ರಾತ್ರಿ ಮಲಗುವ ಸಮಯದಲ್ಲಿ ಈ ಒಂದು ಸಣ್ಣ ತಪ್ಪನ್ನು ಮಾಡಿದರೆ ನೀವು ಸರ್ವನಾಶ ಆಗುವುದು ಖಚಿತ. ಆದ್ದರಿಂದ ಮಲಗುವುದಕ್ಕಿಂತ ಮುಂಚೆ ಏನೇನು ಮಾಡಬೇಕೆಂದು ತಿಳಿದುಕೊಳ್ಳೋಣ ಬನ್ನಿ
ದೇಹಕ್ಕೆ ಆಹಾರ ಎಷ್ಟು ಮುಖ್ಯವೋ, ಅಷ್ಟೇ ಮುಖ್ಯ ನಿದ್ರೆಯು ಕೂಡ ಎಂದು ಹೇಳಿದರೆ ತಪ್ಪಾಗಲಾರದು. ನಿದ್ದೆ ಸರಿಯಾಗಿ ಮಾಡದಿದ್ದರೆ ಒತ್ತಡ, ನಿರಾಸಕ್ತಿ ಬರುತ್ತದೆ.ಯಾವ ದಿಕ್ಕಿನ ಕಡೆ ದಿಂಬನ್ನು ಹಾಕಬೇಕು ಹಾಗೂ ಯಾವ ದಿಕ್ಕಿನ ಕಡೆ ದಿಂಬನ್ನು ಹಾಕಿಕೊಂಡು ಮಲಗಬಾರದು ಎಂದು ತಿಳಿದುಕೊಳ್ಳೋಣ ಬನ್ನಿ
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663542672.
ವಾಸ್ತು ಪ್ರಕಾರ ಉತ್ತರ ದಿಕ್ಕಿಗೆ ತಲೆಯನ್ನು ಹಾಕಿಕೊಂಡು ಮಲಗಬಾರದು, ಉತ್ತರ ದಿಕ್ಕಿಗೆ ತಲೆಯನ್ನು ಹಾಕಿಕೊಂಡು ಮಲಗುವುದರಿಂದ ಜೀವನದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಹಾಗೂ ನಿದ್ರೆ ಸರಿಯಾಗಿ ಮಾಡದೇ ಇದ್ದರೆ ಕೆಟ್ಟ ಕನಸುಗಳು ಬೀಳುತ್ತವೆ. ಇನ್ನು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಉತ್ತರ ದಿಕ್ಕಿಗೆ ತಲೆಯನ್ನು ಹಾಕಿಕೊಂಡು ಮಲಗಬಾರದು, ಏನಾದರೂ ಮಲಗಿದ್ದರೆ ದಿನನಿತ್ಯದ ಚಟುವಟಿಕೆಯಲ್ಲ ಬಹಳಷ್ಟು ತೊಂದರೆಗಳನ್ನು ಅನುಭವಿಸುತ್ತೀರಿ. ಇನ್ನು ವೈಜ್ಞಾನಿಕವಾಗಿ ಹೇಳುವುದಾದರೆ ಆಯಸ್ಕಾಂತ ಗುಣವೂ ದಕ್ಷಿಣ ದಿಕ್ಕಿನಿಂದ ಉತ್ತರ ದಿಕ್ಕಿಗೆ ಚಲಿಸುವುದರಿಂದ ಉತ್ತರ ದಿಕ್ಕಿಗೆ ತಲೆಯನ್ನು ಹಾಕಿಕೊಂಡು ಮಲಗಿದರೆ ಅದು ನೇರವಾಗಿ ನಮ್ಮ ಮೆದುಳಿಗೆ ತೊಂದರೆ ಆಗುತ್ತದೆ.ಈ ಎಲ್ಲ ಕಾರಣದಿಂದಾಗಿ ಉತ್ತರ ದಿಕ್ಕಿಗೆ ತಲೆ ಹಾಕಿಕೊಂಡು ಮಲಗಬಾರದು.
ರಾತ್ರಿ ಮಲಗುವಾಗ ದಕ್ಷಿಣ ದಿಕ್ಕಿಗೆ ತಲೆ ಹಾಕಿಕೊಂಡು ಮಲಗಿದರೆ ತುಂಬಾ ಒಳ್ಳೆಯದು. ವಾಸ್ತು ಶಾಸ್ತ್ರವು ಕೂಡ ಇದನ್ನೇ ಹೇಳುತ್ತದೆ. ದಕ್ಷಿಣ ದಿಕ್ಕಿಗೆ ತಲೆಯನ್ನು ಹಾಕಿಕೊಂಡು ಮಲಗಿದ್ದರೆ ಜೀವನದಲ್ಲಿ ನೀವು ತುಂಬಾ ಯಶಸ್ಸನ್ನು ಸಾಧಿಸುತ್ತೀರಿ, ಹಾಗೆ ಕೌಟುಂಬಿಕ ಸಮಸ್ಯೆಗಳು ಕೂಡ ಮನೆಯಲ್ಲಿ ಪರಿಹಾರವಾಗುತ್ತದೆ. ಇನ್ನು ಪೂರ್ವ ದಿಕ್ಕಿಗೆ ತಲೆ ಹಾಕಿಕೊಂಡು ಮಲಗುವುದು ತುಂಬಾನೆ ಒಳ್ಳೆಯದು ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ. ಪೂರ್ವ ದಿಕ್ಕಿಗೆ ತಲೆ ಹಾಕಿಕೊಂಡು ಮಲಗುವುದರಿಂದ ಜೀವನದಲ್ಲಿ ಇರುವಂತಹ ಕಷ್ಟಗಳು ನಿವಾರಣೆಯಾಗುತ್ತದೆ ಮತ್ತು ಒಳ್ಳೆಯ ಚೈತನ್ಯ ಮೂಡುತ್ತದೆ, ಅನಾರೋಗ್ಯದಿಂದ ಬಳಲುತ್ತಿದ್ದವರು ಪೂರ್ವದಿಕ್ಕಿಗೆ ತಲೆಯನ್ನು ಹಾಕೊಂಡು ಮಲಗುವುಡು ಒಳ್ಳೆಯದು.
ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಏಕೆಂದರೆ ಅನೇಕ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಮತ್ತು ಇದು ಸೂರ್ಯ ಮುಳುಗುವ ದಿಕ್ಕು ಆಗಿರುವುದರಿಂದ ಯಾವುದೇ ಕಾರಣಕ್ಕೂ ಈ ದಿಕ್ಕಿನಲ್ಲಿ ತಲೆ ಹಾಕಿಕೊಂಡು ಮಲಗಬಾರದು. ಈ ದಿಕ್ಕಿನಲ್ಲಿ ತಲೆ ಹಾಕಿಕೊಂಡು ಮಲಗುವುದರಿಂದ ನಕಾರಾತ್ಮಕ ಶಕ್ತಿಯು ನಮ್ಮನ್ನು ಪ್ರವೇಶ ಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಸುದರ್ಶನ್ ಭಟ್ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9663542672 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9663542672.