Kannada Astrology

Category: ಜ್ಯೋತಿಷ್ಯ

  • ದಾಸವಾಳ ಹೂವಿನಿಂದ ಯಾವ ರೀತಿ ಬಡತನವನ್ನು ದೂರ ಮಾಡಿಕೊಳ್ಳಬಹುದು ಗೊತ್ತೇ ನಿಮಗೆ ?

    ಪೂಜೆ ಪುನಸ್ಕಾರಗಳಲ್ಲಿ ಹೂವುಗಳಿಗೆ ಒಂದು ವಿಶೇಷವಾದ ಸ್ಥಾನಮಾನವಿದೆ. ಯಾವ ದೇವರಿಗೆ ಯಾವ ಹೂವನ್ನು ಅರ್ಪಿಸಬೇಕು ಎಂಬುದು ಕೂಡ ತುಂಬಾ ಮುಖ್ಯವಾಗಿರುತ್ತದೆ. ದೇವತೆಗಳ ಪೂಜೆಗೆ ಕೆಂಪು ಹೂವು ತುಂಬಾ ಮಹತ್ವವನ್ನು ಪಡೆದುಕೊಂಡಿದೆ. ಅದೇ ರೀತಿ ಭಗವಂತನ ಪೂಜೆಯಲ್ಲಿ ಹಳದಿ ಹೂವು ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಹಾಗಾದರೆ ಇಂದು ನಾವು ದಾಸವಾಳದ ಹೂವಿನ ಬಗ್ಗೆ ವಿಶೇಷವಾದ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

    ನವದುರ್ಗೆಯರಿಗೆ ಒಂಬತ್ತು ಅಥವಾ ಹನ್ನೊಂದು ಸಂಖ್ಯೆಯಲ್ಲಿ ಮಾಲೆಯನ್ನು ಸಿದ್ಧಮಾಡಿ ಅರ್ಪಿಸಿದರೆ ನಿಮ್ಮ ಮನಸ್ಸಿನ ಇಚ್ಛೆಗಳು, ಕೋರಿಕೆಗಳು ನೆರವೇರುತ್ತದೆ. ತಾಯಿ ಲಕ್ಷ್ಮೀದೇವಿ ಅಥವಾ ದುರ್ಗಾಮಾತೆಗೆ ಕೆಂಪು ದಾಸವಾಳದ ಹೂವು ತುಂಬಾ ಇಷ್ಟ. ಇದರ ಜೊತೆಗೆ ಆಂಜನೇಯಸ್ವಾಮಿಗೂ ಕೂಡ ದಾಸವಾಳದ ಹೂವನ್ನು ಅರ್ಪಿಸಬಹುದು. ಮಂಗಳವಾರದ ದಿನದಂದು ನವದುರ್ಗೆಯರಿಗೆ ಅಥವಾ ಆಂಜನೇಯಸ್ವಾಮಿಗೆ ಮತ್ತು ಶುಕ್ರವಾರದ ದಿನದಂದು ತಾಯಿ ಲಕ್ಷ್ಮೀದೇವಿಗೆ ದಾಸವಾಳದ ಹೂವನ್ನು ಅರ್ಪಿಸಿದರೆ ಕೇವಲ ಧನಸಂಪತ್ತು ವೃದ್ಧಿಸುವುದಲ್ಲದೆ ಸುಖ, ಶಾಂತಿ, ನೆಮ್ಮದಿಯೂ ನೆಲೆಸುತ್ತದೆ. ಒಂದು ವೇಳೆ ವ್ಯಕ್ತಿಯ ಜೀವನದಲ್ಲಿ ನವಗ್ರಹಗಳ ದೋಷಗಳಿದ್ದರೆ ಅದು ಕೂಡಾ ನಿವಾರಣೆಯಾಗುತ್ತದೆ.

    ತಾಯಿ ದುರ್ಗಾಮಾತೆಗೆ ನಿರಂತರವಾಗಿ ಪ್ರತಿನಿತ್ಯವೂ ಒಂದು ದಾಸವಾಳದ ಹೂವನ್ನು ಅರ್ಪಿಸುತ್ತ ಬಂದರೆ ನಿಮ್ಮ ವಿರೋಧಿಗಳು ಅಥವಾ ಶತ್ರುಗಳು ನಿಮ್ಮಿಂದ ದೂರವಾಗುತ್ತಾರೆ. ಯಾವ ವ್ಯಕ್ತಿ ದಾಸವಾಳದ ಹೂವಿನ ಟೀ ಕುಡಿಯುತ್ತಾರೋ ಅವರ ಶಕ್ತಿ ಹೆಚ್ಚಾಗುತ್ತದೆ. ದಾಸವಾಳದ ಹೂವು ರೋಗಗಳಿಂದ ವ್ಯಕ್ತಿಯನ್ನು ರಕ್ಷಣೆ ಮಾಡುವ ಕೆಲಸವನ್ನು ಸಹ ಮಾಡುತ್ತದೆ. ಒಂದು ವೇಳೆ ದಾಂಪತ್ಯದಲ್ಲಿ ಬಿರುಕು,ತೊಂದರೆಯನ್ನು ಅನುಭವಿಸುತ್ತಿದ್ದರೆ ಮಂಗಳವಾರದ ದಿನದಂದು 11 ಸಂಖ್ಯೆಯಲ್ಲಿ ದಾಸವಾಳದ ಹೂವಿನಿಂದ ಮಾಲೆಯನ್ನು ಮಾಡಿ ಆಂಜನೇಯಸ್ವಾಮಿಗೆ ಅರ್ಪಿಸಿದರೆ ದಾಂಪತ್ಯದಲ್ಲಿ ಇರುವ ಸಮಸ್ಯೆಗಳು ದೂರವಾಗುತ್ತದೆ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

  • ತುಳಸಿ ಸಸ್ಯ ನೀಡುವ ಸಂಕೇತಗಳು ಯಾವುವು ಗೊತ್ತೇ ನಿಮಗೆ ?

