುಕೊಳ್ಳೋಣ ಬನ್ನಿ. ನಮ್ಮ ಸನಾತನ ನಂಬಿಕೆಗಳು ಆಚಾರ-ವಿಚಾರಗಳು ಭೋಜನವನ್ನು ಊಟಕ್ಕೆ ಸೀಮಿತಗೊಳಿಸಿಲ್ಲ, ಇದನ್ನು ಭೋಜನ ಯಜ್ಞ ಎಂದು ಕರೆಯಲಾಗಿದೆ. ಇದರ ಅರ್ಥ ಊಟ ಮಾಡುವುದು ಒಂದು ಯಾಗವೆ. ಊಟ ಮಾಡುವುದು […]

ಸರ್ಪ ದೋಷ ಇದೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ ಗೊತ್ತೇ?

ಸರ್ಪ ದೋಷ ಇದೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವುದು ಹೇಗೆ ಭರತಖಂಡದಲ್ಲಿ ನಾವು ಸರ್ಪಕ್ಕೆ ದೈವಸ್ಥಾನವನ್ನು ಕೊಟ್ಟಿದ್ದೇವೆ. ಸರ್ಪ ಎಂದರೆ ದೇವರು ಇದ್ದ ಹಾಗೆ, ಹಾಗಾದರೆ ಸರ್ಪ ದೋಷ ಎಂದರೇನು ಮತ್ತು ಸರ್ಪ ಕನಸಿನಲ್ಲಿ ಬಂದರೆ ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿಪರಿಹಾರ ಸಿಗುತ್ತೆ ಕರೆ ಮಾಡಿರಿ 9663953892 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು […]

ದುರ್ಗಾ ಯಂತ್ರದ ವಿಶೇಷತೆ ತಿಳಿದಿದೆಯೇ ನಿಮಗೆ ?

ಮಾಟ ಮಂತ್ರದಿಂದ, ದುಷ್ಟಶಕ್ತಿಗಳಿಂದ ನೊಂದಿದ್ದರೆ, ಮನೆಯಲ್ಲಿ ಕಿರಿಕಿರಿ, ಮಾನಸಿಕ ಗೊಂದಲ, ಹಣಕಾಸಿನ ಸಮಸ್ಯೆ ಮತ್ತು ಆರೋಗ್ಯ ಸಮಸ್ಯೆ ಕಾಡುತ್ತಿದ್ದರೆ ಇದಕ್ಕೆಲ್ಲ ಒಂದು ಸರಳವಾದ ಪರಿಹಾರ ಮಾರ್ಗವಿದೆ ಹಾಗಾದರೆ ಪರಿಹಾರ ಮಾರ್ಗ ಯಾವುದೆಂದು ತಿಳಿದುಕೊಳ್ಳೋಣ ಬನ್ನಿ. ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯ ಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆಮಾಡಿರಿ 9663953892 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನಪಂಡಿತರನ್ನು ಭೇಟಿಮಾಡಿದ್ದರು ಸಹ ನಿಮ್ಮ […]

ದೇವರ ಮನೆಯಲ್ಲಿ ಧೂಪವನ್ನು ಪ್ರತಿನಿತ್ಯ ಹಚ್ಚುವುದರಿಂದ ಸಿಗುವ ಲಾಭಗಳು ತಿಳಿದಿದೆಯೇ ನಿಮಗೆ ?

ಪ್ರತಿಯೊಬ್ಬ ವ್ಯಕ್ತಿಯೂ ದೇವರನ್ನು ತೃಪ್ತಿಪಡಿಸಿಲು ನಾನಾ ರೀತಿಯಲ್ಲಿ ಪ್ರಯತ್ನ ಪಡುತ್ತಾರೆ ಅದರಲ್ಲಿ ಧೂಪವು ಒಂದು. ಪ್ರತಿನಿತ್ಯ ಬೆಳಿಗ್ಗೆ ಹಾಗೂ ಸಾಯಂಕಾಲ ಮನೆಯಲ್ಲಿ ಭಗವಂತನಿಗೆ ಧೂಪವನ್ನು ಹಚ್ಚುವುದರಿಂದ ನಿಮಗೆ ತಿಳಿದೋ ಅಥವಾ ತಿಳಿಯದೆಯೋ ನಿಮ್ಮ ಮನೆಯಲ್ಲಿ ಏನಾದರೂ ನಕಾರಾತ್ಮಕ ಶಕ್ತಿ ಹೆಚ್ಚಿದ್ದರೆ ಅದನ್ನು ನಿಯಂತ್ರಿಸುತ್ತದೆ. ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆಮಾಡಿರಿ 9663953892 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು […]

ದೇವರ ದರ್ಶನ ಪಡೆದ ನಂತರ ಪ್ರದಕ್ಷಿಣೆಯನ್ನು ಏಕೆ ಹಾಕುತ್ತೇವೆ ತಿಳಿದಿದೆಯೇ ನಿಮಗೆ

ದೇವಸ್ಥಾನಕ್ಕೆ ಹೋದ ವ್ಯಕ್ತಿಯು ದೇವರ ದರ್ಶನ ಪಡೆದ ನಂತರ ಪ್ರದಕ್ಷಿಣೆಯನ್ನು ಖಂಡಿತವಾಗಿಯೂ ಹಾಕುತ್ತಾನೆ. ಪ್ರದಕ್ಷಿಣೆಯಿಂದ ಯಾವ ಫಲ ಸಿಗುತ್ತದೆ ಹಾಗೂ ಪ್ರದಕ್ಷಿಣೆಯನ್ನು ಯಾಕೆ ಹಾಕಬೇಕು ಎಂದು ತಿಳಿದುಕೊಳ್ಳೋಣ ಬನ್ನಿ. ದೇವಸ್ಥಾನದಲ್ಲಿ ದೇವರಿಗೆ ಪ್ರದಕ್ಷಿಣೆ ಮಾಡುವುದರಿಂದ ಇಡೀ ಪ್ರಪಂಚವನ್ನು ಸುತ್ತಿದಷ್ಟು ಬಲ ಬರುತ್ತದೆ. ಭಗವಂತನಿಗೆ ಯಾವ ಜಾತಿ, ಧರ್ಮ ಲೆಕ್ಕಕ್ಕಿಲ್ಲ. ಶ್ರೀ ಶೃಂಗೇರಿ ಶಾರದಾಂಬ ಜ್ಯೋತಿಷ್ಯ ಪೀಠಂ ದಕ್ಷಿಣ ಭಾರತದ ಪ್ರಖ್ಯಾತ ವಂಶಪಾರಂಪರಿಕ ಜ್ಯೋತಿಷ್ಯರು ಹಾಗೂ ಪ್ರಧಾನ ಅರ್ಚಕರು ಶ್ರೀ ದ್ವಾರಕಾನಾಥ ಗುರೂಜಿ 99002 02707.. ಇವರು ನಿಮ್ಮಜಾತಕ, […]