Your cart is currently empty!
Category: ಜ್ಯೋತಿಷ್ಯ
8 ರಾಶಿಗಳ ಮೇಲಿರುವ ನಕರಾತ್ಮಕ ದೃಷ್ಟಿಯೆಲ್ಲವು ಅಂತ್ಯಗೊಳ್ಳಲಿದೆ..
ನಮಸ್ಕಾರ ಸ್ನೇಹಿತರೆ ಭಯಂಕರ ವಾದಂತ ಭಾನುವಾರ ಈ ಎಂಟು ರಾಶಿಯವರಿಗೆ ಕಣ್ಣು ದೃಷ್ಠಿ ಗಣಪತಿಯ ಅನುಗ್ರಹ ಶುರುವಾಗಿ ರಾಜಯೋಗ ಪ್ರಾಪ್ತಿ ಆಗುತ್ತಿದೆ ಹಾಗಾದರೆ ಅಂತಹ ಅದೃಷ್ಟವಂತ ಏಳು ರಾಶಿಗಳು ಯಾವುವು ಎಂದು ನೋಡೋಣ ಬನ್ನಿ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಸ್ನೇಹಿತರೆ ವಿಘ್ನ ನಿವಾರಕನ ಅನುಗ್ರಹದಿಂದ ಉತ್ತಮವಾದ ಪ್ರಯೋಜನವನ್ನು ಪಡೆಯಲಿದ್ದಾರೆ ಮತ್ತು ರಾಜಯೋಗ ಇರುವ ಕಾರಣ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಲಿದೆ ಮತ್ತು ಈ ರಾಶಿಯವರು ತುಂಬಾನೇ ಅದೃಷ್ಟವಂತರು.
ಮಹರ್ಷಿ ಶ್ರೀ ಸೋಮನಾಥ್ ಗುರುಜಿ ಮೊಬೈಲ್ ಸಂಖ್ಯೆ: 9663218892.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನಪರ ಸ್ತ್ರೀ ಮಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಪಡೆದುಕೊಳ್ಳಿ 9663218892.
ಮೇಷ ಹಿರಿಯರೊಂದಿಗೆ ಮನಸ್ತಾಪ. ಇಷ್ಟ ಮಿತ್ರರ ಆಗಮನದಿಂದ ಪರಿಸ್ಥಿತಿ ತಿಳಿಯಾಗಲಿದೆ. ದಿನದಂತ್ಯದಲ್ಲಿ ಯಶಸ್ಸನ್ನು ಕಾಣುವಿರಿ. ದೇವತಾರಾಧನೆಯಿಂದ ಉಲ್ಲಾಸ.
ಮಿಥುನ ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಮುಖ ದಿನವಾಗಲಿದೆ. ನಿರುದ್ಯೋಗಿಗಳು ಜೀವನದಲ್ಲಿ ತಿರುವು ಪಡೆಯುವ ಸಾಧ್ಯತೆ. ಕುಲದೇವತಾ ಆರಾಧನೆಯಿಂದ ಯಶಸ್ಸು.
ಸಿಂಹ ವೆಚ್ಚದ ಮೇಲೆ ಹಿಡಿತವಿರಲಿ. ಅನಾವಶ್ಯಕ ವಿಷಯಗಳಿಂದ ಮನಸ್ಸಿಗೆ ಕಿರಿಕಿರಿಯುಂಟಾಗಿ ವ್ಯತಿರಿಕ್ತ ಪರಿಣಾಮ ಎದುರಿಸುವಿರಿ. ಪತ್ನಿಯ ಸಕಾಲ ನೆರವಿನಿಂದ ಹಿತಾನುಭವ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಚಾಲೆಂಜ್ ಪರಿಹಾರ ಎರಡೇ ದಿನದಲ್ಲಿ9663218892.
ತುಲಾ ವಿದ್ಯಾರ್ಥಿಗಳಿಗೆ ಉತ್ತಮ ಫಲ ದೊರಕಿ ಸಂಭ್ರಮಿಸುವಿರಿ. ವಾಸ್ತು – ವಸ್ತ್ರ ವಿನ್ಯಾಸಕಾರರಿಗೆ ಅಧಿಕ ಮನ್ನಣೆ. ನೇಕಾರರಿಗೆ ಉತ್ತಮ ಲಾಭ. ಆರೋಗ್ಯದಮೇಲೆ ನಿಗಾ ಇರಲಿ.
ಧನು ಉದ್ಯೋಗ ಕ್ಷೇತ್ರದಲ್ಲಿ ಲವಲವಿಕೆಯ ದಿನ. ಮೇಲಾಧಿಕಾರಿಗಳಿಂದ ಪ್ರಶಂಸೆ. ವಾಹನಗಳಿಂದ ಸ್ವಲ್ಪಮಟ್ಟಿನ ತೊಂದರೆಯ ಸಾಧ್ಯತೆ. ಹೆಚ್ಚಿನ ಅಪಾಯವಿಲ್ಲ. ಕರೆ ಮಾಡಿ ಸಮಸ್ಯೆ ಏನೇ ಇರಲಿ ಚಾಲೆಂಜ್ ಪರಿಹಾರ ಎರಡೇ ದಿನದಲ್ಲಿ9663218892.
ಮಕರ ಈ ದಿನದ ಪ್ರಗತಿ ಅಷ್ಟೊಂದು ಉತ್ತಮ ಅಲ್ಲದಿದ್ದರೂ ಕುಲದೇವತಾ ಆರಾಧನೆಯಿಂದ ವಿಘ್ನಗಳು ದೂರವಾಗಲಿವೆ. ಪತ್ನಿ ಬಂಧುವರ್ಗದವರಿಂದ ಬಂದ ಸಲಹೆಗಳನ್ನು ನಿರಾಕರಿಸದಿರಿ.
ಕುಂಭ ವಾಹನ ಖರೀದಿ ಯೋಗ ಮತ್ತು ಆರೋಗ್ಯದಲ್ಲಿ ಸುಧಾರಣೆ. ಕೃಷಿ ಕೆಲಸಕಾರ್ಯಗಳಲ್ಲಿ ಪ್ರಗತಿ. ಶಿವನ ಆರಾಧನೆಯು ಹೆಚ್ಚಿನ ಅನುಕೂಲ.
ಕರೆ ಮಾಡಿ ಸಮಸ್ಯೆ ಏನೇ ಇರಲಿ ಚಾಲೆಂಜ್ ಪರಿಹಾರ ಎರಡೇ ದಿನದಲ್ಲಿ9663218892.ಮೀನ ಕುಲದೇವತಾರಾಧನೆಯಿಂದ ಮಾನಸಿಕ ನೆಮ್ಮದಿ. ಸಾಮಾಜಿಕ ಸ್ಥಾನಮಾನಗಳು ದೊರಕುವ ಸಾಧ್ಯತೆ ಕಂಡುಬರುತ್ತಿದೆ. ಕಲಾವಿದರಿಗೆ ಅನುಕೂಲಕರ ದಿನ. ಧಾನ್ಯ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ.
ಮಹರ್ಷಿ ಶ್ರೀ ಸೋಮನಾಥ್ ಗುರುಜಿ ಮೊಬೈಲ್ ಸಂಖ್ಯೆ: 9663218892.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನಪರ ಸ್ತ್ರೀ ಮಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಪಡೆದುಕೊಳ್ಳಿ 9663218892.
ಹಬ್ಬದ ಸಂದರ್ಭದಲ್ಲಿ ಯಾವ ವಸ್ತುಗಳನ್ನು ಇನ್ನೊಬ್ಬರಿಗೆ ಕೊಡಬಾರದು ಗೊತ್ತೇ ?
