Category: ಜ್ಯೋತಿಷ್ಯ

ನೆಲವನ್ನು ಒರೆಸುವನೀರಿಗೆ ಬೇವಿನ ಎಲೆಯನ್ನು ಬಳಸಿದರೆ ಧನ ದೇವತೆಯಾದಮಹಾಲಕ್ಷ್ಮಿಯು ನಿಮ್ಮ ಮನೆಗೆ ಬರುತ್ತಾಳೆ.

ನೆಲವನ್ನು ಒರೆಸುವ ನೀರಿಗೆ ಬೇವಿನ ಎಲೆಯನ್ನು ಬಳಸಿದರೆ ಧನದೇವತೆಯಾದ ಮಹಾಲಕ್ಷ್ಮಿಯು ನಿಮ್ಮ ಮನೆಗೆ ಬರುತ್ತಾಳೆ. ಯಾರ ಮನೆಯಲ್ಲಿ ಮನೆಯನ್ನು ಒರಸುವಾಗ ಕೆಲವೊಂದು ನಿಯಮವನ್ನು  ಯಾರು ಪಾಲಿಸುತ್ತಾರೋ ಅಲ್ಲಿ ಮಹಾಲಕ್ಷ್ಮಿ ನೆಲೆಸುತ್ತಾಳೆ. ಹಾಗಾದರೆ ನಿಯಮಗಳು ಏನು ಎಂದು ತಿಳಿದುಕೊಳ್ಳೋಣ ಬನ್ನಿ. ಬಹಳಷ್ಟು ಜನರು ಅಜಾಗರೂಕತೆಯಿಂದ ಕೆಲವೊಂದು ತಪ್ಪುಗಳನ್ನು ಮಾಡುತ್ತಾರೆ. ಇದರಿಂದ ಬಡತನವು ಮನೆಯಲ್ಲಿ ತಾಂಡವವಾಡುತ್ತದೆ. ಹಣ ಬರುವ ಮನೆಗೆ ಹಣವು ಹಿಂದುರಿಗಿ ಹೊರಗೆ ಹೋಗುತ್ತದೆ. ಆದ್ದರಿಂದ ಮನೆಯಿಂದ ಒರಸುವಾಗ ನೀರಿನಲ್ಲಿ ನಾವು ಹೇಳುವ ವಸ್ತುವನ್ನು ಹಾಕಿದರೆ ಮಹಾಲಕ್ಷ್ಮಿ ಓಡೋಡಿ […]

ಚಂದ್ರ ಗ್ರಹಣ ಸಮಯದಲ್ಲಿ ಎಚ್ಚರಿಕೆ ಇಂದ ಇರಬೇಕು ಎಂದು ಹೇಳುವುದು ಏಕೆ ತಿಳಿದಿದೆಯೇ ?

2021ರ ಮೇ 26 ನೇ ತಾರೀಖಿನಂದು ಈ ವರ್ಷದ ಮೊಟ್ಟಮೊದಲ ಚಂದ್ರಗ್ರಹಣ ಸಂಭವಿಸಲಿದೆ. ಮೊದಲ ಚಂದ್ರ ಗ್ರಹಣ ಎಲ್ಲಿ ಸಂಭವಿಸಲಿದೆ, ಯಾವ ಭಾಗದಲ್ಲಿ ಗೋಚರವಾಗಲಿದೆ, ಯಾವಾಗ ಸಂಭವಿಸಲಿದೆ ಮತ್ತು ಅದರ ಪರಿಣಾಮಗಳು ಏನು ಎಂದು ತಿಳಿದುಕೊಳ್ಳೋಣ ಬನ್ನಿ. ಈ ವರ್ಷದ ಮೊಟ್ಟಮೊದಲ ಚಂದ್ರಗ್ರಹಣ ಮೇ 26 ನೇ ತಾರೀಖಿನಂದು ಸಂಭವಿಸಲಿದೆ. ಈ ಚಂದ್ರಗ್ರಹಣವು ಭಾರತದಲ್ಲಿ ಗೋಚರವಾಗಲಿದೆ. ಭಾರತದ ಕಾಲಮಾನದ ಪ್ರಕಾರ ಈ ಚಂದ್ರಗ್ರಹಣವು ಮಧ್ಯಾಹ್ನ ಸಂಭವಿಸಲಿದೆ. ಈ ಚಂದ್ರಗ್ರಹಣವು ಭಾರತದ ಪೂರ್ವ ರಾಜ್ಯಗಳಲ್ಲಿ ಹೆಚ್ಚಾಗಿ ಕಂಡು ಬರಲಿದೆ. […]

