Your cart is currently empty!
Category: ಜ್ಯೋತಿಷ್ಯ
ಶತ್ರು ದೋಷವು ಸಂಪೂರ್ಣವಾಗಿ ನಿವಾರಣೆಯಾಗಬೇಕಾದರೆ ಏನು ಮಾಡಬೇಕೆಂದು ತಿಳಿದಿದೆಯೇ ನಿಮಗೆ ?
ನರಸಿಂಹ ಸ್ವಾಮಿಯನ್ನು ಕೆಲವೊಂದು ವಿಧಾನಗಳಿಂದ ಪೂಜೆ ಮಾಡಿದ್ದೇ ಆದಲ್ಲಿ ಶತ್ರುಗಳ ಕಾಟದಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು. ಸಿರಿಸಂಪತ್ತಿನ ಜೀವನವನ್ನು ನಡೆಸಬೇಕೆಂದರೆ ಲಕ್ಷ್ಮೀನರಸಿಂಹಸ್ವಾಮಿ ಅನುಗ್ರಹವು ಮುಖ್ಯವಾಗಿರುತ್ತದೆ. ಹಾಗಾದರೆ ನರಸಿಂಹಸ್ವಾಮಿ ಯನ್ನು ಯಾವ ವಿಧವಾಗಿ ಪೂಜೆ ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ನರಸಿಂಹಸ್ವಾಮಿಗೆ ತುಂಬಾ ಪ್ರಿಯವಾದ ವಾರವೆಂದರೆ ಮಂಗಳವಾರ, ಹಾಗಾಗಿ ಮಂಗಳವಾರದ ದಿನದಂದು ಮನೆಯಲ್ಲಿ ನರಸಿಂಹಸ್ವಾಮಿಯ ಚಿತ್ರಪಟ ಅಥವಾ ವಿಗ್ರಹವನ್ನು ಇಟ್ಟು ಪೂಜೆ ಮಾಡುವವರಿದ್ದರೆ ತುಂಬಾ ಒಳ್ಳೆಯದು. ಈ ವಿಧಾನವನ್ನು ಅನುಸರಿಸಿಕೊಂಡು ನರಸಿಂಹಸ್ವಾಮಿಯ ಪೂಜೆಯನ್ನು ಮಂಗಳವಾರದ ದಿನದಂದು ಮಾಡುವುದರಿಂದ ಸಂಪೂರ್ಣವಾಗಿ ಶತ್ರುಬಾಧೆ ಎಂಬುದು ನಿವಾರಣೆಯಾಗುತ್ತದೆ.
ಮೊದಲಿಗೆ ಮಂಗಳವಾರದ ದಿನದಂದು ಮನೆಯನ್ನು ಶುಚಿ ಮಾಡಿ ನರಸಿಂಹಸ್ವಾಮಿಗೆ ಎಳ್ಳೆಣ್ಣೆಯಿಂದ ದೀಪವನ್ನು ಹಚ್ಚಿ, ಕೆಂಪು ಅಕ್ಷತೆ ಯಿಂದ ಅರ್ಚನೆಯನ್ನು ಮಾಡಿ, ಕೆಂಪು ಹೂವುಗಳಿಂದ ಅಲಂಕಾರವನ್ನು ಮಾಡಿ ಪೂಜೆಯನ್ನು ಮಾಡಬೇಕು.
ನರಸಿಂಹ ಸ್ವಾಮಿಗೆ ಪೂಜೆಯನ್ನು ಮಾಡಬೇಕಾದರೆ ಓಂ ನರಸಿಂಹಾಯ ನಮಃ ಎಂಬ ಮಂತ್ರವನ್ನು 108 ಬಾರಿ ಜಪ ಮಾಡಿ ಪೂಜೆಯನ್ನು ಮಾಡಿದರೆ ತುಂಬಾ ಒಳ್ಳೆಯದು. ನರಸಿಂಹ ಸ್ವಾಮಿಗೆ ತುಂಬಾ ಪ್ರಿಯವಾಗಿರುವುದು ಹೆಸರುಬೇಳೆಯ ಪಾನಕ.
ಆದ್ದರಿಂದ ಹೆಸರುಬೇಳೆಯ ಪಾನಕವನ್ನು ನೈವೇದ್ಯವಾಗಿ ಇಟ್ಟು, ನೈವೇದ್ಯ ಮಾಡಿದ ಪಾನಕವನ್ನು ಕಡು ಬಡವರಿಗೆ ಹಂಚಿ ಅದನ್ನು ನಂತರ ನೀವು ಸೇವಿಸುವುದರಿಂದ ನರಸಿಂಹಸ್ವಾಮಿಯ ಸಂಪೂರ್ಣ ಅನುಗ್ರಹವು ಪ್ರಾಪ್ತಿಯಾಗುತ್ತದೆ.ಸರ್ವ ಶತ್ರುವು ಸಂಪೂರ್ಣವಾಗಿ ನಿವಾರಣೆಯಾಗಬೇಕು ಎಂದರೆ ನರಸಿಂಹಸ್ವಾಮಿಯ ಸುದರ್ಶನ ಮಂತ್ರವನ್ನು ಹೇಳುವುದರಿಂದ ಸರ್ವ ಶತ್ರು ದೋಷಗಳು ನಿವಾರಣೆಯಾಗುತ್ತದೆ. ಈ ಪೂಜೆಯನ್ನು ಪ್ರತಿವಾರವೂ ಮಾಡುವುದರಿಂದ ಸಂಪೂರ್ಣವಾಗಿ ಶತ್ರು ದೋಷವು ನಿವಾರಣೆಯಾಗುತ್ತದೆ.
ಮಂಗಳವಾರದ ದಿನದಂದು ಸುದರ್ಶನ ಮಂತ್ರದ ಜೊತೆಗೆ ನರಸಿಂಹ ಕರಾವಲಂಬ ಸ್ತೋತ್ರವನ್ನು ಹೇಳುವುದರಿಂದ ಯಾವುದೇ ದುಷ್ಟಶಕ್ತಿಗಳ ಪ್ರಭಾವವು ಬೀಳುವುದಿಲ್ಲ,ಇದರ ಜೊತೆಗೆ ನರದೃಷ್ಟಿ,ನರ ದೋಷ,ಶತ್ರು ದೋಷವೆಲ್ಲವು ಸಂಪೂರ್ಣವಾಗಿ ನಿವಾರಣೆಯಾಗುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಉದ್ಯೋಗ ಸಮಸ್ಯೆ, ಪ್ರೀತಿ ಪ್ರೇಮ ಕಲಹಕ್ಕೆ ಇಲ್ಲಿದೆ ಸೂಕ್ತ ಪರಿಹಾರ
ಸಾಲಬಾಧೆ, ಹಣದ ಸಮಸ್ಯೆ, ಉದ್ಯೋಗ, ವಿದ್ಯಾಭ್ಯಾಸದಲ್ಲಿ ತೊಂದರೆ ಹಾಗೂ ಪ್ರೀತಿಯ ವಿಚಾರದಲ್ಲಿ ತೊಂದರೆಗಳು ಇದ್ದರೆ ಈ ಚಿಕ್ಕ ಕೆಲಸ ಮಾಡುವುದರಿಂದ ನಿವಾರಣೆಯಾಗುತ್ತದೆ.