    ತುಳಸಿ ಸಸ್ಯವು ತುಂಬಾ ಪವಿತ್ರವಾದ ಸಸ್ಯವಾಗಿದೆ, ಯಾವ ವ್ಯಕ್ತಿ ಪ್ರತಿನಿತ್ಯ ತುಳಸಿ ಪೂಜೆಯನ್ನು ಮಾಡುತ್ತಾರೋ ಆ ವ್ಯಕ್ತಿಗೆ ಜೀವನದಲ್ಲಿ ಸುಖ, ಶಾಂತಿ,ನೆಮ್ಮದಿ ಎಲ್ಲವೂ ದೊರೆಯುತ್ತದೆ. ಭಗವಂತನಾದ ಶ್ರೀಕೃಷ್ಣನು ಹೇಳುವ ಪ್ರಕಾರ ಯಾರು ಪ್ರತಿನಿತ್ಯ ತುಳಸಿ ಸಸ್ಯಕ್ಕೆ ನಮಸ್ಕಾರ ಮಾಡುತ್ತಾರೋ ಅವರಿಗೆ ಸಂಕಷ್ಟಗಳು ಎದುರಾಗುವುದಿಲ್ಲ. ಇದರ ಜೊತೆಗೆ ಯಾವ ವ್ಯಕ್ತಿ ತುಳಸಿ ದಳದ ಸೇವನೆಯನ್ನು ಪ್ರತಿನಿತ್ಯ ಮಾಡುತ್ತಾರೋ ಆ ವ್ಯಕ್ತಿ ರೋಗಗಳಿಂದ ಮುಕ್ತಿಯನ್ನು ಹೊಂದುತ್ತಾನೆ. ಮನೆಯ ಮುಂಭಾಗದಲ್ಲಿ ತುಳಸಿ ಸಸ್ಯ ನೆಟ್ಟರೆ ಕೆಟ್ಟಶಕ್ತಿಗಳು ಮನೆಯ ಒಳಗೆ ಪ್ರವೇಶ ಆಗದಂತೆ ತಡೆದು ಸಕಾರಾತ್ಮಕ ಶಕ್ತಿಯ ಸಂಚಲನ ಆಗುವಂತೆ ನೋಡಿಕೊಳ್ಳುತ್ತದೆ. ಹಾಗಾದರೆ ತುಳಸಿ ಸಸ್ಯ ನೀಡುವ ಸಂಕೇತದ ಬಗ್ಗೆ ತಿಳಿದುಕೊಳ್ಳೋಣ ಬನ್ನಿ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ಕೆಲವೊಂದು ಬಾರಿ ತುಳಸಿ ಸಸ್ಯವು ಆಕಸ್ಮಿಕವಾಗಿ ಒಣಗಲು ಶುರುವಾಗುತ್ತದೆ, ಆಗ ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು ಹೆಚ್ಚಾಗುತ್ತದೆ ಅಥವಾ ಮುಂದಿನ ದಿನಗಳಲ್ಲಿ ಹಲವಾರು ರೀತಿಯ ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ತಿಳಿಸಿಕೊಡುತ್ತದೆ.

    ಒಂದು ವೇಳೆ ತುಳಸಿ ಸಸ್ಯದ ಹಸಿರು ಎಲೆಗಳು ತಾವಾಗಿಯೇ ಉದುರಲು ಪ್ರಾರಂಭ ಮಾಡಿದರೆ ಮನೆಯಲ್ಲಿ ವಾದ-ವಿವಾದಗಳ ನಡೆಯುತ್ತದೆ, ಕುಟುಂಬದ ಸದಸ್ಯರ ನಡುವೆ ಭಿನ್ನಾಭಿಪ್ರಾಯಗಳು ಮೂಡಿ ಬರುತ್ತದೆ ಎಂಬುದನ್ನು ತಿಳಿಸುತ್ತದೆ.ಒಂದು ವೇಳೆ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ ಉದುರಲು ಪ್ರಾರಂಭ ಮಾಡಿದರೆ ಯಾವುದೇ ಪ್ರಕಾರದಲ್ಲಿ ಹೆದರುವ ಅವಶ್ಯಕತೆ ಇರುವುದಿಲ್ಲ.

    ತುಳಸಿ ಸಸ್ಯದ ಅಕ್ಕಪಕ್ಕದಲ್ಲಿ ಬೇರೆ ಸಸ್ಯಗಳು ಹುಟ್ಟಿಕೊಂಡರೆ ಅದು ಒಳ್ಳೆಯ ಸಂಕೇತವಾಗಿರುತ್ತದೆ. ಮನೆಯೊಳಗೆ ಇನ್ನೂ ಹೆಚ್ಚಿನ ಸುಖ, ಸಂತೋಷ ಪ್ರಾಪ್ತಿಯಾಗುತ್ತದೆ ಎಂಬುದನ್ನು ಸೂಚಿಸುತ್ತದೆ. ಇದರ ಜೊತೆಗೆ ವ್ಯಾಪಾರದಲ್ಲಿ ಅಭಿವೃದ್ಧಿ ಹಾಗು ಯಾವುದಾದರೂ ಒಂದು ಕಡೆಯಿಂದ ಧನ ಪ್ರಾಪ್ತಿ ಆಗುತ್ತದೆ ಎಂಬುದನ್ನು ಸೂಚಿಸುತ್ತದೆ.

     

    ಒಂದು ವೇಳೆ ತುಳಸಿ ಸಸ್ಯದ ಮೇಲೆ ಯಾವುದಾದರೂ ಪಕ್ಷಿಗಳು ಬಂದು ಕುಳಿತುಕೊಂಡರೆ ಹಾಗೂ ಅದನ್ನು ನೋಡಿದಾಗ ನಿಮಗೆ ತುಳಸಿ ಸಸ್ಯ ಸುಂದರವಾಗಿ ಕಂಡರೆ ಬಹಳ ಬೇಗ ಧನ ಪ್ರಾಪ್ತಿಯಾಗುತ್ತದೆ ಎಂಬುದನ್ನು ಸೂಚಿಸುತ್ತದೆ ಅಥವಾ ನಿಮ್ಮ ಮನಸ್ಸಿನ ಇಚ್ಛೆ ನೆರವೇರುತ್ತದೆ ಎಂಬುದನ್ನು ಅದು ಸೂಚಿಸುತ್ತದೆ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಜೀವನದಲ್ಲಿರುವ ಕಷ್ಟಗಳು ದೂರವಾಗ ಬೇಕೆಂದರೆ ಕೆಂಪು ಮೆಣಸಿನಕಾಯಿಯಿಂದ ಈ ಉಪಾಯವನ್ನು ಮಾಡಿ

    ಕೆಂಪು ಮೆಣಸಿನಕಾಯಿಯ ಉಪಾಯವನ್ನು ಪ್ರಾಚೀನ ಕಾಲದಿಂದಲೂ ಮಾಡಿಕೊಂಡು ಬರಲಾಗುತ್ತಿದೆ. ಕೆಟ್ಟ ದೃಷ್ಟಿಯನ್ನು ದೂರ ಮಾಡಲು ಕೆಂಪು ಮೆಣಸಿನಕಾಯಿಗಿಂತ ಬೇರೆ ಯಾವುದೇ ಸುಲಭ ಪರಿಹಾರ ಇಲ್ಲ. ಹಾಗಾದರೆ ನಿಮ್ಮ ದೌರ್ಭಾಗ್ಯವನ್ನು ದೂರ ಮಾಡುವಂತಹ, ಕೆಟ್ಟ ದೃಷ್ಟಿಯನ್ನು ಹೋಗಲಾಡಿಸುವಂತಹ ಹಾಗೂ ಧನ ಸಂಪತ್ತನ್ನು ಯಾವ ರೀತಿ ಕೆಂಪುಮೆಣಸಿನಕಾಯಿ ಇಂದ ವೃದ್ಧಿಸಿಕೊಳ್ಳಬಹುದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

    ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಕೆಟ್ಟ ದೃಷ್ಟಿಯನ್ನು ದೂರಮಾಡಲು ಕೆಂಪು ಮೆಣಸಿನಕಾಯಿ ಇಂದ ಪ್ರಯೋಗವನ್ನು ಮಾಡಲಾಗುತ್ತದೆ. ಒಂದು ವೇಳೆ ಕೆಂಪುಮೆಣಸಿನ ಕಾಯಿ ತೆಗೆದುಕೊಂಡು ವ್ಯಕ್ತಿಯ ತಲೆಯ ಮೇಲಿಂದ ನಿವಾಳಿಸಿ ಅದನ್ನು ಸುಟ್ಟು ಹಾಕಿದರೆ ಎಂತಹ ದೃಷ್ಟಿದೋಷ ತಗುಲಿದ್ದರೂ ಅದರಿಂದ ಮುಕ್ತಿಯನ್ನು ಹೊಂದಬಹುದು.

    ಒಂದು ವೇಳೆ ಮನೆಯಲ್ಲಿ ಪ್ರತಿನಿತ್ಯ ಕಲಹಗಳು, ಜಗಳಗಳು ನಡೆಯುತ್ತಿದ್ದರೆ ಹಾಗೂ ಅದನ್ನು ನೀವು ನಿಯಂತ್ರಿಸಬೇಕು ಎಂದರೆ ಮೊದಲಿಗೆ ಒಣಗಿದ 7 ಕೆಂಪು ಮೆಣಸಿನಕಾಯಿಯನ್ನು ತೆಗೆದುಕೊಳ್ಳಬೇಕು, ತದನಂತರ ಮನೆಯ ಸುತ್ತ 7 ಬಾರಿ ಸುತ್ತಿ ಹರಿಯುವ ನದಿಯಲ್ಲಿ ಬಿಡಬೇಕು. ಈ ರೀತಿ ಮಾಡುವುದರಿಂದ ಮನೆಯಲ್ಲಿ ಜಗಳಗಳು ನಡೆಯುತ್ತಿದ್ದರೆ ಅದು ನಿಂತು ಹೋಗುತ್ತದೆ.

    ಒಂದು ವೇಳೆ ಧನ ಸಂಪತ್ತನ್ನು ವೃದ್ಧಿಸಿಕೊಳ್ಳಬೇಕು ಎಂದರೆ 7 ಒಣ ಮೆಣಸಿನಕಾಯಿಯನ್ನು ತೆಗೆದುಕೊಂಡು ಮಾಲೆಯನ್ನು ಸಿದ್ದ ಮಾಡಿಕೊಳ್ಳಬೇಕು. ಮಾಲೆಯನ್ನು ಸಿದ್ದ ಮಾಡಿದ ನಂತರ ಮನೆಯ ಮುಖ್ಯ ದ್ವಾರಕ್ಕೆ ಕಟ್ಟಬೇಕು, ಈ ರೀತಿ ಮಾಡುವುದರಿಂದ ಲಕ್ಷ್ಮಿಯ ಬಂಧನವಾಗುತ್ತದೆ ಹಾಗೂ ಲಕ್ಷ್ಮೀದೇವಿ ಸ್ಥಿರವಾಗಿ ನಿಮ್ಮ ಮನೆಯಲ್ಲಿಯೇ ವಾಸವನ್ನು ಮಾಡುತ್ತಾಳೆ.

    ಒಂದು ವೇಳೆ ತುಂಬಾ ಕಷ್ಟವನ್ನು ಪಟ್ಟ ನಂತರವೂ ಅದಕ್ಕೆ ತಕ್ಕಂತೆ ಪ್ರತಿಫಲ ದೊರಕುತ್ತಿಲ್ಲ ಎಂದರೆ 4 ಒಣಮೆಣಸಿನಕಾಯಿಯನ್ನು ಹಾಗೂ ಒಂದು ನಿಂಬೆಕಾಯಿಯನ್ನು ತೆಗೆದುಕೊಂಡು ರಾತ್ರಿ ಸಮಯದಲ್ಲಿ ನಾಲ್ಕು ದಿಕ್ಕಿಗೆ ಇವುಗಳನ್ನು ಎಸೆದು ಬರಬೇಕು. ಈ ರೀತಿ ಮಾಡುವುದರಿಂದ ಭೂತ-ಪ್ರೇತಗಳ ಸಮಸ್ಯೆ ಇದ್ದರೂ ಕೂಡಾ ನಿವಾರಣೆಯಾಗುತ್ತದೆ. ಇದರ ಜೊತೆಗೆ ನೌಕರಿಯಲ್ಲಿರುವ ತೊಂದರೆ ಅಥವಾ ಯಾರಿಂದಾದರೂ ತೊಂದರೆ ಅನುಭವಿಸುತ್ತಿದ್ದರೆ ಅದು ಕೂಡ ನಿವಾರಣೆಯಾಗುತ್ತದೆ

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

  • ಈ 3 ವಸ್ತುಗಳಲ್ಲಿ ಯಾವುದಾದರೂ ಒಂದನ್ನು ಮನೆಯಲ್ಲಿ ಇಟ್ಟುಕೊಂಡರೆ ಧನ ಸಂಪತ್ತಿನಲ್ಲಿ ಏಳಿಗೆಯನ್ನು ಕಾಣುವುದು ನಿಶ್ಚಿತ

    ಶಾಸ್ತ್ರಗಳ ಪ್ರಕಾರ ನಾವು ಇಂದು ತಿಳಿಸಿಕೊಡುವ ಈ ಮೂರು ವಸ್ತುಗಳಲ್ಲಿ ಯಾವುದಾದರೂ ಒಂದು ವಸ್ತುವನ್ನು ನೀವು ಇಟ್ಟುಕೊಂಡರೆ ಲಕ್ಷ್ಮೀದೇವಿಯು ನಿಮ್ಮ ಮನೆಗೆ ಆಗಮಿಸಲೇ ಬೇಕಾಗುತ್ತದೆ. ಹಾಗಾದರೆ ಆ 3 ವಸ್ತುಗಳು ಯಾವುವು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಆಂಜನೇಯ ಸ್ವಾಮಿಯ ಪೂಜೆಯನ್ನು ಮಾಡಿದರೆ ನಿಮ್ಮ ಜೀವನದಲ್ಲಿ ಪ್ರತಿಯೊಂದು ಕಷ್ಟಗಳು ಕೂಡಾ ನಿವಾರಣೆಯಾಗುತ್ತದೆ ಎಂದರೆ ತಪ್ಪಾಗಲಾರದು. ಹಾಗಾಗಿ ಮನೆಯ ಪಕ್ಷಿಮ ಅಥವಾ ದಕ್ಷಿಣ ದಿಕ್ಕಿಗೆ ಆಂಜನೇಯ ಸ್ವಾಮಿಯ ಮೂರ್ತಿ ಅಥವಾ ಚಿತ್ರಪಟವನ್ನು ಇಟ್ಟು ಪೂಜೆ ಮಾಡಿದರೆ ಮನೆಯೊಳಗೆ ಬರುವ ಪ್ರತಿಯೊಂದು ಕಷ್ಟಗಳು, ಸಮಸ್ಯೆಗಳು ದೂರವಾಗುತ್ತದೆ.

