Kannada Astrology

Category: ಜ್ಯೋತಿಷ್ಯ

  • ಆರೋಗ್ಯ ಲಕ್ಷ್ಮಿ ಪೂಜೆ ಮಹತ್ವ ತಿಳಿದಿದೆಯೇ ನಿಮಗೆ.

    ಆರೋಗ್ಯ ಲಕ್ಷ್ಮಿ ಪೂಜೆ ಮಹತ್ವ ತಿಳಿದಿದೆಯೇ ನಿಮಗೆ ಆರೋಗ್ಯ ಲಕ್ಷ್ಮಿ ಯಾರೆಂದರೆ ಧನ್ವಂತರಿಯ ಹೆಂಡತಿ ಆರೋಗ್ಯ ಲಕ್ಷ್ಮಿ. ಹಾಗಾಗಿ ನಿಮಗೆ ಯಾವುದೇ ರೀತಿಯ ಅನಾರೋಗ್ಯ ಸಮಸ್ಯೆ ಇದ್ದಾಗ ಆರೋಗ್ಯ ಲಕ್ಷ್ಮಿಯ ಪೂಜೆಯನ್ನು ಮಾಡುವುದರಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು. ಮೊದಲಿಗೆ ಧನ್ವಂತರಿಯ ಚಿತ್ರವನ್ನು ಹಾಗೂ ಒಂದು ಪೀಠವನ್ನು ತೆಗೆದುಕೊಳ್ಳಬೇಕು. ಪೀಠದಮೇಲೆ ಲಕ್ಷ್ಮಿ ಫೋಟೋ ಮತ್ತು ಧನ್ವಂತರಿಯ ಫೋಟೋವನ್ನು ಇಡಬೇಕು. ಒಂದು ವೇಳೆ ನಿಮ್ಮ ಮನೆಯಲ್ಲಿ ಧನ್ವಂತರಿ ಚಿತ್ರವಿಲ್ಲದಿದ್ದರೆ ವಿಷ್ಣುವಿನ ಚಿತ್ರವನ್ನು ಇಡಬಹುದು. ನಂತರ ಲಕ್ಷ್ಮಿ ವಿಗ್ರಹವನ್ನು ತೆಗೆದುಕೊಂಡು ಪೀಠದ ಮೇಲೆ ಇಟ್ಟು ಅಭಿಷೇಕವನ್ನು ಶುರುಮಾಡಬೇಕು. ಅಭಿಷೇಕವನ್ನು ಮಾಡಬೇಕಾದರೆ ಈ ಕೆಳಗಿನ 5 ಮಂತ್ರಗಳಲ್ಲಿ ಯಾವುದಾದರೂ 1 ಮಂತ್ರವನ್ನು 108 ಬಾರಿ ಪಠಿಸಿಕೊಂಡು ಅಭಿಷೇಕವನ್ನು ಮಾಡಬೇಕು.

    ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 9663218892 ಸ್ನೇಹಿತರೇ ನೀವು ಈಗಾಗಲೇ ಹಲವುದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663218892.

    ಓಂ ನಮೋ ಭಗವತೇ ಧನ್ವಂತರಯೇ ಅಮೃತ ಕಳಶಹಸ್ತಾಯ, ಸರ್ವಮಯವಿನಾಶನಾಯ, ತ್ರೈಲೋಕ್ಯನಾಥಾಯ ಶ್ರೀಮಹಾವಿಷ್ಣುವೇ ನಮಃ…ಓಂ ಧಂ ಧನ್ವಂತರಾಯೇ ನಮಃ-ಓಂ ವಾಸುದೇವಾಯ ವಿದ್ಮಹೇ- ಸುಧಾಹಸ್ತಯ ಧೇಮಹಿ ತನ್ನೋ ಧನ್ವಂತರಿ ಪ್ರಚೋದಯಾತ್-ಓಂ ಅಚ್ಯುತಾನಂದಗೋವಿಂದ ಅಚ್ಯುತಾಯ ನಮಃ-ಅನಂತಾಯ ನಮಃ-ಗೋವಿಂದಾಯ ನಮಃ

    ಮೊದಲಿಗೆ ಅರಿಶಿನದ ನೀರಿನಿಂದ ಲಕ್ಷ್ಮೀದೇವಿಯ ವಿಗ್ರಹಕ್ಕೆ ಅಭಿಷೇಕವನ್ನು ಮಾಡಬೇಕು. ನಂತರ ಅನ್ನದಿಂದ ಅಭಿಷೇಕವನ್ನು ಮಾಡಬೇಕು. ನಂತರ ಶ್ರೀಗಂಧದಿಂದ ಅಭಿಷೇಕವನ್ನು ಮಾಡಬೇಕು. ಒಂದು ವೇಳೆ ಶ್ರೀಗಂಧ ನಿಮ್ಮ ಮನೆಯಲ್ಲಿ ಇಲ್ಲ ಎಂದರೆ ರೋಸ್ ವಾಟರ್ ನಿಂದ ಅಭಿಷೇಕವನ್ನು ಮಾಡಬಹುದು. ಅನಂತರ ಪಂಚಾಮೃತದಿಂದ ಅಭಿಷೇಕವನ್ನು ಮಾಡಬೇಕು. ಈ ವಸ್ತುಗಳಿಂದ ಅಭಿಷೇಕವನ್ನು ಮಾಡಿದ ನಂತರ ಅಭಿಷೇಕ ಮಾಡಿದ ನೀರನ್ನು ಒಂದು ಬಟ್ಟಲಿನಲ್ಲಿ ತೆಗೆದು ಇಟ್ಟುಕೊಳ್ಳಬೇಕು. ನಂತರ ಶುದ್ಧವಾದ ನೀರಿನಿಂದ ವಿಗ್ರಹವನ್ನು ತೊಳೆದು ಪೀಠದ ಮೇಲೆ ಮತ್ತೆ ಪ್ರತಿಷ್ಠಾಪನೆ ಮಾಡಬೇಕು.

    ಶುದ್ಧವಾದ ನೀರಿನಿಂದ ಲಕ್ಷ್ಮಿ ವಿಗ್ರಹವನ್ನು ತೊಳೆದ ನಂತರ ಎಳಣ್ಣೆಯಿಂದ ಅಭಿಷೇಕವನ್ನು ಮಾಡಬೇಕು. ನಂತರ ಅಮ್ಲ ಪೌಡರ್ ಇಂದ ಅಭಿಷೇಕವನ್ನು ಮಾಡಬೇಕು. ನಂತರ ಅಶ್ವಗಂಧ ಪೌಡರ್ ಇಂದ ಅಭಿಷೇಕವನ್ನು ಮಾಡಬೇಕು. ಇದರಿಂದ ರೋಗ ನಿರೋಧಕ ಶಕ್ತಿ ನಿಮ್ಮಲ್ಲಿ ಹೆಚ್ಚಾಗುತ್ತದೆ. ನಂತರ ತುಳಸಿ ಪೌಡರಿಂದ ಅಭಿಷೇಕವನ್ನು ಮಾಡಬೇಕು. ಈ ಮೂರು ವಸ್ತುಗಳಿಂದ ಅಭಿಷೇಕ ಮಾಡಿದ ನಂತರ ಶುದ್ಧ ನೀರಿನಿಂದ ತೊಳೆದು ಮತ್ತೆ ಲಕ್ಷ್ಮಿ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಬೇಕು ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 9663218892 ಸ್ನೇಹಿತರೇ ನೀವು ಈಗಾಗಲೇ ಹಲವುದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663218892.

    ಪೀಠದ ಮೇಲೆ ಒಂದು ಬಟ್ಟಲಿನಲ್ಲಿ ವೀಳ್ಯದೆಲೆಯ ಮೇಲೆ ಸ್ವಲ್ಪ ಅಕ್ಷತೆಯನ್ನು ಹಾಕಿ, ಶ್ರೀಗಂಧವನ್ನು ಹಚ್ಚಿ ನಂತರ ಅರಿಶಿನ ಕುಂಕುಮ ಹಚ್ಚಿ ಲಕ್ಷ್ಮೀದೇವಿಯನ್ನು ಪ್ರತಿಷ್ಠಾಪಿಸಬೇಕು. ನಂತರ ಗೆಜ್ಜೆವಸ್ತ್ರ ನನ್ನು ಲಕ್ಷ್ಮಿ ದೇವಿಗೆ ಹಾಕಬೇಕು. ನಂತರ ನಿಮ್ಮ ಶಕ್ತಿಯನುಸಾರ ಹೂವಿನಿಂದ ಲಕ್ಷ್ಮೀದೇವಿಗೆ ಅಲಂಕಾರವನ್ನು ಮಾಡಬಹುದು. ನಂತರ ಅಭಿಷೇಕ ಮಾಡಿದ ಪ್ರತಿಯೊಂದು ವಸ್ತುವನ್ನು ಲಕ್ಷ್ಮೀದೇವಿಯ ಮುಂದೆ ಇಡಬೇಕು. ಲಕ್ಷ್ಮೀದೇವಿಯ ಪೂಜೆಗೆ ಪ್ರಸಾದವಾಗಿ ಪಾಯಸ ಅಥವಾ ನಿಮಗೆ ಯಾವುದು ಸರಾಗವಾಗುತ್ತದೆ ಆ ಸಿಹಿ ತಿಂಡಿಯನ್ನು ಮಾಡಿ ಲಕ್ಷ್ಮೀದೇವಿಯ ಮುಂದೆ ಇಡಬೇಕು.

    ಓಂ ಶ್ರೀ ಆರೋಗ್ಯ ಲಕ್ಷ್ಮಿಯೇ ನಮಃ ಎಂದು 108 ಬಾರಿ ಹೇಳುತ್ತಾ ಪೂಜೆಯನ್ನು ಮಾಡಬೇಕು. ನಂತರ ಸಾಮಾನ್ಯವಾಗಿ ಪ್ರತಿನಿತ್ಯ ನೀವು ಯಾವ ರೀತಿ ಪೂಜೆಯನ್ನು ಮಾಡುತ್ತಿರೋ ಆ ರೀತಿ ಪೂಜೆಯನ್ನು ಮಾಡಬೇಕು. ಈ ಪೂಜೆಯನ್ನು ಪ್ರತಿ ಸೋಮವಾರದ ದಿನದಂದು ಮಾಡಬಹುದು. ಆರೋಗ್ಯ ಲಕ್ಷ್ಮಿ ಪೂಜೆಯನ್ನು ಬ್ರಾಹ್ಮೀ ಮುಹೂರ್ತದಲ್ಲಿ ಮಾಡುವುದರಿಂದ ತುಂಬಾ ಒಳ್ಳೆಯದು. ಪೂಜೆಯೆಲ್ಲ ಮುಗಿದ ನಂತರ ಪೂಜೆಗೆ ಬಳಸಿದ ವಸ್ತುವನ್ನು ಹಾಗೂ ಅಭಿಷೇಕ ಮಾಡಿದ ವಸ್ತುಗಳನ್ನು ಯಾರು ತುಳಿಯದ ಜಾಗದಲ್ಲಿ ಹಾಕಬೇಕು. ದೇವರು ಮುಂದೆ ಇಟ್ಟಿದ್ದ ಪ್ರಸಾದವನ್ನು ಆರೋಗ್ಯ ಲಕ್ಷ್ಮಿಯನ್ನು ಸ್ಮರಿಸಿಕೊಳ್ಳುತ್ತಾ ಕುಟುಂಬದ ಸದಸ್ಯರು ಸೇವಿಸಬಹುದು. ಆರೋಗ್ಯ ಲಕ್ಷ್ಮಿ ಪೂಜೆಯನ್ನು ಮಾಡುವುದರಿಂದ ನಿಮಗೆ ಯಾವುದೇ ರೀತಿಯ ಆರೋಗ್ಯದ ಸಮಸ್ಯೆ ಇದ್ದರೂ ಕ್ರಮೇಣವಾಗಿ ಪರಿಹಾರವಾಗುತ್ತ ಬರುತ್ತದೆ.

    ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 9663218892 ಸ್ನೇಹಿತರೇ ನೀವು ಈಗಾಗಲೇ ಹಲವುದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663218892 ಗುರುಜಿಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವಗಂಡ ಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9663218892.

  • ಭಾಗಮಂಡಲದ ಭಗಂಡೇಶ್ವರ ದೇವಸ್ಥಾನದ ಬಗ್ಗೆ ಕಿರು ಪರಿಚಯ.

    ಕರ್ನಾಟಕದ ಜೀವನದಿ ಎಂದು ಕರೆಯಲ್ಪಡುವ ಕಾವೇರಿ ನದಿಯು ಭಾರತದ 7 ಪವಿತ್ರ ನದಿಗಳ ಪೈಕಿ ಪ್ರಮುಖವಾಗಿದೆ. ಕಾವೇರಿ ನದಿಯನ್ನು ದಕ್ಷಿಣದ ಗಂಗಾ ಎಂದು ಕರೆಯಲಾಗುತ್ತದೆ. ಒಟ್ಟಾರೆ 745 ಕಿಲೋಮೀಟರ್ ಉದ್ದವನ್ನು ಹೊಂದಿರುವ ಕಾವೇರಿ ನದಿಯು ಕರ್ನಾಟಕ ರಾಜ್ಯದ ಕೊಡಗಿನ ತಲಕಾವೇರಿಯಲ್ಲಿ ಉಗಮಗೊಂಡು ಕರ್ನಾಟಕ ಹಾಗೂ ತಮಿಳುನಾಡು ಜನರ ಬಾಯಾರಿಕೆಯನ್ನು ನೀಗಿಸುತ್ತಾ ಕೊನೆಗೆ ಬಂಗಾಳಕೊಲ್ಲಿ ಸಮುದ್ರಕ್ಕೆ ಸೇರುತ್ತದೆ. ಕಾವೇರಿ ನದಿಯು ಹಾದು ಹೋಗುವ ಮಾರ್ಗದಲ್ಲಿ ಹಲವಾರು ಪುಣ್ಯ ಕ್ಷೇತ್ರಗಳಿವೆ ಅದರಲ್ಲಿ ಕೊಡಗಿನ ಭಾಗಮಂಡಲವು ಅತಿ ಪ್ರಮುಖವಾದದ್ದು.

    ಓಂ ಶ್ರೀ ಜಗನ್ಮಾತೆ ಕಟೀಲು ದುರ್ಗ ಪರಮೇಶ್ವರಿ ದೇವಿ ಆರಾಧಕರು ಜ್ಯೋತಿಷ್ಯರು ದೈವಜ್ಞ ಶ್ರೀ ಪ್ರಧಾನತಾಂತ್ರಿಕ್ ವಿಧ್ಯಾಧರ್ ನಕ್ಷತ್ರಿ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9036527301. ನಿಮ್ಮಧ್ವನಿಯ ಮೂಲಕ ನಿಮ್ಮಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆಸಾಲಬಾದೆ ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮವೈಫಲ್ಯ, ಹಾಗೂ ಸ್ತ್ರೀ-ಪುರುಷ ವ-ಶೀ-ಕ-ರ-ಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲಪ್ರಶ್ನೆ, ಅಷ್ಟಮಂಡಲಪ್ರಶ್ನೆ, ಕವಡೆ ಪ್ರಶ್ನೆ ಹಾಕಿ  ನಿಮ್ಮಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 90365 27301.