ದೇವರ ಪೂಜೆಯನ್ನು ಯಾವ ಸಮಯದಲ್ಲಿ ಮಾಡಿದರೆ ಉತ್ತಮ ?

ದೇವರ ಪೂಜೆಯನ್ನು ಯಾವ ಸಮಯದಲ್ಲಿ ಮಾಡಿದರೆ ಉತ್ತಮ ? ಸಾಮಾನ್ಯವಾಗಿ ಇಷ್ಟಾರ್ಥಗಳು ಸಿದ್ಧಿ ಆಗಬೇಕೆಂದರೆ ಬೆಳಗಿನ ಸಮಯದಲ್ಲಿ ಪೂಜೆಯನ್ನು ಮಾಡಬೇಕೆಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೆ ವೈಜ್ಞಾನಿಕವಾಗಿ ಯಾವ ಸಮಯದಲ್ಲಿ ನಿಮ್ಮ ಕಷ್ಟಗಳನ್ನು ಬೇಡಿಕೊಂಡರೆ ಇಷ್ಟಾರ್ಥ ಸಿದ್ಧಿಯಾಗುತ್ತದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ನಮ್ಮ ಹಿರಿಯರು ಹೇಳಿದ್ದಾರೆ ಇಷ್ಟಾರ್ಥ ಸಿದ್ಧಿಗೆ ಬೆಳಗ್ಗಿನ ಸಮಯ ಒಳ್ಳೆಯದೆಂದು. ಹಾಗೆ ಯಾವುದೇ ಶುಭಕಾರ್ಯ ಮಾಡುವುದಕ್ಕೂ ಬೆಳಗಿನ ಸಮಯ ಸೂಕ್ತವಾಗಿರುತ್ತದೆ. ಆದರೆ ಕೆಲವೊಂದು ಪುರಾತನ ಗ್ರಂಥಗಳಲ್ಲಿ ಇರುವುದು ನೀವು ಕೆಲವೊಂದು ಸಮಯದಲ್ಲಿ ಅಂದರೆ ಬೆಳಗ್ಗೆ […]

ವಾಯುವ್ಯ ದಿಕ್ಕಿನಲ್ಲಿ ಸ್ವಚ್ಚತೆ ಮತ್ತು ಗಾಳಿಯು ನಿರಂತರವಾಗಿದ್ದರೆ ಶ್ರೀಮಂತಿಕೆ ನಿಮ್ಮನ್ನು ಬಿಡುವುದಿಲ್ಲ.

ಶ್ರೀಮಂತಿಕೆಯ ಅಹಂಕಾರ ಎಂದು ನಾವು ಎಷ್ಟೇ ಮೂಗು ಮುರಿದರೂ, ಶ್ರೀಮಂತಿಕೆ ಒಂದು ದೇವರ ಕೃಪೆ. ಪಾಪ, ಪುಣ್ಯದ ವಿಚಾರ ಎಂಬುದನ್ನು ಪ್ರತ್ಯೇಕವಾಗಿ ವಿಶ್ಲೇಷಿಸೋಣ. ಆದರೆ ಸ್ತಯ ಮಾರ್ಗದಲ್ಲಿ ಕೂಡಿ ಬಂದ ಶ್ರೀಮಂತಿಕೆಗೆ ದಿವ್ಯದ ಬೆಳಕಿದೆ. ಹೀಗಾಗಿಯೇ ಶ್ರೀ ಮನ್ಮಹಾಲಕ್ಷ್ಮೀಯನ್ನು ಲೋಕದ ಏಕೈಕ ಬೆಳಕಿನ ಶಕ್ತಿ, ಬೆಳಕಿನ ಬೀಜ ಗರ್ಭವೇ ಮಹಾಲಕ್ಷ್ಮೀ ಎಂಬ ಮಾತಿದೆ ನಮ್ಮಲ್ಲಿ. ಹೀಗಾಗಿ ಮನೆಯ ವಾಯುವ್ಯ ದಿಕ್ಕಿನ ಮಹತ್ವ, ಸ್ವಚ್ಛತೆಯಿಂದ ಒಗ್ಗೂಡಿದ್ದರೆ ಸಂಪತ್ತಿಗೆ ಪ್ರೇರಕನಾದ ಚೈತನ್ಯ ಮನೆಯೊಡೆಯನಿಗೆ ನಿಶ್ಚಿತ. ಮನೆಯ ವ್ಯಾಪ್ತಿಗೆ ಸ್ಥಾವರ (ನಿಂತಲ್ಲಿಯೇ […]