    ಒಂದು ವೇಳೆ ನೀವೇನಾದರೂ ಬಹಳ ಬೇಗ ಶ್ರೀಮಂತರಾಗಬೇಕು ಎಂದು ಅಂದುಕೊಳ್ಳುತ್ತಿದ್ದರೆ ಪಂಚಮುಖಿ ಇರುವಂತಹ ಆಂಜನೇಯ ಮೂರ್ತಿ ಅಥವಾ ಚಿತ್ರಪಟವನ್ನು ತೆಗೆದುಕೊಂಡು ಬಂದು ಪ್ರತಿನಿತ್ಯ ಪೂಜೆಯನ್ನು ಮಾಡುತ್ತಾ ಬಂದರೆ ಧನ ಸಂಪತ್ತಿನಲ್ಲಿ ವೃದ್ಧಿಯನ್ನು ಕಾಣಬಹುದು.

    ವಾಸ್ತು ದೇವರ ಚಿತ್ರವನ್ನು ಇಟ್ಟು ಪ್ರತಿನಿತ್ಯ ಪೂಜೆಯನ್ನು ಮಾಡುವುದರಿಂದ ಸಾಕ್ಷಾತ್ ಲಕ್ಷ್ಮೀದೇವಿ ನಿಮ್ಮ ಮನೆಗೆ ಪ್ರವೇಶವನ್ನು ಮಾಡುತ್ತಾರೆ. ಇದರಿಂದ ಮನೆಯಲ್ಲಿ ಎಂದಿಗೂ ಹಣದ ಸಮಸ್ಯೆ ಎದುರಾಗುವುದಿಲ್ಲ.

    ಮನೆಯಲ್ಲಿ ಒಂದು ಮಣ್ಣಿನ ಮಡಿಕೆಯಲ್ಲಿ ನೀರನ್ನು ತುಂಬಿ ಇಡುವುದರಿಂದ ಒಂದು ಮಾಹಿತಿಯ ಪ್ರಕಾರ ಧನ ಸಂಪತ್ತಿನಲ್ಲಿ ಏಳಿಗೆಯನ್ನು ಕಾಣಬಹುದು. ಮನೆಯ ಉತ್ತರ ಅಥವಾ ಈಶಾನ್ಯ ದಿಕ್ಕಿನಲ್ಲಿ ಕುಡಿಯುವ ನೀರನ್ನು ಒಂದು ಮಣ್ಣಿನ ಮಡಿಕೆಯಲ್ಲಿ ತುಂಬಿಡಬೇಕು. ವಿಶೇಷವಾಗಿ ಯಾವುದೇ ಕಾರಣಕ್ಕೂ ಈ ಮಣ್ಣಿನ ಮಡಕೆಯಲ್ಲಿ ಇರುವ ನೀರು ಖಾಲಿಯಾಗಬಾರದು.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ಈ 3 ವಸ್ತುಗಳಲ್ಲಿ ಯಾವುದಾದರೂ ಒಂದನ್ನು ಮನೆಯಲ್ಲಿ ಇಟ್ಟುಕೊಂಡರೆ ಧನ ಸಂಪತ್ತಿನಲ್ಲಿ ಏಳಿಗೆಯನ್ನು ಕಾಣುವುದು ನಿಶ್ಚಿತ

    ಶಾಸ್ತ್ರಗಳ ಪ್ರಕಾರ ನಾವು ಇಂದು ತಿಳಿಸಿಕೊಡುವ ಈ ಮೂರು ವಸ್ತುಗಳಲ್ಲಿ ಯಾವುದಾದರೂ ಒಂದು ವಸ್ತುವನ್ನು ನೀವು ಇಟ್ಟುಕೊಂಡರೆ ಲಕ್ಷ್ಮೀದೇವಿಯು ನಿಮ್ಮ ಮನೆಗೆ ಆಗಮಿಸಲೇ ಬೇಕಾಗುತ್ತದೆ. ಹಾಗಾದರೆ ಆ 3 ವಸ್ತುಗಳು ಯಾವುವು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಆಂಜನೇಯ ಸ್ವಾಮಿಯ ಪೂಜೆಯನ್ನು ಮಾಡಿದರೆ ನಿಮ್ಮ ಜೀವನದಲ್ಲಿ ಪ್ರತಿಯೊಂದು ಕಷ್ಟಗಳು ಕೂಡಾ ನಿವಾರಣೆಯಾಗುತ್ತದೆ ಎಂದರೆ ತಪ್ಪಾಗಲಾರದು. ಹಾಗಾಗಿ ಮನೆಯ ಪಕ್ಷಿಮ ಅಥವಾ ದಕ್ಷಿಣ ದಿಕ್ಕಿಗೆ ಆಂಜನೇಯ ಸ್ವಾಮಿಯ ಮೂರ್ತಿ ಅಥವಾ ಚಿತ್ರಪಟವನ್ನು ಇಟ್ಟು ಪೂಜೆ ಮಾಡಿದರೆ ಮನೆಯೊಳಗೆ ಬರುವ ಪ್ರತಿಯೊಂದು ಕಷ್ಟಗಳು, ಸಮಸ್ಯೆಗಳು ದೂರವಾಗುತ್ತದೆ.

    ಒಂದು ವೇಳೆ ನೀವೇನಾದರೂ ಬಹಳ ಬೇಗ ಶ್ರೀಮಂತರಾಗಬೇಕು ಎಂದು ಅಂದುಕೊಳ್ಳುತ್ತಿದ್ದರೆ ಪಂಚಮುಖಿ ಇರುವಂತಹ ಆಂಜನೇಯ ಮೂರ್ತಿ ಅಥವಾ ಚಿತ್ರಪಟವನ್ನು ತೆಗೆದುಕೊಂಡು ಬಂದು ಪ್ರತಿನಿತ್ಯ ಪೂಜೆಯನ್ನು ಮಾಡುತ್ತಾ ಬಂದರೆ ಧನ ಸಂಪತ್ತಿನಲ್ಲಿ ವೃದ್ಧಿಯನ್ನು ಕಾಣಬಹುದು.