    ತಲಕಾವೇರಿಯಲ್ಲಿ ಉಗಮಿಸುವ ಕಾವೇರಿಯು ಗುಪ್ತಗಾಮಿನಿಯಾಗಿ ಭಾಗಮಂಡಲವನ್ನು ತಲುಪುತ್ತದೆ. ಭಾಗಮಂಡಲದಲ್ಲಿ ಕನ್ನಿಕೆ ಹಾಗೂ ಸುಜ್ಯೋತಿ ನದಿಗಳನ್ನು ಸೇರಿಕೊಂಡು ಆ ಕ್ಷೇತ್ರದಲ್ಲಿ ತ್ರಿವೇಣಿ ಸಂಗಮ ಸೃಷ್ಟಿಗೆ ಕಾರಣವಾಗುತ್ತದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನವನ್ನು ಮಾಡಲು ಕೇರಳ, ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳಿಂದ ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಪಿಂಡ ಪ್ರಧಾನಕ್ಕೆ ಕರ್ನಾಟಕದಲ್ಲಿ ಈ ಭಾಗಮಂಡಲ ಪ್ರಸಿದ್ಧಿಯಾಗಿದೆ. ಭಾಗಮಂಡಲದ ಸ್ವಲ್ಪ ದೂರದಲ್ಲಿ ಭಗಂಡೇಶ್ವರ ಎಂಬ ದೇವಸ್ಥಾನವಿದೆ. ಈ ದೇವಸ್ಥಾನದಲ್ಲಿ ಈಶ್ವರ, ಸುಬ್ರಹ್ಮಣ್ಯ, ಮಹಾವಿಷ್ಣು ಹಾಗೂ ಗಣಪತಿಯ ವಿಗ್ರಹಗಳು ಪ್ರತಿಷ್ಠಾಪನೆಯಾಗಿದೆ.

    ಸ್ಥಳ ಪುರಾಣದ ಪ್ರಕಾರ ಭಾಗಮಂಡಲವು ಸುಬ್ರಹ್ಮಣ್ಯ ಸ್ವಾಮಿಯ ನೆಲೆಯಾಗಿದ್ದು ಸ್ಕಂದ ಕ್ಷೇತ್ರವೆಂದು ಖ್ಯಾತಿಯನ್ನು ಪಡೆದುಕೊಂಡಿತ್ತು. ಭಗಂಡ ಮಹಾಮುನಿಗಳು ಈ ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ಸ್ವಾಮಿಯನ್ನು ಕುರಿತು ಘೋರ ತಪಸ್ಸನ್ನು ಆಚರಿಸಿ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಿದ್ದರು. ಇವರ ತಪಸ್ಸಿಗೆ ಸಂತೃಪ್ತಿಗೊಂಡು ಷಣ್ಮುಖ ದೇವರು ತಮ್ಮ ದಿವ್ಯ ನೆಲೆಯಾಗಿದ್ದ ಸ್ಕಂದ ಕ್ಷೇತ್ರವನ್ನು ಮಹಾಮುನಿಗಳಿಗೆ ಭೂ ದಾನವಾಗಿ ನೀಡಿದ್ದರು. ಅನಂತರ ಪ್ರಜೆಗಳ ಕ್ಷೇಮಕ್ಕಾಗಿ ಭಗಂಡ ಮುನಿಗಳು ಶಿವನ ವಿಗ್ರಹವನ್ನು ಸ್ಥಾಪಿಸಿ ಪೂಜಿಸಲು ಪ್ರಾರಂಭಿಸಿದರು. ಇದರಿಂದ ಈ ಕ್ಷೇತ್ರ ಭಗಂಡ ಕ್ಷೇತ್ರ ಎಂದು ಕರೆಸಿಕೊಂಡಿತು. ಕ್ರಮೇಣವಾಗಿ ಈ ಹೆಸರು ಭಾಗಮಂಡಲವಾಗಿ ಬದಲಾಯಿತು.

    ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಗೆ ಭಕ್ತರು ಹೋಗುವ ಮೊದಲು ತ್ರಿವೇಣಿ ಸಂಗಮದಲ್ಲಿ ಸ್ನಾನವನ್ನು ಮಾಡಿ ತಲಕಾವೇರಿಗೆ ಭೇಟಿ ನೀಡುವುದು ಇಲ್ಲಿಯ ಪದ್ಧತಿ. ಪ್ರತಿ ವರ್ಷ ಅಕ್ಟೋಬರ್ ತಿಂಗಳಿನಲ್ಲಿ 17 ಅಥವಾ 18 ನೇ ತಾರೀಖಿನಂದು ಬರುವ ತುಲಾಸಂಕ್ರಮಣದ ದಿನದಂದು ಬೃಹತ್ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಭಗಂಡೇಶ್ವರ ದೇವಾಲಯದಲ್ಲಿ ಮರದ ಆಕೃತಿಯ ಒಂದು ವಿಶಾಲವಾದ ತಟ್ಟೆ ಇದೆ. ತುಲಾ ಸಂಕ್ರಮಣ ಹಾಗೂ ಅದರ ಹಿಂದಿನ ದಿವಸ ಕೊಡಗಿನ ಜನರು ಪಡಿ ಅಕ್ಕಿಯನ್ನು ತಂದು ದೇವಸ್ಥಾನದ ಅಕ್ಷಯಪಾತ್ರೆಗೆ ತಂದು ಹಾಕುತ್ತಾರೆ. ದೇವಾಲಯಕ್ಕೆ ಬರುವ ಭಕ್ತಾದಿಗಳು ಅಕ್ಷಯ ಪಾತ್ರೆಯಲ್ಲಿರುವ ಪಡಿ ಅಕ್ಕಿಯನ್ನು ಮನೆಗೆ ತೆಗೆದುಕೊಂಡು ಹೋಗುತ್ತಾರೆ. ಹೀಗೆ ಮಾಡುವುದರಿಂದ ಮನೆಯಲ್ಲಿ ಧವಸ ಧಾನ್ಯದ ಕೊರತೆ ಎಂದಿಗೂ ಬರುವುದಿಲ್ಲ ಎಂಬುದು ಭಕ್ತರ ನಂಬಿಕೆ.ಭಾಗಮಂಡಲ ಸುತ್ತಮುತ್ತ ತಲಕಾವೇರಿ, ಕಾವೇರಿ ನಿಸರ್ಗಧಾಮ, ದುಬಾರೆ ಆನೆ ಶಿಬಿರ ಹೀಗೆ ಹಲವಾರು ಪ್ರೇಕ್ಷಕರು ನೋಡುವಂತಹ ಸ್ಥಳಗಳು ಇವೆ. ಆದ್ದರಿಂದ ಭಾಗಮಂಡಲಕ್ಕೆ ಭೇಟಿ ನೀಡುವರು ಈ ಎಲ್ಲಾ ಸ್ಥಳಗಳಿಗೂ ಭೇಟಿ ನೀಡಿ ಕಣ್ತುಂಬಿಕೊಳ್ಳಬಹುದು.

  • ಪ್ರತಿನಿತ್ಯ ದುಡಿದ ಹಣ ಕೈಯಲ್ಲಿ ನಿಲ್ಲುತ್ತಿಲ್ಲವೆಂದರೆ ಈ ಸುಲಭ ಪರಿಹಾರವನ್ನು ಮಾಡಿ.

    ಪ್ರತಿನಿತ್ಯ ದುಡಿದ ಹಣ ಕೈಯಲ್ಲಿ ನಿಲ್ಲುತ್ತಿಲ್ಲವೆಂದರೆ ಈ ಸುಲಭ ಪರಿಹಾರವನ್ನು ಮಾಡಿ ಪ್ರತಿಯೊಬ್ಬರಿಗೂ ಅವರು ಕಷ್ಟಪಟ್ಟು ದುಡಿದ ಹಣವು ಅವರ ಬಳಿಯೇ ಇರಬೇಕು ಮತ್ತು ಲಕ್ಷ್ಮೀದೇವಿ ತಮ್ಮ ಮನೆಯಲ್ಲಿ ಶಾಶ್ವತವಾಗಿ ವಾಸಿಸಬೇಕು ಎಂಬ ಆಸೆಯನ್ನು ಹೊಂದಿರುತ್ತಾರೆ. ಹೀಗಿರುವಾಗ ಕಷ್ಟಪಟ್ಟು ದುಡಿದ ಹಣ ವ್ಯರ್ಥವಾಗಿ ಖಾಲಿ ಆಗುತ್ತಿದ್ದರೆ ತುಂಬಾ ನೋವಾಗುತ್ತದೆ. ಈ ರೀತಿಯಾಗಿ ಸಂಕಟದಿಂದ ಕೊಡುವ ಹಣವನ್ನು ಬೇರೆಯವರು ತೆಗೆದುಕೊಂಡಾಗ ಅವರಿಗೂ ಸಂಕಷ್ಟ ಎದುರಾಗುತ್ತದೆ. ಹಾಗಾದರೆ ಈ ದೋಷದಿಂದ ಮುಕ್ತರಾಗಬೇಕೆಂದರೆ ಯಾವ ಪರಿಹಾರವನ್ನು ಮಾಡಬೇಕೆಂದು ತಿಳಿದುಕೊಳ್ಳೋಣ ಬನ್ನಿ.

    ಶ್ರೀ ಸಿಗಂಧೂರು ಚೌಡೇಶ್ವರಿ ಜ್ಯೋತಿಷ್ಯ ಪೀಠಂ ದಕ್ಷಿಣ ಭಾರತದ ಪ್ರಖ್ಯಾತ ವಂಶಪಾರಂಪರಿಕ ಜ್ಯೋತಿಷ್ಯರು ಹಾಗೂ ಪ್ರಧಾನ ಅರ್ಚಕರು ಶ್ರೀ ಸುದರ್ಶನ ಭಟ್ 96635 42672..ಇವರು ನಿಮ್ಮ ಜಾತಕ, ಹಸ್ತರೇಖೆ, ಫೋಟೋನೋಡಿ , ಅಷ್ಟಮಂಗಳಪ್ರಶ್ನೆ, ಅಂಜನಾಪ್ರಶ್ನೆ, ಆಧಾರದಿಂದ ಸ್ತ್ರೀ ಪುರುಷಾ ಪ್ರೇಮವಿಚಾರ, ಅತ್ತೆ-ಸೊಸೆ ಜಗಳ, ಗಂಡ ಹೆಂಡತಿ ಹೊಂದಾಣಿಕೆ ಸಮಸ್ಯೆ, ಇಷ್ಟಪಟ್ಟವರು ನಿಮ್ಮಂತೆ ಆಗಲು , ಮದುವೆ ವಿಳಂಬ, ವಿದ್ಯೆ, ಉದ್ಯೋಗ, ಇನ್ನುಜೀವನದಲ್ಲಿ ನೀವು ಅನುಭವಿಸುತ್ತಿರುವ ಹತ್ತಾರುಸಮಸ್ಯೆಗಳಿಗೆ ಒಂದು ಫೋನ್ ಕರೆಯ ಮುಖಾಂತರ ಪರಿಹಾರ ತಿಳಿಯಿರಿಹಾಗೂ ನಿಮ್ಮ ಎಲ್ಲಾ ಸಮಸ್ಯೆ ಗಳು ಸಹ ಗುಪ್ತ ರೀತಿಯಲ್ಲಿ ಇಟ್ಟು ಪುರಾತನಜ್ಯೋತಿಷ್ಯ ಶಾಸ್ತ್ರದ ವಿದ್ಯೆ ಮುಖಾಂತರ ಉತ್ತಮರೀತಿಯಲ್ಲಿ ಕೇವಲ 48 ಗಂಟೆಗಳಲ್ಲಿ ಪರಿಹಾರ ಮಾಡಿ ಕೊಡಲಾಗುವುದು ಮತ್ತುದೇವತಾವಿಶಿಷ್ಟ ಪೂಜೆಗಳು ಮತ್ತು ದೇವರ ಆರಾಧನೆ ಹಾಗೂಹಲವು ರೀತಿಯ ಅನುಷ್ಟಾನಗಳಿಂದ, ಕೇರಳ ಕೊಳ್ಳೇಗಾಲದ ಚೌಡಿ ಉಪಾಸನಾಹಾಗೂ ಪೂಜಾ ಶಕ್ತಿಯಿಂದ ಸಮಸ್ಯೆಗಳಿಗೆ ಶಾಶ್ವತ ಪರಿಹಾರಶಾಸ್ತ್ರ ಮತ್ತು ಸಂಪ್ರದಾಯ ಪ್ರಕಾರ ಮಾಡಿಕೊಡಲಾಗುತ್ತದೆ.. ಈ ಕೂಡಲೇಕರೆ ಮಾಡಿ 96635 42672.

    ಒಂದು ವೇಳೆಚಿನ್ನಾಭರಣಗಳು ಮತ್ತು ಹಣ ನಿಮ್ಮ ಕೈ ಸೇರಿದರು ನಿಮ್ಮ ಹತ್ತಿರ ಉಳಿಯುತ್ತಿಲ್ಲ ಎಂದರೆ ನಿಮಗೆ ಹಣವನ್ನು ಕೊಡುವವರು ಬಹಳ ನೊಂದುಕೊಂಡು ಕೊಡುತ್ತಿರುತ್ತಾರೆ. ಆದ್ದರಿಂದ ನಿಮ್ಮ ಕೈಗೆ ಬಂದ ಹಣವು ನಿಮ್ಮ ಹತ್ತಿರಉಳಿಯುವುದಿಲ್ಲ. ಆದ್ದರಿಂದ ನೀವು ಪ್ರತಿನಿತ್ಯ ಕಷ್ಟಪಟ್ಟು ದುಡಿದಹಣವನ್ನು ಮೊದಲಿಗೆ ಒಂದು ಜಾಡಿಯನ್ನು ತೆಗೆದುಕೊಂಡು ಅದಕ್ಕೆ ಉಪ್ಪನ್ನು ಹಾಕಿ ಭದ್ರವಾದ ಜಾಗದಲ್ಲಿ ಇಡಬೇಕು ನಂತರ ಆ ದಿನ ದುಡಿದಹಣವನ್ನು ಉಪ್ಪಿನ ಜಾಡಿಯ ಮೇಲೆ ಇಟ್ಟು ನಂತರ ಆ ಹಣವನ್ನು ಉಪಯೋಗಿಸಲು ಪ್ರಾರಂಭಿಸಬೇಕು.

    ಒಂದು ವೇಳೆ ಬಂಗಾರವನ್ನು ಗಿರಿವಿಅಂಗಡಿಯಲ್ಲಿ ಪದೇಪದೇ ಇಡುವ ಹಾಗೆ ಆಗುತ್ತಿದ್ದರೆ, ಗಿರವಿ ಅಂಗಡಿಯಿಂದ ಆಭರಣವನ್ನು ಬಿಡಿಸಿಕೊಂಡು ಬಂದ ನಂತರ ಅರಿಶಿನದನೀರಿನಲ್ಲಿ, ಶುದ್ಧವಾದ ನೀರಿನಲ್ಲಿ ಹಾಗೂ ಗಂಗಾಜಲದಲ್ಲಿ ತೊಳೆದು ಒಂದುಬಟ್ಟೆಯಿಂದ ಒರೆಸಿ ಸ್ವಲ್ಪ ಸಮಯದ ಕಾಲ ಉಪ್ಪಿನ ಮೇಲೆ ಇಟ್ಟು ನಂತರ ಬಂಗಾರವನ್ನು ನಿಮ್ಮ ಬೀರುವಿನಲ್ಲಿ ಅಥವಾ ಅದನ್ನು ನೀವು ಧರಿಸಿಕೊಳ್ಳಬಹುದು.