ಹಬ್ಬದ ಸಂದರ್ಭದಲ್ಲಿ ಅಥವಾ ದೀಪಾವಳಿಯ ಹಬ್ಬಕ್ಕೆ ಉಡುಗೊರೆಯಾಗಿ ಕೆಲವರು ಕೆಲವೊಂದು ವಸ್ತುಗಳನ್ನು ನೀಡುತ್ತಾರೆ. ಈ ರೀತಿಯಾಗಿ ಉಡುಗೊರೆಯನ್ನು ನೀಡುವ ಸಂದರ್ಭದಲ್ಲಿ ಯಾವ ವಸ್ತುಗಳನ್ನು ಹಬ್ಬದ ದಿನದಂದು ಕೊಡಬಾರದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ನಿಮ್ಮ ಸಮಸ್ಯೆಗಳು ಮತ್ತು ಪರಿಹಾರಗಳು ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ದ್ವಾರಕನಾಥ ಶಾಸ್ತ್ರೀ ಜ್ಯೋತಿಷ್ಯ ಕೊಲ್ಲೂರು ಮೂಕಾಂಬಿಕ ಆರಾದಕರು 9900202707.
ಮೊದಲನೆಯದಾಗಿ ಯಾವುದೇ ಕಾರಣಕ್ಕೂ ಸ್ಟೀಲ್ ನಿಂದ ಮಾಡಿದ ಪದಾರ್ಥಗಳನ್ನು ಉಡುಗೊರೆಯಾಗಿ ನೀಡಬಾರದು. ಒಂದು ವೇಳೆ ದೀಪಾವಳಿಯ ಹಬ್ಬದ ದಿನದಂದು ದಾನವಾಗಿ ಅಥವಾ ಉಡುಗೊರೆಯಾಗಿ ನೀಡಿದರೆ ದರಿದ್ರತನ ಎಂಬುದು ನಿಮ್ಮನ್ನು ಬೆನ್ನು ಬಿಡದಂತೆ ಕಾಡುತ್ತದೆ. ಇಷ್ಟೇ ಅಲ್ಲದೆ ನಕಾರಾತ್ಮಕ ಶಕ್ತಿ ಮನೆಯಲ್ಲಿ ಹೆಚ್ಚಾಗುವಂತೆ ಮಾಡುತ್ತದೆ, ಆದ್ದರಿಂದ ಯಾವುದೇ ಕಾರಣಕ್ಕೂ ದೀಪಾವಳಿಯ ಸಮಯದಲ್ಲಿ ಸ್ಟೀಲ್ ವಸ್ತುಗಳನ್ನು ಉಡುಗೊರೆಯಾಗಿ ನೀಡಬೇಡಿ.
ಹಬ್ಬದ ಸಮಯದಲ್ಲಿ ರೇಷ್ಮೆ ಸೀರೆ ಅಥವಾ ರೇಷ್ಮೆಯಿಂದ ಮಾಡಿದ ಯಾವುದೇ ವಸ್ತುವನ್ನು ಉಡುಗೊರೆಯಾಗಿ ನೀಡಬಾರದು. ಇದರಿಂದ ಮನೆಯಲ್ಲಿ ಕಷ್ಟದ ದಿನಗಳು ಪ್ರಾರಂಭವಾಗುತ್ತದೆ ಹಾಗೂ ನೀವು ಯಾರಿಗೆ ಉಡುಗೊರೆಯಾಗಿ ರೇಷ್ಮೆ ಸೀರೆಯನ್ನು ನೀಡುತ್ತಿರೋ ಅವರ ಮನೆಗೆ ಲಕ್ಷ್ಮಿ ಹೋಗುತ್ತಾಳೆ.
ಹಬ್ಬದಂದು ಗಣೇಶ ಹಾಗೂ ಲಕ್ಷ್ಮಿ ವಿಗ್ರಹದ ಮೂರ್ತಿಯನ್ನು ಯಾರಿಗೂ ಉಡುಗೊರೆಯಾಗಿ ನೀಡಬಾರದು. ಒಂದು ವೇಳೆ ಉಡುಗೊರೆಯಾಗಿ ನೀಡಿದರೆ ಅಥವಾ ದಾನವಾಗಿ ನೀಡಿದರೆ ನಿಮ್ಮ ಮನೆಯಲ್ಲಿರುವ ಸುಖ, ಸಂಪತ್ತು ಅವರ ಮನೆಗೆ ಹೋಗುತ್ತದೆ. ಆದರೆ ಇದೇ ಸಮಯದಲ್ಲಿ ಗಣೇಶ ಹಾಗೂ ಲಕ್ಷ್ಮಿ ಮೂರ್ತಿಯನ್ನು ಮನೆಗೆ ತಂದರೆ ತುಂಬಾ ಒಳ್ಳೆಯದು.
ಹಬ್ಬದಂದು ಉಡುಗೊರೆಯಾಗಿ ಚಿನ್ನಾಭರಣಗಳನ್ನು ನೀಡಬಾರದು. ಒಂದು ವೇಳೆ ನೀವು ಚಿನ್ನಾಭರಣವನ್ನು ಖರೀದಿ ಮಾಡಿ ಮನೆಗೆ ತಂದರೆ ಲಕ್ಷ್ಮಿದೇವಿ ಸದಾಕಾಲ ನಿಮ್ಮ ಮನೆಯಲ್ಲಿ ನೆಲೆಸುತ್ತಾಳೆ ಎಂಬ ನಂಬಿಕೆಯೂ ಇದೆ. ಅದೇ ರೀತಿ ಹಬ್ಬದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಕರ್ಚೀಫ್ ಹಾಗೂ ಟವಲ್ ಅನ್ನು ಬೇರೆಯವರಿಗೆ ಉಡುಗೊರೆಯಾಗಿ ನೀಡಬಾರದು.
ನಿಮ್ಮ ಸಮಸ್ಯೆಗಳು ಮತ್ತು ಪರಿಹಾರಗಳು ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ದ್ವಾರಕನಾಥ ಶಾಸ್ತ್ರೀ ಜ್ಯೋತಿಷ್ಯ ಕೊಲ್ಲೂರು ಮೂಕಾಂಬಿಕ ಆರಾದಕರು 9900202707.
ಕೆಟ್ಟ ದೃಷ್ಟಿ, ಜನಗಳ ದೃಷ್ಟಿ ನಿವಾರಣೆಗೆ ಏನು ಮಾಡಬೇಕು ಎಂದು ತಿಳಿದಿದೆಯೇ ನಿಮಗೆ ?
ಕೆಲವೊಂದು ಬಾರಿ ಜನಗಳ ದೃಷ್ಟಿ, ಆತ್ಮಗಳ ದೃಷ್ಟಿ, ಅವಮಾನ,ಅಪಪ್ರಚಾರಗಳಿಂದಲೂ ಕೂಡ ಗೊಂದಲಕ್ಕೆ ದಾರಿ ಮಾಡಿಕೊಡುತ್ತದೆ. ಇವೆಲ್ಲದರಿಂದ ಹೊರಗೆ ಬರಬೇಕು ಹಾಗೂ ಕೆಲವು ಕಾರ್ಯಗಳಿಂದ ಅಭಿವೃದ್ಧಿಯನ್ನು ಸಾಧಿಸಬೇಕು, ಮುಖದಲ್ಲಿ ತೇಜಸ್ಸು ಎಂಬುದು ಬರಬೇಕು ಮತ್ತು ಬಂಧುಮಿತ್ರರ, ಸ್ನೇಹಿತರ ನೀಚ ದೃಷ್ಟಿ, ನೀಚ ನಾಲಿಗೆಯಿಂದ ದೂರವಿರಬೇಕು ಎಂದರೆ ಈ ಸರಳ ಉಪಾಯವನ್ನು ಮಾಡಬೇಕು.