    ವಾಸ್ತು ದೇವರ ಚಿತ್ರವನ್ನು ಇಟ್ಟು ಪ್ರತಿನಿತ್ಯ ಪೂಜೆಯನ್ನು ಮಾಡುವುದರಿಂದ ಸಾಕ್ಷಾತ್ ಲಕ್ಷ್ಮೀದೇವಿ ನಿಮ್ಮ ಮನೆಗೆ ಪ್ರವೇಶವನ್ನು ಮಾಡುತ್ತಾರೆ. ಇದರಿಂದ ಮನೆಯಲ್ಲಿ ಎಂದಿಗೂ ಹಣದ ಸಮಸ್ಯೆ ಎದುರಾಗುವುದಿಲ್ಲ.

    ಮನೆಯಲ್ಲಿ ಒಂದು ಮಣ್ಣಿನ ಮಡಿಕೆಯಲ್ಲಿ ನೀರನ್ನು ತುಂಬಿ ಇಡುವುದರಿಂದ ಒಂದು ಮಾಹಿತಿಯ ಪ್ರಕಾರ ಧನ ಸಂಪತ್ತಿನಲ್ಲಿ ಏಳಿಗೆಯನ್ನು ಕಾಣಬಹುದು. ಮನೆಯ ಉತ್ತರ ಅಥವಾ ಈಶಾನ್ಯ ದಿಕ್ಕಿನಲ್ಲಿ ಕುಡಿಯುವ ನೀರನ್ನು ಒಂದು ಮಣ್ಣಿನ ಮಡಿಕೆಯಲ್ಲಿ ತುಂಬಿಡಬೇಕು. ವಿಶೇಷವಾಗಿ ಯಾವುದೇ ಕಾರಣಕ್ಕೂ ಈ ಮಣ್ಣಿನ ಮಡಕೆಯಲ್ಲಿ ಇರುವ ನೀರು ಖಾಲಿಯಾಗಬಾರದು.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

  • ರೋಗಿಗಳಿಂದ ಮುಕ್ತಿಯನ್ನು ಹೊಂದಬೇಕೆಂದರೆ ಈ ಸಸ್ಯದ ಬೇರಿನಿಂದ ಈ ಸಣ್ಣ ಉಪಾಯ ಮಾಡಿ

    ಈ ಸಸ್ಯ ಔಷಧಿ ಕೆಲಸವನ್ನು ಮಾಡುವುದರ ಜೊತೆಗೆ ಈ ಸಸ್ಯದಲ್ಲಿ ಅದ್ಭುತವಾದ ಶಕ್ತಿಗಳು ಇವೆ, ಯಾವಾಗ ರವಿವಾರದಂದು ರವಿ ಪುಷ್ಯ ನಕ್ಷತ್ರ ಬರುತ್ತದೆಯೋ ಆಗ ಲಕ್ಕಿ ಗಿಡದ ಬೇರನ್ನು ನೀವು ತೆಗೆದುಕೊಂಡು ಬರಬೇಕು. ಇದರ ಬೇರನ್ನು ಒಣಗಿಸಿ ಪುಡಿಮಾಡಿ ತದನಂತರ ಚೂರ್ಣ ಮಾಡಿ ಎಳ್ಳೆಣ್ಣೆ ಎಣ್ಣೆಯ ಜೊತೆಗೆ ನಿರಂತರವಾಗಿ ಒಂದು ತಿಂಗಳವರೆಗೆ ಬಳಸಿಕೊಂಡರೆ ಶರೀರದಿಂದ 16 ರೀತಿಯ ಕುಷ್ಠ ರೋಗಗಳು ದೂರವಾಗುತ್ತದೆ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

    ಇದರ ಜೊತೆಗೆ ಇದರ ಬೇರಿನ ಪುಡಿಯನ್ನು ತುಪ್ಪದ ಜೊತೆ ಸೇರಿಸಿ ಒಂದು ತಿಂಗಳವರೆಗೆ ಮನುಷ್ಯರು ಉಪಯೋಗಿಸಿಕೊಂಡರೆ ವ್ಯಕ್ತಿಗಳು ಆಕಾಶಗಾಮಿ ಖಂಡಿತ ಆಗುತ್ತಾರೆ. ಈ ಸಸ್ಯದ ಬೇರಿನ ಸಿಪ್ಪೆಯನ್ನು ತೆಗೆದುಕೊಂಡು ಪುಡಿಮಾಡಿ 6 ತಿಂಗಳವರೆಗೆ ದಿನಕ್ಕೆ ಒಂದೊಂದು ಹನಿಯಂತೆ ಸೇವನೆ ಮಾಡುತ್ತಾ ಬಂದರೆ ವ್ಯಕ್ತಿಯು ಅಮರನಾಗುತ್ತಾನೆ. ಅಮರ ಎಂದರೆ ಯಾವುದೇ ರೀತಿಯ ಜೀವ ಜಂತುಗಳಿಂದ ತೊಂದರೆ ಆಗುವುದಿಲ್ಲ ಎಂದು. ಇದರ ಜೊತೆಗೆ ಯಾವುದೇ ರೀತಿಯ ರೋಗಗಳು ಇವರಿಗೆ ಅಂಟಿಕೊಳ್ಳುವುದಿಲ್ಲ.

    ಯಾರ ಮನೆಯಲ್ಲಿ ಅನಾರೋಗ್ಯದ ವ್ಯಕ್ತಿಗಳು ಇರುತ್ತಾರೋ ಅವರು ಈ ಬೇರಿನ ಚೂರ್ಣವನ್ನು ಗೋಮೂತ್ರದ ಜೊತೆಗೆ ನಿರಂತರವಾಗಿ ಒಂದು ವಾರಗಳ ಕಾಲ ಸೇವನೆ ಮಾಡುತ್ತಾ ಬಂದರೆ ಎಲ್ಲ ಪ್ರಕಾರದ ರೋಗಗಳಿಂದ ಮುಕ್ತಿಯನ್ನು ಹೊಂದಬಹುದು.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707. 