ಒಂದು ಒಳ್ಳೆ ಮನೆಯಲ್ಲಿ ಯಾವಾಗಲೂ ಕಲಹಗಳು, ವಾಸ್ತು ಸಮಸ್ಯೆ, ಯಾವುದೇ ಕೆಲಸವನ್ನು ಮಾಡಲು ಹೋದರೂ ಅಡೆತಡೆಗಳು ಆಗುತ್ತಿದ್ದರೆ ಅಂಥವರು ಪ್ರತಿ ಮಂಗಳವಾರ ಹಾಗೂ ಶುಕ್ರವಾರದಂದು ಈ ಚಿಕ್ಕ ಕೆಲಸವನ್ನು ಮಾಡಬೇಕು. ಅರಿಶಿನವನ್ನು ಮನೆಯಲ್ಲಿರುವ ಎಲ್ಲಾ ಮೂಲೆಗಳಿಗೂ ಹಾಕಬೇಕು. ಇದರಿಂದ ವಾಸ್ತು ದೋಷ ಹಾಗೂ ನಕಾರಾತ್ಮಕ ಶಕ್ತಿಯ ದೋಷದಿಂದ ದುರವಾಗಬಹುದು ಹಾಗೂ ಧನ ಸಂಪತ್ತಿನ ಸಮಸ್ಯೆಯಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ಗುರುವಾರದಂದು ಅರಿಶಿಣವನ್ನು ನೀರಿನಲ್ಲಿ ಮಿಕ್ಸ್ ಮಾಡಿ ಬೇವಿನ ಎಲೆಯಿಂದ ಮನೆಯಲ್ಲಿರುವ ಎಲ್ಲಾ ಕೋಣೆಗಳಿಗೆ ಹಾಕಬೇಕು, ಇದರಿಂದ ನಕಾರಾತ್ಮಕ ಶಕ್ತಿ ಹಾಗೂ ಧನ ಸಂಪತ್ತಿನ ಸಮಸ್ಯೆಗಳು ದೂರವಾಗುತ್ತದೆ. ಸಾಮಾನ್ಯವಾಗಿ ಕೆಲವರಿಗೆ ರಾತ್ರಿ ವೇಳೆ ಮಲಗಿದ್ದ ಸಂದರ್ಭದಲ್ಲಿ ಕೆಟ್ಟ ಕನಸುಗಳು ಬೀಳುತ್ತದೆ. ಕೆಲವರಿಗೆ ಕೆಟ್ಟ ಕನಸು ಬಿದ್ದಾಗ ನಿದ್ದೆ ಬರುವುದಿಲ್ಲ ಹಾಗೂ ಭಯವಾಗುತ್ತಿರುತ್ತದೆ. ಹೀಗೆ ಭಯ ಬಂದಾಗ ಹಳದಿ ಹಾಗೂ ಕೆಂಪು ದಾರವನ್ನು ಅರಿಶಿಣದ ಕೊಂಬಿಗೆ ಸುತ್ತಬೇಕು. ಹಳದಿ ಹಾಗೂ ಕೆಂಪು ದಾರವನ್ನು ಅರಿಶಿಣದ ಕೊಂಬಿಗೆ ಸುತ್ತಿದ ನಂತರ ಮಲಗುವ ದಿಂಬಿನ ಕೆಳಗೆ ಇಟ್ಟುಕೊಂಡು ಮಲಗಬೇಕು. ಈ ರೀತಿಯಾಗಿ 15 ದಿನ ಪ್ರತಿನಿತ್ಯವೂ ಮಾಡಬೇಕು ನಂತರ ಅರಿಶಿನದ ಕೊಂಬನ್ನು ಮಣ್ಣಿನಲ್ಲಿ ಮುಚ್ಚಬೇಕು. ಈ ರೀತಿಯಾಗಿ ಮಾಡಿದಾಗ ಕೆಟ್ಟ ಕನಸು ಬಿದ್ದಾಗ ಭಯವಾಗುವುದಿಲ್ಲ ಹಾಗೂ ಚೆನ್ನಾಗಿ ನಿದ್ರೆ ಮಾಡಬಹುದು.
ಒಂದು ವೇಳೆ ಕುಟುಂಬದಲ್ಲಿ ಏನಾದರೂ ಸಮಸ್ಯೆ ಇದ್ದರೆ ಶುಕ್ರವಾರ ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ದೇವರ ಕೋಣೆಯಲ್ಲಿ ಪೂರ್ವಾಭಿಮುಖವಾಗಿ ಕುಳಿತುಕೊಂಡು ಒಂದು ತಟ್ಟೆಯಲ್ಲಿ ಅರಿಶಿನದ ಕೊಂಬನ್ನು ಇಟ್ಟು ಪೂಜಿಸಬೇಕು. ಪ್ರೀತಿಸುತ್ತಿರುವವರ ಹೆಸರನ್ನು ಸ್ಮರಿಸಿಕೊಂಡು ಮಂತ್ರವನ್ನು ಪಠಿಸುವುದರಿಂದ ಆ ವ್ಯಕ್ತಿಯ ಪ್ರೀತಿಯು ಲಭಿಸುತ್ತದೆ.
ಓಂ ಕ್ಲಿಂ ಕೃಷ್ಣಾಯ ನಮಃ
ಈ ಮೇಲಿನ ಮಂತ್ರವನ್ನು 108 ಬಾರಿ ಪಠಿಸಬೇಕು. ಈ ಮಂತ್ರವನ್ನು ಪಠಿಸಿದ ನಂತರ ತಟ್ಟೆಯಲ್ಲಿದ್ದ ಅರಿಶಿನದ ಕೊಂಬನ್ನು ಪುಡಿಮಾಡಿ ಒಂದು ಡಬ್ಬದಲ್ಲಿ ಇಡಬೇಕು. ಈ ಪರಿಹಾರವನ್ನು ಶುಕ್ರವಾರ ದಿನದಂದು ಮಾತ್ರ ಮಾಡಬೇಕು. ಮನೆಯಲ್ಲಿರುವ ಸದಸ್ಯರು ಒಂದು ವೇಳೆ ಯಾವುದಾದರೂ ಸಣ್ಣ ಸಣ್ಣ ವಿಷಯಕ್ಕೂ ಕೋಪಗೊಳ್ಳುತ್ತಿದ್ದರೆ ಅರಿಶಿನದ ಪುಡಿಗೆ ರೋಜ್ ವಾಟರ್ ಅನ್ನು ಹಾಕಿಕೊಂಡು ಹಣೆಗೆ ಇಟ್ಟುಕೊಳ್ಳಬೇಕು. ಇದರಿಂದ ಕೋಪಗೊಳ್ಳುವುದು ಕಡಿಮೆಯಾಗುತ್ತದೆ ಹಾಗೂ ಸಂತೋಷದಿಂದ ಜೀವನವನ್ನು ನಡೆಸಬಹುದು.
ಈ ಮೇಲಿನ ಎಲ್ಲಾ ಉಪಾಯವನ್ನು ಗಂಡಸರಾಗಲಿ ಹೆಂಗಸರಾಗಲಿ ಮಾಡಬಹುದು ಮತ್ತು ಹೆಂಗಸರು ಋತುಚಕ್ರದಲ್ಲಿ ಇದ್ದಾಗ ಯಾವುದೇ ಕಾರಣಕ್ಕೂ ಮಾಡಬಾರದು.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ವಿಧವೆಯರು ಶುಭಕಾರ್ಯಗಳಿಗೆ ಹೋದರೆ ಅದು ಶುಭವೋ ಅಥವಾ ಅಶುಭವೋ ತಿಳಿದಿದೆಯೇ ನಿಮಗೆ ?
ಹುಟ್ಟು ಮತ್ತು ಸಾವು ಎಂಬುದು ಯಾರ ಕೈಯಲ್ಲೂ ಇರುವುದಿಲ್ಲ, ಆದ್ದರಿಂದ ಹಿರಿಯರು ಹೇಳುವುದು ಹುಟ್ಟು ಉಚಿತ ಸಾವು ಖಚಿತ ಎಂದು. ವ್ಯಕ್ತಿಯು ಸತ್ತ ಮೇಲೆ ಅವನು ಸಂಪಾದನೆ ಮಾಡಿದ ಹಣ ವನ್ನಾಗಲಿ,ವಾಹನವನ್ನು ಆಗಲಿ ಅಥವಾ ಚಿನ್ನಾಭರಣವನ್ನು ಆಗಲಿ ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ. ಆದರೆ ವ್ಯಕ್ತಿಯು ಸತ್ತ ನಂತರ ಅವನು ಮಾಡಿದ ಪಾಪ ಕರ್ಮಗಳನ್ನು ತೆಗೆದುಕೊಂಡು ಹೋಗುತ್ತಾನೆ. ಪತಿಯು ಸತ್ತ ನಂತರ ಯಾವ ರೀತಿ ಪತ್ನಿಯನ್ನು ವಿಧವೆ ಎಂದು ಕರೆಯುತ್ತೇವೋ ಹಾಗೆಯೇ ಒಂದು ವೇಳೆ ಪತ್ನಿಯು ಸತ್ತರೆ ಗಂಡನನ್ನು ವಿಧುರ ಎಂದು ಕರೆಯಲಾಗುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಒಂದು ಹೆಣ್ಣಿಗೆ ಗಂಡನು ಸತ್ತ ನಂತರ ಅರಿಶಿನ ಕುಂಕುಮ ಕೊಡುವುದಕ್ಕೂ ಹಾಗೂ ಶುಭ ಸಮಾರಂಭಗಳಲ್ಲಿ ಆರತಿ ಮಾಡುವುದಕ್ಕೆ ಕರೆಯುವುದಿಲ್ಲವೂ ಅದೇ ರೀತಿ ಪತ್ನಿಯು ಸತ್ತು ಹೋಗಿದ್ದರೆ ಗಂಡನನ್ನು ಯಾವುದೇ ರೀತಿಯ ಒಳ್ಳೆಯ ಕೆಲಸವನ್ನು ಶುಭಕಾರ್ಯದಲ್ಲಿ ಮಾಡಲು ಕರೆಯುವುದಿಲ್ಲ, ಏಕೆಂದರೆ ಪತಿಯೂ ಕೂಡ ಆಶುಭನಾಗಿರುತ್ತಾನೆ.