ಮಹರ್ಷಿ ಶ್ರೀ ಸೋಮನಾಥ್ ಗುರುಜಿ ಮೊಬೈಲ್ ಸಂಖ್ಯೆ: 9663218892.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನಪರ ಸ್ತ್ರೀ ಮಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಪಡೆದುಕೊಳ್ಳಿ 9663218892.
ರಾತ್ರಿ ಮಲಗುವ ಸಮಯದಲ್ಲಿ ಎರಡು ದಿನ ಒಂದು ತೆಂಗಿನಕಾಯಿಯನ್ನು ಕೆಂಪು ಬಟ್ಟೆಯಲ್ಲಿ ಸುತ್ತಿ ತಲೆದಿಂಬಿನ ಹಿಂಭಾಗದಲ್ಲಿ ಇಟ್ಟುಕೊಳ್ಳಬೇಕು. ಮೂರನೇ ದಿನ ಆ ತೆಂಗಿನಕಾಯಿಯನ್ನು ತೆಗೆದುಕೊಂಡು ಮೂರು ದಾರಿ ಸೇರುವ ಜಾಗದಲ್ಲಿ ಹೋಗಿ ನಿಮ್ಮ ಮುಖದಿಂದ ಮೂರು ಬಾರಿ ನಿವಾಳಿಸಿ ತೆಂಗಿನಕಾಯಿಯನ್ನು ಆ ಜಾಗದಲ್ಲಿ ಹೊಡೆದು ಬರಬೇಕು.
ಇದಾದನಂತರ ಮನೆಯೊಳಗೆ ಪ್ರವೇಶ ಮಾಡಬೇಕಾದರೆ ಒಂದು ನಿಂಬೆಹಣ್ಣನ್ನು ಕಾಲಿನಿಂದ ತುಳಿದು ಬಲಕೈಯಿಂದ ಎಡಭಾಗಕ್ಕೆ ಎಸೆಯಬೇಕು. ತದನಂತರ ಎಡಗೈಯಿಂದ ಬಲ ಭಾಗಕ್ಕೆ ಎಸೆಯಬೇಕು. ತದನಂತರ ಹೊಸಲಿನಾಚೆಗೆ ಕರ್ಪೂರವನ್ನು ಹಚ್ಚಿ ಎಲ್ಲಾ ಕಂಟಕಗಳು ಎಲ್ಲಾ ದೃಷ್ಟಿದೋಷಗಳು ನಿವಾರಣೆಯಾಗಲಿ ಎಂದು ಕುಲ ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡು ಮನೆಯೊಳಗೆ ಹೋಗಬೇಕು.
ಮಹರ್ಷಿ ಶ್ರೀ ಸೋಮನಾಥ್ ಗುರುಜಿ ಮೊಬೈಲ್ ಸಂಖ್ಯೆ: 9663218892.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನಪರ ಸ್ತ್ರೀ ಮಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಪಡೆದುಕೊಳ್ಳಿ 9663218892.
ಅಮಾವಾಸ್ಯೆಯಂದು ಯಾವ ರೀತಿ ಲಕ್ಷ್ಮಿ ಪೂಜೆಯನ್ನು ಮಾಡಬೇಕೆಂಬುದು ಗೊತ್ತೇ ನಿಮಗೆ ?
ಅಮಾವಾಸ್ಯೆಯಂದು ಯಾವ ರೀತಿ ಲಕ್ಷ್ಮಿ ಪೂಜೆಯನ್ನು ಮಾಡಬೇಕೆಂಬುದು ಗೊತ್ತೇ ನಿಮಗೆ .. ಬಿಳಿ ಎಕ್ಕದ ಗಿಡದಲ್ಲಿ ಸಾಕ್ಷಾತ್ ಗಣಪತಿ ವಾಸವಾಗಿರುತ್ತಾರೆ, ಅಷ್ಟೇ ಅಲ್ಲದೆ ಶಿವಪಾರ್ವತಿಯರು, ಬ್ರಹ್ಮ ಹಾಗೂ ಸರಸ್ವತಿ ದೇವರು ವಾಸವಾಗಿರುತ್ತಾರೆ ಎಂದು ಹೇಳಲಾಗುತ್ತದೆ. ಲಕ್ಷ್ಮೀದೇವಿಯು ಸಾಯಂಕಾಲದ ಸಮಯದಲ್ಲಿ ಭೂಲೋಕ ಸಂಚಾರಕ್ಕೆ ಬರುವುದರಿಂದ ಅಮಾವಾಸ್ಯೆ ದಿನ ಸಾಯಂಕಾಲ ಲಕ್ಷ್ಮಿ ಪೂಜೆಯನ್ನು ಮಾಡಲಾಗುತ್ತದೆ. ಆ ದಿನ ಎಕ್ಕದ ಗಿಡದ ಹೂವನ್ನು ತೆಗೆದುಕೊಂಡು ಬಂದು ಮಾಲೆಯನ್ನು.
ನಿಮ್ಮ ಸಮಸ್ಯೆಗಳು ಮತ್ತು ಪರಿಹಾರಗಳು ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ದ್ವಾರಕನಾಥ ಶಾಸ್ತ್ರೀ ಜ್ಯೋತಿಷ್ಯ ಕೊಲ್ಲೂರು ಮೂಕಾಂಬಿಕ ಆರಾದಕರು 9900202707.
ಮಾಡಿ ದೇವಿಗೆ ಸಮರ್ಪಣೆ ಮಾಡಬೇಕು. ಲಕ್ಷ್ಮೀದೇವಿಗೆ ಸಮರ್ಪಣೆ ಮಾಡಿದ ನಂತರ ತುಪ್ಪದಿಂದ ದೀಪವನ್ನು ಹಚ್ಚಿ ಅಷ್ಟೋತ್ತರ, ಅಮ್ಮನವರ ಭಕ್ತಿಗೀತೆಗಳು ಹೇಳಿಕೊಂಡು ಪೂಜೆ ಮಾಡುವುದರಿಂದ ಅವರ ಸಂಪೂರ್ಣ ಅನುಗ್ರಹ ಪ್ರಾಪ್ತಿ ಆಗುತ್ತದೆ.
ಅಮಾವಾಸ್ಯೆ ದಿನದಂದು ಎರಡು ಎಕ್ಕದ ಎಲೆಯನ್ನು ತೆಗೆದುಕೊಂಡು ಬಂದು ಅದನ್ನು ಸ್ವಚ್ಛವಾದ ನೀರಿನಿಂದ ತೊಳೆದು ನಂತರ ಅರಿಶಿನ ಕುಂಕುಮದಿಂದ ಬೊಟ್ಟನ್ನು ಇಡಬೇಕು. ತದನಂತರ ತಾಮ್ರದ ತಟ್ಟೆಯಲ್ಲಿ ಎರಡು ಎಕ್ಕದ ಎಲೆಯನ್ನು ಒಂದರ ಪಕ್ಕ ಒಂದನ್ನು ಇಟ್ಟು ನಂತರ ಒಂದು ದೊಡ್ಡದಾದ ದೀಪವನ್ನು ಎಕ್ಕದ ಎಲೆ ಮೇಲೆ ಇಟ್ಟು ತುಪ್ಪದಿಂದ ದೀಪವನ್ನು ಹಚ್ಚಬೇಕು.