    ಈ ನಿಯಮವನ್ನು ಪ್ರತಿನಿತ್ಯ ಪಾಲಿಸುತ್ತಾ ಬಂದರೆ ಕ್ರಮೇಣವಾಗಿ ಸಮಸ್ಯೆಗಳು ಕಡಿಮೆಯಾಗುತ್ತಾ ಬರುತ್ತದೆ ಮತ್ತು ಧನ ಸಂಪತ್ತು ದ್ವಿಗುಣವಾಗಲು ಪ್ರಾರಂಭವಾಗುತ್ತದೆ. ಪ್ರತಿ ಅಮಾವಾಸ್ಯೆ ದಿನದಂದು ಜಾಡಿಯಲ್ಲಿರುವ ಕಲ್ಲುಪ್ಪನ್ನುತೆಗೆದು ಹೊಸ ಕಲ್ಲುಪ್ಪನ್ನು ಹಾಕಬೇಕು. ಜಾಡಿ ಇಂದ ತೆಗೆದ ಹಳೆಯ ಕಲ್ಲುಪ್ಪನ್ನು ಯಾರೂ ತುಳಿಯದ ಜಾಗದಲ್ಲಿ ಹಾಕಬೇಕು. ಈ ನಿಯಮವನ್ನು ಸರಿಯಾಗಿ ಪಾಲಿಸುವುದರಿಂದ ನಿಮ್ಮ ಜೀವನದಲ್ಲಿ ಇರುವ ಹಣದ ಸಮಸ್ಯೆ ಕ್ರಮೇಣವಾಗಿ ಕಡಿಮೆಯಾಗಿ ಧನಸಂಪತ್ತು ವೃದ್ಧಿಯಾಗುತ್ತದೆ.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇಪೂಜೆ ಪ್ರಯತ್ನ ಮಾಡಿದರು ನಿಮ್ಮಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿಪರಿಹಾರ ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663542672.

  • ಸ್ವಂತಮನೆಯನ್ನು ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದರೆ ಈ ಸುಲಭ ಪರಿಹಾರವನ್ನು ಮಾಡಿ.

    ಸ್ವಂತ ಮನೆಯನ್ನು ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದರೆ ಈ ಸುಲಭ ಪರಿಹಾರವನ್ನು ಮಾಡಿ ಪ್ರತಿಯೊಬ್ಬರಿಗೂ ಸ್ವಂತ ಮನೆಯನ್ನು ಕಟ್ಟುವ ಆಸೆ ಇದ್ದೇ ಇರುತ್ತದೆ. ಆದರೆ ಕೆಲವರಿಗೆ ಮನೆಯನ್ನು ಕಟ್ಟುವ ಭಾಗ್ಯ ಇರುತ್ತದೆ ಮತ್ತೆ ಕೆಲವರಿಗೆ ಗೃಹಭಾಗ್ಯ ಇರುವುದಿಲ್ಲ. ಇನ್ನು ಕೆಲವರಿಗೆ ಹಣವಿದ್ದರೂ ಮನೆಯನ್ನು ಕಟ್ಟಲು ಸಾಧ್ಯವಾಗುವುದಿಲ್ಲ ಮತ್ತು ಇನ್ನು ಕೆಲವರಿಗೆ ಸ್ವಂತ ಮನೆಯನ್ನು ಕಟ್ಟಿದರೂ ಆ ಮನೆಯಲ್ಲಿ ವಾಸ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದರೆ ಈ ಚಿಕ್ಕ ಕೆಲಸವನ್ನು ಮಾಡುವುದರಿಂದ ನಿಮಗೆ ಇದ್ದಂತಹ ಎಲ್ಲಾ ಅಡೆತಡೆಗಳು ಮಾಯವಾಗುತ್ತದೆ.

    ಶ್ರೀ ಕ್ಷೇತ್ರಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆಮಾಡಿರಿ 9663953892 ಸ್ನೇಹಿತರೇ ನೀವು ಈಗಾಗಲೇ ಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663953892.

    ಗುರುಜಿ ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿ ಅವರಿಂದಈಗಾಗಲೇ ಸಾವಿರಾರು ಜನರಿಗೆಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡಹೆಂಡತಿ ಮನಸ್ತಾಪ ಅಥವ ಕಾನೂನುವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯ ಸಮಸ್ಯೆಗಳು ಅಥವನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರುಸಮಸ್ಯೆಗಳು ಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9663953892.

    ನಿಮ್ಮ ಸ್ವಂತ ಮನೆಯನ್ನು ಕಟ್ಟುವ ಕನಸು ನನಸಾಗಬೇಕೆಂದರೆ ಈ ಮಂತ್ರವನ್ನು ಭಾನುವಾರದ ದಿನ ರಾಹುಕಾಲ ಸಮಯದಲ್ಲಿ ಮಂತ್ರವನ್ನು ಜಪಿಸಲು ಪ್ರಾರಂಭ ಮಾಡಬೇಕು. ಹೀಗೆ 108 ದಿನ ಅಥವಾ 48 ದಿನ ಅಥವಾ ಕನಿಷ್ಠ ಪಕ್ಷ 21 ದಿನವಾದರೂ ಈ ಮಂತ್ರವನ್ನು ಜಪಿಸಿ ಪೂಜೆ ಮಾಡುತ್ತ ಬಂದರೆ ಸ್ವಂತ ಮನೆಯನ್ನು ಕಟ್ಟುವ ಕನಸು ನನಸಾಗುತ್ತದೆ. 108 ದಿನ ಈ ಮಂತ್ರವನ್ನು ಜಪಿಸುವುದರಿಂದ ಮನೆಯನ್ನು ಕಟ್ಟುವ ಯೋಗ ಫಲಗಳು ಅತಿ ಬೇಗ ಪ್ರಾಪ್ತಿಯಾಗುತ್ತದೆ.

    ಓಂ ನಮೋ ಶ್ರೀ ವರಹಾಯ ಧಾರಿಣಿ ಉದ್ದರನಿ ಸ್ವಾಹ ಎಂಬ ಈ ಮಂತ್ರವನ್ನು ಭಾನುವಾರದಿಂದ ಪ್ರಾರಂಭಮಾಡಿ 48 ದಿನ ಜಪಿಸಬೇಕು. ಈ ಮಂತ್ರದ ಅರ್ಥವೇನೆಂದರೆ ಭಗವಂತ ಶ್ರೀವಿಷ್ಣು ವರಹ ರೂಪದಲ್ಲಿ ಭೂ ಸುಧಾರಣೆ ಮಾಡಲು ಭೂಮಿಗೆ ಬಂದಿರುತ್ತಾರೆ. ಇದರಿಂದ ವರಹ ದೇವರಿಗೆ ಅರ್ಪಣೆಯನ್ನು ಸಲ್ಲಿಸುತ್ತಿದ್ದೇವೆ ಎಂಬ ಅರ್ಥವನ್ನು ನೀಡುತ್ತದೆ. ಈ ವರಹ ಸ್ವಾಮಿಯಿಂದ ಭೂಮಿಯ ಸಂಬಂಧಪಟ್ಟ ಯಾವುದೇ ವಿಷಯದಲ್ಲಿ ಎಷ್ಟೇ ಅಡೆತಡೆ ಇದ್ದರೂ ದೂರವಾಗುತ್ತದೆ.

    ಮತ್ತೊಂದು ಪರಿಹಾರವೇನೆಂದರೆ ಶುದ್ಧ ನೀರನ್ನು ತೆಗೆದುಕೊಂಡು ಬಿಲ್ವಪತ್ರೆ ಮರದ ಹತ್ತಿರ ಹೋಗಿ ನೀರನ್ನು ಹಾಕಿ ಪ್ರದಕ್ಷಿಣೆಯನ್ನು ಹಾಕಬೇಕು. ನಂತರ ಅಲ್ಲಿ ಮಣ್ಣಿನ ದೀಪಕ್ಕೆ ತುಪ್ಪದ ಜೊತೆಗೆ ಜೇನುತುಪ್ಪವನ್ನು ಸೇರಿಸಿ ದೀಪಾರಾಧನೆ ಮಾಡಬೇಕು ನಂತರ ನಿಮ್ಮ ಕಷ್ಟಗಳು ಏನು ಇರುತ್ತದೆಯೋ ಅದನ್ನು ದೇವಿಯ ಮುಂದೆ ಹೇಳಿಕೊಳ್ಳಬೇಕು. ಈ ರೀತಿ ಮಾಡುವುದರಿಂದ ಭೂಮಿಗೆ ಸಂಬಂಧಪಟ್ಟ ವಿಷಯಗಳು ಮತ್ತು ನಿಮ್ಮ ಜೀವನದಲ್ಲಿ ಇರುವಂತ ಎಲ್ಲಾ ಅಡೆತಡೆಗಳು ನಿವಾರಣೆಯಾಗಿ ಸಂತೋಷದಿಂದ ಜೀವನವನ್ನು ನಡೆಸಬಹುದು. ಇದರ ಜೊತೆಗೆ ಶಿವನ ಪಾರ್ವತಿ ಇರುವ ಚಿತ್ರಕ್ಕೆ ಪ್ರತಿನಿತ್ಯ ಪೂಜೆ ಮಾಡುವುದರಿಂದ ವಿಶೇಷವಾದ ಫಲಗಳು ಪ್ರಾಪ್ತಿಯಾಗುತ್ತದೆ.

    ಇದೇ ರೀತಿ ನಾವು ದೇವಸ್ಥಾನಕ್ಕೆ ಹೋಗಿ ನವಗ್ರಹ ದೇವರ ಮುಂದೆ ಮಣ್ಣಿನ ದೀಪಕ್ಕೆ ಎಳ್ಳೆಣ್ಣೆ ಹಾಕಿ ದೀಪಾರಾಧನೆ ಮಾಡಬೇಕು. ನಂತರ ನಿಮ್ಮ ಮನಸ್ಸಿನಲ್ಲಿರುವ ಸಮಸ್ಯೆಗಳನ್ನು ಹೇಳಿಕೊಂಡು ಒಂಬತ್ತು ಪ್ರದಕ್ಷಿಣೆಯನ್ನು ಹಾಕಬೇಕು. ನಂತರ ನಿಮ್ಮ ಶಕ್ತಿ ಅನುಸಾರವಾಗಿ ನವಗ್ರಹ ದೇವರಿಗೆ ಬೆಲ್ಲದ ಅಚ್ಚನ್ನು ಇಟ್ಟರೆ ನಿಮ್ಮ ಜೀವನದಲ್ಲಿ ಇರುವಂತ ಕಷ್ಟಗಳು ನಿವಾರಣೆಯಾಗುತ್ತದೆ ಹಾಗೂ ಕನಸುಗಳು ಈಡೇರುತ್ತವೆ. ಇದರ ಜೊತೆಗೆ ಬ್ರಾಹ್ಮಣರಿಗೆ ಒಂದು ದಿನಕ್ಕೆ ಬೇಕಾಗುವಷ್ಟು ಧವಸ-ಧಾನ್ಯ, ಅಕ್ಕಿ, ಕಾಳು, ತರಕಾರಿಯನ್ನು ತೆಗೆದುಕೊಂಡು ದಾನ ಮಾಡುವುದು ತುಂಬಾ ಒಳ್ಳೆಯದು.

    ಈಗಾಗಲೇ ಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯ ಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿ-ದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು-ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663542672.

  • ಮಾಟ ಮಂತ್ರದಿಂದ ಬಳಲಿದ್ದರೆ ಈ ಸುಲಭ ಪರಿಹಾರವನ್ನು ಮಾಡಿ.

    ಮಾಟ ಮಂತ್ರ ಎಂಬ ಹೆಸರು ಕೇಳಿದ ತಕ್ಷಣ ಜನರು ಭಯಭೀತರಾಗುತ್ತಾರೆ. ಆದರೆ ಮಾಟ-ಮಂತ್ರದ ಪ್ರಭಾವದಿಂದ ಕಷ್ಟಗಳನ್ನು ಅನುಭವಿಸುತ್ತಿರುವವರ ಪಾಡಂತೂ ನೋಡುವುದು ಬಹಳ ಕಷ್ಟ. ಮಾಟ ಮಂತ್ರ ಪ್ರಯೋಗವಾದಾಗ ಪ್ರಾರಂಭದಲ್ಲಿ ಜನರು ಆಲಸ್ಯತನದಿಂದ ಅಥವಾ ಬೇಜವಾಬ್ದಾರಿತನ ತೋರಿಸುವುದರಿಂದ ಮಾಟ ಮಂತ್ರ ಪ್ರಯೋಗವು ಕೆಲ ಹಂತಗಳನ್ನು ದಾಟುತ್ತದೆ.ಇದರ ಪರಿಣಾಮ ಬಹಳ ಸಮಸ್ಯೆಗಳು ಎದುರಾಗಲು ಶುರುವಾಗುತ್ತದೆ.ಹಾಗಾದರೆ ಮಾಟ ಮಂತ್ರ ಪ್ರಯೋಗ ಆಗಿದೆಯೆಂದು ಹೇಗೆ ತಿಳಿದುಕೊಳ್ಳುವುದು ಎಂಬುದನ್ನು ನೋಡೋಣ ಬನ್ನಿ.

    ಶ್ರೀಶೃಂಗೇರಿ ಶಾರದಾಂಬ ಜ್ಯೋತಿಷ್ಯ ಪೀಠಂ ದಕ್ಷಿಣ ಭಾರತದ ಪ್ರಖ್ಯಾತ ವಂಶ ಪಾರಂಪರಿಕ ಜ್ಯೋತಿಷ್ಯರುಹಾಗೂ ಪ್ರಧಾನ ಅರ್ಚಕರು ಶ್ರೀದ್ವಾರಕಾನಾಥ ಗುರೂಜಿ 99002 02707.. ಇವರು ನಿಮ್ಮಜಾತಕ, ಹಸ್ತರೇಖೆ, ಫೋಟೋ ನೋಡಿ , ಅಷ್ಟಮಂಗಳ ಪ್ರಶ್ನೆ, ಅಂಜನಾ ಪ್ರಶ್ನೆ, ಆಧಾರದಿಂದ ಸ್ತ್ರೀ ಪುರುಷಾಪ್ರೇಮ ವಿಚಾರ, ಅತ್ತೆಸೊಸೆ ಜಗಳ, ಗಂಡಹೆಂಡತಿ ಹೊಂದಾಣಿಕೆ ಸಮಸ್ಯೆ, ಇಷ್ಟಪಟ್ಟವರು ನಿಮ್ಮಂತೆ ಆಗಲು , ಮದುವೆವಿಳಂಬ, ವಿದ್ಯೆ, ಉದ್ಯೋಗ, ಇನ್ನು ಜೀವನದಲ್ಲಿನೀವು ಅನುಭವಿಸುತ್ತಿರುವ ಹತ್ತಾರುಸಮಸ್ಯೆಗಳಿಗೆ ಒಂದುಫೋನ್ ಕರೆಯ ಮುಖಾಂತರ ಪರಿಹಾರ ತಿಳಿಯಿರಿ ಹಾಗೂ ನಿಮ್ಮಎಲ್ಲಾ ಸಮಸ್ಯೆ ಗಳು ಸಹ ಗುಪ್ತ ರೀತಿಯಲ್ಲಿ ಇಟ್ಟುಪುರಾತನ ಜ್ಯೋತಿಷ್ಯಶಾಸ್ತ್ರದ ವಿದ್ಯೆ ಮುಖಾಂತರ ಉತ್ತಮ ರೀತಿಯಲ್ಲಿ ಕೇವಲ 48ಗಂಟೆಗಳಲ್ಲಿ ಪರಿಹಾರ ಮಾಡಿ ಕೊಡಲಾಗುವುದುಮತ್ತು ದೇವತಾ ವಿಶಿಷ್ಟ ಪೂಜೆಗಳು ಮತ್ತು ದೇವರ ಆರಾಧನೆ ಹಾಗೂ ಹಲವುರೀತಿಯ ಅನುಷ್ಟಾನಗಳಿಂದ, ಕೇರಳ ಕೊಳ್ಳೇಗಾಲದ ಚೌಡಿಉಪಾಸನಾ ಹಾಗೂ ಪೂಜಾ ಶಕ್ತಿಯಿಂದ ಸಮಸ್ಯೆಗಳಿಗೆ ಶಾಶ್ವತಪರಿಹಾರ ಶಾಸ್ತ್ರ ಮತ್ತು ಸಂಪ್ರದಾಯ ಪ್ರಕಾರ ಮಾಡಿಕೊಡಲಾಗುತ್ತದೆ.. ಈ ಕೂಡಲೇ ಕರೆ ಮಾಡಿ 99002 02707.