ಒಂದು ಹೆಣ್ಣು ಹುಟ್ಟಿದರೆ ಅರಿಶಿನ ಕುಂಕುಮ ಶೋಭಿತಳಾದಳು ಎಂದು ಹೇಳಲಾಗುತ್ತದೆ. ಮದುವೆಯಾದಾಗ ಅರಿಶಿನ ಕುಂಕುಮವನ್ನು ಯಾರೂ ಕೊಡುವುದಿಲ್ಲ, ಹುಟ್ಟಿದ ತಕ್ಷಣವೇ ಅವಳು ಅದನ್ನು ಗಳಿಸಿರುತ್ತಾಳೆ. ಆದ್ದರಿಂದ ಒಂದು ವೇಳೆ ಗಂಡನ ಸತ್ತು ಹೋದರು ಅರಿಶಿನ-ಕುಂಕುಮವನ್ನು ಇಟ್ಟುಕೊಳ್ಳಬಹುದು ಆದರೆ ಅಲಂಕಾರವನ್ನು ಮಾಡಿಕೊಳ್ಳಬಾರದು.ಒಂದು ವೇಳೆ ಅಲಂಕಾರ ಮಾಡಿಕೊಂಡರೆ ಶಾಸ್ತ್ರದ ವಿರುದ್ಧವಾಗುತ್ತದೆ.ಒಂದು ವೇಳೆ ಪತಿಯು ಸತ್ತು ಹೋಗಿದ್ದರೆ ಪತ್ನಿಯ ಕೈಯಲ್ಲಿ ಮೊದಲನೇ ಶುಭಕಾರ್ಯವನ್ನು ಮಾಡಿಸುವುದಿಲ್ಲ. ಹಾಗೆಯೇ ಪತ್ನಿ ಸತ್ತು ಹೋಗಿದ್ದಾರೆ ಪತಿಯ ಕೈಯಲ್ಲಿ ಯಾವುದೇ ರೀತಿಯ ಮೊದಲನೆಯ ಶುಭಕಾರ್ಯವನ್ನು ಮಾಡಿಸುವುದಿಲ್ಲ. ಏಕೆಂದರೆ ಇವೆರಡೂ ವಿಷಯಗಳು ಅತಿ ಮುಖ್ಯವಾಗಿರುತ್ತದೆ ಒಂದು ವೇಳೆ ಮಾಡಿಸಿದರೆ ಅದು ಶಾಸ್ತ್ರದ ವಿರುದ್ಧವಾಗಿರುತ್ತದೆ. ಹಾಗೆಂದು ಯಾವುದೇ ಕಾರಣಕ್ಕೂ ಅಂತವರ ಮನಸ್ಸನ್ನು ನೋಯಿಸಬಾರದು ಮತ್ತು ಅವರಿಗೂ ಒಂದು ಒಳ್ಳೆಯ ಸ್ಥಾನಮಾನವನ್ನು ನೀಡಬೇಕು.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಶತ್ರುಗಳು ಮಿತ್ರರಾಗಬೇಕೆಂದರೆ ಏನು ಮಾಡಬೇಕೆಂಬುದು ತಿಳಿದಿದೆಯೇ ನಿಮಗೆ ?
ಈಗಿನ ಕಾಲದಲ್ಲಿ ನಮ್ಮ ಸುತ್ತಮುತ್ತಲಿನಲ್ಲಿರುವವರೇ ಹಾಗೂ ನಮ್ಮ ಜೊತೆಯಲ್ಲಿ ಇರುವವರು ಶತ್ರುಗಳಾಗಿರುತ್ತಾರೆ, ಕೆಲವೊಮ್ಮೆ ನಮ್ಮ ಜೊತೆಯಲ್ಲೇ ಇದ್ದು ನಮ್ಮ ಬೆನ್ನಿಗೆ ಚೂರಿ ಹಾಕುವಂತ ಹಿತಶತ್ರುಗಳು ಸಹ ಇರುತ್ತಾರೆ. ಒಂದು ವೇಳೆ ಶತ್ರುಗಳ ಮನಪರಿವರ್ತನೆಯಾಗಬೇಕೆಂದರೆ ಶನಿವಾರ ಅಥವಾ ಭಾನುವಾರ ದಿನದಂದು ಈ ಕೆಲಸವನ್ನು ಮಾಡಬೇಕಾಗುತ್ತದೆ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಶನಿವಾರ ಹಾಗೂ ಭಾನುವಾರದಂದು ಅರಳಿ ಮರದ ಕೆಳಗೆ ಬಿದ್ದಿರುವ ಅರಳಿ ಎಲೆಯನ್ನು ತೆಗೆದುಕೊಂಡು ಬರಬೇಕು. ಮನೆಗೆ ತಂದ ಅರಳಿ ಮರದ ಎಲೆಯನ್ನು ಶುದ್ಧವಾದ ನೀರಿನಿಂದ ತೊಳೆದು ಶುದ್ಧವಾದ ಬಟ್ಟೆಯಿಂದ ಒರೆಸಿ ಇಡಬೇಕು. ನಂತರ ದಾಳಿಂಬೆ ಗಿಡದ ಕಾಂಡದ ಕಡ್ಡಿಯನ್ನು ತೆಗೆದುಕೊಂಡು ಕುಂಕುಮವನ್ನು ಪೇಸ್ಟ್ ರೀತಿ ಮಾಡಿಕೊಂಡು ಅರಳಿ ಎಲೆಯ ಮೇಲೆ ನಿಮಗೆ ತೊಂದರೆಯನ್ನು ಕೊಡುತ್ತಿರುವ ಶತ್ರುಗಳ ಹೆಸರನ್ನು ದಾಳಿಂಬೆ ಕಡ್ಡಿಯಿಂದ ಕುಂಕುಮವನ್ನು ಅದ್ದಿ ಅರಳಿ ಎಲೆಯ ಮೇಲೆ ಬರೆಯಬೇಕು.
ಹೆಸರನ್ನು ಬರೆದ ನಂತರ ಅರಳಿ ಎಲೆಯನ್ನು ಒಂದು ತಟ್ಟೆಯ ಮೇಲೆ ಮಡಚಿ ಇಡಬೇಕು, ನಂತರ ಉದ್ದರಣೆ ಇಂದ 11 ಬಾರಿ ನೀರನ್ನು ಹಾಕಬೇಕು.
ಓಂ ರಿಹ್ಮ್ ಶ್ರೀಮ್ ಕ್ಲೀಮ್ ನಮಃ
ಈ ಮೇಲಿನ ಮಂತ್ರವನ್ನು ಜಪಿಸುತ್ತಾ ಪಂಚಪಾತ್ರೆಯಲ್ಲಿ ಇರುವ ನೀರನ್ನು ಉದ್ದರಣೆ ಯಿಂದ 11 ಬಾರಿ ಅರಳಿ ಎಲೆಯ ಮೇಲೆ ಹಾಕಬೇಕು. ನಂತರ ಅರಳಿ ಎಲೆಯನ್ನು ಯಾರೂ ತುಳಿಯದ ಜಾಗದಲ್ಲಿ ಅಥವಾ ಯಾವುದಾದರೂ ಗಿಡದ ಬುಡದಲ್ಲಿ ಹಾಕಬೇಕು. ಈ ರೀತಿಯಾಗಿ ಮಾಡುವುದರಿಂದ ಶತ್ರುಬಾಧೆ ಖಂಡಿತವಾಗಿಯೂ ದೂರವಾಗುತ್ತದೆ.
ಒಂದು ವೇಳೆ ನಿಮ್ಮ ಸುತ್ತಮುತ್ತಲಿನಲ್ಲಿ ಸಾಕಷ್ಟು ಜನ ಶತ್ರುಗಳು ಇದ್ದಾರೆ ಎಂದರೆ ಭಾನುವಾರದ ದಿನ ಎರಡರಿಂದ ಮೂರು ಲವಂಗವನ್ನು ಕೈಯಲ್ಲಿಟ್ಟುಕೊಂಡು ನಿಮಗಿರುವ ಶತ್ರುಗಳು, ಹಿತಶತ್ರುಗಳು, ಸುತ್ತಮುತ್ತಲಿನಲ್ಲಿರುವ ಶತ್ರುಗಳ ಹೆಸರನ್ನು ಹೇಳಿಕೊಂಡು ಲವಂಗವನ್ನು ಅಗ್ನಿಯಲ್ಲಿ ಹಾಕಬೇಕು. ಈ ರೀತಿಯಾಗಿ ಮಾಡುವುದರಿಂದ ಶತ್ರುಗಳ ಬಾಧೆಯು ತುಂಬಾ ಜಾಸ್ತಿ ಇದ್ದರೆ ಕ್ರಮೇಣವಾಗಿ ಕಡಿಮೆಯಾಗುತ್ತಾ ಬರುತ್ತದೆ.
ಭಾನುವಾರ ದಿನದಂದು ಕೈಯಲ್ಲಿ ಸ್ವಲ್ಪ ನಾಣ್ಯವನ್ನು ತೆಗೆದುಕೊಂಡು ಹತ್ತಿರ ಇರುವ ಬಾವಿಯ ಒಳಗೆ ಹಾಕಿ ಹಿಂತಿರುಗಿ ನೋಡದೆ ಬರುವುದರಿಂದ ಶತ್ರು ಬಾಧೆಯು ದೂರವಾಗುತ್ತದೆ. ಭಾನುವಾರದ ದಿನ ಅರಿಶಿನದ ಕೊಂಬನ್ನು ತೆಗೆದುಕೊಂಡು ಶತ್ರುಗಳ ಹೆಸರನ್ನು ಹೇಳಿ ಹರಿಯುವ ನದಿಯಲ್ಲಿ ಬಿಡುವುದರಿಂದ ಶತ್ರುಗಳ ಕಾಟ ಕಡಿಮೆಯಾಗುತ್ತದೆ.