ತದನಂತರ ಈ ದೀಪವನ್ನು ದೇವರ ಮನೆಯಲ್ಲಿ ಲಕ್ಷ್ಮೀದೇವಿಯ ಮುಂದೆ ಇಟ್ಟು ಪೂಜೆ ಮಾಡುವುದರಿಂದ ಅಮ್ಮನವರ ಕೃಪೆಗೆ ಪಾತ್ರರಾಗಬಹುದು ಮತ್ತು ಇದರಿಂದ ವಿಶೇಷವಾಗಿ ಧನ ಆಗಮನವಾಗುತ್ತದೆ, ಅಷ್ಟೈಶ್ವರ್ಯಗಳು ಪ್ರಾಪ್ತಿಯಾಗುತ್ತದೆ. ಆದ್ದರಿಂದ ದೀಪಾವಳಿಯ ಅಮಾವಾಸ್ಯೆಯ ದಿನದಂದು ಸಾಯಂಕಾಲ ವೇಳೆ ನಾವು ಮೇಲೆ ಹೇಳಿದ ರೀತಿ ಪೂಜೆಯನ್ನು ಮಾಡಿದರೆ ಲಕ್ಷ್ಮೀದೇವಿ ಅನುಗ್ರಹ ಪ್ರಾಪ್ತಿ ಆಗುವುದು ಖಚಿತ.
ನಿಮ್ಮ ಸಮಸ್ಯೆಗಳು ಮತ್ತು ಪರಿಹಾರಗಳು ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ದ್ವಾರಕನಾಥ ಶಾಸ್ತ್ರೀ ಜ್ಯೋತಿಷ್ಯ ಕೊಲ್ಲೂರು ಮೂಕಾಂಬಿಕ ಆರಾದಕರು 9900202707.
ಯಾವ ರೀತಿ ತುಳಸಿ ಗಿಡದಿಂದ ಆರ್ಥಿಕ ಸಮಸ್ಯೆಯನ್ನು ದೂರ ಮಾಡಿಕೊಳ್ಳಬಹುದು ಗೊತ್ತೇ ?
ಯಾವ ರೀತಿ ತುಳಸಿ ಗಿಡದಿಂದ ಆರ್ಥಿಕ ಸಮಸ್ಯೆಯನ್ನು ದೂರ ಮಾಡಿಕೊಳ್ಳಬಹುದು ಗೊತ್ತೇ ತುಳಸಿ ಎಂಬುದು ಪವಿತ್ರ ಗಿಡ ಎಂದು ಹೇಳಬಹುದು. ತುಳಸಿ ಗಿಡ ವಾಸ್ತುದೋಷವನ್ನು ದೂರಮಾಡುವ ಮತ್ತು ಸಕಲ ಸಂಪತ್ತನ್ನು ಸಮೃದ್ಧಿ ಮಾಡುವ ಗಿಡ ಎಂದರೆ ತಪ್ಪಾಗಲಾರದು. ಇಷ್ಟೇ ಅಲ್ಲದೆ ಸರ್ವರೋಗಕ್ಕೂ ಸಂಪನ್ಮೂಲವಾಗಿದೆ ಈ ತುಳಸಿ ಗಿಡ. ಆದ್ದರಿಂದ ಎಲ್ಲರ ಮನೆಯಲ್ಲೂ ತುಳಸಿ ಗಿಡ ಇದ್ದೇ ಇರುತ್ತದೆ. ಇದರಿಂದ ದುಷ್ಟಶಕ್ತಿಗಳು ಮನೆಗೆ ಪ್ರವೇಶವನ್ನು ಮಾಡುವುದಿಲ್ಲ. ತುಳಸಿ ಸಸ್ಯವು ಇದ್ದ ಕಡೆ ಸಕಲ ದೇವತೆಗಳ ವಾಸವಿರುತ್ತಾರೆ ಎಂಬುದು ಅಷ್ಟೇ ಸತ್ಯ.
ಮಹರ್ಷಿ ಶ್ರೀ ಸೋಮನಾಥ್ ಗುರುಜಿ ಮೊಬೈಲ್ ಸಂಖ್ಯೆ: 9663218892.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನಪರ ಸ್ತ್ರೀ ಮಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಪಡೆದುಕೊಳ್ಳಿ 9663218892.
ತುಳಸಿ ಸಸ್ಯವು ಯಾವುದೇ ರೀತಿಯ ಚರ್ಮರೋಗಕ್ಕೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಅಷ್ಟೇ ಅಲ್ಲದೆ ಕುಟುಂಬದಲ್ಲಿ ಕಲಹ , ಮಕ್ಕಳ ವಿದ್ಯಾಭ್ಯಾಸ ,ದುಷ್ಟ ಶಕ್ತಿಗಳ ಪ್ರವೇಶ, ಎಷ್ಟೇ ದುಡಿದರೂ ಹಣವು ಕೈಯಲ್ಲಿ ನಿಲ್ಲುತ್ತಿಲ್ಲ ಮತ್ತು ಆರ್ಥಿಕ ಸಮಸ್ಯೆ ಹೆಚ್ಚಾಗುತ್ತಿದ್ದರೆ ತುಳಸಿ ಗಿಡಕ್ಕೆ ಪೂಜೆ ಮಾಡುವುದೇ ಪರಿಹಾರವಾಗಿದೆ.
ಎಲ್ಲಾ ಸಮಸ್ಯೆಗಳಿಂದ ಮುಕ್ತಿಯನ್ನು ಹೊಂದಲು ಪ್ರತಿನಿತ್ಯ ತುಳಸಿಗಿಡ ಸುತ್ತಮುತ್ತ ಸ್ವಚ್ಛಮಾಡಿ ರಂಗೋಲಿಯನ್ನು ಇಟ್ಟು ನೀರನ್ನು ಹಾಕಿ ಹೂವನ್ನಿಟ್ಟು ಅರಿಶಿನ-ಕುಂಕುಮವನ್ನು ಇಟ್ಟು ದೀಪವನ್ನು ಹಚ್ಚಿ ಪೂಜೆಯನ್ನು ಮಾಡಬೇಕು. ಅದೇ ರೀತಿ ಒಂದು ರೂಪಾಯಿಯ ನಾಣ್ಯವನ್ನು ತೆಗೆದುಕೊಂಡು ಎರಡು ಕೈಯ ಮಧ್ಯದಲ್ಲಿ ಇಟ್ಟುಕೊಂಡು ತುಳಸಿ ಮಾತೆಯ ಮುಂದೆ ಹೇಳಬೇಕು. ತದ ನಂತರ ತುಳಸಿ ಗಿಡದ ಬೇರಿನಿಂದ ಒಂದು ಹಿಡಿ ಮಣ್ಣನ್ನು ತೆಗೆದುಕೊಂಡು ಅದರಲ್ಲಿ ಒಂದು ರೂಪಾಯಿಯ ನಾಣ್ಯವನ್ನು ಇಟ್ಟು ಮತ್ತೆ ಸಂಕಲ್ಪವನ್ನು ಮಾಡಿಕೊಂಡು ತುಳಸಿ ಗಿಡದ ಬುಡಕ್ಕೆ ಹಾಕಿ ಮುಚ್ಚಬೇಕು.
ಈ ರೀತಿ ಮಾಡಿದ ಕೆಲವೇ ದಿನಗಳಲ್ಲಿ ನಿಮ್ಮ ಮನೆಯಲ್ಲಿದ್ದ ಆರ್ಥಿಕ ಸಮಸ್ಯೆ ಕ್ರಮೇಣ ಕಡಿಮೆಯಾಗುತ್ತಾ ಬರುತ್ತದೆ. ಇಷ್ಟೇ ಅಲ್ಲದೆ ಮನೆಯಲ್ಲಿ ಯಾವುದೇ ರೀತಿಯ ತೊಂದರೆ ಇದ್ದರೂ ಸಹ ಒಂದು ರೂಪಾಯಿಯ ನಾಣ್ಯದಿಂದ ಈ ರೀತಿ ಮಾಡಿದರೆ ಸಕಲ ಸಂಕಷ್ಟಗಳು ದೂರವಾಗುವುದರಲ್ಲಿ ಸಂಶಯವಿಲ್ಲ.