  • ಇಂದು ಶ್ರಾವಣ ಶನಿವಾರ ಪ್ರಾರಂಭವಾಗುತ್ತಲೇ ಶನೇಶ್ವರ ಸ್ವಾಮಿಯ ಆಶೀರ್ವಾದ ಈ5 ರಾಶಿಯವರ ಜೀವನವೇ ಬದಲಾಖಲಿದೆ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

    ಮಕರ ಕೆಲಸದ ಒತ್ತಡ ಇಂದು ಸ್ವಲ್ಪ ಒತ್ತಡ ತರಬಹುದು. ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ ಪ್ರೀತ ಜನಿಸುತ್ತದೆಂದು ನೆನಪಿಡಿ. ನಿಮ್ಮ ಪ್ರೇಮ ಪ್ರಕರಣದ ಬಗ್ಗೆ ಜೋರಾಗಿ ಹೇಳಿಕೊಳ್ಳಬೇಡಿ. ಇದು ನೀವು ನಿಮಗೆ ಸಮಯವನ್ನು ನೀಡಲು ಪ್ರಯತ್ನಿಸುತ್ತಲೇ ಇರುವಂತಹ ದಿನವಿದು ಆದರೆ ನಿಮಗೆ ನಿಮಗಾಗಿ ಸಮಯ ಸಿಗುವುದಿಲ್ಲ. ಕೆಲಸದ ಒತ್ತಡ ಹಿಂದಿನಿಂದಲೂ ನಿಮ್ಮ ವೈವಾಹಿಕ ಜೀವನಕ್ಕೆ ಅಡ್ಡಿಪಡಿಸುತ್ತಿದೆ.

    ವೃಶ್ಚಿಕ ಇದು ಹೃದಯ ರೋಗಿಗಳಿಗೆ ಕಾಫಿ ಬಿಡಲು ಸರಿಯಾದ ಸಮಯ. ಯಾವುದೇ ಮುಂದುವರಿದ ಬಳಕೆ ನಿಮ್ಮ ಹೃದಯದ ಮೇಲೆ ಅನವಶ್ಯಕ ಒತ್ತಡ ತರುತ್ತದೆ. ಆಶೀರ್ವಾದ ಹಾಗೂ ಅದೃಷ್ಟ ನಿಮ್ಮ ಬಳಿ ಬರುತ್ತಿದ್ದ ಹಾಗೆ ನಿಮ್ಮ ಬಯಕೆಗಳು ಪೂರೈಸಲ್ಪಡುತ್ತವೆ – ಮತ್ತು ಹಿಂದಿನ ದಿನಗಳ ಶ್ರಮ ಈಗ ಫಲ ನೀಡುತ್ತದೆ. ನಿಮ್ಮ ಮಕ್ಕಳ ಜೊತೆ ಒಂದು ಆರೋಗ್ಯಕರ ಸಂಬಂಧವನ್ನು ಉತ್ತೇಜಿಸಿ. ಕಳೆದದ್ದನ್ನು ಮರೆತುಬಿಡಿ ಹಾಗೂ ಪ್ರಖರವಾದ ಹಾಗೂ ಸಂತಸದ ಸಮಯಗಳನ್ನು ಎದುರುನೋಡಿ. ನಿಮ್ಮ ಪ್ರಯತ್ನ ಸಫಲವಾಗುತ್ತದೆ. ಇಂದು ನೀವು ನಿಮ್ಮ ಸಂಗಾತಿಯೊಂದಿಗೆ ಎಲ್ಲಾದರೂ ಹೊರಹೋಗಲು ಯೋಜಿಸುವಿರಿ ಆದರೆ ಯಾವುದೊ ಅಗತ್ಯವಾದ ಕೆಲಸದಿಂದಾಗಿ ಈ ಯೋಜನೆ ಯಶಸ್ವಿಯಾಗುವುದಿಲ್ಲ, ಈ ಕಾರಣದಿಂದಾಗಿ ನಿಮ್ಮಿಬ್ಬರ ನಡುವೆ ಸಂಘರ್ಷ ಉಂಟಾಗಬಹುದು. ಇಂದು ನೀವು ನಿಮ್ಮ ಪ್ರೀತಿಪಾತ್ರರೊಂದಿಗೆ ಸಮಯವನ್ನು ಕಳೆಯುವಿರಿ ಮತ್ತು ಅವರ ಮುಂದೆ ನಿಮ್ಮ ಭಾವನೆಗಳನ್ನು ಇಡಲು ಸಾಧ್ಯವಾಗುತ್ತದೆ.

    ಕನ್ಯಾ ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಿರಬಹುದು.ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡಬಹುದು. ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆ ನಿಮ್ಮನ್ನು ಸಮೀಪಿಸಿದರೆ – ಅವರನ್ನು ನಿರ್ಲಕ್ಷಿಸಿ ಮತ್ತು ನಿಮ್ಮ ಮನಸ್ಸಿನಲ್ಲಿ ಈ ಚಿಂತೆ ಬೇರೂರಲು ಅವಕಾಶ ನೀಡಬೇಡಿ. ಕೆಲಸದ ಒತ್ತಡ ಹೆಚ್ಚುತ್ತಿದ್ದ ಹಾಗೆ ಮಾನಸಿಕ ಕ್ಷೋಭೆ ಮತ್ತು ಪ್ರಕ್ಷುಬ್ಧತೆ. ದಿನದ ಉತ್ತರಾರ್ಧದಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ನಿಮ್ಮ ಸಂವಹನ ಕೌಶಲಗಳನ್ನು ಪರಿಣಾಮಕಾರಿ ಎಂದು. ನಿಮ್ಮ ಸಂಗಾತಿಯ ಒಂದು ಕೆಲಸದ ಬಗ್ಗೆ ನಿಮಗೆ ಇರುಸುಮುರುಸಾಗಬಹುದು.

    ಕರ್ಕ ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ ಶಕ್ತಿ ಯನ್ನು ಕುಂಠಿತಗೊಳಿಸಿದೆಯಂದು ಕಂಡುಕೊಳ್ಳಲು ಇದು ಸಕಾಲ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ನಿಮ್ಮ ಮಗುವಿನ ಒಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಆಮಂತ್ರಣ ಸಂತೋಷದ ಮೂಲವಾಗಬಹುದು. ಅವನು(ಳು) ನಿಮ್ಮ ನಿರೀಕ್ಷೆಗಳನ್ನು ಪೂರೈಸುವುದು ನಿಮ್ಮ ಕನಸನ್ನು ನನಸಾಗಿಸಬಹುದು. ನಿಮ್ಮ ಪ್ರೀತಿಪಾತ್ರರಿಂದ ಕರೆ ಪಡೆಯುತ್ತೀರಿ ಹಾಗೂ ಇದು ನಿಮಗೆ ರೋಮಾಂಚಕ ದಿನವಾಗಿರುತ್ತದೆ. ಧರ್ಮಾರ್ಥ ಮತ್ತು ಸಮಾಜ ಸೇವೆ ಇಂದು ನಿಮ್ಮನ್ನು ಸೆಳೆಯುತ್ತವೆ – ನೀವು ಧರ್ಮಾರ್ಥ ಕಾರಣಕ್ಕಾಗಿ ನಿಮ್ಮ ಸಮಯ ವ್ಯಯಿಸಿದಲ್ಲಿ ಅಗಾಧವಾದ ವ್ಯತ್ಯಾಸ ಉಂಟುಮಾಡಬಹುದು.