ಓಂ ಹರಿ ಮರ್ಕಟ ಮರ್ಕಟಾಯ ನಮಃ ಎಂಬ ಈ ಮಂತ್ರವನ್ನು ಪ್ರತಿನಿತ್ಯ ಹೇಳುವುದರಿಂದ ಶತ್ರುಗಳು ಸಹ ಮಿತ್ರರಾಗುವ ಸಂಭವ ಹೆಚ್ಚಿರುತ್ತದೆ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ದಿನ ಭವಿಷ್ಯ: ಭಾನುವಾರ, ಜೂನ್ 12, 2022 ದೈನಂದಿನ ರಾಶಿ ಭವಿಷ್ಯ ಕಟೀಲು ದುರ್ಗ ಪರಮೇಶ್ವರಿ ತಾಯಿಯ ಆಶೀರ್ವಾದ ಪಡೆಯುತ್ತ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ತಂದೆಯಾಗುವ ಶುಭ ಸುದ್ದಿ ಕೇಳಿ ಬರುವುದು. ಕಲುಷಿತ ಆಹಾರ ಸೇವನೆಯಿಂದ ವೈದ್ಯರ ದರ್ಶನದ ಸಂಭವ. ಪಾಲುದಾರಿಕೆಯಂತಹ ಒಪ್ಪಂದ ವ್ಯವಹಾರಗಳು ಕೈಗೂಡುವುದು. ಆರ್ಥಿಕ ವ್ಯಯವೂ ಸಹ ಅನಿವಾರ್ಯ.
ವೃಷಭ ಆಲಸ್ಯತನವನ್ನು ದೂರಮಾಡುವುದು ಒಳ್ಳೆಯದು. ದಾನ-ಧರ್ಮ ಪ್ರವೃತ್ತಿಯಿಂದ ಕೆಲವು ಶುಭ ಫಲಗಳು ನಿಮ್ಮ ಅನುಭವಕ್ಕೆ ಬರಲಿವೆ. ಎಂಜಿನಿಯರಿಂಗ್ ವ್ಯಾಸಂಗ ಮಾಡುವವರಿಗೆ ಹೆಚ್ಚಿನ ಉತ್ತೇಜನ.
ಮಿಥುನ ವಸ್ತ್ರ ವಿನ್ಯಾಸಗಾರರಿಗೆ ವಿಶೇಷ ಪರಿಣಿತಿಯ ಅಗತ್ಯವಿದೆ. ಹೆಚ್ಚಿನ ಪರಿಶ್ರಮದಿಂದ ಕೊರತೆಯನ್ನು ಹೋಗಲಾಡಿಸಿಕೊಳ್ಳಬಹುದು. ಒಂದು ವಿಚಾರದಲ್ಲಿ ಆಳವಾದ ಅಧ್ಯಯನದ ಬಳಿಕ ತೀರ್ಮಾನ ತೆಗೆದುಕೊಳ್ಳಿ.
ಕಟಕ ಬಾಕಿ ಇರಿಸಿದ ಕೆಲಸ ಕಾರ್ಯಗಳು ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ಪರಸ್ಪರ ಕಾಳಜಿ ಬಗ್ಗೆ ಪಾಲುದಾರರು ಸಂತಸದ ಒಪ್ಪಿಗೆ ನೀಡುತ್ತಾರೆ. ಎಚ್ಚರಿಕೆ ಹೆಜ್ಜೆ ಹೆಜ್ಜೆಗೂ ಅಗತ್ಯ. ವಾತ-ಪಿತ್ತಗಳ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ.
ಸಿಂಹ ನಿಮ್ಮ ಎಣಿಕೆಯಂತೆ ಕಾರ್ಯಗಳ ಸಿದ್ಧಿ. ಕಾರ್ಮಿಕ ಜನರಿಗೆ ಆಡಳಿತ ವರ್ಗದವರಿಂದ ಅನುಕೂಲಗಳು ಉಂಟಾಗಲಿದೆ. ಆಮದು ಆಹಾರ ಪದಾರ್ಥಗಳಿಂದ ಹಾಗು ಕಾಡು ಉತ್ಪನ್ನಗಳ ಮಾರಟದಿಂದ ಲಾಭ ಸಿಗಲಿದೆ.
ಕನ್ಯಾ ದೇವರ ಕೃಪೆ ಹಾಗೂ ಹಿರಿಯರ ಆಶೀರ್ವಾದದಿಂದ ನಿಮ್ಮ ಎಲ್ಲಾ ಸಮಸ್ಯಗಳಿಗೂ ಸೂಕ್ತವಾದ ಪರಿಹಾರ ಸಿಗಲಿದೆ. ಗಣನೀಯವಾದ ಆದಾಯವಿದ್ದರೂ, ಮನರಂಜನ ಬಯಕೆಯಿಂದಾಗಿ ಖರ್ಚುಗಳು ಸಂಭವ.
ತುಲಾ ಗಣ್ಯ ವ್ಯಕ್ತಿಗಳಿಗೆ ಸಮಾಜ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸ್ಥಾನ-ಮಾನ, ಗೌರವ ಲಭ್ಯ. ನಿಮ್ಮ ಆರೋಗ್ಯವು ದಿನದಿಂದ ದಿನಕ್ಕೆ ಸುಧಾರಣೆ. ಅಗ್ನಿ ಅನಾಹುತಗಳಿಂದಾಗಿ ದೇಹಕ್ಕೆ ಗಾಯಗಳಾಗುವ ಸಾಧ್ಯತೆಗಳಿವೆ. ಎಚ್ಚರದಿಂದಿರಿ.
ವೃಶ್ಚಿಕ ಯಾರ ನೆರವೂ ಇಲ್ಲದೆ ಕಾರ್ಯಗಳನ್ನು ಸ್ವಯಂ ನೀವೇ ನಿರ್ವಹಿಸುವುದು ಉತ್ತಮ. ಗೃಹ ತಾಪತ್ರಯಗಳಿಂದಲೂ ಮುಕ್ತರಾಗಿ ನಿಶ್ಚಿಂತತೆ ತೋರಿ ಬರುತ್ತದೆ. ನಿಮ್ಮ ಸೋಲನ್ನು ಬಯಸುವವರ ಸಂಖ್ಯೆಯಲ್ಲಿ ಇಳಿಮುಖ.
ಧನು ಕಾರ್ಯಪ್ರವೃತ್ತರಾದಲ್ಲಿ ಹೆಚ್ಚಿನ ಅಭಿವೃದ್ಧಿ ಅನುಭವಕ್ಕೆ ಬರಲಿದೆ. ನಿಮ್ಮ ತಾಯಿಗೆ ಕಣ್ಣಿನ ದೋಷ ಕಾಣಿಸಿಕೊಂಡಲ್ಲಿ ತಕ್ಷಣ ವೈದ್ಯರನ್ನು ಭೇಟಿಮಾಡಿ. ಭಿನ್ನಾಭಿಪ್ರಾಯಗಳಿಗೆ ಹೆಚ್ಚು ಪ್ರತಿಕ್ರಿಯಿಸುವುದು ಸಮಂಜಸವಲ್ಲ.
ಮಕರ ಆಧ್ಯಾತ್ಮಿಕ ವಿಷಯಗಳ ಬಗ್ಗೆ ಹೆಚ್ಚಿನ ಗಮನ ನೀಡುವುದರಿಂದ ಮನಃಶಾಂತಿ. ಪದವೀಧರರಿಗೆ ವಿದೇಶದಲ್ಲಿ ಉದ್ಯೋಗ ದೊರೆಯುವ ಸಂಭವ. ವಿಪರೀತ ಕೆಲಸಗಳಿಂದ ದೇಹಾಲಸ್ಯ ತೋರಿ ವಿಶ್ರಾಂತಿ ಬಯಸುವಿರಿ.
ಕುಂಭ ಕಟ್ಟಡ ಗುತ್ತಿಗೆದಾರರಿಗೆ ಆರ್ಥಿಕವಾಗಿ ನಷ್ಟ ಮತ್ತು ಕಾರ್ಮಿಕರ ಕೊರತೆ ಉಂಟಾಗುವುದು. ಕಾರ್ಮಿಕರಲ್ಲಿನ ಭಿನ್ನಾಭಿಪ್ರಾಯಗಳು ಬಾರದಂತೆ ಎಚ್ಚರವಹಿಸಿ. ಕುಲದೇವರ ಸೇವೆಯಿಂದ ಹೆಚ್ಚಿನ ಫಲ ಲಭಿಸಲಿದೆ.
ಮೀನ ಜನರನ್ನು ಆಕರ್ಷಿಸುವ ಕಲೆ ನಿಮಗೆ ಕರಗತವಾಗಿದೆ. ನೀವು ಭರವಸೆಯಂತೆ ನಡೆದುಕೊಳ್ಳುವಿರಿ. ಎಲ್ಲಾ ವಿಷಯಗಳನ್ನು ಅವಲೋಕಿಸಲು ಇದು ಒಳ್ಳೆಯ ದಿನ. ಮನೋಭಿಲಾಷೆ ಪೂರೈಸಲು ವಾಮಮಾರ್ಗ ಸರಿಯಲ್ಲ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ತುಳಸಿ ಸಸ್ಯದ ಮಹತ್ವ ತಿಳಿದಿದೆಯೇ ನಿಮಗೆ ?