ಮಹರ್ಷಿ ಶ್ರೀ ಸೋಮನಾಥ್ ಗುರುಜಿ ಮೊಬೈಲ್ ಸಂಖ್ಯೆ: 9663218892.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನಪರ ಸ್ತ್ರೀ ಮಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಪಡೆದುಕೊಳ್ಳಿ 9663218892.
ಮನೆಯಲ್ಲಿ ಸಿಗುವ ಈ ವಸ್ತುಗಳಿಂದ ಆರ್ಥಿಕ ಸಮಸ್ಯೆಯನ್ನು ಹೇಗೆ ದೂರ ಮಾಡಿಕೊಳ್ಳಬಹುದು ಗೊತ್ತೇ ?
ಮನುಷ್ಯನಿಗೆ ಜೀವನದಲ್ಲಿ ಒಂದಲ್ಲಾ ಒಂದು ಸಮಸ್ಯೆಗಳು ಇದ್ದೇ ಇರುತ್ತದೆ, ಅದರಲ್ಲೂ ಹಣಕಾಸಿನ ಸಮಸ್ಯೆ, ಆರ್ಥಿಕ ಸಮಸ್ಯೆ ಬಹಳ ಮುಖ್ಯವಾಗಿ ಕಾಡುತ್ತದೆ. ಈ ಆರ್ಥಿಕ ಸಮಸ್ಯೆ ಮನುಷ್ಯನ ಜೀವನವನ್ನು ಸರ್ವನಾಶ ಮಾಡುತ್ತದೆ ಎಂದರೂ ತಪ್ಪಾಗಲಾರದು.
ಕೆಲವೊಂದು ಬಾರಿ ಎಷ್ಟೇ ದುಡಿದರೂ ಕೈಯಲ್ಲಿ ಒಂದು ರೂಪಾಯಿಯೂ ನಿಲ್ಲುವುದಿಲ್ಲ ಮತ್ತು ಸಾಲದ ಮೇಲೆ ಸಾಲವಾಗುತ್ತದೆ. ಹಾಗಾದರೆ ಆರ್ಥಿಕ ಸಮಸ್ಯೆಯಿಂದ ಹಾಗೂ ಹಣಕಾಸಿನ ಸಮಸ್ಯೆಯಿಂದ ಹೊರ ಬರಬೇಕೆಂದರೆ ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ನಿಮ್ಮ ಸಮಸ್ಯೆಗಳು ಮತ್ತು ಪರಿಹಾರ ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ದ್ವಾರಕನಾಥ ಶಾಸ್ತ್ರೀ ಜ್ಯೋತಿಷ್ಯ ಕೊಲ್ಲೂರು ಮೂಕಾಂಬಿಕ ಆರಾದಕರು 9900202707
ಈ ತಂತ್ರವನ್ನು 5 ಶುಕ್ರವಾರಗಳ ಕಾಲ ಮಾಡಬೇಕಾಗುತ್ತದೆ. ಈ ತಂತ್ರವನ್ನು ಮಾಡಲು ಕಲ್ಲುಪ್ಪು 5 ಬೆಳ್ಳುಳ್ಳಿ ಹಾಗೂ 1 ಅರಿಶಿನದ ಕೊಂಬನ್ನು ತೆಗೆದುಕೊಳ್ಳಬೇಕು. ಈ ಎಲ್ಲಾ ವಸ್ತುವನ್ನು ಕುಲದೇವರ ಮುಂದೆ ದೇವರ ಮನೆಯಲ್ಲಿಟ್ಟು ಈ ಕೆಳಗಿನ ಒಂದು ಮಂತ್ರವನ್ನು ಹೇಳಿ ಪೂಜೆ ಮಾಡಬೇಕು.
ಓಂ ಕುಲ ದೇವಾಯ ನಮಃ ಈ ಮೇಲಿನ ಮಂತ್ರವನ್ನು 11 ಬಾರಿ ಜಪ ಮಾಡಿದ ನಂತರ ಪ್ರತಿ ಶುಕ್ರವಾರ ಅಂದರೆ 5 ಶುಕ್ರವಾರಗಳ ಕಾಲ ಪೂಜೆಯನ್ನು ಮಾಡಿ, ತದನಂತರ ಅರಳಿಮರದ ಕೆಳಗೆ ಹಾಕಬೇಕು. ಈ ಪ್ರಯೋಗವನ್ನು ಮಾಡಿದ ನಂತರ ಕೆಲವೇ ದಿನಗಳಲ್ಲಿ ನಿಮ್ಮ ಆರ್ಥಿಕ ಸಮಸ್ಯೆ ದೂರವಾಗಿ ಧನ ಸಂಪತ್ತು ವೃದ್ಧಿಯಾಗುತ್ತಾ ಹೋಗುತ್ತದೆ. ಒಂದು ವೇಳೆ ವ್ಯಾಪಾರದ ಸ್ಥಳದಲ್ಲಿ ಹಣಕಾಸಿನ ಅಭಿವೃದ್ಧಿಯಾಗಬೇಕೆಂದರೆ ಈ ತಂತ್ರವನ್ನು ಅಂಗಡಿಯಲ್ಲೂ ಮಾಡಿ ವ್ಯಾಪಾರವನ್ನು ವೃದ್ಧಿಸಿಕೊಳ್ಳಬಹುದು.
ನಿಮ್ಮ ಸಮಸ್ಯೆಗಳು ಮತ್ತು ಪರಿಹಾರ ಗಂಡ-ಹೆಂಡತಿಯ ಗುಪ್ತ ಸಮಸ್ಯೆಗಳು, ಇಷ್ಟ ಪಟ್ಟ ಸ್ತ್ರೀ ಮತ್ತು ಪುರುಷ ನಿಮ್ಮಂತೆಯಾಗಲು ಮದುವೆ ವಿಳಂಬ,ಮಕ್ಕಳ ಸಮಸ್ಯೆ, ಲೈಂಗಿಕ ಸಮಸ್ಯೆಗಳಿಂದ ನಿರಾಶೆ, ಎಷ್ಟೇ ದುಡಿದರು ಏಳಿಗೆ ಆಗದಿದ್ದರೆ, ವ್ಯವಹಾರದಲ್ಲಿ ಲಾಭ-ನಷ್ಟ, ಸಾಲದ ಸಮಸ್ಯೆ, ಕೋರ್ಟ್ ಕೇಸ್, ಜಮೀನು ವಿಚಾರ, ಉದ್ಯೋಗದಲ್ಲಿ ಜನಗಳ ತೊಂದರೆ, ಅತ್ತೆ ಸೂಸೆ ಕಿರಿ-ಕಿರಿ, ದ್ವಾರಕನಾಥ ಶಾಸ್ತ್ರೀ ಜ್ಯೋತಿಷ್ಯ ಕೊಲ್ಲೂರು ಮೂಕಾಂಬಿಕ ಆರಾದಕರು 9900202707
ಇದೆ ನವೆಂಬರ್ 15ರಿಂದ 6 ರಾಶಿಯವರಿಗೆ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ನೇರ ದೃಷ್ಟಿಯಿಂದ ಧನಲಾಭ ಕೋಟ್ಯಧಿಪತಿ ಆಗುತ್ತೀರಾ
ನಮಸ್ಕಾರ ಸ್ನೇಹಿತರೆ ಜ್ಯೋತಿಷ್ಯಶಾಸ್ತ್ರದ ಪ್ರಕಾರ 121 ವರ್ಷಗಳ ನಂತರ ಇದೇ ನವೆಂಬರ್ 15 ನೇ ತಾರೀಖಿನಿಂದ ಶ್ರೀ ಮಟಮಂಜುನಾಥ ಸ್ವಾಮಿಯ ಅನುಗ್ರಹವನ್ನು ಈ ರಾಶಿಯವರು ಪಡೆದಿದ್ದು ಇದರಿಂದ ಸಾಕಷ್ಟ್ಟು ಅದೃಷ್ಟವನ್ನು ಪಡೆಯುತ್ತಿದ್ದಾರೆ ಅಂತ ಹೇಳಬಹುದು ಹಾಗಾದರೆ ರಾಶಿಗಳು ಯಾವುದು ಎಂದು ನೋಡೋಣ ಬನ್ನಿ ಅದಕ್ಕೂ ಮೊದಲು ನಮ್ಮ ಈ ಪೇಜನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಮತ್ತು ಶೇರ್ ಮಾಡಿ ಸ್ನೇಹಿತರೆ ಮೊದಲನೆಯದಾಗಿ ಮೇಷ ರಾಶಿ ಈ ರಾಶಿಯಲ್ಲಿ ಜನಿಸಿದ ಜನರು ಮುಂದಿನ ದಿನಗಳಲ್ಲಿ ಶುಭ ಸುದ್ದಿಯನ್ನು ಕೇಳುತ್ತಾರೆ ಮುಂದಿನ ದಿನಗಳು ಉತ್ತಮವಾದ ದಿನಗಳು ಎಂದು ಹೇಳಿದರೆ ತಪ್ಪಾಗಲಾರದು ಇವರು ಮಾಡುವಂತಹ ಕೆಲಸಕಾರ್ಯಗಳಲ್ಲಿ ಶುಭ ಫಲವನ್ನು ಗಳಿಸಿ ಕೊಳ್ಳಲಿದ್ದಾರೆ.