    ಒಬ್ಬ ವ್ಯಕ್ತಿಯ ಮೇಲೆ ಮಾಟ ಮಂತ್ರದ ಪ್ರಯೋಗ ಆಗಿದೆ ಎಂದರೆ ಆ ವ್ಯಕ್ತಿಯು ಸದೃಢವಾಗಿ, ಬಲಿಷ್ಠವಾಗಿ, ಶಕ್ತಿಯುತವಾಗಿದ್ದ ವ್ಯಕ್ತಿ ಕುಗ್ಗಿ ಹೋಗುತ್ತಾನೆ. ಹೊರಗಡೆಯಿಂದ ನೋಡುವವರಿಗೆ ಸುಂದರವಾಗಿ ಕಂಡರು ಮಾನಸಿಕವಾಗಿ ಕಿರಿಕಿರಿಯನ್ನು ಅನುಭವಿಸಿ ಕುಗ್ಗಿ ಹೋಗಿರುತ್ತಾನೆ. ಆ ವ್ಯಕ್ತಿಯು ಯಾವುದಾದರೂ ಕೆಲಸವನ್ನು ಮಾಡಬೇಕೆಂದು ಯೋಚನೆ ಮಾಡಿದರೆ ಆ ಕೆಲಸ ಬರಿ ಯೋಚನೆಯಾಗಿ ಉಳಿಯುತ್ತದೆಯೆ ಹೊರತು ಕಾರ್ಯರೂಪಕ್ಕೆ ಬರುವುದಿಲ್ಲ. ಮಾಟ-ಮಂತ್ರಕ್ಕೆ ಒಳಗಾಗಿರುವ ವ್ಯಕ್ತಿಯು ಅತಿಯಾದ ಸಿಟ್ಟು, ಕೋಪದಿಂದ ಅವರದ್ದೇ ಆದ ಪ್ರಪಂಚದಲ್ಲಿ ಇರಲು ಬಯಸುತ್ತಾರೆ. ಮಾಟ-ಮಂತ್ರಕ್ಕೆ ಪ್ರಯೋಗವಾದ ವ್ಯಕ್ತಿಯು ಏಕಾಂಗಿಯಾಗಿ ಮನೆಯ ಕುಟುಂಬದ ಸದಸ್ಯರಿಂದ ದೂರವಿರಲು ಇಚ್ಚಿಸುತ್ತಾನೆ ಮತ್ತು ಅನಾರೋಗ್ಯದ ಸಮಸ್ಯೆಗೆ ತುತ್ತಾಗುತ್ತಾನೆ. ಮಾಟ ಮಂತ್ರದ ಪ್ರಯೋಗ ಕೊನೆ ಹಂತಕ್ಕೆ ಹೋದಾಗ ಆ ವ್ಯಕ್ತಿಯು ಎಲ್ಲರಿಂದ ದೂರ ಹೋಗಿ ಅರೆ ಹುಚ್ಚನಾಗಿ ಪ್ರಜ್ಞಾಹೀನನಾಗಿ ಜೀವನವನ್ನು ನಡೆಸುವಂತ ಸ್ಥಿತಿಗೆ ತಲುಪುತ್ತಾನೆ.

    ಮಾಟ-ಮಂತ್ರದ ದೋಷ ದೂರವಾಗ ಬೇಕೆಂದರೆ ನಿಮ್ಮ ಕುಲದೇವರ, ಮನೆದೇವರ ಆಶೀರ್ವಾದ ಸದಾಕಾಲ ಆ ವ್ಯಕ್ತಿಯ ಹಾಗೂ ಕುಟುಂಬದ ಸದಸ್ಯರ ಮೇಲೆ ಇರಬೇಕು. ಆದ್ದರಿಂದ ವರ್ಷಕ್ಕೆ ಎರಡು ಬಾರಿಯಾದರೂ ಕುಲದೇವರ ದರ್ಶನವನ್ನು ಮಾಡುವುದು ತುಂಬಾ ಉತ್ತಮ. ಮಾಟ-ಮಂತ್ರಕ್ಕೆ ಒಳಗಾಗಿರುವ ವ್ಯಕ್ತಿಯು ಕುಲ ದೇವರ ಸನ್ನಿಧಿಗೆ ಹೋಗಿ ಅಭಿಷೇಕವನ್ನು ಮಾಡಿಸಿ ನಂತರ ಅಭಿಷೇಕ ಮಾಡಿಸಿದ ನೀರನ್ನು ಮನೆಗೆ ತಂದು ಮನೆಯ ಮೂಲೆ ಮೂಲೆಗೂ ಸಿಂಪಡಿಸಬೇಕು ಮತ್ತು ಪ್ರತಿ ಅಮಾವಾಸ್ಯೆ ಹಾಗೂ ಹುಣ್ಣಿಮೆಯ ದಿನದಂದು ತ್ರಿಶೂಲವಿರುವ ಹೆಣ್ಣು ದೇವಿಯ ದೇವಸ್ಥಾನದ ಮುಂದೆ ಮೂರು ನಿಂಬೆಹಣ್ಣು ತೆಗೆದುಕೊಂಡು ಹೋಗಿ ನಿಮಗೆ ಆಗದೇ ಇರುವ ಅಥವಾ ಅನುಮಾನ ವಿರುವ ವ್ಯಕ್ತಿಯ ಹೆಸರನ್ನು ಹೇಳಿ ತ್ರಿಶೂಲದ 3 ತುದಿಗೆ ಚುಚ್ಚಿ ಬರಬೇಕು. ತದನಂತರ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಮನೆಯಲ್ಲಿ ಧೂಪದ ಜೊತೆ ಲವಂಗವನ್ನು ಸೇರಿಸಿ ಹಚ್ಚಲು ಪ್ರಾರಂಭಿಸಬೇಕು. ಇದರಿಂದ ವ್ಯಕ್ತಿಯ ಮೇಲೆ ಆಗಿರುವ ಮಾಟ-ಮಂತ್ರ, ಮನೆಯ ಮೇಲೆ ಆಗಿರುವ ಮಾಟ-ಮಂತ್ರ ಕ್ರಮೇಣವಾಗಿ ಬದಲಾವಣೆಯಾಗುತ್ತಾ ಬರುತ್ತದೆ.

    ದ್ವಾರಕನಾಥ್ ಶಾಸ್ರ್ತೀ ಪ್ರಧಾನತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮ ಮನಸ್ಸಿನಲ್ಲಿ ಆಡಚಣೆಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲುಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ-ಮಾಡಿದರುನಿಮ್ಮ ಸಮಸ್ಯೆಗಳುಬಗೆಹರಿದಿಲ್ಲವೇ ನಿಮ್ಮ ಯಾವುದೇ-ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900202707.

  • ಮಾಟ ಮಂತ್ರದಿಂದ ಬಳಲಿದ್ದರೆ ಈ ಸುಲಭ ಪರಿಹಾರವನ್ನು ಮಾಡಿ.

    ಮಾಟ ಮಂತ್ರ ಎಂಬ ಹೆಸರು ಕೇಳಿದ ತಕ್ಷಣ ಜನರು ಭಯಭೀತರಾಗುತ್ತಾರೆ. ಆದರೆ ಮಾಟ-ಮಂತ್ರದ ಪ್ರಭಾವದಿಂದ ಕಷ್ಟಗಳನ್ನು ಅನುಭವಿಸುತ್ತಿರುವವರ ಪಾಡಂತೂ ನೋಡುವುದು ಬಹಳ ಕಷ್ಟ. ಮಾಟ ಮಂತ್ರ ಪ್ರಯೋಗವಾದಾಗ ಪ್ರಾರಂಭದಲ್ಲಿ ಜನರು ಆಲಸ್ಯತನದಿಂದ ಅಥವಾ ಬೇಜವಾಬ್ದಾರಿತನ ತೋರಿಸುವುದರಿಂದ ಮಾಟ ಮಂತ್ರ ಪ್ರಯೋಗವು ಕೆಲ ಹಂತಗಳನ್ನು ದಾಟುತ್ತದೆ.ಇದರ ಪರಿಣಾಮ ಬಹಳ ಸಮಸ್ಯೆಗಳು ಎದುರಾಗಲು ಶುರುವಾಗುತ್ತದೆ.ಹಾಗಾದರೆ ಮಾಟ ಮಂತ್ರ ಪ್ರಯೋಗ ಆಗಿದೆಯೆಂದು ಹೇಗೆ ತಿಳಿದುಕೊಳ್ಳುವುದು ಎಂಬುದನ್ನು ನೋಡೋಣ ಬನ್ನಿ.

    ಶ್ರೀಶೃಂಗೇರಿ ಶಾರದಾಂಬ ಜ್ಯೋತಿಷ್ಯ ಪೀಠಂ ದಕ್ಷಿಣ ಭಾರತದ ಪ್ರಖ್ಯಾತ ವಂಶ ಪಾರಂಪರಿಕ ಜ್ಯೋತಿಷ್ಯರುಹಾಗೂ ಪ್ರಧಾನ ಅರ್ಚಕರು ಶ್ರೀದ್ವಾರಕಾನಾಥ ಗುರೂಜಿ 99002 02707.. ಇವರು ನಿಮ್ಮಜಾತಕ, ಹಸ್ತರೇಖೆ, ಫೋಟೋ ನೋಡಿ , ಅಷ್ಟಮಂಗಳ ಪ್ರಶ್ನೆ, ಅಂಜನಾ ಪ್ರಶ್ನೆ, ಆಧಾರದಿಂದ ಸ್ತ್ರೀ ಪುರುಷಾಪ್ರೇಮ ವಿಚಾರ, ಅತ್ತೆಸೊಸೆ ಜಗಳ, ಗಂಡಹೆಂಡತಿ ಹೊಂದಾಣಿಕೆ ಸಮಸ್ಯೆ, ಇಷ್ಟಪಟ್ಟವರು ನಿಮ್ಮಂತೆ ಆಗಲು , ಮದುವೆವಿಳಂಬ, ವಿದ್ಯೆ, ಉದ್ಯೋಗ, ಇನ್ನು ಜೀವನದಲ್ಲಿನೀವು ಅನುಭವಿಸುತ್ತಿರುವ ಹತ್ತಾರುಸಮಸ್ಯೆಗಳಿಗೆ ಒಂದುಫೋನ್ ಕರೆಯ ಮುಖಾಂತರ ಪರಿಹಾರ ತಿಳಿಯಿರಿ ಹಾಗೂ ನಿಮ್ಮಎಲ್ಲಾ ಸಮಸ್ಯೆ ಗಳು ಸಹ ಗುಪ್ತ ರೀತಿಯಲ್ಲಿ ಇಟ್ಟುಪುರಾತನ ಜ್ಯೋತಿಷ್ಯಶಾಸ್ತ್ರದ ವಿದ್ಯೆ ಮುಖಾಂತರ ಉತ್ತಮ ರೀತಿಯಲ್ಲಿ ಕೇವಲ 48ಗಂಟೆಗಳಲ್ಲಿ ಪರಿಹಾರ ಮಾಡಿ ಕೊಡಲಾಗುವುದುಮತ್ತು ದೇವತಾ ವಿಶಿಷ್ಟ ಪೂಜೆಗಳು ಮತ್ತು ದೇವರ ಆರಾಧನೆ ಹಾಗೂ ಹಲವುರೀತಿಯ ಅನುಷ್ಟಾನಗಳಿಂದ, ಕೇರಳ ಕೊಳ್ಳೇಗಾಲದ ಚೌಡಿಉಪಾಸನಾ ಹಾಗೂ ಪೂಜಾ ಶಕ್ತಿಯಿಂದ ಸಮಸ್ಯೆಗಳಿಗೆ ಶಾಶ್ವತಪರಿಹಾರ ಶಾಸ್ತ್ರ ಮತ್ತು ಸಂಪ್ರದಾಯ ಪ್ರಕಾರ ಮಾಡಿಕೊಡಲಾಗುತ್ತದೆ.. ಈ ಕೂಡಲೇ ಕರೆ ಮಾಡಿ 99002 02707.

    ಒಬ್ಬ ವ್ಯಕ್ತಿಯ ಮೇಲೆ ಮಾಟ ಮಂತ್ರದ ಪ್ರಯೋಗ ಆಗಿದೆ ಎಂದರೆ ಆ ವ್ಯಕ್ತಿಯು ಸದೃಢವಾಗಿ, ಬಲಿಷ್ಠವಾಗಿ, ಶಕ್ತಿಯುತವಾಗಿದ್ದ ವ್ಯಕ್ತಿ ಕುಗ್ಗಿ ಹೋಗುತ್ತಾನೆ. ಹೊರಗಡೆಯಿಂದ ನೋಡುವವರಿಗೆ ಸುಂದರವಾಗಿ ಕಂಡರು ಮಾನಸಿಕವಾಗಿ ಕಿರಿಕಿರಿಯನ್ನು ಅನುಭವಿಸಿ ಕುಗ್ಗಿ ಹೋಗಿರುತ್ತಾನೆ. ಆ ವ್ಯಕ್ತಿಯು ಯಾವುದಾದರೂ ಕೆಲಸವನ್ನು ಮಾಡಬೇಕೆಂದು ಯೋಚನೆ ಮಾಡಿದರೆ ಆ ಕೆಲಸ ಬರಿ ಯೋಚನೆಯಾಗಿ ಉಳಿಯುತ್ತದೆಯೆ ಹೊರತು ಕಾರ್ಯರೂಪಕ್ಕೆ ಬರುವುದಿಲ್ಲ. ಮಾಟ-ಮಂತ್ರಕ್ಕೆ ಒಳಗಾಗಿರುವ ವ್ಯಕ್ತಿಯು ಅತಿಯಾದ ಸಿಟ್ಟು, ಕೋಪದಿಂದ ಅವರದ್ದೇ ಆದ ಪ್ರಪಂಚದಲ್ಲಿ ಇರಲು ಬಯಸುತ್ತಾರೆ. ಮಾಟ-ಮಂತ್ರಕ್ಕೆ ಪ್ರಯೋಗವಾದ ವ್ಯಕ್ತಿಯು ಏಕಾಂಗಿಯಾಗಿ ಮನೆಯ ಕುಟುಂಬದ ಸದಸ್ಯರಿಂದ ದೂರವಿರಲು ಇಚ್ಚಿಸುತ್ತಾನೆ ಮತ್ತು ಅನಾರೋಗ್ಯದ ಸಮಸ್ಯೆಗೆ ತುತ್ತಾಗುತ್ತಾನೆ. ಮಾಟ ಮಂತ್ರದ ಪ್ರಯೋಗ ಕೊನೆ ಹಂತಕ್ಕೆ ಹೋದಾಗ ಆ ವ್ಯಕ್ತಿಯು ಎಲ್ಲರಿಂದ ದೂರ ಹೋಗಿ ಅರೆ ಹುಚ್ಚನಾಗಿ ಪ್ರಜ್ಞಾಹೀನನಾಗಿ ಜೀವನವನ್ನು ನಡೆಸುವಂತ ಸ್ಥಿತಿಗೆ ತಲುಪುತ್ತಾನೆ.