ಹಿಂದೂ ಧರ್ಮದಲ್ಲಿ ತುಳಸಿ ಪೂಜೆಗೆ ತುಂಬಾ ಪ್ರಾಮುಖ್ಯತೆಯನ್ನು ನೀಡಲಾಗಿದೆ. ತುಳಸಿ ಸಸ್ಯವನ್ನು ಸಾಕ್ಷಾತ್ ಲಕ್ಷ್ಮೀದೇವಿಯ ಸ್ವರೂಪ ಎಂದು ಪರಿಗಣಿಸಲಾಗಿದೆ. ಯಾರು ಪ್ರತಿನಿತ್ಯ ತಮ್ಮ ಮನೆಯಲ್ಲಿ ತುಳಸಿ ಪೂಜೆಯನ್ನು ಮಾಡುತ್ತಾರೋ ಆ ಮನೆಯಲ್ಲಿ ಬಡತನ ಹಾಗೂ ದರಿದ್ರತನ ಬರುವುದಿಲ್ಲ. ತುಳಸಿ ಪೂಜೆಯನ್ನು ಮಾಡುವವರ ಮನೆಯಲ್ಲಿ ಲಕ್ಷ್ಮೀದೇವಿಯು ಸದಾಕಾಲ ನೆಲೆಸಿರುತ್ತಾಳೆ ಎಂದು ಹೇಳಿದರೆ ತಪ್ಪಾಗಲಾರದು.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ಯಾರ ಮನೆಯಲ್ಲಿ ತುಳಸಿ ಸಸ್ಯವು ಇರುತ್ತದೆಯೋ ಅಲ್ಲಿ ದೇವಾನುದೇವತೆಗಳು ವಾಸ ಮಾಡುತ್ತಾರೆ ಅಷ್ಟೇ ಅಲ್ಲದೆ ತುಳಸಿ ಸಸ್ಯವು ನಕಾರಾತ್ಮಕ ಶಕ್ತಿಯನ್ನು ದೂರಮಾಡುತ್ತದೆ ಮತ್ತು ಸಕಾರಾತ್ಮಕ ಶಕ್ತಿಯ ಸಂಚಲನ ಮನೆಯಲ್ಲಿ ಹೆಚ್ಚಾಗಲು ಕಾರಣವಾಗುತ್ತದೆ. ಪದ್ಮ ಪುರಾಣದ ಪ್ರಕಾರ ಎಲ್ಲಿ ತುಳಸಿ ಸಸ್ಯವು ಇರುತ್ತದೆಯೋ ಅಲ್ಲಿ ಬ್ರಹ್ಮ, ವಿಷ್ಣು, ಮಹೇಶ್ವರರು ಇರುತ್ತಾರೆ. ಒಂದು ವೇಳೆ ಹಣ ಸಂಪಾದನೆ ಆಗುತ್ತಿದ್ದರು ಕೈಯಲ್ಲಿ ಹಣವು ನಿಲ್ಲುತ್ತಿಲ್ಲ ಹಾಗೂ ಮನೆಯಲ್ಲಿ ಒಂದರಿಂದ ಒಂದು ಕಷ್ಟಗಳು ಬರುತ್ತಿದೆ ಎಂದರೆ ತುಳಸಿ ಪೂಜೆ ಮಾಡುವಾಗ ಈ ಒಂದು ಮಂತ್ರವನ್ನ ಹೇಳಿದರೆ ಸಾಕು ನಿಮ್ಮ ಸರ್ವ ಕಷ್ಟಗಳು ನಿವಾರಣೆಯಾಗುತ್ತದೆ. ಹಾಗಾದರೆ ಆ ವಿಶೇಷವಾದ ಮಂತ್ರ ಯಾವುದು ಎಂದು ತಿಳಿದುಕೊಳ್ಳೋಣ ಬನ್ನಿ.
ಪ್ರತಿನಿತ್ಯ ನೀವು ಹೇಗೆ ಪೂಜೆಯನ್ನು ಮಾಡುತ್ತಿರೋ ಆ ರೀತಿ ನಿಮ್ಮಿಷ್ಟ ದೇವರ ಪೂಜೆಯನ್ನು ಮಾಡಬೇಕು, ತದನಂತರ ತುಳಸಿ ಗಿಡದ ಹತ್ತಿರ ಹೋಗಿ ತುಳಸಿ ದೇವಿಗೆ ನಮಸ್ಕರಿಸಬೇಕು. ತದನಂತರ ತುಳಸಿ ಸಸ್ಯಕ್ಕೆ ಶುದ್ಧವಾದ ನೀರನ್ನು ಹಾಕಬೇಕು. ಶುದ್ಧವಾದ ನೀರನ್ನು ಹಾಕಿದ ನಂತರ ಅರಿಶಿನ-ಕುಂಕುಮವನ್ನು ಹಾಕಬೇಕು. ತುಳಸಿ ಸಸ್ಯಕ್ಕೆ ಶೃಂಗಾರವನ್ನು ಮಾಡಿದ ನಂತರ ತುಳಸಿ ದೇವಿಗೆ ತುಪ್ಪದ ದೀಪವನ್ನು ಹಚ್ಚಬೇಕು. ತುಳಸಿ ಸಸ್ಯ ಸುತ್ತ ಏಳು ಬಾರಿ ಪ್ರದಕ್ಷಿಣೆ ಹಾಕಬೇಕು, ತದನಂತರ ತುಳಸಿ ಸಸ್ಯದ ಮುಂದೆ ಕುಳಿತುಕೊಂಡು 11 ಬಾರಿ ಈ ಮಂತ್ರವನ್ನು ಜಪಿಸಬೇಕು.
ಮಹಾಪ್ರಸಾದ ಜನನಿ ಸರ್ವ ಸೌಭಾಗ್ಯ ವರ್ದಿನಿ
ಆದಿ ವ್ಯಾದಿ ಹರಿ ನಿತ್ಯಂ ತುಳಸಿ ತ್ವಂ ನಮೋಸ್ತುತೆ
ಈ ಮೇಲಿನ ಮಂತ್ರವನ್ನು ತುಳುಸಿ ಪೂಜೆಯನ್ನು ಮಾಡಬೇಕಾದರೆ 11 ಬಾರಿ ಜಪಿಸಬೇಕು.
ಈ ಮಂತ್ರವನ್ನು ಜಪಿಸಿದ ನಂತರ ನಿಮ್ಮ ಕೋರಿಕೆಗಳನ್ನು, ಇಷ್ಟಾರ್ಥಗಳನ್ನು ಹೇಳಿಕೊಳ್ಳುತ್ತಾ ತುಳಸಿ ಸಸ್ಯವನ್ನು ಸ್ಪರ್ಶಿಸಬೇಕು. ಭಗವಂತ ವಿಷ್ಣುವಿಗೆ ತುಳಸೀದೇವಿ ತುಂಬಾ ಪ್ರಿಯವಾಗಿದ್ದಾರೆ, ಇಷ್ಟೇ ಅಲ್ಲದೆ ಭಗವಂತ ವಿಷ್ಣುವನ್ನು ಬ್ರಹ್ಮದೇವರು ಆರಾಧಿಸುತ್ತಾರೆ. ಆದ್ದರಿಂದ ಈ ಮೇಲಿನ ಮಂತ್ರವನ್ನು ಜಪಿಸಿ ನಿಮ್ಮ ಕೋರಿಕೆಗಳನ್ನು ಕೇಳಿಕೊಂಡರೆ ಭಗವಂತನು ನಿಮ್ಮ ಕೋರಿಕೆಗಳನ್ನು ಈಡೇರಿಸುತ್ತಾರೆ.
ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ಅನಂತ ಪ್ರಸಾದ್ ಶರ್ಮಾ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ಪಂಡಿತ್ ಅನಂತ್ ಪ್ರಸಾದ್ ಶರ್ಮ 9945996688.
ಈ ತಪ್ಪುಗಳನ್ನು ಸ್ತ್ರೀಯರು ಮಾಡಿದರೆ ಗಂಡನು ಬೀದಿಗೆ ಬರುವುದು ಖಚಿತ
ಸ್ತ್ರೀಯರ ಈ ಒಂದು ಗುಣ ತನ್ನ ಗಂಡನನ್ನು ಒಂದೇ ರಾತ್ರಿಯಲ್ಲಿ ಶ್ರೀಮಂತರಾಗಿ ಮಾಡಬಹುದು ಹಾಗೂ ಬೀದಿಗೂ ತರಬಹುದು. ಮನೆಯಲ್ಲಿ ಏನಾದರೂ ಈ ಸಣ್ಣ ಪುಟ್ಟ ತಪ್ಪುಗಳನ್ನು ಮಾಡುತ್ತಿದ್ದರೆ ಬಡತನ ಎಂಬುದನ್ನು ತಪ್ಪಿಸಲು ಯಾವುದೇ ಕಾರಣಕ್ಕೂ ಸಾಧ್ಯವಾಗುವುದಿಲ್ಲ. ಮನೆಯಲ್ಲಿರುವ ಮಹಿಳೆಯರು ಕೆಲವೊಂದು ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು ಒಂದುವೇಳೆ ಏನಾದರೂ ಮಾಡಿದರೆ ಲಕ್ಷ್ಮೀದೇವಿಯು ಕೋಪಗೊಂಡು ನಿಮ್ಮ ಮನೆಯನ್ನು ಬಿಟ್ಟು ಹೋಗುತ್ತಾರೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಪ್ರಾಚೀನಕಾಲದಿಂದಲೂ ಮನೆಯ ಹೆಣ್ಣುಮಕ್ಕಳನ್ನು ಲಕ್ಷ್ಮಿ ಸ್ವರೂಪ ಎಂದು ಕರೆಯಲಾಗುತ್ತದೆ. ಮನೆಯಲ್ಲಿ ಹೆಣ್ಣು ಮಕ್ಕಳು ಮಾಡುವ ಚಿಕ್ಕ ತಪ್ಪಿನಿಂದ ಮನೆಯಲ್ಲಿ ಅಶಾಂತಿ, ದರಿದ್ರತನ, ಭಿನ್ನಾಭಿಪ್ರಾಯಗಳು ಉಂಟಾಗುತ್ತದೆ. ಹಾಗಾದರೆ ಹೆಣ್ಣು ಮಕ್ಕಳು ಯಾವ ತಪ್ಪುಗಳನ್ನು ಮಾಡಬಾರದು ಎಂದು ತಿಳಿದುಕೊಳ್ಳೋಣ ಬನ್ನಿ.