ವೃಷಭ ಕಠಿಣ ಪರಿಶ್ರಮ ನಿಮಗೆ ಅನುಕೂಲವನ್ನು ತರಲಿದೆ. ಕಲಾವಿದರು, ಸಿನಿಮಾ ರಂಗದವರಿಗೆ ಹೊಸ ಅವಕಾಶ ಸಿಗಲಿದೆ. ಕಾರ್ಯವನ್ನು ಮುಂದೂಡುವ ಅವಶ್ಯಕತೆ ಕಂಡಬರುವುದಿಲ್ಲ.
ಸಿಂಹ ನಿಮಗ ಬೇಕಾದ ಸೌಲತ್ತುಗಳು ಶೀಘ್ರದಲ್ಲಿ ದೊರೆಯಲಿವೆ. ಪ್ರೇಮಿಗಳಿಗೆ ಆಶೋತ್ತರಗಳು ಕೈಗೂಡುವ ಶುಭದಿನ. ಮನೆಯಲ್ಲಿ ಶುಭ ಸಮಾಚಾರ ನಿರೀಕ್ಷಣೆ. ಕೆಲಸ ಕಾರ್ಯಹಗಳಲ್ಲಿ ಧೈರ್ಯದಿಂದ ಮುನ್ನುಗ್ಗಿ.
ತುಲಾ ಸಂಗಾತಿಯ ಸಹಕಾರದಿಂದ ಕಾರ್ಯದಲ್ಲಿ ಪ್ರಗತಿ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಚರ್ಚೆ ನಡೆಯುವ ಸಾಧ್ಯತೆ. ಸಾಯಂಕಾಲ ಸಂತೋಷ ಕೂಟದಲ್ಲಿ ಭಾಗಿಯಾಗಲಿದ್ದೀರಿ.
ಧನು ಆರಂಭಶೂರತ್ವ ಬೇಡ. ಮಾಡುವ ಕೆಲಸದಲ್ಲಿ ಜಾಗೃತೆ ಇರಲಿ. ನಿಧಾನವಾದರೂ ಕಾರ್ಯಸಾಧನೆಯಾಗಲಿದೆ. ಸಾಲಗಾರರ ಕಾಟ ಸಾಧ್ಯತೆ. ಜಿಗುಪ್ಸಾ ಮನೋಭಾವ ಬೇಡ.
ಕುಂಭ ಧೈರ್ಯದಿಂದಾಗಿ ಯಶಸ್ಸನ್ನು ಸಾಧಿಸಿ. ಹಳೆಯ ಸಾಲವನ್ನು ತೀರಿಸಲು ಸಕಾಲ. ಉದ್ಯೋಗದ ಬದಲಾವಣೆ ಬೇಡವೇ ಬೇಡ. ಉಲ್ಲಾಸದ ಕ್ಷಣಗಳಿಗಾಗಿ ಕಾಯಬೇಕಾದೀತು.
ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.
ಯಾವ ತಪ್ಪುಗಳನ್ನು ಹೆಣ್ಣುಮಕ್ಕಳು ಮಾಡಿದರೆ ಮನೆಯಲ್ಲಿ ದರಿದ್ರತನ ಬರುತ್ತದೆ ಎಂಬುದು ಗೊತ್ತೇ ನಿಮಗೆ ?
ಮನುಷ್ಯ ಎಂದ ಮೇಲೆ ಅವನಿಗೆ ಜೀವನದಲ್ಲಿ ಗುರಿ ಇರಬೇಕು ಇಲ್ಲವಾದರೆ ಜೀವನ ನಡೆಸುವುದು ಕಷ್ಟವಾಗುತ್ತದೆ. ಹೀಗೆ ಗುರಿಯನ್ನು ತಲುಪಬೇಕಾದರೆ ಮನುಷ್ಯನಿಗೆ ಜೀವನದಲ್ಲಿ ಸಾಕಷ್ಟು ಅಡೆತಡೆಗಳು ಉಂಟಾಗುತ್ತದೆ. ಕೆಲವೊಂದು ಬಾರಿ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ಗುರಿಯನ್ನು ತಲುಪಲು ಸಾಧ್ಯವಾಗದಂತೆ ಮಾಡುತ್ತದೆ ಎಂದರೆ ತಪ್ಪಾಗಲಾರದು. ಕೆಲವೊಂದು ಬಾರಿ ಹೆಣ್ಣು ಮಾಡುವ ಕೆಲವೊಂದು ತಪ್ಪುಗಳಿಂದ ತನ್ನ ಗಂಡನಿಗೂ ತೊಂದರೆಯಾಗುತ್ತದೆ ಹಾಗೂ ಇನ್ನೂ ಕೆಲವು ಬಾರಿ ಬೀದಿಗೆ ಬರುವಂತೆಯೂ ಆಗುತ್ತದೆ.
ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.
ಈ ರೀತಿಯಾಗಿ ಹೆಣ್ಣು ಮಾಡುವ ಕೆಲವೊಂದು ತಪ್ಪುಗಳಿಂದ ತನ್ನ ಗಂಡ ಹಾಗೂ ಮನೆಯವರು ಕಷ್ಟ ಪಡುವಂತೆ ಆಗುತ್ತದೆ ಮತ್ತು ಅವರು ಮಾಡುವ ವ್ಯಾಪಾರ ವ್ಯವಹಾರದಲ್ಲಿ ಲಾಭವೂ ದೊರೆಯುವುದಿಲ್ಲ. ಹಾಗಾದರೆ ಹೆಣ್ಣು ಮಕ್ಕಳು ಮಾಡುವ ಯಾವ ತಪ್ಪುಗಳಿಂದ ಗಂಡ ಹಾಗೂ ಮನೆಯವರು ಬೀದಿಗೆ ಬರುವಂತಾಗುತ್ತದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಹೆಣ್ಣುಮಕ್ಕಳು ಬೆಳಗ್ಗೆ ತಡವಾಗಿ ಏಳುವುದರಿಂದ ಮನೆಗೆ ದರಿದ್ರತನ ಎಂಬುದು ಬರುತ್ತದೆ. ಒಂದು ವೇಳೆ ಹೆಣ್ಣು ಮಕ್ಕಳು ಮನೆಯಲ್ಲಿ ಬೇಗ ಏಳುವುದರಿಂದ ಮನೆಗೆ ತುಂಬಾ ಒಳ್ಳೆಯದಾಗುತ್ತದೆ ಹಾಗೂ ಜೀವನದಲ್ಲಿ ಆಗುವ ಸಾಕಷ್ಟು ಬದಲಾವಣೆಗಳನ್ನು ಕಾಣಬಹುದು.