    ಮಾಟ-ಮಂತ್ರದ ದೋಷ ದೂರವಾಗ ಬೇಕೆಂದರೆ ನಿಮ್ಮ ಕುಲದೇವರ, ಮನೆದೇವರ ಆಶೀರ್ವಾದ ಸದಾಕಾಲ ಆ ವ್ಯಕ್ತಿಯ ಹಾಗೂ ಕುಟುಂಬದ ಸದಸ್ಯರ ಮೇಲೆ ಇರಬೇಕು. ಆದ್ದರಿಂದ ವರ್ಷಕ್ಕೆ ಎರಡು ಬಾರಿಯಾದರೂ ಕುಲದೇವರ ದರ್ಶನವನ್ನು ಮಾಡುವುದು ತುಂಬಾ ಉತ್ತಮ. ಮಾಟ-ಮಂತ್ರಕ್ಕೆ ಒಳಗಾಗಿರುವ ವ್ಯಕ್ತಿಯು ಕುಲ ದೇವರ ಸನ್ನಿಧಿಗೆ ಹೋಗಿ ಅಭಿಷೇಕವನ್ನು ಮಾಡಿಸಿ ನಂತರ ಅಭಿಷೇಕ ಮಾಡಿಸಿದ ನೀರನ್ನು ಮನೆಗೆ ತಂದು ಮನೆಯ ಮೂಲೆ ಮೂಲೆಗೂ ಸಿಂಪಡಿಸಬೇಕು ಮತ್ತು ಪ್ರತಿ ಅಮಾವಾಸ್ಯೆ ಹಾಗೂ ಹುಣ್ಣಿಮೆಯ ದಿನದಂದು ತ್ರಿಶೂಲವಿರುವ ಹೆಣ್ಣು ದೇವಿಯ ದೇವಸ್ಥಾನದ ಮುಂದೆ ಮೂರು ನಿಂಬೆಹಣ್ಣು ತೆಗೆದುಕೊಂಡು ಹೋಗಿ ನಿಮಗೆ ಆಗದೇ ಇರುವ ಅಥವಾ ಅನುಮಾನ ವಿರುವ ವ್ಯಕ್ತಿಯ ಹೆಸರನ್ನು ಹೇಳಿ ತ್ರಿಶೂಲದ 3 ತುದಿಗೆ ಚುಚ್ಚಿ ಬರಬೇಕು. ತದನಂತರ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ಮನೆಯಲ್ಲಿ ಧೂಪದ ಜೊತೆ ಲವಂಗವನ್ನು ಸೇರಿಸಿ ಹಚ್ಚಲು ಪ್ರಾರಂಭಿಸಬೇಕು. ಇದರಿಂದ ವ್ಯಕ್ತಿಯ ಮೇಲೆ ಆಗಿರುವ ಮಾಟ-ಮಂತ್ರ, ಮನೆಯ ಮೇಲೆ ಆಗಿರುವ ಮಾಟ-ಮಂತ್ರ ಕ್ರಮೇಣವಾಗಿ ಬದಲಾವಣೆಯಾಗುತ್ತಾ ಬರುತ್ತದೆ.

    ದ್ವಾರಕನಾಥ್ ಶಾಸ್ರ್ತೀ ಪ್ರಧಾನತಾಂತ್ರಿಕ್ ಹಾಗೂ ಮಾಂತ್ರಿಕರು 9900202707 ನಿಮ್ಮ ಮನಸ್ಸಿನಲ್ಲಿ ಆಡಚಣೆಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲುಬಯಸುವಿರಾ ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ-ಮಾಡಿದರುನಿಮ್ಮ ಸಮಸ್ಯೆಗಳುಬಗೆಹರಿದಿಲ್ಲವೇ ನಿಮ್ಮ ಯಾವುದೇ-ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ 9900202707.

  • ವಿವಾಹದಲ್ಲಿ ಅಡೆತಡೆಗಳು ಇದ್ದರೆ ಈ ಅಖಂಡ ದೈವಿಕ ವಸ್ತುವಿನಿಂದ ಪರಿಹಾರ ಅತಿ ಸುಲಭ.

    ವಿವಾಹದಲ್ಲಿ ಅಡೆತಡೆಗಳು ಇದ್ದರೆ ಈ ಅಖಂಡ ದೈವಿಕ ವಸ್ತುವಿನಿಂದ ಪರಿಹಾರ ಅತಿ ಸುಲಭ ಕೆಲವರಿಗೆ ವಯಸ್ಸಾಗುತ್ತದೆ ಆದರೆ ವಿವಾಹವಾಗುತ್ತಿರುವುದಿಲ್ಲ, ಇನ್ನು ಕೆಲವರಿಗೆ ಮದುವೆಯಾದರೂ ದಾಂಪತ್ಯದಲ್ಲಿ ಹೊಂದಾಣಿಕೆ ಮಾಡಿಕೊಂಡು ಹೋಗುವುದಕ್ಕೆ ಸಾಧ್ಯವಾಗುತ್ತಿರುವುದಿಲ್ಲ, ಇನ್ನು ಕೆಲವರು ಪ್ರೇಮ ವಿವಾಹವಾಗಿರುತ್ತಾರೆ ಆದರೂ ಜೀವನದಲ್ಲಿ ಸುಖಕರವಾಗಿರಲು ಸಾಧ್ಯವಾಗಿರುವುದಿಲ್ಲ ಎಂದರೆ ಈ ಅಖಂಡ ದೈವಿಕ ವಸ್ತುವಿನಿಂದ ಪರಿಹಾರವನ್ನು ಮಾಡಿಕೊಳ್ಳಬಹುದು. ಹಾಗಾದರೆ ಅಖಂಡ ದೈವಿಕ ವಸ್ತು ಯಾವುದು, ಅದನ್ನು ಹೇಗೆ ಬಳಸಬೇಕು ಹಾಗೂ ಇದರಿಂದ ಸಿಗುವ ಪ್ರಯೋಜನಗಳು ಏನು ಎಂದು ತಿಳಿದುಕೊಳ್ಳೋಣ ಬನ್ನಿ.

    ಶ್ರೀ ಕ್ಷೇತ್ರ ಸಿಗಂಧೂರಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆಕರೆ ಮಾಡಿರಿ 9663953892 ಸ್ನೇಹಿತರೇ ನೀವು ಈಗಾಗಲೇಹಲವು ದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ mಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 96639 53892  ಗುರುಜಿಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆ ಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವಗಂಡ ಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾ ಇರೋಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳುಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9663953892.

    ವಿವಾಹದಲ್ಲಿ ವಿಳಂಬವಾಗುತ್ತಿದ್ದರೆ ಅಥವಾ ದಾಂಪತ್ಯದಲ್ಲಿ ಹೊಂದಾಣಿಕೆಯಾಗುತ್ತಿಲ್ಲವೆಂದರೆ ಕ್ರಿಸ್ಟಲ್ ಬಾಲನ್ನು ನೀವು ಮಲಗುವಂತಹ ಕೋಣೆಯಲ್ಲಿ ಬೆಡ್ ಲ್ಯಾಂಪ್ ಪಕ್ಕದಲ್ಲಿ ಇಡಬೇಕು. ಬೆಡ್ ಲ್ಯಾಂಪ್ ಪಕ್ಕದಲ್ಲಿ ಇಡುವಂತಹ ಸಂದರ್ಭದಲ್ಲಿ ಅದರಿಂದ ಹೊರ ಹೊಮ್ಮುವ ಸಕಾರಾತ್ಮಕ ಶಕ್ತಿ ನಮ್ಮ ಜೀವನದಲ್ಲಿ ಇರುವ ಅಡೆ ತಡೆ ಅಡ್ಡಿ-ಆತಂಕಗಳನ್ನು ನಿವಾರಣೆ ಮಾಡಲು ಸಹಾಯಕವಾಗುತ್ತದೆ.

    ಈ ಕ್ರಿಸ್ಟಲ್ ಬಾಲನ್ನು ಗುರುವಾರದ ದಿನ ಮನೆಗೆ ತರಬೇಕು, ನಂತರ ಶುಕ್ರವಾರದ ದಿನದಂದು ಅರಿಶಿನ-ಕುಂಕುಮವನ್ನು ಹಚ್ಚಿ ನಿಮ್ಮ ಕೋರಿಕೆಗಳನ್ನು ದೇವಿಯ ಮುಂದೆ ಹೇಳಿ ಪೂಜೆ ಮಾಡಬೇಕು. ಪೂಜೆ ಮಾಡಿದ ನಂತರ ಕ್ರಿಸ್ಟಲ್ ಬಾಲನ್ನು ಮಲಗುವ ಸಮಯದಲ್ಲಿ ನಿಮ್ಮ ಕೋಣೆಯ ಬೆಡ್ ಲ್ಯಾಂಪ್ ಪಕ್ಕ ಇಡುವುದರಿಂದ, ಅದರಿಂದ ಹೊರಹೊಮ್ಮುವ ಸಕಾರಾತ್ಮಕ ಶಕ್ತಿಯಿಂದ ನಿಮ್ಮ ಜೀವನವೇ ಬದಲಾಗುತ್ತದೆ ಹಾಗೂ ನಿಮ್ಮ ಕೋರಿಕೆಗಳೆಲ್ಲ ಈಡೇರುತ್ತವೆ.

    ಇನ್ನು ಕೆಲವರ ಮನೆಯಲ್ಲಿ ಕ್ರಿಸ್ಟಲ್ ಬಾಲನ್ನು ಬೆಳಗಿನ ಸಮಯದಲ್ಲಿ ಸೂರ್ಯನ ಕಿರಣ ಅದರ ಮೇಲೆ ಬೀಳುವ ಹಾಗೆ ಇಟ್ಟಿರುತ್ತಾರೆ. ಏಕೆಂದರೆ ಸೂರ್ಯನ ಕಿರಣ ಕ್ರಿಸ್ಟಲ್ ಬಾಲ್ ಮೇಲೆ ಬಿದ್ದಾಗ ಅದರಿಂದ ಹೊರಹೊಮ್ಮುವ ಸಕಾರತ್ಮಕ ಶಕ್ತಿಯಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯು ಹೊರ ಹೋಗುತ್ತದೆ. ಈ ಪದ್ಧತಿಯನ್ನು ಮಾಡುವವರು ಪ್ರತಿ ಶುಕ್ರವಾರದಂದು ಕ್ರಿಸ್ಟಲ್ ಬಾಲನ್ನು ಮಲಗುವ ಕೋಣೆಯಿಂದ ತೆಗೆದು ಶುದ್ಧವಾದ ನೀರಿನಿಂದ ಅಥವಾ ಉಪ್ಪಿನ ನೀರಿನಿಂದ ತೊಳೆದು ಪುನ ದೇವರ ಮುಂದೆ ಇಟ್ಟು ಸಂಕಲ್ಪವನ್ನು ಮಾಡಬೇಕು. ಇದರಿಂದ ನಿಮಗಿದ್ದ ವಿವಾಹದ ಅಡೆತಡೆಗಳು,ದಾಂಪತ್ಯದಲ್ಲಿ ವಿರಸ ಹಾಗೇ ಇನ್ನೂ ಹಲವಾರು ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ. ಒಂದು ವೇಳೆ ಪ್ರೇಮ ವಿವಾಹಕ್ಕೆ ಅಡೆತಡೆಗಳು ಇದ್ದರೆ ಅಥವಾ ಮನೆಯಲ್ಲಿ ಒಪ್ಪುತ್ತಿಲ್ಲ ವೆಂದರೆ ಅಥವಾ ಮನೆಯಲ್ಲಿ ಇರುವವರ ಮನಸ್ಥಿತಿಯನ್ನು ಬದಲಾಯಿಸಲು ಈ ಕ್ರಿಸ್ಟಲ್ ಬಾಲನ್ನು ಉಪಯೋಗಿಸಬಹುದು.

    ಈಗಾಗಲೇಸಾವಿರಾರು ಜನ ಒಳಿತನ್ನು ಕಂಡು ನೂರಕ್ಕು ಅಧಿಕ ಶಿಷ್ಯರಿಗೆ ಜ್ಯೋತಿಷ್ಯಜ್ಞಾನವನ್ನು ತ್ಯಾಗ ಮಾಡಿ ಯಂತ್ರ ಸಿದ್ದಿ ಮಾಲಿಕ್ ಪುಸ್ತಕದ ಕೃರ್ತ ಪ್ರಧಾನ ತಾಂತ್ರಿಕ ಸುದರ್ಶನ ಆಚಾರ್ಯ ಶ್ರೀ ಸಿಗಂಧೂರು ಚೌಡೇಶ್ವರಿದೇವಿಯನ್ನು ಆರಾಧನೆ ಮಾಡುವ ನಿಮ್ಮ ಮನಸ್ಸಿನಲ್ಲಿ ಆಡಚಣೆಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು-ಉತ್ತರ ತಿಳಿಯಲು ಬಯಸುವಿರಾಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು-ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳುಬಗೆಹರಿದಿಲ್ಲವೇ ಚಿಂತೆ ಬೇಡ ನಿಮ್ಮ ಯಾವುದೇ ಘೋರ ನಿಗೂಢಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ-ಶತಸಿದ್ಧ ಇಂದೇ ಗುರುಜೀಯವರನ್ನು ಸಂಪರ್ಕಿಸಿ 9663542672.

  • ಶ್ರೀ ತಾಯಿಸಿಗಂಧೂರು ಚೌಡೇಶ್ವರಿಯ ಭವಿಷ್ಯ ಇಂದಿನಿಂದ ದ್ವಾದಶ ರಾಶಿಗಳಿಗೆ ಮುಟ್ಟಿದ್ದೆಲ್ಲ ಚಿನ್ನ..