ಮನೆಯಲ್ಲಿ ಊಟ ಮಾಡುವಾಗ ಯಾವ ಮಹಿಳೆಯು ಕಾಲನ್ನು ಅಲ್ಲಾಡಿಸಿಕೊಂಡು ಊಟ ಮಾಡುತ್ತಾರೋ ಆ ಮನೆಯು ಯಾವಾಗ ಬೇಕಾದರೂ ನಾಶವಾಗುತ್ತದೆ. ಈ ರೀತಿ ವರ್ತನೆಯಿಂದ ತಾಯಿ ಲಕ್ಷ್ಮೀದೇವಿ ಕೋಪಗೊಳ್ಳುತ್ತಾಳೆ ಹಾಗೂ ಮನೆಯಿಂದ ಹೊರಟು ಹೋಗುತ್ತಾಳೆ. ಯಾರ ಮನೆಯಲ್ಲಿ ಮಹಿಳೆಯರು ಪೊರಕೆಯನ್ನು ತುಳಿಯುತ್ತಾರೆ ಮತ್ತು ಪೊರಕೆಯಿಂದ ಯಾವುದಾದರೂ ಪ್ರಾಣಿಗಳನ್ನು ಹೊಡೆದರೆ ತಾಯಿ ಲಕ್ಷ್ಮೀದೇವಿ ಕೋಪಗೊಳ್ಳುತ್ತಾಳೆ. ಈ ರೀತಿ ಮಾಡುವುದರಿಂದ ಮನೆಯಲ್ಲಿ ಯಾವಾಗಲೂ ಆರೋಗ್ಯದ ಸಮಸ್ಯೆಯೂ ಕಾಡುತ್ತಿರುತ್ತದೆ.
ಅಡುಗೆ ಕೋಣೆಯಲ್ಲಿ ಎಂಜಲು ತಟ್ಟೆಯನ್ನು ಅಥವಾ ಪಾತ್ರೆಗಳನ್ನು ಒಲೆಯ ಮೇಲೆ ಇಟ್ಟು ಹಾಗೆ ಮಲಗಿಕೊಂಡರೆ ಅಶುಭವಾಗುತ್ತದೆ. ಈ ರೀತಿಯ ವರ್ತನೆಯಿಂದ ಬಡತನ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ. ಒಂದು ವೇಳೆ ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳು ಬಾಗಿಲನ್ನು ಜೋರಾಗಿ ತೆಗೆಯುವುದು ಅಥವಾ ಜೋರಾಗಿ ಹಚ್ಚುವುದು ಮಾಡುತ್ತಿದ್ದರೆ ಅದನ್ನು ಕೊಡಲೆ ನಿಲ್ಲಿಸುವುದು ಉತ್ತಮ, ಏಕೆಂದರೆ ಈ ರೀತಿಯ ಕೆಲಸವನ್ನು ಮಾಡಿದರೆ ತಾಯಿ ಲಕ್ಷ್ಮೀದೇವಿಯು ಆ ಸ್ಥಳದಲ್ಲಿ ವಾಸವನ್ನು ಮಾಡುವುದಿಲ್ಲ.
ಯಾರ ಮನೆಯಲ್ಲಿ ಹೆಣ್ಣು ಮಕ್ಕಳು ಹೊಸಲಿನ ಮೇಲೆ ಕುಳಿತುಕೊಂಡು ಅಥವಾ ಹಾಸಿಗೆ ಮೇಲೆ ಕುಳಿತುಕೊಂಡು ಊಟ ಮಾಡುತ್ತಾರೋ ಅಂತವರು ಈ ಕೂಡಲೇ ಈ ರೀತಿ ಮಾಡುವುದನ್ನು ನಿಲ್ಲಿಸಬೇಕು ಏಕೆಂದರೆ ಇದು ಅಶುಭವಾಗಿದೆ.
ಯಾರ ಮನೆಯಲ್ಲಿ ಸೂರ್ಯ ಮುಳುಗಿದ ನಂತರ ಕಸವನ್ನು ಗುಡಿಸುವುದು ಹಾಗೂ ಮನೆಯನ್ನು ಒರೆಸುವುದನ್ನು ಮಾಡುತ್ತಾರೋ ಅಲ್ಲಿಗೆ ದರಿದ್ರ ಲಕ್ಷ್ಮಿಯು ಬಹಳ ಬೇಗ ಬರುತ್ತಾಳೆ. ಅದರಲ್ಲೂ ವಿಶೇಷವಾಗಿ ಗುರುವಾರದ ದಿನದಂದು ಮನೆಯನ್ನು ಒರೆಸಬಾರದು.
ಮನೆಯಲ್ಲಿ ಜಗಳ ಮಾಡಬೇಕಾದರೆ ಹೆಣ್ಣುಮಕ್ಕಳು ಕೆಟ್ಟ ಪದವನ್ನು ಉಪಯೋಗಿಸುತ್ತಿದ್ದರೆ ಆ ಸ್ಥಳದಲ್ಲಿ ಲಕ್ಷ್ಮೀದೇವಿ ವಾಸಿಸುವುದಿಲ್ಲ. ಮದುವೆಯಾದ ಹೆಣ್ಣು ಮಕ್ಕಳು ಯಾವುದೇ ಕಾರಣಕ್ಕೂ ಮಂಗಳಸೂತ್ರ, ಕಾಲುಂಗುರ ಹಾಗೂ ಬಟ್ಟೆಗಳನ್ನು ಬೇರೆಯವರಿಗೆ ಕೊಡಬಾರದು. ಯಾರ ಮನೆಯಲ್ಲಿ ಹೆಣ್ಣುಮಕ್ಕಳು ಮುಂಜಾನೆ ಬೇಗ ಏಳುವುದಿಲ್ಲ ಹಾಗೂ ಮನೆಯ ಅಂಗಳವನ್ನು ಸ್ವಚ್ಛ ಮಾಡುವುದಿಲ್ಲವೋ ಅಲ್ಲಿ ಲಕ್ಷ್ಮೀದೇವಿ ವಾಸಿಸುವುದಿಲ್ಲ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ದಿನಭವಿಷ್ಯ 11ಜೂನ್ ಶನಿವಾರ ಶ್ರೀ ಶಕ್ತಿ ಆಂಜನೇಯ ಸ್ವಾಮಿಯ ಆಶೀರ್ವಾದ ಪಡೆಯುತ್ತ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೇಷ ನೈತಿಕವಾಗಿ ಪರಸ್ಪರ ಬೆಂಬಲವಾಗಿರುವ ಸ್ನೇಹ ಸಂಬಂಧಕ್ಕೆ ಇನ್ನೂ ಹೆಚ್ಚಿನ ಪೌಷ್ಠಿಕತೆ ಸಿಕ್ಕಿ ಮುಂದುವರೆಯಲಿ. ಮನೆಯ ಪರಿಸ್ಥಿತಿಯು ಸುಧಾರಿಸುವುದು. ಹಣಕಾಸಿನ ಬಗ್ಗೆ ಚಿಂತಿಸುವ ಅಗತ್ಯವಿಲ್ಲ.
ವೃಷಭ ಈ ದಿನ ಹಣಕಾಸಿನ ವ್ಯವಹಾರದಲ್ಲಿ ಪಾಲುದಾರಿಕೆಯನ್ನು ಪಡೆಯುವಿರಿ. ಮಾತಾ-ಪಿತೃಗಳಿಂದ ನಿಮ್ಮ ಆಸೆಗಳಿಗೆ ಹೆಚ್ಚು ಪ್ರೋತ್ಸಾಹವನ್ನು ಹೊಂದುವಿರಿ. ಪರರಿಗೆ ಸಹಾಯ ಮಾಡುವ ಮನೋಭಾವದಿಂದ ಮುನ್ನಡೆ.