ದಾರಿಯಲ್ಲಿ ಸಿಗುವ ಹಣ ಏನನ್ನು ಸೂಚಿಸುತ್ತದೆ ತಿಳಿದಿದೆಯಾ ನಿಮಗೆ.

ದಾರಿಯಲ್ಲಿ ಸಿಗುವ ಹಣ ಏನನ್ನು ಸೂಚಿಸುತ್ತದೆ ತಿಳಿದಿದೆಯಾ ನಿಮಗೆ. ಈ ಕಾಲದಲ್ಲಿ ಕಷ್ಟಪಟ್ಟು ದುಡಿದವರಿಗೆ ಮಾತ್ರ ಗೊತ್ತಿರುತ್ತದೆ ದುಡ್ಡಿನ ಬೆಲೆ ಏನು ಎಂದು. ನಾವು ಜೀವನದಲ್ಲಿ ಹಣ, ಚಿನ್ನ, ಪರ್ಸ್ ಇತ್ಯಾದಿ ವಸ್ತುಗಳನ್ನು ತುಂಬಾ ಜೋಪಾನವಾಗಿ ಇಟ್ಟುಕೊಳ್ಳುತ್ತೇವೆ. ಆದರೆ ಕೆಲವೊಮ್ಮೆ ಈ ವಸ್ತುಗಳನ್ನು ಕಳೆದುಕೊಳ್ಳುತ್ತೇವೆ. ವಾಸ್ತು ಶಾಸ್ತ್ರದ ಪ್ರಕಾರ ಕಳೆದುಹೋದ ವಸ್ತುಗಳನ್ನು ಹೇಗೆ ಪಡೆಯಬಹುದೆಂದು ತಿಳಿದುಕೊಳ್ಳೋಣ ಬನ್ನಿ. ಧನ ಸಂಪತ್ತು ಎಂಬುದು ಮನುಷ್ಯನ ಜೀವನದಲ್ಲಿ ಅತಿಮುಖ್ಯವಾದ ಸಂಪತ್ತು. ಕೆಲವು ಜನರಿಗೆ ಹಣ ಇಲ್ಲದಿದ್ದರೆ ದೈನಂದಿನ ಜೀವನವನ್ನು ನಡೆಸುವುದಕ್ಕೂ […]

ನಿಶ್ಚಿತಾರ್ಥ ಹಾಗೂ ಮದುವೆಯನ್ನು ಯಾವ ವಾರ, ನಕ್ಷತ್ರ, ತಿಥಿ, ಮಾಸದಲ್ಲಿ ಮಾಡಿದರೆ ಉತ್ತಮ.