    ಶ್ರೀ ಸಿಗಂಧೂರು ಚೌಡೇಶ್ವರಿ ಜ್ಯೋತಿಷ್ಯ ಪೀಠಂ ದಕ್ಷಿಣ ಭಾರತದ ಪ್ರಖ್ಯಾತ ವಂಶಪಾರಂಪರಿಕ ಜ್ಯೋತಿಷ್ಯರು ಹಾಗೂ ಪ್ರಧಾನ ಅರ್ಚಕರು ಶ್ರೀ ಸುದರ್ಶನ  ಭಟ್ 96635 42672.. ಇವರು ನಿಮ್ಮ ಜಾತಕ, ಹಸ್ತರೇಖೆ, ಫೋಟೋನೋಡಿ, ಅಷ್ಟಮಂಗಳಪ್ರಶ್ನೆ, ಅಂಜನಾಪ್ರಶ್ನೆ, ಆಧಾರದಿಂದ ಸ್ತ್ರೀಪುರುಷಾ ಪ್ರೇಮವಿಚಾರ, ಅತ್ತೆ-ಸೊಸೆ ಜಗಳ, ಗಂಡ ಹೆಂಡತಿ ಹೊಂದಾಣಿಕೆ ಸಮಸ್ಯೆ, ಇಷ್ಟಪಟ್ಟವರು ನಿಮ್ಮಂತೆ ಆಗಲು , ಮದುವೆ ವಿಳಂಬ, ವಿದ್ಯೆ, ಉದ್ಯೋಗ, ಇನ್ನು ಜೀವನದಲ್ಲಿ ನೀವು ಅನುಭವಿಸುತ್ತಿರುವ ಹತ್ತಾರುಸಮಸ್ಯೆಗಳಿಗೆ ಒಂದು ಫೋನ್ ಕರೆಯ ಮುಖಾಂತರ ಪರಿಹಾರ ತಿಳಿಯಿರಿಹಾಗೂ ನಿಮ್ಮ ಎಲ್ಲಾ ಸಮಸ್ಯೆ ಗಳು ಸಹ ಗುಪ್ತ ರೀತಿಯಲ್ಲಿ ಇಟ್ಟುಪುರಾತನ ಜ್ಯೋತಿಷ್ಯಶಾಸ್ತ್ರದ ವಿದ್ಯೆ ಮುಖಾಂತರ ಉತ್ತಮ ರೀತಿಯಲ್ಲಿಕೇವಲ 48 ಗಂಟೆಗಳಲ್ಲಿ ಪರಿಹಾರ ಮಾಡಿ ಕೊಡಲಾಗುವುದು ಮತ್ತುದೇವತಾವಿಶಿಷ್ಟ ಪೂಜೆಗಳು ಮತ್ತು ದೇವರ ಆರಾಧನೆ ಹಾಗೂ ಹಲವು ರೀತಿಯ ಅನುಷ್ಟಾನಗಳಿಂದ, ಕೇರಳ ಕೊಳ್ಳೇಗಾಲದ ಚೌಡಿ ಉಪಾಸನಾ ಹಾಗೂಪೂಜಾ ಶಕ್ತಿಯಿಂದ ಸಮಸ್ಯೆಗಳಿಗೆ ಶಾಶ್ವತಪರಿಹಾರ ಶಾಸ್ತ್ರ ಮತ್ತುಸಂಪ್ರದಾಯ ಪ್ರಕಾರ ಮಾಡಿಕೊಡಲಾಗುತ್ತದೆ.. ಈ ಕೂಡಲೇ ಕರೆಮಾಡಿ 96635 42672.

    ಮೇಷ…ಇಂದು ನಿಮಗೆ ಸ್ವಲ್ಪ ಹೊಸ ಸಂತೋಷವನ್ನು ನೀಡುತ್ತದೆ. ಯಾವುದೇ ನಿರೀಕ್ಷೆಯಿಲ್ಲದಿದ್ದರೂ ಹಣದ ಲಾಭವು ಇದ್ದಕ್ಕಿದ್ದಂತೆ ಸಂಭವಿಸುತ್ತದೆ. ಕಾರ್ಯಗಳ ಬಗ್ಗೆ ಗಂಭೀರವಾಗಿರುವಿರಿ. ದಿನದ ಕಠಿಣ ಪರಿಶ್ರಮದ ಮೌಲ್ಯಮಾಪನವು ತೃಪ್ತಿಕರವಾಗಿರುತ್ತದೆ. ಇಂದು, ನಿಮ್ಮ ಮನಸ್ಸನ್ನು ಬೇರೆಡೆಗೆ ಸೆಳೆಯುವ ಘಟನೆಗಳು ನಡೆಯಲಿವೆ, ಯಾರೊಬ್ಬರ ತಪ್ಪುಮಾರ್ಗದರ್ಶನದಿಂದಾಗಿ ಸರಿಯಾದ ದಿಕ್ಕಿನಲ್ಲಿ ಸಾಗುವ ಕೆಲಸವೂ ತಪ್ಪಾಗಬಹುದು. ವಸ್ತು ಅಭಿವೃದ್ಧಿಯ ಮೊತ್ತವು ಉತ್ತಮವಾಗಿದೆ ಮತ್ತು ಸಮಾಜದಲ್ಲಿ ಶುಭ ವೆಚ್ಚದಿಂದಾಗಿ ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ. ತಾಳ್ಮೆ ಕಳೆದುಕೊಳ್ಳಬೇಡಿ, ಶೀಘ್ರದಲ್ಲೇ ನೀವು ಸರಿಯಾದ ಯಶಸ್ಸನ್ನು ಪಡೆಯುತ್ತೀರಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.. ಈ ಕೂಡಲೇ ಕರೆ ಮಾಡಿ 96635 42672.

    ವೃಷಭ…ಇಂದು ದಿನವನ್ನು ತಾಳ್ಮೆಯಿಂದ ಕಳೆಯುವುದು ಒಳ್ಳೆಯದು. ಕಠಿಣ ಪರಿಶ್ರಮದಿಂದ ತಕ್ಷಣದ ಲಾಭವನ್ನು ನಿರೀಕ್ಷಿಸಬೇಡಿ. ಇಂದು ಮಾಡಿದ ಕಠಿಣ ಪರಿಶ್ರಮದ ಫಲಗಳು ಮಧ್ಯಾಹ್ನದಿಂದ ಗೋಚರಿಸುತ್ತವೆ, ಆದರೆ ಭೌತಿಕ ವಸ್ತುಗಳ ಸಾಧನೆಗೆ ಅಡೆತಡೆಗಳು ಇರಬಹುದು. ಕಾನೂನು ವಿವಾದಗಳಲ್ಲಿ ಯಶಸ್ಸು ಕಂಡುಬರುತ್ತದೆ ಮತ್ತು ತೊಡಕುಗಳ ಹೊರತಾಗಿಯೂ, ಶಕ್ತಿ ಹೆಚ್ಚಾಗುತ್ತದೆ. ಹಣಕ್ಕೆ ಸಂಬಂಧಿಸಿದಕೆಲಸಗಳನ್ನು ಇತರ ದಿನಗಳಿಗಿಂತ ಬೇಗ ಮಾಡಲಾಗುತ್ತದೆ. ನೀವು ಕಚೇರಿಯಲ್ಲಿ ಅನುಕೂಲಕರ ವಾತಾವರಣವನ್ನು ಹೊಂದಿರುತ್ತೀರಿ. ನೀವು ಆರ್ಥಿಕವಾಗಿ ಸಮರ್ಥರಾಗಿರುತ್ತೀರಿ, ಆದರೆ ಕೆಟ್ಟ ಮನೋಭಾವವು ಮನೆ ಮತ್ತು ಸಹೋದ್ಯೋಗಿಗಳನ್ನು ತೊಂದರೆಗೆ ಸಿಲುಕಿಸುತ್ತದೆ. ಈ ಕೂಡಲೇ ಕರೆ ಮಾಡಿ 96635 42672.

    ಮಿಥುನ…ಇಂದು ಕೆಲಸವನ್ನು ಆಶ್ವಾಸನೆಯಿಂದ ಮಾತ್ರ ಮಾಡಬಹುದು. ಮಧ್ಯಾಹ್ನದವರೆಗೆ ಕೆಲಸ ಮತ್ತು ವ್ಯವಹಾರದಲ್ಲಿ ಏರಿಳಿತವಾಗಲಿದೆ, ನಂತರ ನೀವು ಪರಿಸ್ಥಿತಿಯೊಂದಿಗೆ ರಾಜಿ ಮಾಡಿಕೊಳ್ಳುತ್ತೀರಿ ಮತ್ತು ಪ್ರಕೃತಿಯಲ್ಲಿ ಸಂತೃಪ್ತಿ ಇರುತ್ತದೆ. ಹಣ ಅಥವಾ ಬೇರೆ ಯಾವುದೇ ರೀತಿಯ ಭರವಸೆಗಳನ್ನು ನೀಡಬೇಡಿ, ಇಲ್ಲದಿದ್ದರೆ ಈಡೇರಿಸಬೇಡಿ, ಇದಕ್ಕೆ ವಿರುದ್ಧವಾಗಿ ಟೀಕೆಗಳು ಉಂಟಾಗುತ್ತವೆ. ಮನೆಯ ಸದಸ್ಯರು ಮೊಂಡುತನವನ್ನು ಒತ್ತಾಯಿಸಬಹುದು, ಇದು ಸ್ವಲ್ಪ ಸಮಯದವರೆಗೆ ಶಾಂತಿಯನ್ನು ಭಂಗಗೊಳಿಸುತ್ತದೆ. ಕ್ಷೇತ್ರದಲ್ಲಿ ಹೊಸ ಯೋಜನೆಗಳು ಸಹ ಮನಸ್ಸಿಗೆ ಬರುತ್ತವೆ ಮತ್ತು ನಿಮ್ಮ ಹಿರಿಯರ ಬೆಂಬಲವನ್ನು ಪಡೆಯಲು ಪ್ರಯತ್ನಿಸುತ್ತೀರಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.. ಈ ಕೂಡಲೇ ಕರೆ ಮಾಡಿ 96635 42672.

    ಕಟಕ…ಇಂದು ಮಿಶ್ರ ಫಲಿತಾಂಶಗಳನ್ನು ನೀಡುತ್ತದೆ. ಯಾವುದೇ ಪ್ರಯೋಜನವಿದ್ದರೆ, ಮುಂದಿನ ಕ್ಷಣದಲ್ಲಿ ನೀವು ನಿರಾಶೆಗೊಳ್ಳಬೇಕಾಗಬಹುದು. ನೀವು ಮನೆಯಲ್ಲಿ ಮತ್ತು ಕೆಲಸದಲ್ಲಿ ನಿರಂಕುಶವಾಗಿ ವರ್ತಿಸಿದರೆ, ನೀವು ನಿರಾಳವಾಗಿರುತ್ತೀರಿ, ಆದರೆ ಸಂಪರ್ಕದಲ್ಲಿರುವವರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಪ್ರಮುಖವಾದ ಅಪೂರ್ಣ ಮನೆಕೆಲಸಗಳನ್ನು ಇತ್ಯರ್ಥಪಡಿಸಲಾಗುತ್ತದೆ ಮತ್ತು ಪೋಷಕರೊಂದಿಗೆ ಪ್ರಮುಖ ಚರ್ಚೆಗಳು ನಡೆಯುತ್ತವೆ. ಕೆಲಸ ಮಾಡುವಾಗಲೂ, ಮನಸ್ಸು ಮೋಜಿನ ಹವ್ಯಾಸಗಳತ್ತ ಆಕರ್ಷಿತವಾಗುತ್ತದೆ. ಇಂದು, ನೀವು ಪ್ರಲೋಭನೆಯಲ್ಲಿ ಅನೈತಿಕ ಕೆಲಸಗಳನ್ನು ಮಾಡುವುದನ್ನು ತಡೆಯುವುದಿಲ್ಲ, ಇದು ವಿತ್ತೀಯ ಲಾಭಗಳಿಗೆ ಕಾರಣವಾಗುವುದಲ್ಲದೆ, ಹೊಸ ಸಮಸ್ಯೆಗಳನ್ನೂ ಸೃಷ್ಟಿಸುತ್ತದೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.. ಈ ಕೂಡಲೇ ಕರೆ ಮಾಡಿ 96635 42672.

    ಸಿಂಹ…ಉದ್ಯಮಿಗಳು ಹೊಸ ಕೆಲಸದಲ್ಲಿ ಹೂಡಿಕೆ ಮಾಡಬಹುದು, ಇದು ಮುಂದಿನ ದಿನಗಳಲ್ಲಿ ತೃಪ್ತಿದಾಯಕ ಫಲಿತಾಂಶಗಳನ್ನು ಪಡೆಯುತ್ತದೆ. ಕೆಲಸದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳು ನಿಮ್ಮ ಕೆಲಸದ ಬಗ್ಗೆ ಅಸಮಾಧಾನ ಹೊಂದಿರಬಹುದು, ಇದರಿಂದಾಗಿ ನೀವು ಕೆಲಸದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮನೆಯ ಸದಸ್ಯರು ತಮ್ಮ ಕೆಲಸದಲ್ಲಿ ಸಂತೋಷವಾಗಿರುತ್ತಾರೆ. ಕೆಮ್ಮು ಅಥವಾ ಇತರ ಶೀತ ಸಂಬಂಧಿತ ಸಮಸ್ಯೆ ಇರಬಹುದು. ಅದೃಷ್ಟದ ಬಗ್ಗೆ ನಂಬಿಕೆ ಇರಿಸಿ ಮತ್ತು ಆತ್ಮವಿಶ್ವಾಸದಿಂದ ವರ್ತಿಸಿ. ನಿಮ್ಮ ಸುತ್ತಮುತ್ತಲಿನ ಜನರೊಂದಿಗೆ ಜಗಳವಾಡಲು ಮುಂದಾಗದಿರಿ. ಯಾವುದೇ ಶುಭ ಕಾರ್ಯವನ್ನು ಕುಟುಂಬದೊಂದಿಗೆ ಚರ್ಚಿಸಬಹುದು. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.. ಈ ಕೂಡಲೇ ಕರೆ ಮಾಡಿ 96635 42672.

    ಕನ್ಯಾ…ಇಂದಿಗೂ ದೈನಂದಿನ ಹೋರಾಟ ಇರುತ್ತದೆ. ನಷ್ಟದ ಸಾಧ್ಯತೆಯಿಂದಾಗಿ, ನೀವು ದೊಡ್ಡ ಕೆಲಸವನ್ನು ಮಾಡುವುದನ್ನು ತಪ್ಪಿಸುತ್ತೀರಿ, ಆದರೆ ದೈನಂದಿನ ಕಾರ್ಯಗಳು ಸ್ವಲ್ಪ ವಿಳಂಬದೊಂದಿಗೆ ಪೂರ್ಣಗೊಳ್ಳುತ್ತವೆ. ಯಾವುದೋ ಕಾರಣಗಳಿಂದಾಗಿ ಮನೆಯಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ನಷ್ಟದ ಭೀತಿ ಇರುತ್ತದೆ. ಅಪೂರ್ಣ ಹಣಕಾಸಿನ ವಿಷಯಗಳಿಂದಾಗಿ, ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳೂ ಇರುತ್ತವೆ, ಚಾಲನೆಯಲ್ಲಿರುವ ವೆಚ್ಚಗಳು ಸಹ ಇಂದು ಭಾರವಾಗಿರುತ್ತದೆ. ಯಾರೊಬ್ಬರಿಂದ ಪಡೆದ ಸಾಲವನ್ನು ಆದಷ್ಟು ಬೇಗ ಹಿಂದಿರುಗಿಸಲು ಪ್ರಯತ್ನಿಸಿ. ಸ್ನೇಹಿತರು ಅಥವಾ ಪರಿಚಯಸ್ಥರು ಔಪಚಾರಿಕ ವ್ಯವಹಾರಗಳನ್ನು ಮಾತ್ರ ಇಟ್ಟುಕೊಳ್ಳುತ್ತಾರೆ. ಮಾನಸಿಕ ಹೊರೆ ದಿನವಿಡೀ ಉಳಿಯುತ್ತದೆ, ಆದರೆ ಸಂಜೆ ಸ್ವಲ್ಪ ಪರಿಹಾರ ಇರುತ್ತದೆ.ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.. ಈ ಕೂಡಲೇ ಕರೆ ಮಾಡಿ 96635 42672.