ಹೆಣ್ಣು ಮಕ್ಕಳು ಮನೆಯಲ್ಲಿ ಕೆಟ್ಟ ಮಾತುಗಳನ್ನು ಆಡಬಾರದು ಮತ್ತು ಮುಖವನ್ನು ಗಂಟು ಹಾಕಿಕೊಂಡು ಕುಳಿತು ಕೊಳ್ಳಬಾರದು.ಹೆಣ್ಣು ಮಕ್ಕಳು ಈ ರೀತಿಯಾಗಿ ವರ್ತಿಸಿದರೆ ಮನೆಯಲ್ಲಿ ಏಳಿಗೆ ಆಗುವುದಿಲ್ಲ ಎಂದು ಪುರಾಣದಲ್ಲಿ ಉಲ್ಲೇಖಿಸಲಾಗಿದೆ. ಯಾವ ಮನೆಯಲ್ಲಿ ಹೆಣ್ಣುಮಕ್ಕಳು ಜಗಳವಾಡುತ್ತಾರೋ ಆ ಮನೆಯಲ್ಲಿ ಲಕ್ಷ್ಮೀದೇವಿ ನೆಳೆಸುವುದಿಲ್ಲ. ಮನೆಯಲ್ಲಿರುವ ಹೆಣ್ಣು ಮಕ್ಕಳು ಯಾವಾಗಲೂ ಸಂತೋಷದಿಂದ ಇದ್ದರೆ ಮಾತ್ರ ಮನೆಯು ಏಳಿಗೆ ಆಗಲು ಸಾಧ್ಯ.
ಹೆಣ್ಣುಮಕ್ಕಳು ಉಪಯೋಗಿಸುವ ಬಳೆ ಹಾಗೂ ಕಾಲ್ಗೆಜ್ಜೆಯನ್ನು ಯಾವುದೇ ಕಾರಣಕ್ಕೂ ಬೇರೆಯವರಿಗೆ ಕೊಡಬಾರದು. ಒಂದು ವೇಳೆ ಬೇರೆಯವರಿಗೆ ಬಳೆ ಹಾಗೂ ಕಾಲ್ಗೆಜ್ಜೆ ಯನ್ನು ಕೊಟ್ಟರೆ ಲಕ್ಷ್ಮೀದೇವಿಯನ್ನು ಬೇರೆಯವರಿಗೆ ದಾನ ಮಾಡಿದಂತೆ ಆಗುತ್ತದೆ.
ಹೆಣ್ಣುಮಕ್ಕಳು ಮನೆಯನ್ನು ಯಾವಾಗಲೂ ಸ್ವಚ್ಛವಾಗಿಟ್ಟುಕೊಳ್ಳಬೇಕು. ಒಂದು ವೇಳೆ ಹೆಣ್ಣು ಮಕ್ಕಳು ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲಿಲ್ಲ ಎಂದರೆ ಲಕ್ಷ್ಮೀದೇವಿಯು ಆ ಮನೆಯಲ್ಲಿ ಇರುವುದಿಲ್ಲ.
ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.
ತೆಂಗಿನಕಾಯಿಯಿಂದ ಯಾವ ರೀತಿ ಶತ್ರುವನ್ನು ನಾಶ ಮಾಡಬಹುದು ಗೊತ್ತೇ ನಿಮಗೆ ?
ಕೆಲ ವ್ಯಕ್ತಿಗಳು ಯಾವುದೇ ತಪ್ಪನ್ನು ಮಾಡದಿದ್ದರೂ ಸಹ ಅವರನ್ನು ಶತ್ರುಗಳು ಕಾಡುತ್ತಿರುತ್ತಾರೆ ಮತ್ತು ಮಾಡುವ ಪ್ರತಿಯೊಂದು ಕೆಲಸಕಾರ್ಯಗಳಲ್ಲಿ ಹಿಂದಿನಿಂದ ಪಿತೂರಿಯನ್ನು ಮಾಡುತ್ತಿರುತ್ತಾರೆ. ಇದರಿಂದ ಮಾಡುವ ಕೆಲಸ ಕಾರ್ಯಗಳಲ್ಲಿ ತೊಂದರೆ ಆಗುತ್ತಿರುತ್ತದೆ. ಈ ರೀತಿಯ ಶತ್ರುಗಳಿಂದ ಮುಕ್ತಿ ಹೊಂದಲು ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ದ್ವಾರಕನಾಥ್ ಶಾಸ್ತ್ರೀ 9900202707 ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಮೊದಲಿಗೆ ಒಂದು ತೆಂಗಿನಕಾಯಿಯನ್ನು ತೆಗೆದುಕೊಳ್ಳಬೇಕು ಹಾಗೂ ಆ ತೆಂಗಿನಕಾಯಿಯಲ್ಲಿ ನೀರು ಸಂಪೂರ್ಣವಾಗಿ ಬತ್ತಿ ಹೋಗಿರಬೇಕು ಮತ್ತು ಅದರ ಜೊತೆಗೆ ತೆಂಗಿನಕಾಯಿಯ ಜುಟ್ಟು ಇರಬೇಕು. ತೆಂಗಿನಕಾಯಿ ಜೊತೆಗೆ ಸ್ವಲ್ಪ ಸಾಸಿವೆ ಎಣ್ಣೆ ಮತ್ತು ಕುಂಕುಮವನ್ನು ಇಟ್ಟುಕೊಂಡಿರಬೇಕು. ಕುಂಕುಮವನ್ನು ಸಾಸಿವೆ ಎಣ್ಣೆಯಲ್ಲಿ ಹಾಕಿ ಹೆಸರನ್ನು ಬರೆಯುವ ರೀತಿ ಹದ ಮಾಡಿಕೊಳ್ಳಬೇಕು.
ಮಂಗಳವಾರ, ಶನಿವಾರ, ಅಮಾವಾಸ್ಯೆ ಹಾಗೂ ಹುಣ್ಣಿಮೆಯ ದಿನ ಈ ಪ್ರಯೋಗವನ್ನು ಮಾಡಬೇಕು. ತೆಂಗಿನಕಾಯಿ ಮೇಲೆ ಕುಂಕುಮ ಹಾಗೂ ಸಾಸಿವೆ ಎಣ್ಣೆಯ ಸಹಾಯದಿಂದ ಶತ್ರುವಿನ ಹೆಸರನ್ನು ಬರೆದ ಮೇಲೆ ದುರ್ಗಾದೇವಿ, ಕಾಳಿಕಾ ದೇವಿ, ಚಂಡಿಕೆ ದೇವಿ, ಚಾಮುಂಡಿ ದೇವಿ ಹೀಗೆ ಉಗ್ರ ಸ್ವರೂಪವಿರುವ ದೇವಸ್ಥಾನಗಳಿಗೆ ತೆಂಗಿನಕಾಯಿಯನ್ನು ತೆಗೆದುಕೊಂಡು ಹೋಗಬೇಕು. ತದನಂತರ ದೇವಿಯ ಪಾದದ ಅಡಿ ತೆಂಗಿನಕಾಯಿಯನ್ನು ಇಟ್ಟು ಶತ್ರು ನಾಶವಾಗುವಂತೆ ಸಂಕಲ್ಪವನ್ನು ಮಾಡಿಕೊಳ್ಳಬೇಕು.