    ವೃಷಭ ಇಂದು ಶಾಂತವಾಗಿ ಒತ್ತಡ ಮುಕ್ತವಾಗಿರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆ ಎಚ್ಚರ ವಹಿಸಿ. ತಮ್ಮ ಪ್ರೀತಿಪತ್ರರೊಡನೆ ಸಣ್ಣ ಪ್ರಯಾಣ ಕೈಗೊಳ್ಳುವವರು ಅತ್ಯಂತ ಸ್ಮರಣೀಯ ಸಮಯವನ್ನು ಹೊಂದುತ್ತಾರೆ. ಬಾಕಿಯಿರುವ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಬೇಕು ಮತ್ತು ನೀವು ಎಲ್ಲಾದರೂ ಆರಂಭಿಸಬೇಕೆಂದು ನಿಮಗೆ ತಿಳಿದಿದೆ – ಆದ್ದರಿಂದ ಸಕಾರಾತ್ಮಕವಾಗಿ ಅಲೋಚಿಸಿ ಮತ್ತು ಇಂದೇ ಪ್ರಯತ್ನಗಳನ್ನು ಆರಂಭಿಸಿ.

    ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.

  • ವ್ಯಾಪಾರದಲ್ಲಿ ಅಭಿವೃದ್ಧಿ ಕಾಣಬೇಕೆಂದರೆ ಈ ರೀತಿ ಮಾಡಿ

    ಒಂದು ವೇಳೆ ಅಂಗಡಿಯಲ್ಲಿ ವ್ಯಾಪಾರ ಆಗುತ್ತಿಲ್ಲ, ಜನಗಳು ಅಂಗಡಿಯ ಕಡೆ ಬರುತ್ತಿಲ್ಲ, ಲಕ್ಷ್ಮಿ ದೇವಿಯ ಆಕರ್ಷಣೆ ಆಗುತ್ತಿಲ್ಲ ಹಾಗೂ ದಿನದಿಂದ ದಿನಕ್ಕೆ ವ್ಯಾಪಾರದಲ್ಲಿ ಕುಂಠಿತವಾಗುತ್ತಿದೆ ಹಾಗೂ ಅಂಗಡಿಗೆ ಬರುವ ಜನರ ಸಂಖ್ಯೆಯು ಕಡಿಮೆಯಾಗುತ್ತಿದೆ ಎನ್ನುವವರು ಈ ಸಣ್ಣ ಉಪಾಯವನ್ನು ಮಾಡಿದರೆ ಮತ್ತೆ ಮೊದಲಿನ ಪರಿಸ್ಥಿತಿಗೆ ಬರಬಹುದು.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

    ಶುಕ್ಲ ಪಕ್ಷದ ಭಾನುವಾರದ ದಿನ ಈ ಯಂತ್ರವನ್ನು ಬರೆಯಬೇಕು. ಈ ಯಂತ್ರವನ್ನು ಬರೆಯಬೇಕಾದರೆ ತುಳಸಿ ಎಣ್ಣೆಯಿಂದ ಪಾರಿಜಾತ ಕಡ್ಡಿಯಿಂದ ಭೋಜಪತ್ರದ ಮೇಲೆ ಯಂತ್ರವನ್ನು ಬರೆಯಬೇಕು. ಯಂತ್ರವನ್ನು ಬರೆದ ನಂತರ ಲಕ್ಷ್ಮಿ ಚಿತ್ರಪಟದ ಮುಂದೆ ಇಟ್ಟು ಪೂಜೆಯನ್ನು ಮಾಡಿ ಭೋಜಪತ್ರವನ್ನು ಯಂತ್ರದ ಒಳಗೆ ಹಾಕಿ ಅಂಗಡಿಯ ಸ್ಥಳದಲ್ಲಿ ಹೂತು ಹಾಕುವುದರಿಂದ ಅಂಗಡಿಗೆ ಜನರ ಆಕರ್ಷಣೆ ಆಗುತ್ತದೆ.

    ಈ ರೀತಿ ಮಾಡುವುದರಿಂದ ಜನ ಆಕರ್ಷಣೆ ಆಗುವುದರ ಜೊತೆಗೆ ವ್ಯಾಪಾರದಲ್ಲಿ ಅಭಿವೃದ್ಧಿಯು ಸಹ ಆಗುತ್ತದೆ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

  • ವ್ಯಾಪಾರದಲ್ಲಿ ಅಭಿವೃದ್ಧಿ ಕಾಣಬೇಕೆಂದರೆ ಈ ರೀತಿ ಮಾಡಿ

    ಒಂದು ವೇಳೆ ಅಂಗಡಿಯಲ್ಲಿ ವ್ಯಾಪಾರ ಆಗುತ್ತಿಲ್ಲ, ಜನಗಳು ಅಂಗಡಿಯ ಕಡೆ ಬರುತ್ತಿಲ್ಲ, ಲಕ್ಷ್ಮಿ ದೇವಿಯ ಆಕರ್ಷಣೆ ಆಗುತ್ತಿಲ್ಲ ಹಾಗೂ ದಿನದಿಂದ ದಿನಕ್ಕೆ ವ್ಯಾಪಾರದಲ್ಲಿ ಕುಂಠಿತವಾಗುತ್ತಿದೆ ಹಾಗೂ ಅಂಗಡಿಗೆ ಬರುವ ಜನರ ಸಂಖ್ಯೆಯು ಕಡಿಮೆಯಾಗುತ್ತಿದೆ ಎನ್ನುವವರು ಈ ಸಣ್ಣ ಉಪಾಯವನ್ನು ಮಾಡಿದರೆ ಮತ್ತೆ ಮೊದಲಿನ ಪರಿಸ್ಥಿತಿಗೆ ಬರಬಹುದು.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.

    ಶುಕ್ಲ ಪಕ್ಷದ ಭಾನುವಾರದ ದಿನ ಈ ಯಂತ್ರವನ್ನು ಬರೆಯಬೇಕು. ಈ ಯಂತ್ರವನ್ನು ಬರೆಯಬೇಕಾದರೆ ತುಳಸಿ ಎಣ್ಣೆಯಿಂದ ಪಾರಿಜಾತ ಕಡ್ಡಿಯಿಂದ ಭೋಜಪತ್ರದ ಮೇಲೆ ಯಂತ್ರವನ್ನು ಬರೆಯಬೇಕು. ಯಂತ್ರವನ್ನು ಬರೆದ ನಂತರ ಲಕ್ಷ್ಮಿ ಚಿತ್ರಪಟದ ಮುಂದೆ ಇಟ್ಟು ಪೂಜೆಯನ್ನು ಮಾಡಿ ಭೋಜಪತ್ರವನ್ನು ಯಂತ್ರದ ಒಳಗೆ ಹಾಕಿ ಅಂಗಡಿಯ ಸ್ಥಳದಲ್ಲಿ ಹೂತು ಹಾಕುವುದರಿಂದ ಅಂಗಡಿಗೆ ಜನರ ಆಕರ್ಷಣೆ ಆಗುತ್ತದೆ.