    ತುಲಾ..ಇಂದು ಸಂತೋಷ ಮತ್ತು ಶಾಂತಿಯಲ್ಲಿ ಹೆಚ್ಚಳ ಕಂಡುಬರುತ್ತದೆ, ಆದರೆ ದೇಹದಲ್ಲಿ ಕೆಲವು ಹೊಸ ಅಸ್ವಸ್ಥತೆಗಳು ಸಹ ರೂಪುಗೊಳ್ಳಬಹುದು. ಇಂದು ನಿಮ್ಮ ಕೆಲಸದ ವೇಗ ಸ್ವಲ್ಪ ನಿಧಾನವಾಗಿರುತ್ತದೆ. ಯಾವುದೇ ಕೆಲಸವು ತಲೆಗೆ ಬಂದಾಗ ಮಾತ್ರ ಮಾಡುತ್ತೀರಿ. ಆದರೂ ಇತರ ಜನರಿಗಿಂತ ವೇಗವಾಗಿ ಮತ್ತು ಸ್ವಚ್ಚವಾಗಿರುತ್ತದೆ. ಮಧ್ಯಾಹ್ನ, ಪ್ರಕೃತಿ ವೇಗಗೊಳ್ಳುತ್ತದೆ. ಕೆಲಸ-ವ್ಯವಹಾರದಿಂದ ಲಾಭದ ಭರವಸೆಯಿರುತ್ತದೆ. ಆದರೂ ಯಾವುದೇ ತೃಪ್ತಿ ಇರುವುದಿಲ್ಲ ಮತ್ತು ಹೆಚ್ಚಿನದನ್ನು ಪಡೆಯುವ ಬಯಕೆ ನಿಮ್ಮನ್ನು ತೊಂದರೆಗೆ ಸಿಲುಕಿಸುತ್ತದೆ, ತಾಳ್ಮೆಯಿಂದ ಕೆಲಸ ಮಾಡಿ. ಪ್ರಮುಖ ಕೆಲಸಗಳು ಪೂರ್ಣಗೊಂಡಾಗ ಉದ್ಯೋಗ ಹೊಂದಿರುವ ಜನರು ಸಂತೋಷವಾಗಿರುತ್ತಾರೆ. ಈ ಕೂಡಲೇ ಕರೆ ಮಾಡಿ 96635 42672.

    ವೃಶ್ಚಿಕ..ಇಂದು ನಿಮಗೆ ಸ್ವಲ್ಪ ಲಾಭವನ್ನು ನೀಡುವ ದಿನವಾಗಿದೆ. ಆದರೆ ಕೆಲವು ಕೆಲಸಗಳನ್ನು ನಿಮ್ಮಿಂದ ಮಾಡಬೇಕಾಗಬಹುದು. ಇದರಿಂದಾಗಿ ನಿಮಗೆ ಒಳ್ಳೆಯದಾಗುವುದಿಲ್ಲ. ದಿನದ ಮೊದಲಾರ್ಧದಿಂದ ಮಧ್ಯಾಹ್ನದವರೆಗೆ ಮಾಡಿದ ಓಡಾಟವು ವ್ಯರ್ಥವಾಗುತ್ತದೆ. ಆದರೂ ಅಂದುಕೊಂಡ ವಿಷಯಗಳ ಈಡೇರಿಕೆಗೆ ಓಡಾಟವನ್ನು ಮಾಡಬೇಕಾಗುತ್ತದೆ. ಇದರ ನಂತರದ ಸಮಯವು ಹಠಾತ್ ಲಾಭವನ್ನು ನೀಡುತ್ತದೆ, ಆದರೆ ಇಲ್ಲಿ ನಿರ್ಲಕ್ಷ್ಯದಿಂದಾಗಿ ಲಾಭವೂ ನಷ್ಟಕ್ಕೆ ತಿರುಗುತ್ತದೆ ಎಂಬುದನ್ನು ನೆನಪಿನಲ್ಲಿಡಿ. ಹಣದ ಲಾಭವು ಕಠಿಣ ಪರಿಶ್ರಮಕ್ಕಿಂತ ಕಡಿಮೆಯಿರುತ್ತದೆ ಆದರೆ ಅದು ತೃಪ್ತಿಕರವಾಗಿರುತ್ತದೆ. ಕಾರ್ಯ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ ಮತ್ತು ಹಣವನ್ನು ಹೂಡಿಕೆ ಮಾಡಲು ಹಿಂಜರಿಯದಿರಿ, ಭವಿಷ್ಯದಲ್ಲಿ ಇದು ದ್ವಿಗುಣಗೊಳ್ಳುತ್ತದೆ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.. ಈ ಕೂಡಲೇ ಕರೆ ಮಾಡಿ 96635 42672.

    ಧನಸ್ಸು..ಕೆಲಸ-ನಡವಳಿಕೆಗೆ ಸಂಬಂಧಿಸಿದ ಎಲ್ಲಾ ವಿವಾದಗಳನ್ನು ಇಂದು ಪರಿಹರಿಸಬಹುದು ಮತ್ತು ಕೆಲವು ಯೋಜನೆಗಳು ಹೊಸ ಯೋಜನೆಯೊಂದಿಗೆ ಸಹ ಪ್ರಾರಂಭವಾಗಬಹುದು. ಸರ್ಕಾರಿ ಅಧಿಕಾರಿಗಳಿಂದ ಕೆಲಸ ಪಡೆಯಲು ಇಂದು ಉತ್ತಮ ದಿನ. ಕೆಲವರು ತಮಗಾಗಿ ಸ್ವಲ್ಪ ಹಣವನ್ನು ವ್ಯವಸ್ಥೆಗೊಳಿಸಬೇಕಾಗಬಹುದು. ವ್ಯಾಪಾರ ವರ್ಗವು ಹಣವನ್ನು ಹೂಡಿಕೆ ಮಾಡುವುದನ್ನು ತಪ್ಪಿಸಬೇಕು, ಮುಂಬರುವ ಸಮಯದಲ್ಲಿ ತೊಂದರೆಗಳು ಉಂಟಾಗಬಹುದು. ಕುಟುಂಬ ವ್ಯವಹಾರದಲ್ಲಿ ನೀವು ಸ್ವಲ್ಪ ಅಪಾಯವನ್ನು ತೆಗೆದುಕೊಂಡರೆ, ದೊಡ್ಡ ಲಾಭದ ಸಾಧ್ಯತೆಯಿದೆ. ದೈನಂದಿನ ಮನೆಕೆಲಸಗಳನ್ನು ನಿಭಾಯಿಸಲು ಇಂದು ಒಂದು ಸುವರ್ಣಾವಕಾಶ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.. ಈ ಕೂಡಲೇ ಕರೆ ಮಾಡಿ 96635 42672.

    ಮಕರ…ಇಂದು ಸ್ವಲ್ಪ ಬಾಷ್ಪಶೀಲ ದಿನವಾಗಿರುತ್ತದೆ. ಇಂದು, ಒಂದೇ ಸಮಯದಲ್ಲಿ ಎರಡು ಕಾರ್ಯಗಳಲ್ಲಿ ಅಲೆದಾಡುವುದರಿಂದ, ನೀವು ಬಯಸಿದ ಯಶಸ್ಸನ್ನು ಪಡೆಯುವುದಿಲ್ಲ. ವಿರುದ್ಧ ಲಿಂಗದ ಆಕರ್ಷಣೆ ಕೂಡ ಹೆಚ್ಚಿರುತ್ತದೆ, ಈ ಕಾರಣದಿಂದಾಗಿ ಅವರು ಯಾರೊಬ್ಬರ ಅವಿವೇಕದ ಬೇಡಿಕೆಯನ್ನು ಪೂರೈಸಲು ಹಿಂಜರಿಯುವುದಿಲ್ಲ. ಮಧ್ಯಾಹ್ನದ ನಂತರ, ಕೆಲಸದ ವ್ಯವಹಾರದಿಂದ ಲಾಭದ ಭರವಸೆ ಇರುತ್ತದೆ, ಆದರೆ ಅದಕ್ಕಿಂತ ಕಡಿಮೆ ಶ್ರಮದಿಂದಾಗಿ, ಕೆಲಸವನ್ನು ನಂತರ ತೆಗೆದುಕೊಳ್ಳಬೇಕಾಗುತ್ತದೆ. ವಿನಃ ನಿಮ್ಮ ಸಮಯವನ್ನು ವ್ಯರ್ಥ ಮಾಡುವಾಗ, ಇಂದು ಮಾಡಿದ ಕಠಿಣ ಪರಿಶ್ರಮವು ಮುಂದಿನ ದಿನಗಳಲ್ಲಿ ಜೀವನದ ದಿಕ್ಕನ್ನು ಬದಲಾಯಿಸಬಹುದು ಎಂಬುದನ್ನು ನೆನಪಿನಲ್ಲಿಡಿ.<span;> ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.. ಈ ಕೂಡಲೇ ಕರೆ ಮಾಡಿ 96635 42672.

    ಕುಂಭ..ಈ ದಿನ, ಕೆಲಸದಲ್ಲಿನ ಅಡೆತಡೆಗಳಿಂದ ಮನಸ್ಸು ತೊಂದರೆಗೊಳಗಾಗಬಹುದು. ದೈಹಿಕ ಶಕ್ತಿ ಕೂಡ ಇಂದು ಕಡಿಮೆ ಇರುತ್ತದೆ, ಆದರೂ ನೀವು ಅದನ್ನು ಕಡ್ಡಾಯವಾಗಿ ಮಾಡಿಯೇ ತೀರುತ್ತೀರಿ. ವ್ಯಾಪಾರ ವರ್ಗವು ಅಪೂರ್ಣ ಕೆಲಸದ ಬಗ್ಗೆ ಹೆಚ್ಚು ಗಮನ ಹರಿಸಬೇಕು, ಹಣ ಪಡೆಯುವ ಏಕೈಕ ಮಾರ್ಗ ಇದು. ಮಧ್ಯಾಹ್ನದ ಹೊತ್ತಿಗೆ, ಪರಿಸ್ಥಿತಿ ಅನಿಯಂತ್ರಿತವಾಗಿ ಉಳಿಯುತ್ತದೆ, ನೀವು ಬಯಸಿದರೂ ಸಹ, ನಿಮ್ಮ ಮನಸ್ಸಿಗೆ ಅನುಗುಣವಾಗಿ ಕೆಲಸ ಮಾಡಲು ನಿಮಗೆ ಸಾಧ್ಯವಾಗುವುದಿಲ್ಲ, ಆದರೆ ಮಧ್ಯಾಹ್ನದ ನಂತರ ಸ್ವಲ್ಪ ಬದಲಾವಣೆ ಇರುತ್ತದೆ. ಯಾರೊಬ್ಬರ ಸಹಾಯದಿಂದ, ಸಂಕೀರ್ಣ ಕಾರ್ಯಗಳು ಸುಲಭವಾಗಿ ಪೂರ್ಣಗೊಳ್ಳುತ್ತವೆ. ಆಹಾರ ಮತ್ತು ಪಾನೀಯಗಳಲ್ಲಿ ಅಸಡ್ಡೆ ಮಾಡಬೇಡಿ ಮತ್ತು ದುರಾಸೆಯಿಂದ ದೂರವಿರಿ. ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.. ಈ ಕೂಡಲೇ ಕರೆ ಮಾಡಿ 96635 42672.

    ಮೀನ..ಇಂದು ನಿಮಗೆ ಅನುಕೂಲಕರ ದಿನವಾಗಿದೆ, ನೀವು ಯಾವುದೇ ಕೆಲಸದಲ್ಲಿ ಕೈ ಹಾಕಿದರೂ, ಇತರ ಜನರಿಗಿಂತ ಬೇಗ ನೀವು ಯಶಸ್ಸನ್ನು ಪಡೆಯಬಹುದು. ಇಂದು, ನೀವು ಕೆಲಸದ ಸ್ಥಳದಲ್ಲಿ ಹಣದ ಬಗ್ಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ, ಆದರೆ ನಿಮ್ಮ ಕೆಲಸವನ್ನು ಮಾಡಲು ಅಗತ್ಯಕ್ಕಿಂತ ಹೆಚ್ಚಿನ ಹಣವನ್ನು ಖರ್ಚು ಮಾಡುವಿರಿ. ಹಳೆಯ ಕೆಲಸದಲ್ಲಿ ವಿಳಂಬವಾದರೆ ವಿವಾದ ಉಂಟಾಗುತ್ತದೆ, ಆದರೆ ಹಣದ ಒಳಹರಿವಿನ ನಂತರ ಅವುಗಳನ್ನು ಮರೆತುಬಿಡಲಾಗುತ್ತದೆ. ಪ್ರಕೃತಿಯಲ್ಲಿ ಕಿರಿಕಿರಿ ಉಂಟಾಗಬಹುದು, ಯಾವುದೇ ಕಾರಣವಿಲ್ಲದೆ ನೀವು ಕುಟುಂಬ ಸದಸ್ಯರು ಅಥವಾ ಸಹೋದ್ಯೋಗಿಗಳ ಮೇಲೆ ಕೋಪಗೊಳ್ಳುತ್ತೀರಿ, ನೆರೆಹೊರೆಯವರು ನಿಮ್ಮ ಕಡೆಗೆ ಸಮಾಧಾನಪಡುತ್ತಾರೆ, ಆದರೆ ನಿಮ್ಮ ನಡವಳಿಕೆಯು ವಿರುದ್ಧವಾಗಿರುತ್ತದೆ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ.. ಈ ಕೂಡಲೇ ಕರೆ ಮಾಡಿ 96635 42672.

  • ಕೆಲಸ ಕಾರ್ಯಗಳಲ್ಲಿ ಅಡೆತಡೆಯಾಗಬಾರದು ಎಂದರೆ ಈ ಚಿಕ್ಕ ಕೆಲಸವನ್ನು 3 ದಿನ ಮಾಡಿ

    ಕೆಲಸಕಾರ್ಯಗಳಲ್ಲಿ ಅಡೆತಡೆ ಆಗಬಾರದು ಎಂದರೆ ಈ ಚಿಕ್ಕ ಕೆಲಸವನ್ನು 3 ದಿನ ಮಾಡಿ ಒಂದು ದಿನ ಮಾಡಿದ ಕೆಲಸವನ್ನು ಮತ್ತೊಂದು ದಿನ ಮಾಡುವುದಕ್ಕೆ ಆಗದೆ ಇರುವುದು, ಎಷ್ಟೇ ಕಷ್ಟಪಟ್ಟು ದುಡಿದರೂ ಹಣವು ಕೈಯಲ್ಲಿ ನಿಲ್ಲುತ್ತಿಲ್ಲವೆಂದರೆ ಈ ಚಿಕ್ಕ ಪರಿಹಾರವನ್ನು ಮಾಡಿಕೊಂಡರೆ ಎಲ್ಲಾ ತೊಂದರೆಗಳಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು.

    ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರಸಿಗುತ್ತೆ ಕರೆ ಮಾಡಿರಿ 9663953892 ಸ್ನೇಹಿತರೇ ನೀವು ಈಗಾಗಲೇ ಹಲವುದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನಪಂಡಿತರನ್ನು ಭೇಟಿ ಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663953892.

    ಗುರುಜಿ ಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯಹೊಂದಿದ್ದಾರೆ ಹಾಗೆಯೇಸಮಸ್ಯೆಗಳಿಗೆ ನಿಖರರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇಸಾವಿರಾರು ಜನರಿಗೆ ಸಾಕಷ್ಟುಒಳ್ಳೆಯದು ಆಗಿದೆ, ಪ್ರೀತಿಪ್ರೇಮದ ಸಮಸ್ಯೆಗಳು ಅಥವ ಮನೆಯಲ್ಲಿ ಜಗಳ ಅಥವ ಆಸ್ತಿವ್ಯಾಜ್ಯಗಳು ಅಥವ ಗಂಡ ಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾಇರೋ ಗುಪ್ತ ಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳುಏನೇ ಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9663953892.