ಮಿಥುನ ತಾಂತ್ರಿಕ ವಿದ್ಯೆಯನ್ನು ವ್ಯಾಸಾಂಗ ಮಾಡುವವರಿಗೆ ಉತ್ತಮ ಫಲಿತಾಂಶ ಲಭಿಸಿ ಸಂತೋಷವಾಗುವುದು. ವೈದ್ಯ ವೃತ್ತಿಯವರಿಗೆ ತೃಪ್ತಿಕರವಾದ ವರಮಾನ ಪ್ರಾಪ್ತಿಯಾಗುತ್ತದೆ.
ಕಟಕ ಹಳೆಯ ವಿಷಯಗಳನ್ನು ನೆನಪಿಸಿಕೊಂಡು ದುಃಖ ಪಡುವುದು ಸರಿಯಲ್ಲ. ನೀವು ಆರಿಸಿಕೊಂಡ ಮಾರ್ಗದಲ್ಲಿ ಸರಿ ತಪ್ಪುಗಳ ಬಗ್ಗೆ ಯೋಚಿಸಿ ಏಕಾಗ್ರತೆಯಿಂದ ಮುನ್ನೆಡೆಯಿರಿ.
ಸಿಂಹ ಪರೋಪಕಾರದ ಫಲವಾಗಿ ಈ ದಿನ ನಿಮಗೆ ಬೆಟ್ಟದಂತೆ ಕಂಡು ಬಂದ ಒಂದು ಸಮಸ್ಯೆಯು ನಿಮ್ಮ ಬುದ್ಧಿವಂತಿಕೆಯಿಂದ ಮಂಜಿನಂತೆ ಕರಗಿ ಹೋಗುವುದು.
ಕನ್ಯಾ ನಿಮ್ಮ ವ್ಯವಹಾರಗಳಲ್ಲಿ ಹಿಡಿತವನ್ನು ಸಾಧಿಸಿದ್ದೀರಿ. ಉತ್ಸಾಹದಿಂದ ಮುಂದಿನ ಹೆಜ್ಜೆಗಳನ್ನಿರಿಸುವಿರಿ. ಬಟ್ಟೆ ವ್ಯಾಪಾರಿಗಳಿಗೆ ಇಂದು ಉತ್ತಮ ಮಾರಾಟ ಹಾಗೂ ಉತ್ತಮ ಲಾಭವಾಗುವುದು.
ತುಲಾ ನಿಮ್ಮ ವ್ಯವಹಾರಗಳ ಬಗ್ಗೆ ಗಮನ ಹರಿಸುವುದು ಮುಖ್ಯ. ಹೊಸ ಸ್ಥಾನ ಅಥವಾ ಹೊಸ ಮನೆಗೆ ಹೋಗಬಹುದು. ಈ ಸಂಜೆ ನೀವು ಪ್ರೀತಿ ಪಾತ್ರರೊಡನೆ ಸಮಯ ಕಳೆಯುವಿರಿ. ಮಕ್ಕಳಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವಿರಿ.
ವೃಶ್ಚಿಕ ಸಂದರ್ಶನಕಾರರಿಗೆ ಪ್ರಭಾವಿ ವ್ಯಕ್ತಿಗಳನ್ನು ಸಂದರ್ಶಿಸಲು ಒಂದು ಅವಕಾಶ ಸಿಗುವುದು. ಸಾಮಾಜಿಕ ಬದುಕಿನಲ್ಲಿ ಉತ್ತಮ ಸಾಧನೆ ಮಾಡುವಿರಿ. ಸೋದರನ ಓದಿಗಾಗಿ ಖರ್ಚು ಮಾಡಬೇಕಾಗುವುದು.
ಧನು ವೃತ್ತಿ ಬದುಕಿನಲ್ಲಿ ತಪ್ಪುಗಳು ನಡೆಯುವ ಸಂಭವವು ಹೆಚ್ಚಿರುವುದರಿಂದ ಜಾಗರೂಕತೆ ವಹಿಸಬೇಕಾಗುತ್ತದೆ.
ಮಕರ ನಿರೀಕ್ಷಿತ ಬೆಳವಣಿಗೆಯಿಂದ ತೃಪ್ತಿ ಹೊಂದುವಿರಿ. ವಾಹನ ವ್ಯವಹಾರಗಳಲ್ಲಿ ವಿಶೇಷ ಲಾಭ. ನೀವು ಯತ್ನಿಸಿದ ಕಾರ್ಯಗಳು ಗುರು-ಹಿರಿಯರ ಅನುಗ್ರಹದಿಂದ ಕೈಗೂಡುತ್ತವೆ. ಸ್ವತ್ತು ವಿವಾದಗಳಲ್ಲಿ ಜಯ.
ಕುಂಭ ಸಮಾಜದಲ್ಲಿ ಈಗಿನ ಕಾಲ ಘಟ್ಟಕ್ಕೆ ಸರಿ ಸಮಾನ ಸ್ಥಾನ ಮಾನಗಳು ದೊರಕುವ ಬಗ್ಗೆ ನಿಮ್ಮ ಪ್ರಯತ್ನವಿರಲಿ. ಜವಳಿ ವ್ಯಾಪಾರದ ಅಭಿವೃದ್ಧಿಗಾಗಿ ಪರಿಚಿತರಿಂದ ಹೆಚ್ಚಿನ ಸಹಾಯವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿ.ಮೀನ ಸಂಬಂಧಿಕರ ಆಗಮನದಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಉಂಟಾಗುವುದು. ಆಲಸ್ಯತನವನ್ನು ದೂರ ಮಾಡಿಕೊಳ್ಳುವುದರಿಂದ ಯಾವುದೇ ರೀತಿಯ ಸಮಸ್ಯೆಗಳು ಬರಲಾರದು.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಶನಿದೇವರ ಮಹಿಮೆಯ ಬಗ್ಗೆ ನಿಮಗೆಷ್ಟು ತಿಳಿದಿದೆ ?
ಜೀವನದಲ್ಲಿ ನಾವು ಮಾಡಿರುವಂತಹ
ಪಾಪಪುಣ್ಯಗಳ ಪ್ರಕಾರ ಶನಿದೇವರು ಶಿಕ್ಷೆಯನ್ನು ನೀಡುತ್ತಾರೆ. ಒಂದು ವೇಳೆ ಶನಿ ದೇವರ ಕೃಪೆಯು ನಿಮ್ಮ ಮೇಲಿದ್ದರೆ ನಿಮ್ಮ ಜೀವನದಲ್ಲಿ ಯಾವ ರೀತಿಯ ಬದಲಾವಣೆಗಳು ಆಗುತ್ತವೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೊದಲನೆಯದಾಗಿ ಶನಿ ದೇವರ ಕೃಪೆಯು ನಿಮ್ಮ ಮೇಲಿದ್ದರೆ ಆಕಸ್ಮಿಕವಾಗಿ ದಪ್ಪವಾಗುವುದು ಅಥವಾ ಆಕಸ್ಮಿಕವಾಗಿ ಸಣ್ಣ ಆಗುತ್ತೀರಾ. ಕೆಲ ವ್ಯಕ್ತಿಗಳು ಈ ಹಿಂದೆ ದೇವರನ್ನು ನಂಬುತ್ತಿರುವದಿಲ್ಲ ಹಾಗೂ ದೇವರ ಪೂಜೆಯನ್ನು ಮಾಡುತ್ತಿರುವುದಿಲ್ಲ, ಆದರೆ ಶನಿ ದೇವರ ಕೃಪೆ ಅವರ ಮೇಲೆ ಇದ್ದಾಗ ದೇವರ ಮೇಲೆ ನಂಬಿಕೆಯನ್ನು ಸಹ ಇಡುತ್ತಾರೆ ಹಾಗೂ ಪ್ರತಿನಿತ್ಯ ದೇವರ ಪೂಜೆಯನ್ನು ಸಹ ಮಾಡಲು ಪ್ರಾರಂಭ ಮಾಡುತ್ತಾರೆ. ಈ ರೀತಿಯ ಬದಲಾವಣೆಗಳು ವ್ಯಕ್ತಿಯಲ್ಲಿ ಕಂಡುಬಂದರೆ ಶನಿ ದೇವರ ಕೃಪೆಯು ಆ ವ್ಯಕ್ತಿಯ ಮೇಲೆ ಇದೆ ಎಂಬುದನ್ನು ತಿಳಿಸುತ್ತದೆ. ಇದರಿಂದ ಜೀವನದಲ್ಲಿ ಸಾಕಷ್ಟು ಬದಲಾವಣೆ ಆಗುತ್ತದೆ ಎಂಬುದನ್ನು ಸೂಚಿಸುತ್ತದೆ ಹಾಗೂ ಕೋರಿಕೆಗಳೆಲ್ಲ ಈಡೇರುತ್ತದೆ ಎಂಬುದನ್ನು ಸೂಚಿಸುತ್ತದೆ.