    ಈ ರೀತಿ ಮಾಡುವುದರಿಂದ ಜನ ಆಕರ್ಷಣೆ ಆಗುವುದರ ಜೊತೆಗೆ ವ್ಯಾಪಾರದಲ್ಲಿ ಅಭಿವೃದ್ಧಿಯು ಸಹ ಆಗುತ್ತದೆ.

    ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ  ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.  

  • ವೀಳ್ಯದೆಲೆ ಇಂದು ಯಾವ ರೀತಿ ಸಾಲದ ಸಮಸ್ಯೆ ಶತ್ರು ಸಮಸ್ಯೆಯನ್ನು ದೂರ ಮಾಡಿಕೊಳ್ಳಬಹುದು ಗೊತ್ತೇ ?  

    ವೀಳ್ಯದೆಲೆಯ ಇಂದ ಈ ಉಪಾಯವನ್ನು ಮಾಡುವುದರಿಂದ ನೀವು ಮನೆಯಲ್ಲಿರುವ ಹಣದ ಸಮಸ್ಯೆಯನ್ನು ಹಾಗೂ ಇನ್ನಿತರ ಹಲವಾರು ರೀತಿಯ ತೊಂದರೆಗಳನ್ನು ನೀವು ದೂರ ಮಾಡಿಕೊಳ್ಳಬಹುದು. ಸನಾತನ ಧರ್ಮದಲ್ಲಿ ವೀಳ್ಯದೆಲೆಗೆ ಧಾರ್ಮಿಕ ಮಹತ್ವವನ್ನು ನೀಡಲಾಗಿದೆ. ಶುಭಕಾರ್ಯಗಳಲ್ಲಿ ಹಾಗೂ ಮನೆಯಲ್ಲಿ ಪೂಜೆ ಮಾಡಬೇಕಾದರೆ ವೀಳ್ಯದೆಲೆ ಅತಿ ಮುಖ್ಯವಾಗಿರುತ್ತದೆ. ಒಂದು ವೇಳೆ ವೀಳ್ಯದೆಲೆ ಇಲ್ಲ ಎಂದರೆ ಪೂಜೆ-ಪುನಸ್ಕಾರಗಳು ಸಂಪೂರ್ಣವಾಗುವುದಿಲ್ಲ ಎಂದರೆ ತಪ್ಪಾಗಲಾರದು.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892. 

    ಹಾಗಾದರೆ ವೀಳ್ಯದೆಲೆಯಿಂದ ಯಾವ ರೀತಿ ಹಣದ ಸಮಸ್ಯೆಯನ್ನು ದೂರ ಮಾಡಬಹುದು ಹಾಗೂ ವೈವಾಹಿಕ ಜೀವನದಲ್ಲಿ ಇರುವ ತೊಂದರೆ ಮತ್ತು ಶತ್ರುಗಳ ಕಾಟವನ್ನು ಹೇಗೆ ತಪ್ಪಿಸಿಕೊಳ್ಳಬಹುದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

    ಮೊದಲಿಗೆ ಮಂಗಳವಾರದ ದಿನದಂದು 7 ಅಥವಾ 21 ಸಂಖ್ಯೆಯ ವೀಳ್ಯದೆಲೆಯನ್ನು ತೆಗೆದುಕೊಂಡು ಮಾಲೆಯನ್ನು ಸಿದ್ಧಮಾಡಿ ಅದರ ಮೇಲೆ ರಾಮ ಎಂದು ಬರೆದು ಆ ಮಾಲೆಯನ್ನು ಆಂಜನೇಯಸ್ವಾಮಿಗೆ ಅರ್ಪಿಸಿ ಬರಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಜೀವನದಲ್ಲಿರುವ ತೊಂದರೆ ವೈವಾಹಿಕ ಜೀವನದಲ್ಲಿ ಇರುವ ತೊಂದರೆಗಳು ನಿಮ್ಮಿಂದ ದೂರವಾಗುತ್ತದೆ.

    ಒಂದು ವೇಳೆ ನೀವು ಮಾಡುವಂತಹ ಕೆಲಸ ಕಾರ್ಯಗಳಲ್ಲಿ ವಿಘ್ನಗಳು ಎದುರಾಗುತ್ತಿದ್ದರೆ ಬುದುವಾರದ ದಿನದಂದು ಒಂದು ವೀಳ್ಯದೆಲೆಯನ್ನು ತೆಗೆದುಕೊಂಡು ಅದರ ಮೇಲೆ ಬಿಳಿ ಚಂದನದಿಂದ ಸ್ವಸ್ತಿಕ್ ಚಿಹ್ನೆಯನ್ನು ಬರೆಯಬೇಕು. ಈ ರೀತಿ ಬರೆದನಂತರ ಆ ವೀಳ್ಯದೆಲೆಯನ್ನು ನಿಮ್ಮ ಪರ್ಸಲ್ಲಿ ಇಟ್ಟುಕೊಳ್ಳಬೇಕು. ಈ ರೀತಿ ಮಾಡುವುದರಿಂದ ನೀವು ಮಾಡುವಂತಹ ಪ್ರತಿಯೊಂದು ಕೆಲಸಕಾರ್ಯಗಳಲ್ಲಿ ಹಾಗೂ ನೀವು ಹೋಗುವ ಜಾಗದಲ್ಲಿ ಜಯ ಎಂಬುದು ನಿಮ್ಮದಾಗಿರುತ್ತದೆ.

    ಒಂದು ವೇಳೆ ಸಾಲದ ಸಮಸ್ಯೆ ಹೆಚ್ಚಾಗಿದ್ದರೆ ಒಂದು ವೀಳ್ಯದೆಲೆಯನ್ನು ತೆಗೆದುಕೊಂಡು ಅದರ ಮೇಲೆ ಶ್ರೀ ಎಂದು ಬರೆಯಬೇಕು. ಶ್ರೀ ಎಂಬುದನ್ನು ಸಿಂಧೂರದಿಂದ ವೀಳ್ಯದೆಲೆಯ ಮೇಲೆ ಬರೆಯಬೇಕು. ಶ್ರೀ ಎಂದು ಬರೆದ ನಂತರ ವೀಳ್ಯದೆಲೆಯನ್ನು ತಾಯಿ ಲಕ್ಷ್ಮಿದೇವಿಗೆ ಅರ್ಪಿಸಬೇಕು. ಈ ರೀತಿ ಮಾಡುವುದರಿಂದ ಲಕ್ಷ್ಮಿಯ ಕೃಪೆ ನಿಮಗೆ ದೊರೆತು ಸಾಲದ ಸಮಸ್ಯೆ, ಹಣದ ಸಮಸ್ಯೆ ದೂರವಾಗುತ್ತದೆ.

    ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.