    ಈ ಚಿಕ್ಕ ಕೆಲಸವನ್ನು ಶುಕ್ರವಾರದ ದಿನ ಮುಂಜಾನೆ 5 ಘಂಟೆಯ ನಂತರ ಹಾಗೂ ರಾತ್ರಿ 10 ಘಂಟೆಯ ಒಳಗೆ ಮಾಡಬಹುದು. ಈ ಚಿಕ್ಕ ಕೆಲಸವನ್ನು ಮಾಡಲು ಒಂದು ಹಿತ್ತಾಳೆ ತಟ್ಟೆ, ಒಂದು ಹಿತ್ತಾಳೆ ಚಂಬು ಅಥವಾ ಲೋಟ, ನೀರು, ಕುಂಕುಮ ಮತ್ತು ಹತ್ತು ರೂಪಾಯಿಂದ ನೂರು ರೂಪಾಯಿಯವರೆಗೆ ಯಾವುದಾದರೂ ಒಂದು ನೋಟು ಇದ್ದರೆ ಸಾಕು.
    ಮೊದಲಿಗೆ ಒಂದು ಹಿತ್ತಾಳೆ ತಟ್ಟೆಗೆ ಸ್ವಲ್ಪ ಕುಂಕುಮವನ್ನು ಹಾಕಿ ಅದಕ್ಕೆ ನೀರನ್ನು ಹಾಕಬೇಕು ನಂತರ ಒಂದು ಹಂಚಿನ ಕಡ್ಡಿಯನ್ನು ತೆಗೆದುಕೊಂಡು ಕುಂಕುಮದ ನೀರನ್ನು ಅದ್ದಿಕೊಂಡು ನೋಟಿನ ಮೇಲೆ ಶ್ರೀ ಎಂದು ಬರೆಯಬೇಕು ಮತ್ತು ಶ್ರೀ ಎಂದು ಬರೆದಿರುವ ಕೆಳಗೆ 13 ಎಂದು ಬರೆಯಬೇಕು.

    ಈ ರೀತಿ ನೋಟಿನ ಮೇಲೆ ಬರೆದ ನಂತರ ನೋಟಿಗೆ ಧೂಪದಿಂದ ಪೂಜೆಯನ್ನು ಮಾಡಬೇಕು. ನಂತರ ಓಂ ಸೂರ್ಯಾಯ ನಮಃ, ಓಂ ಹರೀಶ್ಚಾಯ ನಮಃ, ಓಂ ಮಿತ್ರಾಯ ನಮಃ ಈ ಮೂರು ಮಂತ್ರದಲ್ಲಿ ಯಾವುದಾದರೂ ಒಂದು ಮಂತ್ರವನ್ನು ಪ್ರತಿನಿತ್ಯ 101 ಬಾರಿ ಪಠಿಸಬೇಕು. ಮಂತ್ರ ಪಠನೆ ಮಾಡಿದ ನಂತರ ವ್ಯಾಪಾರ ಮಾಡುವ ಗಲ್ಲಾಪೆಟ್ಟಿಗೆಯಲ್ಲಿ ಅಥವಾ ನಿಮ್ಮ ಪರ್ಸಿನಲ್ಲಿ ಇಡಬೇಕು. ಹೀಗೆ ಪ್ರತಿನಿತ್ಯ ಆ ನೋಟಿಗೆ ಧೂಪದಿಂದ ಪೂಜೆಯನ್ನು ಮಾಡಬೇಕು ಹಾಗೂ ಮಂತ್ರವನ್ನು ಪಠಿಸಬೇಕು.

    ಈ ಕೆಲಸವನ್ನು ನಿಮ್ಮ ಜಾತಕದಲ್ಲಿ ಸೂರ್ಯನ ಬಲ ಕಡಿಮೆಯಾದಾಗ,ಧನಸಂಪತ್ತು ನಾಶವಾದಾಗ, ಮನೆಯ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದಾಗ ಈ ಕೆಲಸವನ್ನು ಮಾಡಬೇಕು. ಈ ಕೆಲಸವನ್ನು ನೂರು ದಿನ ಮಾಡಬೇಕು. ಪೂಜೆಮಾಡಿದ ನೋಟನ್ನು ಒಂದು ವರ್ಷಗಳ ಕಾಲ ನಿಮ್ಮ ಬಳಿ ಇಟ್ಟುಕೊಳ್ಳಬೇಕು. ಈ ನೋಟನ್ನು ದೇವರ ಕೋಣೆಯಲ್ಲಿ ದೇವರ ಮುಂದೆ ಇಟ್ಟು ನಿಮಗಿರುವ ಕಷ್ಟಗಳನ್ನು ಹೇಳಿಕೊಂಡರೆ ಕಷ್ಟಗಳೆಲ್ಲ ಪರಿಹಾರವಾಗುತ್ತದೆ. ಈ ರೀತಿ 100 ದಿನ ಭಕ್ತಿಯಿಂದ ಮಾಡುವುದರಿಂದ ನೀವು ಮಾಡುವಂತಹ ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಅಡೆ ತಡೆ ಎಂಬುದು ಇಲ್ಲದೆ ಯಶಸ್ಸನ್ನು ಕಾಣಬಹುದು.

  • ರಿಯಲ್ ಎಸ್ಟೇಟ್ ವ್ಯಾಪಾರವನ್ನು ಮಾಡುವವರು ಈ ವಿಷಯವನ್ನು ತಿಳಿದಿರಲೇಬೇಕು.

    ರಿಯಲ್ ಎಸ್ಟೇಟ್ ವ್ಯಾಪಾರವನ್ನು ಮಾಡುವವರು ಈ ವಿಷಯವನ್ನು ತಿಳಿದಿರಲೇಬೇಕು ಯಾವ ವ್ಯಕ್ತಿಯು ರಿಯಲ್ ಎಸ್ಟೇಟ್ ವ್ಯಾಪಾರವನ್ನು ಮಾಡುತ್ತಿದ್ದರೆ ಅಥವಾ ಭೂಮಿಗೆ ಸಂಬಂಧಪಟ್ಟ ವಿಷಯದಲ್ಲಿ ಕೆಲಸವನ್ನು ಮಾಡುತ್ತಿದ್ದರೆ,ನಿಮ್ಮ ಜಾತಕದಲ್ಲಿ ಆ ಕೆಲಸವನ್ನು ಮಾಡಲು ಹೊಂದಾಣಿಕೆಯಾಗುತ್ತದೆಯೇ ಅಥವಾ ಆಗುವುದಿಲ್ಲವೇ ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು. ನಿಮ್ಮ ಜಾತಕದಲ್ಲಿ ಭೂಮಿಗೆ ಸಂಬಂಧಪಟ್ಟಂತಹ ವ್ಯಾಪಾರವನ್ನು ಮಾಡಲು ಸೂಚಿಸಿದರೆ ಯಶಸ್ಸು ಖಂಡಿತ ದೊರಕುತ್ತದೆ. ಒಂದು ವೇಳೆ ನಿಮ್ಮ ಜಾತಕಕ್ಕೆ ಈ ಕೆಲಸ ಆಗಿ ಬರದಿದ್ದರೆ ಖಂಡಿತವಾಗಿಯೂ ಮಾಡಬೇಡಿ ಏಕೆಂದರೆ ಇದರಿಂದ ಬಹಳ ನಷ್ಟವನ್ನು ಅನುಭವಿಸಬೇಕಾಗುತ್ತದೆ.

    ಶ್ರೀ ಕ್ಷೇತ್ರ ಸಿಗಂಧೂರ ಚೌಡೇಶ್ವರಿ ದೇವಿಯ ಆರಧಾನೆ ಮಾಡುವ ಸುದರ್ಶನ  ಆಚಾರ್ಯಗುರುಗಳಿಂದ ನಿಮ್ಮ ಸಮಸ್ಯೆಗಳಿಗೆ ಫೋನ್ ನಲ್ಲಿ ಪರಿಹಾರ ಸಿಗುತ್ತೆ ಕರೆ ಮಾಡಿರಿ 9663953892 ಸ್ನೇಹಿತರೇ ನೀವು ಈಗಾಗಲೇ ಹಲವುದೇವಸ್ಥಾನ ಸುತ್ತಿಬಂದರು ಮತ್ತು ಹಲವು ಜನ ಪಂಡಿತರನ್ನು ಭೇಟಿಮಾಡಿದ್ದರು ಸಹ ನಿಮ್ಮ ಕಷ್ಟಗಳಿಗೆ ಪರಿಹಾರ ಸಿಕಿಲ್ಲ ಅಂದರೆ ಈ ಕೂಡಲೇಒಮ್ಮೆ ಕರೆ ಮಾಡಿರಿ 9663953892  ಗುರುಜಿಅವರು ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಕಷ್ಟು ಪಾಂಡಿತ್ಯ ಹೊಂದಿದ್ದಾರೆಹಾಗೆಯೇ ಸಮಸ್ಯೆಗಳಿಗೆ ನಿಖರ ರೀತಿಯಲ್ಲಿ ಪರಿಹಾರ ಮಾಡಿಕೊಡುತ್ತಾರೆ, ಗುರುಜಿಅವರಿಂದ ಈಗಾಗಲೇ ಸಾವಿರಾರು ಜನರಿಗೆ ಸಾಕಷ್ಟು ಒಳ್ಳೆಯದು ಆಗಿದೆ, ಪ್ರೀತಿ ಪ್ರೇಮದ ಸಮಸ್ಯೆಗಳು ಅಥವಮನೆಯಲ್ಲಿ ಜಗಳ ಅಥವ ಆಸ್ತಿ ವ್ಯಾಜ್ಯಗಳು ಅಥವ ಗಂಡಹೆಂಡತಿ ಮನಸ್ತಾಪ ಅಥವಕಾನೂನು ವ್ಯಾಜ್ಯಗಳು ಅಥವ ಮಕ್ಕಳು ಹೆಚ್ಚು ಹಠ ಮಾಡುತ್ತಾ ಇದ್ರೆ ಅಥವ ಅನಾರೋಗ್ಯ ಸಮಸ್ಯೆಗಳು ಅಥವ ನಿಮ್ಮ ಜೀವನದಲ್ಲಿ ಅನುಭವಿಸುತ್ತಾ ಇರೋ ಗುಪ್ತಸಮಸ್ಯೆಗಳು ಇನ್ನು ಹತ್ತಾರು ಸಮಸ್ಯೆಗಳು ಏನೇಇದ್ದರುಸಹ ಈ ಕೂಡಲೇ ಕರೆ ಮಾಡಿರಿ 9663953892.

    ಲಗ್ನದಿಂದ ನಾಲ್ಕನೇ ಮನೆಯನ್ನು ಆಸ್ತಿ ಎಂದು ಕರೆಯಲಾಗುತ್ತದೆ. ಇದೇ ರೀತಿ ತಾಯಿ ಆಶೀರ್ವಾದ ಸಿಗಬೇಕೆಂದರೆ ಮತ್ತು ತಾಯಿಯ ಆರೋಗ್ಯ ಚೆನ್ನಾಗಿರಬೇಕೆಂದರೆ ನಾಲ್ಕನೆಯ ಮನೆ ಅತಿಮುಖ್ಯ. ಆಸ್ತಿಯನ್ನು ಮಾರಾಟ ಮಾಡುವವರಿಗೆ ಲಗ್ನದಿಂದ ಮೂರನೇ ಮನೆಯನ್ನು ಜಾತಕದಲ್ಲಿ ನೋಡಬೇಕು. ಲಗ್ನದಲ್ಲಿ ಹನ್ನೊಂದನೇ ಮನೆ ಲಾಭ ಸ್ಥಾನವಾಗಿದ್ದು, ನಿಮ್ಮ ಜಾತಕಕ್ಕೆ ಅದು ಸರಿಹೊಂದಿದರೆ ನೀವು ಭೂಮಿಗೆ ಸಂಬಂಧಪಟ್ಟ ಕೆಲಸವನ್ನು ಮಾಡಬಹುದು.ಭೂಮಿಗೆ ಅಧಿಪತಿ ಕುಜ, ಒಂದು ವೇಳೆ ನಿಮ್ಮ ಜಾತಕದಲ್ಲಿ ಕುಜನು ದುಸ್ಥಾನದಲ್ಲಿದ್ದರೆ ಅಥವಾ ಲಗ್ನದಿಂದ 6ನೇ ಮನೆ ಅಥವಾ 8ನೇ ಮನೆ ಅಥವಾ 12ನೇ ಮನೆಯಲ್ಲಿ ಕುಜನು ಇದ್ದರೆ ಯಾವುದೇ ಕಾರಣಕ್ಕೂ ರಿಯಲ್ ಎಸ್ಟೇಟ್ ವ್ಯಾಪಾರವನ್ನು ಮಾಡಬೇಡಿ. ನಿಮ್ಮ ಜಾತಕದಲ್ಲಿ ಕರ್ಕಾಟಕ ರಾಶಿಯಲ್ಲಿ ಕುಜನಿದ್ದರೆ ಅಥವಾ ಕನ್ಯಾರಾಶಿಯಲ್ಲಿ ಕುಜನಿದ್ದರೆ ಯಾವುದೇ ಕಾರಣಕ್ಕೂ ರಿಯಲ್ ಎಸ್ಟೇಟ್ ವ್ಯಾಪಾರವನ್ನು ಮಾಡಬೇಡಿ ಏಕೆಂದರೆ ಇದರಿಂದ ನಷ್ಟವಾಗುತ್ತದೆ.

    ಕಾರ್ ನೇಳಿಯಮ್ ಎಂಬ ಮಣಿಯನ್ನು ಪೋಣಿಸಿಕೊಂಡು ನಿಮ್ಮ ಕತ್ತಿಗೆ ಹಾಕಿಕೊಳ್ಳಿ. ಇದರಿಂದ ರಿಯಲ್ ಎಸ್ಟೇಟ್ ವ್ಯಾಪಾರದಲ್ಲಿ ಒಳ್ಳೆಯ ಲಾಭದಾಯಕವಾಗುತ್ತದೆ. ಲಗ್ನದಿಂದ ಮೂರನೇ ಮನೆಯಲ್ಲಿ ರಾಹು ಇದ್ದರೆ ಕೆಲಸಕಾರ್ಯಗಳು ಸಂಪೂರ್ಣವಾಗಿ ಆಗುವುದಿಲ್ಲ. ಕುಜ ಹಾಗೂ ನಾಲ್ಕನೇ ಮನೆ ಅದಿಪತಿ ಚಂದ್ರ ಇವರಿಬ್ಬರೂ ಏನಾದರು ಅಸ್ತಂಗತವಾಗಿ ಇದ್ದರೆ ನೀವು ಮಾಡುವಂತಹ ಕೆಲಸ ಕಾರ್ಯಗಳು ಸಂಪೂರ್ಣವಾದರೂ ನಿಮಗೆ ಬರಬೇಕಿದ್ದ ಹಣವು ಸಿಗುವುದಿಲ್ಲ. ಆದ್ದರಿಂದ ಕಾರ್ ನೇಳಿಯಮ್ ಮಣಿಯನ್ನು ಹಾಕಿಕೊಳ್ಳುವುದರಿಂದ ಭೂಮಿಗೆ ಸಂಬಂಧಪಟ್ಟ ವ್ಯವಹಾರದಲ್ಲಿ ಲಾಭವನ್ನು ಪಡೆದುಕೊಳ್ಳಬಹುದು.