ಒಂದುವೇಳೆ ಚಿಕ್ಕವಯಸ್ಸಿನಲ್ಲಿಯೇ ಮೂಳೆಗಳ ಸಮಸ್ಯೆಯಿದ್ದರೆ ಶನಿ ದೇವರ ಕೃಪೆ ನಿಮ್ಮ ಮೇಲೆ ಇರುತ್ತದೆ ಎಂಬ ಅರ್ಥವನ್ನು ಕೊಡುತ್ತದೆ. ಒಂದು ವೇಳೆ ಎಂತಹದೇ ಕಷ್ಟದ ಪರಿಸ್ಥಿತಿಯಲ್ಲಿದ್ದರೂ ಅದರಿಂದ ಹೊರಬರುವ ಉಪಾಯ ದೊರೆಯುತ್ತಿದ್ದರೆ ಶನಿ ದೇವರ ಕೃಪೆಯು ನಿಮ್ಮ ಮೇಲೆ ಇದೆ ಎಂಬುದನ್ನು ತಿಳಿಸುತ್ತದೆ.
ಶನಿ ದೇವರ ಕೃಪೆ ಇದ್ದರೆ ಅಂತಹ ವ್ಯಕ್ತಿಗಳು ಸ್ವತಂತ್ರವಾಗಿ ಕೆಲಸವನ್ನು ಮಾಡುತ್ತಾರೆ ಹಾಗೂ ಯಾವುದೇ ಕಾರಣಕ್ಕೂ ಇನ್ನೊಬ್ಬರ ಸಹಾಯವನ್ನು ಕೇಳುವುದಿಲ್ಲ. ಒಂದು ವೇಳೆ ಬೇರೆ ಯಾರಿಗಾದರೂ ಸಹಾಯದ ಅವಶ್ಯಕತೆ ಇದ್ದಲ್ಲಿ ಈ ವ್ಯಕ್ತಿಗಳು ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಶನಿ ದೇವರ ಕೃಪೆ ಇದ್ದರೆ ಅಂತ ವ್ಯಕ್ತಿಗಳು ಯಾವುದೇ ಕಷ್ಟದ ಪರಿಸ್ಥಿತಿಯಲ್ಲಿ ಇದ್ದರು ನಿಜವನ್ನೇ ನುಡಿಯುತ್ತಾರೆಯೆ ಹೊರತು ಯಾವುದೇ ಕಾರಣಕ್ಕೂ ಸುಳ್ಳನ್ನು ಹೇಳುವುದಿಲ್ಲ. ಇಂತಹ ವ್ಯಕ್ತಿಗಳು ಅಷ್ಟು ಸುಲಭವಾಗಿ ಯಾರ ಜೊತೆಯು ಹೊಂದಾಣಿಕೆಯಾಗುವುದಿಲ್ಲ, ಒಂದು ವೇಳೆ ಯಾರ ಜೊತೆಗಾದರು ಹೊಂದಾಣಿಕೆಯಾದರೆ ಅವರನ್ನು ಕಡೆಯತನಕ ಎಂತಹದೇ ಪರಿಸ್ಥಿತಿ ಇದ್ದರೂ ಕೈಬಿಡುವುದಿಲ್ಲ.
ಒಂದು ವೇಳೆ ನೀವು ಎಷ್ಟೇ ಹುಡುಕಿದರೂ ಸರಿಯಾದ ಕೆಲಸ ಸಿಗುತ್ತಿಲ್ಲ ಎಂದರೆ ಶನಿ ದೇವರು ನಿಮ್ಮನ್ನು ಪರೀಕ್ಷೆ ಮಾಡುತ್ತಿದ್ದಾನೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಅಂತಿಮವಾಗಿ ಶನಿದೇವನು ಇಂತ ವ್ಯಕ್ತಿಗಳಿಗೆ ಜೀವನದಲ್ಲಿ ಯಶಸ್ವಿಯಾಗಲು ಸಹಕಾರಿಯಾಗುತ್ತಾರೆ.
ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಯಾವ ರೀತಿ ನಿಮ್ಮ ಬೆನ್ನಿಗೆ ಹತ್ತಿರುವ ದರಿದ್ರವನ್ನ 2 ನಿಮಿಷದಲ್ಲಿ ಪರಿಹರಿಸಿಕೊಳ್ಳಬಹುದು ಗೊತ್ತೇ ನಿಮಗೆ ?
ಕೆಲವೊಬ್ಬರು ಹಗಲು-ರಾತ್ರಿ ಎಂದು ಲೆಕ್ಕಿಸದೆ ಕಷ್ಟಪಟ್ಟು ಹಣವನ್ನು ಸಂಪಾದನೆ ಮಾಡುತ್ತಿರುತ್ತಾರೆ, ಆದರೆ ಕೆಲವರು ಆರ್ಥಿಕವಾಗಿ ಅಭಿವೃದ್ಧಿಯನ್ನು ಕಾಣುವುದಿಲ್ಲ ಹಾಗೂ ಯಶಸ್ಸು ಎಂಬುದು ಇವರ ಪಾಲಿಗೆ ಮರೀಚಿಕೆ ಆದಂತೆ ಆಗಿರುತ್ತದೆ. ಕೆಲವೊಂದು ಬಾರಿ ಯಾವುದೇ ಕೆಲಸವನ್ನು ಮಾಡಲು ಹೊರಟಾಗಲೂ ಯಾವುದಾದರೂ ಒಂದು ಅಡೆ ತಡೆಗಳು, ವಿಘ್ನಗಳು ಎದುರಾಗುತ್ತವೆ. ಇದರ ಜೊತೆಗೆ ಒಂದು ಬಾರಿ ನಮ್ಮ ಸ್ನೇಹಿತರು, ಕುಟುಂಬದವರೇ ನಮ್ಮ ಜೊತೆ ಸೇರದೆ ಹಿತ ಶತ್ರುಗಳಾಗುತ್ತಾರೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.
ಈ ರೀತಿ ಆಗುವುದಕ್ಕೆ ಪ್ರಮುಖ ಕಾರಣವೆಂದರೆ ಮನೆಯಲ್ಲಿ ನೆಮ್ಮದಿಯ ಜೀವನ ಇಲ್ಲದೆ ಇರುವುದು ಎಂದರೆ ತಪ್ಪಾಗಲಾರದು. ಈ ರೀತಿ ಆಗುವುದಕ್ಕೆ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯು ಒಂದು ಕಾರಣ ಎಂದರೆ ತಪ್ಪಾಗಲಾರದು. ಯಾರ ಮನೆಯಲ್ಲಿ ಯಾವಾಗಲೂ ನಕಾರಾತ್ಮಕವಾಗಿ ಯೋಚನೆ ಮಾಡುತ್ತಾರೋ ಆಗ ಅವರ ಬಾಳಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಹಾಗೂ ಯಾವುದೇ ಕೆಲಸವೂ ಸರಿಯಾಗಿ ಆಗುವುದಿಲ್ಲ. ಹಾಗಾದರೆ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೊರಗೆ ಹೋಗಬೇಕೆಂದರೆ ಏನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಮೊದಲಿಗೆ ಎರಡು ಜೊತೆಯ ಕರ್ಪೂರದ ಬಿಲ್ಲೆಗಳನ್ನು ತೆಗೆದುಕೊಳ್ಳಬೇಕು, ಇದರ ಜೊತೆಗೆ 7 ಜೊತೆ ಲವಂಗವನ್ನು ತೆಗೆದುಕೊಳ್ಳಬೇಕು. ಈ ರೀತಿ ತೆಗೆದುಕೊಂಡ ನಂತರ ಎರಡು ಲವಂಗದ ಮೇಲೆ ಒಂದು ಲವಂಗವನ್ನು ಇಡಬೇಕು ಮತ್ತು ಎರಡು ಕರ್ಪೂರದ ಮೇಲೆ ಒಂದು ಕರ್ಪೂರವನ್ನು ಇಡಬೇಕು. ಈ ರೀತಿಯಾಗಿ ಅಕ್ಕಪಕ್ಕದಲ್ಲಿ ಜೋಡಿಸಿದ ನಂತರ ಕರ್ಪೂರವನ್ನು ಬೆಳಗಿಸಬೇಕು.
ಒಂದು ಜೊತೆ ಕರ್ಪೂರವನ್ನು ಬೆಳಗಿಸಿದ ನಂತರ ಒಂದು ಜೊತೆ ಲವಂಗವನ್ನು ಹಾಕಿ ಬೆಳಗಿಸಬೇಕು.
ಈ ರೀತಿ ಕರ್ಪೂರ ಬೆಳಗಬೇಕಾದರೆ ಅನೇಕ ರೀತಿಯ ಶಬ್ದಗಳು ಬರುತ್ತದೆ,ಶಬ್ದಗಳ ಮುಖಾಂತರ ಮನೆಯಲ್ಲಿರೋ ನಕಾರಾತ್ಮಕ ಶಕ್ತಿಯು ಹೊರಹೋಗುತ್ತದೆ. ಇದೇ ರೀತಿ ಎರಡು ಜೊತೆ ಕರ್ಪೂರವನ್ನು ಹಾಗೂ 7 ಜೊತೆ ಲವಂಗವನ್ನು 7 ದಿನಗಳ ಕಾಲ ಹೀಗೆ ಮಾಡುತ್ತಾ ಬಂದರೆ ಮನೆಯಲ್ಲಿರುವ ಕೆಟ್ಟ ಪ್ರಭಾವ ಹೊರಹೋಗುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸೋಮನಾಥ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663218892 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663218892.