ಒಂದು ವೇಳೆ ದೇವಸ್ಥಾನದಲ್ಲಿ ಅರ್ಚಕರು ತೆಂಗಿನಕಾಯಿಯನ್ನು ಇಡಲು ಅವಕಾಶ ಕೊಡಲಿಲ್ಲವೆಂದರೆ, ದೇವಸ್ಥಾನದ ಪ್ರಾಂಗಣದಲ್ಲಿ ಶತ್ರುನಾಶ ಆಗಲಿ ಎಂದು ಸಂಕಲ್ಪವನ್ನು ಮಾಡಿಕೊಂಡು ತೆಂಗಿನಕಾಯಿಯನ್ನು ಒಡೆಯಬೇಕು. ತೆಂಗಿನ ಕಾಯಿಯನ್ನು ಒಡೆದು ನಂತರ ಯಾವುದೇ ಕಾರಣಕ್ಕೂ ತೆಂಗಿನಕಾಯಿಯ ಚೂರನ್ನು ತೆಗೆದುಕೊಂಡು ಬರಬಾರದು.ಈ ರೀತಿ ಮಾಡಿದರೆ ಶತ್ರು ನಾಶವಾಗುವುದು ಖಚಿತ.
ದ್ವಾರಕನಾಥ್ ಶಾಸ್ತ್ರೀ 9900202707 ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ದ್ವಾರಕನಾಥ್ ಶಾಸ್ತ್ರಿ9900202707.
ಆಂಧ್ರಪ್ರದೇಶದ ಬಿಕ್ಕವೊಳು ಲಕ್ಷ್ಮಿ ಗಣಪತಿ ಆಲಯದ ಬಗ್ಗೆ ಕಿರು ಪರಿಚಯ.
ಈ ಕ್ಷೇತ್ರದಲ್ಲಿ ಇರುವಂತಹ ಮೈಮಾನ್ವಿತವಾದ ಉದ್ಭವ ಗಣಪತಿ ದೇವರು ಬೆಳೆಯುತ್ತಲೇ ಇದ್ದಾರೆ. ಮೊದಲಿಗೆ ಒಂದು ತೆಂಗಿನಕಾಯಿಯ ಗಾತ್ರದಷ್ಟು ಇದ್ದ ಗಣಪತಿ ದೇವರು ಪ್ರಸ್ತುತ ಈಗ 7 ಅಡಿ ಎತ್ತರದಷ್ಟು ಬೆಳೆದು ನಿಂತಿದ್ದಾರೆ. ಈ ಆಲಯದ ವಿಶೇಷವೇನೆಂದರೆ ಇಲ್ಲಿರುವ ಗಣಪತಿಯ ಕಿವಿಗೆ ಭಕ್ತರು ತಮ್ಮ ಕೋರಿಕೆಗಳನ್ನು ಹೇಳಿಕೊಳ್ಳುತ್ತಾರೆ.
ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.
ಈ ರೀತಿಯಾಗಿ ಭಕ್ತರು ಕಿವಿಯಲ್ಲಿ ಕೇಳಿಕೊಂಡ ಕೋರಿಕೆಗಳನ್ನು ಗಣಪತಿ ದೇವರು ತಪ್ಪದೆ ನೆರವೇರಿಸುತ್ತಾರೆ. ಈ ಗಣಪತಿ ಇರುವುದು ದಕ್ಷಿಣ ಭಾರತದ ಆಂಧ್ರ ಪ್ರದೇಶದಲ್ಲಿ. ಈ ಪ್ರಸಿದ್ಧ ಗಣಪತಿಯೇ ಬಿಕ್ಕವೊಳು ಗಣಪತಿ ಅಥವಾ ಬಿಕ್ಕವೊಳು ಲಕ್ಷ್ಮಿ ಗಣಪತಿ ದೇವರು.
ಈ ದೇವಸ್ಥಾನ ಇರುವುದು ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಂಡ್ರಿ ಇಂದ 39 ಕಿಲೋಮೀಟರ್ ದೂರದಲ್ಲಿರುವ ಬಿಕ್ಕವೊಳು ಎಂಬ ಪ್ರದೇಶದಲ್ಲಿ. ಇಲ್ಲಿ ಉದ್ಭವಗೊಂಡ ಗಣಪತಿಯ ಕಥೆಯು ತುಂಬಾ ರೋಚಕತೆಯಿಂದ ಕೂಡಿದೆ.
ಈಗ ಗಣಪತಿ ಇರುವ ಜಾಗದಲ್ಲಿ ಈ ಹಿಂದೆ ಹೊಲ ಇತ್ತು, ಹೊಲದಲ್ಲಿ ರೈತರು ಹೂಳುತ್ತಿರುವಾಗ ಈ ಸ್ವಯಂ ಗಣಪತಿಯು ಸಿಗುತ್ತದೆ. ಗಣಪತಿಯ ಸಿಕ್ಕ ನಂತರ ಅಲ್ಲಿಯ ಸ್ಥಳೀಯರು ಸೇರಿ ಗಣಪತಿಯನ್ನು ಪ್ರತಿಷ್ಠಾಪಿಸಿ ಚಿಕ್ಕದಾದ ಗುಡಿಯನ್ನು ನಿರ್ಮಿಸುತ್ತಾರೆ. ಈ ಗಣಪತಿಯನ್ನು ಲಕ್ಷ್ಮಿ ಗಣಪತಿ ಎಂದು ಪೂಜಿಸಲು ಶುರುಮಾಡುತ್ತಾರೆ.
ಚಾಲುಕ್ಯರ ಆಳ್ವಿಕೆಯಲ್ಲಿ ಬಿಕ್ಕವೊಳು ಗಣಪತಿಗೆ ಸುಂದರವಾದ ದೇಗುಲವನ್ನು ನಿರ್ಮಾಣ ಮಾಡುತ್ತಾರೆ. ಅಂದಿನಿಂದ ಇಂದಿನವರೆಗೂ ಪವಾಡದ ರೀತಿಯಲ್ಲಿ ಗಣಪತಿಯು ಬೆಳೆಯುತ್ತಾ ಹೋಗುತ್ತಿದ್ದಾರೆ. ಪ್ರತಿವರ್ಷ ಗಣಪತಿಯು ಬೆಳೆಯುತ್ತಾ ಪ್ರಸ್ತುತ 7 ಅಡಿ ಎತ್ತರ ಬೆಳೆದು ನಿಂತಿದ್ದಾರೆ.
ಬಿಕ್ಕವೊಳು ಗಣಪತಿಯ ಇನ್ನೊಂದು ವಿಶೇಷವೇನೆಂದರೆ ಗಣಪತಿಯ ಎಡಗಾಲಿನ ಕೆಳಗಿನಿಂದ ಸದಾಕಾಲ ನೀರು ಚಿಮ್ಮುತ್ತಿರುತ್ತದೆ.ಈ ದೇಗುಲದಲ್ಲಿ ಗಣಪತಿಯ ಹೋಮವನ್ನು ಮಾಡಿಸಿದವರಿಗೆ ಗಣಪತಿ ದೇವರು ಸದಾಕಾಲ ಅವರಿಗೆ ರಕ್ಷಣೆಯಾಗಿ ನಿಲ್ಲುತ್ತಾರೆ ಎಂದು ಭಕ್ತಾದಿಗಳು ನಂಬುತ್ತಾರೆ.
ಆಚಾರ್ಯ ಶ್ರೀ ಪಂಡಿತ್ ಸೋಮನಾಥ್ ಭಟ್ 96632 18892 ರಾಘವೇಂದ್ರ ಸ್ವಾಮಿ ಮತ್ತು ಸಿಗಂಧೂರು ಚೌಡೇಶ್ವರಿ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 5 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಕಂಡಿತಾ ಪರಿಹಾರಸಿಗುತ್ತದೆ. ಮೊಬೈಲ್ ನಂ 9663218892.