ನಿಶ್ಚಿತಾರ್ಥ ಹಾಗೂ ಮದುವೆಯನ್ನು ಮಾಡಿಕೊಳ್ಳಬೇಕಾದರೆ ಪ್ರತ್ಯೇಕವಾದ ವಾರದಲ್ಲಿ ಅಥವಾ ಪ್ರತ್ಯೇಕವಾದ ತಿಥಿಯಲ್ಲಿ ಅಥವಾ ಪ್ರತ್ಯೇಕವಾದ ನಕ್ಷತ್ರಗಳನ್ನು ನೋಡಿ ಮಾಡಬೇಕು ಆಗ ಮಾತ್ರ ಜೀವನದಲ್ಲಿ ಅದೃಷ್ಟ ಎಂಬುದು ಪ್ರಾಪ್ತಿಯಾಗುತ್ತದೆ. ಗಂಡ-ಹೆಂಡತಿಯರು ಸುಖಜೀವನವನ್ನು ನಡೆಸುತ್ತಾರೆ. ಆರ್ಥಿಕವಾಗಿ ಕೂಡ ಅಭಿವೃದ್ಧಿಯನ್ನು ಹೊಂದುತ್ತಾರೆ. ಹಾಗಾದರೆ ಯಾವ ವಾರ ನಕ್ಷತ್ರ ತಿಥಿಗಳಲ್ಲಿ ಅನಿಸಿದಾಗ ಹಾಗೂ ಮದುವೆಯನ್ನು ಮಾಡಬೇಕೆಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ […]

ಶಾಸ್ತ್ರದ ಪ್ರಕಾರ ಉಪ್ಪು ನಕಾರಾತ್ಮಕ ಶಕ್ತಿಯನ್ನು  ದೂರವಿಡುತ್ತದೆ ಮತ್ತು ಸಕಾರಾತ್ಮಕ ಶಕ್ತಿಯ ಸಂಚಲನಕ್ಕೆ ಉಪ್ಪು ಸಹಾಯಕವಾಗಿರುತ್ತದೆ.

ಉಪ್ಪಿನ ಕಾರಣದಿಂದ ಜನರು ಬಹಳಷ್ಟು ಬೇಗ ಶ್ರೀಮಂತರಾಗುತ್ತಿದ್ದಾರೆ. ಎಲ್ಲರ ಮನೆಯಲ್ಲಿ ಉಪ್ಪು ಖಂಡಿತವಾಗಿಯೂ ಇದ್ದೇ ಇರುತ್ತದೆ. ಶಾಸ್ತ್ರದ ಪ್ರಕಾರ ಉಪ್ಪು ನಕಾರಾತ್ಮಕ ಶಕ್ತಿಯನ್ನು  ದೂರವಿಡುತ್ತದೆ ಮತ್ತು ಸಕಾರಾತ್ಮಕ ಶಕ್ತಿಯ ಸಂಚಲನಕ್ಕೆ ಉಪ್ಪು ಸಹಾಯಕವಾಗಿರುತ್ತದೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ […]

ಮನೆಗೆ ಬಂದ ಅತಿಥಿಗಳಿಗೆ ಹೀಗೆ ಮಾಡಿದರೆ ಶಿವನು ಪ್ರಾಪ್ತಿಯಾಗುವುದಿಲ್ಲ.

ದೇವರ ದೇವರಾದ ಮಹಾದೇವ ಸಂಸಾರದ ಕಣ ಕಣದಲ್ಲು ಕೂಡ ವಾಸವಾಗಿದ್ದಾರೆ. ಮಹಾದೇವ ಜಗತ್ತಿನ ಕಲ್ಯಾಣಕ್ಕಾಗಿ ವಿಷವನ್ನು ಸಹ ಕುಡಿದಿದ್ದರು. ಶಿವ-ಪಾರ್ವತಿ ಹಲವಾರು ರೀತಿಯ ಮಾರ್ಗದರ್ಶನಗಳನ್ನು ಸಮಯಕ್ಕೆ ಸರಿಯಾಗಿ ಜನರಿಗೆ ನೀಡಿದ್ದಾರೆ. ಹೀಗೆ ಕೆಲವೊಂದು ಘೋರವಾದ ತಪ್ಪುಗಳನ್ನು ಮಾಡಿದವರಿಗೆ ಶಿವನು ಎಂದು ಒಲಿಯುವುದಿಲ್ಲ. ರಾಫವ್ ದೀಕ್ಷಿತ್ 9980214908 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ,ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, […]