ಒಂದು ವೇಳೆ ನಿಮಗೆ ಶತ್ರುಗಳು ಒಂದಲ್ಲ ಒಂದು ರೀತಿಯಲ್ಲಿ ತೊಂದರೆಯನ್ನು ನೀಡುತ್ತಿದ್ದರೆ ಯಾವ ರೀತಿ ಕಾಲಭೈರವ ಮಂತ್ರದಿಂದ ಶತ್ರುವನ್ನು ನಾಶ ಮಾಡಬಹುದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ದ್ವಾರಕನಾಥ್ ಶಾಸ್ತ್ರೀ 9900202707 ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸ ಉದ್ಯೋಗ ಸಮಸ್ಯೆ ನೆಮ್ಮದಿಯ ಕೊರತೆ ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು […]
Tag: Kannada Astrology
ಸಮುದ್ರಮಂಥನದ ಮಂದಾರ ಪರ್ವತದ ವಿಶೇಷತೆ ತಿಳಿದಿದೆಯೇ ನಿಮಗೆ..?
ಕ್ಷೀರಸಾಗರದಲ್ಲಿದ್ದ ಅಮೃತವನ್ನು ಪಡೆಯಬೇಕೆಂದು ದೇವತೆಯರು ಹಾಗೂ ರಾಕ್ಷಸರು ಸಮುದ್ರ ಮಂಥನವನ್ನು ಮಾಡಲು ಮುಂದಾಗುತ್ತಾರೆ. ಆಗ ಮಹಾವಿಷ್ಣು ಹಿಮಾಲಯದಲ್ಲಿರುವ ಮಂದಾರ ಪರ್ವತವನ್ನು ಕಡಗೊಲಾಗಿ ಉಪಯೋಗಿಸುವಂತೆ ಸಲಹೆಯನ್ನು ಸೂಚಿಸುತ್ತಾರೆ. ಅದೇ ಪ್ರಕಾರವಾಗಿ ದೇವಾನುದೇವತೆಗಳು ಹಾಗೂ ಅಸುರರು ಮಂದಾರ ಪರ್ವತವನ್ನು ಹೊತ್ತುತಂದು ಅದನ್ನು ಕಡಗೋಲಾಗಿ ಉಪಯೋಗಿಸಿ, ವಾಸುಕಿ ಸರ್ಪವನ್ನು ಹಗ್ಗವನ್ನಾಗಿ ಉಪಯೋಗಿಸಿ ಸಮುದ್ರ ಮಂಥನವನ್ನು ನಡೆಸುತ್ತಾರೆ. ಸಮುದ್ರ ಮಂಥನದ ಸಮಯದಲ್ಲಿ ಮಂದಾರ ಪರ್ವತ ಕುಸಿಯಲು ಪ್ರಾರಂಭವಾದಾಗ ನಾರಾಯಣಸ್ವಾಮಿ ಪೂರ್ಮ ಅವತಾರವನ್ನು ತಾಳಿ ಸಮುದ್ರವನ್ನು ಹೊತ್ತುಕೊಂಡು ಸಮುದ್ರ ಮಂಥನ ಕಾರ್ಯವೂ ಸರಾಗವಾಗಿ ನಡೆಯುವಂತೆ […]